Home Publicfirstnewz

Tag: Publicfirstnewz

Post
ಮುಂಡಗೋಡ ಪೊಲೀಸರ ನೇತೃತ್ವದಲ್ಲಿ ಏಕತಾ ವಾಕ್ ಥಾನ್..! ಸರ್ದಾರ್ ಪಟೇಲರ ಜನ್ಮದಿನದಂದು ಏಕತಾ ದಿವಸ್ ಆಚರಣೆ..!

ಮುಂಡಗೋಡ ಪೊಲೀಸರ ನೇತೃತ್ವದಲ್ಲಿ ಏಕತಾ ವಾಕ್ ಥಾನ್..! ಸರ್ದಾರ್ ಪಟೇಲರ ಜನ್ಮದಿನದಂದು ಏಕತಾ ದಿವಸ್ ಆಚರಣೆ..!

Unity Walk Thon; ಮುಂಡಗೋಡ ಪೊಲೀಸ್ ಠಾಣಾ ವತಿಯಿಂದ ಸರ್ದಾರ ವಲ್ಲಭಾಯಿ ಪಟೇಲ್ ರವರ ಜನ್ಮದಿನದ ಅಂಗವಾಗಿ ರಾಷ್ಟ್ರೀಯ ಏಕತಾ ದಿವಸ ನಿಮಿತ್ತ ಏಕತಾ ವಾಕ್ ಥಾನ್ ಆಚರಿಸಲಾಯಿತು. ಮುಂಡಗೋಡ ಪೊಲೀಸ್ ಠಾಣೆಯ ಪಿಐ ರಂಗನಾಥ್ ನೀಲಮ್ಮನವರ್ ನೇತೃತ್ವದಲ್ಲಿ ಸಿಬ್ಬಂದಿ ವರ್ಗ ಹಾಗೂ ವಿವಿಧ ಶಾಲೆಯ ವಿದ್ಯಾರ್ಥಿಗಳು, ಕ್ರೀಡಾಪಟುಗಳು ಭಾಗವಹಿಸಿದ್ದರು. ರನ್ನ ಫಾರ್ ಯುನಿಟಿ ಎಂಬ ಘೋಷ ವಾಕ್ಯದಡಿ ಠಾಣೆಯಿಂದ ಬಂಕಾಪುರ ರಸ್ತೆ- ಕಂಬಾರಗಟ್ಟಿ ಪ್ಲಾಟ್- ಟಿ,ಡಿ,ಬಿ ರೋಡ-ಹುಬ್ಬಳ್ಳಿ ರಸ್ತೆ-ಬಸವನಬೀದಿ- ಬನ್ನಿಕಟ್ಟಾ-ಶಿವಾಜಿ ಸರ್ಕಲ್ ಮುಖಾಂತರ ಪೊಲೀಸ್ ಠಾಣೆಗೆ...

Post
ಮಳಗಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಸರಿದ ಶಿರಸಿ ಹುಬ್ಬಳ್ಳಿ KSRTC ಬಸ್, ತಪ್ಪಿದ ಅನಾಹುತ..!

ಮಳಗಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಸರಿದ ಶಿರಸಿ ಹುಬ್ಬಳ್ಳಿ KSRTC ಬಸ್, ತಪ್ಪಿದ ಅನಾಹುತ..!

Bus Accident; ಮುಂಡಗೋಡ ತಾಲೂಕಿನ ಮಳಗಿ ಬಸ್ ನಿಲ್ದಾಣದ ಎದುರೇ KSRTC ಬಸ್ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿ ಅಪಘಾತವಾಗಿದೆ. ಪರಿಣಾಮ ಮೂರ್ನಾಲ್ಕು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯವಾಗಿದೆ. ನಿತ್ಯವೂ ಸಂಚರಿಸುವ ಹುಬ್ಬಳ್ಳಿ ಶಿರಸಿ ಬಸ್ ಅಪಘಾತವಾಗಿದ್ದು, ಚಾಲಕನ ನಿಯಂತ್ರಣ ತಪ್ಪಿ ಅನಾಹುತ ಸಂಭವಿಸಿದೆ. ಅದೃಷ್ಟವಶಾತ್ ಯಾವುದೇ ಹೆಚ್ಚಿನ ಹಾನಿಯಾಗಿಲ್ಲ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯ ಘಟನೆ ನಡೆದಿದೆ‌.

