School Holiday News; ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಹಿನ್ನೆಲೆಯಲ್ಲಿ, ಇಂದು ಬುಧವಾರ, ಜುಲೈ 23 ರಂದು ಉತ್ತರ ಕನ್ನಡ ಜಿಲ್ಲೆಯ ಕರಾವಳಿ ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಆದೇಶಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಕರಾವಳಿ ತಾಲೂಕುಗಳಾದ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ ಹಾಗೂ ಭಟ್ಕಳ ತಾಲೂಕಿನ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ. ಉತ್ತರ ಕನ್ನಡ; ಗುಡ್ಡ ಕುಸಿತ, ಕಡಲುಕೊರೆತ ತಡೆಗೆ...
Top Stories
ಹುನಗುಂದದಲ್ಲಿ ಮಳೆಗಾಳಿಗೆ ಹಾರಿಹೋದ ಮನೆಯ ಮೇಲ್ಚಾವಣಿಗಳು..! ಧರೆಗುರುಳಿದ ಮರಗಳು, ವಿದ್ಯುತ್ ಕಂಬಗಳು..!
ಧರ್ಮಾ ಜಲಾಶಯದ ಕಾಲುವೆಯಲ್ಲಿ ಇಬ್ಬರು ಸಹೋದರ ಬಾಲಕರು ನೀರುಪಾಲು..! ರಜೆಗೆ ಬಂದಿದ್ದವರು ಹೆಣವಾದರು..!
NMD ಹತ್ಯೆ ಕೇಸ್| ಯುಪಿಗೆ ಹೋಗಿ ಪಿಸ್ತೂಲ್ ತಂದಿದ್ದ ಆರೋಪಿಗಳ ಮನೆಗಳ ಮೇಲೆ ಪೊಲೀಸ್ರ ದಾಳಿ..! 7 ತಂಡಗಳಲ್ಲಿ ಪೊಲೀಸ್ರ ಖಡಕ್ ಸರ್ಚಿಂಗ್..!
NMD ಜಮೀರ್ ಹತ್ಯೆ ಕೇಸ್, ಮತ್ತೆ ನಾಲ್ವರು ಆರೋಪಿಗಳು ಅಂದರ್..! 11 ಕ್ಕೆ ಏರಿದ ಆರೋಪಿಗಳ ಸಂಖ್ಯೆ..!
ಮುಂಡಗೋಡಿನ ಯರೈಬೈಲ್ DyRFO, ಉಗ್ನಿಕೇರಿ ಬೀಟ್ ಫಾರೇಸ್ಟ್ ಗಾರ್ಡ್ ವಿರುದ್ಧ ಲೋಕಾಯುಕ್ತ ಕೇಸ್, FIR ದಾಖಲು..! ಅನ್ನದಾತನ ಹತ್ರ ಲಂಚ ಕೇಳಿದ್ನಾ ಆ ಅರಣ್ಯ ಅಧಿಕಾರಿ..?
ಟಿಬೇಟಿಗ ಲಾಮಾನ ಹತ್ಯೆ ಕೇಸ್, ಮೂವರು ಆರೋಪಿಗಳು ಅಂದರ್..! ಕಬ್ಬು ಕಟಾವ್ ಮಾಡೋ ಗ್ಯಾಂಗ್ ಈ ಹತ್ಯೆ ಮಾಡಿದ್ದು ಯಾಕೆ..?
ಕೇರಳಂ ಹಾಗೂ ರಾಜ್ಯದ 2 ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಹಿನ್ನೆಲೆ..! ಮುಂಡಗೋಡ ಕೈ ಕಾರ್ಯಕರ್ತರ ಸಂಭ್ರಮ..!
ಪಂಚರಾಜ್ಯ ಚುನಾವಣೆ; 3 ರಾಜ್ಯಗಳಲ್ಲಿ ಬಿಜೆಪಿ ಗೆಲುವು, ಮುಂಡಗೋಡಿನಲ್ಲಿ ಸಂಭ್ರಮಾಚರಣೆ..!
ಹುನಗುಂದದ ಮಹಿಳೆ ಹರಿಹರದಲ್ಲಿ ನಾಪತ್ತೆ, ಇವ್ರು ಕಂಡಲ್ಲಿ ಮಾಹಿತಿ ನೀಡಲು ಮನವಿ..!
ಧಾರವಾಡದಲ್ಲಿ ಮುಂಡಗೋಡ ಟಿಬೇಟಿಗ ಲಾಮಾನ ಭೀಕರ ಹತ್ಯೆ..? ಕಾಲು ಕಟ್ಟಿ ಭೀಕರವಾಗಿ ಕೊಂದು ಬೀಸಾಕಿದ್ರಾ ಹಂತಕರು..?
