Police Raid; ಶಿರಸಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯ ಭೈರುಂಬೆ ಗ್ರಾಮ ಪಂಚಾಯತನ ಅಗಸಾಲ ಗ್ರಾಮದ ವಿ.ಆರ್.ಆರ್ ಹೋಂ ಸ್ಟೇ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಅಂದರ್ ಬಾಹರ್ ಆಟ ಆಡುತ್ತಿದ್ದವರನ್ನು ಬಂಧಿಸಿದ್ದಾರೆ. ಬಂಧಿತರೇಲ್ಲರೂ ಬಹುತೇಕ ಹಾವೇರಿ, ದಾವಣಗೇರೆ, ಶಿವಮೊಗ್ಗ ಜಿಲ್ಲೆಯವರಾಗಿದ್ದು, ಹಾವೇರಿ ಮೂಲದ ವೈದ್ಯರೊಬ್ಬರ ಮಾಲೀಕತ್ವದ ಹೋಂ ಸ್ಟೇ ಹೆಸರಲ್ಲಿ ಇಂತಹದ್ದೊಂದು ಅಕ್ರಮ ದಂಧೆ ನಡೀತಿತ್ತು ಎನ್ನಲಾಗಿದೆ. ಇವ್ರೇ ಬಂಧಿತರಾದ ಆರೋಪಿಗಳು.! 1.ದಾವಣಗೇರೆ ಜಿಲ್ಲೆಯ ಹರಿಹರ ತಾಲೂಕಿನ ಅನೀಲಕುಮಾರ ಜಿ.ಆರ್. ರುದ್ರಪ್ಪ ರೆಡ್ಡಿ(30), 2. ಹಾವೇರಿ...
Top Stories
ತಟ್ಟಿಹಳ್ಳಿ ಶಿವಾನಂದನ ಹತ್ಯೆಗೆ ಸಜ್ಜಾಗಿದ್ದವನ ಹೆಸರು ಶಿವರಾಜ್.. ಅಷ್ಟಕ್ಕೂ ಆತ 3ನೇ ಹೆಂಡತಿಯ ಮೊದಲನೇ ಗಂಡನ ಮಗ..!
ತಟ್ಟಿಹಳ್ಳಿಯಲ್ಲಿ ಮಗನಿಂದಲೇ ತಂದೆಯ ಭೀಕರ ಹತ್ಯೆಗೆ ಯತ್ನ..? ಕಂದಲಿಯಿಂದ ಕುತ್ತಿಗೆಗೆ ಕೊಯ್ದ ಶಿವರಾಜ್ ಪರಾರಿ..!
ವಿ.ಎಸ್.ಪಾಟೀಲರ “ಬಂದೂಕು” ನಾಪತ್ತೆ, ಹುಡಿಕಿಕೊಡುವಂತೆ ಮುಂಡಗೋಡ ಠಾಣೆಯಲ್ಲಿ ದೂರು..!
ಕಾತೂರು ನಾಗನೂರು ರಸ್ತೆಯಲ್ಲಿ ಬೈಕುಗಳ ನಡುವೆ ಮುಖಾಮುಕಿ ಡಿಕ್ಕಿ, ಇಬ್ಬರಿಗೆ ಗಾಯ
ಹೊನ್ನಾವರದಲ್ಲಿ ಭೀಕರ ಅಗ್ನಿ ದುರಂತ, ಸುಟ್ಟು ಕರಕಲಾದ ಕಾರು, ಕಾರಲ್ಲಿದ್ದ ಇಬ್ಬರು ಸಜೀವ ದಹನ..!
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು..!
ಮುಂಡಗೋಡ ಪಟ್ಟಣದ ಯಲ್ಲಾಪುರ ರಸ್ತೆಯಲ್ಲಿ ಕಬ್ಬು ತುಂಬಿದ ಟ್ರಾಕ್ಟರ್ ಪಲ್ಟಿ, ತಪ್ಪಿದ ಭಾರೀ ಅನಾಹುತ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಮುಂಡಗೋಡ ತಾಲೂಕಿನ ಪ.ಪಂಗಡದ ಮೀನುಗಾರರಿಗೆ ವಾಹನ ಖರೀದಿಗೆ ಸಹಾಯಧನಕ್ಕೆ ಅರ್ಜಿ ಅಹ್ವಾನ..!
