ಯಲ್ಲಾಪುರ ಅರೆಬೈಲ್ ಘಾಟಿನಲ್ಲಿ ಭಯಾನಕ ರಾಬರಿ ನಡೆದಿದೆ. ಕಾರಲ್ಲಿ ತೆರಳುತ್ತಿದ್ದವರನ್ನ ಥೇಟು ಸಿನಿಮಾ ಸ್ಟೈಲಿನಲ್ಲೇ ಅಡ್ಡಗಟ್ಟಿ ಕೋಟಿ ಕೋಟಿ ಹಣ ಎಗರಿಸಿಕೊಂಡು ಹೋಗಿದ್ದಾರೆ ಖದೀಮರು. ಜೊತೆಗೆ ಕಾರನ್ನೂ ಬಿಡದೇ ರಾಬರಿ ಮಾಡಿದ್ದಾರೆ ಆಗಂತುಕರು. ಹೀಗಾಗಿ, ಈ ಪ್ರಕರಣವೀಗ ಇಡೀ ಯಲ್ಲಾಪುರದ ಮಂದಿಯ ನಿದ್ದೆಗೆಡಿಸಿದೆ. ಹೇಗಾಯ್ತು..? ಅವತ್ತು ಅಕ್ಟೋಬರ್ ಒಂದನೇ ತಾರೀಖು, ಶನಿವಾರ ರಾತ್ರಿ ನಡೆದ ಘಟನೆ ಇದು. ಬೆಳಗಾವಿಯಿಂದ ಯಲ್ಲಾಪುರ ಮಾರ್ಗವಾಗಿ ಕೇರಳಕ್ಕೆ ಚಿನ್ನ ಖರೀದಿಗಾಗಿ ಹೊರಟಿದ್ದವರನ್ನು ಅನಾಮತ್ತಾಗಿ ರಾಬರಿ ಮಾಡಲಾಗಿದೆ. ಚಿನ್ನ ಖರೀದಿಗಾಗಿ ಸ್ವಿಪ್ಟ್ ಕಾರಲ್ಲಿ...
Top Stories
ತಟ್ಟಿಹಳ್ಳಿ ಶಿವಾನಂದನ ಹತ್ಯೆ ಯತ್ನ ಕೇಸ್, ಆರೋಪಿಯ ಹೆಡೆಮುರಿ ಕಟ್ಟಿದ ಮುಂಡಗೋಡಿನ ಚಾಣಾಕ್ಷ ಪೊಲೀಸ್ರು..!
ತಟ್ಟಿಹಳ್ಳಿ ಶಿವಾನಂದನ ಹತ್ಯೆಗೆ ಸಜ್ಜಾಗಿದ್ದವನ ಹೆಸರು ಶಿವರಾಜ್.. ಅಷ್ಟಕ್ಕೂ ಆತ 3ನೇ ಹೆಂಡತಿಯ ಮೊದಲನೇ ಗಂಡನ ಮಗ..!
ತಟ್ಟಿಹಳ್ಳಿಯಲ್ಲಿ ಮಗನಿಂದಲೇ ತಂದೆಯ ಭೀಕರ ಹತ್ಯೆಗೆ ಯತ್ನ..? ಕಂದಲಿಯಿಂದ ಕುತ್ತಿಗೆಗೆ ಕೊಯ್ದ ಶಿವರಾಜ್ ಪರಾರಿ..!
ವಿ.ಎಸ್.ಪಾಟೀಲರ “ಬಂದೂಕು” ನಾಪತ್ತೆ, ಹುಡಿಕಿಕೊಡುವಂತೆ ಮುಂಡಗೋಡ ಠಾಣೆಯಲ್ಲಿ ದೂರು..!
ಕಾತೂರು ನಾಗನೂರು ರಸ್ತೆಯಲ್ಲಿ ಬೈಕುಗಳ ನಡುವೆ ಮುಖಾಮುಕಿ ಡಿಕ್ಕಿ, ಇಬ್ಬರಿಗೆ ಗಾಯ
ಹೊನ್ನಾವರದಲ್ಲಿ ಭೀಕರ ಅಗ್ನಿ ದುರಂತ, ಸುಟ್ಟು ಕರಕಲಾದ ಕಾರು, ಕಾರಲ್ಲಿದ್ದ ಇಬ್ಬರು ಸಜೀವ ದಹನ..!
