ಇದು ಸರ್ಕಾರಿ ನೌಕರರಿಗೆ ಬಹುದೊಡ್ಡ ಆಘಾತ ಅಂತಲೇ ಹೇಳಲಾಗ್ತಿದೆ. ಅದ್ರಲ್ಲೂ ನಮ್ಮ ರಕ್ಷಣೆಗಾಗಿ ಹಗಲಿರುಳು ರಜೆಯಿಲ್ಲದೇ ದುಡಿಯೋ ಪೊಲೀಸರಿಗೆ ಸರ್ಕಾರದ ಅದೊಂದು ಕಾನೂನು ಇಡಿ ಇಡಿಯಾಗಿ ನೋವು ಮತ್ತು ಆತಂಕಕ್ಕೆ ದೂಡಿದೆ ಅಂತಾ ಖುದ್ದು ಪೊಲೀಸ್ ಇಲಾಖೆಯ ಅಸಂಖ್ಯ ಪೇದೆಗಳು ಅಲವತ್ತುಕೊಂಡಿದ್ದಾರೆ. ರಾಜ್ಯ ಸರ್ಕಾರ ಸದ್ಯ 16 A ಕಾಲಂ ನ್ನು ತಿದ್ದುಪಡಿ ಮಾಡಿರೋದು ಸಾಕಷ್ಟು ಪೊಲೀಸರ ಆಕ್ರೋಶಕ್ಕೆ ಕಾರಣವಾಗಿದೆ. ಏನದು ತಿದ್ದುಪಡಿ..? ಈ ಹಿಂದೆ 16A ಕಾಲಂ ಅಡಿಯಲ್ಲಿ ಅಂತರ್ ಜಿಲ್ಲಾ ವರ್ಗಾವಣೆಗೆ ಬಲಿಷ್ಟ ಕಾನೂನು...
Top Stories
ತಟ್ಟಿಹಳ್ಳಿ ಶಿವಾನಂದನ ಹತ್ಯೆ ಯತ್ನ ಕೇಸ್, ಆರೋಪಿಯ ಹೆಡೆಮುರಿ ಕಟ್ಟಿದ ಮುಂಡಗೋಡಿನ ಚಾಣಾಕ್ಷ ಪೊಲೀಸ್ರು..!
ತಟ್ಟಿಹಳ್ಳಿ ಶಿವಾನಂದನ ಹತ್ಯೆಗೆ ಸಜ್ಜಾಗಿದ್ದವನ ಹೆಸರು ಶಿವರಾಜ್.. ಅಷ್ಟಕ್ಕೂ ಆತ 3ನೇ ಹೆಂಡತಿಯ ಮೊದಲನೇ ಗಂಡನ ಮಗ..!
ತಟ್ಟಿಹಳ್ಳಿಯಲ್ಲಿ ಮಗನಿಂದಲೇ ತಂದೆಯ ಭೀಕರ ಹತ್ಯೆಗೆ ಯತ್ನ..? ಕಂದಲಿಯಿಂದ ಕುತ್ತಿಗೆಗೆ ಕೊಯ್ದ ಶಿವರಾಜ್ ಪರಾರಿ..!
ವಿ.ಎಸ್.ಪಾಟೀಲರ “ಬಂದೂಕು” ನಾಪತ್ತೆ, ಹುಡಿಕಿಕೊಡುವಂತೆ ಮುಂಡಗೋಡ ಠಾಣೆಯಲ್ಲಿ ದೂರು..!
ಕಾತೂರು ನಾಗನೂರು ರಸ್ತೆಯಲ್ಲಿ ಬೈಕುಗಳ ನಡುವೆ ಮುಖಾಮುಕಿ ಡಿಕ್ಕಿ, ಇಬ್ಬರಿಗೆ ಗಾಯ
ಹೊನ್ನಾವರದಲ್ಲಿ ಭೀಕರ ಅಗ್ನಿ ದುರಂತ, ಸುಟ್ಟು ಕರಕಲಾದ ಕಾರು, ಕಾರಲ್ಲಿದ್ದ ಇಬ್ಬರು ಸಜೀವ ದಹನ..!
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು..!