ತಟ್ಟಿಹಳ್ಳಿ ಬಳಿ ಕಾರ್, ಟ್ರಾಕ್ಟರ್ ನಡುವೆ ಮುಖಾಮುಕಿ ಡಿಕ್ಕಿ, ಕಾರ್ ಪಲ್ಟಿ, ಮಗುವಿಗೆ ಗಾಯ..!
ಜಸ್ಟ್ ಅದೊಂದು ವಾಟ್ಸಾಪ್ ಕಾಲ್, ಈ ಟಿಬೇಟಿಗನಿಂದ ಆ ವಂಚಕರು ದೋಚಿದ್ದು ಬರೋಬ್ಬರಿ 1 ಕೋಟಿ 61 ಲಕ್ಷ..!
ಪ.ಜಾತಿ, ಪಂಗಡ ಯೋಜನೆಗಳಲ್ಲಿ 100% ಗುರಿ ಸಾಧಿಸಲು ಅಧಿಕಾರಿಗಳಿಗೆ ಡೀಸಿ ಕಟ್ಟುನಿಟ್ಟಿನ ಸೂಚನೆ..!
ಪೌರಕಾರ್ಮಿಕರಿಗೆ ಆದ್ಯತೆಯಲ್ಲಿ ಮನೆಗಳನ್ನು ಒದಗಿಸಿ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಸೂಚನೆ..!
ಪೊಲೀಸ್ ಇಲಾಖೆ ವತಿಯಿಂದ ಪ್ರತಿ ತಿಂಗಳು ಪ.ಜಾತಿ ಪಂಗಡದವರ ಕುಂದುಕೊರತೆ ಸಭೆ: ಎಸ್ಪಿ ದೀಪನ್
ಖಾಸಗಿ ಆಸ್ಪತ್ರೆ, ಆರೋಗ್ಯ ಸಂಸ್ಥೆಗಳಲ್ಲಿ ನಕಲಿ ವೈದ್ಯರು ಕಂಡುಬಂದಲ್ಲಿ ಕಠಿಣ ಕ್ರಮ: ಡೀಸಿ ಖಡಕ್ ಎಚ್ಚರಿಕೆ..!
ಉತ್ತರ ಕನ್ನಡದಲ್ಲಿ ಹೊಸ ವರ್ಷ ಆಚರಣೆಗೆ ಡೀಸಿ ರೂಲ್ಸ್: ಈ ಸೂಚನೆ ಪಾಲಿಸಲೇಬೇಕು ಅಂದ್ರು ಜಿಲ್ಲಾಧಿಕಾರಿ..!
ಹುಬ್ಬಳ್ಳಿಯ ಅಂಚಟಗೇರಿ ಬಳಿ ಭೀಕರ ಅಪಘಾತ- ತಂದೆ, ಎರಡು ಮಕ್ಕಳು ದುರಂತ ಸಾವು..!
ಹುನಗುಂದದಲ್ಲಿ ಬೆಂಕಿ ಅವಘಡ, ಸಿಲಿಂಡರ ಸ್ಪೋಟಗೊಂಡು ಹೊತ್ತಿಉರಿದ ಆಟೋ ರಿಕ್ಷಾ, ಮನೆಗೂ ಹಾನಿ..!
Tag: Publicfirstnewz
ಉತ್ತರ ಕನ್ನಡ; ಗುಡ್ಡ ಕುಸಿತ, ಕಡಲುಕೊರೆತ ತಡೆಗೆ 800 ಕೋಟಿ ಅನುದಾನ- ಸಚಿವ ಕೃಷ್ಣ ಬೈರೇಗೌಡ
Krishna Byre Gowda; ಉತ್ತರ ಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದಲ್ಲಿ ಭೂಕುಸಿತ, ಕಡಲ ಕೊರೆತ ಸಮಸ್ಯೆ ಎದುರಿಸುತ್ತಿರುವ ಜಿಲ್ಲೆಗಳಲ್ಲಿ ತುರ್ತು ಕಾಮಗಾರಿ ಕೈಗೊಳ್ಳಲು ₹800 ಕೋಟಿ ಅನುದಾನಕ್ಕೆ ಶೀಘ್ರವೇ ಅನುಮೋದನೆ ನೀಡಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ತಿಳಿಸಿದರು. ಅವರು ಮಂಗಳವಾರ ಉತ್ತರ ಕನ್ನಡ ಜಿಲ್ಲೆಯ ಭೂ ಕುಸಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಕುಮಟಾದಲ್ಲಿ ಮಾತನಾಡಿದರು. ರಾಜ್ಯದ 6 ಜಿಲ್ಲೆಗಳಲ್ಲಿ ಭೂಕುಸಿತ ಸಮಸ್ಯೆ ತೀವ್ರವಾಗಿದ್ದು, ಈ ಭಾಗದಲ್ಲಿ ತಡೆಗೋಡೆ ನಿರ್ಮಿಸುವ ಕಾಮಗಾರಿಗಾಗಿ 500...
