Home Police news

Tag: Police news

Post
ವಿ.ಎಸ್.ಪಾಟೀಲರ ಕಾರಿಗೆ ಹಿಂಬದಿಯಿಂದ ಗುದ್ದಿದ ಟ್ರಾಕ್ಟರ್,ಅದೃಷ್ಟವಶಾತ್ ತಪ್ಪಿದ ಅನಾಹುತ..!

ವಿ.ಎಸ್.ಪಾಟೀಲರ ಕಾರಿಗೆ ಹಿಂಬದಿಯಿಂದ ಗುದ್ದಿದ ಟ್ರಾಕ್ಟರ್,ಅದೃಷ್ಟವಶಾತ್ ತಪ್ಪಿದ ಅನಾಹುತ..!

ಮುಂಡಗೋಡ: ಮಾಜಿ ಶಾಸಕ, ಯಲ್ಲಾಪುರ ಕ್ಷೇತ್ರದ ಸಂಭವನೀಯ ಕಾಂಗ್ರೆಸ್ ಅಭ್ಯರ್ಥಿ ವಿ.ಎಸ್.ಪಾಟೀಲರ ಕಾರಿಗೆ ಪುಟ್ಟ ಅಪಘಾತವಾಗಿದೆ. ಮುಂಡಗೋಡ ಪಟ್ಟಣದ ಬನ್ನಿಕಟ್ಟಿ ಹತ್ತಿರ ಕಬ್ಬು ತುಂಬುವ ಟ್ರಾಕ್ಟರ್ ಹಿಂಬದಿಗೆ ಎರಡು ಬಾರಿ ಗುದ್ದಿದ ಪರಿಣಾಮ ಕಾರಿನ ಹಿಂಬದಿಯ ಭಾಗ ಕೊಂಚ ಜಖಂ ಆಗಿದೆ. ಅದೃಷ್ಟವಶಾತ್ ವಿ.ಎಸ್.ಪಾಟೀಲರಿಗೆ ಯಾವುದೇ ಅಪಾಯವಾಗಿಲ್ಲ. ಮುಂಡಗೋಡಿನಿಂದ ಯಲ್ಲಾಪುರ ಕಡೆಗೆ ಹೊರಟಿದ್ದ ಮಾಜಿ ಶಾಸಕ ವಿ.ಎಸ್.ಪಾಟೀಲರ ಕಾರಿಗೆ, ಹಿ‌ಂದಿನಿಂದ ಅದೇ ಮಾರ್ಗದಲ್ಲಿ ಹೊರಟಿದ್ದ ಕಬ್ಬು ಸಾಗಿಸುವ ಟ್ರಾಕ್ಟರ್ ಗುದ್ದಿದೆ ಅಂತಾ ಹೇಳಲಾಗ್ತಿದೆ. ಹೀಗಾಗಿ, ತಕ್ಷಣವೇ ಸ್ಥಳೀಯರು...

Post
ಮೀನುಗಾರಿಕೆಗೆ ತೆರಳಿದ್ದ ದೋಣಿ ಮುಳುಗಡೆ, ಮೀನುಗಾರ ಸಾವು..!

ಮೀನುಗಾರಿಕೆಗೆ ತೆರಳಿದ್ದ ದೋಣಿ ಮುಳುಗಡೆ, ಮೀನುಗಾರ ಸಾವು..!

ಕುಮಟಾ: ತಾಲೂಕಿನ ಅಘನಾಶಿನಿ ನದಿಯಲ್ಲಿ ಮೀನುಗಾರಿಕೆ ಮಾಡುತ್ತಿದ್ದ ವೇಳೆ ದೋಳಿ ಮುಳುಗಡೆಯಾಗಿ ಮೀನುಗಾರ ಸಾವು ಕಂಡಿದ್ದಾನೆ. ಕುಮಟಾದ ಲುಕ್ಕೇರಿ ನಿವಾಸಿಯಾಗಿದ್ದ ವಿಘ್ನೇಶ್ವರ ಅಂಬಿಗ (24) ಮೃತ ದುರ್ದೈವಿಯಾಗಿದ್ದಾನೆ. ಮೀನುಗಾರಿಕೆಗೆ ತೆರಳಿದ್ದ ವೇಳೆ ಒಳನೀರಿನ ಹರಿವಿನಿಂದ ದೋಣಿ ಮುಳುಗಿದೆ. ಹೀಗಾಗಿ, ನೀರಲ್ಲಿ ಮುಳುಗಿ ತೀವ್ರ ಅಸ್ವಸ್ಥನಾಗಿದ್ದ ವಿಘ್ನೇಶ್ವರ ಆಸ್ಪತ್ರೆಗೆ ಸಾಗಿಸುವ ಸಾವು ಕಂಡಿದ್ದಾನೆ. ಕುಮಟಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Post
ಕೊಪ್ಪದಲ್ಲಿ ಆಕಸ್ಮಿಕ ಬೆಂಕಿ ಅನಾಹುತ, ಕಬ್ಬು ಬೆಂಕಿಗಾಹುತಿ..!