ಮುಂಡಗೋಡ ಪಟ್ಟಣದ ಯಲ್ಲಾಪುರ ರಸ್ತೆಯಲ್ಲಿ ಕಬ್ಬು ತುಂಬಿದ ಟ್ರಾಕ್ಟರ್ ಪಲ್ಟಿ, ತಪ್ಪಿದ ಭಾರೀ ಅನಾಹುತ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಮುಂಡಗೋಡ ತಾಲೂಕಿನ ಪ.ಪಂಗಡದ ಮೀನುಗಾರರಿಗೆ ವಾಹನ ಖರೀದಿಗೆ ಸಹಾಯಧನಕ್ಕೆ ಅರ್ಜಿ ಅಹ್ವಾನ..!
ತಟ್ಟಿಹಳ್ಳಿ ಬಳಿ ಕಾರ್, ಟ್ರಾಕ್ಟರ್ ನಡುವೆ ಮುಖಾಮುಕಿ ಡಿಕ್ಕಿ, ಕಾರ್ ಪಲ್ಟಿ, ಮಗುವಿಗೆ ಗಾಯ..!
ಜಸ್ಟ್ ಅದೊಂದು ವಾಟ್ಸಾಪ್ ಕಾಲ್, ಈ ಟಿಬೇಟಿಗನಿಂದ ಆ ವಂಚಕರು ದೋಚಿದ್ದು ಬರೋಬ್ಬರಿ 1 ಕೋಟಿ 61 ಲಕ್ಷ..!
ಪ.ಜಾತಿ, ಪಂಗಡ ಯೋಜನೆಗಳಲ್ಲಿ 100% ಗುರಿ ಸಾಧಿಸಲು ಅಧಿಕಾರಿಗಳಿಗೆ ಡೀಸಿ ಕಟ್ಟುನಿಟ್ಟಿನ ಸೂಚನೆ..!
ಪೌರಕಾರ್ಮಿಕರಿಗೆ ಆದ್ಯತೆಯಲ್ಲಿ ಮನೆಗಳನ್ನು ಒದಗಿಸಿ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಸೂಚನೆ..!
ಪೊಲೀಸ್ ಇಲಾಖೆ ವತಿಯಿಂದ ಪ್ರತಿ ತಿಂಗಳು ಪ.ಜಾತಿ ಪಂಗಡದವರ ಕುಂದುಕೊರತೆ ಸಭೆ: ಎಸ್ಪಿ ದೀಪನ್
ಖಾಸಗಿ ಆಸ್ಪತ್ರೆ, ಆರೋಗ್ಯ ಸಂಸ್ಥೆಗಳಲ್ಲಿ ನಕಲಿ ವೈದ್ಯರು ಕಂಡುಬಂದಲ್ಲಿ ಕಠಿಣ ಕ್ರಮ: ಡೀಸಿ ಖಡಕ್ ಎಚ್ಚರಿಕೆ..!
ಉತ್ತರ ಕನ್ನಡದಲ್ಲಿ ಹೊಸ ವರ್ಷ ಆಚರಣೆಗೆ ಡೀಸಿ ರೂಲ್ಸ್: ಈ ಸೂಚನೆ ಪಾಲಿಸಲೇಬೇಕು ಅಂದ್ರು ಜಿಲ್ಲಾಧಿಕಾರಿ..!
ಹುಬ್ಬಳ್ಳಿಯ ಅಂಚಟಗೇರಿ ಬಳಿ ಭೀಕರ ಅಪಘಾತ- ತಂದೆ, ಎರಡು ಮಕ್ಕಳು ದುರಂತ ಸಾವು..!
Tag: Publicfirstnewz
ಈ ಮಕ್ಕಳು ಬಡವರ ಹೊಟ್ಟೆಯಲ್ಲಿ ಹುಟ್ಟಿದ್ದೇ ತಪ್ಪಾ..? ಮಕ್ಕಳ ಕಲ್ಯಾಣದ ಹೊಣೆ ಹೊತ್ತ ಅಧಿಕಾರಿಗಳೇ ಗಮನಿಸಿ, ಒಣಗುತ್ತಿವೆ ಕಂದಮ್ಮಗಳು..!