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು..!
ಮುಂಡಗೋಡ ಪಟ್ಟಣದ ಯಲ್ಲಾಪುರ ರಸ್ತೆಯಲ್ಲಿ ಕಬ್ಬು ತುಂಬಿದ ಟ್ರಾಕ್ಟರ್ ಪಲ್ಟಿ, ತಪ್ಪಿದ ಭಾರೀ ಅನಾಹುತ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಮುಂಡಗೋಡ ತಾಲೂಕಿನ ಪ.ಪಂಗಡದ ಮೀನುಗಾರರಿಗೆ ವಾಹನ ಖರೀದಿಗೆ ಸಹಾಯಧನಕ್ಕೆ ಅರ್ಜಿ ಅಹ್ವಾನ..!
ತಟ್ಟಿಹಳ್ಳಿ ಬಳಿ ಕಾರ್, ಟ್ರಾಕ್ಟರ್ ನಡುವೆ ಮುಖಾಮುಕಿ ಡಿಕ್ಕಿ, ಕಾರ್ ಪಲ್ಟಿ, ಮಗುವಿಗೆ ಗಾಯ..!
ಜಸ್ಟ್ ಅದೊಂದು ವಾಟ್ಸಾಪ್ ಕಾಲ್, ಈ ಟಿಬೇಟಿಗನಿಂದ ಆ ವಂಚಕರು ದೋಚಿದ್ದು ಬರೋಬ್ಬರಿ 1 ಕೋಟಿ 61 ಲಕ್ಷ..!
ಪ.ಜಾತಿ, ಪಂಗಡ ಯೋಜನೆಗಳಲ್ಲಿ 100% ಗುರಿ ಸಾಧಿಸಲು ಅಧಿಕಾರಿಗಳಿಗೆ ಡೀಸಿ ಕಟ್ಟುನಿಟ್ಟಿನ ಸೂಚನೆ..!
ಪೌರಕಾರ್ಮಿಕರಿಗೆ ಆದ್ಯತೆಯಲ್ಲಿ ಮನೆಗಳನ್ನು ಒದಗಿಸಿ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಸೂಚನೆ..!
ಪೊಲೀಸ್ ಇಲಾಖೆ ವತಿಯಿಂದ ಪ್ರತಿ ತಿಂಗಳು ಪ.ಜಾತಿ ಪಂಗಡದವರ ಕುಂದುಕೊರತೆ ಸಭೆ: ಎಸ್ಪಿ ದೀಪನ್
ಖಾಸಗಿ ಆಸ್ಪತ್ರೆ, ಆರೋಗ್ಯ ಸಂಸ್ಥೆಗಳಲ್ಲಿ ನಕಲಿ ವೈದ್ಯರು ಕಂಡುಬಂದಲ್ಲಿ ಕಠಿಣ ಕ್ರಮ: ಡೀಸಿ ಖಡಕ್ ಎಚ್ಚರಿಕೆ..!
ಉತ್ತರ ಕನ್ನಡದಲ್ಲಿ ಹೊಸ ವರ್ಷ ಆಚರಣೆಗೆ ಡೀಸಿ ರೂಲ್ಸ್: ಈ ಸೂಚನೆ ಪಾಲಿಸಲೇಬೇಕು ಅಂದ್ರು ಜಿಲ್ಲಾಧಿಕಾರಿ..!
ಹುಬ್ಬಳ್ಳಿಯ ಅಂಚಟಗೇರಿ ಬಳಿ ಭೀಕರ ಅಪಘಾತ- ತಂದೆ, ಎರಡು ಮಕ್ಕಳು ದುರಂತ ಸಾವು..!
Tag: Publicfirstnewz
ಗಾಂಜಾ ಮಾರಾಟ ಮಾಡುವ ವ್ಯಕ್ತಿಯನ್ನು, ಸಿನಿಮಿಯ ರೀತಿ ಬಂಧಿಸಿದ ಪೊಲೀಸ್ರು..!
