ಹಾವೇರಿ ಜಿಲ್ಲೆಯ ಶಿಗ್ಗಾವಿಯಲ್ಲಿ ಇಂದು ಎಲ್ಲಿ ನೋಡಿದರು ಪೈಲ್ವಾನ್ ರುಗಳ ಜಬರ್ಧಸ್ತ್ ಸಂಚಾರ. ಕಣದಲ್ಲಿ ಧೂಳೆಬ್ಬಿಸಿ ತೊಡೆತಟ್ಟಿ ನಿಂತ ಕುಸ್ತಿ ಕಲಿಗಳ ರೋಮಾಂಚಕ ಪಟ್ಟು. ಜಿಲ್ಲೆವಹೊರ ಜಿಲ್ಲೆಯಿಂದ ಹಾಗೂ ಹೊರ ರಾಜ್ಯದಿಂದ ಬಂದಿದ್ದ ನೂರಾರು ಜಗಜಟ್ಟಿಗಳ ಕಾದಾಟ.. ಅಭಿಮಾನಿಗಳ ಕೇಕೆ ಶಿಳ್ಳೆಗಳ ಝೇಂಕಾರ..! ಹಾವೇರಿ ಜಿಲ್ಲೆಯ ಶಿಗ್ಗಾವಿ ಪಟ್ಟಣದಲ್ಲಿ ಐದು ದಿನಗಳ ಕಾಲ ನಡೆಯುವ ರಾಜ್ಯ ಹಾಗೂ ರಾಷ್ಟ್ರ ಮಟ್ಟದ ಕುಸ್ತಿ ಪಂದ್ಯವನ್ನ ಇದೆ ಮೊದಲ ಬಾರಿಗೆ ಆಯೋಜನೆ ಮಾಡಲಾಗಿತ್ತು. ಇಂದು ಈ ಕುಸ್ತಿ ಪಂದ್ಯಕ್ಕೆ ಸಾಂಕೇತಿಕವಾಗಿ...
Top Stories
ಜೋಯಿಡಾ ತಾಲೂಕು ದೇಶದ ಮೊದಲ ಸಾವಯವ ತಾಲ್ಲೂಕಾಗಿ ಪರಿವರ್ತನೆ; ಸಚಿವ ಚೆಲುವರಾಯ ಸ್ವಾಮಿ
ಮುಂಡಗೋಡ ತಾಲೂಕಲ್ಲಿ ಕೇಬಲ್ ಕಳ್ಳರ ಹಾವಳಿ ನಿತ್ಯ ನಿರಂತರ.! ಇಂದೂರು ಕೊಪ್ಪದ ರೈತರ ಗೋಳು ಕೇಳೋರು ಯಾರು..?
ರಾಜ್ಯದಲ್ಲಿ ಮುಂಗಾರು ಬಿರುಸು, ಹಲವೆಡೆ ಭೂಕುಸಿತ; ಹಲವು ಅವಾಂತರ..!
ನಿರಂತರ ಮಳೆ; ಜಿಲ್ಲೆಯ 8 ತಾಲೂಕುಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ನಾಳೆಯೂ ರಜೆ..!
ಸಕ್ಕರೆ ಕಾರ್ಖಾನೆ ಮುಂಭಾಗ ತೂಕದ ಯಂತ್ರ ಅಳವಡಿಕೆ ಬಗ್ಗೆ ಪರಿಶೀಲಿಸಿ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಸೂಚನೆ
ಭಾರತದ ಷೇರುಪೇಟೆ ಸೋಮವಾರ ಭರ್ಜರಿ ಕಂಬ್ಯಾಕ್: ಸೆನ್ಸೆಕ್ಸ್ 677 ಪಾಯಿಂಟ್ಸ್ ಏರಿಕೆ! 5 ಪ್ರಮುಖ ಕಾರಣಗಳು..!
ವಿಶ್ವ ಯೋಗ ದಿನಾಚರಣೆಗೆ ಸಿದ್ದತೆ ಕೈಗೊಳ್ಳಿ: ಅಪರ ಜಿಲ್ಲಾಧಿಕಾರಿ..!
ಭಾರೀ ಏರಿಕೆಯ ನಂತರ ಸ್ವಲ್ಪ ಇಳಿದ ಚಿನ್ನದ ಬೆಲೆ; 10 ಗ್ರಾಂಗೆ ₹170 ಕುಸಿತ, ಈಗ ಎಷ್ಟಿದೆ ಗೋಲ್ಡ್ ರೇಟ್..!
ಕಾಲುವೆಗೆ ಬಿದ್ದು 2 ವರ್ಷದ ಪುಟ್ಟ ಕಂದಮ್ಮ ಸಾವು..!
ಕೇದಾರನಾಥ ಬಳಿ ಹೆಲಿಕಾಪ್ಟರ್ ಪತನ, ಮಗು ಸೇರಿ 7 ಜನರ ದುರ್ಮರಣ..!
ಮನೆವರೆಗೇ ಬಂದು ಯುವಕನ ಮೇಲೆ ದಾಳಿ ಮಾಡಿದ ಚಿರತೆ, ಅಪಾಯದಿಂದ ಪಾರಾದ ಯುವಕ..!
