Home Police news

Tag: Police news

Post
ಬಾಚಣಕಿ ಸಮೀಪ ಸ್ಕೂಟಿ ಅಪಘಾತ, ಮುಂಡಗೋಡಿನ ಉದಯ್ ಕುರ್ಡೇಕರ್ ಸಾವು..! ಯಮರೂಪಿ ರಸ್ತೆ ಗುಂಡಿಗೆ ಬಲಿಯಾದ್ರಾ ಉದಯ್..?

ಬಾಚಣಕಿ ಸಮೀಪ ಸ್ಕೂಟಿ ಅಪಘಾತ, ಮುಂಡಗೋಡಿನ ಉದಯ್ ಕುರ್ಡೇಕರ್ ಸಾವು..! ಯಮರೂಪಿ ರಸ್ತೆ ಗುಂಡಿಗೆ ಬಲಿಯಾದ್ರಾ ಉದಯ್..?

ಮುಂಡಗೋಡ: ತಾಲೂಕಿನ ಬಾಚಣಕಿ ಸಮೀಪ ಸ್ಕೂಟಿ ಅಪಘಾತವಾಗಿದೆ. ಪರಿಣಾಮ ಸ್ಕೂಟಿ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ತಡರಾತ್ರಿ ನಡೆದಿರೋ ಘಟನೆಯಲ್ಲಿ ಬಹುಶಃ ಯಮರೂಪಿ ರಸ್ತೆ ಗುಂಡಿಗೆ ಒಂದು ಜೀವ ಬಲಿಯಾದಂತಾಗಿದೆ. ಮೃತ ಬೈಕ್ ಸವಾರನನ್ನು ಮುಂಡಗೋಡಿನ ನಂದೀಶ್ವರ ನಗರದ ನಿವಾಸಿ ಉದಯ್ ಕುರ್ಡೇಕರ್ (47) ಅಂತಾ ಗುರುತಿಸಲಾಗಿದೆ. ನಿನ್ನೆ ರಾತ್ರಿ 11 ಗಂಟೆಯ ಸುಮಾರಿಗೆ ಘಟನೆ ನಡೆದಿದ್ದು, ಅಪಘಾತದಿಂದ ತೀವ್ರ ಗಾಯಗೊಂಡಿದ್ದ ಉದಯ್ ರಸ್ತೆ ಬದಿಯಲ್ಲಿ ಬಿದ್ದು ನರಳಾಡಿದ್ದಾರೆ. ದುರಂತ ಅಂದ್ರೆ ರಾತ್ರಿ ಆಗಿದ್ದ ಕಾರಣ ತಕ್ಷಣವೇ ಯಾರೂ...

Post
ಗುಂಜಾವತಿ ಅರಣ್ಯದಲ್ಲಿ ಅನಾಮತ್ತಾಗಿ ಕಡಿದು ಹಾಕಿದ್ದು ಮೂರು ಮರ..! ಆದ್ರೆ, ಸಾಗಿಸುವ ಬದಲು ಚೆಲ್ಲಿ ಹೋಗಿದ್ಯಾಕೆ ಕಳ್ಳರು..? ಅಷ್ಟಕ್ಕೂ ಇದೇಲ್ಲ ಪ್ರೀ ಪ್ಲ್ಯಾನ್ಡಾ..?

ಗುಂಜಾವತಿ ಅರಣ್ಯದಲ್ಲಿ ಅನಾಮತ್ತಾಗಿ ಕಡಿದು ಹಾಕಿದ್ದು ಮೂರು ಮರ..! ಆದ್ರೆ, ಸಾಗಿಸುವ ಬದಲು ಚೆಲ್ಲಿ ಹೋಗಿದ್ಯಾಕೆ ಕಳ್ಳರು..? ಅಷ್ಟಕ್ಕೂ ಇದೇಲ್ಲ ಪ್ರೀ ಪ್ಲ್ಯಾನ್ಡಾ..?