ಕೊಪ್ಪದಲ್ಲಿ ಆಕಸ್ಮಿಕ ಬೆಂಕಿ ಅನಾಹುತ, ಕಬ್ಬು ಬೆಂಕಿಗಾಹುತಿ..!

ಮುಂಡಗೋಡ ತಾಲೂಕಿನ ಕೊಪ್ಪ ಗ್ರಾಮದಲ್ಲಿ ಬೆಂಕಿ ಅವಘಡವಾಗಿದೆ. ಕಬ್ಬಿನ ಗದ್ದೆಗೆ ಆಕಸ್ಮಿಕ ಬೆಂಕಿ ತಗುಲಿ ಲಕ್ಷಾಂತರ ಮೌಲ್ಯದ ಕಬ್ಬು ಸುಟ್ಟು ಕರಕಲಾಗಿದೆ. ಕೊಪ್ಪ ಗ್ರಾಮದ ರೈತ ಶಿವಾಜಿ ತುಳಜಾನವರ ಹಾಗೂ ಪಕ್ಕೀರಪ್ಪಾ ತುಳಜಾನವರ ಎಂಬುವವರ ಸುಮಾರು 2-3 ಎಕರೆ ಕಬ್ಬು ಬೆಳೆ ಬೆಂಕಿಗೆ ಅಹುತಿ ಆಗಿದೆ. ಅಂದಹಾಗೆ ಇಂದು ಕಬ್ಬು ಕಟಾವು ಮಾಡುವ ಸಂದರ್ಭದಲ್ಲಿ ಆಕಸ್ಮಿಕವಾಗಿ ಬೆಂಕಿ ತಗುಲಿದೆ. ಹೀಗಾಗಿ, ಕಟಾವು ಮಾಡಿ ಇಟ್ಟಿದ್ದ ಕಬ್ಬೂ ಸೇರಿದಂತೆ ಅಪಾರ ಪ್ರಮಾಣದ ಕಬ್ಬು ಬೆಂಕಿಗಾಹುತಿಯಾಗಿದೆ. ಬೆಂಕಿ ತಗುಲಿದ ತಕ್ಷಣವೇ...

Post
ಇಂದೂರಿನ ಗ್ರಾಮ ಒನ್ ಕೇಂದ್ರದಲ್ಲಿ ಆಕಸ್ಮಿಕ ಬೆಂಕಿ, ಅಪಾರ ಹಾನಿ..!

ಇಂದೂರಿನ ಗ್ರಾಮ ಒನ್ ಕೇಂದ್ರದಲ್ಲಿ ಆಕಸ್ಮಿಕ ಬೆಂಕಿ, ಅಪಾರ ಹಾನಿ..!