ಮುಂಡಗೋಡಿನಲ್ಲಿ ಸಿಲಿಂಡರಿಗಾಗಿ ಪ್ರತಿಭಟನೆ, ಬೆಳ್ಳಂ ಬೆಳಿಗ್ಗೆ HP ಗ್ಯಾಸ್ ಗೋಡೌನ ಎದುರು ಸಾರ್ವಜನಿಕರ ಆಕ್ರೋಶ..!
ಕುಡಿಯುವ ನೀರಿನ ಸಮಸ್ಯೆ ಕಂಡುಬಂದಲ್ಲಿ ತಕ್ಷಣ ಸ್ಪಂದಿಸಿ: ಅಧಿಕಾರಿಗಳಿಗೆ ಜಿಪಂ ಸಿಇಓ ಡಾ.ದಿಲೀಷ್ ಶಶಿ
ಮುಂಡಗೋಡ ಪೊಲೀಸರ ಭರ್ಜರಿ ಕಾರ್ಯಾಚರಣೆ, NMD ಜಮೀರ್ ದರ್ಗಾವಾಲೆ ಭೀಕರ ಹತ್ಯೆ ಕೇಸ್, ಐವರು ಆರೋಪಿಗಳ ಬಂಧನ..!
ಮುಂಡಗೋಡಿನಲ್ಲಿ NMD ಜಮೀರನ ಭೀಕರ ಹತ್ಯೆ, ರಕ್ತದ ಮಡುವಿನಲ್ಲಿ ಬಿದ್ದಿದ್ದ ಶವದ ದೃಷ್ಯಗಳಿವು
ಮುಂಡಗೋಡಿನಲ್ಲಿ ಭೀಕರ ಹತ್ಯೆ, NMD ಜಮೀರ್ ಅಹ್ಮದ್ ದರ್ಗಾವಾಲೆಯ ಹತ್ಯೆ..! ಬಸ್ ಸ್ಟಾಂಡ್ ಎದುರಿನ ಹೊಟೆಲ್ ನಲ್ಲೇ ಘಟನೆ..!
SSLC ಫಲಿತಾಂಶ..! ಹುನಗುಂದದ ಭಾಗ್ಯಲಕ್ಷ್ಮೀ ಪ್ರಥಮ, ರಿಷಿಕ್ ದ್ವಿತೀಯ, ಸಿಂಚನಾ ತೃತೀಯ..!
ಇಂದಿನಿಂದ ಜಿಲ್ಲೆಯಲ್ಲಿ ಮನೆಗಳ ಗಣತಿ ಕಾರ್ಯ ಶುರು; ಜಿಲ್ಲಾಧಿಕಾರಿ ಲಕ್ಷ್ಮೀ ಪ್ರಿಯ
ಇಂದೂರಿನಲ್ಲಿ ಘೋರ ಕೃತ್ಯ, ಆಕಳ ಕರುವಿನ ಕರುಳನ್ನೇ ಕತ್ತರಿಸಿ ಹೋದ ದುಷ್ಕರ್ಮಿಗಳು..!
ಕಬ್ಬು ಬೆಳೆಗಾರರಿಗೆ ವಿಶೇಷ ಪ್ರೋತ್ಸಾಹ ಧನ, ಜಮೆಯಾದ ಬಗ್ಗೆ ಖಚಿತಪಡಿಸಿಕೊಳ್ಳಿ : ಡಿಸಿ ಲಕ್ಷ್ಮೀಪ್ರಿಯ
Tag: #Public first newz
ನ್ಯಾಸರ್ಗಿಯಲ್ಲಿ ಹರಿದು ಬಿದ್ದ ವಿದ್ಯುತ್ ತಂತಿ ತುಳಿದು ಎರಡು ಶ್ವಾನಗಳ ದಾರುಣ ಸಾವು..!
