ಮುಂಡಗೋಡ ತಾಲೂಕಿನ ಬಾಚಣಕಿ ಜಲಾಶಯದಲ್ಲಿ ಪತ್ತೆಯಾಗಿದ್ದ ಮಹಿಳೆಯ ಶವದ ಗುರುತು ಪತ್ತೆಯಾಗಿದೆ. ಪಬ್ಲಿಕ್ ಫಸ್ಟ್ ನ್ಯೂಸ್ ನಲ್ಲಿ ಸುದ್ದಿ ಪ್ರಸಾರ ಆಗ್ತಿದ್ದಂತೆ ಮುಂಡಗೋಡ ಪೊಲೀಸರಿಗೆ ಮಹಿಳೆಯ ಡೀಟೇಲ್ಸ್ ಲಭ್ಯವಾಗಿದೆ. ಅಂದಹಾಗೆ, ಮೃತ ಮಹಿಳೆಯ ಹೆಸ್ರು ಸುರೇಖಾ ದೇವೇಂದ್ರ ಕಲಾಲ್, ವಯಸ್ಸು ಅಜಮಾಸು 50 ವರ್ಷವಂತೆ, ಹುಬ್ಬಳ್ಳಿಯ ಆನಂದ ನಗರ ನಿವಾಸಿಯಂತೆ. ಇದು ಫಸ್ಟ್ ಇನ್ಫರ್ಮೇಶನ್ ರಿಪೋರ್ಟ್..! ಐದು ದಿನದ ಹಿಂದೆ..! ಅಸಲು, ಡಿಸೆಂಬರ್ 2 ನೇ ತಾರೀಖಿನ ದಿನವೇ ಈ ಮಹಿಳೆ ನಾಪತ್ತೆಯಾಗಿದ್ದಾಳೆ. ಹೀಗಾಗಿ, ಹುಬ್ಬಳ್ಳಿಯಲ್ಲಿ ಮಿಸ್ಸಿಂಗ್...
Top Stories
ತಟ್ಟಿಹಳ್ಳಿ ಶಿವಾನಂದನ ಹತ್ಯೆ ಯತ್ನ ಕೇಸ್, ಆರೋಪಿಯ ಹೆಡೆಮುರಿ ಕಟ್ಟಿದ ಮುಂಡಗೋಡಿನ ಚಾಣಾಕ್ಷ ಪೊಲೀಸ್ರು..!
ತಟ್ಟಿಹಳ್ಳಿ ಶಿವಾನಂದನ ಹತ್ಯೆಗೆ ಸಜ್ಜಾಗಿದ್ದವನ ಹೆಸರು ಶಿವರಾಜ್.. ಅಷ್ಟಕ್ಕೂ ಆತ 3ನೇ ಹೆಂಡತಿಯ ಮೊದಲನೇ ಗಂಡನ ಮಗ..!
ತಟ್ಟಿಹಳ್ಳಿಯಲ್ಲಿ ಮಗನಿಂದಲೇ ತಂದೆಯ ಭೀಕರ ಹತ್ಯೆಗೆ ಯತ್ನ..? ಕಂದಲಿಯಿಂದ ಕುತ್ತಿಗೆಗೆ ಕೊಯ್ದ ಶಿವರಾಜ್ ಪರಾರಿ..!
ವಿ.ಎಸ್.ಪಾಟೀಲರ “ಬಂದೂಕು” ನಾಪತ್ತೆ, ಹುಡಿಕಿಕೊಡುವಂತೆ ಮುಂಡಗೋಡ ಠಾಣೆಯಲ್ಲಿ ದೂರು..!
ಕಾತೂರು ನಾಗನೂರು ರಸ್ತೆಯಲ್ಲಿ ಬೈಕುಗಳ ನಡುವೆ ಮುಖಾಮುಕಿ ಡಿಕ್ಕಿ, ಇಬ್ಬರಿಗೆ ಗಾಯ
ಹೊನ್ನಾವರದಲ್ಲಿ ಭೀಕರ ಅಗ್ನಿ ದುರಂತ, ಸುಟ್ಟು ಕರಕಲಾದ ಕಾರು, ಕಾರಲ್ಲಿದ್ದ ಇಬ್ಬರು ಸಜೀವ ದಹನ..!
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು..!
