Forest Officials Raid; ಮುಂಡಗೋಡ ತಾಲೂಕಿನ ಅಗಡಿಯಲ್ಲಿ ಬೆಳ್ಳಂ ಬೆಳಿಗ್ಗೆ ಅರಣ್ಯಾಧಿಕಾರಿಗಳ ಭರ್ಜರಿ ದಾಳಿ ನಡೆದಿದೆ. ಮನೆಯಲ್ಲಿ ಶೇಖರಿಸಿ ಇಟ್ಟಿದ್ದ ಸುಮಾರು 60 ಕೇಜಿ ಗೂ ಹೆಚ್ಚು ಶ್ರೀಗಂಧದ ಮರದ ತುಂಡುಗಳನ್ನು ವಶಕ್ಕೆ ಪಡೆಯಲಾಗಿದೆ. ಅರಣ್ಯ ಅಧಿಕಾರಿಗಳು ದಾಳಿ ಮಾಡುತ್ತಿದ್ದಂತೆ ಆರೋಪಿ ಪರಾರಿಯಾಗಿದ್ದಾನೆ. ಆರೋಪಿಯನ್ನು ಬೆನ್ನತ್ತಿ ಹಿಡಿಯಲು ಪ್ರಯತ್ನಿಸಿದರೂ ಕಬ್ಬಿನ ಗದ್ದೆಯಲ್ಲಿ ಸೇರಿಕೊಂಡು ತಪ್ಪಿಸಿಕೊಂಡಿದ್ದಾನೆ. ಅಂದಹಾಗೆ, ಅಗಡಿಯ ಪರಶುರಾಮ ಲೋಕಪ್ಪ ಲಮಾಣಿ ಎಂಬುವವರ ಮನೆಯಲ್ಲಿ ಅರಣ್ಯಾಧಿಕಾರಿಗಳು ಶೋಧ ನಡೆಸಿ ಬರೋಬ್ಬರಿ ನಾಲ್ಕು ಚೀಲಗಳಲ್ಲಿ ಭರ್ತಿ ಮಾಡಿ...
Top Stories
ತಡಸ ತಾಯವ್ವನ ದೇವಸ್ಥಾನ ಬಳಿ ಭೀಕರ ಕಾರು ಅಪಘಾತ, ಮುಂಡಗೋಡ ತಹಶೀಲ್ದಾರ ಕಚೇರಿಯ ಓರ್ವ ತಲಾಟಿ ಸ್ಥಳದಲ್ಲೇ ಸಾವು, ಮತ್ತಿಬ್ಬರು ಗಂಭೀರ..!
ಎಚ್ಚರ, ಎಚ್ಚರ..! ತಡಸ ತಾಯವ್ವನ ದೇವಸ್ಥಾನದ ಸಮೀಪ ಚಿರತೆ ಪ್ರತ್ಯಕ್ಷ..!
ಕಾತೂರು ಅರಣ್ಯಾಧಿಕಾರಿಗಳ ಭರ್ಜರಿ ದಾಳಿ, ಜಿಂಕೆ ಚರ್ಮ, ಕಾಡು ಹಂದಿ ಮಾಂಸ ಸಾಗಿಸುತ್ತಿದ್ದ ಐವರು ಅಂದರ್..!
ಗೋವಾ; ನೈಟ್ ಕ್ಲಬ್ ನಲ್ಲಿ ಬೆಂಕಿ ಅವಘಡ, 23 ಮಂದಿ ಸಾವು..!
ಮುಂಡಗೋಡಿನಲ್ಲಿ ಬೆಳ್ಳಂ ಬೆಳಿಗ್ಗೆ ಭಾರೀ ಬೆಂಕಿ ಅನಾಹುತ, ಸುಟ್ಟು ಕರಕಲಾಯ್ತು ಪರ್ನಿಚರ್ ಅಡ್ಡೆ..! ಲಕ್ಷಾಂತರ ಬೆಲೆಯ ಪರ್ನಿಚರ್ ಗಳು ಬೆಂಕಿಗಾಹುತಿ..!
