ಮುಂಡಗೋಡ ತಾಲೂಕಿನ ಗಡಿಭಾಗ ಅಗಡಿ ಮಿಲ್ ಸಮೀಪದ ನೆಲ್ಲಿಹರವಿ ಕ್ರಾಸ್ ಬಳಿ ಭೀಕರ ಅಪಘಾತವಾಗಿದೆ. ಪರಿಣಾಮ ನಾಲ್ವರಿಗೆ ಗಂಭೀರ ಗಾಯವಾಗಿದೆ. ಬೈಕ್ ಗಳ ನಡುವೆ ಮುಖಾಮುಕಿ ಡಿಕ್ಕಿಯಾದ ಪರಿಣಾಮ ಘಟನೆ ನಡೆದಿದೆ. ಅಗಡಿ ಶಾಂತಿನಗರದ ಸುರೇಶ್ ಎಂಬುವ ಯುವಕ, ನಂದಿಕಟ್ಟಾ ಗ್ರಾಮದ ಮಹಮದ್ ದುಂಡಸಿ (37), ಈಸಾಕ್ ಯಲ್ಲಾಪುರ (35) ಇಬ್ಬರು ಯುವಕರಿಗೆ ಹಾಗೂ ಕಲಘಟಗಿ ತಾಲೂಕಿನ ಓರ್ವ ಯುವಕನಿಗೆ ಗಂಭೀರ ಗಾಯವಾಗಿದೆ. ನೆಲ್ಲಿಹರವಿ ಕ್ರಾಸ್ ಬಳಿ ಘಟನೆ ನಡೆದಿದ್ದು, ಸ್ಥಳೀಯರು ಗಾಯಾಳುಗಳನ್ನು ತಕ್ಷಣವೇ ಆಸ್ಪತ್ರೆಗೆ ರವಾನಿಸಿದ್ದಾರೆ....
Top Stories
ತಟ್ಟಿಹಳ್ಳಿ ಶಿವಾನಂದನ ಹತ್ಯೆ ಯತ್ನ ಕೇಸ್, ಆರೋಪಿಯ ಹೆಡೆಮುರಿ ಕಟ್ಟಿದ ಮುಂಡಗೋಡಿನ ಚಾಣಾಕ್ಷ ಪೊಲೀಸ್ರು..!
ತಟ್ಟಿಹಳ್ಳಿ ಶಿವಾನಂದನ ಹತ್ಯೆಗೆ ಸಜ್ಜಾಗಿದ್ದವನ ಹೆಸರು ಶಿವರಾಜ್.. ಅಷ್ಟಕ್ಕೂ ಆತ 3ನೇ ಹೆಂಡತಿಯ ಮೊದಲನೇ ಗಂಡನ ಮಗ..!
ತಟ್ಟಿಹಳ್ಳಿಯಲ್ಲಿ ಮಗನಿಂದಲೇ ತಂದೆಯ ಭೀಕರ ಹತ್ಯೆಗೆ ಯತ್ನ..? ಕಂದಲಿಯಿಂದ ಕುತ್ತಿಗೆಗೆ ಕೊಯ್ದ ಶಿವರಾಜ್ ಪರಾರಿ..!
ವಿ.ಎಸ್.ಪಾಟೀಲರ “ಬಂದೂಕು” ನಾಪತ್ತೆ, ಹುಡಿಕಿಕೊಡುವಂತೆ ಮುಂಡಗೋಡ ಠಾಣೆಯಲ್ಲಿ ದೂರು..!
ಕಾತೂರು ನಾಗನೂರು ರಸ್ತೆಯಲ್ಲಿ ಬೈಕುಗಳ ನಡುವೆ ಮುಖಾಮುಕಿ ಡಿಕ್ಕಿ, ಇಬ್ಬರಿಗೆ ಗಾಯ
ಹೊನ್ನಾವರದಲ್ಲಿ ಭೀಕರ ಅಗ್ನಿ ದುರಂತ, ಸುಟ್ಟು ಕರಕಲಾದ ಕಾರು, ಕಾರಲ್ಲಿದ್ದ ಇಬ್ಬರು ಸಜೀವ ದಹನ..!
