ಮುಂಡಗೋಡ: ತಾಲೂಕಿನ ಹನುಮಾಪುರದ ಬಳಿ ಭಾರೀ ದುರಂತವೊಂದು ಸಂಭವಿಸಿದೆ. ಜಲಮಿಷನ್ ಯೋಜನೆಯ ಕಾಮಗಾರಿ ವೇಳೆ ಬೃಹತ್ ಪೈಪು ಮೈಮೇಲೆ ಬಿದ್ದು ಬಿಹಾರ ಮೂಲದ ಕಾರ್ಮಿಕ ಮೃತಪಟ್ಟಿದ್ದಾನೆ. ಮೂಲತಃ ಬಿಹಾರದವನಾದ ರಾಜು ಯಾದವ್ (35) ಮೃತಪಟ್ಟ ದುರ್ಧೈವಿಯಾಗಿದ್ದು, ಇಂದು ಕಾರ್ಯನಿರ್ವಹಿಸುವ ವೇಳೆ ಆಕಸ್ಮಿಕವಾಗಿ ಬೃಹತ್ ಪೈಪ್ ಆಯತಪ್ಪಿ ಕಾರ್ಮಿಕನ ಮೈಮೇಲೆ ಬಿದ್ದಿದೆ. ಹೀಗಾಗಿ, ಕಾರ್ಮಿಕನ ದೇಹ ಚಿದ್ರಗೊಂಡಿದೆ. ಸದ್ಯ ಮುಂಡಗೋಡ ಪಿಎಸ್ ಐ ಬಸವರಾಜ್ ಮಬನೂರು ಹಾಗೂ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲಿಸಿದ್ದಾರೆ. ಮುಂದಿನ ಕ್ರಮ ಕೈಗೊಂಡಿದ್ದಾರೆ.
Top Stories
ತಟ್ಟಿಹಳ್ಳಿ ಶಿವಾನಂದನ ಹತ್ಯೆಗೆ ಸಜ್ಜಾಗಿದ್ದವನ ಹೆಸರು ಶಿವರಾಜ್.. ಅಷ್ಟಕ್ಕೂ ಆತ 3ನೇ ಹೆಂಡತಿಯ ಮೊದಲನೇ ಗಂಡನ ಮಗ..!
ತಟ್ಟಿಹಳ್ಳಿಯಲ್ಲಿ ಮಗನಿಂದಲೇ ತಂದೆಯ ಭೀಕರ ಹತ್ಯೆಗೆ ಯತ್ನ..? ಕಂದಲಿಯಿಂದ ಕುತ್ತಿಗೆಗೆ ಕೊಯ್ದ ಶಿವರಾಜ್ ಪರಾರಿ..!
ವಿ.ಎಸ್.ಪಾಟೀಲರ “ಬಂದೂಕು” ನಾಪತ್ತೆ, ಹುಡಿಕಿಕೊಡುವಂತೆ ಮುಂಡಗೋಡ ಠಾಣೆಯಲ್ಲಿ ದೂರು..!
ಕಾತೂರು ನಾಗನೂರು ರಸ್ತೆಯಲ್ಲಿ ಬೈಕುಗಳ ನಡುವೆ ಮುಖಾಮುಕಿ ಡಿಕ್ಕಿ, ಇಬ್ಬರಿಗೆ ಗಾಯ
ಹೊನ್ನಾವರದಲ್ಲಿ ಭೀಕರ ಅಗ್ನಿ ದುರಂತ, ಸುಟ್ಟು ಕರಕಲಾದ ಕಾರು, ಕಾರಲ್ಲಿದ್ದ ಇಬ್ಬರು ಸಜೀವ ದಹನ..!
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು..!
ಮುಂಡಗೋಡ ಪಟ್ಟಣದ ಯಲ್ಲಾಪುರ ರಸ್ತೆಯಲ್ಲಿ ಕಬ್ಬು ತುಂಬಿದ ಟ್ರಾಕ್ಟರ್ ಪಲ್ಟಿ, ತಪ್ಪಿದ ಭಾರೀ ಅನಾಹುತ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಮುಂಡಗೋಡ ತಾಲೂಕಿನ ಪ.ಪಂಗಡದ ಮೀನುಗಾರರಿಗೆ ವಾಹನ ಖರೀದಿಗೆ ಸಹಾಯಧನಕ್ಕೆ ಅರ್ಜಿ ಅಹ್ವಾನ..!