ಹಳಿಯಾಳ: ಗಾಂಜಾ ಮಾರಾಟ ಮಾಡಲು ಪಟ್ಟಣಕ್ಕೆ ಬರುತ್ತಿದ್ದ ವ್ಯಕ್ತಿಯನ್ನು ಸಿನಿಮಿಯ ರೀತಿಯಲ್ಲಿ ಟ್ರೇಸ್ ಮಾಡಿ ಹಿಡಿದಿದ್ದಾರೆ ಹಳಿಯಾಳ ಪೊಲೀಸ್ರು. ಮಾಲು ಸಮೇತ ಆರೋಪಿಯನ್ನು ಬಂಧಿಸಿದ್ದು ಕಲ್ಲಯ್ಯ ಚಂಬಯ್ಯ ಗುಡಿ ಎಂಬುವನೇ ಗಾಂಜಾ ಸಾಗಿಸುತ್ತಿದ್ದ ಆರೋಪಿಯಾಗಿದ್ದಾನೆ. ಅಂದಹಾಗೆ, ಹಳಿಯಾಳ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಸದ್ಯ ನವರಾತ್ರಿಯ ಸಂಭ್ರಮ ಜೋರಾಗಿದೆ. ಗ್ರಾಮಗಳಲ್ಲಿ ದಸರಾ ಹಬ್ಬದ ನಿಮಿತ್ಯ ದುರ್ಗಾದೌಡ್ ಮೆರೆವಣಿಗೆ ಸಂಭ್ರಮದಿಂದ ನಡೆಯುತ್ತಿದೆ. ಹೀಗಾಗಿ ದುರ್ಗಾ ದೌಡ್ ಮೆರವಣಿಗೆಯ ಬಂದೋಬಸ್ತ್ ಗಾಗಿ ತೆರಳಿದ್ದ ಹಳಿಯಾಳ ಪಿಎಸ್ ಐ ವಿನೋದ್ ರೆಡ್ಡಿ ಹಾಗೂ...
ಮುಂಡಗೋಡ ಪಟ್ಟಣ ಪಂಚಾಯತಿಗೆ ಮತ್ತೆ ಸ್ವಾಮಿಗಳ “ಸಂಗ”..? ಅಸಲು,20 ಸಾವಿರಕ್ಕೆ ವೀಳ್ಯ ಪಡೆದವರು ಯಾರು..?
ಮುಂಡಗೋಡ ಪಟ್ಟಣ ಪಂಚಾಯತಿಗೆ ಮತ್ತೆ ಸಂಗನಬಸಯ್ಯ ಮುಖ್ಯಾಧಿಕಾರಿಯಾಗಿ ವಾಪಸ್ ಬರ್ತಾರಾ.? ಹಾಗಂತ ಒಂದು ಗುಮಾನಿ ಪಟ್ಟಣದಲ್ಲಿ ಗುಲ್ಲೆದ್ದಿದೆ. ಈ ಕಾರಣಕ್ಕಾಗಿನೇ ಸ್ವಾಮಿಗಳನ್ನು ಮತ್ತೆ ಪ್ರತಿಷ್ಟಾಪನೆಗೊಳಿಸಲು ಕೆಲವೊಬ್ರು ಸಾಹೇಬ್ರ ಜೊತೆ ಮಾತುಕತೆ ಮಾಡಿದ್ರಾ..? ವಾರದಲ್ಲಿ ಮೂರು ದಿನ ಮುಂಡಗೋಡಕ್ಕೆ ಮತ್ತೆ, ಮೂರು ದಿನ ಯಲ್ಲಾಪುರಕ್ಕೆ ಅನ್ನೋ ಕ್ಯಾಲ್ಕುಲೇಶನ್ ನಲ್ಲಿ ಕುಳಿತಿರೊ ಮಾಹಿತಿ ಲಭ್ಯವಾಗ್ತಿದೆ. ವೀಳ್ಯ..? ಇದೇ ವಿಷಯ ಇಟ್ಕೊಂಡು ಅದ್ಯಾರೋ ಮಹಾಶಯರು ಒಬ್ರು ಸಾಹೇಬ್ರ ಜೊತೆ ಮಾತಾಡೋಕೆ ಅಂತಾನೇ ಬರೋಬ್ಬರಿ ಇಪ್ಪತ್ತು ಸಾವಿರಕ್ಕೆ “ವೀಳ್ಯ” ಪಡೆದಿದ್ರು ಅನ್ನೋದು ಲೆಟೆಸ್ಟ್...