ಶಿರಸಿ ಎಸಿ ಕಾವ್ಯಾರಾಣಿ ವರ್ಗಾವಣೆಗೆ ಹಲವರ ಆಕ್ರೋಶ, ಆದೇಶ ರದ್ದುಗೊಳಿಸುವಂತೆ ಶೇಖರ್ ಲಮಾಣಿ ಆಗ್ರಹ..!
ಅಗಡಿ ಶ್ರೀಗಂಧ ತುಂಡುಗಳು ಸಿಕ್ಕ ಕೇಸ್, ಕಚೇರಿಗೇ ಬಂದ್ರೂ ಆರೋಪಿಯನ್ನ ಬಿಟ್ಟು ಕಳಿಸಿದ್ರಾ ಅಧಿಕಾರಿಗಳು..? RFO ಕಚೇರಿಯಿಂದಲೇ ಆರೋಪಿ ಮತ್ತೆ ಎಸ್ಕೇಪ್..!
ಅಗಡಿಯಲ್ಲಿ ಅರಣ್ಯ ಅಧಿಕಾರಿಗಳ ಭರ್ಜರಿ ದಾಳಿ, 60 ಕೆಜಿಗೂ ಹೆಚ್ಚು ಶ್ರೀಗಂಧದ ಮರದ ತುಂಡುಗಳು ವಶಕ್ಕೆ, ಆರೋಪಿ ಪರಾರಿ..!
ಚಿಗಳ್ಳಿ ಪ್ರೌಢಶಾಲೆಯ ಶಿಕ್ಷಕ ದಾಸಪ್ಪ, ಸಸ್ಪೆಂಡ್..! ಹಲವು ದಿನಗಳ ಗುದುಮುರುಗಿ ಬಳಿಕ ಶಿರಸಿ ಡಿಡಿಪಿಐ ಖಡಕ್ ಆದೇಶ..!
ಮುಂಡಗೋಡ ಮಾದರಿ ಶಾಲೆಯ ಬಿಸಿಯೂಟ ಸೇವಿಸಿದ ವಿದ್ಯಾರ್ಥಿಗಳು ಅಸ್ವಸ್ಥ..! ಆಸ್ಪತ್ರೆಗೆ ದಾಖಲು..!
ಒಂದೇ ಕುಟುಂಬದ ನಾಲ್ವರು ಬಾವಿಗೆ ಹಾರಿ ಆತ್ಮಹತ್ಯೆ..! ಮೊಮ್ಮಕ್ಕಳು, ಮಗನೊಂದಿಗೆ ಸಾವು ಕಂಡ ತಂದೆ..!
ಮುಂಡಗೋಡ ಪೊಲೀಸರ ತಡರಾತ್ರಿ ಕಾರ್ಯಾಚರಣೆ..! “ಚರಸ್” ದಂಧೆಯಲ್ಲಿ ತೊಡಗಿದ್ದ ಇಂಜಿನೀಯರ್ ಅಂದರ್..!
ಸನವಳ್ಳಿ ಬಳಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರ್, ತುಂಡಾಗಿ ಬಿದ್ದ ವಿದ್ಯುತ್ ಕಂಬ..!
ಯಲ್ಲಾಪುರ ಪೊಲೀಸ್ರ ಸಿನಿಮಿಯ ರೀತಿ ದಾಳಿ..!! ಉಮ್ಮಚಗಿ ಬ್ಯಾಂಕ್ ದರೋಡೆಗೆ ಯತ್ನಿಸಿದ್ದ ನಟೋರಿಯಸ್ ಕಳ್ಳನ ಗ್ಯಾಂಗ್ ಅಂದರ್..!
ಹನುಮಾಪುರದಲ್ಲಿ ಭೀಕರ ಬೆಂಕಿ ಅವಘಡ..! ಬೆಂಕಿಯಲ್ಲಿ ಮನೆಯ ಸಮೇತ ಬೆಂದು ಹೋದ ವೃದ್ದೆ..!
ಪಾಳಾದ ಇಂದಿರಾ ಗಾಂಧಿ ವಸತಿ ಶಾಲೆಯ ವಿದ್ಯಾರ್ಥಿಗಳಿಗೆ ಇದೇಂಥ ಸ್ಥಿತಿ..? ಈ ಮಕ್ಕಳಿಗೆ ನುಸಿ ತುಂಬಿರೋ ದವಸದ ಆಹಾರವೇ ಗತಿಯಾ..?