ಮುಂಡಗೋಡ: ಸರ್ಕಾರ ಬಡ ಮಕ್ಕಳಿಗೆ ಅಂತಾ ಸಾಕಷ್ಟು ಯೋಜನೆಗಳನ್ನ ಜಾರಿಗೆ ತಂದಿದೆ. ಅದ್ರಲ್ಲೂ ಹಳ್ಳಿಗಾಡಿನ ಕಂದಮ್ಮಗಳಿಗೆ ಯಾವುದೇ ಅಪೌಷ್ಟಿಕತೆ ಬರದೆ ಇರಲಿ ಅಂತಾ ಅಂಗನವಾಡಿಗಳ ಮೂಲಕ ಸಾಕಷ್ಟು ಯೋಜನೆಗಳನ್ನ ಜಾರಿಗೊಳಿಸುತ್ತಿದೆ. ಅಲ್ಲದೇ ವಲಸೆ ಬರುವ ಕುಟುಂಬಗಳ ಮಕ್ಕಳಿಗಾಗೇ ಆಯಾ ವ್ಯಾಪ್ತಿಯ ಅಂಗನವಾಡಿಗಳ ಮೂಲಕ ವಿಶೇಷ ಕಾಳಜಿಗಳನ್ನೂ ವ್ಯವಸ್ಥೆ ಮಾಡಿದೆ. ಒಣಗುತ್ತಿವೆ ಕಂದಮ್ಮಗಳು..! ಆದ್ರೆ ಮುಂಡಗೋಡ ತಾಲೂಕಿನ ಅಧಿಕಾರಿಗಳಿಗೆ ಮಾತ್ರ ಇದೇಲ್ಲ ಅರ್ಥವೇ ಆಗಿಲ್ಲವೆನೋ. ಯಾಕಂದ್ರೆ ತಾಲೂಕಿನಲ್ಲಿ ಸದ್ಯ ಕಬ್ಬು ಕಟಾವು ಮಾಡಲು ದೂರದ ಜಿಲ್ಲೆಗಳಿಂದ ಬಂದ ಆ...
ಇಂದೂರಿನಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ..!
ಮುಂಡಗೋಡ: ತಾಲೂಕಿನ ಇಂದೂರಿನಲ್ಲಿ ವ್ಯಕ್ತಿಯೋರ್ವ ನೇಣಿಗೆ ಶರಣಾಗಿದ್ದಾನೆ. ಇಂದೂರು ಗ್ರಾಮದ ಹೊರವಲಯದಲ್ಲಿ ಗಿಡಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಅಹ್ಮದ್ ಸಾಬ್ ಲಾಲ್ ಸಾಬ್ ಮುಲ್ಲಾನವರ್ (47) ಎಂಬುವವನೇ ನೇಣಿಗೆ ಶರಣಾಗಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸದ್ಯ ಮುಂಡಗೋಡ ಪೊಲೀಸರು ಸ್ಥಳಕ್ಕೆ ಆಗಮಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಟಿಬೇಟಿಯನ್ ಕಾಲೋನಿ ಬಳಿ ಮರಕ್ಕೆ ಡಿಕ್ಕಿ ಹೊಡೆದ KTM ಬೈಕ್, ಮುಂಡಗೋಡಿನ ಯುವಕ ಸ್ಥಳದಲ್ಲೇ ಸಾವು..!
ಮುಂಡಗೋಡ ಸಮೀಪದ ಯಲ್ಲಾಪುರ ರಸ್ತೆಯ ಟಿಬೇಟಿಯನ್ ಕ್ಯಾಂಪ್ ನಂಬರ್ 1 ರ ಬಳಿ ಬೈಕ್ ಅಪಘಾತವಾಗಿದೆ. ಕೆಟಿಎಂ ಬೈಕ್ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಮುಂಡಗೋಡ ಪಟ್ಟಣದ ಸಂಜು ನರಸಪ್ಪ ಕಳಲಕೊಂಡ(32) ಮೃತ ಬೈಕ್ ಸವಾರ. ಯಲ್ಲಾಪುರ ಕಡೆಯಿಂದ ಮುಂಡಗೋಡ ಕಡೆ ಬರುತ್ತಿದ್ದ ವೇಳೆ ದುರ್ಘಟನೆ ಸಂಭವಿಸಿದೆ ಅನ್ನೊ ಮಾಹಿತಿ ಲಭ್ಯವಾಗಿದೆ. ನಿಯಂತ್ರಣ ತಪ್ಪಿದ ಕೆಟಿಎಂ ಬೈಕ್ ಮರಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ ಬೈಕ್ ಕೂಡ ನುಜ್ಜುಗುಜ್ಜಾಗಿದೆ. ಸದ್ಯ ಸ್ಥಳಕ್ಕೆ ಪೊಲೀಸರು...
