ಮುಂಡಗೋಡ: ತಾಲೂಕಿನ ಅಜ್ಜಳ್ಳಿಯಲ್ಲಿ ತೋಟದ ಜಮೀನಿನಲ್ಲಿ ಬಂದು ಅವಾಚ್ಯವಾಗಿ ಬೈದು ಹಲ್ಲೆ ಮಾಡಲಾಗಿದೆ ಅಂತಾ ಆರೋಪಿಸಿ ಮುಂಡಗೋಡ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. ಹರೀಶ್ ವೆಂಕಟೇಶ ಪಾಟೀಲ ಎಂಬುವವರು ದೂರು ನೀಡಿದ್ದು, ಹನುಮಂತ ತಿಪ್ಪಣ್ಣ ಪಾಟೀಲ, ಪ್ರವೀಣ ತಿಪ್ಪಣ್ಣ ಪಾಟೀಲ್ ಎಂಬುವವರ ವಿರುದ್ಧ ದೂರು ದಾಖಲಿಸಿದ್ದಾರೆ. ಅಜ್ಜಳ್ಳಿ ಗ್ರಾಮ ಸರ್ವೆ ನಂ. 33 ರಲ್ಲಿಯ ಜಾಗದ ಹಕ್ಕಿನ ವಿಷಯದಲ್ಲಿ 2016 ರಿಂದಲೂ ತಂಟೆ ತಕರಾರು ಮಾಡುತ್ತಾ ಬಂದಿರೋ ಆರೋಪಿತರಿಬ್ಬರೂ ಅಕ್ರಮವಾಗಿ ತೋಟಕ್ಕೆ ನುಗ್ಗಿ ಅವಾಚ್ಯವಾಗಿ ಬೈದು ಕುಡುಗೋಲಿನಿಂದ ಹಲ್ಲೆ...
Top Stories
ಮುಂಡಗೋಡಿನ ಹಿರಿಯ ರಥಶಿಲ್ಪಿ ವಿರೂಪಾಕ್ಷಪ್ಪ ಬಡಿಗೇರ ನಿಧನ…!
ಮುಂಡಗೋಡ ಪಪಂ ಮಾಜಿ ಅಧ್ಯಕ್ಷ ರಾಮಣ್ಣ ಕುನ್ನೂರ್ ನಿಧನ..!
ಮಳಗಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಸರಿದ ಶಿರಸಿ ಹುಬ್ಬಳ್ಳಿ KSRTC ಬಸ್, ತಪ್ಪಿದ ಅನಾಹುತ..!
ಪಾಳಾದಲ್ಲಿ KSRTC ವಿರುದ್ಧ ವಿದ್ಯಾರ್ಥಿಗಳ ಆಕ್ರೋಶ, ಬಸ್ ಗಾಗಿ ಬಸ್ ತಡೆದು ಪ್ರತಿಭಟನೆ..!
ತಡಸ ತಾಯವ್ವ ದೇವಸ್ಥಾನದ ಬಳಿ ಕ್ರೂಸರ್ ವಾಹನ ಪಲ್ಟಿ ಹಲವರಿಗೆ ಗಾಯ..!
ಹುಬ್ಬಳ್ಳಿಯಲ್ಲಿ ಮತ್ತೊಂದು ಚಾಕು ಇರಿತ ಪ್ರಕರಣ: ಹಳೇ ದ್ವೇಷದ ಹಿನ್ನೆಲೆ ವ್ಯಕ್ತಿ ಮೇಲೆ ಅಟ್ಯಾಕ್..!
ಉತ್ತರ ಕನ್ನಡ ಸೇರಿ ಹಲವು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯ ಮುನ್ಸೂಚನೆ..!
KDCC ಕುಸ್ತಿಯಲ್ಲಿ ಹೆಬ್ಬಾರ್ ಬಣದ್ದೇ ಮೇಲುಗೈ, ಮಂಕಾಳು ವೈದ್ಯರ ಬಣಕ್ಕೆ ನಿರಾಸೆ..!
ಮುಂಡಗೋಡ ಹೊರವಲಯದ ಖಬರಸ್ಥಾನ ಬಳಿ ಭಯಾನಕ ಕಾರ್ ಪಲ್ಟಿ..! ಚಾಲಕ ಬದುಕಿದ್ದೇ ಪವಾಡ..!!
ಭಾರೀ ಮಳೆ ಮುನ್ಸೂಚನೆ ಉತ್ತರ ಕನ್ನಡದಲ್ಲಿ ಆರೆಂಜ್ ಅಲರ್ಟ್, ಮುನ್ನೆಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ ಕರೆ
ನೈರುತ್ಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಉತ್ತರ ಕನ್ನಡ ಸೇರಿ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ..!