ಕೃಷಿ ಹೊಂಡದಲ್ಲಿ ಬಿದ್ದ ತಂದೆ ಹಾಗು ಇಬ್ಬರು ಮಕ್ಕಳು, ಓರ್ವ ಬಚಾವ್, ತಂದೆ-ಮಗ ಸಾವು..!
Father And Son Death; ಸವದತ್ತಿ; ಕೃಷಿ ಹೊಂಡದಲ್ಲಿ ಮುಳುಗಿ ತಂದೆ ಮಗ ಸಾವು ಕಂಡ ಘಟನೆ, ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಮಳಗಲಿ ಗ್ರಾಮದಲ್ಲಿ ನಡೆದಿದೆ. ತಂದೆ ಬಸವರಾಜ್ ಕೆಂಗೇರಿ (40), ಮಗ ಧರೆಪ್ಪ ಕೆಂಗೇರಿ (14) ಮೃತ ದುರ್ದೈವಿಗಳಾಗಿದ್ದಾರೆ. ಬಸವರಾಜ್ ಕೆಂಗೇರಿ ಸವದತ್ತಿ ತಾಲೂಕಿನ ಮುರಗೋಡ ಗ್ರಾಮದ ನಿವಾಸಿ. ಹೆಂಡತಿ ಊರಲ್ಲಿರುವ ಜಮೀನಿಗೆ ಕೀಟನಾಶಕ ಹೊಡೆಯಲು ಹೋಗಿದ್ದ ಬಸವರಾಜ್, ಈ ವೇಳೆ ಕೃಷಿ ಹೊಂಡದಲ್ಲಿ ನೀರು ತರಲು ಹೋಗಿ ಕಾಲು ಜಾರಿ ಬಿದ್ದ ಮಗ...
ಶಿರಸಿ ಪೊಲೀಸರ ಕಾರ್ಯಾಚರಣೆ ಪಡಿತರ ಅಕ್ಕಿ ಅಕ್ರಮವಾಗಿ ಸಾಗಾಟ, ಇಬ್ಬರು ಆರೋಪಿಗಳು ಮಾಲು ಸಹಿತ ಅಂದರ್..!
Sirsi Police Operation; ಶಿರಸಿ ನಗರ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಅಕ್ರಮವಾಗಿ ಅನ್ನಭಾಗ್ಯದ ಪಡಿತರ ಅಕ್ಕಿ ಸಂಗ್ರಹಿಸಿ ಸಾಗಿಸುತ್ತಿದ್ದ ಇಬ್ಬರು ವ್ಯಕ್ತಿಗಳನ್ನು ಮಾಲು ಮತ್ತು ವಾಹನ ಸಮೇತ ಬಂಧಿಸಿದ್ದಾರೆ. ಶಿರಸಿಯ ಚಿಪಗಿ ನರೇಬೈಲಿನ ಉಬೇದ /ಸಲೀಂ ಜವಳಿ ಈತನು ಪಡಿತರ ಚೀಟಿದಾರರಿಂದ ಕಡಿಮೆ ಬೆಲೆಗೆ ಖರೀದಿಸಿದ ಅನ್ನಬಾಗ್ಯ ಯೋಜನೆಯ ಒಟ್ಟು 40 ಕ್ವಿಂಟಲ್ ಅಕ್ಕಿಯನ್ನು ತನ್ನ ಹಿಟ್ಟಿನ ಗಿರಣಿಯಲ್ಲಿ ಸಂಗ್ರಹಿಸಿಟ್ಟಿದ್ದ, ಹೀಗೆ ಸಂಗ್ರಹಿಸಿಟ್ಟ ಅನ್ನಭಾಗ್ಯದ ಅಕ್ಕಿಯನ್ನು ಈಸಳೂರಿನ ಸುನೀಲ್ ಮಹಾದೇವಪ್ಪ ನಡಗಿ ಎಂಬಾತ ಖರೀದಿಸಿದ್ದ. ಇನ್ನು,...