ಮುಂಡಗೋಡ ಪಟ್ಟಣದ ಯಲ್ಲಾಪುರ ರಸ್ತೆಯಲ್ಲಿ ಕಬ್ಬು ತುಂಬಿದ ಟ್ರಾಕ್ಟರ್ ಪಲ್ಟಿ, ತಪ್ಪಿದ ಭಾರೀ ಅನಾಹುತ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಮುಂಡಗೋಡ ತಾಲೂಕಿನ ಪ.ಪಂಗಡದ ಮೀನುಗಾರರಿಗೆ ವಾಹನ ಖರೀದಿಗೆ ಸಹಾಯಧನಕ್ಕೆ ಅರ್ಜಿ ಅಹ್ವಾನ..!
ತಟ್ಟಿಹಳ್ಳಿ ಬಳಿ ಕಾರ್, ಟ್ರಾಕ್ಟರ್ ನಡುವೆ ಮುಖಾಮುಕಿ ಡಿಕ್ಕಿ, ಕಾರ್ ಪಲ್ಟಿ, ಮಗುವಿಗೆ ಗಾಯ..!
ಜಸ್ಟ್ ಅದೊಂದು ವಾಟ್ಸಾಪ್ ಕಾಲ್, ಈ ಟಿಬೇಟಿಗನಿಂದ ಆ ವಂಚಕರು ದೋಚಿದ್ದು ಬರೋಬ್ಬರಿ 1 ಕೋಟಿ 61 ಲಕ್ಷ..!
ಪ.ಜಾತಿ, ಪಂಗಡ ಯೋಜನೆಗಳಲ್ಲಿ 100% ಗುರಿ ಸಾಧಿಸಲು ಅಧಿಕಾರಿಗಳಿಗೆ ಡೀಸಿ ಕಟ್ಟುನಿಟ್ಟಿನ ಸೂಚನೆ..!
ಪೌರಕಾರ್ಮಿಕರಿಗೆ ಆದ್ಯತೆಯಲ್ಲಿ ಮನೆಗಳನ್ನು ಒದಗಿಸಿ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಸೂಚನೆ..!
ಪೊಲೀಸ್ ಇಲಾಖೆ ವತಿಯಿಂದ ಪ್ರತಿ ತಿಂಗಳು ಪ.ಜಾತಿ ಪಂಗಡದವರ ಕುಂದುಕೊರತೆ ಸಭೆ: ಎಸ್ಪಿ ದೀಪನ್
ಖಾಸಗಿ ಆಸ್ಪತ್ರೆ, ಆರೋಗ್ಯ ಸಂಸ್ಥೆಗಳಲ್ಲಿ ನಕಲಿ ವೈದ್ಯರು ಕಂಡುಬಂದಲ್ಲಿ ಕಠಿಣ ಕ್ರಮ: ಡೀಸಿ ಖಡಕ್ ಎಚ್ಚರಿಕೆ..!
ಉತ್ತರ ಕನ್ನಡದಲ್ಲಿ ಹೊಸ ವರ್ಷ ಆಚರಣೆಗೆ ಡೀಸಿ ರೂಲ್ಸ್: ಈ ಸೂಚನೆ ಪಾಲಿಸಲೇಬೇಕು ಅಂದ್ರು ಜಿಲ್ಲಾಧಿಕಾರಿ..!
ಹುಬ್ಬಳ್ಳಿಯ ಅಂಚಟಗೇರಿ ಬಳಿ ಭೀಕರ ಅಪಘಾತ- ತಂದೆ, ಎರಡು ಮಕ್ಕಳು ದುರಂತ ಸಾವು..!
Tag: Publicfirstnewz
ಬಾಚಣಕಿ ಜಲಾಶಯದಲ್ಲಿ ಅಪರಿಚಿತ ಮಹಿಳೆಯ ಶವ ಪತ್ತೆ, ಅನಾರೋಗ್ಯದ ಆತ್ಮಹತ್ಯೆಯಾ..?
