ರಾಷ್ಟ್ರ ಮಟ್ಟದಲ್ಲಿ ಕೈ ಪಡೆ ಸಾಲು ಸಾಲು ಸೋಲುಗಳಿಂದ ಕಂಗೆಟ್ಟು ಹೊಸತನಗಳ ಅನ್ವೇಷಣೆಗೆ ಹೊರಟಿದೆ. ಉದಯಪುರದಲ್ಲಿ ಸದ್ಯ ನಡೆಯುತ್ತಿರೊ ಕಾಂಗ್ರೆಸ್ ಚಿಂತನ ಶಿಬಿರದಲ್ಲಿ ಹೊಸತನಗಳಿಗೆ ಒಗ್ಗಬೇಕಾದ ಅನಿವಾರ್ಯತೆಗಳ ಬಗ್ಗೆ ಚರ್ಚೆ ನಡೆಸುತ್ತಿದೆ ಕಾಂಗ್ರೆಸ್. ಕುಟುಂಬ ರಾಜಕಾರಣಕ್ಕೆ ತೀಲಾಂಜಲಿ ಇಟ್ಟು, ಹೊಸ ಮುಖಗಳಿಗೆ ಅವಕಾಶ ಕೊಡುವ ಬಗ್ಗೆ ಚಿಂತನಾ ಶಿಬಿರದಲ್ಲಿ ಗಂಭೀರ ಚಿಂತನೆ ನಡೆದಿದೆ. ಕಳೆದ ಬಾರಿಯ ಚುನಾವಣೆಯಲ್ಲಿ ಸೋತ ಅಭ್ಯರ್ಥಿಗಳಿಗೆ ಮತ್ತೆ ಟಿಕೆಟ್ ಕೊಡಲ್ಲ ಅಂತಾ ಕಡ್ಡಿ ಮುರಿದಂತೆ ಹೇಳಿಬಿಡುವ ಎಲ್ಲಾ ಸಾಧ್ಯತೆಗಳೂ ನಿಚ್ಚಳವಾಗ್ತಿದೆ. ಹೀಗಾಗಿ, ರಾಜ್ಯದಲ್ಲಿ...
Top Stories
ತಟ್ಟಿಹಳ್ಳಿ ಶಿವಾನಂದನ ಹತ್ಯೆ ಯತ್ನ ಕೇಸ್, ಆರೋಪಿಯ ಹೆಡೆಮುರಿ ಕಟ್ಟಿದ ಮುಂಡಗೋಡಿನ ಚಾಣಾಕ್ಷ ಪೊಲೀಸ್ರು..!
ತಟ್ಟಿಹಳ್ಳಿ ಶಿವಾನಂದನ ಹತ್ಯೆಗೆ ಸಜ್ಜಾಗಿದ್ದವನ ಹೆಸರು ಶಿವರಾಜ್.. ಅಷ್ಟಕ್ಕೂ ಆತ 3ನೇ ಹೆಂಡತಿಯ ಮೊದಲನೇ ಗಂಡನ ಮಗ..!
ತಟ್ಟಿಹಳ್ಳಿಯಲ್ಲಿ ಮಗನಿಂದಲೇ ತಂದೆಯ ಭೀಕರ ಹತ್ಯೆಗೆ ಯತ್ನ..? ಕಂದಲಿಯಿಂದ ಕುತ್ತಿಗೆಗೆ ಕೊಯ್ದ ಶಿವರಾಜ್ ಪರಾರಿ..!
ವಿ.ಎಸ್.ಪಾಟೀಲರ “ಬಂದೂಕು” ನಾಪತ್ತೆ, ಹುಡಿಕಿಕೊಡುವಂತೆ ಮುಂಡಗೋಡ ಠಾಣೆಯಲ್ಲಿ ದೂರು..!
ಕಾತೂರು ನಾಗನೂರು ರಸ್ತೆಯಲ್ಲಿ ಬೈಕುಗಳ ನಡುವೆ ಮುಖಾಮುಕಿ ಡಿಕ್ಕಿ, ಇಬ್ಬರಿಗೆ ಗಾಯ
ಹೊನ್ನಾವರದಲ್ಲಿ ಭೀಕರ ಅಗ್ನಿ ದುರಂತ, ಸುಟ್ಟು ಕರಕಲಾದ ಕಾರು, ಕಾರಲ್ಲಿದ್ದ ಇಬ್ಬರು ಸಜೀವ ದಹನ..!
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು..!
ಮುಂಡಗೋಡ ಪಟ್ಟಣದ ಯಲ್ಲಾಪುರ ರಸ್ತೆಯಲ್ಲಿ ಕಬ್ಬು ತುಂಬಿದ ಟ್ರಾಕ್ಟರ್ ಪಲ್ಟಿ, ತಪ್ಪಿದ ಭಾರೀ ಅನಾಹುತ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಮುಂಡಗೋಡ ತಾಲೂಕಿನ ಪ.ಪಂಗಡದ ಮೀನುಗಾರರಿಗೆ ವಾಹನ ಖರೀದಿಗೆ ಸಹಾಯಧನಕ್ಕೆ ಅರ್ಜಿ ಅಹ್ವಾನ..!
ತಟ್ಟಿಹಳ್ಳಿ ಬಳಿ ಕಾರ್, ಟ್ರಾಕ್ಟರ್ ನಡುವೆ ಮುಖಾಮುಕಿ ಡಿಕ್ಕಿ, ಕಾರ್ ಪಲ್ಟಿ, ಮಗುವಿಗೆ ಗಾಯ..!