ಸನವಳ್ಳಿ ಬಳಿ ಕಾರ್ ಹಾಗೂ ಬೈಕ್ ನಡುವೆ ಅಪಘಾತ, ಬೈಕ್ ಸವಾರನಿಗೆ ಗಂಭೀರ ಗಾಯ..!
ಕಲಿಯುಗದ ಕುಡುಕ ಖ್ಯಾತಿಯ ಹಾಸ್ಯನಟ ರಾಜು ತಾಳಿಕೋಟಿ ವಿಧಿವಶ..!
ಮುಂಡಗೋಡ ಮಾರ್ಕೆಟಿಂಗ್ ಸೊಸೈಟಿಗೆ ಮತ್ತೊಮ್ಮೆ ರವಿಗೌಡ ಪಾಟೀಲರೇ ಕಿಂಗ್..!
ಮುಂಡಗೋಡ ಮಾರ್ಕೆಟಿಂಗ್ ಸೊಸೈಟಿಗೆ ಅಧ್ಯಕ್ಷರಾಗಿ ರವಿಗೌಡ ಪಾಟೀಲ್ ಅವಿರೋಧ ಆಯ್ಕೆ..? ಎರಡನೇ ಬಾರಿಗೆ ಪಟ್ಟಕ್ಕೇರ್ತಾರಾ ಗೌಡ್ರು..?
ಗದ್ದೆಯಲ್ಲಿ ಅಣ್ಣತಮ್ಮರ ಮೇಲೆ ಚಿರತೆಯ ಭಯಾನಕ ದಾಳಿ; ಓರ್ವ ಸಾವು, ಮತ್ತೋರ್ವನಿಗೆ ಗಂಭೀರ ಗಾಯ..!
ಮುಂಡಗೋಡಿನಲ್ಲಿ ಅರ್ಥಪೂರ್ಣ “ವಾಲ್ಮೀಕಿ ಜಯಂತಿ”
ಬೋಧಕೇತರ ನೌಕರರು ಸಂಘಟಿತರಾಗಿರುವುದು ಖುಷಿ ತಂದಿದೆ”- ಡಿಡಿಪಿಐ ಎಂ ಎನ್ ದಂಡಿನ ಶ್ಲಾಘನೆ
ನಂದಿಪುರದಲ್ಲಿ ಗ್ರಾಮಸ್ಥರಿಂದ ಅಂಗನವಾಡಿಗೆ ಮಕ್ಕಳನ್ನು ಕಳಿಸದೇ ಬಹಿಷ್ಕಾರ
Home
Police news
Tag: Police news
ಪಾಳಾದಲ್ಲಿ ವಿಷಸೇವಿಸಿ ಆತ್ಮಹತ್ಯೆಗೆ ಶರಣಾದ ಮಹಿಳೆ..!
ಮುಂಡಗೋಡ: ತಾಲೂಕಿನ ಪಾಳಾ ಗ್ರಾಮದಲ್ಲಿ ಮಾನಸಿಕ ವೇದನೆಯಿಂದ ಬಳಲುತ್ತಿದ್ದ ಮಹಿಳೆಯೊಬ್ಬಳು ವಿಷಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಪಾಳಾ ಗ್ರಾಮದ ಗಂಗವ್ವ ಕೋಂ ಇಂದ್ರಪ್ಪ ಇಂಗಳೆ (60), ಎಂಬುವವಳೆ ಆತ್ಮಹತ್ಯೆ ಮಾಡಿಕೊಂಡ ಮಹಿಳೆಯಾಗಿದ್ದಾಳೆ ಇವಳು ಕಳೆದ 17 ವರ್ಷಗಳಿಂದ ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದವಳು, ಯಾವುದೋ ವಿಷಯವನ್ನು ಮನಸ್ಸಿಗೆ ಹಚ್ಚಿಕೊಂಡು ಜ. 19 ರಂದು ಬೆಳಿಗ್ಗೆ, ಮನೆಯಲ್ಲಿ ತಂದಿಟ್ಟಿದ್ದ ಅಡಿಕೆ ಗಿಡಗಳಿಗೆ ಸಿಂಪಡಿಸುವ ಕ್ರಿಮಿನಾಶಕ ಔಷಧಿಯನ್ನು ಸೇವಿಸಿ ಅಸ್ವಸ್ಥಳಾಗಿದ್ದಳು. ಚಿಕಿತ್ಸೆಗಾಗಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾಳೆ...