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು..!
ಮುಂಡಗೋಡ ಪಟ್ಟಣದ ಯಲ್ಲಾಪುರ ರಸ್ತೆಯಲ್ಲಿ ಕಬ್ಬು ತುಂಬಿದ ಟ್ರಾಕ್ಟರ್ ಪಲ್ಟಿ, ತಪ್ಪಿದ ಭಾರೀ ಅನಾಹುತ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಮುಂಡಗೋಡ ತಾಲೂಕಿನ ಪ.ಪಂಗಡದ ಮೀನುಗಾರರಿಗೆ ವಾಹನ ಖರೀದಿಗೆ ಸಹಾಯಧನಕ್ಕೆ ಅರ್ಜಿ ಅಹ್ವಾನ..!
ತಟ್ಟಿಹಳ್ಳಿ ಬಳಿ ಕಾರ್, ಟ್ರಾಕ್ಟರ್ ನಡುವೆ ಮುಖಾಮುಕಿ ಡಿಕ್ಕಿ, ಕಾರ್ ಪಲ್ಟಿ, ಮಗುವಿಗೆ ಗಾಯ..!
ಜಸ್ಟ್ ಅದೊಂದು ವಾಟ್ಸಾಪ್ ಕಾಲ್, ಈ ಟಿಬೇಟಿಗನಿಂದ ಆ ವಂಚಕರು ದೋಚಿದ್ದು ಬರೋಬ್ಬರಿ 1 ಕೋಟಿ 61 ಲಕ್ಷ..!
ಪ.ಜಾತಿ, ಪಂಗಡ ಯೋಜನೆಗಳಲ್ಲಿ 100% ಗುರಿ ಸಾಧಿಸಲು ಅಧಿಕಾರಿಗಳಿಗೆ ಡೀಸಿ ಕಟ್ಟುನಿಟ್ಟಿನ ಸೂಚನೆ..!
ಪೌರಕಾರ್ಮಿಕರಿಗೆ ಆದ್ಯತೆಯಲ್ಲಿ ಮನೆಗಳನ್ನು ಒದಗಿಸಿ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಸೂಚನೆ..!
ಪೊಲೀಸ್ ಇಲಾಖೆ ವತಿಯಿಂದ ಪ್ರತಿ ತಿಂಗಳು ಪ.ಜಾತಿ ಪಂಗಡದವರ ಕುಂದುಕೊರತೆ ಸಭೆ: ಎಸ್ಪಿ ದೀಪನ್
ಖಾಸಗಿ ಆಸ್ಪತ್ರೆ, ಆರೋಗ್ಯ ಸಂಸ್ಥೆಗಳಲ್ಲಿ ನಕಲಿ ವೈದ್ಯರು ಕಂಡುಬಂದಲ್ಲಿ ಕಠಿಣ ಕ್ರಮ: ಡೀಸಿ ಖಡಕ್ ಎಚ್ಚರಿಕೆ..!
ಉತ್ತರ ಕನ್ನಡದಲ್ಲಿ ಹೊಸ ವರ್ಷ ಆಚರಣೆಗೆ ಡೀಸಿ ರೂಲ್ಸ್: ಈ ಸೂಚನೆ ಪಾಲಿಸಲೇಬೇಕು ಅಂದ್ರು ಜಿಲ್ಲಾಧಿಕಾರಿ..!
ಹುಬ್ಬಳ್ಳಿಯ ಅಂಚಟಗೇರಿ ಬಳಿ ಭೀಕರ ಅಪಘಾತ- ತಂದೆ, ಎರಡು ಮಕ್ಕಳು ದುರಂತ ಸಾವು..!