ಮುಂಡಗೋಡ ತಾಲೂಕಿನ ಇಂದೂರಿನಲ್ಲಿ ಗ್ರಾಮ ಒನ್ ಕೇಂದ್ರದಲ್ಲಿ ಆಕಸ್ಮಿಕ ಬೆಂಕಿ ತಗುಲಿ ಅಪಾರ ಹಾನಿಯಾಗಿದೆ. ಇಲ್ಲಿನ ಅಶೋಕ‌ ನಡಿಗೇರ ಎಂಬುವವರಿಗೆ ಸೇರಿದ ಗ್ರಾಮ ಒನ್ ಕೇಂದ್ರದಲ್ಲಿ ಬೆಂಕಿಯ ಕೆನ್ನಾಲಿಗೆಗೆ ಕಂಪ್ಯೂಟರ್ ಸೇರಿದಂತೆ ಗಲವು ವಸ್ತುಗಳು ಬೆಂಕಿಗೆ ಆಹುತಿಯಾಗಿವೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್..? ಅಸಲು, ಇಂದು ಮದ್ಯಾನ ನಡದಿರೋ ಈ ಬೆಂಕಿ ಅನಾಹುತ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಸಂಭವಿಸಿದೆ ಅಂತಾ ಹೇಳಲಾಗಿದೆ. ಆದ್ರೆ, ತಾಲೂಕಿನ ಇಂದೂರು, ಹುನಗುಂದ, ನಂದಿಕಟ್ಟಾ ಸೇರಿ ಹಲವು ಭಾಗಗಳಲ್ಲಿ ಬೆಳಿಗ್ಗೆ 10 ಗಂಟೆಯಿಂದ...

Post
ಮುಂಡಗೋಡಿನಲ್ಲೊಂದು ಅಮಾನುಷ ಘಟನೆ..! ಹಸುಗೂಸನ್ನು ರಸ್ತೆಯಲ್ಲಿ ಎಸೆದು ಹೋದ್ಲಾ ಮಾಹಾತಾಯಿ?

ಮುಂಡಗೋಡಿನಲ್ಲೊಂದು ಅಮಾನುಷ ಘಟನೆ..! ಹಸುಗೂಸನ್ನು ರಸ್ತೆಯಲ್ಲಿ ಎಸೆದು ಹೋದ್ಲಾ ಮಾಹಾತಾಯಿ?

 ಮುಂಡಗೋಡ ಪಟ್ಟಣದ ಹೊರವಲಯದ ನೂರಾನಿ ಗಲ್ಲಿಯ ಹತ್ತಿರ ನವಜಾತ ಶಿಶುವಿನ ಮೃತದೇಹ ಪತ್ತೆಯಾಗಿದೆ. ಯಾರೋ ಆಗಷ್ಟೇ ಹೆರಿಗೆ ಮಾಡಿಸಿ, ಅಥವಾ ಗರ್ಭಪಾತ ಮಾಡಿಸಿ ಬಾಕ್ಸ್ ನಲ್ಲಿ ಶಿಶುವನ್ನು ಎಸೆದು ಹೋಗಿದ್ದಾರೆ. ರಕ್ತಸಿಕ್ತವಾಗಿದ್ದ ಶಿಶುವನ್ನು ನಾಯಿಗಳು ಎಳೆದಾಡಿ ಕಚ್ಚಿ ಹಾಕಿವೆ. ಹೀಗಾಗಿ, ಶಿಶು ಮರಣಹೊ‌ಂದಿದ್ದು ರಸ್ತೆಯಲ್ಲಿ ಅನಾಥವಾಗಿ ಬಿದ್ದಿದೆ. ಅಬಾರ್ಷನ್ ಮಾಡಿದ್ರಾ..? ಅಸಲು, ರಸ್ತೆಯ ಮೇಲೆ ರಕ್ತಸಿಕ್ತವಾಗಿ ಬಿದ್ದಿದ್ದ ಶಿಶುವನ್ನು ನೋಡಿದ್ರೆ, ಅಬಾರ್ಷನ್ ಮಾಡಿಸಿರಬಹುದಾ ಅನ್ನೋ ಅನುಮಾನವಿದೆ. ಅಲ್ಲದೆ, ಅನೈತಿಕತೆಗೆ ಹುಟ್ಟಿದ ಬೇಡವಾದ ಕಂದಮ್ಮನನ್ನು ಹೀಗೆ ಅಮಾನುಷವಾಗಿ...

Post
ಸಿಂಗನಳ್ಳಿಯಲ್ಲಿ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ್ನಾ SSLC ವಿದ್ಯಾರ್ಥಿ..?

ಸಿಂಗನಳ್ಳಿಯಲ್ಲಿ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ್ನಾ SSLC ವಿದ್ಯಾರ್ಥಿ..?

