Unity Walk Thon; ಮುಂಡಗೋಡ ಪೊಲೀಸ್ ಠಾಣಾ ವತಿಯಿಂದ ಸರ್ದಾರ ವಲ್ಲಭಾಯಿ ಪಟೇಲ್ ರವರ ಜನ್ಮದಿನದ ಅಂಗವಾಗಿ ರಾಷ್ಟ್ರೀಯ ಏಕತಾ ದಿವಸ ನಿಮಿತ್ತ ಏಕತಾ ವಾಕ್ ಥಾನ್ ಆಚರಿಸಲಾಯಿತು. ಮುಂಡಗೋಡ ಪೊಲೀಸ್ ಠಾಣೆಯ ಪಿಐ ರಂಗನಾಥ್ ನೀಲಮ್ಮನವರ್ ನೇತೃತ್ವದಲ್ಲಿ ಸಿಬ್ಬಂದಿ ವರ್ಗ ಹಾಗೂ ವಿವಿಧ ಶಾಲೆಯ ವಿದ್ಯಾರ್ಥಿಗಳು, ಕ್ರೀಡಾಪಟುಗಳು ಭಾಗವಹಿಸಿದ್ದರು. ರನ್ನ ಫಾರ್ ಯುನಿಟಿ ಎಂಬ ಘೋಷ ವಾಕ್ಯದಡಿ ಠಾಣೆಯಿಂದ ಬಂಕಾಪುರ ರಸ್ತೆ- ಕಂಬಾರಗಟ್ಟಿ ಪ್ಲಾಟ್- ಟಿ,ಡಿ,ಬಿ ರೋಡ-ಹುಬ್ಬಳ್ಳಿ ರಸ್ತೆ-ಬಸವನಬೀದಿ- ಬನ್ನಿಕಟ್ಟಾ-ಶಿವಾಜಿ ಸರ್ಕಲ್ ಮುಖಾಂತರ ಪೊಲೀಸ್ ಠಾಣೆಗೆ...
Top Stories
ತಟ್ಟಿಹಳ್ಳಿ ಶಿವಾನಂದನ ಹತ್ಯೆಗೆ ಸಜ್ಜಾಗಿದ್ದವನ ಹೆಸರು ಶಿವರಾಜ್.. ಅಷ್ಟಕ್ಕೂ ಆತ 3ನೇ ಹೆಂಡತಿಯ ಮೊದಲನೇ ಗಂಡನ ಮಗ..!
ತಟ್ಟಿಹಳ್ಳಿಯಲ್ಲಿ ಮಗನಿಂದಲೇ ತಂದೆಯ ಭೀಕರ ಹತ್ಯೆಗೆ ಯತ್ನ..? ಕಂದಲಿಯಿಂದ ಕುತ್ತಿಗೆಗೆ ಕೊಯ್ದ ಶಿವರಾಜ್ ಪರಾರಿ..!
ವಿ.ಎಸ್.ಪಾಟೀಲರ “ಬಂದೂಕು” ನಾಪತ್ತೆ, ಹುಡಿಕಿಕೊಡುವಂತೆ ಮುಂಡಗೋಡ ಠಾಣೆಯಲ್ಲಿ ದೂರು..!
ಕಾತೂರು ನಾಗನೂರು ರಸ್ತೆಯಲ್ಲಿ ಬೈಕುಗಳ ನಡುವೆ ಮುಖಾಮುಕಿ ಡಿಕ್ಕಿ, ಇಬ್ಬರಿಗೆ ಗಾಯ
ಹೊನ್ನಾವರದಲ್ಲಿ ಭೀಕರ ಅಗ್ನಿ ದುರಂತ, ಸುಟ್ಟು ಕರಕಲಾದ ಕಾರು, ಕಾರಲ್ಲಿದ್ದ ಇಬ್ಬರು ಸಜೀವ ದಹನ..!
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು..!