Post
KDCC ಕುಸ್ತಿಯಲ್ಲಿ ಹೆಬ್ಬಾರ್ ಬಣದ್ದೇ ಮೇಲುಗೈ, ಮಂಕಾಳು ವೈದ್ಯರ ಬಣಕ್ಕೆ ನಿರಾಸೆ..!

KDCC ಕುಸ್ತಿಯಲ್ಲಿ ಹೆಬ್ಬಾರ್ ಬಣದ್ದೇ ಮೇಲುಗೈ, ಮಂಕಾಳು ವೈದ್ಯರ ಬಣಕ್ಕೆ ನಿರಾಸೆ..!

KDCC ELECTION; ತೀವ್ರ ಜಿದ್ದಾಜಿದ್ದಿಗೆ ಕಾರಣವಾಗಿದ್ದ KDCC ಬ್ಯಾಂಕ್ ಚುನಾವಣೆಯಲ್ಲಿ ಉಸ್ತುವಾರಿ ಸಚಿವ ಮಂಕಾಳು ವೈದ್ಯರ ಟೀಂ ಗೆ ನಿರಾಸೆಯಾಗಿದೆ. ಶಾಸಕ ಹಾಗೂ ಹಾಲಿ KDCC ಅಧ್ಯಕ್ಷ ಶಿವರಾಮ್ ಹೆಬ್ಬಾರರ ಬಣ ಸಧ್ಯಕ್ಕೆ ಸ್ಪಷ್ಟ ಮುನ್ನಡೆ ಸಾಧಿಸಿದಂತಾಗಿದೆ. ಅಂದಹಾಗೆ, ಕೆಡಿಸಿಸಿ ಬ್ಯಾಂಕ್‌ನ ನಿರ್ದೇಶಕ ಮಂಡಳಿ ಚುನಾವಣೆಯ ಮತ ಎಣಿಕೆ ಕಾರ್ಯ ಪೂರ್ಣಗೊಂಡಿದೆ. ಒಟ್ಟು 16 ನಿರ್ದೇಶಕ ಸ್ಥಾನಗಳಿಗೆ ನಡೆದ ಸ್ಪರ್ಧೆಯಲ್ಲಿ, ಈವರೆಗೆ ಏಳು ಕ್ಷೇತ್ರಗಳ ಫಲಿತಾಂಶ ಹೊರಬಿದ್ದಿದ್ದು, ಉಳಿದ ಕ್ಷೇತ್ರಗಳ ಮತ ಎಣಿಕೆ ಕುರಿತ ವಿಚಾರ ಕೋರ್ಟಿನಲ್ಲಿದೆ....

Post
ಮುಂಡಗೋಡ ಹೊರವಲಯದ ಖಬರಸ್ಥಾನ ಬಳಿ ಭಯಾನಕ ಕಾರ್ ಪಲ್ಟಿ..! ಚಾಲಕ ಬದುಕಿದ್ದೇ ಪವಾಡ..!!

ಮುಂಡಗೋಡ ಹೊರವಲಯದ ಖಬರಸ್ಥಾನ ಬಳಿ ಭಯಾನಕ ಕಾರ್ ಪಲ್ಟಿ..! ಚಾಲಕ ಬದುಕಿದ್ದೇ ಪವಾಡ..!!

