ಮುಂಡಗೋಡ ತಾಲೂಕಿನ ಗುಂಜಾವತಿ ಬಳಿ ಕಳೆದ ಜೂನ್ 12 ರಂದು ಅರಣ್ಯಗಳ್ಳತನದ ವಿಫಲ ಯತ್ನ ಕೇಸ್ ಬಟಾ ಬಯಲಾಗಿದೆ. ಸಾಕಷ್ಟು ಚರ್ಚೆಗೆ ಗ್ರಾಸವಾಗಿದ್ದ ಕೇಸಿಗೆ ಸಂಭಂಧಿಸಿದಂತೆ ಸದ್ಯ ಇಬ್ಬರು ಆರೋಪಿಗಳನ್ನ ವಾಹನ ಸಮೇತ ಅರಣ್ಯ ಅಧಿಕಾರಿಗಳು ಹೆಡೆಮುರಿ ಕಟ್ಟಿದ್ದಾರೆ. ಹಾಗಂತ, ಯಲ್ಲಾಪುರ ವಿಭಾಗದ ಡಿಎಫ್ ಓ ಶಶಿಧರ್ ಹೆಗಡೆ ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಿದ್ದಾರೆ. ಶಿರಾಳಕೊಪ್ಪದ ಗ್ಯಾಂಗ್..? ಅಂದಹಾಗೆ, ಗುಂಜಾವತಿ ಅರಣ್ಯದಲ್ಲಿ ಕಟ್ಟಿಗೆ ಕಳ್ಳತನ ಪ್ರಕರಣದ ಮೂಲಕ, ಯಲ್ಲಾಪುರ ಅರಣ್ಯ ವಿಭಾಗದಲ್ಲಿ ಅದೊಂದು ಗ್ಯಾಂಗ್...
Top Stories
ತಟ್ಟಿಹಳ್ಳಿ ಶಿವಾನಂದನ ಹತ್ಯೆ ಯತ್ನ ಕೇಸ್, ಆರೋಪಿಯ ಹೆಡೆಮುರಿ ಕಟ್ಟಿದ ಮುಂಡಗೋಡಿನ ಚಾಣಾಕ್ಷ ಪೊಲೀಸ್ರು..!
ತಟ್ಟಿಹಳ್ಳಿ ಶಿವಾನಂದನ ಹತ್ಯೆಗೆ ಸಜ್ಜಾಗಿದ್ದವನ ಹೆಸರು ಶಿವರಾಜ್.. ಅಷ್ಟಕ್ಕೂ ಆತ 3ನೇ ಹೆಂಡತಿಯ ಮೊದಲನೇ ಗಂಡನ ಮಗ..!
ತಟ್ಟಿಹಳ್ಳಿಯಲ್ಲಿ ಮಗನಿಂದಲೇ ತಂದೆಯ ಭೀಕರ ಹತ್ಯೆಗೆ ಯತ್ನ..? ಕಂದಲಿಯಿಂದ ಕುತ್ತಿಗೆಗೆ ಕೊಯ್ದ ಶಿವರಾಜ್ ಪರಾರಿ..!
ವಿ.ಎಸ್.ಪಾಟೀಲರ “ಬಂದೂಕು” ನಾಪತ್ತೆ, ಹುಡಿಕಿಕೊಡುವಂತೆ ಮುಂಡಗೋಡ ಠಾಣೆಯಲ್ಲಿ ದೂರು..!
ಕಾತೂರು ನಾಗನೂರು ರಸ್ತೆಯಲ್ಲಿ ಬೈಕುಗಳ ನಡುವೆ ಮುಖಾಮುಕಿ ಡಿಕ್ಕಿ, ಇಬ್ಬರಿಗೆ ಗಾಯ
ಹೊನ್ನಾವರದಲ್ಲಿ ಭೀಕರ ಅಗ್ನಿ ದುರಂತ, ಸುಟ್ಟು ಕರಕಲಾದ ಕಾರು, ಕಾರಲ್ಲಿದ್ದ ಇಬ್ಬರು ಸಜೀವ ದಹನ..!
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು..!
