Home Publicfirstnewz

Tag: Publicfirstnewz

Post
ಮುಂಡಗೋಡ ಪೊಲೀಸರ ಭರ್ಜರಿ ಕಾರ್ಯಾಚರಣೆ,  NMD ಜಮೀರ್ ದರ್ಗಾವಾಲೆ ಭೀಕರ ಹತ್ಯೆ ಕೇಸ್, ಐವರು ಆರೋಪಿಗಳ ಬಂಧನ..!

ಮುಂಡಗೋಡ ಪೊಲೀಸರ ಭರ್ಜರಿ ಕಾರ್ಯಾಚರಣೆ, NMD ಜಮೀರ್ ದರ್ಗಾವಾಲೆ ಭೀಕರ ಹತ್ಯೆ ಕೇಸ್, ಐವರು ಆರೋಪಿಗಳ ಬಂಧನ..!

ಮುಂಡಗೋಡಿನ NMD ಜಮೀರ್ ಅಹ್ಮದ್ ದರ್ಗಾವಾಲೆಯ ಭೀಕರ ಹತ್ಯೆಯ ಅಸಲೀಯತ್ತನ್ನು ಮುಂಡಗೋಡ ಪೊಲೀಸ್ರು ಬೇಧಿಸಿದ್ದಾರೆ. ಹತ್ಯೆ ನಡೆದ 24 ಗ‌ಂಟೆಯೊಳಗಾಗಿ ಐವರು ಆರೋಪಿಗಳನ್ನು ಬಂಧಿಸಿದ್ದಾರೆ. ಅವತ್ತು “ಕತ್ತಲ ರಾತ್ರಿ” ಮುಂಡಗೋಡ ಪಟ್ಟಣದ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಎದುರಿನ ಅಂಬಿಕಾ ಸಾವಜಿ ಹೊಟೇಲ್‌ನಲ್ಲಿ, ಎಪ್ರಿಲ್ 24 ರ “ಕತ್ತಲ ರಾತ್ರಿ” ಯಲ್ಲಿ, ಊಟಕ್ಕೆ ಕುಳಿತಿದ್ದ NMD ಜಮೀರ್ ದರ್ಗಾವಾಲೆಯನ್ನು ಬರ್ಬರವಾಗಿ ಹತ್ಯೆ ಮಾಡಿದ್ದರು. ಕಣ್ಣಿಗೆ ಖಾರದ ಪುಡಿ ಎರಚಿ ಮಾರಕಾಸ್ತ್ರಗಳಿಂದ ಭಯಾನಕವಾಗಿ ಹತ್ಯೆ ಮಾಡಿದ್ದರು. ಹೀಗಾಗಿ, ತಕ್ಷಣವೇ ಅಲರ್ಟ್...

Post
ಇದು ಮುಂಡಗೋಡ ಅರಣ್ಯ ಇಲಾಖೆ ಅಧಿಕಾರಿಯ “ಬಯಲ ದಂಧೆ?”, ಅಲ್ಲಿ ಬರಗೆಟ್ಟವರ ಭಂಡತನಕ್ಕೆ ಬಲಿಯಾಗಿದ್ದು ಸಾಲು ಸಾಲು ಮರ..!

ಇದು ಮುಂಡಗೋಡ ಅರಣ್ಯ ಇಲಾಖೆ ಅಧಿಕಾರಿಯ “ಬಯಲ ದಂಧೆ?”, ಅಲ್ಲಿ ಬರಗೆಟ್ಟವರ ಭಂಡತನಕ್ಕೆ ಬಲಿಯಾಗಿದ್ದು ಸಾಲು ಸಾಲು ಮರ..!