ಮುಂಡಗೋಡ ತಾಲೂಕಿನ ಬಾಚಣಕಿ ಜಲಾಶಯದಲ್ಲಿ ಅಪರಿಚಿತ ಮಹಿಳೆಯ ಶವ ಪತ್ತೆಯಾಗಿದೆ. ಸುಮಾರು 40-45ವರ್ಷ ವಯಸ್ಸಿನ ಮಹಿಳೆಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಇಂದು ಶವ ತೇಲುತ್ತಿರುವ ಬಗ್ಗೆ ಮಾಹಿತಿ ಬಂದ ಹಿನ್ನೆಲೆಯಲ್ಲಿ ಮುಂಡಗೋಡ ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ. ದುರ್ನಾತ..! ಇನ್ನು, ಮಹಿಳೆ ಮೂರ್ನಾಲ್ಕು ದಿನದ ಹಿಂದೆಯೇ ಸಾವು ಕಂಡಿರೋ ಬಗ್ಗೆ ಅನುಮಾನ ವ್ಯಕ್ತವಾಗಿದ್ದು. ಸದ್ಯ ಶವ ಕೊಳೆತು ದುರ್ನಾತ ಬೀರುತ್ತಿದೆ. ಹೀಗಾಗಿ, ಸ್ಥಳಕ್ಕೆ ಬಂದ ಪೊಲೀಸರು ಶವ ಹೊರ ತೆಗೆಯಲು ಹರಸಾಹಸ ಪಡುವಂತಾಗಿದೆ. ಆತ್ಮಹತ್ಯೆಯಾ..? ಅಂದಹಾಗೆ, ಮಹಿಳೆಯ...
ಭೀಕರ ರಸ್ತೆ ಅಪಘಾತ ಸಿಪಿಐ ದಂಪತಿ ಸ್ಥಳದಲ್ಲೇ ಸಾವು..!
ಕಲಬುರಗಿ: ಜಿಲ್ಲೆಯ ಜೇವರ್ಗಿ ತಾಲೂಕಿನ ನೇಲೋಗಿ ಕ್ರಾಸ್ ಬಳಿ ಭೀಕರ ರಸ್ತೆ ಅಪಘಾತವಾಗಿದೆ. ನಿಂತಿದ್ದ ಕಂಟೇನರ್ಗೆ ಮಾರುತಿ ಸ್ವೀಫ್ಟ್ ಡಿಸೈರ್ ಕಾರು ಡಿಕ್ಕಿಯಾಗಿ ವಿಜಯಪುರ ಜಿಲ್ಲೆ ಸಿಂದಗಿ ಸಿಪಿಐ ಹಾಗೂ ಪತ್ನಿ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ರವಿ ಉಕ್ಕುಂದ (43) ಹಾಗೂ ಪತ್ನಿ ಮಧು (40) ಸ್ಥಳದಲ್ಲೆ ದುರ್ಮರಣವಾಗಿದ್ದಾರೆ. ಸಿಂದಗಿಯಿಂದ ಕಲಬುರಗಿ ನಗರಕ್ಕೆ ಆಗಮಿಸುತ್ತಿದ್ದ ಸಿಪಿಐ ದಂಪತಿಯ ಕಾರು ಕಂಟೇನರ್ಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನ ಮುಂಭಾಗ ನುಜ್ಜುಗುಜ್ಜಾಗಿದೆ. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದ್ದಾರೆ. ನೇಲೋಗಿ...
ಕಬ್ಬಿಗೆ FRP ದರ ನಿಗದಿಗೊಳಿಸುವಂತೆ ಆಗ್ರಹ, ಕಲಘಟಗಿ ಶಾಸಕರ ನಿವಾಸದೆದುರು ಕಬ್ಬುಬೆಳೆಗಾರರ ಪ್ರತಿಭಟನೆ..!
ಧಾರವಾಡ ಜಿಲ್ಲೆಯ ಕಲಘಟಗಿಯಲ್ಲಿ ಕಬ್ಬು ಬೆಳೆಗಾರರು ಇವತ್ತು ಆಕ್ರೋಶಗೊಂಡಿದ್ರು. ಕಬ್ಬಿಗೆ ಎಫ್ಆರ್ಪಿ ಬೆಲೆಯನ್ನು ಹೆಚ್ಚುಗೊಳಿಸುವಂತೆ ಆಗ್ರಹಿಸಿ ಶಾಸಕರ ನಿವಾಸದ ಎದುರು ಧರಣಿ ಕುಳಿತಿದ್ರು. ಅಂದಹಾಗೆ, ಕಲಘಟಗಿ ತಾಲೂಕು ಹಾಗೂ ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ತಾಲೂಕಿನ ರೈತರು ಈ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ರು. ಅಂದಹಾಗೆ, ರಾಜ್ಯ ಕಬ್ಬು ಬೆಳೆಗಾರ ಸಂಘದ ಪದಾಧಿಕಾರಿಗಳು ರೈತರು ಬೆಂಗಳೂರಿನ ಫ್ರೀಡಂ ಪಾರ್ಕಲ್ಲಿ 14 ದಿನದಿಂದ ಅಹೋ ರಾತ್ರಿ ಧರಣಿ’ ಚಳುವಳಿ ನಡೆಸುತ್ತಿದ್ದರು ರಾಜ್ಯ ಸರ್ಕಾರ ಯಾವುದೇ ತೀರ್ಮಾನ ಪ್ರಕಟಿಸಿದೆ ಕಬ್ಬು ಬೆಳೆದ ರೈತರನ್ನ...