ಮುಂಡಗೋಡ ಪಟ್ಟಣದ ಯಲ್ಲಾಪುರ ರಸ್ತೆಯಲ್ಲಿ ಕಬ್ಬು ತುಂಬಿದ ಟ್ರಾಕ್ಟರ್ ಪಲ್ಟಿ, ತಪ್ಪಿದ ಭಾರೀ ಅನಾಹುತ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಮುಂಡಗೋಡ ತಾಲೂಕಿನ ಪ.ಪಂಗಡದ ಮೀನುಗಾರರಿಗೆ ವಾಹನ ಖರೀದಿಗೆ ಸಹಾಯಧನಕ್ಕೆ ಅರ್ಜಿ ಅಹ್ವಾನ..!
ತಟ್ಟಿಹಳ್ಳಿ ಬಳಿ ಕಾರ್, ಟ್ರಾಕ್ಟರ್ ನಡುವೆ ಮುಖಾಮುಕಿ ಡಿಕ್ಕಿ, ಕಾರ್ ಪಲ್ಟಿ, ಮಗುವಿಗೆ ಗಾಯ..!
ಜಸ್ಟ್ ಅದೊಂದು ವಾಟ್ಸಾಪ್ ಕಾಲ್, ಈ ಟಿಬೇಟಿಗನಿಂದ ಆ ವಂಚಕರು ದೋಚಿದ್ದು ಬರೋಬ್ಬರಿ 1 ಕೋಟಿ 61 ಲಕ್ಷ..!
ಪ.ಜಾತಿ, ಪಂಗಡ ಯೋಜನೆಗಳಲ್ಲಿ 100% ಗುರಿ ಸಾಧಿಸಲು ಅಧಿಕಾರಿಗಳಿಗೆ ಡೀಸಿ ಕಟ್ಟುನಿಟ್ಟಿನ ಸೂಚನೆ..!
ಪೌರಕಾರ್ಮಿಕರಿಗೆ ಆದ್ಯತೆಯಲ್ಲಿ ಮನೆಗಳನ್ನು ಒದಗಿಸಿ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಸೂಚನೆ..!
ಪೊಲೀಸ್ ಇಲಾಖೆ ವತಿಯಿಂದ ಪ್ರತಿ ತಿಂಗಳು ಪ.ಜಾತಿ ಪಂಗಡದವರ ಕುಂದುಕೊರತೆ ಸಭೆ: ಎಸ್ಪಿ ದೀಪನ್
ಖಾಸಗಿ ಆಸ್ಪತ್ರೆ, ಆರೋಗ್ಯ ಸಂಸ್ಥೆಗಳಲ್ಲಿ ನಕಲಿ ವೈದ್ಯರು ಕಂಡುಬಂದಲ್ಲಿ ಕಠಿಣ ಕ್ರಮ: ಡೀಸಿ ಖಡಕ್ ಎಚ್ಚರಿಕೆ..!
ಉತ್ತರ ಕನ್ನಡದಲ್ಲಿ ಹೊಸ ವರ್ಷ ಆಚರಣೆಗೆ ಡೀಸಿ ರೂಲ್ಸ್: ಈ ಸೂಚನೆ ಪಾಲಿಸಲೇಬೇಕು ಅಂದ್ರು ಜಿಲ್ಲಾಧಿಕಾರಿ..!
ಹುಬ್ಬಳ್ಳಿಯ ಅಂಚಟಗೇರಿ ಬಳಿ ಭೀಕರ ಅಪಘಾತ- ತಂದೆ, ಎರಡು ಮಕ್ಕಳು ದುರಂತ ಸಾವು..!
Tag: Publicfirstnewz
ದೈವಾಧೀನರಾದ ತಂದೆ ತಾಯಿಗಳ ಮೂರ್ತಿ ಕೆತ್ತಿ, ಮನೆಯಲ್ಲೇ ನಿತ್ಯವೂ ಪೂಜೆ ಮಾಡುವ ಅಪರೂಪದ ಮಗ..!
