ಮುಂಡಗೋಡ: ಪಟ್ಟಣದ ಬಿಜೆಪಿ ಮಂಡಳ ಕಾರ್ಯಾಲಯದಲ್ಲಿ ಬಿಜೆಪಿ ಸಂಸ್ಥಾಪನಾ ದಿನವನ್ನು ಆಚರಿಸಲಾಯಿತು. ಶ್ರೀ ದೀನ್ ದಯಾಳ್ ಉಪಾಧ್ಯಾಯ ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಸಂಭ್ರಮಿಸಲಾಯ್ತು. ಇದ್ರ ಜೊತೆ ಲೋಕಸಭಾ ಚುನಾವಣೆ ಪೂರ್ವತಯಾರಿ ಕುರಿತು ಮಂಡಳದ ಕಾರ್ಯಕಾರಿಣಿ ಸಭೆ ಮಾಡಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ಚಂದ್ರು ಎಸಳೆ, ಮಂಡಳ ಅಧ್ಯಕ್ಷ ಮಂಜುನಾಥ್ ಪಾಟೀಲ, ರಾಜ್ಯ ಎಸ್ ಟಿ ಮೋರ್ಚಾ ಕಾರ್ಯದರ್ಶಿ ಸಂತೋಷ ತಳವಾರ, ಜಿಲ್ಲಾ ವಿಶೇಷ ಅಹ್ವಾನಿತರಾದ ತುಕಾರಾಮ್ ಇಂಗಳೆ, ರೈತ ಮೋರ್ಚಾ ಅಧ್ಯಕ್ಷರಾದ ನಾಗರಾಜ್...
Top Stories
ತಟ್ಟಿಹಳ್ಳಿ ಶಿವಾನಂದನ ಹತ್ಯೆಗೆ ಸಜ್ಜಾಗಿದ್ದವನ ಹೆಸರು ಶಿವರಾಜ್.. ಅಷ್ಟಕ್ಕೂ ಆತ 3ನೇ ಹೆಂಡತಿಯ ಮೊದಲನೇ ಗಂಡನ ಮಗ..!
ತಟ್ಟಿಹಳ್ಳಿಯಲ್ಲಿ ಮಗನಿಂದಲೇ ತಂದೆಯ ಭೀಕರ ಹತ್ಯೆಗೆ ಯತ್ನ..? ಕಂದಲಿಯಿಂದ ಕುತ್ತಿಗೆಗೆ ಕೊಯ್ದ ಶಿವರಾಜ್ ಪರಾರಿ..!
ವಿ.ಎಸ್.ಪಾಟೀಲರ “ಬಂದೂಕು” ನಾಪತ್ತೆ, ಹುಡಿಕಿಕೊಡುವಂತೆ ಮುಂಡಗೋಡ ಠಾಣೆಯಲ್ಲಿ ದೂರು..!
ಕಾತೂರು ನಾಗನೂರು ರಸ್ತೆಯಲ್ಲಿ ಬೈಕುಗಳ ನಡುವೆ ಮುಖಾಮುಕಿ ಡಿಕ್ಕಿ, ಇಬ್ಬರಿಗೆ ಗಾಯ
ಹೊನ್ನಾವರದಲ್ಲಿ ಭೀಕರ ಅಗ್ನಿ ದುರಂತ, ಸುಟ್ಟು ಕರಕಲಾದ ಕಾರು, ಕಾರಲ್ಲಿದ್ದ ಇಬ್ಬರು ಸಜೀವ ದಹನ..!
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು..!
ಮುಂಡಗೋಡ ಪಟ್ಟಣದ ಯಲ್ಲಾಪುರ ರಸ್ತೆಯಲ್ಲಿ ಕಬ್ಬು ತುಂಬಿದ ಟ್ರಾಕ್ಟರ್ ಪಲ್ಟಿ, ತಪ್ಪಿದ ಭಾರೀ ಅನಾಹುತ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಮುಂಡಗೋಡ ತಾಲೂಕಿನ ಪ.ಪಂಗಡದ ಮೀನುಗಾರರಿಗೆ ವಾಹನ ಖರೀದಿಗೆ ಸಹಾಯಧನಕ್ಕೆ ಅರ್ಜಿ ಅಹ್ವಾನ..!
ತಟ್ಟಿಹಳ್ಳಿ ಬಳಿ ಕಾರ್, ಟ್ರಾಕ್ಟರ್ ನಡುವೆ ಮುಖಾಮುಕಿ ಡಿಕ್ಕಿ, ಕಾರ್ ಪಲ್ಟಿ, ಮಗುವಿಗೆ ಗಾಯ..!