ಹುಬ್ಬಳ್ಳಿ ಪೊಲೀಸರ ಕೈಗೆ ಸಿಕ್ಕಿಬಿದ್ದ ಮುಂಡಗೋಡಿನ ಮಹದೇಶ್ವರ ಲಿಂಗದಾಳ, RTI ಹೆಸ್ರಲ್ಲಿ ಈ ವಂಚಕ ಪಡೆ ಮಾಡಿದ್ದೇನು..?
ಸಾಲಬಾಧೆ, ಬಾಚಣಕಿಯಲ್ಲಿ ನೇಣಿಗೆ ಶರಣಾದ ಅನ್ನದಾತ..! ತನ್ನ ದನದ ಕೊಟ್ಟಿಗೆಯಲ್ಲೇ ಆತ್ಮಹತ್ಯೆ..!
ಅಭಿಮಾನಿಗಳ ನೆಚ್ಚಿನ “ಹೈಸ್ಪೀಡ್ ಮಣಿ” ಟಗರು ಅಕಾಲಿಕ ಸಾವು..! ಸಾವಿರಾರು ಅಭಿಮಾನಿಗಳ ಕಂಬನಿ..!
Tag: Publicfirstnewz
ಒಂದೇ ಕುಟುಂಬದ ನಾಲ್ವರು ಬಾವಿಗೆ ಹಾರಿ ಆತ್ಮಹತ್ಯೆ..! ಮೊಮ್ಮಕ್ಕಳು, ಮಗನೊಂದಿಗೆ ಸಾವು ಕಂಡ ತಂದೆ..!
Crime News; ಧಾರವಾಡ ತಾಲೂಕಿನ ಚಿಕ್ಕಮಲ್ಲಿಗವಾಡ ಗ್ರಾಮದಲ್ಲಿ ಒಂದೇ ಕುಟುಂಬದ ನಾಲ್ವರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ. ಮೃತರನ್ನು ವಿಠ್ಠಲ ಶಿಂಧೆ(80), ಅವರ ಪುತ್ರ ನಾರಾಯಣ ಶಿಂಧೆ(42) ಹಾಗೂ ಮೊಮ್ಮಕ್ಕಳಾದ ಶಿವರಾಜ(12), ಶ್ರೀನಿಧಿ(10) ಎಂದು ಗುರುತಿಸಲಾಗಿದೆ. ಈ ನಾಲ್ವರು ಶುಕ್ರವಾರ ಬೆಳಿಗ್ಗೆ ಚಿಕ್ಕಮಲ್ಲಿಗವಾಡ ಗ್ರಾಮದ ಹೊರಗೆ ಇರುವ ಹಳೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ. ಶವಗಳನ್ನು ಹೊರ ತೆಗೆದು ಮರಣೋತ್ತರ ಪರೀಕ್ಷೆಗಾಗಿ ಜಿಲ್ಲಾ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಶುಕ್ರವಾರ ಮಧ್ಯಾಹ್ನದ ಹೊತ್ತಿಗೆ...
ಮುಂಡಗೋಡ ಪೊಲೀಸರ ತಡರಾತ್ರಿ ಕಾರ್ಯಾಚರಣೆ..! “ಚರಸ್” ದಂಧೆಯಲ್ಲಿ ತೊಡಗಿದ್ದ ಇಂಜಿನೀಯರ್ ಅಂದರ್..!