ಪಾಳಾದಲ್ಲಿ MSIL ವೈನ್ ಶಾಪ್ ದೋಚಿದ ಖದೀಮರು, ಗಾಂಧಿ ಜಯಂತಿಯಂದೇ ಅದೇಷ್ಟು ಎಣ್ಣೆ ಕದ್ರು ಗೊತ್ತಾ..?
ಮುಂಡಗೋಡ ತಾಲೂಕಿನ ಪಾಳಾದಲ್ಲಿ MSIL ವೈನ್ ಶಾಪ್ ಕಳ್ಳತನವಾಗಿದೆ. ಸೆಟರ್ಸ್ ಮುರಿದು ಒಳನುಗ್ಗಿರೋ ಕಳ್ಳರು ಸಿಕ್ಕಷ್ಟು ಎಣ್ಣೆ ಬಾಚಿಕೊಂಡು ಪರಾರಿಯಾಗಿದ್ದಾರೆ. ನಿನ್ನೆ ರಾತ್ರಿಯೇ ನಡೆದಿರೋ ಘಟನೆ, ಇಂದು ಸಂಜೆ ಬೆಳಕಿಗೆ ಬಂದಿದೆ. ಗಾಂಧಿ ಜಯಂತಿಯ ಕಾರಣಕ್ಕೆ ಬಂದ್ ಆಗಿದ್ದ MSIL ವೈನ್ ಶಾಪ್ ಗೆ ಕನ್ನ ಹಾಕಿರೋ ಖದೀಮರು ಸುಮಾರು 60-65 ಸಾವಿರ ಮೌಲ್ಯದ ಮದ್ಯ ಎಗರಿಸಿ ಹೋಗಿದ್ದಾರೆ ಅಂತಾ ಅಂದಾಜಿಸಲಾಗಿದೆ. ಅಂದಹಾಗೆ, ನಿನ್ನೆ ಶಿರಸಿ ತಾಲೂಕಿನ ಬನವಾಸಿ ಪೊಲೀಸ್ ಠಾಣಾ ವ್ಯಾಪ್ತಿಯ ದಾಸನಕೊಪ್ಪದಲ್ಲೂ ಇದೇಮಾದರಿಯಲ್ಲಿ ವೈನ್...
ಮುಂಡಗೋಡಿನಲ್ಲಿ ಗಾಂಧಿ ಜಯಂತಿಯಂದು ಪುಣ್ಯದ ಕೆಲಸ ಮಾಡುತ್ತಿರೋ ಧನ್ಯತೆಯಿದೆ- ಸಚಿವ ಹೆಬ್ಬಾರ್
ಮುಂಡಗೋಡ: ಗಾಂಧಿ ಜಯಂತಿ ಹಾಗೂ ಶಾಸ್ತ್ರಿಯವರ ಜಯಂತಿಯಂದು ಮುಂಡಗೋಡಿನಲ್ಲಿ ಪುಣ್ಯದ ಕೆಲಸ ಮಾಡುತ್ತಿರುವ ಧನ್ಯತೆ ಇದೆ ಅಂತಾ ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ಮನತುಂಬಿ ಹೇಳಿದ್ರು. ಅವ್ರು ಇಂದು ಪಟ್ಟಣದ ಟೌನ್ ಹಾಲ್ ನಲ್ಲಿ ವಸತಿ ಇಲಾಖೆಯ ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ವತಿಯಿಂದ ಪಟ್ಟಣದ ಗಾಂಧಿನಗರ, ಕಂಬಾರಗಟ್ಟಿ, ಲಂಬಾಣಿ ತಾಂಡಾ, ಅಂಬೇಡ್ಕರ್ ಬಡಾವಣೆಯ 250 ಅರ್ಹ ಫಲಾನುಭವಿಗಳಿಗೆ ಅಧಿಕೃತ ಹಕ್ಕು ಪತ್ರ ವಿತರಿಸಿ ಮಾತನಾಡುತ್ತಿದ್ದರು. ಮುಂಡಗೋಡಿನ ಬಡವರಿಗೆ ಒಳ್ಳೆಯ ದಿನಗಳು ಬಂದಿವೆ. ಕಳೆದ ಮೂವತ್ತು...