 Car Accident; ಮುಂಡಗೋಡ ಹೊರವಲಯದ ಕಲಘಟಗಿ ರಸ್ತೆಯ ಖಬರಸ್ಥಾನ ಬಳಿ ಭಯಾನಕ ಕಾರ್ ಅಪಘಾತವಾಗಿದೆ. ಪವಾಡಸದೃಷ ರೀತಿಯಲ್ಲಿ ಕಾರ್ ಚಾಲಕ ಬಚಾವ್ ಆಗಿದ್ದಾನೆ. ಕಲಘಟಗಿ ಕಡೆಯಿಂದ ಬರುತ್ತಿದ್ದ ಬ್ರಿಜಾ ಕಾರ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿ ಪಲ್ಟಿಯಾಗಿದೆ. ಏನಿಲ್ಲವೆಂದರೂ 30 ಮೀಟರ್ ದೂರದವರೆಗೂ ರಸ್ತೆ ಬದಿಯಲ್ಲಿ ಪಲ್ಟಿ ಹೊಡೆಯುತ್ತಾ ಹೋಗಿರೋ ಕಾರ್ ತೋಟದ ಬೇಲಿಯ ಬಳಿ ಪಲ್ಟಿ ಹೊಡೆದು ನಿಂತಿದೆ. ಇನ್ನು ಚಾಲಕ ಮುಂಡಗೋಡಿನ ಸಂದೇಶ ಕೋಕರೆ ಎಂಬುವನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಮುಂಡಗೋಡ ತಾಲೂಕಾಸ್ಪತ್ರೆಯಲ್ಲಿ...

Post
ಭಾರೀ ಮಳೆ ಮುನ್ಸೂಚನೆ ಉತ್ತರ ಕನ್ನಡದಲ್ಲಿ ಆರೆಂಜ್ ಅಲರ್ಟ್, ಮುನ್ನೆಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ ಕರೆ

ಭಾರೀ ಮಳೆ ಮುನ್ಸೂಚನೆ ಉತ್ತರ ಕನ್ನಡದಲ್ಲಿ ಆರೆಂಜ್ ಅಲರ್ಟ್, ಮುನ್ನೆಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ ಕರೆ

Heavy rain forecast; ಕಾರವಾರ; ಆಗ್ನೇಯ ಅರಬ್ಬಿ ಸಮುದ್ರದ ಮೇಲೆ ವಾಯುಭಾರ ಕುಸಿತವಾಗಿದ್ದು , ನಿಧಾನವಾಗಿ ಈಶಾನ್ಯ ದಿಕ್ಕಿಗೆ ಚಲಿಸುತ್ತಿರುವ ಸಾಧ್ಯತೆಯ ಹಿನ್ನೆಲೆಯಲ್ಲಿ , ಉತ್ತರ ಕನ್ನಡ ಜಿಲ್ಲೆಗೆ ಅಕ್ಟೋಬರ್ 23 ರಿಂದ ಅಕ್ಟೋಬರ್ 25 ರ ಬೆಳಗ್ಗೆ 8.30 ರ ವರೆಗೆ ಆರೆಂಜ್ ಅಲರ್ಟ್ ಇರುವ ಬಗ್ಗೆ ಮುನ್ಸೂಚನೆ ನೀಡಲಾಗಿರುವುದರಿಂದ ಈ ಅವಧಿಯಲ್ಲಿ ಸಾರ್ವಜನಿಕರು ಈ ಮುಂದಿನ ಸೂಚನೆಗಳನ್ನು ಪಾಲಿಸುವಂತೆ ಜಿಲ್ಲಾಧಿಕಾರಿ ಕೆ.ಲಕ್ಷ್ಮಿಪ್ರಿಯ ತಿಳಿಸಿದ್ದಾರೆ. ಭಾರತೀಯ ಹವಾಮಾನ ಇಲಾಖೆ/ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ...

Post
ನೈರುತ್ಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಉತ್ತರ ಕನ್ನಡ ಸೇರಿ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ..!

ನೈರುತ್ಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಉತ್ತರ ಕನ್ನಡ ಸೇರಿ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ..!