Police Operation; ಮುಂಡಗೋಡಿನ ಪಿಐ ರಂಗನಾಥ್ ನೀಲಮ್ಮನವರ್ ಹಾಗೂ ಪಿಎಸ್ಐ ಯಲ್ಲಾಲಿಂಗ ಕುನ್ನೂರು ನೇತೃತ್ವದಲ್ಲಿ ಯುವ ಕ್ರೈಂ ಟೀಂ ಭರ್ಜರಿ ಕಾರ್ಯ ಮಾಡಿದೆ. ಬಹುಶಃ ಮುಂಡಗೋಡಿನ ಇತಿಹಾಸದಲ್ಲೇ ಮೊದಲ ಬಾರಿ ಅನಿಸತ್ತೆ. “ಚರಸ್” ಅನ್ನೋ ಮಾದಕ ವಸ್ತುವನ್ನು ಬಿಕರಿ ಮಾಡುತ್ತ ಅಕ್ರಮ ದಂಧೆ ಮಾಡುತ್ತಿದ್ದವನನ್ನು ಎಳೆದು ತರಲಾಗಿದೆ. ಇದ್ರೊಂದಿಗೆ ರಾತ್ರಿ ನಡೆದ ಭರ್ಜರಿ ಕಾರ್ಯಾಚರಣೆಯಲ್ಲಿ ಬರೋಬ್ಬರಿ 8 ಲಕ್ಷ ಮೌಲ್ಯದ 781 ಗ್ರಾಂ ತೂಕದ ಮಾದಕ ವಸ್ತುವನ್ನು ವಶಕ್ಕೆ ಪಡೆಯಲಾಗಿದೆ. ಅಂದಹಾಗೆ, ಮುಂಡಗೋಡಿನ ಸುಭಾಷ ನಗರದ ಇಂಜಿನೀಯರ್...
ಸನವಳ್ಳಿ ಬಳಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರ್, ತುಂಡಾಗಿ ಬಿದ್ದ ವಿದ್ಯುತ್ ಕಂಬ..!
Car Accident; ಮುಂಡಗೋಡ ತಾಲೂಕಿನ ಸನವಳ್ಳಿ ಬಳಿ ಕಾರ್ ಅಪಘಾತವಾಗಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರ್ ರಸ್ತೆ ಪಕ್ಕದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ನಂತರ ಪಲ್ಟಿಯಾಗಿದೆ. ಪರಿಣಾಮ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದ್ದು,ಡಿಕ್ಕಿಯ ರಭಸಕ್ಕೆ ವಿದ್ಯುತ್ ಕಂಬವೇ ತುಂಡಾಗಿ ಬಿದ್ದಿದೆ. ಬಂಕಾಪುರ ರಸ್ತೆಯ ಸನವಳ್ಳಿ ಬಳಿ ಘಟನೆ ನಡೆದಿದ್ದು, ಸೋಮವಾರ ರಾತ್ರಿ ಘಟನೆ ಸಂಭವಿಸಿರಬಹುದು ಎನ್ನಲಾಗಿದೆ. ಆದ್ರೆ, ಕಾರು ಯಾರದ್ದು,.? ಅದ್ರಲ್ಲಿ ಎಷ್ಟು ಜನ ಪ್ರಯಾಣಿಸುತ್ತಿದ್ರು..? ಘಟನೆಯಲ್ಲಿ ಯಾರಿಗಾದ್ರೂ ಅನಾಹುತವಾಗಿದೆಯಾ..? ಅನ್ನೋ ಮಾಹಿತಿ ಲಭ್ಯವಾಗಿಲ್ಲ. ಮುಂಡಗೋಡ ಪೊಲೀಸರು...
ಯಲ್ಲಾಪುರ ಪೊಲೀಸ್ರ ಸಿನಿಮಿಯ ರೀತಿ ದಾಳಿ..!! ಉಮ್ಮಚಗಿ ಬ್ಯಾಂಕ್ ದರೋಡೆಗೆ ಯತ್ನಿಸಿದ್ದ ನಟೋರಿಯಸ್ ಕಳ್ಳನ ಗ್ಯಾಂಗ್ ಅಂದರ್..!