ಮುಂಡಗೋಡ ಪಟ್ಟಣದ ಯಲ್ಲಾಪುರ ರಸ್ತೆಯಲ್ಲಿ ಕಬ್ಬು ತುಂಬಿದ ಟ್ರಾಕ್ಟರ್ ಪಲ್ಟಿ, ತಪ್ಪಿದ ಭಾರೀ ಅನಾಹುತ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಮುಂಡಗೋಡ ತಾಲೂಕಿನ ಪ.ಪಂಗಡದ ಮೀನುಗಾರರಿಗೆ ವಾಹನ ಖರೀದಿಗೆ ಸಹಾಯಧನಕ್ಕೆ ಅರ್ಜಿ ಅಹ್ವಾನ..!
ತಟ್ಟಿಹಳ್ಳಿ ಬಳಿ ಕಾರ್, ಟ್ರಾಕ್ಟರ್ ನಡುವೆ ಮುಖಾಮುಕಿ ಡಿಕ್ಕಿ, ಕಾರ್ ಪಲ್ಟಿ, ಮಗುವಿಗೆ ಗಾಯ..!
ಜಸ್ಟ್ ಅದೊಂದು ವಾಟ್ಸಾಪ್ ಕಾಲ್, ಈ ಟಿಬೇಟಿಗನಿಂದ ಆ ವಂಚಕರು ದೋಚಿದ್ದು ಬರೋಬ್ಬರಿ 1 ಕೋಟಿ 61 ಲಕ್ಷ..!
ಪ.ಜಾತಿ, ಪಂಗಡ ಯೋಜನೆಗಳಲ್ಲಿ 100% ಗುರಿ ಸಾಧಿಸಲು ಅಧಿಕಾರಿಗಳಿಗೆ ಡೀಸಿ ಕಟ್ಟುನಿಟ್ಟಿನ ಸೂಚನೆ..!
ಪೌರಕಾರ್ಮಿಕರಿಗೆ ಆದ್ಯತೆಯಲ್ಲಿ ಮನೆಗಳನ್ನು ಒದಗಿಸಿ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಸೂಚನೆ..!
ಪೊಲೀಸ್ ಇಲಾಖೆ ವತಿಯಿಂದ ಪ್ರತಿ ತಿಂಗಳು ಪ.ಜಾತಿ ಪಂಗಡದವರ ಕುಂದುಕೊರತೆ ಸಭೆ: ಎಸ್ಪಿ ದೀಪನ್
ಖಾಸಗಿ ಆಸ್ಪತ್ರೆ, ಆರೋಗ್ಯ ಸಂಸ್ಥೆಗಳಲ್ಲಿ ನಕಲಿ ವೈದ್ಯರು ಕಂಡುಬಂದಲ್ಲಿ ಕಠಿಣ ಕ್ರಮ: ಡೀಸಿ ಖಡಕ್ ಎಚ್ಚರಿಕೆ..!
ಉತ್ತರ ಕನ್ನಡದಲ್ಲಿ ಹೊಸ ವರ್ಷ ಆಚರಣೆಗೆ ಡೀಸಿ ರೂಲ್ಸ್: ಈ ಸೂಚನೆ ಪಾಲಿಸಲೇಬೇಕು ಅಂದ್ರು ಜಿಲ್ಲಾಧಿಕಾರಿ..!
ಹುಬ್ಬಳ್ಳಿಯ ಅಂಚಟಗೇರಿ ಬಳಿ ಭೀಕರ ಅಪಘಾತ- ತಂದೆ, ಎರಡು ಮಕ್ಕಳು ದುರಂತ ಸಾವು..!
ಹುನಗುಂದದಲ್ಲಿ ಬೆಂಕಿ ಅವಘಡ, ಸಿಲಿಂಡರ ಸ್ಪೋಟಗೊಂಡು ಹೊತ್ತಿಉರಿದ ಆಟೋ ರಿಕ್ಷಾ, ಮನೆಗೂ ಹಾನಿ..!
Tag: Police news
ಹುಬ್ಬಳ್ಳಿಯಲ್ಲಿ ಮತ್ತೊಂದು ಚಾಕು ಇರಿತ ಪ್ರಕರಣ: ಹಳೇ ದ್ವೇಷದ ಹಿನ್ನೆಲೆ ವ್ಯಕ್ತಿ ಮೇಲೆ ಅಟ್ಯಾಕ್..!