ಅಧಿಕಾರಿಗಳು ನಿರ್ಲಜ್ಯರಾದ್ರೆ ಇಲಾಖೆಗಳು ಹೇಗೇಲ್ಲ ಬೆತ್ತಲಾಗ್ತವೆ ಅನ್ನೋದಕ್ಕೆ ಇಲ್ಲೊಂದು ತಾಜಾ ನಿದರ್ಶನ ಸಿಕ್ಕಂತಾಗಿದೆ. ಇದು ಮುಂಡಗೋಡ ಅರಣ್ಯ ಇಲಾಖೆಯ ಸನ್ಮಾನ್ಯ ಅಧಿಕಾರಿಯೊಬ್ಬರ ಆಸೆಬುರುಕತನವೋ..? ಅಧಿಕಾರದ ಅಹಂಕಾರವೋ..? ನಮಗಂತೂ ಗೊತ್ತಿಲ್ಲ, ಬಹುತೇಕ ಚಕ್ಕಂಬಕ್ಕಳ ಹಾಕೊಂಡು ಅಮೇದ್ಯಕ್ಕಾಗಿ ವನದೇವಿಯನ್ನೇ ಬಲಿಕೊಟ್ಟುಬಿಟ್ರಾ ಅನ್ನೊ ಪ್ರಶ್ನೆ ಏಳುವಂತಾಗಿದೆ. ಅಸಲು, ಅಲ್ಲಿ ಸಿಪ್ಪೆ ಸುಲಿಸಿಕೊಂಡು ಬಿದ್ದಿರೊ ವನದೇವಿಯ ಕರುಳ ಬಳ್ಳಿಗಳನ್ನು ನೋಡಿಬಿಟ್ರೆ ಪರಿಸರ ಪ್ರಿಯರಿಗೆ ಕಣ್ಣಲ್ಲಿ ನೀರು ಬರದೇ ಇರಲ್ಲ..! ಅವು ಬರೋಬ್ಬರಿ 17 ತುಂಡುಗಳು..! ಅಂದಹಾಗೆ, ಮುಂಡಗೋಡ ತಾಲೂಕಿನ ಅದೊಂದು ಹಳ್ಳಿಯ ಮಾಲ್ಕಿ...

Post
ಶಿವಶಕ್ತಿ ತಂಡಕ್ಕೆ ‘ಗಜಾನನ ಟ್ರೋಫಿ-2026’ ಮಕುಟ; ಗಣೇಶ್ ನಗರದ ದ್ವಿತೀಯ ವರ್ಷದ ಕ್ರಿಕೆಟ್ ಪಂದ್ಯಾವಳಿ ಸಂಪನ್ನ

ಶಿವಶಕ್ತಿ ತಂಡಕ್ಕೆ ‘ಗಜಾನನ ಟ್ರೋಫಿ-2026’ ಮಕುಟ; ಗಣೇಶ್ ನಗರದ ದ್ವಿತೀಯ ವರ್ಷದ ಕ್ರಿಕೆಟ್ ಪಂದ್ಯಾವಳಿ ಸಂಪನ್ನ

ಶಿರಸಿ : ನಗರದ ಗಣೇಶ ನಗರ ಗೆಳೆಯರ ಬಳಗ ಹಮ್ಮಿಕೊಂಡಿದ್ದ ದ್ವಿತೀಯ ವರ್ಷದ ಅದ್ದೂರಿ ಕ್ರಿಕೆಟ್ ಪಂದ್ಯಾವಳಿಯಲ್ಲಿ ‘ಶಿವಶಕ್ತಿ ತಂಡ’ ವು ಅಮೋಘ ಪ್ರದರ್ಶನ ನೀಡಿ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಅತ್ಯಂತ ರೋಚಕವಾಗಿ ನಡೆದ ಫೈನಲ್ ಪಂದ್ಯದಲ್ಲಿ ಶಿವಂ ತಂಡವನ್ನು ಪರಾಭವಗೊಳಿಸುವ ಮೂಲಕ ಶಿವಶಕ್ತಿ ತಂಡವು ಈ ವರ್ಷದ ಪ್ರತಿಷ್ಠಿತ ಗಜಾನನ ಟ್ರೋಫಿ-2026 ಅನ್ನು ತನ್ನದಾಗಿಸಿಕೊಂಡಿತು. ಭಾನುವಾರ ಗಣೇಶ ನಗರ ಕ್ರೀಡಾಂಗಣದಲ್ಲಿ ನಡೆದ ಜಿದ್ದಾಜಿದ್ದಿನ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಶಿವಂ ತಂಡವು...

Post
ಅಗಡಿಯಲ್ಲಿ ಅರಣ್ಯ ಅಧಿಕಾರಿಗಳ ಭರ್ಜರಿ ದಾಳಿ, 60 ಕೆಜಿಗೂ ಹೆಚ್ಚು ಶ್ರೀಗಂಧದ ಮರದ ತುಂಡುಗಳು ವಶಕ್ಕೆ, ಆರೋಪಿ ಪರಾರಿ..!