Yellapur police News; ಯಲ್ಲಾಪುರ ಪೊಲೀಸ್ರು ಭರ್ಜರಿ ಕಾರ್ಯ ಮಾಡಿದ್ದಾರೆ. ಕಳೆದ ಬುಧವಾರ ಅಂದ್ರೆ ನವೆಂಬರ್ 12 ರಂದು ಉಮ್ಮಚಗಿಯಲ್ಲಿ ನಡೆದಿದ್ದ ದರೋಡೆ ಯತ್ನ ಕೇಸನ್ನು ರೋಚಕವಾಗಿ, ಅಷ್ಟೇ ಭಯಂಕರವಾಗಿ ಬೇಧಿಸಿದ್ದಾರೆ. ಥೇಟು ಸಿನಿಮಾ ಸ್ಟೈಲಿನಲ್ಲೇ ಕಾರ್ಯಾಚರಣೆ ನಡೆಸಿರೋ ಯಲ್ಲಾಪುರ ಪೊಲೀಸ್ರಿಗೆ, ಬೆಳಗಾವಿ ಶಹಾಪುರದ ಖಾಸಭಾಗದಲ್ಲಿ ಭಯಾನಕ ದರೋಡೆಕೋರ ಬಲೆಗೆ ಬಿದ್ದಿದ್ದಾನೆ. ಅದ್ರೊಂದಿಗೆ ಇಡೀ ಕರ್ನಾಟಕದ ಪೊಲೀಸ್ರಿಗೆ ಕಳೆದ ಒಂದೂವರೇ ವರ್ಷದಿಂದ ಮೋಸ್ಟ್ ವಾಂಟೇಡ್ ಲಿಸ್ಟ್ ನಲ್ಲಿ ಇದ್ದವನು ಕೊನೆಗೂ ಅಂದರ್ ಆಗಿದ್ದಾನೆ. ಉಮ್ಮಚಗಿಯಲ್ಲಿ..! ಯಲ್ಲಾಪುರದ ಉಮ್ಮಚಗಿಯಲ್ಲಿ...
ಹನುಮಾಪುರದಲ್ಲಿ ಭೀಕರ ಬೆಂಕಿ ಅವಘಡ..! ಬೆಂಕಿಯಲ್ಲಿ ಮನೆಯ ಸಮೇತ ಬೆಂದು ಹೋದ ವೃದ್ದೆ..!
Terrible Fire Accident; ಮುಂಡಗೋಡ ತಾಲೂಕಿನ ಹನಮಾಪುರದಲ್ಲಿ ಭಯಾನಕ ಘಟನೆ ನಡೆದಿದೆ. ಒಬ್ಬಂಟಿಯಾಗಿ ಬದುಕುತ್ತಿದ್ದ 70 ವರ್ಷದ ವೃದ್ದೆಯೊಬ್ಬರ ಮನೆ ಬೆಂಕಿಗೆ ಆಹುತಿಯಾಗಿದ್ದು, ಆ ಮನೆಯ ಕಿಚ್ಚಿನಲ್ಲೇ ಮನೆಯ ಯಜಮಾನಿ ಬೆಂಕಿಯಲ್ಲಿ ಬೆಂದು ಹೋಗಿದ್ದಾರೆ. ಪಕೀರವ್ವ ರಾಮಣ್ಣ ಆಲೂರು(70), ಬೆಂಕಿಯಲ್ಲಿ ಬೆಂದವರಾಗಿದ್ದು, ಭಾರೀ ಸುಟ್ಟ ಗಾಯಗಳೊಂದಿಗೆ 108 ಅಂಬ್ಯುಲೆನ್ಸ್ ಮೂಲಕ ತಾಲೂಕಾಸ್ಪತ್ರೆಗೆ ರವಾನಿಸಲಾಗಿತ್ತು. ತಾಲೂಕಾಸ್ಪತ್ರೆಯಲ್ಲಿ ಚಿಕಿತ್ಸೆಯ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಗೆ ರವಾನಿಸಲಾಗಿತ್ತು. ಆದ್ರೆ, ಚಿಕಿತ್ಸೆ ಫಲಕಾರಿಯಾಗದೇ ವೃದ್ದೆ ಸಾವನ್ನಪ್ಪಿದ್ದಾರೆ ಅಂತಾ ಮಾಹಿತಿ ಬಂದಿದೆ....
ಹುಬ್ಬಳ್ಳಿ ಪೊಲೀಸರ ಕೈಗೆ ಸಿಕ್ಕಿಬಿದ್ದ ಮುಂಡಗೋಡಿನ ಮಹದೇಶ್ವರ ಲಿಂಗದಾಳ, RTI ಹೆಸ್ರಲ್ಲಿ ಈ ವಂಚಕ ಪಡೆ ಮಾಡಿದ್ದೇನು..?