ಜಸ್ಟ್ ಅದೊಂದು ವಾಟ್ಸಾಪ್ ಕಾಲ್, ಈ ಟಿಬೇಟಿಗನಿಂದ ಆ ವಂಚಕರು ದೋಚಿದ್ದು ಬರೋಬ್ಬರಿ 1 ಕೋಟಿ 61 ಲಕ್ಷ..!
ಪ.ಜಾತಿ, ಪಂಗಡ ಯೋಜನೆಗಳಲ್ಲಿ 100% ಗುರಿ ಸಾಧಿಸಲು ಅಧಿಕಾರಿಗಳಿಗೆ ಡೀಸಿ ಕಟ್ಟುನಿಟ್ಟಿನ ಸೂಚನೆ..!
ಪೌರಕಾರ್ಮಿಕರಿಗೆ ಆದ್ಯತೆಯಲ್ಲಿ ಮನೆಗಳನ್ನು ಒದಗಿಸಿ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಸೂಚನೆ..!
ಪೊಲೀಸ್ ಇಲಾಖೆ ವತಿಯಿಂದ ಪ್ರತಿ ತಿಂಗಳು ಪ.ಜಾತಿ ಪಂಗಡದವರ ಕುಂದುಕೊರತೆ ಸಭೆ: ಎಸ್ಪಿ ದೀಪನ್
ಖಾಸಗಿ ಆಸ್ಪತ್ರೆ, ಆರೋಗ್ಯ ಸಂಸ್ಥೆಗಳಲ್ಲಿ ನಕಲಿ ವೈದ್ಯರು ಕಂಡುಬಂದಲ್ಲಿ ಕಠಿಣ ಕ್ರಮ: ಡೀಸಿ ಖಡಕ್ ಎಚ್ಚರಿಕೆ..!
ಉತ್ತರ ಕನ್ನಡದಲ್ಲಿ ಹೊಸ ವರ್ಷ ಆಚರಣೆಗೆ ಡೀಸಿ ರೂಲ್ಸ್: ಈ ಸೂಚನೆ ಪಾಲಿಸಲೇಬೇಕು ಅಂದ್ರು ಜಿಲ್ಲಾಧಿಕಾರಿ..!
ಹುಬ್ಬಳ್ಳಿಯ ಅಂಚಟಗೇರಿ ಬಳಿ ಭೀಕರ ಅಪಘಾತ- ತಂದೆ, ಎರಡು ಮಕ್ಕಳು ದುರಂತ ಸಾವು..!
ಹುನಗುಂದದಲ್ಲಿ ಬೆಂಕಿ ಅವಘಡ, ಸಿಲಿಂಡರ ಸ್ಪೋಟಗೊಂಡು ಹೊತ್ತಿಉರಿದ ಆಟೋ ರಿಕ್ಷಾ, ಮನೆಗೂ ಹಾನಿ..!
Tag: Publicfirstnewz
ಅಯ್ಯೋ ವಿಧಿಯೇ, ಮತ್ತೊಂದು ಭೀಕರ ಬೈಕ್ ಅಪಘಾತ..! ನಂದಿಕಟ್ಟಾದ ಮತ್ತೋರ್ವ ಯುವಕ ಸಾವು..!
ಮುಂಡಗೋಡ- ಕಲಘಟಗಿ ರಸ್ತೆಯಲ್ಲಿ ಮತ್ತೊಂದು ಭಯಾನಕ ಅಪಘಾತವಾಗಿದೆ. ಕಲಘಟಗಿ ತಾಲೂಕಿನ ಬೆಲವಂತರ ಬಳಿ ಬೈಕ್ ಹಾಗೂ ಸ್ಕೂಟಿ ನಡುವೆ ಮುಖಾಮುಕಿ ಡಿಕ್ಕಿಯಾದ ಪರಿಣಾಮ ಮುಂಡಗೋಡ ತಾಲೂಕಿನ ನಂದಿಕಟ್ಟಾ ಗ್ರಾಮದ ಯುವಕ ಮೃತಪಟ್ಟಿದ್ದಾನೆ. ಮತ್ತಿಬ್ಬರಿಗೆ ಗಾಯವಾಗಿದೆ. ನಂದಿಕಟ್ಟಾ ಗ್ರಾಮದ ತುಕಾರಾಮ್ ಅರ್ಜುನ್ ಕಮ್ಮಾರ್ (26) ಬೈಕ್ ಅಪಘಾತದಲ್ಲಿ ಮೃತಪಟ್ಟ ಯುವಕನಾಗಿದ್ದಾನೆ. ಇನ್ನು ಮತ್ತೀರ್ವರಿಗೆ ಗಾಯವಾಗಿದ್ದು ಆಸ್ಪತ್ರೆಗೆ ರವಾನಿಸಲಾಗಿದೆ. ಅಂದಹಾಗೆ, ಮುಂಡಗೋಡ ತಾಲೂಕಿನ ನಂದಿಕಟ್ಟಾ ಗ್ರಾಮಕ್ಕೆ ಬಹುಶಃ ಇವತ್ತು ಕರಾಳ ದಿನ. ಯಾಕಂದ್ರೆ ಒಂದೇ ದಿನ ಪ್ರತ್ಯೇಕ ಎರಡು ಅಪಘಾತದಲ್ಲಿ...
