ಶಿಗ್ಗಾವಿ ತಾಲೂಕಿನ ಹುಲಗೂರಿನಲ್ಲಿ ನಿನ್ನೆ ರಾತ್ರಿ ನಡೆದ ಗುಂಡಿನ ದಾಳಿಯ ಹಿಂದೆ ಮುಂಡಗೋಡ ತಾಲೂಕಿನ ಲಿಂಕ್ ಇದೆಯಾ..? ಹೌದು ಅಂತಿದೆ ಮೂಲಗಳು. ನಿನ್ನೆ ರಾತ್ರಿ ಹುಲಗೂರಿನ ತನ್ನ ಮನೆಯ ಜಗುಲಿಯಲ್ಲಿ ಕುಳಿತಿದ್ದ ಮಹಿಳೆ ಸಲ್ಮಾಬಾನು ಮೇಲೆ ಅಪರಿಚಿತ ಇಬ್ಬರು ವ್ಯಕ್ತಿಗಳು ಬೈಕ್ ಮೇಲೆ ಬಂದು ಒಂದು ಸುತ್ತು ಗುಂಡಿನ ದಾಳಿ ನಡೆಸಿದ್ರು. ಅದೃಷ್ಟವಶಾತ್ ಮಹಿಳೆಗೆ ಗುಂಡು ತಗುಲಿಲ್ಲ. ಅದ್ರೆ, ಸಿಡಿದ ಗುಂಡಿನ ರಭಸಕ್ಕೆ ಗೋಡೆ ಸೀಳಿ ಒಳ ನುಗ್ಗಿವೆ ಗುಂಡುಗಳು. ಪಕ್ಕಾ ಸುಳಿವು..? ಆದ್ರೆ, ಹುಲಗೂರಿನಲ್ಲಿ ನಿನ್ನೆ...
Top Stories
ತಟ್ಟಿಹಳ್ಳಿ ಶಿವಾನಂದನ ಹತ್ಯೆ ಯತ್ನ ಕೇಸ್, ಆರೋಪಿಯ ಹೆಡೆಮುರಿ ಕಟ್ಟಿದ ಮುಂಡಗೋಡಿನ ಚಾಣಾಕ್ಷ ಪೊಲೀಸ್ರು..!
ತಟ್ಟಿಹಳ್ಳಿ ಶಿವಾನಂದನ ಹತ್ಯೆಗೆ ಸಜ್ಜಾಗಿದ್ದವನ ಹೆಸರು ಶಿವರಾಜ್.. ಅಷ್ಟಕ್ಕೂ ಆತ 3ನೇ ಹೆಂಡತಿಯ ಮೊದಲನೇ ಗಂಡನ ಮಗ..!
ತಟ್ಟಿಹಳ್ಳಿಯಲ್ಲಿ ಮಗನಿಂದಲೇ ತಂದೆಯ ಭೀಕರ ಹತ್ಯೆಗೆ ಯತ್ನ..? ಕಂದಲಿಯಿಂದ ಕುತ್ತಿಗೆಗೆ ಕೊಯ್ದ ಶಿವರಾಜ್ ಪರಾರಿ..!
ವಿ.ಎಸ್.ಪಾಟೀಲರ “ಬಂದೂಕು” ನಾಪತ್ತೆ, ಹುಡಿಕಿಕೊಡುವಂತೆ ಮುಂಡಗೋಡ ಠಾಣೆಯಲ್ಲಿ ದೂರು..!
ಕಾತೂರು ನಾಗನೂರು ರಸ್ತೆಯಲ್ಲಿ ಬೈಕುಗಳ ನಡುವೆ ಮುಖಾಮುಕಿ ಡಿಕ್ಕಿ, ಇಬ್ಬರಿಗೆ ಗಾಯ
ಹೊನ್ನಾವರದಲ್ಲಿ ಭೀಕರ ಅಗ್ನಿ ದುರಂತ, ಸುಟ್ಟು ಕರಕಲಾದ ಕಾರು, ಕಾರಲ್ಲಿದ್ದ ಇಬ್ಬರು ಸಜೀವ ದಹನ..!