Crime News; ಹುಬ್ಬಳ್ಳಿ: ಕಳೆದ ಮೂರು ದಿನಗಳ ಹಿಂದೆಯಷ್ಟೆ ಪುಡಿ ರೌಡಿಗಳ ಅಟ್ಟಹಾಸದಿಂದ ಓರ್ವ ವ್ಯಕ್ತಿಯ ಮೇಲೆ ಕ್ಷುಲ್ಲಕ ಕಾರಣಕ್ಕೆ ಚಾಕು ಇರಿದ ಪ್ರಕರಣ ನಡೆದ ಬೆನ್ನಲ್ಲೇ ಇನ್ನೊಂದು ಚಾಕು ಇರಿತ ಪ್ರಕರಣ ತಡ ರಾತ್ರಿ ಹುಬ್ಬಳ್ಳಿಯ ಬೆಂಡಿಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕ್ಷುಲ್ಲಕ ವಿಚಾರಕ್ಕೆ ಯುವಕನಿಗೆ ಚಾಕು ಇರಿದ ಘಟನೆ ನಡೆದಿದ್ದು ನಗರದ ಯಲ್ಲಾಪುರ ಓಣಿಯ ಅಫ್ತಾಬ್ ಎಂಬ ಯುವಕನಿಗೆ ನಾಲೈದು ಜನರ ಗುಂಪೊಂದು ಚಾಕು ಇರಿದು ಪರಾರಿಯಾಗಿದ್ದಾರೆ. ಯಲ್ಲಾಪುರ ಓಣಿಯ ಬುಡ್ಡು ಪಾನ್...
ಇಂದೂರು ಕೊಪ್ಪದಲ್ಲಿ ವ್ಯಕ್ತಿಯೋರ್ವ ನೇಣಿಗೆ ಶರಣು..!
Crime News; ಮುಂಡಗೋಡ ತಾಲೂಕಿನ ಕೊಪ್ಪ (ಇಂದೂರು) ಗ್ರಾಮದಲ್ಲಿ ವ್ಯಕ್ತಿಯೊಬ್ಬ ತನ್ನ ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಕೊಪ್ಪ ಗ್ರಾಮದ ರವಿ ಯಲ್ಲಪ್ಪ ಎಗೇನವರ (34) ಎಂಬುವವನೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರೋ ವ್ಯಕ್ತಿಯಾಗಿದ್ದಾನೆ. ಇಂದು ಬೆಳಿಗ್ಗೆ ಪಕ್ಕದ ಮನೇಲಿ ಇದ್ದ ತಾಯಿ ಬಾಗಿಲು ತೆಗೆದು ನೋಡಿದಾಗ ಆತ್ಮಹತ್ಯೆ ಮಾಡಿಕೊಂಡಿರೋದು ಬೆಳಕಿಗೆ ಬಂದಿದೆ. ಆದ್ರೆ, ನೇಣಿಗೆ ಶರಣಾಗಿದ್ದು ಯಾವಾಗ ಅನ್ನೋದು ಖಚಿತವಾಗಿಲ್ಲ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಹಳೂರು- ಕ್ಯಾಸನಕೇರಿ ರಸ್ತೆಯಲ್ಲಿ ಟಾಟಾ ಎಸ್ ಹಾಗೂ ಆಟೋ ನಡುವೆ ಅಪಘಾತ, ಐವರಿಗೆ ಸಣ್ಣಪುಟ್ಟ ಗಾಯ..!
Accident News; ಮುಂಡಗೋಡ ತಾಲೂಕಿನ ಹಳೂರು ಹಾಗೂ ಕ್ಯಾಸನಕೇರಿ ರಸ್ತೆಯಲ್ಲಿ ಟಾಟಾ ಎಸ್ ಹಾಗೂ ಆಟೊಇ ನಡುವೆ ಅಪಘಾತವಾಗಿದೆ. ಪರಿಣಾಮ ಐವರಿಗೆ ಸಣ್ಣಪುಟ್ಟ ಗಾಯವಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಾಗಿಲ್ಲ. ಹಳೂರಿನಿಂದ ಕ್ಯಾಸನಕೇರಿಗೆ ಹೋಗುವ ಮಾರ್ಗದಲ್ಲಿ ಓವರ್ ಟೇಕ್ ಮಾಡಲು ಹೋಗಿ ಇಂತಹದ್ದೊಂದು ಅಪಘಾತವಾಗಿದೆ ಅಂತಾ ತಿಳಿದು ಬಂದಿದೆ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಶಿರಸಿ ಬಳಿ ಹೋಂ ಸ್ಟೇಯಲ್ಲಿ ಅಂದರ್ ಬಾಹರ್ ಆಡುತ್ತಿದ್ದವರ ಬಂಧನ, ಬಂಧಿತರು ಯಾರ್ಯಾರು ಗೊತ್ತಾ..? ವಿವರ ಇಲ್ಲಿದೆ ನೋಡಿ..!