ತಟ್ಟಿಹಳ್ಳಿ ಬಳಿ ಕಾರ್, ಟ್ರಾಕ್ಟರ್ ನಡುವೆ ಮುಖಾಮುಕಿ ಡಿಕ್ಕಿ, ಕಾರ್ ಪಲ್ಟಿ, ಮಗುವಿಗೆ ಗಾಯ..!
ಜಸ್ಟ್ ಅದೊಂದು ವಾಟ್ಸಾಪ್ ಕಾಲ್, ಈ ಟಿಬೇಟಿಗನಿಂದ ಆ ವಂಚಕರು ದೋಚಿದ್ದು ಬರೋಬ್ಬರಿ 1 ಕೋಟಿ 61 ಲಕ್ಷ..!
ಪ.ಜಾತಿ, ಪಂಗಡ ಯೋಜನೆಗಳಲ್ಲಿ 100% ಗುರಿ ಸಾಧಿಸಲು ಅಧಿಕಾರಿಗಳಿಗೆ ಡೀಸಿ ಕಟ್ಟುನಿಟ್ಟಿನ ಸೂಚನೆ..!
ಪೌರಕಾರ್ಮಿಕರಿಗೆ ಆದ್ಯತೆಯಲ್ಲಿ ಮನೆಗಳನ್ನು ಒದಗಿಸಿ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಸೂಚನೆ..!
ಪೊಲೀಸ್ ಇಲಾಖೆ ವತಿಯಿಂದ ಪ್ರತಿ ತಿಂಗಳು ಪ.ಜಾತಿ ಪಂಗಡದವರ ಕುಂದುಕೊರತೆ ಸಭೆ: ಎಸ್ಪಿ ದೀಪನ್
ಖಾಸಗಿ ಆಸ್ಪತ್ರೆ, ಆರೋಗ್ಯ ಸಂಸ್ಥೆಗಳಲ್ಲಿ ನಕಲಿ ವೈದ್ಯರು ಕಂಡುಬಂದಲ್ಲಿ ಕಠಿಣ ಕ್ರಮ: ಡೀಸಿ ಖಡಕ್ ಎಚ್ಚರಿಕೆ..!
ಉತ್ತರ ಕನ್ನಡದಲ್ಲಿ ಹೊಸ ವರ್ಷ ಆಚರಣೆಗೆ ಡೀಸಿ ರೂಲ್ಸ್: ಈ ಸೂಚನೆ ಪಾಲಿಸಲೇಬೇಕು ಅಂದ್ರು ಜಿಲ್ಲಾಧಿಕಾರಿ..!
ಹುಬ್ಬಳ್ಳಿಯ ಅಂಚಟಗೇರಿ ಬಳಿ ಭೀಕರ ಅಪಘಾತ- ತಂದೆ, ಎರಡು ಮಕ್ಕಳು ದುರಂತ ಸಾವು..!
ಹುನಗುಂದದಲ್ಲಿ ಬೆಂಕಿ ಅವಘಡ, ಸಿಲಿಂಡರ ಸ್ಪೋಟಗೊಂಡು ಹೊತ್ತಿಉರಿದ ಆಟೋ ರಿಕ್ಷಾ, ಮನೆಗೂ ಹಾನಿ..!
Tag: Police news
ಕಾತೂರು, ಹಿರೇಹಳ್ಳಿ ಬಳಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಲಾರಿ ನುಜ್ಜುಗುಜ್ಜು, ಚಾಲಕನಿಗೆ ಗಂಭೀರ ಗಾಯ..!