ಮುಂಡಗೋಡ ತಾಲೂಕಿನ ಗುಂಜಾವತಿ ಬಳಿ ರವಿವಾರ ಅರಣ್ಯಗಳ್ಳತನದ ವಿಫಲ ಯತ್ನ ನಡೆದಿದೆ. ಮೂರು ಬೆಲೆಬಾಳುವ ಮರಗಳನ್ನ ಕಡಿದು ಸಾಗಾಟ ಮಾಡಲು ಇನ್ನಿಲ್ಲದ ಯತ್ನ‌ ನಡೆಸಿದ್ದಾರೆ ಆಗಂತುಕರು. ಒಂದರ್ಥದಲ್ಲಿ ಮೇಲ್ನೋಟಕ್ಕೆ, ಇದೇಲ್ಲ ಅದ್ಯಾವನೋ ಅಡ್ನಾಡಿ ಹುಂಬ ಅರಣ್ಯ ಭಕ್ಷಾಸುರನ ಫ್ರೀ ಪ್ಲ್ಯಾನ್ಡ್ ಕೃತ್ಯವಾ ಅಂತಾ ಅನಿಸ್ತಿದೆ‌. ತಮ್ಮ ಅಕ್ರಮಗಳಿಗೆ “ಬಗಣಿ ಗೂಟ” ಇಟ್ಟು ಅಕ್ರಮಗಳ ಬೆನ್ನು ಬಿದ್ದಿದ್ದ ಅರಣ್ಯ ಇಲಾಖೆಯ ದಕ್ಷ ಅಧಿಕಾರಿಗಳನ್ನೇ ಟಾರ್ಗೆಟ್ ಮಾಡಿರೋ ಕೃತ್ಯ ಅನಿಸ್ತಿದೆ. ಕೆಲವು ದಕ್ಷರ ಮೇಲೆ ಕೆಟ್ಟ ಹೆಸರು ತರಲೆಂದೇ ಮಾಡಿರಬಹುದಾದ...

Post
ಬಸ್ ನಿಂದ ಆಯತಪ್ಪಿ ಬಿದ್ದು 14 ವರ್ಷದ ವಿದ್ಯಾರ್ಥಿನಿ ದಾರುಣ ಸಾವು..!

ಬಸ್ ನಿಂದ ಆಯತಪ್ಪಿ ಬಿದ್ದು 14 ವರ್ಷದ ವಿದ್ಯಾರ್ಥಿನಿ ದಾರುಣ ಸಾವು..!

ಹಾನಗಲ್: ಬಸ್ ನಿಂದ ಆಯತಪ್ಪಿ ಬಿದ್ದು‌ ವಿದ್ಯಾರ್ಥಿನಿಯೋರ್ವಳು ದಾರುಣವಾಗಿ ಸಾವನ್ನಪ್ಪಿದ ಘಟನೆ ನಡೆದಿದೆ. ಹಾನಗಲ್ ತಾಲ್ಲೂಕಿನ ಕುಸನೂರು ಗ್ರಾಮದ ಬಳಿ ಘಟನೆ ನಡೆದಿದ್ದು ಪೋಷಕರ ಆಕ್ರಂಧನ ಮುಗಿಲು ಮುಟ್ಟಿದೆ. ಮಧು ಕುಂಬಾರ (14) ಮೃತಪಟ್ಟ ವಿದ್ಯಾರ್ಥಿನಿಯಾಗಿದ್ದಾಳೆ. ಈಕೆ ಇಂದು ವಾಸನ ಗ್ರಾಮದಿಂದ ಕುಸನೂರು ಗ್ರಾಮಕ್ಕೆ ಪ್ರೌಢಶಾಲೆಗೆ ಆಗಮಿಸುತ್ತಿದ್ಲು, ಈ ವೇಳೆ ಬಸ್ ನಲ್ಲಿ ಜನ ತುಂಬಿದ್ದಾರೆಂದು ವಿದ್ಯಾರ್ಥಿನಿ ಬಸ್ ಬಾಗಿಲ ಬಳಿ ನಿಂತಿದ್ದಳು. ಆದ್ರೆ, ಬಸ್ ಟರ್ನ್ ಆಗುವಾಗ ಆಯ ತಪ್ಪಿ ಬಲವಾಗಿ ತಲೆ ಹಚ್ಚಿ ನೆಲಕ್ಕೆ...