Tag: Police news
ಅಗಡಿ ಮಿಲ್ ಬಳಿ ಬೈಕ್ ಅಪಘಾತ, ಓರ್ವ ಯುವಕನಿಗೆ ಗಾಯ, ಆಸ್ಪತ್ರೆಗೆ ರವಾನೆ..!
ಮುಂಡಗೋಡ ತಾಲೂಕಿನ ಅಗಡಿ ಮಿಲ್ ಬಳಿ ಮತ್ತೊಂದು ಬೈಕ್ ಅಪಘಾತವಾಗಿದೆ. ಪರಿಣಾಮ ಓರ್ವ ಯುವಕನಿಗೆ ಗಾಯವಾಗಿದೆ ಎಂಬ ಮಾಹಿತಿ ಲಭ್ಯವಾಗಿವೆ. ಕಲಘಟಗಿ ತಾಲೂಕಿನ ನೆಲ್ಲಿಹರವಿ ಗ್ರಾಮದ ಮಲ್ಲಿಕಜಾನ್ ವಾಲೀಕಾರ್ ಎಂಬುವವನೇ ಬೈಕ್ಅಪಘಾತದಲ್ಲಿ ಗಾಯಗೊಂಡ ಯುವಕನಾಗಿದ್ದಾನೆ. ಈತ ಅಗಡಿ ಸಮೀಪದ ಪೆಟ್ರೊಲ್ ಬಂಕ್ ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದ. ಇಂದು ಕೆಲಸ ಮುಗಿಸಿ ಹೊರಟಿದ್ದಾಗ ಘಟನೆ ನಡೆದಿದೆ. ಇನ್ನು ಗಾಯಾಳುವನ್ನು ಅಂಬುಲೆನ್ಸ್ ಮೂಲಕ ಮುಂಡಗೋಡ ತಾಲೂಕಾಸ್ಪತ್ರೆಗೆ ರವಾನಿಸಲಾಗಿದೆ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಟಿಬೇಟಿಯನ್ ಕ್ಯಾಂಪ್ ನಂ.6 ರ ಕ್ರಾಸ್ ಸಮೀಪ ಬೈಕ್ ಸ್ಕಿಡ್ ಆಗಿ ಗಾಯಗೊಂಡಿದ್ದ ಅಗಡಿಯ ಯುವಕ ಸಾವು..!
ಮುಂಡಗೋಡ ತಾಲೂಕಿನ ಕಲಘಟಗಿ ರಸ್ತೆಯ ಟಿಬೇಟಿಯನ್ ಕ್ಯಾಂಪ್ ನಂ.6 ರ ಕ್ರಾಸ್ ಸಮೀಪ ಬೈಕ್ ಸ್ಕಿಡ್ ಆಗಿ ಬಿದ್ದು ಗಂಭೀರ ಗಾಯಗೊಂಡಿದ್ದ ಅಗಡಿಯ ಯುವಕ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾನೆ. ಸಂಜು ಸಿದ್ದಪ್ಪ ಗಳಗಿ (23) ಮೃತಪಟ್ಟ ಯುವಕನಾಗಿದ್ದಾನೆ. ಈತ ಮೊನ್ನೆ ಶಿವರಾತ್ರಿಯ ದಿನ ಗದ್ದೆಗೆ ಹೋಗಿ ವಾಪಸ್ ಅಗಡಿ ಕಡೆಗೆ ಬರುತ್ತಿದ್ದಾಗ ಬೈಕ್ ಸ್ಕಿಡ್ ಆಗಿ ಬಿದ್ದಿದ್ದ. ಪರಿಣಾಮ ಯುವಕನ ತಲೆಗೆ ಗಂಭೀರ ಗಾಯವಾಗಿತ್ತು. ತಕ್ಷಣವೇ ಮುಂಡಗೋಡ ತಾಲೂಕಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನಿಡಲಾಗಿತ್ತು. ನಂತರ ಹೆಚ್ಚಿನ ಚಿಕಿತ್ಸೆಗಾಗಿ...