ರಾಣೇಬೆನ್ನೂರು: ಸದ್ಯ ಜೊತೆಗಿದ್ದ ತಂದೆ ತಾಯಿಗಳನ್ನೇ ಸಾಕಿ ಸಲಹುವುದು ಮಕ್ಕಳಿಗೆ ಬೇಡವಾಗಿದೆ. ಜೀವಂತವಾಗಿದ್ದ ಹೆತ್ತವರನ್ನೇ ವೃದ್ದಾಶ್ರಮಗಳಿಗೆ ಬಿಟ್ಟು ಬಂದು ಲಲ್ಲೆ ಹೊಡೆಯುವ ಅದೇಷ್ಟೋ ಮಕ್ಕಳು ನಮ್ಮ ನಡುವೆ ಇದ್ದಾರೆ. ಇದರ ನಡುವೆ ಎಂದೋ ದಿವಂಗತರಾಗಿ ಹೋದ ತಂದೆ, ತಾಯಿ, ಅಜ್ಜ ಅಜ್ಜಿ ಸೇರಿದಂತೆ ಪೂರ್ವಿಕರನ್ನೇಲ್ಲ ಇಲ್ಲೊಬ್ಬ ಹೃದಯವಂತ ವ್ಯಕ್ತಿ, ಮೂರ್ತಿ ಮಾಡಿಟ್ಟು ನಿತ್ಯವೂ ಪೂಜೆ ಮಾಡ್ತಿದಾರೆ ಅನ್ನೋದು ಅಚ್ಚರಿಯಾದ್ರೂ ಸತ್ಯ. ಹೌದು, ಹಾವೇರಿ ಜಿಲ್ಲೆಯ ರಾಣೇಬೆನ್ನೂರು ತಾಲೂಕಿನ ಅರೇಮಲ್ಲಾಪುರ ಗ್ರಾಮದಲ್ಲಿ ಹೀಗೊಬ್ಬ ಹೃದಯವಂತ ತನ್ನ ಹಿರಿಯರ...
ರಾಮನಗರ ಪೊಲೀಸರ ಭರ್ಜರಿ ಕಾರ್ಯಾಚರಣೆ, ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಮರಳು ಜಪ್ತಿ..!
ರಾಮನಗರ: ಜೋಯಿಡಾ ತಹಶೀಲ್ದಾರ್ ಹಾಗೂ ರಾಮನಗರ ಪೊಲೀಸರು ಕಾರ್ಯಾಚರಣೆ ನಡೆಸಿ ಅಕ್ರಮವಾಗಿ ಸಂಗ್ರಹಿಸಿ ಇಟ್ಟಿದ್ದ ಮರಳು ವಶಪಡಿಸಿಕೊಂಡಿದ್ದಾರೆ. ಬರೋಬ್ಬರಿ 23 ಟಿಪ್ಪರ್ ನಷ್ಟು ಮರಳು ಜಪ್ತಿ ಪಡಿಸಿಕೊಂಡಿದ್ದು ಅಕ್ರಮಿಗಳ ಹೆಡೆಮುರಿ ಕಟ್ಟಿದ್ದಾರೆ. ರಾಮನಗರ ಪೊಲೀಸ್ ಠಾಣಾ ವ್ಯಾಪ್ತಿಯ ವೈಜಗಾಂವ್, ಆಮ್ಸೆತ್, ಗೌಳಿವಾಡ ಮತ್ತು ಪಾಯಸವಾಡಿ ಗ್ರಾಮಗಳಲ್ಲಿ ಅಕ್ರಮವಾಗಿ ಸಂಗ್ರಹಿಸಿ ಇಟ್ಟಿದ್ದ ಸುಮಾರು 23 ಟಿಪ್ಪರ್ ನಷ್ಟು, ಅಂದಾಜು 3 ಲಕ್ಷ 30 ಸಾವಿರ ರೂಪಾಯಿ ಮೌಲ್ಯದ ಮರಳು ವಶಪಡಿಸಿಕೊಂಡಿದ್ದಾರೆ. ಜೋಯಿಡಾ ತಹಶೀಲ್ದಾರ್ ಬಸವರಾಜ ತೆರನಹಳ್ಳಿ ಮಾರ್ಗದರ್ಶನದಲ್ಲಿ ರಾಮನಗರ...