ಹುನಗುಂದ ಬಳಿ ಭೀಕರ ಅಪಘಾತ, ಬೈಕ್ ಓಮಿನಿ ನಡುವೆ ಡಿಕ್ಕಿ, ನಂದಿಕಟ್ಟಾದ ಬೈಕ್ ಸವಾರ ಸಾವು, ಮತ್ತೋರ್ವನಿಗೆ ಗಾಯ..!
ಮುಂಡಗೋಡ: ತಾಲೂಕಿನ ಹುನಗುಂದ ಹಾಗೂ ಟಿಬೇಟಿಯನ್ ಕ್ಯಾಂಪ್ ನಂ. 8 ರ ರಸ್ತೆ ಮದ್ಯೆ ಭೀಕರ ಅಪಘಾತವಾಗಿದೆ. ಓಮಿನಿ ಹಾಗೂ ಬೈಕ್ ನಡುವೆ ಡಿಕ್ಕಿಯಾಗಿ ಬೈಕ್ ಸವಾರ ಸಾವನ್ನಪ್ಪಿದ್ದಾನೆ. ಮತ್ತೋರ್ವನಿಗೆ ಗಾಯವಾಗಿದೆ. ನಂದಿಕಟ್ಟಾ ಗ್ರಾಮದ ಕೃಷ್ಣ ಸೋಮಣ್ಣ ಕಟಾವಕರ್ (54) ಎಂಬುವವನೇ ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯಾಗಿದ್ದಾನೆ. ಇನ್ನು ಪ್ರಭು(36) ಎಂಬುವ ಬೈಕ್ ಹಿಂಬದಿಯ ಸವಾರ ಗಾಯಗೊಂಡಿದ್ದಾನೆ. ಬೈಕ್ ಸವಾರರು ಹುನಗುಂದ ಗ್ರಾಮಕ್ಕೆ ತೆರಳುತ್ತಿದ್ದರು. ಹಾಗೇನೆ ಹುನಗುಂದ ಕಡೆಯಿಂದ ವರುತ್ತಿದ್ದ ಓಮಿನಿ ನಡುವೆ ಡಿಕ್ಕಿಯಾಗಿದೆ. ಹೀಗಾಗಿ, ಗಂಭೀರವಾಗಿ ಗಾಯಗೊಂಡಿದ್ದ...
ರಾಜಕೀಯ ತೊಳಲಾಟಗಳ ನಡುವೆಯೂ ಕ್ಷೇತ್ರದ ಜನರ ಕಾಳಜಿ ಮೆರೆದ ಶಾಸಕ ಹೆಬ್ಬಾರ್..!