RTI CRIME; ಮುಂಡಗೋಡ ತಾಲೂಕಿನಲ್ಲಿ ಸಾಮಾಜಿಕ, ಧಾರ್ಮಿಕ ಕಾರ್ಯಗಳು ಅಂತೇಲ್ಲ ಹೇಳಿಕೊಂಡು ಉದ್ದುದ್ದ ಬಾಷಣ ಬಿಗಿತಿದ್ದ, ಪರಿಸರ ಸಂರಕ್ಷಣೆ ಅಂತೇಲ್ಲ ಫುಲ್ ಫೋಸು ಕೊಡುತ್ತಿದ್ದ ಭರ್ಜರಿ ಮಾತುಗಾರ ಮಹದೇಶ್ವರ ಲಿಂಗದಾಳ ಸಾಹೇಬ್ರು ಕೊನೆಗೂ ಹುಬ್ಬಳ್ಳಿ ಪೊಲೀಸರ ಅತಿಥಿಯಾಗಿದ್ದಾರೆ. ಸನ್ಮಾನ್ಯರು ತಮ್ಮ ಮಗ ಹಾಗೂ ಇನ್ನೂ ಮೂವರ ಗುಂಪು ಕಟ್ಟಿಕೊಂಡು RTI ಹೆಸರಲ್ಲಿ ಅಕ್ಷರಶಃ ದಂಧೆಗಿಳಿದಿದ್ರಾ ಅನ್ನೋ ಅನುಮಾನ ಇವತ್ತಿನ ಘಟನೆ ನೋಡಿದ್ರೆ ಎಂಥವರಿಗೂ ಅನ್ನಿಸದೇ ಇರಲ್ಲ..! ಇದು ಘಟನೆ..! ಅಂದಹಾಗೆ, ಹುಬ್ಬಳ್ಳಿಯ ಗೋಕುಲ್ ರೋಡ್ ನಲ್ಲಿರುವ ಸಮೃದ್ಧಿ...
ಸಾಲಬಾಧೆ, ಬಾಚಣಕಿಯಲ್ಲಿ ನೇಣಿಗೆ ಶರಣಾದ ಅನ್ನದಾತ..! ತನ್ನ ದನದ ಕೊಟ್ಟಿಗೆಯಲ್ಲೇ ಆತ್ಮಹತ್ಯೆ..!
Farmer death News; ಮುಂಡಗೋಡ ತಾಲೂಕಿನ ಬಾಚಣಕಿಯಲ್ಲಿ ರೈತನೋರ್ವ ಸಾಲಬಾಧೆಯಿಂದ ಮನನೊಂದು ನೇಣಿಗೆ ಶರಣಾಗಿದ್ದಾನೆ. ಮಂಗಳವಾರ ಬೆಳಗಿನ ಜಾವ ತನ್ನ ಮನೆಯ ಪಕ್ಕದ ದನದ ಕೊಟ್ಟಿಗೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಶಂಕ್ರಪ್ಪ ಶಿವಪ್ಪ ಗುಡಗೇರಿ(50) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ರೈತನಾಗಿದ್ದು, ಈತ ಮುಂಡಗೋಡಿನ ಸಹಕಾರಿ ಬ್ಯಾಂಕಿನಲ್ಲಿ ಬೆಳೆಸಾಲವಾಗಿ 2,99,900 ರೂ. ಪಡೆದಿದ್ದ. ಆದ್ರೆ, ಪ್ರಸಕ್ತ ವರ್ಷ ಅತಿವೃಷ್ಟಿಯಿಂದ ಬೆಳೆ ಹಾಳಾಗಿ ಸಾಲ ಮರುಪಾವತಿ ಮಾಡಲಾಗದೇ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಅಂತಾ ಮೃತನ ಪುತ್ರ ಮುಂಡಗೋಡ...
ಅಭಿಮಾನಿಗಳ ನೆಚ್ಚಿನ “ಹೈಸ್ಪೀಡ್ ಮಣಿ” ಟಗರು ಅಕಾಲಿಕ ಸಾವು..! ಸಾವಿರಾರು ಅಭಿಮಾನಿಗಳ ಕಂಬನಿ..!