ಮುಂಡಗೋಡ: ತಾಲೂಕಿನ ನ್ಯಾಸರ್ಗಿಯಲ್ಲಿ ವಿದ್ಯುತ್ ಅವಘಡವಾಗಿದೆ. ನಿರಂತರ ಮಳೆಯಿಂದ, ರಾತ್ರಿ ವೇಳೆ ವಿದ್ಯುತ್ ತಂತಿ ಹರಿದು ಬಿದ್ದಿದೆ. ಪರಿಣಾಮ ವಿದ್ಯತ್ ತಂತಿ ಸ್ಪರ್ಶಿಸಿ ಎರಡು ನಾಯಿಗಳು ಸ್ಥಳದಲ್ಲೇ ದಾರುಣ ಸಾವು ಕಂಡಿವೆ. ತಪ್ಪಿದ ಭಾರೀ ಅನಾಹುತ..! ಬಹುತೇಕ ಪುಟ್ಟ ಪುಟ್ಟ ಮಕ್ಕಳು ಓಡಾಡುವ ಸ್ಥಳ ಇದಾಗಿದೆ. ಅಲ್ಲದೇ ಮನೆಯ ಎದುರಿಗೆ ಇಂತಹದ್ದೊಂದು ಘಟನೆ ನಡೆದಿದೆ. ವಿದ್ಯುತ್ ತಂತಿ ಮರಕ್ಕೆ ತಾಗಿಕೊಂಡು ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಆಗಿ ತಂತಿ ತುಂಡಾಗಿದೆ ಎನ್ನಲಾಗಿದೆ. ಅದೃಷ್ಟವಶಾತ್ ಜನರ ಜೀವ ಹಾನಿಯಾಗಿಲ್ಲ....
ತಹಶೀಲ್ದಾರ್ ಕಚೇರಿಯಲ್ಲಿ ರಾಷ್ಟ್ರಧ್ವಜ ನಿರ್ವಹಣೆ ಕಾರ್ಯಾಗಾರ..!
ಮುಂಡಗೋಡ ಪಟ್ಟಣದ ತಹಶೀಲ್ದಾರ್ ಕಾರ್ಯಾಲಯದ ಸಭಾಭವನದಲ್ಲಿ ಇಂದು, ಸ್ವಾತಂತ್ರ ಭಾರತದ ಅಮೃತ ಮಹೋತ್ಸವ 2022 ರ ಪ್ರಯುಕ್ತ ರಾಷ್ಟ್ರಧ್ವಜ ನಿರ್ವಹಣೆ ತರಬೇತಿ ಕಾರ್ಯಾಗಾರ ನಡೆಯಿತು. ಮುಂಡಗೋಡ ತಹಶೀಲ್ದಾರ್ ಶಂಕರ್ ಗೌಡಿ ದೀಪ ಬೆಳಗಿಸುವ ಮೂಲಕ ಕಾರ್ಯಾಗಾರ ಉದ್ಘಾಟಿಸಿದ್ರು. ತಾಲೂಕಾಡಳಿತ ಮುಂಡಗೋಡ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಹಾಗೂ ಭಾರತ ಸೇವಾದಲದ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡಿರೋ ತರಬೇತಿ ಕಾರ್ಯಾಗಾರದಲ್ಲಿ ರಾಷ್ಟ್ರಧ್ವಜ ನಿರ್ವಹಣೆಯ ಕುರಿತು ತಹಶೀಲ್ದಾರ್ ಶಂಕರ್ ಗೌಡಿ ಮಾಹಿತಿ ನೀಡಿದ್ರು. ಕಾರ್ಯಕ್ರಮದಲ್ಲಿ ಭಾರತ್ ಸೇವಾದಲದ ಅಧ್ಯಕ್ಷ ರಾಮಕೃಷ್ಣ ಮೂಲಿಮನಿ, ಕ್ಷೇತ್ರ...
ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ನಲ್ಲಿ ಮುಂಡಗೋಡಿನ “ಮಾಸ್” ಹುಡುಗ್ರ ಸ್ಟೆಪ್..!
ಮುಂಡಗೋಡಿನ ಯುವಕರ ಪಡೆಯೊಂದು ತಾಲೂಕಿನ ಹೆಮ್ಮೆಗೆ ಕಾರಣವಾಗಿದೆ. ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗೋ “ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್” ಸ್ಪರ್ಧಾ ಕಾರ್ಯಕ್ರಮದಲ್ಲಿ ಮುಂಡಗೋಡಿನ ನೃತ್ಯ ಪಟುಗಳು ಭಾಗಿಯಾಗಿದ್ದಾರೆ. ಇಂದು ರವಿವಾರ ರಾತ್ರಿ ನಮ್ಮ ಹೆಮ್ಮೆಯ ಯುವಕರ ಡ್ಯಾನ್ಸ್ ಕಾರ್ಯಕ್ರಮ ಪ್ರಸಾರವಾಗಲಿದೆ. ಅಂದಹಾಗೆ, ಮುಂಡಗೋಡಿನ ಮಾಸ್ ಅಕಾಡೆಮಿಯ ಹುಲಿಗಳು ಇವ್ರು. ಸಂದೀಪ್ ಕೋರಿ, ಸಾನಿಕಾ ಪವಾರ್,ರಂಜಿತಾ ಜೀವಣ್ಣವರ, ಮನೋಜ್ ಮೆತ್ರಾಣಿ ಎಂಬುವ ಡ್ಯಾನ್ಸ್ ಕಲಿಗಳು ಟಿವಿ ಪರದೆಯ ಮೇಲೆ ಇಂದು ಮಿಂಚಲಿದ್ದಾರೆ. ಪ್ರತೀ ಶನಿವಾರ, ರವಿವಾರ ಜೀ ಕನ್ನಡ...