ಅಗಡಿಯಲ್ಲಿ ಅರಣ್ಯ ಅಧಿಕಾರಿಗಳ ಭರ್ಜರಿ ದಾಳಿ, 60 ಕೆಜಿಗೂ ಹೆಚ್ಚು ಶ್ರೀಗಂಧದ ಮರದ ತುಂಡುಗಳು ವಶಕ್ಕೆ, ಆರೋಪಿ ಪರಾರಿ..!

 Forest Officials Raid; ಮುಂಡಗೋಡ ತಾಲೂಕಿನ ಅಗಡಿಯಲ್ಲಿ ಬೆಳ್ಳಂ ಬೆಳಿಗ್ಗೆ ಅರಣ್ಯಾಧಿಕಾರಿಗಳ ಭರ್ಜರಿ ದಾಳಿ ನಡೆದಿದೆ‌. ಮನೆಯಲ್ಲಿ ಶೇಖರಿಸಿ ಇಟ್ಟಿದ್ದ ಸುಮಾರು 60 ಕೇಜಿ ಗೂ ಹೆಚ್ಚು ಶ್ರೀಗಂಧದ ಮರದ ತುಂಡುಗಳನ್ನು ವಶಕ್ಕೆ ಪಡೆಯಲಾಗಿದೆ. ಅರಣ್ಯ ಅಧಿಕಾರಿಗಳು ದಾಳಿ ಮಾಡುತ್ತಿದ್ದಂತೆ ಆರೋಪಿ ಪರಾರಿಯಾಗಿದ್ದಾನೆ. ಆರೋಪಿಯನ್ನು ಬೆನ್ನತ್ತಿ ಹಿಡಿಯಲು ಪ್ರಯತ್ನಿಸಿದರೂ ಕಬ್ಬಿನ ಗದ್ದೆಯಲ್ಲಿ ಸೇರಿಕೊಂಡು ತಪ್ಪಿಸಿಕೊಂಡಿದ್ದಾನೆ. ಅಂದಹಾಗೆ, ಅಗಡಿಯ ಪರಶುರಾಮ ಲೋಕಪ್ಪ ಲಮಾಣಿ ಎಂಬುವವರ ಮನೆಯಲ್ಲಿ ಅರಣ್ಯಾಧಿಕಾರಿಗಳು ಶೋಧ ನಡೆಸಿ ಬರೋಬ್ಬರಿ ನಾಲ್ಕು ಚೀಲಗಳಲ್ಲಿ ಭರ್ತಿ ಮಾಡಿ...

Post
ಒಂದೇ ಕುಟುಂಬದ ನಾಲ್ವರು ಬಾವಿಗೆ ಹಾರಿ ಆತ್ಮಹತ್ಯೆ..! ಮೊಮ್ಮಕ್ಕಳು, ಮಗನೊಂದಿಗೆ ಸಾವು ಕಂಡ ತಂದೆ..!

ಒಂದೇ ಕುಟುಂಬದ ನಾಲ್ವರು ಬಾವಿಗೆ ಹಾರಿ ಆತ್ಮಹತ್ಯೆ..! ಮೊಮ್ಮಕ್ಕಳು, ಮಗನೊಂದಿಗೆ ಸಾವು ಕಂಡ ತಂದೆ..!

Crime News; ಧಾರವಾಡ ತಾಲೂಕಿನ ಚಿಕ್ಕಮಲ್ಲಿಗವಾಡ ಗ್ರಾಮದಲ್ಲಿ ಒಂದೇ ಕುಟುಂಬದ ನಾಲ್ವರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ. ಮೃತರನ್ನು ವಿಠ್ಠಲ ಶಿಂಧೆ(80), ಅವರ ಪುತ್ರ ನಾರಾಯಣ ಶಿಂಧೆ(42) ಹಾಗೂ ಮೊಮ್ಮಕ್ಕಳಾದ ಶಿವರಾಜ(12), ಶ್ರೀನಿಧಿ(10) ಎಂದು ಗುರುತಿಸಲಾಗಿದೆ. ಈ ನಾಲ್ವರು ಶುಕ್ರವಾರ ಬೆಳಿಗ್ಗೆ ಚಿಕ್ಕಮಲ್ಲಿಗವಾಡ ಗ್ರಾಮದ ಹೊರಗೆ ಇರುವ ಹಳೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ. ಶವಗಳನ್ನು ಹೊರ ತೆಗೆದು ಮರಣೋತ್ತರ ಪರೀಕ್ಷೆಗಾಗಿ ಜಿಲ್ಲಾ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಶುಕ್ರವಾರ ಮಧ್ಯಾಹ್ನದ ಹೊತ್ತಿಗೆ...