ಮುಂಡಗೋಡ: ತಮ್ಮ ಬಿಡುವಿಲ್ಲದ ರಾಜಕೀಯ ತೊಳಲಾಟಗಳ ನಡುವೆಯೂ ಯಲ್ಲಾಪುರ ಕ್ಷೇತ್ರದ ಶಾಸಕ ಶಿವರಾಮ್ ಹೆಬ್ಬಾರ್ ಕ್ಷೇತ್ರದ ಜನರ ದುಃಖ ದುಮ್ಮಾನಗಳನ್ನು ಮರೆತಿಲ್ಲ. ಬದಲಾಗಿ, ಕ್ಷೇತ್ರದ ಜನರ ನೋವಿನಲ್ಲಿ ಭಾಗಿಯಾಗಿದ್ದಾರೆ. ಅಂದಹಾಗೆ, ಇಂದಷ್ಟೇ ನಿಧನರಾದ ಮುಂಡಗೋಡ ತಾಲೂಕಿನ ಉಗ್ಗಿನಕೇರಿ ಗ್ರಾಮದ ಹಿರಿಯ ಸಹಕಾರಿ ಧುರೀಣ ಬಸಯ್ಯ ನಡುವಿನಮನಿ ಯವರ ಪಾರ್ಥೀವ ಶರೀರದ ಅಂತಿಮ ದರ್ಶನ ಪಡೆದುಕೊಂಡ್ರು. ಅಲ್ದೆ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ರು. ರಾಜ್ಯಸಭಾ ಚುನಾವಣೆ ಹಿನ್ನೆಲೆಯಲ್ಲಿ ಬೆಂಗಳೂರಿಗೆ ತೆರಳಿದ್ದ ಶಾಸಕ ಶಿಚರಾಮ್ ಹೆಬ್ಬಾರ್, ರಾಜ್ಯಸಭಾ ಚುನಾವಣೆಯಲ್ಲಿ ಮತದಾನ ಮಾಡದೇ...
ಮುಂಡಗೋಡ ಶಿಕ್ಷಕಿಯ ಚಿನ್ನ ದರೋಡೆ ಕೇಸ್, ಕೊನೆಗೂ ಸಿಕ್ಕಾಯ್ತಾ ಕಳ್ಳರ ಸುಳಿವು..? ಅಬ್ಬಾ “ಗುಂತಕಲ್” ಗುಮ್ಮಾಗಳು ಇಷ್ಟೊಂದು ಡೇಂಜರ್ರಾ..?
ಮುಂಡಗೋಡ: ಪ್ರಿಯ ಓದುಗರೇ, ತಮಗೆ ನಿನ್ನೆನೇ ಹೇಳಿದ್ವಿ ಅಲ್ವಾ..? ನಮ್ಮ ಮುಂಡಗೋಡ ಪೊಲೀಸ್ ಠಾಣೆಯಲ್ಲಿನ ಯುವ ಪೊಲೀಸರು ಅದೇಷ್ಟು ಸ್ಟ್ರಾಂಗ್ ಇದ್ದಾರೆ ಅಂತಾ.. ಅದು ಮತ್ತೊಮ್ಮೆ ಸಾಬೀತಾಗಿದೆ. ನಿನ್ನೆ ಶನಿವಾರ ಮುಂಡಗೋಡಿನಲ್ಲಿ ನಡೆದಿದ್ದ ಶಿಕ್ಷಕಿಯ ಮಾಂಗಲ್ಯ ಸರ ದೋಚಿದ್ದ ಕೇಸಿಗೆ ಸಂಬಂಧಿಸಿದಂತೆ ಖತರ್ನಾಕ ಖದೀಮರ ಸುಳಿವು ಬಹುತೇಕ ಸಿಕ್ಕಿದೆ. ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ಈ ಬಲಿಷ್ಟ ಟೀಂ ಒಂದು ಹಂತದಲ್ಲಿ ಮಹತ್ವದ ಸುಳಿವು ಹೆಕ್ಕಿ ತೆಗೆದಿದೆ. ಇನ್ನೇನು ಕನ್ಪರ್ಮ್ ಅಂತಾ ಆದರೇ ಆರೋಪಿಗಳನ್ನ ಹೆಡೆಮುರಿ ಕಟ್ಟೋದೊಂದೇ...
ಮುಂಡಗೋಡಿನಲ್ಲಿ ಹಾಡಹಗಲೇ ಶಿಕ್ಷಕಿಯ ಮಾಂಗಲ್ಯ ಸರ ದೋಚಿದ ಖದೀಮರು, ಏನಾಗ್ತಿದೆ ನಮ್ಮೂರಲ್ಲಿ..? ಪೊಲೀಸರ ಭಯವೇ ಹೋಯ್ತಾ..?