ಬಾಚಣಕಿ ಸಮೀಪ ಸ್ಕೂಟಿ ಅಪಘಾತ, ಮುಂಡಗೋಡಿನ ಉದಯ್ ಕುರ್ಡೇಕರ್ ಸಾವು..! ಯಮರೂಪಿ ರಸ್ತೆ ಗುಂಡಿಗೆ ಬಲಿಯಾದ್ರಾ ಉದಯ್..?
ಮುಂಡಗೋಡ: ತಾಲೂಕಿನ ಬಾಚಣಕಿ ಸಮೀಪ ಸ್ಕೂಟಿ ಅಪಘಾತವಾಗಿದೆ. ಪರಿಣಾಮ ಸ್ಕೂಟಿ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ತಡರಾತ್ರಿ ನಡೆದಿರೋ ಘಟನೆಯಲ್ಲಿ ಬಹುಶಃ ಯಮರೂಪಿ ರಸ್ತೆ ಗುಂಡಿಗೆ ಒಂದು ಜೀವ ಬಲಿಯಾದಂತಾಗಿದೆ. ಮೃತ ಬೈಕ್ ಸವಾರನನ್ನು ಮುಂಡಗೋಡಿನ ನಂದೀಶ್ವರ ನಗರದ ನಿವಾಸಿ ಉದಯ್ ಕುರ್ಡೇಕರ್ (47) ಅಂತಾ ಗುರುತಿಸಲಾಗಿದೆ. ನಿನ್ನೆ ರಾತ್ರಿ 11 ಗಂಟೆಯ ಸುಮಾರಿಗೆ ಘಟನೆ ನಡೆದಿದ್ದು, ಅಪಘಾತದಿಂದ ತೀವ್ರ ಗಾಯಗೊಂಡಿದ್ದ ಉದಯ್ ರಸ್ತೆ ಬದಿಯಲ್ಲಿ ಬಿದ್ದು ನರಳಾಡಿದ್ದಾರೆ. ದುರಂತ ಅಂದ್ರೆ ರಾತ್ರಿ ಆಗಿದ್ದ ಕಾರಣ ತಕ್ಷಣವೇ ಯಾರೂ...
ಮುಂಡಗೋಡ ಟಿಂಬರ್ ಡೀಪೋದಲ್ಲಿ ಕಟ್ಟಿಗೆ ಕಳ್ಳಾಟ ಕೇಸ್, RFO ಸೇರಿ ಆರು ಜನರಿಗೆ ಕಡ್ಡಾಯ ರಜೆ..! ಯಾರ್ಯಾರ ಮೇಲೆ “ತೂಗುಕತ್ತಿ” ಗೊತ್ತಾ..?
ಮುಂಡಗೋಡ ಅರಣ್ಯ ಇಲಾಖೆಯ ಟಿಂಬರ್ ಡೀಪೋದಲ್ಲಿನ ಕಳ್ಳಾಟ ಅಕ್ಷರಶಃ ಇಡೀ ಇಲಾಖೆಯ ನಿದ್ದೆಗೆಡಿಸಿದೆ. ಇಲ್ಲಿ ಅಕ್ರಮಿಗಳು ಅಂದ್ರೆ ಅದು ಖುದ್ದು ಇಲಾಖೆಯ ಅನ್ನ ಉಂಡವರೇ ಅನ್ನೋದು ಒಂದೆಡೆಯಾದ್ರೆ, ಯೂನಿಫಾರ್ಮ್ ತೊಟ್ಟ ಕ್ರಿಮಿನಲ್ ಗಳೇ ಇಂತಹದ್ದೊಂದು ಅಕ್ರಮದಲ್ಲಿ ಭಾಗಿಯಾಗಿದ್ದಾರೆ ಅಂತಾ ಬಹುಶಃ ಮೇಲ್ನೋಟಕ್ಕೆ ಕಂಡುಬಂದಿದೆ ಎನ್ನಲಾಗ್ತಿದೆ. ಹೀಗಾಗಿನೇ ಬರೋಬ್ಬರಿ ಆರು ಜನ ಅಧಿಕಾರಿಗಳಿಗೆ ಕಡ್ಡಾಯ ರಜೆ ನೀಡಿ ಕಳಿಸಿದ್ದಾರೆ ಡಿಎಫ ಓ ಸಾಹೇಬ್ರು.. ಆರು ಅಧಿಕಾರಿಗಳ ಮೇಲೆ ತೂಗುಕತ್ತಿ..! ಅಂದಹಾಗೆ, ಮುಂಡಗೋಡ ಸರ್ಕಾರಿ ಟಿಂಬರ್ ಡೀಪೋದಿಂದ ಶುಕ್ರವಾರ ರಾತ್ರಿ...