ಶಿಗ್ಗಾವಿ ಯೋಧ ಪಂಜಾಬಿನಲ್ಲಿ ಹುತಾತ್ಮ, ಶೀಲವಂತರ ಸೋಮಾಪುರದಲ್ಲಿ ಮಡುಗಟ್ಟಿದ ಶೋಕ..!
ಶಿಗ್ಗಾವಿ; ತಾಲೂಕಿನ ಶೀಲವಂತ ಸೋಮಾಪುರ ಗ್ರಾಮದ ಯೋಧ ಪಂಜಾಬಿನಲ್ಲಿ ಹುತಾತ್ಮರಾಗಿದ್ದಾರೆ. ಶಿವರಾಜ್ ಗದಿಗೆಪ್ಪ ಗಂಗಮ್ಮನವರ್ (23) ಎಂಬುವ ಯೋಧ ಹುತಾತ್ಮರಾಗಿದ್ದಾರೆ. ಪಂಜಾಬಿನ ಬಟಿಂಡಾ ದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾಗ ಅಪಘಾತವಾಗಿ ಮರಣ ಹೊಂದಿದ್ದಾರೆ ಅಂತಾ ಮಾಹಿತಿ ಲಭ್ಯವಾಗಿದೆ. ಅಂದಹಾಗೆ ಯೋಧ ಶಿವರಾಜ್, 2016ರಲ್ಲಿ ಇಂಡಿಯನ್ ಆರ್ಮಿಗೆ ಆಯ್ಕೆಯಾಗಿದ್ದರು. ಇನ್ನು ಶಿಗ್ಗಾವಿ ತಾಲೂಕಿನ ಶೀಲವಂತ ಸೋಮಪುರ ಗ್ರಾಮದಲ್ಲಿ ಮೃತನ ಮನೆಯಲ್ಲಿ ತಂದೆ ಗದಿಗೆಪ್ಪ, ತಾಯಿ ಗೌರಮ್ಮ, 02 ಜನ ಹಿರಿಯ ಸಹೋದರರು (ಒಬ್ಬ ಶಿಕ್ಷಕ,ಇನ್ನೊಬ್ಬರು ವ್ಯವಸಾಯ ಮಾಡುತ್ತಿರುತ್ತಾರೆ) ಹಾಗೂ ಓರ್ವ...
ಸಿಪಿಐ ವಾಹನ ಚಾಲಕ ಪೊಲೀಸಪ್ಪ ಲಂಚ ಸ್ವೀಕರಿಸುವಾಗಲೇ ಬಲೆಗೆ, “ಲೋಕಾ” ಕೈಯಲ್ಲಿ ರೆಡ್ ಹ್ಯಾಂಡ್ ಆಗಿ ಸಿಕ್ಕ ಇಬ್ಬರು..!