ಹಾವೇರಿಯ ಚಾಮುಂಡಿ ಎಕ್ಸ್ ಪ್ರೆಸ್ ಪೀಪೀ ಹೋರಿ ಅಸ್ತಂಗತ, ಬಿಕ್ಕಿ ಬಿಕ್ಕಿ ಅತ್ತ ಅಭಿಮಾನಿಗಳು..!
ಮಹಾರುದ್ರನಂತೆ ಭಯಂಕರವಾಗಿತ್ತು ಆತನ ಕೋಪಾಗ್ನಿ..! ಕಾಲುಕೆದರಿ ನಿಂತರೆ ಸಾಕು ಎದುರಿಗಿದ್ದವರ ಎದೆಯಲ್ಲೇ ಬಡಿದಂತೆ ನಗಾರಿ..!! ಆದ್ರೆ ಸದ್ಯ ಮೌನಿಯಾಗಿ ಮಲಗಿಬಿಟ್ಟಿದ್ದಾನೆ ಆತ..! ಇನ್ನೆಂದೂ ಆತನ ರೌದ್ರತೆ ಕಾಣಸಿಗೋದೇ ಇಲ್ಲ..! ಯಾಕಂದ್ರೆ ಆತ ಮರಳಿ ಬಾರದೂರಿಗೆ ಪಯಣ ಬೆಳಿಸಿದ್ದಾನೆ..! ಆದ್ರೆ ಅಭಿಮಾನಿಗಳ ಹೃದಯ ಸಿಂಹಾಸನದಲ್ಲಿ ಮಾತ್ರ ಮಹಾರಾಜನಾಗೇ ಉಳಿದಿದ್ದಾನೆ..! ಯಸ್, ಅವನು ಹಾವೇರಿ ಜಿಲ್ಲೆಯ ಪಾಲಿನ ಮಹಾದಂಡನಾಯಕ.. ಆತನಿಗೆ ಹಾವೇರಿ ಅಷ್ಟೇ ಅಲ್ಲ ಹೊರ ಜಿಲ್ಲೆಗಳಲ್ಲೂ ಸಾವಿರ ಸಾವಿರ ಸಂಖ್ಯೆಯ ಅಭಿಮಾನಿ ಬಳಗವಿದೆ.. ಹುಚ್ಚರಂತೆ ಆರಾಧಿಸೋ ಯುವ ಪಡೆಯಿದೆ.....
ಫೇಸ್ ಬುಕ್ ಡಿಪಿ ನೋಡಿ ಮರುಳಾದ ಆ ಹುಡುಗ, ಆಂಟಿಯ ಮೋಸದಾಟಕ್ಕೆ ಕಳೆದುಕೊಂಡಿದ್ದು ಬರೋಬ್ಬರಿ 40 ಲಕ್ಷ..!
ವಿಜಯಪುರ: ಇದು ಅಕ್ಷರಶಃ ಆನಲೈನ್ ನಲ್ಲೇ ಹುಟ್ಟಿ ಆನಲೈನ್ ನಲ್ಲೇ ಮುಗಿದು ಹೋದ ಮೋಸದ ಪ್ರೀತಿ. ಜೊತೆ ಉಂಡೂ ಹೋಗಿ ಕೊಂಡೂ ಹೋದ ಮಹಾಮೋಸದ ಸ್ಟೋರಿ. ಅಂದಹಾಗೆ ಇದು ನಡೆದದ್ದು ವಿಜಯಪುರ ಜಿಲ್ಲೆಯಲ್ಲಿ. ಅವಳು ಆತನಿಗೆ ಫೇಸ್ ಬುಕ್ ಮೂಲಕ ಪರಿಚಯವಾಗಿದ್ದ ಮಾಯಾಂಗನೆ..! ಮೋಸ ಮಾಡಲೇಂದೇ ಫೇಸ್ ಬುಕ್ ಆರಿಸಿಕೊಂಡಿದ್ದ ಐನಾತಿ ಮಹಿಳೆ. ಡಿಪಿ ಲುಕ್ಕು..! ಅಸಲು, ಅವಳ ಫೇಸ್ ಬುಕ್ ಪೊಟೋ ನೋಡಿದ್ರೆ ಎಂತವರಿಗೂ ಒಂದುಕ್ಷಣ ದಿಗಿಲಾಗತ್ತೆ. ಅಂತಹ ಮಾದಕತೆಯ ನೋಟ. ಹೀಗಾಗಿ, ಆ ಅಕೌಂಟಿನಿಂದ...