ಸನವಳ್ಳಿ ಅಕ್ರಮ ಇಟ್ಟಿಗೆ ಭಟ್ಟಿಗಳ ವಿರುದ್ಧ ಸಮರ ಸಾರಿದ ತಹಶೀಲ್ದಾರ್, ಜೆಸಿಬಿ ಮೂಲಕ ತೆರವು ಕಾರ್ಯಾಚರಣೆ..!
ಮುಂಡಗೋಡಿನ ದಕ್ಷ, ಗಂಡೆದೆಯ ತಹಶೀಲ್ದಾರ್ ಶಂಕರ್ ಗೌಡಿ ದಿಟ್ಟ ಹೆಜ್ಜೆ ಇಟ್ಟಿದ್ದಾರೆ. ಅಕ್ರಮ ಇಟ್ಟಿಗೆ ಭಟ್ಟಿಗಳ ವಿರುದ್ಧ ಸಮರ ಸಾರಿರೋ ತಹಶೀಲ್ದಾರ್ ಇವತ್ತು ಅಕ್ರಮ ಇಟ್ಟಿಗೆ ಭಟ್ಟಿಗಳನ್ನು ತೆರವು ಕಾರ್ಯಾಚರಣೆ ನಡೆಸಿದ್ರು. ನೋಟೀಸ್ ನೀಡಿದ್ದರೂ..! ಅಸಲು, ಈ ಹಿಂದೆ ದಾಳಿ ಮಾಡಿದ್ದ ತಹಶೀಲ್ದಾರ್ ಸಾಹೇಬ್ರು ಅಕ್ರಮ ಇಟ್ಟಿಗೆ ಭಟ್ಟಿಗಳ ವಿರುದ್ಧ ಕ್ರಮಕ್ಕೆ ಮುಂದಾಗಿ, ನೋಟೀಸ್ ಜಾರಿ ಮಾಡಿದ್ರು. ಆದ್ರೆ ಇಟ್ಟಿಗೆ ಭಟ್ಟಿ ನಡೆಸ್ತಿರೋ ಮಾಲೀಕರು ಕ್ಯಾರೇ ಅಂದಿರಲಿಲ್ಲ. ಹೀಗಾಗಿ, ಸಮಯಕ್ಕಾಗಿ ಕಾದಿದ್ದ ತಹಶೀಲ್ದಾರ್ ಇವತ್ತು ತಮ್ಮ...
ಮುಂಡಗೋಡ ಪೊಲೀಸರ ಭರ್ಜರಿ ಕಾರ್ಯಾಚರಣೆ, ಇಬ್ಬರು ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ..!