Post
ಮುಂಡಗೋಡ ಅರಣ್ಯ ಇಲಾಖೆಯ ಟಿಂಬರ್ ಡೀಪೋದಲ್ಲಿ ಸರ್ಕಾರಿ ಕಳ್ಳರು..? ಎರಡು ಲಾರಿಗಳಲ್ಲಿ ಸಾಗಿಸುತ್ತಿದ್ದ ಮಾಲು ಶಿರಸಿಯಲ್ಲಿ ವಶಕ್ಕೆ..! ಯಾರ ಪಾಲು ಎಷ್ಟೇಷ್ಟು..?

ಮುಂಡಗೋಡ ಅರಣ್ಯ ಇಲಾಖೆಯ ಟಿಂಬರ್ ಡೀಪೋದಲ್ಲಿ ಸರ್ಕಾರಿ ಕಳ್ಳರು..? ಎರಡು ಲಾರಿಗಳಲ್ಲಿ ಸಾಗಿಸುತ್ತಿದ್ದ ಮಾಲು ಶಿರಸಿಯಲ್ಲಿ ವಶಕ್ಕೆ..! ಯಾರ ಪಾಲು ಎಷ್ಟೇಷ್ಟು..?

  ಮುಂಡಗೋಡಿನ ಅರಣ್ಯ ಇಲಾಖೆಯಲ್ಲಿ ದಂಧೆಕೋರರ ಸಂಖ್ಯೆ ಮಿತಿ‌ ಮೀರಿದೆಯಾ..? ಇಲ್ಲಿ ಅರಣ್ಯದ ಸಂಪತ್ತು ರಕ್ಷಣೆಗೆ ಅಂತಾ ನಿಯುಕ್ತಿಗೊಂಡಿರೋ ದೊಡ್ಡ ದೊಡ್ಡ ಹುದ್ದೆಯಲ್ಲಿರೋರೇ ಅಡ್ನಾಡಿ ದಂಧೆಗಿಳಿದ್ರಾ..? ಅಂತಹದ್ದೊಂದು ಅನುಮಾನ ಸದ್ಯ ಶುರುವಾಗಿದೆ. ಯಾಕಂದ್ರೆ ಮುಂಡಗೋಡಿನ ಸರ್ಕಾರಿ ಟಿಂಬರ್ ಡಿಪೋದಿಂದಲೇ ಲಕ್ಷ ಲಕ್ಷ ಬೆಲೆಬಾಳುವ ಅರಣ್ಯ ಸಂಪತ್ತು ಸಾಗಿಸಲು ಹೋಗಿ ಶಿರಸಿಯಲ್ಲಿ ತಗಲಾಕ್ಕೊಂಡಿದ್ದಾರೆ ಖದೀಮರು. ಮೂಲಗಳ‌ ಪ್ರಕಾರ ಹಾಗೆ ಅಕ್ರಮವಾಗಿ ಸಾಗಿಸಲಾದ ಕಟ್ಟಿಗೆಯ ಕರಾಮತ್ತಿನ ಹಿಂದೆ ಅವನೊಬ್ಬ ದೊಡ್ಡ ಅಧಿಕಾರಿಯ “ರೇಂಜು” ಬಟಾ ಬಯಲಾಗುವ ಎಲ್ಲಾ ಸಾಧ್ಯತೆ...

Post
ಜಿನ್ನೂರಿನಲ್ಲಿ ಹಸೆಮಣೆ ಏರಬೇಕಿದ್ದ ಯುವಕನ ಮರ್ಡರ್ ಕೇಸ್ ಗೆ ಟ್ವಿಸ್ಟ್: ಅನೈತಿಕ ಸಂಬಂಧವೇ ಕೊಲೆಗೆ ಕಾರಣ..!

ಜಿನ್ನೂರಿನಲ್ಲಿ ಹಸೆಮಣೆ ಏರಬೇಕಿದ್ದ ಯುವಕನ ಮರ್ಡರ್ ಕೇಸ್ ಗೆ ಟ್ವಿಸ್ಟ್: ಅನೈತಿಕ ಸಂಬಂಧವೇ ಕೊಲೆಗೆ ಕಾರಣ..!