ಪಾಳಾದ ಅಪ್ರಾಪ್ತೆಯ ಮೇಲಿನ ಅತ್ಯಾಚಾರ ಕೇಸ್, ಅಪರಾಧಿಗೆ 20 ವರ್ಷ ಜೈಲು, 1 ಲಕ್ಷ ದಂಡ, ಕೋರ್ಟ್ ತೀರ್ಪು
ಮುಂಡಗೋಡ ತಾಲೂಕಿನ ಪಾಳಾದಲ್ಲಿ ನಡೆದಿದ್ದ ಅಪ್ರಾಪ್ತ ಬಾಲಕಿ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಶಿಕ್ಷೆ ಪ್ರಕಟವಾಗಿದೆ. ಜಿಲ್ಲಾ ಫೋಕ್ಸೋ ನ್ಯಾಯಾಲಯ ಅಪರಾಧಿಗೆ ಕಠಿಣ ಶಿಕ್ಷೆ ನೀಡಿದೆ. 20 ವರ್ಷ ಜೈಲಿನ ಜೊತೆಗೆ 1 ಲಕ್ಷ ರೂ. ದಂಡ ಹಾಗೂ ಸಂತ್ರಸ್ಥೆಗೆ 3 ಲಕ್ಷ ರೂ. ಪರಿಹಾರ ನೀಡಬೇಕು ಅಂತಾ ಪೋಕ್ಸೋ ನ್ಯಾಯಾಲಯ ತೀರ್ಪು ನೀಡಿದೆ. ಅಂದಹಾಗೆ, ಪಾಳಾ ಗ್ರಾಮದ ದೇವರಾಜ್ ಶಿವಪುರ ಎಂಬುವ ವ್ಯಕ್ತಿ ಕಳೆದ ವರ್ಷ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ. ಈ ಕುರಿತು ಮುಂಡಗೋಡ...
ಯಲ್ಲಾಪುರದ ಅರಬೈಲು ಘಾಟಿನಲ್ಲಿ ನಡೆದಿದ್ದ ಭಯಾನಕ “ರಾಬರಿ” ಹಿಂದೆ ಕೇರಳದ ಕ್ರಿಮಿಗಳು, ಅಷ್ಟಕ್ಕೂ, ಸವಾಲಾಗಿದ್ದ ಕೇಸು ಬೇಧಿಸಿದ್ದು ಹೇಗೆ ಗೊತ್ತಾ..?
ಯಲ್ಲಾಪುರ ಪೊಲೀಸರು ಕಡೆಗೂ ತಮ್ಮ ಜಿದ್ದು ಸಾಧಿಸಿದ್ದಾರೆ. ಅರಬೈಲು ಘಟ್ಟದಲ್ಲಿ ಕೋಟಿ ಕೋಟಿ ಹಣ ರಾಬರಿ ಮಾಡಿದ್ದ ಖತರ್ನಾಕ ನಟೋರಿಯಸ್ ಗ್ಯಾಂಗ್ ಪತ್ತೆ ಹಚ್ಚಿದ್ದಾರೆ. ಇದಕ್ಕಾಗಿ ಬರೋಬ್ಬರಿ ಒಂದು ತಿಂಗಳು,ಇಪ್ಪತ್ತು ದಿನಗಳ ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಥೇಟು ಸಿನಿಮಾ ಸ್ಟೈಲಿನಲ್ಲೇ ನಡೆದಿದ್ಧ ಭಯಾನಕ ರಾಬರಿಯನ್ನು ಅಂತದ್ದೇ ಸಿನಿಮಿಯ ರೀತಿಯಲ್ಲೇ ಟ್ರೇಸ್ ಮಾಡಿದ್ದಾರೆ ನಮ್ಮ ಪೊಲೀಸ್ರು.. ಅಂದಹಾಗೆ, ದರೋಡೆ ನಡೆದ ದಿನವೇ ಪಬ್ಲಿಕ್ ಫಸ್ಟ್ ನ್ಯೂಸ್ ಘಟನೆಯ ಸಂಪೂರ್ಣ ಹಕೀಕತ್ತು ತಮ್ಮಮುಂದೆ ಇಟ್ಟಿತ್ತು. ಅವತ್ತು ಅಕ್ಟೋಬರ್ 1… ನಿಮಗೆ...