ಮುಂಡಗೋಡ ತಾಲೂಕಿನ ಕಾತೂರು ಹಾಗೂ ಹಿರೇಹಳ್ಳಿ ಮದ್ಯದ ಬ್ರಿಡ್ಜ್ ಬಳಿ ಪೈಪು ತುಂಬಿದ್ದ ಲಾರಿಯೊಂದು ನಿಯಂತ್ರಣ ತಪ್ಪಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ ಲಾರೀ ಚಾಲಕನಿಗೆ ಗಂಭೀರ ಗಾಯವಾಗಿದ್ದು ತಾಲುಕಾಸ್ಪತ್ರೆಗೆ ದಾಖಲಿಸಲಾಗಿದೆ. ಹುಬ್ಬಳ್ಳಿ ಕಡೆಯಿಂದ ಶಿರಸಿ ಕಡೆಗೆ ಹೊರಟಿದ್ದ ಪೈಪು ತುಂಬಿದ ಲಾರಿ ನಿಯಂತ್ರಣ ತಪ್ಪಿದೆ. ರಸ್ತೆ ಪಕ್ಕದಲ್ಲಿದ್ದ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಲಾರಿ ನುಜ್ಜು ಗುಜ್ಜಾಗಿದೆ. ಅಲ್ದೇ ರಸ್ತೆಯ ಪಕ್ಕದಲ್ಲಿದ್ದ ಮರಕ್ಕೂ ಡಿಕ್ಕಿಯಾಗಿ ಡಿಕ್ಕಿಯ ರಭಸಕ್ಕೆ ಮರ ತುಂಡಾಗಿದೆ. ಸಧ್ಯ ಚಾಲಕ...
ಮಳಗಿ ಬಳಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ, ನಂದಿಕಟ್ಟಾದ ವ್ಯಕ್ತಿ ಸಾವು..!
ಮುಂಡಗೋಡ: ತಾಲೂಕಿನ ಮಳಗಿ ಬಳಿ ವಿದ್ಯುತ್ ಕಂಬಕ್ಕೆ ಬೈಕ್ ನಿಯಂತ್ರಣ ತಪ್ಪಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಂಡು ಶಿರಸಿ ಆಸ್ಪತ್ರೆಗೆ ಸಾಗಿಸುವ ವೇಳೆ ಮೃತಪಟ್ಟ ಘಟನೆ ನಡೆದಿದೆ. ಈ ಸುದ್ದಿಯ ವಿಡಿಯೊ ನೋಡಲು ಇಲ್ಲಿ ಕ್ಲಿಕ್ ಮಾಡಿ..https://youtu.be/TklQgUwYU58 ನಂದಿಕಟ್ಟಾ ಗ್ರಾಮದ ಅಮ್ಜದ್ ಖಾನ್ ಕಲಘಟಗಿ ಎಂಬುವವನೇ ಮೃತಪಟ್ಟ ದುರ್ದೈವಿಯಾಗಿದ್ದಾನೆ. ಈತ ಬೆಳಿಗ್ಗೆ ನಂದಿಕಟ್ಟಾ ಗ್ರಾಮದಿಂದ ಶಿರಸಿ ಕಡೆಗೆ ತೆರಳುತ್ತಿದ್ದಾಗ ಬೈಕ್ ನಿಯಂತ್ರಣ ತಪ್ಪಿ ರಸ್ತೆ ಪಕ್ಕದಲ್ಲಿದ್ದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದ್ದಾನೆ ಎನ್ನಲಾಗಿದೆ. ತೀವ್ರವಾಗಿ...
ಚಾಲಕನ ನಿಯಂತ್ರಣ ತಪ್ಪಿ ಟ್ರಾಕ್ಟರ್ ಗೆ ಗುದ್ದಿದ ಲಾರಿ, ಎರಡು ಟ್ರಾಕ್ಟರ್ ನುಜ್ಜು,ಗುಜ್ಜು..!
ವಿಜಯಪುರ: ಚಾಲಕನ ನಿಯಂತ್ರಣ ತಪ್ಪಿ ಎರಡು ಟ್ರಾಕ್ಟರ್ಗಳಿಗೆ ಲಾರಿ ಡಿಕ್ಕಿಯಾಗಿ ಭಾರೀ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಎರಡೂ ಟ್ರಾಕ್ಟರ್ಗಳು ಸಂಪೂರ್ಣ ಜಖಂ ಆಗಿವೆ. ವಿಜಯಪುರ ಜಿಲ್ಲೆ ದೇವರಹಿಪ್ಪರಗಿ ಪಟ್ಟಣದ ಹುಂಡೇಕಾರ್ ಭಟ್ಟಿ ಬಳಿಯ ರಾಜ್ಯ ಹೆದ್ದಾರಿ 50ರಲ್ಲಿ ಘಟನೆ ನಡೆದಿದೆ. ಲಾರಿ ಹಾಗೂ ಟ್ರಾಕ್ಟರ್ ಡ್ರೈವರ್ಗಳಿಗೆ ಗಂಭೀರ ಗಾಯವಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ದೇವರಹಿಪ್ಪರಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಹುಲಿಹೊಂಡದಲ್ಲಿ ಆಕಸ್ಮಿಕ ಬೆಂಕಿಗೆ ಕಬ್ಬು ಭಸ್ಮ..!