Post
ಮುಂಡಗೋಡ ಪೊಲೀಸರ ತಡರಾತ್ರಿ ಕಾರ್ಯಾಚರಣೆ..! “ಚರಸ್” ದಂಧೆಯಲ್ಲಿ ತೊಡಗಿದ್ದ ಇಂಜಿನೀಯರ್ ಅಂದರ್..!

ಮುಂಡಗೋಡ ಪೊಲೀಸರ ತಡರಾತ್ರಿ ಕಾರ್ಯಾಚರಣೆ..! “ಚರಸ್” ದಂಧೆಯಲ್ಲಿ ತೊಡಗಿದ್ದ ಇಂಜಿನೀಯರ್ ಅಂದರ್..!

Police Operation; ಮುಂಡಗೋಡಿನ ಪಿಐ ರಂಗನಾಥ್ ನೀಲಮ್ಮನವರ್ ಹಾಗೂ ಪಿಎಸ್ಐ ಯಲ್ಲಾಲಿಂಗ ಕುನ್ನೂರು ನೇತೃತ್ವದಲ್ಲಿ ಯುವ ಕ್ರೈಂ ಟೀಂ ಭರ್ಜರಿ ಕಾರ್ಯ ಮಾಡಿದೆ. ಬಹುಶಃ ಮುಂಡಗೋಡಿನ ಇತಿಹಾಸದಲ್ಲೇ ಮೊದಲ ಬಾರಿ ಅನಿಸತ್ತೆ. “ಚರಸ್” ಅನ್ನೋ ಮಾದಕ ವಸ್ತುವನ್ನು ಬಿಕರಿ ಮಾಡುತ್ತ ಅಕ್ರಮ ದಂಧೆ ಮಾಡುತ್ತಿದ್ದವನನ್ನು ಎಳೆದು ತರಲಾಗಿದೆ. ಇದ್ರೊಂದಿಗೆ ರಾತ್ರಿ ನಡೆದ ಭರ್ಜರಿ ಕಾರ್ಯಾಚರಣೆಯಲ್ಲಿ ಬರೋಬ್ಬರಿ 8 ಲಕ್ಷ ಮೌಲ್ಯದ 781 ಗ್ರಾಂ ತೂಕದ ಮಾದಕ ವಸ್ತುವನ್ನು ವಶಕ್ಕೆ ಪಡೆಯಲಾಗಿದೆ. ಅಂದಹಾಗೆ, ಮುಂಡಗೋಡಿನ ಸುಭಾಷ ನಗರದ ಇಂಜಿನೀಯರ್...

Post
ಸನವಳ್ಳಿ ಬಳಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರ್, ತುಂಡಾಗಿ ಬಿದ್ದ ವಿದ್ಯುತ್ ಕಂಬ..!

ಸನವಳ್ಳಿ ಬಳಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರ್, ತುಂಡಾಗಿ ಬಿದ್ದ ವಿದ್ಯುತ್ ಕಂಬ..!

Car Accident; ಮುಂಡಗೋಡ ತಾಲೂಕಿನ ಸನವಳ್ಳಿ ಬಳಿ ಕಾರ್ ಅಪಘಾತವಾಗಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರ್ ರಸ್ತೆ ಪಕ್ಕದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ನಂತರ ಪಲ್ಟಿಯಾಗಿದೆ. ಪರಿಣಾಮ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದ್ದು,ಡಿಕ್ಕಿಯ ರಭಸಕ್ಕೆ ವಿದ್ಯುತ್ ಕಂಬವೇ ತುಂಡಾಗಿ ಬಿದ್ದಿದೆ. ಬಂಕಾಪುರ ರಸ್ತೆಯ ಸನವಳ್ಳಿ ಬಳಿ ಘಟನೆ ನಡೆದಿದ್ದು, ಸೋಮವಾರ ರಾತ್ರಿ ಘಟನೆ ಸಂಭವಿಸಿರಬಹುದು ಎನ್ನಲಾಗಿದೆ. ಆದ್ರೆ, ಕಾರು ಯಾರದ್ದು,.? ಅದ್ರಲ್ಲಿ ಎಷ್ಟು ಜನ ಪ್ರಯಾಣಿಸುತ್ತಿದ್ರು..? ಘಟನೆಯಲ್ಲಿ ಯಾರಿಗಾದ್ರೂ ಅನಾಹುತವಾಗಿದೆಯಾ..? ಅನ್ನೋ ಮಾಹಿತಿ ಲಭ್ಯವಾಗಿಲ್ಲ. ಮುಂಡಗೋಡ ಪೊಲೀಸರು...