ಟಿಬೇಟಿಯನ್ ಕ್ಯಾಂಪ್ ನಂ.6 ರ ಕ್ರಾಸ್ ಸಮೀಪ ಬೈಕ್ ಸ್ಕಿಡ್, ಅಗಡಿಯ ಯುವಕನಿಗೆ ಗಂಭೀರ ಗಾಯ..!
ಮುಂಡಗೋಡ ತಾಲೂಕಿನ ಕಲಘಟಗಿ ರಸ್ತೆಯಲ್ಲಿ ಅಪಘಾತವಾಗಿದೆ. ಟಿಬೇಟಿಯನ್ ಕ್ಯಾಂಪ್ ನಂ.6 ರ ಕ್ರಾಸ್ ಸಮೀಪ ಬೈಕ್ ಸ್ಕಿಡ್ ಆಗಿ ಬಿದ್ದು ಅಗಡಿಯ ಯುವಕನೋರ್ವ ಗಂಭೀರವಾಗಿ ಗಾಯಗೊಂಡಿದ್ದಾನೆ. ಸಂಜು ಸಿದ್ದಪ್ಪ ಗಳಗಿ (23) ಗಂಭೀರ ಗಾಯಗೊಂಡ ಯುವಕನಾಗಿದ್ದಾನೆ. ಈತ ಗದ್ದೆಗೆ ಹೋಗಿ ವಾಪಸ್ ಅಗಡಿಗೆ ಬರುತ್ತಿದ್ದಾಗ ಬೈಕ್ ಸ್ಕಿಡ್ ಆಗಿ ಬಿದ್ದಿದ್ದಾನೆ. ಪರಿಣಾಮ ಯುವಕನ ತಲೆಗೆ ಪೆಟ್ಟಾಗಿದ್ದು, ತಕ್ಷಣವೇ ಮುಂಡಗೋಡ ತಾಲೂಕಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನಿಡಲಾಗಿದೆ. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಗೆ ರವಾನಿಸಲಾಗಿದೆ. ಮುಂಡಗೋಡ ಪೊಲೀಸರು...
ಮುಂಡಗೋಡ ಹೊಸ ಓಣಿಯಲ್ಲಿ ಮನೆಗೆ ಆಕಸ್ಮಿಕ ಬೆಂಕಿ, ಅಪಾರ ಹಾನಿ..!
ಮುಂಡಗೋಡ ಪಟ್ಟಣದ ಹೊಸ ಓಣಿಯಲ್ಲಿ ಬೆಂಕಿ ಅವಘಡವಾಗಿದೆ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಆಕಸ್ಮಿಕ ಬೆಂಕಿ ತಗುಲಿ ಅಪಾರ ಹಾನಿಯಾಗಿದೆ. ಸ್ಥಳೀಯರು, ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿಗಳ ಮುಂಜಾಗ್ರತೆಯಿಂದ ಆಗಬಹುದಾಗಿದ್ದ ಭಾರೀ ಅನಾಹುತ ತಪ್ಪಿದಂತಾಗಿದೆ. ಹೊಸ ಓಣಿಯ ರಾಜು ಹಿರೇಮಠ ಎಂಬುವವರಿಗೆ ಸೇರಿದ ಮನೆಯಲ್ಲಿ, ವೀಣಾ ಬಾಳಂಬೀಡ ಎನ್ಹುವವರು ಬಾಡಿಗೆ ಇದ್ದರು. ಇಂದು ಬೆಳಿಗ್ಗೆ ಮನೆಗೆ ಬೀಗ ಹಾಕಿಕೊಂಡು ಕೆಲಸಕ್ಕೆ ಹೋದ ನಂತರ ಕೆಲವೇ ಹೊತ್ತಲ್ಲಿ ಬೆಂಕಿ ತಗುಲಿ ಹೊತ್ತಿ ಉರಿದಿದೆ. ಹೀಗಾಗಿ, ಸ್ಥಳೀಯರು ತಕ್ಷಣವೇ...