ಪಾಳಾ ಭಾಗದಲ್ಲಿ ಹೆಜ್ಜೆ ಹೆಜ್ಜೆಗೂ ಮಟ ಮಟ ಮಟ್ಕಾ, ಅಸಲು, ದಂಧೆ ನಡಿತಿರೋದು ಯಾರ ನೆರಳಲ್ಲಿ ಗೊತ್ತಾ..? “ಮಟ್ಕಾಲಿ”ಯ ಅಡ್ಡಕಸುಬಿಗೆ ಶ್ರೀ ರಕ್ಷೆ ಯಾರದ್ದು..?
ಉತ್ತರ ಕನ್ನಡ ಜಿಲ್ಲೆಯಿಂದ ಎಸ್ಪಿಯಾಗಿದ್ದ ಡಾ.ಸುಮನಾ ಪೆನ್ನೇಕರ್ ಮೇಡಂ ವರ್ಗಾವಣೆಯಾದ ಗಳಿಗೆಯಿಂದಲೇ ಅಕ್ರಮ ದಂಧೆಗಳು ಎಲ್ಲೆಂದರಲ್ಲಿ ಮತ್ತೆ ಬಾಲ ಬಿಚ್ಚುತ್ತಿವೆ. ಅದ್ರಂತೆ ಮುಂಡಗೋಡ ತಾಲೂಕಿನಲ್ಲಿ ಈಗ ಮತ್ತೆ ಮಟ್ಕಾ ಅನ್ನೊ ದಂಧೆ ಹೆಜ್ಜೆ ಹೆಜ್ಜೆಗೂ ಬಡವರ ರಕ್ತ ಹೀರುತ್ತಿದೆ. ಅಂದಹಾಗೆ, ಇದು ಉತ್ತರ ಕನ್ನಡಕ್ಕೆ ನೂತನ ಎಸ್ಪಿಯಾಗಿ ಬಂದಿರೋ ಎನ್.ವಿಷ್ಣುವರ್ಧನ್ ಸಾಹೇಬ್ರಿಗೆ “ಪಬ್ಲಿಕ್ ಫಸ್ಟ್” ನೀಡುತ್ತಿರೋ “ಫಸ್ಟ್ ಇನ್ಪರ್ಮೇಶನ್ ರಿಪೋರ್ಟ್” ಅಂದ್ರೆ ಮೊದಲ FIR ಮಟ್ಕಾ ಅಡ್ಡೆಗಳು..! ಎಸ್ಪಿ ಸಾಹೇಬ್ರೆ, ಈಗ್ಗೆ ಒಂದು ವರ್ಷವಾಯ್ತು. ಬಹುತೇಕ ಮುಂಡಗೋಡ...
ಮುಂಡಗೋಡ ಪೊಲೀಸ್ ಪೇದೆ ಅಣ್ಣಪ್ಪ ಬುಡಗೇರಗೆ “ತಿಂಗಳ ಅತ್ಯುತ್ತಮ ಸಾಧಕ” ಗೌರವ
ಮುಂಡಗೋಡ ಪೊಲೀಸ್ ಠಾಣೆಯ ಪೊಲೀಸ್ ಪೇದೆ ಅಣ್ಣಪ್ಪಾ ಬುಡಗೇರ್ ಗೆ ಉತ್ತರ ಕನ್ನಡ ಜಿಲ್ಲಾ ಪೊಲೀಸ್ ಬಳಗದಿಂದ ಗೌರವ ದೊರೆತಿದೆ. ಶಿರಸಿ ವಿಭಾಗದಲ್ಲಿ ಅತ್ಯುತ್ತಮ ಕಾರ್ಯ ನಿರ್ವಹಿಸಿದ್ದ ಕಾರಣ “ತಿಂಗಳ ಅತ್ಯುತ್ತಮ ಸಾಧಕ” ಪ್ರಮಾಣಪತ್ರ ಲಭಿಸಿದೆ. ಶಿರಸಿಯಲ್ಲಿ ಇಂದು ನಡೆದ ಸಮಾರಂಭದಲ್ಲಿ ಉತ್ತರ ಕನ್ನಡ ಎಸ್ಪಿ ವಿಷ್ಣುವರ್ಧನ್, ಪೇದೆ ಅಣ್ಣಪ್ಪ ಬುಡಗೇರ್ ಗೆ ಪ್ರಮಾಣ ಪತ್ರ ನೀಡಿ ಗೌರವಿಸಿದ್ದಾರೆ. ಕಳೆದ ಅಕ್ಟೋಬರ್ ತಿಂಗಳಿನಲ್ಲಿ ಮುಂಡಗೋಡ ಪೊಲೀಸ್ ಠಾಣೆಯಲ್ಲಿ ನಿರ್ವಹಿಸಿದ ಅತ್ಯುತ್ತಮ ಸೇವೆ ಪರಿಗಣಿಸಿ ಉತ್ತರ ಕನ್ನಡ ಜಿಲ್ಲಾ...