ಮುಂಡಗೋಡ ಪಟ್ಟಣದ ಸರ್ಕಾರಿ ಮಾದರಿ ಶಾಲೆಯ ಶಿಕ್ಷಕಿಯೋರ್ವರ ಬಂಗಾರದ ಚೈನ್ ಎಗರಿಸಿದ್ದಾರೆ ಕಳ್ಳರು. ಬೈಕ್ ಮೇಲೆ ಬಂದಿದ್ದ ಇಬ್ಬರು ಏಕಾಏಕಿ ಶಿಕ್ಷಕಿಯ ಕೊರಳಲ್ಲಿದ್ದ ಮಾಂಗಲ್ಯದ ಸರ ಕಿತ್ತುಕೊಂಡು ಪರಾರಿಯಾಗಿದ್ದಾರೆ. ಕೆಲವೇ ಕ್ಷಣಗಳಲ್ಲಿ ನಡೆದು ಹೋದ ಘಟನೆಯಲ್ಲಿ, ಶಿಕ್ಷಕಿಯ ಮೂಕ ರೋಧನವಷ್ಟೇ ಬಾಕಿ ಉಳಿದಿದೆ. ಮಟ ಮಟ ಮದ್ಯಾಹ್ನವೇ..! ಅಂದಹಾಗೆ, ಶನಿವಾರ ಮದ್ಯಾಹ್ನ ಸರಿಸುಮಾರು 12- 40 ಗಂಟೆಯ ಹೊತ್ತಲ್ಲಿ, ಮಾದರಿ ಶಾಲೆಯ ದೈಹಿಕ ಶಿಕ್ಷಕಿ ಸರೋಜಾ ಮಹೇಶ್ ಬೈಂದೂರ್ ಶಾಲೆಯಿಂದ ಬಸ್ ನಿಲ್ದಾಣಕ್ಕೆ ಕಾಲ್ನಡಿಯಲ್ಲೇ ಹೊರಟಿದ್ದರು. ಈ...
ಮಳಗಿಯಲ್ಲಿ ಹುಣಸೇ ಮರಕ್ಕೆ ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆಗೆ ಶರಣು..!
ಮುಂಡಗೋಡ ತಾಲೂಕಿನ ಧರ್ಮಾ ಕಾಲೋನಿಯಲ್ಲಿ 44 ವರ್ಷದ ವ್ಯಕ್ತಿಯೋರ್ವ ಹುಣಸೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಮಳಗಿ ಧರ್ಮಾ ಕಾಲೋನಿಯ ಉದಯ್ ಶೇಖಪ್ಪ ಹಸಲಾರ್ (44) ಎಂಬುವವನೇ ಹುಣಸೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ವ್ಯಕ್ತಿಯಾಗಿದ್ದಾನೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸದ್ಯ ಮುಂಡಗೋಡ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಕೈಗೊಂಡಿದ್ದಾರೆ.
ಮುಂಡಗೋಡ ಹೊರವಲಯದಲ್ಲಿ ಬೈಕ್ ಅಪಘಾತ, ನಂದಿಕಟ್ಟಾದ ಇಬ್ಬರಿಗೆ ಗಾಯ..!
ಮುಂಡಗೋಡ ಪಟ್ಟಣದ ಹೊರವಲಯದಲ್ಲಿ ಅಪಘಾತವಾಗಿದೆ. ಮುಂಡಗೋಡಿನಿಂದ ಕಲಘಟಗಿ ಮಾರ್ಗವಾಗಿ ನಂದಿಕಟ್ಟಾ ಹೋಗುತ್ತಿದ್ದ ಬೈಕ್ ಸವಾರರಿಬ್ಬರು ನಿಯಂತ್ರಣ ತಪ್ಪಿ ಬಿದ್ದು ಗಾಯಗೊಂಡಿದ್ದಾರೆ. ಪರಿಣಾಮ ಇಬ್ಬರಿಗೂ ಸಣ್ಣಪುಟ್ಟ ಗಾಯಗಳಾಗಿವೆ. ನಂದಿಕಟ್ಟಾ ಗ್ರಾಮದ ಹನುಮಂತ ಭೋವಿ ಮತ್ತು ಬಸವರಾಜ ಎಂಬುವವರೇ ಗಾಯಗೊಂಡವರಾಗಿದ್ದು. 108 ಅಂಬ್ಯುಲೆನ್ಸ್ ಮೂಲಕ ತಾಲೂಕಾಸ್ಪತ್ರೆಗೆ ದಾಖಲಿಸಲಾಗಿದೆ. ಅಂಬ್ಯುಲೆನ್ಸ್ ಸಿಬ್ಬಂದಿಗಳಾದ ಧನರಾಜ್ ಮತ್ತು ಮಲ್ಲಪ್ಪ ಇವರು ಪ್ರಥಮ ಚಿಕಿತ್ಸೆ ನೀಡಿ ತಾಲ್ಲೂಕಾಸ್ಪತ್ರೆಗೆ ದಾಖಲಿಸಿದ್ದಾರೆ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ದಲೈ ಲಾಮಾರ ಹುಟ್ಟು ಹಬ್ಬ, ಟಿಬೇಟಿಯನ್ ಕಾಲೋನಿಗಳಲ್ಲಿ ಸಂಭ್ರಮವೋ ಸಂಭ್ರಮ..!