ಸವಣೂರು ಜಿಪಂ AEE ಲೋಕಾಯುಕ್ತ ಬಲೆಗೆ, 30 ಸಾವಿರ ಲಂಚ ಪಡೆಯುವಾಗ ಸಿಕ್ಕಿಬಿದ್ದ ಅಧಿಕಾರಿ..!
ಸವಣೂರು: ತಾಲೂಕಿನ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ಉಪವಿಭಾಗದ ಎಇಇ ನಿಂಬಣ್ಣ ಹೊಸಮನಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಕಾಮಗಾರಿಯ ಹಣ ಬಿಡುಗಡೆಗಾಗಿ ಲಂಚಕ್ಕೆ ಬೇಡಿಕೆಯಿಟ್ಟು ಅಧಿಕಾರಿ ತಗಲಾಕ್ಕೊಂಡಿದ್ದಾರೆ. ಲಚ್ಚಪ್ಪ ದುರ್ಗಪ್ಪ ಕನವಳ್ಳಿ ಎಂಬುವವರಿಂದ ಅವರಿಂದ ರೂ 40, ಸಾವಿರ ರೂ. ಹಣಕ್ಕೆ ಬೇಡಿಕೆ ಇಟ್ಟು, ರೂ 30 ಸಾವಿರ ಹಣವನ್ನು ಸ್ವೀಕರಿಸುವಾಗ, ಹಾವೇರಿ ಜಿಲ್ಲೆಯ ಲೋಕಾಯುಕ್ತ ಅಧಿಕಾರಿ ಹಾಗೂ ಸಿಬ್ಬಂದಿಗಳು ಟ್ರ್ಯಾಪ್ ಮಾಡಿ ಬಂಧಿಸಿದ್ದಾರೆ.. ಅಂದಹಾಗೆ, ಲಚ್ಚಪ್ಪ ದುರ್ಗಪ್ಪ ಕನವಳ್ಳಿ RDPR ಸವಣೂರು ಉಪವಿಭಾಗ ವ್ಯಾಪ್ತಿಯಲ್ಲಿ 2 ಕಾಮಗಾರಿಗಳನ್ನು...
ಎಣ್ಣೆ ಏಟಲ್ಲಿ ಮಲಗಿದ್ದವನ ಜೇಬಿಗೆ ಕನ್ನ ಹಾಕಿದ ಅಜ್ಜಿ, ಹಣ ಎಗರಿಸಿ ಪರಾರಿ..!
ಯಲ್ಲಾಪುರ: ಎಣ್ಣೆ ಹೊಡೆದು ಟೈಟ್ ಆಗಿ ಮಲಗಿದ್ದವನ ಜೇಬಿನಿಂದ ವೃದ್ದೆಯೋರ್ವಳು ಹಣ ಎಗರಿಸಿದ್ದಾಳೆ. ಹಾಡಹಗಲೇ ಯಲ್ಲಾಪುರ ಪಟ್ಟಣದ ಬಸ್ ನಿಲ್ದಾಣದಲ್ಲಿ ಘಟನೆ ನಡೆದಿದ್ದು ಸ್ಥಳೀಯರ ಮೊಬೈಲ್ ಕೆಮೇರಾದಲ್ಲಿ ಸೆರೆಯಾಗಿದೆ. ಯಲ್ಲಾಪುರ ಬಸ್ ನಿಲ್ದಾಣದ ನಂದಿನ ಹಾಲಿನ ಕೌಂಟರ್ ಬಳಿ ಓರ್ವ ವ್ಯಕ್ತಿ, ಫುಲ್ ಟೈಟ್ ಆಗಿ ನಶೆಯಲ್ಲೇ ಮಲಗಿರ್ತಾನೆ. ಈ ವೇಳೆ ಅಲ್ಲಿಗೆ ಬಂದ ವೃದ್ದೆಯೋರ್ವಳು, ಏಕಾಏಕಿ ನಶೆಯಲ್ಲಿ ಮಲಗಿದ್ದವನ ಜೇವಿಗೆ ಕೈ ಹಾಕಿದ್ದಾಳೆ. ಕೈಗೆ ಸಿಕ್ಕಷ್ಟು ಹಣ ಎಗರಿಸಿಕೊಂಡು ಅಲ್ಲಿಂದ ಕಾಲ್ಕಿತ್ತಿದ್ದಾಳೆ. ಇದನ್ನೇಲ್ಲ ಅಲ್ಲೇ...