ನಂದಿಗಟ್ಟಾದ ಗ್ರಾಮ ಪಂಚಾಯತಿ ಪಕ್ಕದಲ್ಲೇ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ವ್ಯಕ್ತಿ..!
ಮುಂಡಗೋಡ ತಾಲೂಕಿನ ನಂದಿಗಟ್ಟಾ ಗ್ರಾಮದಲ್ಲಿ ವ್ಯಕ್ತಿಯೋರ್ವ ನೇಣಿಗೆ ಶರಣಾದ ಘಟನೆ ನಡೆದಿದೆ. ಗ್ರಾಮ ಪಂಚಾಯತಿ ಪಕ್ಕದಲ್ಲೇ ಬಾಡಿಗೆ ರೂಂ ಹಿಂದಿನ ಕಿಡಕಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಹುಬ್ಬಳ್ಳಿ ಮೂಲದ ಪ್ರಭಾಕರ್ (45)ಎಂಬ ವ್ಯಕ್ತಿಯೇ ನೇಣಿಗೆ ಶರಣಾದವನು ಎನ್ನಲಾಗಿದೆ. ಈತ ಕಳೆದ ಕೆಲ ತಿಂಗಳ ಹಿಂದಷ್ಟೇ ನಂದಿಗಟ್ಟಾ ಗ್ರಾಮದಲ್ಲಿ ಬಂದು ಅಂಗಡಿ ನಡೆಸುತ್ತಿದ್ದ. ಆದ್ರೆ ಅದೇನು ಕಾರಣವೋ ನಿನ್ನೆ ರಾತ್ರಿ ನೇಣಿಗೆ ಶರಣಾಗಿದ್ದಾನೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸದ್ಯ ಮುಂಡಗೋಡ ಪೊಲೀಸರು ಸ್ಥಳಕ್ಕೆ ಆಗಮಿಸುತ್ತಿದ್ದಾರೆ....
ನಂದಿಗಟ್ಟಾದಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿ ಕೆರೆಯಲ್ಲಿ ಹೆಣವಾಗಿ ಪತ್ತೆ..!
ಮುಂಡಗೋಡ: ತಾಲೂಕಿನ ನಂದಿಗಟ್ಟಾ ಗ್ರಾಮದಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆಯಾಗಿದ್ದಾನೆ. ಗ್ರಾಮದ ಹೊರವಲಯದ ಕೆರೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಶವ ಪತ್ತೆಯಾಗಿದ್ದು ದುರ್ನಾತ ಬೀರುತ್ತಿದೆ. ಅಂದಹಾಗೆ, ಕಳೆದ ಎರಡು ದಿನಗಳಿಂದ ನಂದಿಗಟ್ಟಾ ಗ್ರಾಮದ ಮಾಬುಸಾಬ್ ಅತ್ತಿವೇರಿ (47) ಎಂಬುವ ವ್ಯಕ್ತಿ ನಾಪತ್ತೆಯಾಗಿದ್ದ. ಅನಾರೋಗ್ಯದಿಂದ ಬಳಲುತ್ತಿದ್ದ ಮಾಬುಸಾಬ್ ಯಾವಾಗಲೂ ಮನೆಯಲ್ಲಿಯೇ ಇರುತ್ತಿದ್ದ, ಆದ್ರೆ ಅದ್ಯಾವ ಕಾರಣಕ್ಕೋ ಗೊತ್ತಿಲ್ಲ, ಏಕಾಏಕಿ ನಾಪತ್ತೆಯಾದವನು ಈಗ ಕೆರೆಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ. ಸದ್ಯ ಮುಂಡಗೋಡ ಪೊಲೀಸರಿಗೆ ಗ್ರಾಮಸ್ಥರು ಮಾಹಿತಿ ರವಾನಿಸಿದ್ದು ಶವ ಹೊರ ತೆಗೆಯುವ ಕಾರ್ಯ...