Heavy rain forecast; ಬೆಂಗಳೂರು; ನೈರುತ್ಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಆಗಿರುವುದರಿಂದ ಚಂಡಮಾರುತದಂತಹ ವ್ಯವಸ್ಥೆ ರೂಪುಗೊಂಡಿದ್ದು, ಇದರ ಪರಿಣಾಮ ಗುಡುಗು ಹಾಗೂ ಗಾಳಿ ಸಹಿತ ಭಾರೀ ಮಳೆಯಾಗುವ ನಿರೀಕ್ಷೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಮುಂದಿನ ಒಂದು ವಾರ ಕಾಲ ಚಂಡಮಾರುತದ ಪರಿಚಲನೆಯ ಪರಿಣಾಮ ಇರಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ಮುಂದಿನ ಎರಡ್ಮೂರು ದಿನ ಇದರ ಪ್ರಭಾವ ಮತ್ತಷ್ಟು ಹೆಚ್ಚಾಗುವ ನಿರೀಕ್ಷೆ ಇದೆ. ಇದರಿಂದಾಗಿ ವಾರವಿಡೀ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ...

Post
ಮುಂಡಗೋಡ ಮಾರ್ಕೆಟಿಂಗ್ ಸೊಸೈಟಿಗೆ ಮತ್ತೊಮ್ಮೆ ರವಿಗೌಡ ಪಾಟೀಲರೇ ಕಿಂಗ್..!

ಮುಂಡಗೋಡ ಮಾರ್ಕೆಟಿಂಗ್ ಸೊಸೈಟಿಗೆ ಮತ್ತೊಮ್ಮೆ ರವಿಗೌಡ ಪಾಟೀಲರೇ ಕಿಂಗ್..!

Marketing Society: ಮುಂಡಗೋಡ ತಾಲೂಕಿನ ಪ್ರತಿಷ್ಟಿತ ಮಾರ್ಕೆಟಿಂಗ್ ಸೊಸೈಟಿಗೆ ನೂತನ ಅಧ್ಯಕ್ಷರಾಗಿ ಎರಡನೇ ಬಾರಿಗೆ ಹಿರಿಯ ಮುಖಂಡ ರವಿಗೌಡ ಪಾಟೀಲ್ ಹಾಗೂ ಉಪಾಧ್ಯಕ್ಷರಾಗಿ ಬಾಬುರಾವ್ ಲಾಡನವರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ರವಿಗೌಡ್ರಿಗೆ “ಅನಾಯಾಸ” ಪಟ್ಟ..! ಅಸಲು, ಮುಂಡಗೋಡಿನ ಪ್ರತಿಷ್ಟಿತ ಮಾರ್ಕೆಟಿಂಗ್ ಸೊಸೈಟಿ ಚುನಾವಣೆಯಲ್ಲಿ ಭರ್ಜರಿ ಜಯಭೇರಿ ಬಾರಿಸಿದ್ದ ಕಾಂಗ್ರೆಸ್ ಬೆಂಬಲಿತರು, ಬಿಜೆಪಿಯನ್ನು ಧೂಳಿಪಟ ಮಾಡಿದ್ದರು. ಹೀಗಾಗಿ, ಬಹುತೇಕ ಅಧ್ಯಕ್ಷರಾಗಿ ಹಿರಿಯ ದುರೀಣ, ಮಾಜಿ ಜಿಲ್ಲಾ ಪಂಚಾಯತಿ ಸದಸ್ಯ ರವಿಗೌಡ ಪಾಟೀಲರಿಗೆ ಅಧ್ಯಕ್ಷ ಪಟ್ಟ ಬಹುತೇಕ ಫಿಕ್ಸ್ ಆದಂತಾಗಿತ್ತು. ಅಲ್ದೆ,...

Post
ಮುಂಡಗೋಡ ಮಾರ್ಕೆಟಿಂಗ್ ಸೊಸೈಟಿಗೆ ಅಧ್ಯಕ್ಷರಾಗಿ ರವಿಗೌಡ ಪಾಟೀಲ್ ಅವಿರೋಧ ಆಯ್ಕೆ..? ಎರಡನೇ ಬಾರಿಗೆ ಪಟ್ಟಕ್ಕೇರ್ತಾರಾ ಗೌಡ್ರು..?