ರೈಲಿನಲ್ಲಿ ಅಕ್ರಮವಾಗಿ ಹಣ ಸಾಗಿಸುತ್ತಿದ್ದ ವ್ಯಕ್ತಿ ಬಂಧನ, ಕಾರವಾರ ರೈಲ್ವೆ ಪೊಲೀಸರ ಭರ್ಜರಿ ಕಾರ್ಯಾಚರಣೆ..!
ಕಾರವಾರ: ಕೇರಳಕ್ಕೆ ಅಕ್ರಮವಾಗಿ ದಾಖಲೆ ಇಲ್ಲದೆ ಹಣ ಸಾಗಿಸುತ್ತಿದ್ದ ವ್ಯಕ್ತಿ ಸಿಕ್ಕಿಬಿದ್ದಿದ್ದಾನೆ. ಕಾರವಾರ ರೈಲು ನಿಲ್ದಾಣದಲ್ಲಿ ರೈಲ್ವೆ ಪೊಲೀಸರು ಕಾರ್ಯಾಚರಣೆ ನಡೆಸಿ, ಮಂಗಳ ಎಕ್ಸ್ ಪ್ರೆಸ್ ರೈಲಿನಲ್ಲಿ ದಾಖಲೆ ರಹಿತ ಹಣ ಸಾಗಿಸುತ್ತಿದ್ದ ವೇಳೆ ಬಂಧಿಸಲಾಗಿದೆ. ಮಹಾರಾಷ್ಟ್ರ ಮೂಲದ ವಿಕಾಸ್ ರಮೇಶ್ ದೋಕಲೆ ಬಂಧಿತ ವ್ಯಕ್ತಿಯಾಗಿದ್ದು, ಬಂಧಿತನಿಂದ ದಾಖಲೆ ರಹಿತ ರೂ.20,09,720 ವಶಕ್ಕೆ ಪಡೆಯಲಾಗಿದೆ. ಮಹಾರಾಷ್ಟ್ರ ದಿಂದ ಕೇರಳಕ್ಕೆ ಹಣ ಕೊಂಡೊಯ್ಯುತಿದ್ದನು ಎನ್ನಲಾಗಿದ್ದು, ರೈಲ್ವೆ ಪೊಲೀಸರಿಂದ ಕಾರವಾರ ನಗರ ಠಾಣೆ ಪೊಲೀಸರಿಗೆ ಪ್ರಕರಣ ಹಸ್ತಾಂತರವಾಗಿದೆ.
8 ವರ್ಷದ ಹಿಂದೆ ಅಪಘಾತಪಡಿಸಿ ಎಸ್ಕೇಪ್ ಆಗಿದ್ದ ಆರೋಪಿ ಆರೆಸ್ಟ್, ತಲೆನೋವಾಗಿದ್ದ ಕೇಸ್ ಬೇಧಿಸಿದ ಹಳಿಯಾಳ ಪೊಲೀಸ್ರು..!