ಬೈಕ್ ಗೆ ಗುದ್ದಿದ ಕಾರ್ 10 ಅಡಿ ದೂರ ಹಾರಿ ಬಿದ್ದ ಮಹಿಳೆ, ಸಿಸಿಟಿವಿಯಲ್ಲಿ ಭಯಾನಕ ದೃಷ್ಯ
ಧಾರವಾಡ: ವೇಗವಾಗಿ ಬಂದ ಕಾರು ಬೈಕ್ ಗೆ ಡಿಕ್ಕಿ ಹೊಡೆದ ಘಟನೆ, ಧಾರವಾಡ ಜಿಲ್ಲೆಯ ಅಣ್ಣಿಗೇರಿ ತಾಲೂಕಿನ ನಲವಡಿ ಬಳಿ ನಡೆದಿದೆ. ರಾಷ್ಟ್ರೀಯ ಹೆದ್ದಾರಿ ದಾಟುವಾಗ ಭಯಾನಕ ದುರ್ಘಟನೆ ನಡೆದಿದೆ. ರಸ್ತೆ ದಾಟಿ ಹೋಗುತ್ತಿದ್ದ ಬೈಕ್ ಗೆ ಹುಬ್ಬಳ್ಳಿಗೆ ಆಗಮಿಸುತ್ತಿದ್ದ ಬ್ಲಾಕ್ ಕಲರ್ ಕಾರ್ ಗುದ್ದಿದೆ. ಗುದ್ದಿದ ರಭಸಕ್ಕೆ ಬೈಕ್ ಮೇಲಿದ್ದ ಮಹಿಳೆ 10 ಅಡಿ ಹಾರಿ ಹೋಗಿ ಬಿದ್ದಿದ್ದಾಳೆ. ಭಯಾನಕ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಅಣ್ಣಿಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಇಂದೂರು ಬಳಿ ಟ್ರಾಕ್ಟರ್ ಹಾಗೂ ಬೈಕ್ ನಡುವೆ ಅಪಘಾತ, ನೆಲ್ಲಿಹರವಿ ತಾಂಡಾದ ದಂಪತಿಗೆ ಗಾಯ
ಮುಂಡಗೋಡ ತಾಲೂಕಿನ ಇಂದೂರು ಬಳಿಯ ಷರೀಫ ದೇವಸ್ಥಾನದ ಬಳಿ ಅಪಘಾತವಾಗಿದೆ. ಟ್ರಾಕ್ಟರ್ ಹಾಗೂ ಬೈಕ್ನಡುವೆ ಡಿಕ್ಕಿಯಾದ ಪರಿಣಾಮ ಬೈಕ್ ಮೇಲಿದ್ದ ದಂಪತಿಗೆ ಗಾಯವಾಗಿದೆ. ಕಲಘಟಗಿ ತಾಲೂಕಿನ ನೆಲ್ಲಿಹರವಿ ತಾಂಡಾದ ಆಕಾಶ್ ವಾಸಪ್ಪ ಲಮಾಣಿ (22) ಸಂಗೀತಾ ಆಕಾಶ್ ಲಮಾಣಿ (20) ಗಾಯಗೊಂಡವರಾಗಿದ್ದಾರೆ. ಇಂದೂರು ಕಡೆಯಿಂದ ಬರುತ್ತಿದ್ದ ಬೈಕ್ ಹಾಗೂ ಮುಂಡಗೋಡ ಕಡೆಯಿಂದ ಬರುತ್ತಿದ್ದ ಟ್ರಾಕ್ಟರ್ ನಡುವೆ ಡಿಕ್ಕಿಯಾಗಿದೆ ಅನ್ನೋ ಮಾಹಿತಿ ಲಭ್ಯವಾಗಿದೆ. ಸದ್ಯ ಗಾಯಾಳುವನ್ನು ಮುಂಡಗೋಡ ತಾಲೂಕಾಸ್ಪತ್ರೆಗೆ ದಾಖಲಿಸಲಾಗಿದೆ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.