ಮುಂಡಗೋಡ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಇಬ್ಬರು ಅಂತರ್ ಜಿಲ್ಲಾ ಬೈಕ್ ಕಳ್ಳರನ್ನು ಬಂಧಿಸಿದ್ದಾರೆ. ಈ ಮೂಲಕ ಮುಂಡಗೋಡಿನಲ್ಲಿ ನಡೆದಿದ್ದ ಬೈಕ್ ಕಳ್ಳತನ ಪ್ರಕರಣ ಬೇಧಿಸಿದ್ದಾರೆ. ಹಾವೇರಿ ಜಿಲ್ಲೆ ಶಿಗ್ಗಾವಿ ತಾಲೂಕಿನ ತಡಸ ಗ್ರಾಮದ ರಮೇಶ ಗಂಗಪ್ಪಾ ಮುಗಳಕಟ್ಟಿ(26) ಮಂಜುನಾಥ ಸುಬಾಸ ಸೋಮನಕೊಪ್ಪ (32) ಎಂಬುವ ಆರೋಪಿಗಳನ್ನು ಹೆಡೆಮುರಿ ಕಟ್ಟಿದ್ದಾರೆ. ಅಂದಹಾಗೆ, ಮುಂಡಗೋಡ ಪಟ್ಟಣದ ಕಲಾಲ್ ಓಣಿಯ ಪೀರಸಾಬ ಅಬ್ದುಲಖಾದರ ಬಂಗ್ಲೆವಾಲೆ ಎಂಬುವವರ ಎಲೆಕ್ಟ್ರಿಕಲ್ ಅಂಗಡಿ ಮುಂದೆ ನಿಲ್ಲಿಸಿದ್ದ, ಹೀರೋ ಸ್ಪ್ಲೆಂಡರ್ ಫ್ಲಸ್ ಬೈಕ್ ನ್ನು ದಿನಾಂಕ...
ಮುಂಡಗೋಡ ಬಂಕಾಪುರ ರಸ್ತೆಯಲ್ಲಿ ಬೈಕ್ ಸ್ಕಿಡ್, ಮದುವೆಗೆ ಹೋಗಿದ್ದ ಮೂವರು ಯುವಕರಿಗೆ ಗಂಭೀರ ಗಾಯ..!
ಮುಂಡಗೋಡ ತಾಲೂಕಿನ ಬಂಕಾಪುರ ರಸ್ತೆಯ ಈಶ್ವರ ದೇವಸ್ಥಾನದ ಬಳಿ ಬೈಕಗ ಅಪಘಾತವಾಗಿದೆ. ಬೈಕ್ ಸ್ಕಿಡ್ ಆಗಿ ಬಿದ್ದು ಮೂವರು ಯುವಕರಿಗೆ ಗಂಭೀರ ಗಾಯವಾಗಿದೆ. ಮದುವೆಗೆಂದು ಹೊರಟಿದ್ದವರಿಗೆ ಆಘಾತವಾಗಿದೆ. ಗಾಯಗೊಂಡವರನ್ನು ಮುಂಡಗೋಡ ಪಟ್ಟಣದ ಇಂದಿರಾನಗರದ ಇಜಾಜ್, ಜಿಲಾನಿ, ಹಾಗೂ ಮಲ್ಲಿಕ್ ಅಂತಾ ಗುರುತಿಸಲಾಗಿದೆ. ಮೂವರಿಗೂ ಗಂಭೀರ ಗಾಯವಾಗಿದ್ದು, ತಾಲೂಕಾಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಗೆ ರವಾನಿಸಲಾಗಿದೆ. ಮುಂಡಗೋಡ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಕೈಗೊಂಡು, ಮುಂದಿನ ಕ್ರಮ ಕೈಗೊಂಡಿದ್ದಾರೆ.
ಧಾರವಾಡ ಡಬ್ಬಲ್ ಮರ್ಡರ್, ನಾಲ್ವರು ಆರೋಪಿಗಳು ಮುಂಡಗೋಡಿನಲ್ಲಿ ವಶಕ್ಕೆ..!