Sad News; ದಾವಣಗೆರೆ: ರಾಜ್ಯಾದ್ಯಂತ ಹೆಸರು ಮಾಡಿದ್ದ ದಾವಣಗೆರೆಯ ಹೈಸ್ಪೀಡ್ ಮಣಿ ನಾಮಾಂಕಿತದ ಟಗರು ಅಕಾಲಿಕವಾಗಿ ಸಾವನ್ನಪ್ಪಿದೆ. ನೆಚ್ಚಿನ ಟಗರಿನ ಸಾವಿನಿಂದ ಸಾವಿರಾರು ಅಭಿಮಾನಿಗಳು ಕಂಬನಿ ಮಿಡಿದಿದ್ದಾರೆ. ದಾವಣಗೆರೆಯ ಹೊಸ ಕುಂದುವಾಡ ಗ್ರಾಮದ ಹೈಸ್ಪೀಡ್ ಮಣಿ ಎನ್ನುವ ಟಗರು ರಾಜ್ಯಾದ್ಯಂತ ವಿವಿಧ ಟಗರು ಕಾಳಗದಲ್ಲಿ ಸ್ಪರ್ಧಿಸಿ ಹೆಸರು ಮಾಡಿತ್ತು. ಟ್ರೋಫಿ, ಬೈಕ್ ಸೇರಿದಂತೆ ಹಲವು ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡಿತ್ತು. ಹೊಸ ಕುಂದುವಾಡ ಗ್ರಾಮದ ಹಾಲೇಶ್ ಎಂಬುವರು ಪ್ರೀತಿಯಿಂದ ಈ ಹೈಸ್ಪೀಡ್ ಮಣಿ ಟಗರನ್ನು ಸಾಕಿದ್ದರು. ಭಾನುವಾರ ಟಗರು ಕಾಳಗ...
ಮುಂಡಗೋಡಿನ ಕಿರಣ್ ಸಾಳುಂಕೆಗೆ ಗಡಿಪಾರು..!ಯಾದಗಿರಿ ಜಿಲ್ಲೆಗೆ ಗಡಿಪಾರು ಮಾಡಿ ಶಿರಸಿ ಎಸಿ ಆದೇಶ..!!
Deportation Orders; ವಿವಿಧ ಅಪರಾಧಿಕ ಕೃತ್ಯಗಳಲ್ಲಿ ಭಾಗಿಯಾಗಿದ್ದ ಮುಂಡಗೋಡಿನ ಕಿರಣ್ ಸಾಳುಂಕೆಗೆ ಶಿರಸಿ ಸಹಾಯಕ ಆಯುಕ್ತರು ಯಾದಗಿರಿ ಜಿಲ್ಲೆಗೆ ಗಡಿಪಾರು ಮಾಡಿ ಆದೇಶ ಹೊರಡಿಸಿದ್ದಾರೆ. ಹಲವು ಅಪರಾಧಿಕ ಕೃತ್ಯಗಳಲ್ಲಿ ಭಾಗಿಯಾಗಿ, ಸಾಮಾಜಿಕ ಸ್ವಾಸ್ತ್ಯ ಹಾಳು ಮಾಡಬಾರದು ಅನ್ನೋ ಮುಂಜಾಗ್ರತಾ ಕ್ರಮವಾಗಿ ಶಿರಸಿ ಸಹಾಯಕ ಆಯುಕ್ತೆ ಕಾವ್ಯಾರಾಣಿ ಆದೇಶ ಹೊರಡಿಸಿದ್ದಾರೆ ಅಂತಾ ಮುಂಡಗೋಡ ಪಿಐ ರಂಗನಾಥ್ ನೀಲಮ್ಮನವರ್ ಪಬ್ಲಿಕ್ ಫಸ್ಟ್ ನ್ಯೂಸ್ ಗೆ ಮಾಹಿತಿ ನೀಡಿದ್ದಾರೆ. ಪಿಐ ರಂಗನಾಥ್ ನೀಲಮ್ಮನವರ್ ರವರು ಸಲ್ಲಿಸಿದ್ದ ಪ್ರಸ್ತಾವನೆಯನ್ನು ಎಸಿ ಕೋರ್ಟ್ ನಲ್ಲಿ...