ಕಲಬುರಗಿ: ಸಿನೀಮಯ ರೀತಿಯಲ್ಲಿ ಚೇಸ್ ಮಾಡಿ ಲಂಚ ಸ್ವೀಕರಿಸುತ್ತಿರುವ ಇಬ್ಬರು ಪೇದೆಗಳನ್ನ ಲೋಕಾಯುಕ್ತ ತಂಡ ಹಿಡಿದಿರೋ ಘಟನೆ ಕಲಬುರಗಿಯಲ್ಲಿ ನಡೆದಿದೆ.. ಅಕ್ರಮ ಮರಳು ಸಾಗಾಟ ಮಾಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಜೇವರ್ಗಿ ಠಾಣೆ ಅವಣ್ಣ ಮತ್ತು ಶಿವರಾಯ ಈ ಇಬ್ಬರೂ ಪೇದೆಗಳು ಲೋಕಾ ತಂಡಕ್ಕೆ ಲಾಕ್ ಆಗಿದ್ದಾರೆ. ಶಹಪುರದ ಅಖಿಲ್ ಎಂಬುವವರು ನೀಡಿದ ದೂರಿನ ಮೇರೆಗೆ ಫೀಲ್ಡಿಗಿಳಿದ ಲೋಕಾ ಟೀಂ ದಾಳಿ ಮಾಡಿದೆ. ಹೈವೇ ರೋಡಲ್ಲಿ ವೆಹಿಕಲ್ ಅಡ್ಡಗಟ್ಟಿ ಟ್ರಾಪ್ ಮಾಡಿದ ಹಣದ ಸಮೇತ ಒಬ್ಬ ಹೆಡ್...
ಅತ್ತಿವೇರಿ, ಗೌಳಿದಡ್ಡಿ ಗ್ರಾಮಗಳಿಗೆ ಬಸ್ ವ್ಯವಸ್ಥೆಗೆ ಆಗ್ರಹ, ಮುಂಡಗೋಡಿನಲ್ಲಿ ವಿದ್ಯಾರ್ಥಿಗಳು, ಗ್ರಾಮಸ್ಥರ ಪ್ರತಿಭಟನೆ..!
ಮುಂಡಗೋಡ: ತಾಲೂಕಿನಲ್ಲಿ ಇದುವರೆಗೂ ಬಸ್ ಮುಖವನ್ನೇ ಕಾಣದ ಅತ್ತಿವೇರಿ, ಗೌಳಿದಡ್ಡಿ ಗ್ರಾಮಗಳ ವಿದ್ಯಾರ್ಥಿಗಳು, ಗ್ರಾಮಸ್ಥರು ಇಂದು ಪ್ರತಿಭಟನೆಗಿಳಿದಿದ್ದಾರೆ. ನಮಗೆ ಬಸ್ ಬೇಕೇ ಬೇಕು ಅಂತಾ ಪಟ್ಟಣದ ಶಿವಾಜಿ ಸರ್ಕಲ್ ನಲ್ಲಿ ರಸ್ತೆ ತಡೆದು ಪ್ರತಿಭಟಿಸಿದ್ದಾರೆ. ಅಂದಹಾಗೆ, ಹುನಗುಂದ ಗ್ರಾಮ ಪಂಚಾಯತಿ ವ್ಯಾಪ್ತಿಯ ಅತ್ತಿವೇರಿ, ಗೌಳಿದಡ್ಡಿ ಗ್ರಾಮಗಳಿಗೆ ಇದುವರೆಗೂ ಬಸ್ ಸೌಲಭ್ಯ ಸಿಕ್ಕೇ ಇಲ್ಲ. ಹೀಗಾಗಿ, ಇಲ್ಲಿ ನಿತ್ಯವೂ ನೂರಾರು ವಿದ್ಯಾರ್ಥಿಗಳು ಶಾಲಾ ಕಾಲೇಜುಗಳಿಗೆ ತೆರಳಬೇಕು ಅಂದ್ರೆ ಏನಿಲ್ಲವೆಂದರೂ ನಾಲ್ಕೈದು ಕೀ.ಮಿ ನಡೆದುಕೊಂಡೇ ಬರಬೇಕು. ಅಲ್ದೆ ಗ್ರಾಮಸ್ಥರು...
ಮುಂಡಗೋಡ ತಾಲೂಕಿನಲ್ಲಿ ಮನೆ ಕಳೆದುಕೊಂಡ ಬಡವ್ರಿಗೆ ಲಂಚಬಾಕರದ್ದೇ ಕಾಟ, ಸಚಿವರ ಪಿಎ ಹೆಸರಲ್ಲೂ ವಸೂಲಿ..? ಹಿಂಗಾದ್ರೆ ಹೆಂಗೆ ಗುರೂ..?