ಕಲಘಟಗಿ: ಹಸೆಮಣೆ ಏರಬೇಕಿದ್ದ ಯುವಕನ ಕೊಲೆ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ತಾವರಗೇರಿ ಯುವತಿಯೊಂದಿಗೆ ಇದೇ ಜೂನ್ 7 ಕ್ಕೆ ಹಸೆಮಣಿ ಏರಬೇಕಿದ್ದ ಯುವಕ ಬರ್ಬರವಾಗಿ ಹತ್ಯೆಯಾಗಿದ್ದರ ಹಿಂದೆ ಅನೈತಿಕ ಸಂಬಂಧದ ಕರಿನೆರಳಿದೆ. ಹಾಗಂತ ಪೊಲೀಸರ ತನಿಖೆಯಿಂದ ಬೆಚ್ಚಿ ಬೀಳಿಸುವ ಸಂಗತಿ ಹೊರಬಿದ್ದಿದೆ. ಹೌದು, ವಿವಾಹಿತ ಮಹಿಳೆ ಜೊತೆ ಯುವಕನ‌ ಅನೈತಿಕ ಸಂಬಂಧವೇ ಕೊಲೆಗೆ ಕಾರಣ ಎಂಬುದು ತನಿಖೆಯಿಂದ‌ ತಿಳಿದು ಬಂದಿದೆ. ಕಳೆದ ಎರಡು ದಿನಗಳ ಹಿಂದೆ ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಜಿನ್ನೂರ ಗ್ರಾಮದಲ್ಲಿ ತೋಟದ ಮನೆಯಲ್ಲಿ...

Post
ಕಲಘಟಗಿಯಲ್ಲಿ ನೇಣು ಬಿಗಿದುಕೊಂಡು ಬಾಲ ಸಹೋದರಿಯರು ಆತ್ಮಹತ್ಯೆ..!

ಕಲಘಟಗಿಯಲ್ಲಿ ನೇಣು ಬಿಗಿದುಕೊಂಡು ಬಾಲ ಸಹೋದರಿಯರು ಆತ್ಮಹತ್ಯೆ..!

ಕಲಘಟಗಿ: ಮನೆಯಲ್ಲಿ ನೇಣು ಬಿಗಿದುಕೊಂಡು ಸಹೋದರಿಯರು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಲಘಟಗಿಯಲ್ಲಿ ನಡೆದಿದೆ. ಕಾವೇರಿ ಹಡಪದ (17) ಭೂಮಿಕಾ ಹಡಪದ (19) ಆತ್ಮಹತ್ಯೆ ಮಾಡಿಕೊಂಡ ಸಹೋದರಿಯರು. ಕಲಘಟಗಿಯ ಬೆಂಡಿಗೇರಿ ಓಣಿಯಲ್ಲಿರುವ ಬಾಡಿಗೆ ಮನೆಯಲ್ಲಿ ತಾಯಿ ಇಲ್ಲದ ವೇಳೆ ಸಹೋದರಿಯರು ಸೀರೆಯಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಲಘಟಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Post
ಜೂನ್ 7 ರಂದು ಮದುವೆಯಾಗಬೇಕಿದ್ದ ಹುಡುಗ, ಜಿನ್ನೂರಿನ ತೋಟದ ಮನೆಯಲ್ಲಿ ಭೀಕರ ಹತ್ಯೆಯಾದ..!

ಜೂನ್ 7 ರಂದು ಮದುವೆಯಾಗಬೇಕಿದ್ದ ಹುಡುಗ, ಜಿನ್ನೂರಿನ ತೋಟದ ಮನೆಯಲ್ಲಿ ಭೀಕರ ಹತ್ಯೆಯಾದ..!