ಮುಂಡಗೋಡ; ತಾಲೂಕಿನ ಸಿಂಗನಳ್ಳಿಯಲ್ಲಿ SSLC ವಿದ್ಯಾರ್ಥಿಯೊಬ್ಬ ನೇಣಿಗೆ ಶರಣಾಗಿದ್ದಾನೆ ಅನ್ನೊ ಮಾಹಿತಿ ಲಭ್ಯವಾಗಿದೆ. ತಮ್ಮದೇ ಗದ್ದೆಯಲ್ಲಿನ ಮಾವಿನ ಮರಕ್ಕೆ ನೇಣು ಬಿಗಿದುಕೊಂಡು ದುರಂತ ಅಂತ್ಯ ಕಂಡಿದ್ದಾನೆ ಅಂತಾ ಹೇಳಲಾಗಿದೆ. ಹೀಗಾಗಿ, ಪೋಷಕರ ಆಕ್ರಂಧನ ಮುಗಿಲು ಮುಟ್ಟಿದೆ. ಸಿಂಗನಳ್ಳಿ ಗ್ರಾಮದ ಸುಪ್ರೀತ್ ಫಕ್ಕಿರಪ್ಪ ತಲ್ಲಳ್ಳಿ(16) ಎಂಬುವ ವಿದ್ಯಾರ್ಥಿಯೇ ನೇಣಿಗೆ ಶರಣಾಗಿದ್ದಾನೆ. ಈತ ನಿನ್ನೆ ರಾತ್ರಿಯೋ ಅಥವಾ ಇಂದು ಬೆಳಗಿನ ಜಾವದಲ್ಲೋ, ತಮ್ಮದೇ ಜಮೀನಿನಲ್ಲಿ ಇರುವ ಮಾವಿನ ಮರಕ್ಕೆ ನೇಣು ಬಿಗಿದು ಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ ಅನ್ನೋ ಮಾಹಿತಿ ಲಭ್ಯವಾಗಿದೆ....

Post
ಹಾವೇರಿ ಸಾಹಿತ್ಯ ಸಮ್ಮೇಳನಕ್ಕೆ ಆಗಮಿಸಿದ್ದ ಶಿಕ್ಷಕ ಕುಸಿದು ಬಿದ್ದು ಸಾವು..!

ಹಾವೇರಿ ಸಾಹಿತ್ಯ ಸಮ್ಮೇಳನಕ್ಕೆ ಆಗಮಿಸಿದ್ದ ಶಿಕ್ಷಕ ಕುಸಿದು ಬಿದ್ದು ಸಾವು..!

ಹಾವೇರಿ: ಸಾಹಿತ್ಯ ಸಮ್ಮೇಳನಕ್ಕೆ ಆಗಮಿಸಿದ್ದ ಶಿಕ್ಷಕ ಮೃತಪಟ್ಟ ಘಟನೆ ನಡೆದಿದೆ. ಏಕಾಏಕಿ ಉಸಿರಾಟ ಸಮಸ್ಯೆಯಿಂದ ಕುಸಿದು ಬಿದ್ದು ಸಾವು ಕಂಡಿದ್ದಾರೆ. ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ಮತ್ತಿಕೇರಿ ಗ್ರಾಮದ ಶಿಕ್ಷಕ ಸಂಗನಗೌಡರ (56) ಮೃತ ಶಿಕ್ಷಕರಾಗಿದ್ದಾರೆ. ಹಾವೇರಿ ನಗರದ ಗೆಳೆಯರ ಬಳಗದ ಶಾಲೆಯಲ್ಲಿ ವಾಸ್ತವ್ಯ ಮಾಡಿದ್ದ ವೇಳೆ ಘಟನೆ ನಡೆದಿದೆ. ರಾತ್ರಿ ಊಟ ಮಾಡಿ ಮಲಗಿದ್ದ ವೇಳೆ ಏಕಾಏಕಿ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿತ್ತು. ತಕ್ಷಣ ಹಾವೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ, ಚಿಕಿತ್ಸೆ ಫಲಕಾರಿಯಾದ ಶಿಕ್ಷಕ ‌ಮೃತಪಟ್ಟಿದ್ದಾರೆ. ಹೀಗಾಗಿ, ನಿನ್ನೆ...