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು..!
ಮುಂಡಗೋಡ ಪಟ್ಟಣದ ಯಲ್ಲಾಪುರ ರಸ್ತೆಯಲ್ಲಿ ಕಬ್ಬು ತುಂಬಿದ ಟ್ರಾಕ್ಟರ್ ಪಲ್ಟಿ, ತಪ್ಪಿದ ಭಾರೀ ಅನಾಹುತ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಮುಂಡಗೋಡ ತಾಲೂಕಿನ ಪ.ಪಂಗಡದ ಮೀನುಗಾರರಿಗೆ ವಾಹನ ಖರೀದಿಗೆ ಸಹಾಯಧನಕ್ಕೆ ಅರ್ಜಿ ಅಹ್ವಾನ..!
ತಟ್ಟಿಹಳ್ಳಿ ಬಳಿ ಕಾರ್, ಟ್ರಾಕ್ಟರ್ ನಡುವೆ ಮುಖಾಮುಕಿ ಡಿಕ್ಕಿ, ಕಾರ್ ಪಲ್ಟಿ, ಮಗುವಿಗೆ ಗಾಯ..!
ಜಸ್ಟ್ ಅದೊಂದು ವಾಟ್ಸಾಪ್ ಕಾಲ್, ಈ ಟಿಬೇಟಿಗನಿಂದ ಆ ವಂಚಕರು ದೋಚಿದ್ದು ಬರೋಬ್ಬರಿ 1 ಕೋಟಿ 61 ಲಕ್ಷ..!
ಪ.ಜಾತಿ, ಪಂಗಡ ಯೋಜನೆಗಳಲ್ಲಿ 100% ಗುರಿ ಸಾಧಿಸಲು ಅಧಿಕಾರಿಗಳಿಗೆ ಡೀಸಿ ಕಟ್ಟುನಿಟ್ಟಿನ ಸೂಚನೆ..!
ಪೌರಕಾರ್ಮಿಕರಿಗೆ ಆದ್ಯತೆಯಲ್ಲಿ ಮನೆಗಳನ್ನು ಒದಗಿಸಿ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಸೂಚನೆ..!
ಪೊಲೀಸ್ ಇಲಾಖೆ ವತಿಯಿಂದ ಪ್ರತಿ ತಿಂಗಳು ಪ.ಜಾತಿ ಪಂಗಡದವರ ಕುಂದುಕೊರತೆ ಸಭೆ: ಎಸ್ಪಿ ದೀಪನ್
ಖಾಸಗಿ ಆಸ್ಪತ್ರೆ, ಆರೋಗ್ಯ ಸಂಸ್ಥೆಗಳಲ್ಲಿ ನಕಲಿ ವೈದ್ಯರು ಕಂಡುಬಂದಲ್ಲಿ ಕಠಿಣ ಕ್ರಮ: ಡೀಸಿ ಖಡಕ್ ಎಚ್ಚರಿಕೆ..!
ಉತ್ತರ ಕನ್ನಡದಲ್ಲಿ ಹೊಸ ವರ್ಷ ಆಚರಣೆಗೆ ಡೀಸಿ ರೂಲ್ಸ್: ಈ ಸೂಚನೆ ಪಾಲಿಸಲೇಬೇಕು ಅಂದ್ರು ಜಿಲ್ಲಾಧಿಕಾರಿ..!
ಹುಬ್ಬಳ್ಳಿಯ ಅಂಚಟಗೇರಿ ಬಳಿ ಭೀಕರ ಅಪಘಾತ- ತಂದೆ, ಎರಡು ಮಕ್ಕಳು ದುರಂತ ಸಾವು..!