Police Raid; ಶಿರಸಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯ ಭೈರುಂಬೆ ಗ್ರಾಮ ಪಂಚಾಯತನ ಅಗಸಾಲ ಗ್ರಾಮದ ವಿ.ಆರ್.ಆರ್ ಹೋಂ ಸ್ಟೇ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಅಂದರ್ ಬಾಹರ್ ಆಟ ಆಡುತ್ತಿದ್ದವರನ್ನು ಬಂಧಿಸಿದ್ದಾರೆ. ಬಂಧಿತರೇಲ್ಲರೂ ಬಹುತೇಕ ಹಾವೇರಿ, ದಾವಣಗೇರೆ, ಶಿವಮೊಗ್ಗ ಜಿಲ್ಲೆಯವರಾಗಿದ್ದು, ಹಾವೇರಿ ಮೂಲದ ವೈದ್ಯರೊಬ್ಬರ ಮಾಲೀಕತ್ವದ ಹೋಂ ಸ್ಟೇ ಹೆಸರಲ್ಲಿ ಇಂತಹದ್ದೊಂದು ಅಕ್ರಮ ದಂಧೆ ನಡೀತಿತ್ತು ಎನ್ನಲಾಗಿದೆ. ಇವ್ರೇ ಬಂಧಿತರಾದ ಆರೋಪಿಗಳು.! 1.ದಾವಣಗೇರೆ ಜಿಲ್ಲೆಯ ಹರಿಹರ ತಾಲೂಕಿನ ಅನೀಲಕುಮಾರ ಜಿ.ಆರ್. ರುದ್ರಪ್ಪ ರೆಡ್ಡಿ(30), 2. ಹಾವೇರಿ...
ಕೃಷಿ ಹೊಂಡದಲ್ಲಿ ಬಿದ್ದ ತಂದೆ ಹಾಗು ಇಬ್ಬರು ಮಕ್ಕಳು, ಓರ್ವ ಬಚಾವ್, ತಂದೆ-ಮಗ ಸಾವು..!
Father And Son Death; ಸವದತ್ತಿ; ಕೃಷಿ ಹೊಂಡದಲ್ಲಿ ಮುಳುಗಿ ತಂದೆ ಮಗ ಸಾವು ಕಂಡ ಘಟನೆ, ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಮಳಗಲಿ ಗ್ರಾಮದಲ್ಲಿ ನಡೆದಿದೆ. ತಂದೆ ಬಸವರಾಜ್ ಕೆಂಗೇರಿ (40), ಮಗ ಧರೆಪ್ಪ ಕೆಂಗೇರಿ (14) ಮೃತ ದುರ್ದೈವಿಗಳಾಗಿದ್ದಾರೆ. ಬಸವರಾಜ್ ಕೆಂಗೇರಿ ಸವದತ್ತಿ ತಾಲೂಕಿನ ಮುರಗೋಡ ಗ್ರಾಮದ ನಿವಾಸಿ. ಹೆಂಡತಿ ಊರಲ್ಲಿರುವ ಜಮೀನಿಗೆ ಕೀಟನಾಶಕ ಹೊಡೆಯಲು ಹೋಗಿದ್ದ ಬಸವರಾಜ್, ಈ ವೇಳೆ ಕೃಷಿ ಹೊಂಡದಲ್ಲಿ ನೀರು ತರಲು ಹೋಗಿ ಕಾಲು ಜಾರಿ ಬಿದ್ದ ಮಗ...