ಹಳಿಯಾಳ: ರಸ್ತೆ ಬದಿ ನಿಂತಿದ್ದ ವ್ಯಕ್ತಿಗೆ ಅಪಘಾತ ಪಡಿಸಿ ಓರ್ವನ ಸಾವಿಗೆ ಕಾರಣನಾಗಿದ್ದ ಆರೋಪಿ ಚಾಲಾಕಿ ಚಾಲಕನೊಬ್ಬ ಬರೋಬ್ಬರಿ ಎಂಟು ವರ್ಷಗಳ ನಂತ್ರ ಅರೆಸ್ಟ್ ಆಗಿದ್ದಾನೆ. ಭರ್ಜರಿ ಕಾರ್ಯಾಚರಣೆ ನಡೆಸಿರೊ ಹಳಿಯಾಳ ಪೊಲೀಸರು ಆರೋಪಿಯನ್ನು ಬೆಳಗಾವಿಯ ಸವದತ್ತಿಯಲ್ಲಿ ಪತ್ತೆ ಮಾಡಿ ಎತ್ತಾಕೊಂಡು ಬಂದಿದ್ದಾರೆ. ಹೀಗಾಗಿ, ಹಳಿಯಾಳ ಪೊಲೀಸರಿಗೆ ತಲೆನೋವಾಗಿದ್ದ ಪ್ರಕರಣವೊಂದು ಇದೀಗ ಬಯಲಾಗಿದೆ. ಪಂಚಪ್ಪ ಅಯ್ಯಪ್ಪ ಪವಾಡಿ ಎಂಬುವವನನ್ನ ಎಳೆದು ತರಲಾಗಿದೆ. 2014 ರಲ್ಲಿ..! ಅಂದಹಾಗೆ, 31.10.2014 ರಲ್ಲಿ, ಅಂದ್ರೆ ಎಂಟು ವರ್ಷಗಳ ಹಿಂದೆ, ಹಳಿಯಾಳದ ಯಲ್ಲಾಪುರ...
ಇಂದೂರು ಕೊಪ್ಪ ಬಳಿ ಬೈಕ್ ಸ್ಕಿಡ್ ಆಗಿ ಬಿದ್ದು ಹೆಸ್ಕಾಂ ಸಿಬ್ಬಂದಿಗೆ ಗಾಯ, ಕಿಮ್ಸ್ ಗೆ ರವಾನೆ.!
ಮುಂಡಗೋಡ ತಾಲೂಕಿನ ಇಂದೂರು ಹಾಗೂ ಕೊಪ್ಪ ನಡುವೆ ಬೈಕ್ ಸ್ಕಿಡ್ ಆಗಿ ಬಿದ್ದ ಪರಿಣಾಮ ಸವಾರನಿಗೆ ಗಂಭೀರ ಗಾಯವಾದ ಘಟನೆ ನಡೆದಿದೆ. ಹೆಸ್ಕಾಂ ನಲ್ಲಿ ಕಾರ್ಯನಿರ್ವಹಿಸುತ್ತಿರೊ ಬೆಳಗಾವಿ ಮೂಲದ ಮಂಜುನಾಥ್ ದಡ್ಡಿ ಎಂಬುವವನೇ ಗಾಯಗೊಂಡ ಬೈಕ್ ಸವಾರನಾಗಿದ್ದಾನೆ. ಇಂದು ಈತ ಬೈಕ್ ಮೇಲೆ ಬರುತ್ತಿದ್ದಾಗ, ಕೊಪ್ಪ ಬಳಿಯಲ್ಲಿ ಸ್ಕಿಡ್ ಆಗಿ ಬಿದ್ದಿದೆ. ಹೀಗಾಗಿ, ತಲೆಗೆ, ಹಾಗೂ ಮುಖಕ್ಕೆ ಗಾಯವಾಗಿದ್ದು ಆಸ್ಪತ್ರೆಗೆ ರವಾನಿಸಲಾಗಿದೆ. ಮುಂಡಗೋಡ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಗಾಯಾಳುವನ್ನು ಹುಬ್ಬಳ್ಳಿಯ ಕಿಮ್ಸ್ ಗೆ ರವಾನಿಸಲಾಗಿದೆ. ಮುಂಡಗೋಡ...