Tag: Police news
ಶಿಗ್ಗಾವಿಯ ಹುಲಗೂರಿನಲ್ಲಿ ಮಹಿಳೆ ಮೇಲೆ ಗುಂಡಿನ ದಾಳಿ, ಬೈಕ್ ಮೇಲೆ ಬಂದಿದ್ದವರು ಹಾರಿಸಿದ್ರು ಗುಂಡು..!
ಶಿಗ್ಗಾವಿ ತಾಲೂಕಿನಲ್ಲಿ ಮತ್ತೊಂದು ಪೈರಿಂಗ್ ನಡೆದಿದೆ. ಹುಲಗೂರಿನಲ್ಲಿ ಮನೆಯ ಹೊರಗಡೆ ಜಗುಲಿಯ ಮೇಲೆ ಕುಳಿತ ಮಹಿಳೆ ಮೇಲೆ ಬೈಕ್ ಮೇಲೆ ಬಂದಿದ್ದ ಅಪರಿಚಿತರಿಂದ ಕತ್ತಲಿನಲ್ಲೇ ಗುಂಡಿನ ದಾಳಿ ನಡೆದಿದೆ. ಅದೃಷ್ಟವಶಾತ್ ಗುಂಡಿನ ದಾಳಿಯಲ್ಲಿ ಮಹಿಳೆ ಬಚಾವ್ ಆಗಿದ್ದಾಳೆ. ಹುಲಗೂರಿನಲ್ಲಿ ತಡರಾತ್ರಿ ಮನೆಯ ಎದುರು ಕುಳಿತಿದ್ದ ಸಲ್ಮಾ ಎಂಬುವವಳ ಮೇಲೆ ಬೈಕ್ ನಲ್ಲಿ ಬಂದ ಮುಸುಕುಧಾರಿಗಳಿಂದ ಕತ್ತಲಿನಲ್ಲೇ ಒಂದು ಸುತ್ತು ಗುಂಡಿನ ದಾಳಿ ನಡೆದಿದೆ. ಗುಂಡಿನ ದಾಳಿ ನಡೆಯುತ್ತಲೇ ಮಹಿಳೆ ಮನೆಯ ಒಳಗೆ ಓಡಿದ್ದಾಳೆ. ಹೀಗಾಗಿ, ಹಾರಿ...
ಗಣೇಶಪುರದಲ್ಲಿ ಮಟ್ಕಾ ಬರೆಯುತ್ತಿದ್ದ ವ್ಯಕ್ತಿ ಸೇರಿ, ಇಬ್ಬರ ಮೇಲೆ ಕೇಸ್ ದಾಖಲು..!
ಮುಂಡಗೋಡ: ತಾಲೂಕಿನ ಗಣೇಶಪುರ ಗ್ರಾಮದಲ್ಲಿ ಮುಂಡಗೋಡ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. ಮಟ್ಕಾ ಬರೆಯುತ್ತಿದ್ದ ವ್ಯಕ್ತಿ ಹಾಗೂ ಹಣ ಪಡೆಯುತ್ತಿದ್ದ ಮುಂಡಗೋಡಿನ ಮತ್ತೊಬ್ಬ ವ್ಯಕ್ತಿ ಸೇರಿ ಇಬ್ಬರ ಮೇಲೆ ಕೇಸು ದಾಖಲಿಸಿದ್ದಾರೆ. ಗಣೇಶಪುರದಲ್ಲಿ ಕಿರಾಣಿ ಅಂಗಡಿ ನಡೆಸುತ್ತಿದ್ದ ಗಂಗಾಧರ ನರಸಿಂಗಪ್ಪ ದರಪ್ಪನವರ ಎಂಬುವವನ ಮೇಲೆ ಕೇಸು ದಾಖಲಿಸಲಾಗಿದೆ. ಅಲ್ಲದೇ ಆರೋಪಿ ನೀಡಿದ ಮಾಹಿತಿಯಂತೆ ಮಟ್ಕಾದ ಹಣ ಪಡೆಯುತ್ತಿದ್ದ ಮುಂಡಗೋಡ ಶಿರಸಿ ರಸ್ತೆಯ ಪ್ರವೀಣ್ ಪಾಟೀಲ್ ಎಂಬುವವನ ಮೇಲೂ ಕೇಸ್ ದಾಖಲಾಗಿದೆ. ಇದ್ರೊಂದಿಗೆ 825 ರೂ. ನಗದು ಹಣ ಸೇರಿದಂತೆ...