ಹುಲಿಹೊಂಡದಲ್ಲಿ ಆಕಸ್ಮಿಕ ಬೆಂಕಿಗೆ ಕಬ್ಬು ಭಸ್ಮ..! ಮುಂಡಗೋಡ: ತಾಲೂಕಿನ ಹುಲಿಹೊಂಡ ಗ್ರಾಮದಲ್ಲಿ ಕಬ್ಬಿನ ಗದ್ದೆಗೆ ಆಕಸ್ಮಿಕ ಬೆಂಕಿ ತಗುಲಿ ಅಪಾರ ಪ್ರಮಾಣದ ಕಬ್ಬು ಸುಟ್ಟು ಕರಕಲಾದ ಘಟನೆ ನಡೆದಿದೆ. ಆಕಸ್ಮಿವಾಗಿ ಬೆಂಕಿ ತಗುಲಿದ್ದು, ಬೆಂಕಿಯ ಕೆನ್ನಾಲಿಗೆ ಪಕ್ಕದ ಗದ್ದೆಗೂ ಹರಡುವ ಸಾಧ್ಯತೆ ಇದ್ದ ಕಾರಣಕ್ಕೆ ಗ್ರಾಮಸ್ಥರು ಬೆಂಕಿ ನಂದಿಸಲು ಹರಸಾಹಸ ಪಟ್ಟರು, ನಂತರ ಅಗ್ನಿಶಾಮಕ ಸಿಬ್ಬಂದಿಗಳು ಬಂದು ಬೆಂಕಿ ನಂದಿಸಿದ್ರು. ಘಟನೆಯಲ್ಲಿ ಲಕ್ಷಾಂತರ ಮೌಲ್ಯದ ಕಬ್ಬು ಸುಟ್ಟು ಕರಕಲಾಗಿದ್ದು ರೈತನ ಬದುಕು ಮೂರಾಬಟ್ಟೆಯಾಗಿದೆ ಹೀಗಾಗಿ ರೈತನಿಗೆ ಪರಿಹಾರ...
ಬಾಚಣಕಿ ಡ್ಯಾಂ ನಲ್ಲಿ ನಾಪತ್ತೆಯಾಗಿರೋ ವಿದ್ಯಾರ್ಥಿಗಾಗಿ ಶೋಧ..! ಹಾಗಾದ್ರೆ ಆತ ಏನಾದ..?
ಮುಂಡಗೋಡ; ಬಾಚಣಕಿ ಜಲಾಶಯದಲ್ಲಿ ನಿನ್ನೆ ನಾಪತ್ತೆಯಾಗಿರೋ ವಿದ್ಯಾರ್ಥಿಗಾಗಿ ಇಂದೂ ಕೂಡ ಶೋಧ ಕಾರ್ಯ ಜಾರಿಯಲ್ಲಿತ್ತು. ಆದ್ರೆ ಇದುವರೆಗೂ ವಿದ್ಯಾರ್ಥಿ ಪತ್ತೆಯಾಗಿಲ್ಲ. ನಿನ್ನೆ ಇದೇ ಬಾಚಣಕಿ ಡ್ಯಾಂ ಅಂಗಳದಲ್ಲಿ ಮುಂಡಗೋಡ ಜೂನಿಯರ್ ಕಾಲೇಜಿನಲ್ಲಿ ಪಿಯೂ ಓದುತ್ತಿದ್ದ ಕಲಕೇರಿ ಗ್ರಾಮದ ತನುಜಾ ಎನ್ನುವ ವಿದ್ಯಾರ್ಥಿನಿಯ ಶವ ಪತ್ತೆಯಾಗಿತ್ತು. ಅಲ್ಲದೇ, ಆಕೆಯ ಜೊತೆಗೆ ಬಂದಿದ್ದ ಅಂತಾ ಹೇಳಲಾಗಿರೊ ವಿದ್ಯಾರ್ಥಿಯ ಪಾದರಕ್ಷೆಗಳು ಜಲಾಶಯದ ದಡದಲ್ಲಿ ದೊರೆತಿದ್ದವು. ಹೀಗಾಗಿ, ವಿದ್ಯಾರ್ಥಿ ಕೂಡ ಆತ್ಮಹತ್ಯೆ ಮಾಡಿಕೊಂಡಿರೋ ಶಂಕೆ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಜಲಾಶಯದಲ್ಲಿ ವಿದ್ಯಾರ್ಥಿಯ ಶವಕ್ಕಾಗಿ...