ಮುಂಡಗೋಡಿನಲ್ಲಿ ಮಾದಕ ದ್ರವ್ಯ ವಿರೋಧಿ ದಿನಾಚರಣೆ..! ಟ್ಯಾಕ್ಸಿ ಚಾಲಕರಿಗೆ ಪಾಠ ಮಾಡಿದ ಡಿವೈಎಸ್ಪಿ ಮೇಡಂ..!
Police News : ಮುಂಡಗೋಡ ಪಟ್ಟಣದಲ್ಲಿ ಪೊಲೀಸರು ಮಾದಕ ದ್ರವ್ಯ ವಿರೋಧಿ ದಿನದ ಅಂಗವಾಗಿ, ಡಿವೈಎಸ್ಪಿ ಶ್ರೀಮತಿ ಗೀತಾ ಪಾಟೀಲ ರವರ ನೇತೃತ್ವದಲ್ಲಿ, ಆಟೋ ಮತ್ತು ಟ್ಯಾಕ್ಸಿ ಚಾಲಕರ ರ್ಯಾಲಿಯನ್ನು ಕೈಗೊಂಡು ಮಾದಕ ದ್ರವ್ಯದ ದುಷ್ಪರಿಣಾಮಗಳು & ರಸ್ತೆ ಸಂಚಾರ ನಿಯಮಗಳ ಬಗ್ಗೆ ಅರಿವು ಮೂಡಿಸಿದ್ರು. ಶಿರಸಿ ಡಿವೈಎಸ್ಪಿ ಶ್ರೀಮತಿ ಗೀತಾ ಪಾಟೀಲ್ ಮೇಡಮ್ಮು, ಮಾದಕ ದ್ರವ್ಯಗಳ ಬಳಕೆಯಿಂದ ಸಂಭವಿಸಬಹುದಾದ ದುರಂತಗಳ ಬಗ್ಗೆ, ಟ್ಯಾಕ್ಸಿ ಚಾಲಕರಿಗೆ ತಿಳುವಳಿಕೆ ನೀಡಿದ್ರು. ಈ ವೇಳೆ ಮುಂಡಗೋಡ ಪಿಐ ರಂಗನಾಥ್ ನೀಲಮ್ಮನವರ್,...
ಇಬ್ಬರ ಸಾವಿಗೆ ಕಾರಣವಾಗಿದ್ದವನ ಹೆಡೆಮುರಿ ಕಟ್ಟಿದ ಯಲ್ಲಾಪುರ ಪೊಲೀಸ್ರು..!
Yallapur Crime News; ಯಲ್ಲಾಪುರ ತಾಲೂಕಿನ ಚಿಕ್ಕಮಾವಳ್ಳಿಯ ಇಂಡಿಯಾ ಗೇಟ್ ಹೋಟೆಲ ಎದುರು ಬೈಕಿಗೆ ಅಪರಿಚಿತ ವಾಹನ ಡಿಕ್ಕಿಯಾಗಿ ಇಬ್ಬರು ಸಾವು ಕಂಡಿದ್ದ ಘಟನೆಯಲ್ಲಿ, ಡಿಕ್ಕಿ ಹೊಡೆದು ಪರಾರಿಯಾಗಿ ತಲೆಮರೆಸಿಕೊಂಡಿದ್ದ ವಾಹನ ಚಾಲಕನನ್ನು ಯಲ್ಲಾಪುರ ಪೊಲೀಸ್ರು ಪತ್ತೆ ಹಚ್ಚಿ ಬಂಧಿಸಿದ್ದಾರೆ. ಉತ್ತರ ಪ್ರದೇಶದ ಮಿರ್ಜಾಪುರಿನ ಶೀತಲಾಪ್ರಸಾದ ಅಲಗೂ ಬಿಂದ್ (49) ಎಂಬುವ ಆರೋಪಿಯನ್ನು ಹುಬ್ಬಳ್ಳಿಯಲ್ಲಿ ಬಂಧಿಸಿ ಕರೆತಂದಿದ್ದಾರೆ. ಅಪಘಾತದಲ್ಲಿ ಧಾರವಾಡ ಜಿಲ್ಲೆ ಕಲಘಟಗಿಯ ಬೈಕ್ ಸವಾರ, ರಾಮು ಮಾರುತಿ ಗುಜಲೂರ ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ಹಿಂಬದಿಯ ಸವಾರ ವಿಷ್ಣು...