Post
ಮಳಗಿ ಟ್ರಾಕ್ಟರ್ ಪಲ್ಟಿ, ಕಾಲೇಜಿನ ಅತಿಥಿ ಉಪನ್ಯಾಸಕನ ಮೇಲೆ ಕೇಸು, ಹಾಗಿದ್ರೆ ಯಾರು ಈತ ಗೊತ್ತಾ..?

ಮಳಗಿ ಟ್ರಾಕ್ಟರ್ ಪಲ್ಟಿ, ಕಾಲೇಜಿನ ಅತಿಥಿ ಉಪನ್ಯಾಸಕನ ಮೇಲೆ ಕೇಸು, ಹಾಗಿದ್ರೆ ಯಾರು ಈತ ಗೊತ್ತಾ..?

ಮುಂಡಗೋಡ: ತಾಲೂಕಿನ ಮಳಗಿಯಲ್ಲಿ ಟ್ರಾಕ್ಟರ್ ಪಲ್ಟಿಯಾದ ಘಟನೆಗೆ ಸಂಬಂಧಿಸಿದಂತೆ ಟ್ರಾಕ್ಟರ್ ಚಾಲಕನ ಮೇಲೆ ಕೇಸು ದಾಖಲಾಗಿದೆ. ಮಳಗಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಅತಿಥಿ ಉಪನ್ಯಾಸಕನ ಮೇಲೆ ಕೇಸು ಜಡಿಯಲಾಗಿದೆ. ಮಹೇಂದ್ರ ಫಕ್ಕೀರಪ್ಪ ಬನವಾಸಿ ಎಂಬುವ ಶಿಕ್ಷಕನೇ ಈ ಘಟ‌ನೆಯ ಪ್ರಮುಖ ಆರೋಪಿಯಾಗಿದ್ದಾ‌ನೆ. ಅಂದಹಾಗೆ, ನಿನ್ನೆ ಮಳಗಿ ಸರ್ಕಾರಿ ಪದವಿ ಪೂರ್ವ ಕಾಲೇಜಿನಿಂದ ಪಿಕ್ನಿಕ್ ಗೆ ಅಂತಾ ಹೊರಟಿದ್ದ ವಿದ್ಯಾರ್ಥಿಗಳು ಅಪಘಾತಕ್ಕೀಡಾಗಿ ಆಸ್ಪತ್ರೆ ಪಾಲಾಗಿದ್ರು‌. ಅದ್ರಲ್ಲಿ ಗಂಭೀರ ಗಾಯಗೊಂಡಿದ್ದ ವಿದ್ಯಾರ್ಥಿನಿ ಕಾವ್ಯ ಬರಮಪ್ಪ ಬ್ಯಾಡಗಿ(17) ಚಿಕಿತ್ಸೆ ಫಲಿಸದೇ...

Post
ಮಳಗಿ ಟ್ರಾಕ್ಟರ್ ಪಲ್ಟಿ, ಗಾಯಗೊಂಡಿದ್ದ ವಿದ್ಯಾರ್ಥಿನಿ ಸಾವು, ಅಷ್ಟಕ್ಕೂ ಈ ಸಾವಿಗೆ ಯಾರು ಹೊಣೆ..? ಪ್ರಿನ್ಸಿಪಾಲಾ..? ಅಥವಾ ಅತಿಥಿ ಶಿಕ್ಷಕನಾ..?

ಮಳಗಿ ಟ್ರಾಕ್ಟರ್ ಪಲ್ಟಿ, ಗಾಯಗೊಂಡಿದ್ದ ವಿದ್ಯಾರ್ಥಿನಿ ಸಾವು, ಅಷ್ಟಕ್ಕೂ ಈ ಸಾವಿಗೆ ಯಾರು ಹೊಣೆ..? ಪ್ರಿನ್ಸಿಪಾಲಾ..? ಅಥವಾ ಅತಿಥಿ ಶಿಕ್ಷಕನಾ..?