Post
ಯಲ್ಲಾಪುರ ಪೊಲೀಸ್ರ ಸಿನಿಮಿಯ ರೀತಿ ದಾಳಿ..!! ಉಮ್ಮಚಗಿ ಬ್ಯಾಂಕ್ ದರೋಡೆಗೆ ಯತ್ನಿಸಿದ್ದ ನಟೋರಿಯಸ್ ಕಳ್ಳನ ಗ್ಯಾಂಗ್ ಅಂದರ್..!

ಯಲ್ಲಾಪುರ ಪೊಲೀಸ್ರ ಸಿನಿಮಿಯ ರೀತಿ ದಾಳಿ..!! ಉಮ್ಮಚಗಿ ಬ್ಯಾಂಕ್ ದರೋಡೆಗೆ ಯತ್ನಿಸಿದ್ದ ನಟೋರಿಯಸ್ ಕಳ್ಳನ ಗ್ಯಾಂಗ್ ಅಂದರ್..!

Yellapur police News; ಯಲ್ಲಾಪುರ ಪೊಲೀಸ್ರು ಭರ್ಜರಿ ಕಾರ್ಯ ಮಾಡಿದ್ದಾರೆ. ಕಳೆದ ಬುಧವಾರ ಅಂದ್ರೆ ನವೆಂಬರ್ 12 ರಂದು ಉಮ್ಮಚಗಿಯಲ್ಲಿ ನಡೆದಿದ್ದ ದರೋಡೆ ಯತ್ನ ಕೇಸನ್ನು ರೋಚಕವಾಗಿ, ಅಷ್ಟೇ ಭಯಂಕರವಾಗಿ ಬೇಧಿಸಿದ್ದಾರೆ. ಥೇಟು ಸಿನಿಮಾ ಸ್ಟೈಲಿನಲ್ಲೇ ಕಾರ್ಯಾಚರಣೆ ನಡೆಸಿರೋ ಯಲ್ಲಾಪುರ ಪೊಲೀಸ್ರಿಗೆ, ಬೆಳಗಾವಿ ಶಹಾಪುರದ ಖಾಸಭಾಗದಲ್ಲಿ ಭಯಾನಕ ದರೋಡೆಕೋರ ಬಲೆಗೆ ಬಿದ್ದಿದ್ದಾನೆ. ಅದ್ರೊಂದಿಗೆ ಇಡೀ ಕರ್ನಾಟಕದ ಪೊಲೀಸ್ರಿಗೆ ಕಳೆದ ಒಂದೂವರೇ ವರ್ಷದಿಂದ ಮೋಸ್ಟ್ ವಾಂಟೇಡ್ ಲಿಸ್ಟ್ ನಲ್ಲಿ ಇದ್ದವನು ಕೊನೆಗೂ ಅಂದರ್ ಆಗಿದ್ದಾನೆ. ಉಮ್ಮಚಗಿಯಲ್ಲಿ..! ಯಲ್ಲಾಪುರದ ಉಮ್ಮಚಗಿಯಲ್ಲಿ...

Post
ಹನುಮಾಪುರದಲ್ಲಿ ಭೀಕರ ಬೆಂಕಿ ಅವಘಡ..! ಬೆಂಕಿಯಲ್ಲಿ ಮನೆಯ ಸಮೇತ ಬೆಂದು ಹೋದ ವೃದ್ದೆ..!

ಹನುಮಾಪುರದಲ್ಲಿ ಭೀಕರ ಬೆಂಕಿ ಅವಘಡ..! ಬೆಂಕಿಯಲ್ಲಿ ಮನೆಯ ಸಮೇತ ಬೆಂದು ಹೋದ ವೃದ್ದೆ..!