ಮಳಗಿಯಲ್ಲಿ ಕಳ್ಳರ ಕೈಚಳಕ, ಮನೆ ಬೀಗ ಮುರಿದು ಚಿನ್ನ, ಹಣ ದೋಚಿದ ಕಳ್ಳರು..! ದೂರು ದಾಖಲು
ಮುಂಡಗೋಡ: ತಾಲೂಕಿನ ಮಳಗಿಯಲ್ಲಿ ಮನೆಯ ಬೀಗ ಮುರಿದು ಕಳ್ಳತನ ಮಾಡಿರೋ ಘಟನೆ ನಡೆದಿದೆ. ಹೀಗಾಗಿ ಕುಟುಂಬಸ್ಥರು ಮುಂಡಗೋಡ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಮೇ15 ರ ಮಧ್ಯಾಹ್ನ 02-00 ಗಂಟೆಯಿಂದ ದಿನಾಂಕ ಮೇ 23 ರಂದು ಸಾಯಾಂಕಾಲ 07-00 ಗಂಟೆಯ ನಡುವಿನ ಅವಧಿಯಲ್ಲಿ ಘಟನೆ ನಡೆದಿದೆ ಅಂತಾ ದೂರಿನಲ್ಲಿ ಉಲ್ಲೇಖಿಸಲಾಗಿದೆ. ಆದ್ರೆ ಖಚಿತವಾಗಿ ಯಾವ ಹೊತ್ತಲ್ಲಿ ಖದೀಮರು ಕಳ್ಳತನ ಮಾಡಿದ್ದಾರೆ ಅನ್ನೋ ಮಾಹಿತಿ ಇಲ್ಲ. ಯಾಕಂದ್ರೆ ಮನೆಯಲ್ಲಿ ಯಾರೂ ಇಲ್ಲದ ವೇಳೆ ಘಟನೆ ನಡೆದಿದೆ. ಏನೇನು ಕಳ್ಳತನ..? ಮಳಗಿಯ...
ಯಲ್ಲಾಪುರ SBI ಬ್ಯಾಂಕ್ ಗೆ ಕನ್ನ ಹಾಕಿದ್ದ ಚಾಲಾಕಿ ಕಳ್ಳ ಅರೆಸ್ಟ್, ಪೊಲೀಸ್ರು ಕೇಸ್ ಬೇಧಿಸಿದ್ದೇ ರೋಚಕ..!
ಯಲ್ಲಾಪುರ ಪೊಲೀಸರಿಗೆ ಅಕ್ಷರಶಃ ಸವಾಲಾಗಿದ್ದ SBI ಬ್ಯಾಂಕ್ ಕಳ್ಳತನ ಪ್ರಕರಣ ಕೊನೆಗೂ ಬಟಾಬಯಲಾಗಿದೆ. ಯಲ್ಲಾಪುರದ ಹೃದಯಭಾಗದಲ್ಲಿದ್ದ ಬ್ಯಾಂಕ್ ನಲ್ಲಿ ಅನಾಮತ್ತಾಗಿ ನುಗ್ಗಿ ಕಳ್ಳತನಕ್ಕೆ ವಿಫಲ ಯತ್ನ ನಡೆಸಿದ್ದ ಆರೋಪಿಯನ್ನು ಹೆಡೆಮುರಿ ಕಟ್ಟುವಲ್ಲಿ ಖಾಕಿ ಪಡೆ ಯಶಸ್ವಿಯಾಗಿದೆ. ಅಂದಹಾಗೆ, ಯಲ್ಲಾಪುರದ ಸಂಭ್ರಮ ಕ್ರಾಸ್ ಹತ್ತಿರದ ಬಹುತೇಕ ಪಟ್ಟಣದ ಹೃದಯಭಾಗದಲ್ಲಿದ್ದ SBI ಬ್ಯಾಂಕ್ ದರೋಡೆ ಯತ್ನ ಕೇಸ್, ಇಡೀ ಯಲ್ಲಾಪುರದ ಮಂದಿಗೆ ಒಂದರ್ಥದಲ್ಲಿ ಅಚ್ಚರಿಗೆ ಕಾರಣವಾಗಿತ್ತು. ಯಾಕಂದ್ರೆ, ಈ ಬ್ಯಾಂಕ್ ನಲ್ಲಿ ಸುರಕ್ಷತೆಗೆ ಬೇಕಾದ ಎಲ್ಲಾ ಕ್ರಮಗಳನ್ನೂ ಅಳವಡಿಸಲಾಗಿತ್ತು. ಸಿಸಿಟಿವಿ...