ಅಯ್ಯೋ ದೇವ್ರೇ, ಬಾಚಣಕಿ ಡ್ಯಾಂನಲ್ಲಿ ಹೆಣವಾದ್ರಾ ಪ್ರೇಮಿಗಳು..? ಆತ್ಮಹತ್ಯೆನಾ..?
ಮುಂಡಗೋಡ: ಬಾಚಣಕಿ ಜಲಾಶಯದಲ್ಲಿ ಪ್ರೇಮಿಗಳಿಬ್ಬರು ಆತ್ಮಹತ್ಯೆ ಮಾಡಿಕೊಂಡ್ರಾ..? ಸಧ್ಯದ ಮಾಹಿತಿ ಪ್ರಕಾರ ಹೌದು ಅಂತಿವೆ ಮೂಲಗಳು. ಕಾಲೇಜು ಯೂನಿಫಾರ್ಮಿನಲ್ಲೇ ಯುವಕ ಹಾಗೂ ಯುವತಿ ಬಾಚಣಕಿ ಜಲಾಶಯದಲ್ಲಿ ದಾರುಣ ಸಾವು ಕಂಡಿರೋ ಘಟನೆ ನಡೆದಿದೆ. ಕಾಲೇಜಿನಿಂದ ನೇರವಾಗಿ ಬಾಚಣಕಿ ಜಲಾಶಯಕ್ಕೆ ಬಂದಿರೋ ಯುವಕ ಯುವತಿ ಜಲಾಶಯದಲ್ಲಿ ನೀರು ಪಾಲಾಗಿದ್ದಾರೆ ಎನ್ನಲಾಗ್ತಿದೆ. ಯುವತಿ ಶವ ಹೊರ ತೆಗೆಯಲಾಗಿದ್ದು, ಮೃತ ಯುವತಿ ಮುಂಡಗೋಡ ತಾಲೂಕಿನ ಕಲಕೇರಿ ಗ್ರಾಮದ ತನುಜಾ ಅಂತಾ ತಿಳಿದು ಬಂದಿದೆ. ಆದ್ರೆ ಯುವಕನ ಶವಕ್ಕಾಗಿ ಶೋಧ ಕಾರ್ಯ ನಡೆದಿದೆ....
ಮುಂಡಗೋಡಿನಲ್ಲಿ ಮೊಬೈಲ್ ಎಗರಿಸಿದ್ದವನಿಗೆ ಬಿತ್ತು ಬಿಸಿ ಬಿಸಿ ಗೂಸಾ..!
ಮುಂಡಗೋಡ; ಪಟ್ಟಣದ ಶಿವಾಜಿ ಸರ್ಕಲ್ ನಲ್ಲಿ ಮೊಬೈಲ್ ಕಳ್ಳತನ ಮಾಡಿದ್ದ ವ್ಯಕ್ತಿಗೆ ಧರ್ಮದೇಟು ಬಿದ್ದಿದೆ. ಪಟ್ಟಣದ ಮೊಬೈಲ್ ಶಾಪ್ ಒಂದರಲ್ಲಿ ಮೊಬೈಲ್ ಖರೀಧಿಸುತ್ತಿದ್ದಾಗ, ಹಿಂದಿನಿಂದ ಬಂದ ವ್ಯಕ್ತಿ ಮೊಬೈಲ್ ಎಗರಿಸಿಕೊಂಡು ಹೋಗಿದ್ದಾನೆ. ನಂತರ ಮೊಬೈಲ್ ಕಳೆದುಕೊಂಡ ಇಬ್ಬರು ವ್ಯಕ್ತಿಗಳು ಮೊಬೈಲ್ ಕಳ್ಳನಿಗಾಗಿ ತಡಕಾಡಿದ್ದಾರೆ. ನಂತ್ರ ಶಿವಾಜಿ ಸರ್ಕಲ್ ನಲ್ಲಿ ಅಚಾನಕ್ಕಾಗಿ ಮೊಬೈಲ್ ಕಳ್ಳ ತಗಲಾಕ್ಕೊಂಡಿದ್ದಾನೆ. ಹೀಗಾಗಿ, ಮೊಬೈಲ್ ಕಳೆದುಕೊಂಡಿದ್ದ ಇಬ್ಬರು ವ್ಯಕ್ತಿಗಳು ಮೊಬೈಲ್ ಕಳ್ಳನಿಗೆ ಗೂಸಾ ನೀಡಿದ್ದಾರೆ. ನಂತರ ಪೊಲೀಸ್ ಠಾಣೆಗೆ ಮೊಬೈಲ್ ಕಳ್ಳನನ್ನು ಕರೆದುಕೊಂಡು ಹೋಗಿದ್ದಾರೆ...