ಮುಂಡಗೋಡಿನಲ್ಲಿ ಮಾದಕ ದ್ರವ್ಯ ವಿರೋಧಿ ದಿನಾಚರಣೆ..! ಟ್ಯಾಕ್ಸಿ ಚಾಲಕರಿಗೆ ಪಾಠ ಮಾಡಿದ ಡಿವೈಎಸ್ಪಿ ಮೇಡಂ..!
Police News : ಮುಂಡಗೋಡ ಪಟ್ಟಣದಲ್ಲಿ ಪೊಲೀಸರು ಮಾದಕ ದ್ರವ್ಯ ವಿರೋಧಿ ದಿನದ ಅಂಗವಾಗಿ, ಡಿವೈಎಸ್ಪಿ ಶ್ರೀಮತಿ ಗೀತಾ ಪಾಟೀಲ ರವರ ನೇತೃತ್ವದಲ್ಲಿ, ಆಟೋ ಮತ್ತು ಟ್ಯಾಕ್ಸಿ ಚಾಲಕರ ರ್ಯಾಲಿಯನ್ನು ಕೈಗೊಂಡು ಮಾದಕ ದ್ರವ್ಯದ ದುಷ್ಪರಿಣಾಮಗಳು & ರಸ್ತೆ ಸಂಚಾರ ನಿಯಮಗಳ ಬಗ್ಗೆ ಅರಿವು ಮೂಡಿಸಿದ್ರು. ಶಿರಸಿ ಡಿವೈಎಸ್ಪಿ ಶ್ರೀಮತಿ ಗೀತಾ ಪಾಟೀಲ್ ಮೇಡಮ್ಮು, ಮಾದಕ ದ್ರವ್ಯಗಳ ಬಳಕೆಯಿಂದ ಸಂಭವಿಸಬಹುದಾದ ದುರಂತಗಳ ಬಗ್ಗೆ, ಟ್ಯಾಕ್ಸಿ ಚಾಲಕರಿಗೆ ತಿಳುವಳಿಕೆ ನೀಡಿದ್ರು. ಈ ವೇಳೆ ಮುಂಡಗೋಡ ಪಿಐ ರಂಗನಾಥ್ ನೀಲಮ್ಮನವರ್,...
“ಅಪರೇಶನ್ ಸಿಂಧೂರ” ಕಾರ್ಯಾಚರಣೆ ಎಳೆ ಎಳೆಯಾಗಿ ಬಿಚ್ಚಿಟ್ಟ ಕರ್ನಲ್ ಸೋಫಿಯಾ ಖುರೇಷಿ ಬೆಳಗಾವಿಯ ಸೊಸೆ..!
ಜಮ್ಮು ಕಾಶ್ಮೀರದ ಪೆಹಲ್ಗಾಮ್ ನಲ್ಲಿ ಭಾರತೀಯರ ಹತ್ಯಾಕಾಂಡಕ್ಕೆ ಪ್ರತಿಕಾರದಲ್ಲಿ, ಪಾಕ್ ಉಗ್ರರ ವಿರುದ್ಧ ಭಾರತೀಯ ಸೇನೆಯ “ಆಪರೇಷನ್ ಸಿಂಧೂರ” ಹೆಸರಿನ ಸರ್ಜಿಕಲ್ ಸ್ಟ್ರೈಕ್ ಕಾರ್ಯಾಚರಣೆಯನ್ನು ಎಳೆ ಎಳೆಯಾಗಿ ಬಿಚ್ಚಿಟ್ಟ ಕರ್ನಲ್ ಸೋಫಿಯ ಖುರೇಷಿ ಬೆಳಗಾವಿಯ ಸೊಸೆಯಾಗಿದ್ದು, ಈಗ ಭಾಥದ ಹೆಮ್ಮೆಯಾಗಿದ್ದಾರೆ. ಆಪರೇಷನ್ ಸಿಂಧೂರ ಕಾರ್ಯಾಚರಣೆಯನ್ನ ಜಗತ್ತಿಗೆ ಬಿಚ್ಚಿಟ್ಟಿದ್ದ ಕರ್ನಲ್ ಸೋಫೀಯಾ ಕುರೆಷಿ, ಬಹುರಾಷ್ಟ್ರೀಯ ಸೇನಾ ತುಕಡಿಯನ್ನು ಮುನ್ನಡೆಸಿದ ಮೊದಲ ಭಾರತೀಯ ಮಹಿಳಾ ಅಧಿಕಾರಿ ಎಂಬ ಹೆಗ್ಗಳಿಕೆ ಪಡೆದಿದ್ದಾರೆ. ಸೋಫೀಯಾ ಪತಿ ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಕೊಣ್ಣೂರು...