ಮುಂಡಗೋಡ: ತಾಲೂಕಿನಲ್ಲಿ ಮಹಾಮಳೆ ಅನ್ನೋದು ಅದೇಷ್ಟೋ ಬಡವರನ್ನು ಬೀದಿಗೆ ತಂದಿದೆ. ಗ್ರಾಮೀಣ ಭಾಗದಲ್ಲಿ ಮಹಾಮಳೆಯಿಂದ ಅದೇಷ್ಟೋ ಬಡಕುಟುಂಬಗಳು ಸೂರು ಕಳೆದುಕೊಂಡು ಅಕ್ಷರಶಃ ನಲುಗಿ ಹೋಗಿವೆ. ಹೀಗಿದ್ದಾಗ, ಸರ್ಕಾರ ಅಂತಹ ಕುಟುಂಬಗಳಿಗೆ ಆಸರೆಯಾಗಲು, ಪರಿಹಾರದ ರೂಪದಲ್ಲಿ ಮನೆಕಳೆದುಕೊಂಡವರಿಗೆ ಮನೆ ಕಟ್ಟಿಸಿಕೊಳ್ಳಲು ನೆರವು ನೀಡ್ತಿದೆ. ಸಂಪೂರ್ಣವಾಗಿ ಮನೆ ಕಳೆದುಕೊಂಡ ಕುಟುಂಬಗಳಿಗೆ 5 ಲಕ್ಷ ರೂಪಾಯಿ ಹಣ ಕಂತುಗಳ ಮೂಲಕ ಬಿಡುಗಡೆ ಮಾಡ್ತಿದೆ. ಆದ್ರೆ, ಹೀಗೆ ಬರುವ ಹಣದಲ್ಲಿ ಕೆಲವು ಬ್ರಷ್ಟ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಪರಿಹಾರದ...
ಮುಂಡಗೋಡಿನಲ್ಲಿ ವೆಲ್ಡಿಂಗ್ ವರ್ಕ್ ಶಾಪ್ ದೋಚಿದ ಕಳ್ಳರು, 1.30 ಲಕ್ಷ ಮೌಲ್ಯದ ವಸ್ತುಗಳ ಕಳ್ಳತನ..!
ಮುಂಡಗೋಡ: ಪಟ್ಟಣದ ಶಿರಸಿ ರಸ್ತೆಯ ವೆಲ್ಡಿಂಗ್ ವರ್ಕ್ ಶಾಪ್ ನಲ್ಲಿ ಕಳ್ಳತನವಾಗಿದೆ. ಒಟ್ಟೂ 1 ಲಕ್ಷ 30 ಸಾವಿರ ಮೌಲ್ಯದ ಕಬ್ಬಿಣದ ವಸ್ತುಗಳನ್ನು ಕಳ್ಳತನ ಮಾಡಿದ್ದಾರೆ ಖದೀಮರು. ವೆಲ್ಡಿಂಗ್ ವರ್ಕ್ ಶಾಪ್ ನ ಮಾಲೀಕ ಎಜಾಜ್ ನವಾಜ ಮಹ್ಮದ್ ರಫೀಕ ನರೇಗಲ್ ಎಂಬುವವರು ಮುಂಡಗೋಡ ಪೊಲೀಸ್ ಠಾಣೆಗೆ ಈ ಕುರಿತು ದೂರು ನೀಡಿದ್ದಾರೆ. ಸೆಪ್ಟೆಂಬರ್ 16 ರಂದು ರಾತ್ರಿ ಘಟನೆ ನಡೆದಿದ್ದು, ನವರಂಗ್ ವೆಲ್ಡಿಂಗ ವರ್ಕ್ಸ್ ಶಾಪ್ ನ ಮುಂದೆ ಇಟ್ಟಿದ್ದ ಕಬ್ಬಿಣದ ಟೇಬಲ್ಲುಗಳು, ದೊಡ್ಡದಾದ ಕಬ್ಬಿಣದ...