ಕಲಘಟಗಿ ತಾಲೂಕಿನ ಜಿನ್ನೂರ ಗ್ರಾಮದಲ್ಲಿ ಯುವಕನ ಬರ್ಬರ ಕೊಲೆಯಾಗಿದೆ. ಕಣ್ಣಿಗೆ ಕಾರದ ಪುಡಿ ಎರಚಿ ಕತ್ತು ಹಿಸುಕಿ ಕೊಲೆಗೈದು ಹೋಗಿದ್ದಾರೆ ದುಷ್ಕರ್ಮಿಗಳು. ಇನ್ನೇನು ಜೂ. 7 ರಂದು ಹಸೆಮಣೆ ಏರಲು ರೆಡಿಯಾಗಿದ್ದ ಯುವಕ ಸದ್ಯ ಹೆಣವಾಗಿ ಬಿದ್ದಿದ್ದಾನೆ. ಅಂದಹಾಗೆ, ಜಿನ್ನೂರಿನ ನಿಂಗಪ್ಪ ನವಲೂರ (28) ಕೊಲೆಯಾಗಿರುವ ಯುವಕನಾಗಿದ್ದು, ತೋಟದ ಮನೆಯಲ್ಲಿ ಮಲಗಿದ್ದ ವೇಳೆ ಮದ್ಯರಾತ್ರಿ ಬರ್ಬರವಾಗಿ ಹತ್ಯೆ ಮಾಡಿ ಹೋಗಿದ್ದಾರೆ ದುಷ್ಟರು. ಅಸಲು, ಇದೇ ಜೂನ್ 7 ರಂದು ಯುವಕನಿಗೆ ಮದುವೆ ಫಿಕ್ಸ್ ಆಗಿತ್ತು. ಕಲಘಟಗಿ ತಾಲೂಕಿನ...

Post
ಮುಂಡಗೋಡ ಪೊಲೀಸರ ಭರ್ಜರಿ ಕಾರ್ಯಾಚರಣೆ, ಇಬ್ಬರು ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ..!

ಮುಂಡಗೋಡ ಪೊಲೀಸರ ಭರ್ಜರಿ ಕಾರ್ಯಾಚರಣೆ, ಇಬ್ಬರು ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ..!

ಮುಂಡಗೋಡ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಇಬ್ಬರು ಅಂತರ್ ಜಿಲ್ಲಾ ಬೈಕ್ ಕಳ್ಳರನ್ನು ಬಂಧಿಸಿದ್ದಾರೆ. ಈ ಮೂಲಕ ಮುಂಡಗೋಡಿನಲ್ಲಿ ನಡೆದಿದ್ದ ಬೈಕ್ ಕಳ್ಳತನ ಪ್ರಕರಣ ಬೇಧಿಸಿದ್ದಾರೆ. ಹಾವೇರಿ ಜಿಲ್ಲೆ ಶಿಗ್ಗಾವಿ ತಾಲೂಕಿನ ತಡಸ ಗ್ರಾಮದ ರಮೇಶ ಗಂಗಪ್ಪಾ ಮುಗಳಕಟ್ಟಿ(26) ಮಂಜುನಾಥ ಸುಬಾಸ ಸೋಮನಕೊಪ್ಪ (32) ಎಂಬುವ ಆರೋಪಿಗಳನ್ನು ಹೆಡೆಮುರಿ ಕಟ್ಟಿದ್ದಾರೆ. ಅಂದಹಾಗೆ, ಮುಂಡಗೋಡ ಪಟ್ಟಣದ ಕಲಾಲ್ ಓಣಿಯ ಪೀರಸಾಬ ಅಬ್ದುಲಖಾದರ ಬಂಗ್ಲೆವಾಲೆ ಎಂಬುವವರ ಎಲೆಕ್ಟ್ರಿಕಲ್ ಅಂಗಡಿ ಮುಂದೆ ನಿಲ್ಲಿಸಿದ್ದ, ಹೀರೋ ಸ್ಪ್ಲೆಂಡರ್ ಫ್ಲಸ್ ಬೈಕ್ ನ್ನು ದಿನಾಂಕ...

Post
ಮುಂಡಗೋಡ ಬಂಕಾಪುರ ರಸ್ತೆಯಲ್ಲಿ ಬೈಕ್ ಸ್ಕಿಡ್, ಮದುವೆಗೆ ಹೋಗಿದ್ದ ಮೂವರು ಯುವಕರಿಗೆ ಗಂಭೀರ ಗಾಯ..!