ಧಾರವಾಡದ ಜನತೆಯನ್ನು ಬೆಚ್ಚಿಬಿಳಿಸಿದ್ದ ಡಬಲ್ ಮರ್ಡರ್ ಪ್ರಕರಣಕ್ಕೆ ಸಂಬಂಧಿಸಿದಂತೆ, ನಾಲ್ವರು ಆರೋಪಿಗಳನ್ನು ಮುಂಡಗೋಡಿನಲ್ಲಿ ಪೊಲೀಸರು ವಶಕ್ಕೆ ಪಡೆದು ಧಾರವಾಡಕ್ಕೆ ಕರೆದೊಯ್ದಿರೋ ಮಾಹಿತಿ ಲಭ್ಯವಾಗಿದೆ. ಅರ್ಬಾಜ್ ಹಂಚಿನಾಳ, ನದೀಮ್ ಹಾಗೂ ರಹೀಂ ಸೇರಿ ನಾಲ್ವರನ್ನು ವಶಕ್ಕೆ ಪಡೆದಿರೋ ಧಾರವಾಡ ಪೊಲೀಸರು ಸದ್ಯ ಧಾರವಾಡ ಉಪನಗರ ಠಾಣೆಯಲ್ಲಿ ವಿಚಾರಣೆ ನಡಿಸ್ತಿದಾರೆ. ನಿನ್ನೆ ಅಂದ್ರೆ, ಮೇ.25ರ ತಡರಾತ್ರಿ ಧಾರವಾಡದ ಕಮಲಾಪುರದ ಹೊರವಲಯದಲ್ಲಿ ನಡೆದಿದ್ದ ಡಬಲ್ ಮರ್ಡರ್ ಕೇಸಿನಲ್ಲಿ, ಕಮಲಾಪುರ ನಿವಾಸಿ ಮಹಮ್ಮದ ಕುಡಚಿ ಎಂಬುವವರನ್ನು ಆತನ ನಿವಾಸದಲ್ಲೇ ಹತ್ಯೆ ಮಾಡಲಾಗಿತ್ತು. ಆರೋಪಿಗಳೊಂದಿಗೆ...
ಯಲ್ಲಾಪುರ ರಸ್ತೆಯ ಗುಂಜಾವತಿ ಬಳಿ ಕಾರು ಅಪಘಾತ, ಮದುವೆಗೆಂದು ಬಂದಿದ್ದ ಮಹಾರಾಷ್ಟ್ರದ ಕುಟುಂಬಕ್ಕೆ ಆಘಾತ..!
ಮುಂಡಗೋಡ ತಾಲೂಕಿನ ಯಲ್ಲಾಪುರ ರಸ್ತೆಯ ಬಡ್ಡಿಗೇರಿ, ಗುಂಜಾವತಿ ನಡುವೆ ಕಾರು ಅಪಘಾತವಾಗಿದೆ. ಮದುವೆಗೆಂದು ಬಂದಿದ್ದ ಮಹಾರಾಷ್ಟ್ರ ಮೂಲದ ಕುಟುಂಬದ ಕಾರು ನಿಯಂತ್ರಣ ತಪ್ಪಿ ಅಪಘಾತವಾಗಿದೆ. ಪರಿಣಾಮ ಕಾರಲ್ಲಿದ್ದ ಕೆಲವರಿಗೆ ಸಣ್ಣಪುಟ್ಟ ಗಾಯವಾಗಿದೆ. ಅದೃಷ್ಟವಶಾತ್ ಪ್ರಾಣಾಪಾಯವಾಗಿಲ್ಲ. ಮಹಾರಾಷ್ಟ್ರ ಮೂಲದ ಕುಟುಂಬ ಇಂದು ಮುಂಡಗೋಡ ತಾಲೂಕಿನಲ್ಲಿ ಮದುವೆ ಇದ್ದ ಕಾರಣ, ಮದುವೆಗೆಂದು ಆಗಮಿಸಿತ್ತು. ಮದುವೆ ಮುಗಿಸಿಕೊಂಡು ಹೊರಡುವಾಗ ಬಡ್ಡಿಗೇರಿ ಸಮೀಪದ ರಸ್ತೆಯಲ್ಲಿ ನಿಯಂತ್ರಣ ತಪ್ಪಿದೆ. ಹೀಗಾಗಿ, ಕಾರು ಸಂಪೂರ್ಣ ನುಜ್ಜುಗುಜ್ಜಾಗಿದ್ದು, ಅಪಘಾತದ ಭೀಕರತೆಗೆ ಸಾಕ್ಷಿಯಾಗಿದೆ. ಆದ್ರೂ ಅದೃಷ್ಟವಶಾತ್ ಕಾರಲ್ಲಿದ್ದವರಿಗೆ...