ಭಟ್ಕಳದಲ್ಲಿ ಮಹಾಮಳೆಗೆ ಮನೆ ಮೇಲೆ ಕುಸಿದ ಗುಡ್ಡ, ಮನೆಯಡಿ ಸಿಲುಕಿದ ನಾಲ್ವರು..!
ಭಟ್ಕಳ: ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆಯ ಆರ್ಭಟ ಮತ್ತೆ ಜೋರಾಗಿದೆ. ಕರಾವಳಿ, ಮಲೆನಾಡು ಸೇರಿ ಉತ್ತರ ಕರ್ನಾಟಕದ ಅನೇಕ ಕಡೆಗಳಲ್ಲಿ ಮಳೆ-ಗಾಳಿಯಿಂದ ಜನಜೀವನ ಅಸ್ತವ್ಯಸ್ತವಾಗಿದೆ. ಅದ್ರಂತೆ, ಭಟ್ಕಳ ತಾಲೂಕಿನಲ್ಲಿ ಮಹಾಮಳೆ ಆತಂಕದ ಛಾಯೆ ಮೂಡಿಸಿದೆ. ಮಳೆಯಿಂದಾಗಿ ಹಲವು ಭಾಗಗಳಲ್ಲಿ ಅವಘಡಗಳು ಉಂಟಾಗಿದೆ. ಭಟ್ಕಳದ ಮುಟ್ಟಳ್ಳಿ ಗ್ರಾಮದಲ್ಲಿ ಮನೆಯ ಮೇಲೆ ಗುಡ್ಡ ಕುಸಿದಿದೆ. ಹೀಗೆ ಕುಸಿದ ಗುಡ್ಡದ ಅಡಿಯಲ್ಲಿ ಇರುವ ಮನೆಯಲ್ಲಿ ನಾಲ್ವರು ಸಿಲುಕಿದ್ದಾರೆ. ಲಕ್ಷ್ಮೀ ನಾಯ್ಕ, ಅವರ ಮಗಳು ಲಕ್ಷ್ಮೀ, ಮಗ ಅನಂತ್ ನಾಯ್ಕ್ (32),...
ವಿಶ್ವದ ಮೋಸ್ಟ್ ವಾಂಟೆಡ್ ಉಗ್ರ ಮಟ್ಯಾಶ್, ತಡರಾತ್ರಿ ಅಮೇರಿಕ ಸೇನೆಯಿಂದ ಉಗ್ರನ ಸಂಹಾರ..!
ವಾಷಿಂಗ್ಟನ್: ವಿಶ್ವದ ಮೋಸ್ಟ್ ವಾಂಟೆಡ್ ಉಗ್ರ ಅಲ್ ಖೈದಾ ಸಂಘಟನೆಯ ನಾಯಕ ಅಮ್ಮಾನ್ ಅಲ್ ಜವಾಹಿರಿಯನ್ನು ಅಮೆರಿಕದ ವಾಯುಪಡೆ ಸೋಮವಾರ ತಡರಾತ್ರಿ ಕಾರ್ಯಾಚರಣೆ ನಡೆಸಿ ಹತ್ಯೆಗೈದಿದೆ. ಈ ಕುರಿತು ಟ್ವಿಟರ್ನಲ್ಲಿ ತಾಲಿಬಾನ್ ವಕ್ತಾರ ಜಬೀವುಲ್ಲಾ ಮುಜಾಹಿದ್ ಅವರು ಅಮೇರಿಕಾ ಏರ್ ಸ್ಟೈಕ್ ನಡೆಸಿರುವುದನ್ನು ದೃಢಪಡಿಸಿದ್ದಾರೆ. ಜುಲೈ 31 ರಂದು ಕಾಬೂಲ್ ನಗರದ ಶೆರ್ಪುರ್ ಪ್ರದೇಶದ ವಸತಿ ಗೃಹದ ಮೇಲೆ ಅಮೇರಿಕಾ ಸೇನೆಯಿಂದ ವಾಯುದಾಳಿ ನಡೆಸಲಾಗಿದೆ ಅಫ್ಘಾನಿಸ್ತಾನದ ಇಸ್ಲಾಮಿಕ್ ಎಮಿರೇಟ್ ಈ ದಾಳಿಯನ್ನು ಬಲವಾಗಿ ಖಂಡಿಸುತ್ತದೆ. ಇದು ಅಂತರರಾಷ್ಟ್ರೀಯ...