ನಾಯಿ ದಾಳಿಗೆ ತುತ್ತಾಗಿದ್ದ ಸನವಳ್ಳಿ ಬಾಲಕನ ಬೇಟಿಯಾಗಿ, ದೈರ್ಯ ತುಂಬಿದ ಪಿಐ ಸಿದ್ದಪ್ಪ ಸಿಮಾನಿ
ಮುಂಡಗೋಡ ತಾಲೂಕಿನ ಸನವಳ್ಳಿ ಗ್ರಾಮದಲ್ಲಿ ನಾಯಿ ದಾಳಿಗೆ ತುತ್ತಾದ ಬಾಲಕನನ್ನು ಪಿಐ ಸಿದ್ದಪ್ಪ ಸಿಮಾನಿ ಭೇಟಿ ಮಾಡಿ ದೈರ್ಯ ತುಂಬಿದ್ರು. ತಾಲೂಕಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಾಲಕನಿಗೆ ಹಣ್ಣು ಹಂಪಲು ನೀಡಿ ಸಂತೈಸಿದರು. ಅಂದಹಾಗೆ, ಕಳೆದ ವರ್ಷವಷ್ಟೇ ತಾಯಿ ಕಳೆದುಕೊಂಡು ಅನಾಥರಾಗಿರೋ ಮೂವರು ಬಾಲಕರಿಗೆ, ತಂದೆಯ ನಿರ್ಲಕ್ಷವೂ ಇನ್ನಿಲ್ಲದಂತೆ ಕಾಡುತ್ತಿದೆ. ಅದ್ರ ಜೊತೆ ನಿನ್ನೆ ಸನವಳ್ಳಿ ಗ್ರಾಮದಲ್ಲಿ 7 ವರ್ಷದ ಬಾಲಕನಿಗೆ ನಾಯಿಗಳು ದಾಳಿ ಮಾಡಿ ಗಾಯಗೊಳಿಸಿದ್ದವು. ಈ ಕಾರಣಕ್ಕಾಗಿ, ನಾಯಿಗಳ ದಾಳಿಗೆ ತುತ್ತಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲೂ...
ಸನವಳ್ಳಿಯ ಬಾಲಕನ “ಮೂಕ”ರೋಧನ, ನಾಯಿಗಳ ದಾಳಿಗೆ ತುತ್ತಾದ ತಮ್ಮನಿಗೆ ಪುಟ್ಟ ಅಣ್ಣನೇ ಆಸರೆ, ಕರುಳು ಹಿಂಡುವ ಕತೆಯಿದು..!
ನಿಜಕ್ಕೂ ಇದೊಂದು ಹೃದಯ ಹಿಂಡುವ ಕರುಣಾಜನಕ ಕತೆ. ಮುಂಡಗೋಡ ತಾಲೂಕಿನ ಸನವಳ್ಳಿಯ ಅದೊಬ್ಬ ಬಾಲಕನ ಮನಮಿಡಿಯುವ ಕತೆ. ಆತನ ಹೆಸ್ರು ಗುತ್ತೆಪ್ಪ.. ಈಗಿನ್ನೂ 7 ವರ್ಷದ ಬಾಲಕ. ಆತನಿಗೆ ಹಡೆದವ್ವ ಇಲ್ಲ. ತಾಯಿ ತೀರಿಕೊಂಡು ವರ್ಷ ಕಳೆದಿದೆ. ಹಡೆದ ತಂದೆಗೆ ಅದೇನಾಗಿದೆಯೋ ಗೊತ್ತಿಲ್ಲ. ಮಕ್ಕಳ ಬಗ್ಗೆ ಕ್ಯಾರೇ ಇಲ್ಲ. ಮೇಲಾಗಿ ಆ ಬಾಲಕನಿಗೆ ಮಾತೇ ಬರಲ್ಲ. ಇವನೊಬ್ಬನೇ ಅಲ್ಲ ಈತನಿಗೆ ಇನ್ನಿಬ್ಬರು ಅಣ್ಣಂದಿರು ಇದ್ದಾರೆ. ಓರ್ವ ಅಣ್ಣನ ಹೆಸ್ರು ನಾಗರಾಜ ಆತನಿಗೆ 17 ವರ್ಷ ವಯಸ್ಸು, ಮತ್ತೋರ್ವ...