ಇಂದೂರಿನಲ್ಲಿ ನೇಣಿಗೆ ಶರಣಾದ 17 ವರ್ಷದ ಯುವತಿ..!
ಮುಂಡಗೋಡ: ತಾಲೂಕಿನ ಇಂದೂರಿನಲ್ಲಿ 17 ವರ್ಷದ ಯುವತಿಯೋರ್ವಳು ನೇಣಿಗೆ ಶರಣಾದ ಘಟನೆ ನಡೆದಿದೆ.ಇಂದು ಮದ್ಯಾಹ್ನ ಮನೆಯಲ್ಲಿ ಯಾರೂ ಇಲ್ಲದ ವೇಳೆಯಲ್ಲಿ ಮನೆಯ ಜಂತಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ. ರೂಪಾ ಬಸವರಾಜ್ ಹಳಿಯಾಳ (17) ಎಂಬ ಯುವತಿಯೇ ನೇಣಿಗೆ ಶರಣಾಗಿದ್ದು ಪೋಷಕರ ಆಕ್ರಂದನಕ್ಕೆ ಕಾರಣವಾಗಿದೆ. ಘಟನೆಗೆ ಕಾರಣ ತಿಳಿದು ಬಂದಿಲ್ಲ. ಸದ್ಯ ಮುಂಡಗೋಡ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲಿಸುತ್ತಿದ್ದಾರೆ.
ಮುಂಡಗೋಡ ಶಿವಾಜಿ ಸರ್ಕಲ್ ನಲ್ಲಿ ಕಾರಿಗೆ ಗುದ್ದಿದ ಲಾರಿ..!
ಮುಂಡಗೋಡ ಶಿವಾಜಿ ಸರ್ಕಲ್ ನಲ್ಲಿ ಕಾರಿಗೆ ಗುದ್ದಿದ ಲಾರಿ..! ಮುಂಡಗೋಡ: ಪಟ್ಟಣದ ಶಿವಾಜಿ ಸರ್ಕಲ್ ನಲ್ಲಿ ಲಾರಿಯೊಂದು ಕಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಕಾರಿನ ಹಿಂಬದಿ ಗೆ ಚಿಕ್ಕದಾಗಿ ಹಾನಿಯಾದ ಘಟನೆ ನಡೆದಿದೆ. ಹುಬ್ಬಳ್ಳಿ ಕಡೆಯಿಂದ ಶಿರಸಿ ಕಡೆಗೆ ಹೊರಟಿದ್ದ ಲಾರಿ, ಪಟ್ಟಣದಲ್ಲಿ ಬಂಕಾಪುರ ರಸ್ತೆ ಕಡೆಗೆ ಹೊರಟಿದ್ದ ಕಾರಿಗೆ ಹಿಂಬದಿಯಿಂದ ಡಿಕ್ಕಿಯಾಗಿತ್ತು ಎನ್ನಲಾಗಿದೆ. ಹೀಗಾಗಿ ಡಿಕ್ಕಿ ಹೊಡೆದು ಶಿರಸಿ ರಸ್ತೆ ಕಡೆಗೆ ಹೊರಟಿದ್ದ ಲಾರಿಯನ್ನು ತಡೆದ ಕಾರು ಚಾಲಕ, ಆಗಿರೋ ಹಾನಿ ತುಂಬಿ ಕೊಡುವಂತೆ...