ಚಿಗಳ್ಳಿಯಲ್ಲಿ ಅಪ್ರಾಪ್ತ ಬಾಲಕಿ ಮೇಲೆ ನಿರಂತರ ಅತ್ಯಾಚಾರ, ಬಾಲಕಿ ಈಗ ಗರ್ಭಿಣಿ..! ಆರೋಪಿ ವಿರುದ್ಧ ಕೇಸ್ ದಾಖಲು
ಮುಂಡಗೋಡ: ಅಪ್ರಾಪ್ತ ಬಾಲಕಿಯೋರ್ವಳಿಗೆ ಪುಸಲಾಯಿಸಿ ನಿರಂತರ ಅತ್ಯಾಚಾರ ನಡೆಸಿ ಗರ್ಭಿಣಿಯನ್ನಾಗಿ ಮಾಡಿದ ಘಟನೆ ತಾಲೂಕಿನ ಚಿಗಳ್ಳಿಯಲ್ಲಿ ನಡೆದಿದೆ. ಈ ಕುರಿತು ಬಾಲಕಿಯ ತಾಯಿ ಮುಂಡಗೋಡ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ಆರೋಪಿ ಮಂಜುನಾಥ ಫಕೀರಪ್ಪ ಹಂಚಿನಮನಿ ಎಂಬುವವನ ವಿರುದ್ಧ ದೂರು ದಾಖಲಿಸಿದ್ದಾರೆ. ಗಣೇಶ ಚತುರ್ಥಿಯ ಮರು ದಿನ..! ಅಂದಹಾಗೆ, ಕಳೆದ ವರ್ಷ ಗಣೇಶ ಚತುರ್ಥಿಯ ಮರುದಿನ ಮದ್ಯಾಹ್ನದ ಹೊತ್ತಲ್ಲಿ ಆರೋಪಿ ಮಂಜುನಾಥ, ಅಪ್ರಾಪ್ತ ಬಾಲಕಿಗೆ ಪುಸಲಾಯಿಸಿ ಏನೂ ಅರಿಯದ ಬಾಲಕಿಯನ್ನು ಬಳಸಿಕೊಂಡಿದ್ದಾನೆ ಅಂತಾ ದೂರಿನಲ್ಲಿ ಆರೋಪಿಸಲಾಗಿದೆ. ಆನಂತರದಲ್ಲಿ ತೋಟದ...
ಗುಟ್ಕಾ ಕೊಡಿಸಲಿಲ್ಲ ಅಂತಾ ಕೊಂದೇ ಬಿಟ್ಟ ಗೆಳೆಯ, ಹುಬ್ಬಳ್ಳಿಯಲ್ಲಿ 5 ರೂ. ಗುಟ್ಕಾಗಾಗಿ ಮರ್ಡರ್..!