ಮುಂಡಗೋಡ ಬಂಕಾಪುರ ರಸ್ತೆಯಲ್ಲಿ ಬೈಕ್ ಸ್ಕಿಡ್, ಮದುವೆಗೆ ಹೋಗಿದ್ದ ಮೂವರು ಯುವಕರಿಗೆ ಗಂಭೀರ ಗಾಯ..!

 ಮುಂಡಗೋಡ ತಾಲೂಕಿನ ಬಂಕಾಪುರ ರಸ್ತೆಯ ಈಶ್ವರ ದೇವಸ್ಥಾನದ ಬಳಿ ಬೈಕಗ ಅಪಘಾತವಾಗಿದೆ. ಬೈಕ್ ಸ್ಕಿಡ್ ಆಗಿ ಬಿದ್ದು ಮೂವರು ಯುವಕರಿಗೆ ಗಂಭೀರ ಗಾಯವಾಗಿದೆ. ಮದುವೆಗೆಂದು ಹೊರಟಿದ್ದವರಿಗೆ ಆಘಾತವಾಗಿದೆ. ಗಾಯಗೊಂಡವರನ್ನು ಮುಂಡಗೋಡ ಪಟ್ಟಣದ ಇಂದಿರಾನಗರದ ಇಜಾಜ್, ಜಿಲಾನಿ, ಹಾಗೂ ಮಲ್ಲಿಕ್ ಅಂತಾ ಗುರುತಿಸಲಾಗಿದೆ. ಮೂವರಿಗೂ ಗಂಭೀರ ಗಾಯವಾಗಿದ್ದು, ತಾಲೂಕಾಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಗೆ ರವಾನಿಸಲಾಗಿದೆ. ಮುಂಡಗೋಡ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಕೈಗೊಂಡು, ಮುಂದಿನ ಕ್ರಮ ಕೈಗೊಂಡಿದ್ದಾರೆ‌.

Post
ಲಾರಿ- ಕಾರು ನಡುವೆ ಭೀಕರ ಅಪಘಾತ, ಎರಡು ಮಕ್ಕಳೂ ಸೇರಿ 6 ಜನ ಸ್ಥಳದಲ್ಲೇ ಸಾವು..!

ಲಾರಿ- ಕಾರು ನಡುವೆ ಭೀಕರ ಅಪಘಾತ, ಎರಡು ಮಕ್ಕಳೂ ಸೇರಿ 6 ಜನ ಸ್ಥಳದಲ್ಲೇ ಸಾವು..!

ಕೊಪ್ಪಳದ ಕುಷ್ಟಗಿ ಬಳಿ ಭೀಕರ ಅಪಘಾತಾಗಿದೆ. ಪರಿಣಾಮ ಸ್ಥಳದಲ್ಲೇ 6 ಜನ ಸಾವು ಕಂಡಿದ್ದಾರೆ. ಕುಷ್ಟಗಿಯ ಕಲಕೇರಿ ಕ್ರಾಸ್ ಬಳಿ ಘಟನೆ ನಡೆದಿದ್ದು, ಇಂಡಿಕಾ ಲಾರಿ ಮಧ್ಯೆ ಅಪಘಾತವಾಗಿದೆ. ಇಂಡಿಕಾ ಕಾರಿನಲ್ಲಿದ್ದ ಇಬ್ಬರು ಮಕ್ಕಳು, ಓರ್ವ ಮಹಿಳೆ ಸೇರಿ 6 ಜನ ಸ್ಥಳದಲ್ಲೇ ಸಾವು ಕಂಡಿದ್ದಾರೆ. ಮೃತರಿಗೆ ತಲಾ 2 ಲಕ್ಷ ಪರಿಹಾರ..! ಕೊಪ್ಪಳ ಜಿಲ್ಲೆ ಕುಷ್ಟಗಿ ತಾಲೂಕಿನ ಕಲಕೇರಿ ಬಳಿ ಸಂಭವಿಸಿದ ಕಾರು-ಲಾರಿ ಅಪಘಾತದಲ್ಲಿ ಮೃತಪಟ್ಟವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೀವ್ರ ಸಂತಾಪ ಸೂಚಿಸಿದ್ದು, ಮೃತರಿಗೆ...

error: Content is protected !!