ಮುಂಡಗೋಡ ತಾಲೂಕಿನ ಮಳಗಿಯಲ್ಲಿ ವಿದ್ಯಾರ್ಥಿಗಳನ್ನು ಪಿಕ್ ನಿಕ್ ಗೆ ಕರೆದೊಯ್ಯುತ್ತಿದ್ದ ಟ್ರಾಕ್ಟರ್ ಪಲ್ಟಿಯಾದ ಘಟನೆಯಲ್ಲಿ ಗಂಭೀರ ಗಾಯಗೊಂಡಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೇ ಶಿರಸಿ TSS ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾಳೆ ಅನ್ನೊ ಮಾಹಿತಿ ಲಭ್ಯವಾಗಿದೆ. ಮಳಗಿ ಸಮೀಪದ ಕಲ್ಲಹಕ್ಕಲ ಗ್ರಾಮದ ಕಾವ್ಯ ಬರಮಪ್ಪ ಬ್ಯಾಡಗಿ(17) ಮೃತಪಟ್ಟ ವಿದ್ಯಾರ್ಥಿನಿಯಾಗಿದ್ದಾಳೆ. ಟ್ರಾಕ್ಟರ್ ಪಲ್ಟಿಯಾದ ಹಿನ್ನೆಲೆಯಲ್ಲಿ ಕಾವ್ಯಾಗೆ ಗಂಭೀರ ಗಾಯವಾಗಿತ್ತು. ಹೀಗಾಗಿ, ಶಿರಸಿಯ TSS ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿತ್ತು. ಆದ್ರೆ ಚಿಕಿತ್ಸೆ ಫಲಕಾರಿಯಾಗದೇ ಕಾವ್ಯಾ ಮೃತಪಟ್ಟಿದ್ದಾಳೆ ಅಂತಾ ಮಾಹಿತಿ ಲಭ್ಯವಾಗಿದೆ. ಇನ್ನು ಮೃತ ವಿದ್ಯಾರ್ಥಿನಿಯ...

Post
ಮಳಗಿಯಲ್ಲಿ ಪಿಕ್ ನಿಕ್ ಗೆ ಹೊರಟಿದ್ದ ಟ್ರಾಕ್ಟರ್ ಪಲ್ಟಿ, 40ಕ್ಕೂ ಹೆಚ್ಚು ವಿದ್ಯಾರ್ಥಿನಿಯರಿಗೆ ಗಾಯ..!

ಮಳಗಿಯಲ್ಲಿ ಪಿಕ್ ನಿಕ್ ಗೆ ಹೊರಟಿದ್ದ ಟ್ರಾಕ್ಟರ್ ಪಲ್ಟಿ, 40ಕ್ಕೂ ಹೆಚ್ಚು ವಿದ್ಯಾರ್ಥಿನಿಯರಿಗೆ ಗಾಯ..!

 ಮುಂಡಗೋಡ ತಾಲೂಕಿನ ಮಳಗಿಯಲ್ಲಿ ವಿದ್ಯಾರ್ಥಿಗಳನ್ನು ಪಿಕ್ ನಿಕ್ ಗೆ ಕರೆದೊಯ್ಯುತ್ತಿದ್ದ ಟ್ರಾಕ್ಟರ್ ಪಲ್ಟಿಯಾಗಿದೆ‌. ಪರಿಣಾಮ ಟ್ರಾಕ್ಟರಿನಲ್ಲಿದ್ದ ಸುಮಾರು 40-45 ವಿದ್ಯಾರ್ಥಿನಿಯರಿಗೆ ಗಾಯವಾಗಿದೆ. ಅದ್ರಲ್ಲಿ, ಹಲವರ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ. ಪಿಕ್ ನಿಕ್ ಗೆ ಹೊರಟಿದ್ದರು..! ಇಂದು ಮಳಗಿಯ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳನ್ನು ಟ್ರಾಕ್ಟರ್ ಮೂಲಕ ಪಿಕ್ ನಿಕ್ ಗೆ ಅಂತಾ ಮಳಗಿಯಿಂದ ಕೊಳಗಿಗೆ ಕರೆದೊಯ್ಯಲಾಗಿತ್ತು. ಈ ವೇಳೆ ಪಿಕ್ ನಿಕ್ ಮುಗಿಸಿಕೊಂಡು ವಾಪಸ್ ಬರುವ ವೇಳೆ ಚಾಲಕನ ನಿಯಂತ್ರಣ ತಪ್ಪಿ ಟ್ರಾಕ್ಟರ್ ಪಲ್ಟಿಯಾಗಿದೆ ಎನ್ನಲಾಗಿದೆ....

error: Content is protected !!