ಜಸ್ಟ್ ಅದೊಂದು ವಾಟ್ಸಾಪ್ ಕಾಲ್, ಈ ಟಿಬೇಟಿಗನಿಂದ ಆ ವಂಚಕರು ದೋಚಿದ್ದು ಬರೋಬ್ಬರಿ 1 ಕೋಟಿ 61 ಲಕ್ಷ..!
ಪ.ಜಾತಿ, ಪಂಗಡ ಯೋಜನೆಗಳಲ್ಲಿ 100% ಗುರಿ ಸಾಧಿಸಲು ಅಧಿಕಾರಿಗಳಿಗೆ ಡೀಸಿ ಕಟ್ಟುನಿಟ್ಟಿನ ಸೂಚನೆ..!
ಪೌರಕಾರ್ಮಿಕರಿಗೆ ಆದ್ಯತೆಯಲ್ಲಿ ಮನೆಗಳನ್ನು ಒದಗಿಸಿ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಸೂಚನೆ..!
ಪೊಲೀಸ್ ಇಲಾಖೆ ವತಿಯಿಂದ ಪ್ರತಿ ತಿಂಗಳು ಪ.ಜಾತಿ ಪಂಗಡದವರ ಕುಂದುಕೊರತೆ ಸಭೆ: ಎಸ್ಪಿ ದೀಪನ್
ಖಾಸಗಿ ಆಸ್ಪತ್ರೆ, ಆರೋಗ್ಯ ಸಂಸ್ಥೆಗಳಲ್ಲಿ ನಕಲಿ ವೈದ್ಯರು ಕಂಡುಬಂದಲ್ಲಿ ಕಠಿಣ ಕ್ರಮ: ಡೀಸಿ ಖಡಕ್ ಎಚ್ಚರಿಕೆ..!
ಉತ್ತರ ಕನ್ನಡದಲ್ಲಿ ಹೊಸ ವರ್ಷ ಆಚರಣೆಗೆ ಡೀಸಿ ರೂಲ್ಸ್: ಈ ಸೂಚನೆ ಪಾಲಿಸಲೇಬೇಕು ಅಂದ್ರು ಜಿಲ್ಲಾಧಿಕಾರಿ..!
ಹುಬ್ಬಳ್ಳಿಯ ಅಂಚಟಗೇರಿ ಬಳಿ ಭೀಕರ ಅಪಘಾತ- ತಂದೆ, ಎರಡು ಮಕ್ಕಳು ದುರಂತ ಸಾವು..!
Home
PrashantDeshapande
Tag: PrashantDeshapande
May 7, 2022May 7, 2022by ಪಬ್ಲಿಕ್ ಫಸ್ಟ್ ನ್ಯೂಸ್ ಡೆಸ್ಕ್In ಉತ್ತರ ಕನ್ನಡಎಡಿಟರ್ ಸ್ಪೀಕ್ಸ್ಮುಂಡಗೋಡ ಸುದ್ದಿರಾಜಕೀಯ ಪಡಸಾಲೆ..
ಮುಂಡಗೋಡ ಕಾಂಗ್ರೆಸ್ ಅದಃ ಪತನಕ್ಕೆ ಕಾರಣವಾಗತ್ತಾ ಅದೊಂದು ಮಾತು, ಅದೊಂದು ನಿರ್ಧಾರ..? ಪ್ರಶಾಂತಣ್ಣ ಏನಿದೇಲ್ಲ..?
“ನಾನ್ ಇನ್ವೇಸ್ಟ್ ಮಾಡುವವನು, ನಾನೇನ್ ಹೇಳ್ತಿನೋ ಅದನ್ನ ಕೇಳಕೊಂಡು ಬೆಪ್ಪಗೆ ಇರಬೇಕು ಅಷ್ಟೆ” ಇದು ಕಾಂಗ್ರೆಸ್ ಯುವ ಮುಖಂಡ ಪ್ರಶಾಂತ್ ದೇಶಪಾಂಡೆ ಸಾಹೇಬ್ರ ಪಾಲಿಟಿಕಲ್ ಸ್ಟೈಲ್ ಅಂತೆ. ಹಾಗಂತ, ಮುಂಡಗೋಡಿನ ಕೆಲವು ಕಾಂಗ್ರೆಸ್ ಮುಖಂಡರಿಗೆ ಖಡಕ್ಕಾಗಿ ಹೇಳಿಬಿಟ್ಟಿದ್ರಂತೆ… ಹೀಗಾಗಿನೇ, ಯಲ್ಲಾಪುರ ಕ್ಷೇತ್ರದಲ್ಲಿ ಕಾಂಗ್ರೆಸ್ ಅನ್ನೋದು ಅಧಃ ಪತನವಾಗ್ತಿದೆ ಅಂತಿದಾರೆ ಖುದ್ದು ಅದೇ ಪಕ್ಷದ ಕಾರ್ಯಕರ್ತರು. ಈ ಮಾತನ್ನ ನಾವಿಲ್ಲಿ ಯಾಕೆ ಹೇಳ್ತಿದಿವಿ ಅಂದ್ರೆ, ಇಡೀ ಯಲ್ಲಾಪುರ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಜವಾಬ್ದಾರಿ ಅನಾಯಾಸವಾಗಿ ಬಂದೊದಗಿತ್ತು ಪ್ರಶಾಂತಣ್ಣಂಗೆ, ಇಡೀ...