ಮುಂಡಗೋಡ ಮಾರ್ಕೆಟಿಂಗ್ ಸೊಸೈಟಿಗೆ ಅಧ್ಯಕ್ಷರಾಗಿ ರವಿಗೌಡ ಪಾಟೀಲ್ ಅವಿರೋಧ ಆಯ್ಕೆ..? ಎರಡನೇ ಬಾರಿಗೆ ಪಟ್ಟಕ್ಕೇರ್ತಾರಾ ಗೌಡ್ರು..?

Marketing Society: ಮುಂಡಗೋಡ ತಾಲೂಕಿನ ಪ್ರತಿಷ್ಟಿತ ಮಾರ್ಕೆಟಿಂಗ್ ಸೊಸೈಟಿಗೆ ನೂತನ ಅಧ್ಯಕ್ಷರಾಗಿ ಎರಡನೇ ಬಾರಿಗೆ ಹಿರಿಯ ಮುಖಂಡ ರವಿಗೌಡ ಪಾಟೀಲ್ ಹಾಗೂ ಉಪಾಧ್ಯಕ್ಷರಾಗಿ ಬಾಬಣ್ಣ ಲಾಡನವರ್ ಅವಿರೋಧವಾಗಿ ಆಯ್ಕೆಯಾಗೋದು ಬಹುತೇಕ ಖಚಿತವಾದಂತಾಗಿದೆ. ಶನಿವಾರ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಮಾಜಿ ಶಾಸಕ ವಿ.ಎಸ್.ಪಾಟೀಲ್, ಕೆಪಿಸಿಸಿ ಸದಸ್ಯ ವಿವೇಕ್ ಹೆಬ್ಬಾರ್ ಹಾಗೂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣ ಹಿರೇಹಳ್ಳಿ ನೇತೃತ್ವದಲ್ಲಿ ಸೇರಿದ್ದ ನೂತನ ಸದಸ್ಯರ ಸಭೆಯಲ್ಲಿ, ಅಧ್ಯಕ್ಷರನ್ನಾಗಿ ರವಿಗೌಡ ಪಾಟೀಲ್ ಹಾಗೂ ಉಪಾಧ್ಯಕ್ಷರನ್ನಾಗಿ ಬಾಬಣ್ಣ ಲಾಡನವರ್ ರನ್ನು ಅವಿರೋಧವಾಗಿ ಆಯ್ಕೆ...

Post
ಮುಂಡಗೋಡಿಗೆ ಮತ್ತೊಮ್ಮೆ PSI ಆಗಿ ಯಲ್ಲಾಲಿಂಗ್ ಕುನ್ನೂರು, ಮಹಾಂತೇಶ್ ವಾಲ್ಮೀಕಿ ವರ್ಗಾವಣೆ ಕ್ಯಾನ್ಸಲ್..!

ಮುಂಡಗೋಡಿಗೆ ಮತ್ತೊಮ್ಮೆ PSI ಆಗಿ ಯಲ್ಲಾಲಿಂಗ್ ಕುನ್ನೂರು, ಮಹಾಂತೇಶ್ ವಾಲ್ಮೀಕಿ ವರ್ಗಾವಣೆ ಕ್ಯಾನ್ಸಲ್..!