ಹುಬ್ಬಳ್ಳಿ: ಆನಂದ ನಗರದಲ್ಲಿ ಗುಟ್ಕಾ ಕೊಡಿಸಲಿಲ್ಲ ಅಂತಾ ರೌಡಿಶೀಟರ್ ಒಬ್ಬ ಅಮಾಯಕ ವ್ಯಕ್ತಿಗೇ ಚಾಕು ಇರಿದು ಕೊಲೆ ಮಾಡಿದ್ದಾನೆ. ಆನಂದ ನಗರದ ಮೆಹಬೂಬ್ ಕಳಸ ಹಾಗೂ ಕೊಲೆ ಮಾಡಿ ಪರಾರಿಯಾಗಿರುವ ಗೌಸ್ ಎಂಬಾತ ಪರಸ್ಪರ ಪರಿಚಯಸ್ಥರು, ನಿನ್ನೆ ಕೂಡಾ ಇಬ್ಬರು ಮಂಜುನಾಥ ನಗರದ ಬಳಿ ಇರುವ ಕೊಡೆ ಬಾರ್ ನಲ್ಲಿ ಎಣ್ಣೆ ಹೊಡೆದಿದ್ದಾರೆ. ಬಾರ್ ನಿಂದ ಹೊರಬಂದ ನಂತರ ಗೌಸ್, ಮೆಹಬೂಬ್ ಗೇ ವಿಮಲ್ ಕೊಡಿಸುವಂತೆ ದುಂಬಾಲು ಬಿದ್ದಿದ್ದಾನೆ, ಆದ್ರೆ ಮೆಹಬೂಬ್ ವಿಮಲ್ ಕೊಡಿಸಲು ಹಿಂದೇಟು ಹಾಕಿದಾಗ,...
ಮುಂಡಗೋಡಿನ ಮೈನಳ್ಳಿ ಬಳಿ ಮಾರುತಿ ಇಕೊ ವಾಹನ ಪಲ್ಟಿ, ಮೂವರಿಗೆ ಗಾಯ, ಆಸ್ಪತ್ರೆಗೆ ದಾಖಲು..!
ಮುಂಡಗೋಡ: ತಾಲೂಕಿನ ಯಲ್ಲಾಪುರ ರಸ್ತೆಯ ಮೈನಳ್ಳಿ ಹಾಗೂ ಗುಂಜಾವತಿ ನಡುವೆ ಅಪಘಾತವಾಗಿದೆ. ಮಾರುತಿ ಇಕೋ ಸ್ಕಿಡ್ ಆಗಿ ಬಿದ್ದ ಪರಿಣಾಮ ಮೂವರಿಗೆ ಗಾಯವಾಗಿದೆ. ದಾವಣಗೇರೆಯ ಪರಶುರಾಮ R ಆಲದಕಟ್ಟಿ (53), ಬಾಪೂಜಿ N ಕಾಳೆ (42), ಗುರುರಾಜ್ ಸಾಳಂಕಿ (35) ಗಾಯಗೊಂಡವರು. ದಾವಣಗೆರೆಯಿಂದ ಕಾರವಾರಗೆ ಮದುವೆಗೆಂದು ಹೋಗುತ್ತಿದ್ದ ದಾವಣಗೆರೆ ಮೂಲದ ಇಕೋ ವಾಹನ, ಗುಂಜಾವತಿ ಮೈನಳ್ಳಿ ಮದ್ಯೆ ಸ್ಕಿಡ್ ಆಗಿ ಅಪಘಾತವಾಗಿದೆ. ಘಟನೆಯಲ್ಲಿ ಒಬ್ಬರ ಬಲಗಾಲಿಗೆ ಗಾಯವಾಗಿದೆ. ಒಬ್ಬರಿಗೆ ಬಲಗೈಗೆ ಗಾಯ ಆಗಿದೆ. ಇನ್ನೊಬ್ಬರಿಗೆ ಮೈಮೇಲೆ ಅಲ್ಲಲ್ಲಿ...
ಕಮಲ್ ಪಂಥ್ ಸೇರಿ ಹಲವು ಪೊಲೀಸ್ ಅಧಿಕಾರಿಗಳ ವರ್ಗಾವಣೆ..!