Death News: ವೈಜಿಗುಡ್ಡ ಜಲಾಶಯದಲ್ಲಿ ಮುಳುಗಿ ಮೂವರು ಯುವತಿಯರು ದಾರುಣ ಸಾವು..!
ರಾಮನಗರ: ಜಿಲ್ಲೆಯ ಮಾಗಡಿ ತಾಲೂಕಿನ ವೈಜಿ ಗುಡ್ಡ ಜಲಾಶಯದ ಹಿನ್ನೀರಿನಲ್ಲಿ ಮೂವರು ಯುವತಿಯರು ಮುಳುಗಿದ ಘಟನೆ ನಡೆದಿದೆ ಎಂದು ವರದಿಯಾಗಿದೆ. ಅವರ ಜತೆಗಿದ್ದ ನಾಲ್ವರನ್ನು ರಕ್ಷಣೆ ಮಾಡಲಾಗಿದೆ ಎಂದು ಹೇಳಲಾಗಿದೆ. ಜಲಾಶಯದ ಹಿನೀರಿನಲ್ಲಿ ಮುಳುಗಿದವರನ್ನು ಬೆಂಗಳೂರು ಮೂಲದ ಭಾರ್ಗವಿ (22) ಮಧು (25) ಹಾಗೂ ರಮ್ಯಾ (20) ಎಂದು ಗುರುತಿಸಲಾಗಿದೆ. ಹಬ್ಬದ ಹಿನ್ನೆಲೆಯಲ್ಲಿ ವೈ.ಜಿ. ಗುಡ್ಡ ಗ್ರಾಮದ ಸಂಬಂಧಿಕರ ಮನೆಗೆ ಯುವತಿಯರು ಬಂದಿದ್ದು, ಮಧ್ಯಾಹ್ನ ಮನೆಯಿಂದ ಏಳು ಮಂದಿ ಸಮೀಪದ ಜಲಾಶಯಕ್ಕೆ ಭೇಟಿ ನೀಡಿದ್ದರು. ಹಿನ್ನೀರಿಗೆ ಇಳಿದು...
Accident News: ಕಾರ್ ಅಪಘಾತ, ಪ್ರವಾಸಕ್ಕೆ ತೆರಳಿದ್ದ BJP ತಾಲೂಕಾ ಮಾಜಿ ಅಧ್ಯಕ್ಷ ಸೇರಿ ಮೂವರು ದುರಂತ ಸಾವು..!
Accident News:ತುಮಕೂರಿನಿಂದ ಪ್ರವಾಸಕ್ಕೆ ತೆರಳಿದ್ದ ಬಿಜೆಪಿ ಮಾಜಿ ತಾಲೂಕು ಅಧ್ಯಕ್ಷ ಸೇರಿ ಮೂವರು ಕಾರು ಅಪಘಾತದಲ್ಲಿ ಸಾವು ಕಂಡಿದ್ದಾರೆ. ಆಂಧ್ರದ ಕರ್ನೂಲು ಬಳಿ ತೆರಳುವಾಗ ಕಾರು ಅಪಘಾತವಾಗಿ, ಮೂವರು ಸ್ಥಳದಲ್ಲೆ ಸಾವು ಕಂಡಿದ್ದಾರೆ. ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಕೆಂಕೆರೆ ಗ್ರಾಮದ ನಿವಾಸಿಗಳಾದ ಬಿಜೆಪಿ ತಾಲೂಕು ಮಾಜಿ ಅಧ್ಯಕ್ಷ ನವೀನ್(48), ಖಜಾಂಚಿ ಸಂತೋಷ್(35), ಲೋಕೇಶ್ (38) ಮೃತ ದುರ್ದೈವಿಗಳು. Rain Alert News: ಉತ್ತರ ಕನ್ನಡ ಸೇರಿ ಮುಂದಿನ 3 ದಿನ ಮಳೆಯ ಮುನ್ಸೂಚನೆ..! ಯೆಲ್ಲೊ ಅಲರ್ಟ್...