ಮುಂಡಗೋಡ: ತಾಲೂಕಿನ ಟಿಬೇಟಿಯನ್ ಕಾಲೋನಿಯಲ್ಲಿ ಇಂದು ಟಿಬೇಟಿಯನ್ ಧರ್ಮಗುರು ದಲೈ ಲಾಮಾರವರ 88 ನೇ ಹುಟ್ಟುಹಬ್ಬದ ಸಂಭ್ರಮ ಆಚರಿಸಲಾಯಿತು. ಇಲ್ಲಿನ ಕ್ಯಾಂಪ್ ನಂಬರ್ ಒಂದರ ಬೌದ್ದ ದೇವಾಲಯದಲ್ಲಿ ವಿಶೇಷ ಪೂಜೆ, ಪ್ರಾರ್ಥನೆ ಸಲ್ಲಿಸಲಾಯಿತು. ಅಂದಹಾಗೆ, ಇಲ್ಲಿನ ಟಿಬೇಟಿಯನ್ ಕಾಲೋನಿಯಲ್ಲಿ ಟಿಬೇಟಿಗರು ದಲೈ ಲಾಮಾರ ಹುಟ್ಟುಹಬ್ಬದ ಸಂಭ್ರಮಾಚರಣೆ ಮಾಡುತ್ತಿದ್ದಾರೆ. ಪ್ರತೀ ಮನೆ ಮನೆಗಳಲ್ಲೂ ದಲೈ ಲಾಮಾರವರ ಹುಟ್ಟುಹಬ್ಬದ ವಿಶೇಷ ಸಂಭ್ರಮಗಳು ನಡೆಯುತ್ತಿವೆ. ದೀರ್ಘಾಯುಷ್ಯ ಕೋರಿ ಪ್ರಾರ್ಥನೆಗಳು ನಡೆಯುತ್ತಿವೆ. ಅಲ್ಲದೇ, ಹಲವು ಸಾಮಾಜಿಕ, ಸಾಂಸ್ಕೃತಿಕ, ದಾರ್ಮಿಕ ಕಾರ್ಯಕ್ರಮಗಳು ಆಯೋಜನೆಗೊಂಡಿವೆ.
ಶಕ್ತಿ ಯೋಜನೆ ಎಫೆಕ್ಟ್; ವಾಯುವ್ಯ ಸಾರಿಗೆ ವಿಭಾಗದ ಬಸ್ಸುಗಳಲ್ಲಿ ಇದುವರೆಗೂ ಎಷ್ಟೇಲ್ಲ ಮಹಿಳೆಯರು ಪ್ರಯಾಣಿಸಿದ್ದಾರೆ ಗೊತ್ತಾ..?
ಚುನಾವಣೆಗೂ ಮುನ್ನ ಕಾಂಗ್ರೆಸ್ ಘೋಷಿಸಿದ್ದ ಐದು ಗ್ಯಾರಂಟಿಗಳ ಪೈಕಿ ಶಕ್ತಿ ಯೋಜನೆಯು ಒಂದಾಗಿದ್ದು, ಇದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸರ್ಕಾರ ಇದೇ ತಿಂಗಳ 11 ರಂದು ಅಧಿಕೃತವಾಗಿ ಜಾರಿಗೊಳಿಸಿತು. ಅದರಂತೆ ಶಕ್ತಿ ಯೋಜನೆಯಡಿಯಲ್ಲಿ ಸರ್ಕಾರಿ ಬಸ್ಸಿನಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಹಿನ್ನಲೆ ಎಲ್ಲಾ ಬಸ್ಗಳು ಫುಲ್ ಆಗಿ ಸಂಚರಿಸುತ್ತಿವೆ. ಈ ಯೋಜನೆ ಜಾರಿಯಾದ ಬಳಿಕ ಮಹಿಳಾ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿದೆ. ಮನೆಯಲ್ಲಿದ್ದ ಮಹಿಳೆಯರು ದೇವಸ್ಥಾನ ಸೇರಿದಂತೆ ಪ್ರವಾಸಿ ಸ್ಥಳಗಳಿಗೆ ಸಂಚರಿಸಲು ಶುರು ಮಾಡಿದ್ದಾರೆ. ಅದರಂತೆ ವಾಯವ್ಯ ವಿಭಾಗಕ್ಕೆ...