ಬೆಂಗಳೂರು: ರಾಜ್ಯ ಸರ್ಕಾರ ಕೆಲವು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸೋಮವಾರ ಆದೇಶ ಹೊರಡಿಸಿದೆ. ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿದ್ದ ಕಮಲ್ ಪಂಥ್ ನೇಮಕಾತಿ ವಿಭಾಗದ ಡಿಜಿಪಿಯಾಗಿ ವರ್ಗಾವಣೆಗೊಂಡಿದ್ದು, ಅವರ ಜಾಗಕ್ಕೆ ಸಿ. ಎಚ್. ಪ್ರತಾಪ್ ರೆಡ್ಡಿ ನೇಮಕಗೊಂಡಿದ್ದಾರೆ. ಕೆಎಸ್ಆರ್ಪಿಯ ಎಡಿಜಿಪಿಯಾಗಿದ್ದ ಅಲೋಕ್ ಕುಮಾರ್ ಕಾನೂನು ಸುವ್ಯವಸ್ಥೆಯ ಎಡಿಜಿಪಿಯಾಗಿ, ಅವರ ಜಾಗಕ್ಕೆ ಕ್ರೈಂ ಮತ್ತು ಟೆಕ್ನಿಕಲ್ ಸೆಲ್ನಲ್ಲಿ ಎಡಿಜಿಪಿಯಾಗಿದ್ದ ಆರ್. ಹಿತೇಂದ್ರ ಅವರನ್ನು, ಕೇಂದ್ರ ವಿಭಾಗದ ಡಿಸಿಪಿಯಾಗಿದ್ದ ಎಂ. ಎನ್. ಅನುಚೇತ್ ಅವರನ್ನು ಸಿಐಡಿಯ ಎಸ್ಪಿಯಾಗಿ ವರ್ಗಾವಣೆ...
ಮುಂಡಗೋಡ ಸುಭಾಷ್ ನಗರದಲ್ಲಿ ವ್ಯಕ್ತಿ ನೇಣಿಗೆ ಶರಣು, ಸಾವಿನ ಹಿಂದೆ ನೂರಾರು ಪ್ರಶ್ನೆ..?
ಮುಂಡಗೋಡ: ಪಟ್ಟಣದ ಸುಭಾಷ್ ನಗರದಲ್ಲಿ ಓರ್ವ ವ್ಯಕ್ತಿ ನೇಣಿಗೆ ಶರಣಾಗಿದ್ದಾನೆ. ನಾರಾಯಣ ಲಮಾಣಿ ನೇಣಿಗೆ ಶರಣಾದ ವ್ಯಕ್ತಿಯಾಗಿದ್ದಾನೆ. ಇಂದು ಮದ್ಯಾನ ಮನೆಯಲ್ಲಿ ಯಾರೂ ಇಲ್ಲದ ವೇಳೆ ತನ್ನಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ ಅಂತಾ ಮಾಹಿತಿ ತಿಳಿದು ಬಂದಿದೆ. ಅಂದಹಾಗೆ, ನಾರಾಯಣ ಲಮಾಣಿ, ಸಣ್ಣಪುಟ್ಟ ಗುತ್ತಿಗೆ ಕೆಲಸಗಳನ್ನು ಮಾಡಿಕೊಂಡಿದ್ದ. ಆದ್ರೆ ಇತ್ತಿಚೆಗೆ ಯಾಕೊ ಅದೇನೋ ಟೆನ್ಶೆನ್ ನಲ್ಲಿ ಇರುತ್ತಿದ್ದ ಅಂತಾ ಆತನ ಸ್ನೇಹಿತರ ಮೂಲಗಳಿಂದ ಮಾಹಿತಿ ಬಂದಿದೆ. ಆದ್ರೆ, ದಿಢೀರ್ ಆತನ ಆತ್ಮಹತ್ಯೆಗೆ ಕಾರಣವಾದ್ರೂ ಏನು ಅನ್ನೋ...