ನಂದಿಕಟ್ಟಾದಲ್ಲಿ ಅರ್ಥಪೂರ್ಣ ಶ್ರೀರಾಮ ನವಮಿ, ಉಚಿತ ಆರೋಗ್ಯ, ಹೃದಯ ತಪಾಸಣಾ ಶಿಬಿರ..!
ಮುಂಡಗೋಡ ತಾಲೂಕಿನ ನಂದಿಕಟ್ಟಾದಲ್ಲಿ ಶ್ರೀರಾಮಸೇನೆಯ ಕಾರ್ಯಕರ್ತರು, ರಾಮನವಮಿ ಅಂಗವಾಗಿ ಸಮಾಜಿಕ ಕಳಕಳಿಯ ಕಾರ್ಯಕ್ರಮ ಹಮ್ಮಿಕೊಂಡಿದ್ದರು. ಹುಬ್ಬಳ್ಳಿಯ ಪ್ರತಿಷ್ಠಿತ ಸೆಕ್ಯೂರ್ ಆಸ್ಪತ್ರೆಯ ಸಹಯೋಗದೊಂದಿಗೆ ಉಚಿತ ಆರೋಗ್ಯ ಮತ್ತು ಹೃದಯ ತಪಾಸಣಾ ಶಿಬಿರ ಏರ್ಪಡಿಸಿದ್ದರು. ಶ್ರೀರಾಮರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಕಾರ್ಯಕ್ರಮದಲ್ಲಿ ಹಲವು ಸಾಧಕರಿಗೆ ಸನ್ಮಾನ ಮಾಡಲಾಯಿತು. ನಂತರ ಗ್ರಾಮದ ಈಶ್ವರ ದೇವಸ್ಥಾನದಲ್ಲಿ ಉಚಿತ ಆರೋಗ್ಯ, ಹೃದಯ ತಪಾಸಣೆ ನಡೆಸಲಾಯಿತು. ನೂರಾರು ಜನರ ಆರೋಗ್ಯ ತಪಾಸಣೆ ಮಾಡಿಸಿಕೊಂಡರು. ಈ ವೇಳೆ ನಂದಿಕಟ್ಟಾ ಗ್ರಾಮ...
ಬಿಜೆಪಿಯಿಂದ ಉಚ್ಚಾಟನೆ ಮಾತು..! ಹೆಬ್ಬಾರ್ ಅಂಗಳದಲ್ಲಿ ಸಂಭ್ರಮವೋ ಸಂಭ್ರಮ..!!
ಯಲ್ಲಾಪುರ ಬಿಜೆಪಿ ಶಾಸಕ ಶಿವರಾಮ್ ಹೆಬ್ಬಾರ್ ಅಕ್ಷರಶಃ ಸಂಭ್ರಮಿಸಲು ತುದಿಗಾಲ ಮೇಲೆ ನಿಂತಿದ್ದಾರೆ. ಇನ್ನೇನು ಬಿಜೆಪಿಯಿಂದ ಉಚ್ಚಾಟನೆಯೋ ಅಥವಾ ಇನ್ಯಾವುದೋ ಕಠಿಣ ಕ್ರಮದ ಮಾತು ಹೊರಬಿದ್ದ ಗಳಿಗೆಯಿಂದ ಹೆಬ್ಬಾರ್ ಪಡಸಾಲೆಯಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿದೆ. ಯಾಕಂದ್ರೆ, ಇಲ್ಲಿ ರೋಗಿ ಬಯಸಿದ್ದು, ಡಾಕ್ಟರ್ ಹೇಳಿದ್ದು, ಎರಡೂ ಒಂದೇಯಾಗುವ ಸಮಯ ಬಹುತೇಕ ಹತ್ತಿರವಾಗಿದೆ ಅಂತಲೇ ಹೆಬ್ಬಾರ್ ಬಳಗದಲ್ಲಿ ಚರ್ಚೆಯಾಗ್ತಿದೆ. STS ಹಾಗೂ ಹೆಬ್ಬಾರ್ ಮೇಲೆ ಕ್ರಮ..! ಅಸಲು, ವಿಜಯಪುರ ಶಾಸಕ, ಬಿಜೆಪಿಯ ಫೈಯರ್ ಬ್ರ್ಯಾಂಡ್ ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ...