Police Transfer News; ಮುಂಡಗೋಡಿಗೆ PSI ಆಗಿ ವರ್ಗಾವಣೆಗೊಂಡಿದ್ದ ಮಹಾಂತೇಶ್ ವಾಲ್ಮೀಕಿಯವರ ವರ್ಗಾವಣೆ ಆದೇಶ ಕೊನೆಗೂ ರದ್ದಾಗಿದೆ. ಈಗ ಹೊಸ ಆದೇಶದ ಪ್ರಕಾರ ಯಲ್ಲಾಲಿಂಗ್ ಕುನ್ನೂರ್ ಮುಂಡಗೋಡಿಗೆ ಮತ್ತೊಮ್ಮೆ PSI ಆಗಿ ಬರಲಿದ್ದಾರೆ. ಸೋಮವಾರವಷ್ಟೇ ಮುಂಡಗೋಡಿಗೆ ನೂತನ PSI ಆಗಿ ಮಹಾಂತೇಶ್ ವಾಲ್ಮೀಕಿ ಎಂಬುವವರು, ಚಿತ್ತಾಕುಲ ಪೊಲೀಸ್ ಠಾಣೆಯಿಂದ ವರ್ಗವಾಗಿದ್ದ ಆದೇಶ ಹೊರಬಿದ್ದಿತ್ತು. ಆದ್ರೆ, ಅದಾದ ಎರಡೇ ದಿನದಲ್ಲಿ ಮತ್ತೆ ಆದೇಶ ಬದಲಾಗಿದೆ. ಇದೀಗ ಈ ಮೊದಲು ಇಲ್ಲೇ ಕೆಲಸ ಮಾಡಿ ಹೋಗಿದ್ದ ಯಲ್ಲಾಲಿಂಗ ಕುನ್ನೂರು ಮತ್ತೊಮ್ಮೆ...

Post
ಶಿರಸಿ ಬಳಿ ಹೋಂ ಸ್ಟೇಯಲ್ಲಿ ಅಂದರ್ ಬಾಹರ್ ಆಡುತ್ತಿದ್ದವರ ಬಂಧನ, ಬಂಧಿತರು ಯಾರ್ಯಾರು ಗೊತ್ತಾ..? ವಿವರ ಇಲ್ಲಿದೆ ನೋಡಿ..!

ಶಿರಸಿ ಬಳಿ ಹೋಂ ಸ್ಟೇಯಲ್ಲಿ ಅಂದರ್ ಬಾಹರ್ ಆಡುತ್ತಿದ್ದವರ ಬಂಧನ, ಬಂಧಿತರು ಯಾರ್ಯಾರು ಗೊತ್ತಾ..? ವಿವರ ಇಲ್ಲಿದೆ ನೋಡಿ..!

Police Raid; ಶಿರಸಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯ ಭೈರುಂಬೆ ಗ್ರಾಮ ಪಂಚಾಯತನ ಅಗಸಾಲ ಗ್ರಾಮದ ವಿ.ಆರ್.ಆರ್ ಹೋಂ ಸ್ಟೇ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಅಂದರ್ ಬಾಹರ್ ಆಟ ಆಡುತ್ತಿದ್ದವರನ್ನು ಬಂಧಿಸಿದ್ದಾರೆ. ಬಂಧಿತರೇಲ್ಲರೂ ಬಹುತೇಕ ಹಾವೇರಿ, ದಾವಣಗೇರೆ, ಶಿವಮೊಗ್ಗ ಜಿಲ್ಲೆಯವರಾಗಿದ್ದು, ಹಾವೇರಿ ಮೂಲದ ವೈದ್ಯರೊಬ್ಬರ ಮಾಲೀಕತ್ವದ ಹೋಂ ಸ್ಟೇ ಹೆಸರಲ್ಲಿ ಇಂತಹದ್ದೊಂದು ಅಕ್ರಮ ದಂಧೆ ನಡೀತಿತ್ತು ಎನ್ನಲಾಗಿದೆ. ಇವ್ರೇ ಬಂಧಿತರಾದ ಆರೋಪಿಗಳು.! 1.ದಾವಣಗೇರೆ ಜಿಲ್ಲೆಯ ಹರಿಹರ ತಾಲೂಕಿನ ಅನೀಲಕುಮಾರ ಜಿ.ಆರ್. ರುದ್ರಪ್ಪ ರೆಡ್ಡಿ(30), 2. ಹಾವೇರಿ...

error: Content is protected !!