ಮುಂಡಗೋಡಿನಲ್ಲಿ ಮೊಬೈಲ್ ಎಗರಿಸಿದ್ದವನಿಗೆ ಬಿತ್ತು ಬಿಸಿ ಬಿಸಿ ಗೂಸಾ..!
ಮುಂಡಗೋಡ; ಪಟ್ಟಣದ ಶಿವಾಜಿ ಸರ್ಕಲ್ ನಲ್ಲಿ ಮೊಬೈಲ್ ಕಳ್ಳತನ ಮಾಡಿದ್ದ ವ್ಯಕ್ತಿಗೆ ಧರ್ಮದೇಟು ಬಿದ್ದಿದೆ. ಪಟ್ಟಣದ ಮೊಬೈಲ್ ಶಾಪ್ ಒಂದರಲ್ಲಿ ಮೊಬೈಲ್ ಖರೀಧಿಸುತ್ತಿದ್ದಾಗ, ಹಿಂದಿನಿಂದ ಬಂದ ವ್ಯಕ್ತಿ ಮೊಬೈಲ್ ಎಗರಿಸಿಕೊಂಡು ಹೋಗಿದ್ದಾನೆ. ನಂತರ ಮೊಬೈಲ್ ಕಳೆದುಕೊಂಡ ಇಬ್ಬರು ವ್ಯಕ್ತಿಗಳು ಮೊಬೈಲ್ ಕಳ್ಳನಿಗಾಗಿ ತಡಕಾಡಿದ್ದಾರೆ. ನಂತ್ರ ಶಿವಾಜಿ ಸರ್ಕಲ್ ನಲ್ಲಿ ಅಚಾನಕ್ಕಾಗಿ ಮೊಬೈಲ್ ಕಳ್ಳ ತಗಲಾಕ್ಕೊಂಡಿದ್ದಾನೆ. ಹೀಗಾಗಿ, ಮೊಬೈಲ್ ಕಳೆದುಕೊಂಡಿದ್ದ ಇಬ್ಬರು ವ್ಯಕ್ತಿಗಳು ಮೊಬೈಲ್ ಕಳ್ಳನಿಗೆ ಗೂಸಾ ನೀಡಿದ್ದಾರೆ. ನಂತರ ಪೊಲೀಸ್ ಠಾಣೆಗೆ ಮೊಬೈಲ್ ಕಳ್ಳನನ್ನು ಕರೆದುಕೊಂಡು ಹೋಗಿದ್ದಾರೆ...
ಸಾಲಗಾಂವ್ ನಲ್ಲಿ ಕೋವಿಡ್ ಸ್ಫೋಟ, ತಾಲೂಕಿನಲ್ಲಿ ಇಂದು 24 ಪಾಸಿಟಿವ್..!
ಮುಂಡಗೋಡ: ತಾಲೂಕಿನಲ್ಲಿ ಇಂದು 24 ಜನರಿಗೆ ಕೋವಿಡ್ ಸೋಂಕು ದೃಢಪಟ್ಟಿದೆ ಅಂತಾ ಅರೋಗ್ಯ ಇಲಾಖೆಯ ಮೂಲಗಳು ಮಾಹಿತಿ ನೀಡಿವೆ. ಸಾಲಗಾಂವ ಗ್ರಾಮ ಒಂಚಾಯತಿ ವ್ಯಾಪ್ತಿ ಒಂದರಲ್ಲೇ ಬರೋಬ್ಬರಿ 10 ಜನರಿಗೆ ಕೋವಿಡ್ ಸೋಂಕು ದೃಢ ಪಟ್ಟಿದೆ. ಇನ್ನುಳಿದಂತೆ, ಮುಂಡಗೋಡ ಪಟ್ಟಣದಲ್ಲಿ-2, ಟಿಬೇಟಿಯನ್ ಕ್ಯಾಂಪ್ STS ಶಾಲೆಯ 5 ವಿದ್ಯಾರ್ಥಿಗಳು ಸೇರಿದಂತೆ- 6, ಕಾತೂರ- 1, ಇಂದೂರ- 2, ಪಾಳಾ- 1, ಕಲಕೇರಿ – 1, ಸಾಲಗಾಂವ್- 10 ರಾಮಾಪುರ 1 ಪ್ರಕರಣ ದೃಢಪಟ್ಟಿದೆ.