ರಾಜೀನಾಮೆ ಕೊಡಿ ಅಂದವ್ರಿಗೆ ಹೆಬ್ಬಾರ್ ಬೆಂಬಲಿಗರ ಖಡಕ್ ಉತ್ತರ..! ಅಷ್ಟಕ್ಕೂ ಈ ನೈತಿಕತೆ ಅದ್ಯಾರ ಸ್ವತ್ತು..?
ಲೋಕಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಯಲ್ಲಾಪುರ ಮುಂಡಗೋಡ ವಿಧಾನಸಭಾ ಕ್ಷೇತ್ರದಲ್ಲಿ ರಾಜಕೀಯ ಮೇಲಾಟಗಳು, ಒದರಾಟಗಳ ಪರ್ವ ಶುರುವಾಗಿದೆ. ರೆಬೆಲ್ ಶಾಸಕ ಶಿವರಾಮ್ ಹೆಬ್ಬಾರ್ ವಿರುದ್ಧ ಮುಗಿಬಿದ್ದಿರೋ ಬಿಜೆಪಿ ಪಾಳಯ, ರಾಜೀನಾಮೆ ಬೀಸಾಕುವಂತೆ ಕಂಡ ಕಂಡಲ್ಲಿ ಕಹಳೆ ಮೊಳಗಿಸಿದೆ. ಮೊನ್ನೆ ಜೂನ್ 11 ರಂದು ಮುಂಡಗೋಡಿನಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದ ಬಿಜೆಪಿ ಮುಂಡಗೋಡ ಮಂಡಳಕ್ಕೆ ಗುರುವಾರ, ಹೆಬ್ಬಾರ್ ಬೆಂಬಲಿಗರು ಠಕ್ಕರ್ ಕೊಟ್ಟಿದ್ದಾರೆ. ಪತ್ರಿಕಾಗೋಷ್ಟಿಯ ಮೂಲಕವೇ ಪ್ರತ್ಯುತ್ತರ ನೀಡಿದ್ದಾರೆ. ನೈತಿಕತೆಯ ಪಾಠ ಮಾಡಿದ್ದಾರೆ. ಬಿಜೆಪಿ, ಪತ್ರಿಕಾಗೋಷ್ಠಿ ಮತ್ತು ಎಚ್ಚರಿಕೆ..! ಅಂದಹಾಗೆ, ಜೂನ್...
ಸಾಮಾಜಿಕ ಜಾಲತಾಣದಲ್ಲಿ ಮರಾಠ ಜಾತಿಗೆ ನಿಂದನೆ: ಬಿಜೆಪಿಗನ ವಿರುದ್ಧ ಕಾಂಗ್ರೆಸ್ ನಿಂದ ದೂರು..!
ಕಾರವಾರ: ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯ ಮರಾಠ ಜಾತಿ ಉಲ್ಲೇಖಿಸಿ ಸಾಮಾಜಿಕ ಜಾಲತಾಣಗಳಲ್ಲಿ ನಿಂದಿಸಿದ್ದ ಬಿಜೆಪಿ ಕಾರ್ಯಕರ್ತನ ವಿರುದ್ಧ ಕುಮಟಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ತಮ್ಮ ಅಭ್ಯರ್ಥಿಯನ್ನ ಬೆಂಬಲಿಸಿ ವಿಡಿಯೋವೊಂದನ್ನು ಫೇಸ್ಬುಕ್ ನಲ್ಲಿ ಕಾಂಗ್ರೆಸ್ ಸಾಮಾಜಿಕ ತಾಣಗಳ ವಿಭಾಗದ ಸೂರಜ್ ನಾಯ್ಕ ಅವರು ಹಂಚಿಕೊಂಡಿದ್ದರು. ಅದಕ್ಕೆ ಬಿಜೆಪಿ ಕಾರ್ಯಕರ್ತನೆನ್ನಲಾದ ಕುಮಟಾದ ಶ್ರೀಕಾಂತ್ ಹೆಗಡೆ ಅಂತ್ರವಳ್ಳಿ ಎಂಬಾತ ತನ್ನ ಫೇಸ್ಬುಕ್ ಖಾತೆಯಿಂದ ನಿಂದನಾತ್ಮಕವಾಗಿ ಕಮೆಂಟ್ ಮಾಡಿದ್ದ. ಈ ಬಗ್ಗೆ ಗಮನಿಸಿದ...