Terrible Fire Accident; ಮುಂಡಗೋಡ ತಾಲೂಕಿನ ಹನಮಾಪುರದಲ್ಲಿ ಭಯಾನಕ ಘಟನೆ ನಡೆದಿದೆ. ಒಬ್ಬಂಟಿಯಾಗಿ ಬದುಕುತ್ತಿದ್ದ 70 ವರ್ಷದ ವೃದ್ದೆಯೊಬ್ಬರ ಮನೆ ಬೆಂಕಿಗೆ ಆಹುತಿಯಾಗಿದ್ದು, ಆ ಮನೆಯ ಕಿಚ್ಚಿನಲ್ಲೇ ಮನೆಯ ಯಜಮಾನಿ ಬೆಂಕಿಯಲ್ಲಿ ಬೆಂದು ಹೋಗಿದ್ದಾರೆ‌. ಪಕೀರವ್ವ ರಾಮಣ್ಣ ಆಲೂರು(70), ಬೆಂಕಿಯಲ್ಲಿ ಬೆಂದವರಾಗಿದ್ದು, ಭಾರೀ ಸುಟ್ಟ ಗಾಯಗಳೊಂದಿಗೆ 108 ಅಂಬ್ಯುಲೆನ್ಸ್ ಮೂಲಕ ತಾಲೂಕಾಸ್ಪತ್ರೆಗೆ ರವಾನಿಸಲಾಗಿತ್ತು. ತಾಲೂಕಾಸ್ಪತ್ರೆಯಲ್ಲಿ ಚಿಕಿತ್ಸೆಯ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಗೆ ರವಾನಿಸಲಾಗಿತ್ತು. ಆದ್ರೆ, ಚಿಕಿತ್ಸೆ ಫಲಕಾರಿಯಾಗದೇ ವೃದ್ದೆ ಸಾವನ್ನಪ್ಪಿದ್ದಾರೆ ಅಂತಾ ಮಾಹಿತಿ ಬಂದಿದೆ....

Post
ಹುಬ್ಬಳ್ಳಿ ಪೊಲೀಸರ ಕೈಗೆ ಸಿಕ್ಕಿಬಿದ್ದ ಮುಂಡಗೋಡಿನ ಮಹದೇಶ್ವರ ಲಿಂಗದಾಳ, RTI ಹೆಸ್ರಲ್ಲಿ ಈ ವಂಚಕ‌ ಪಡೆ ಮಾಡಿದ್ದೇನು..?

ಹುಬ್ಬಳ್ಳಿ ಪೊಲೀಸರ ಕೈಗೆ ಸಿಕ್ಕಿಬಿದ್ದ ಮುಂಡಗೋಡಿನ ಮಹದೇಶ್ವರ ಲಿಂಗದಾಳ, RTI ಹೆಸ್ರಲ್ಲಿ ಈ ವಂಚಕ‌ ಪಡೆ ಮಾಡಿದ್ದೇನು..?

RTI CRIME; ಮುಂಡಗೋಡ ತಾಲೂಕಿನಲ್ಲಿ ಸಾಮಾಜಿಕ, ಧಾರ್ಮಿಕ ಕಾರ್ಯಗಳು ಅಂತೇಲ್ಲ ಹೇಳಿಕೊಂಡು ಉದ್ದುದ್ದ ಬಾಷಣ ಬಿಗಿತಿದ್ದ, ಪರಿಸರ ಸಂರಕ್ಷಣೆ ಅಂತೇಲ್ಲ ಫುಲ್ ಫೋಸು ಕೊಡುತ್ತಿದ್ದ ಭರ್ಜರಿ ಮಾತುಗಾರ ಮಹದೇಶ್ವರ ಲಿಂಗದಾಳ ಸಾಹೇಬ್ರು ಕೊನೆಗೂ ಹುಬ್ಬಳ್ಳಿ ಪೊಲೀಸರ ಅತಿಥಿಯಾಗಿದ್ದಾರೆ. ಸನ್ಮಾನ್ಯರು ತಮ್ಮ ಮಗ ಹಾಗೂ ಇನ್ನೂ ಮೂವರ ಗುಂಪು ಕಟ್ಟಿಕೊಂಡು RTI ಹೆಸರಲ್ಲಿ ಅಕ್ಷರಶಃ ದಂಧೆಗಿಳಿದಿದ್ರಾ ಅನ್ನೋ ಅನುಮಾನ ಇವತ್ತಿನ ಘಟನೆ ನೋಡಿದ್ರೆ ಎಂಥವರಿಗೂ ಅನ್ನಿಸದೇ ಇರಲ್ಲ..! ಇದು ಘಟನೆ..! ಅಂದಹಾಗೆ, ಹುಬ್ಬಳ್ಳಿಯ ಗೋಕುಲ್ ರೋಡ್ ನಲ್ಲಿರುವ ಸಮೃದ್ಧಿ...