ದೇವಿಮನೆ ಘಟ್ಟದಲ್ಲಿ ಮತ್ತೆ ಗುಡ್ಡ ಕುಸಿತ, ರಸ್ತೆ ಮೇಲೆ ಬಿದ್ದ ಮಣ್ಣು, ಕಲ್ಲು, ಶಿರಸಿ-ಕುಮಟಾ ರಸ್ತೆ ಬಂದ್..!
60 ವರ್ಷದ ಅಂಗವಿಕಲ ವೃದ್ಧೆಯ ಮೇಲೆ ಅತ್ಯಾಚಾರ, ಕಾಡಿನಲ್ಲಿ ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿಯ ಕಾಲಿಗೆ ಗುಂಡೇಟು..!
ಜೂನ್ 17ರವರೆಗೂ ಭಾರಿ ಮಳೆ ಮುನ್ಸೂಚನೆ: ಉತ್ತರ ಕನ್ನಡ ಸೇರಿ 9 ಜಿಲ್ಲೆಗಳಲ್ಲಿ ರೆಡ್ ಅಲರ್ಟ್..!
ಸ್ಕೂಟಿಯಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ..!
ಇಸ್ರೇಲ್-ಇರಾನ್ ಉದ್ವಿಗ್ನ, ಚಿನ್ನದ ಬೆಲೆ ₹1 ಲಕ್ಷ ಗಡಿ ದಾಟಿದೆ : ಶುಕ್ರವಾರ 10 ಗ್ರಾಂ ಬಂಗಾರದ ಬೆಲೆ ₹2,120 ಏರಿಕೆ..!
ಪಡಿತರ ಚೀಟಿಯಲ್ಲಿನ ಸದಸ್ಯರ ಇಕೆವೈಸಿ ಪೂರ್ಣಗೊಳಿಸುವ ಅಂತಿಮ ಅವಕಾಶ..!
ಯೋಗೇಶ ಗೌಡ ಕೊಲೆ ಪ್ರಕರಣ : ಕೋರ್ಟಿಗೆ ಹಾಜರಾದ ಕಾಂಗ್ರೆಸ್ ಶಾಸಕ ವಿನಯ ಕುಲಕರ್ಣಿ ವಶಕ್ಕೆ ಪಡೆದ ಸಿಬಿಐ..!
ವಿದ್ಯಾರ್ಥಿ ಬಸ್ ಪಾಸ್ ಬಗ್ಗೆ ವಿಳಂಬದ ಗೊಂದಲ, ಈ ದಾಖಲೆ ತೋರಿಸಿ ವಿದ್ಯಾರ್ಥಿಗಳು ಉಚಿತವಾಗಿ ಪ್ರಯಾಣಿಸಬಹುದು..!
Tag: Publicfirstnewz
ಹುನಗುಂದದ ಬಳಿ ಬೈಕ್ ಅಪಘಾತ, ಬೈಕ್ ಸವಾರನಿಗೆ ಗಾಯ, ಆಸ್ಪತ್ರೆಗೆ ರವಾನೆ..!
ಮುಂಡಗೋಡ ತಾಲೂಕಿನ ಹುನಗುಂದ ಅಗಡಿ ರಸ್ತೆಯ, ಸರ್ಕಾರಿ ಪ್ರೌಢಶಾಲೆಯ ಬಳಿ ಅಪಘಾತವಾಗಿದೆ. ಬೈಕ್ ಸ್ಕಿಡ್ ಆಗಿ ಬಿದ್ದು ಬೈಕ್ ಸವಾರ ಗಂಭೀರ ಗಾಯಗೊಂಡಿದ್ದಾನೆ. ಹುನಗುಂದ ಗ್ರಾಮದ ರಾಚಯ್ಯ ಬಸಯ್ಯ ಬೆಂಡಿಗೇರಿ(45), ಎಂಬುವವನೇ ಗಾಯಗೊಂಡ ವ್ಯಕ್ತಿಯಾಗಿದ್ದು, ತಲೆಗೆ ಪೆಟ್ಟಾಗಿದೆ. ತಕ್ಷಣವೇ ಅಂಬ್ಯುಲೆನ್ಸ್ ಗೆ ಕರೆ ಮಾಡಿದ ಸ್ಥಳೀಯರು ಅಂಬ್ಯುಲೆನ್ಸ್ ಮೂಲಕ ತಾಲೂಕಾಸ್ಪತ್ರೆಗೆ ಗಾಯಾಳುವನ್ನು ಸಾಗಿಸಿದ್ದಾರೆ. 108 ಅಂಬ್ಯುಲೆನ್ಸ್ ನಲ್ಲಿ ತಂತ್ರಜ್ಞ ಧನರಾಜ್ ಬೆಳೂರು ಗಾಯಾಳುವಿಗೆ ಪ್ರಥಮ ಚಿಕಿತ್ಸೆ ನೀಡಿ ಮುಂಡಗೋಡ ತಾಲೂಕಾಸ್ಪತ್ರೆಗೆ ರವಾಮಿಸಿದ್ದಾರೆ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ...
ಕುಂದರ್ಗಿ ಕ್ರಾಸ್ ಬಳಿ ಬೈಕ್ ಅಪಘಾತ, ಓರ್ವ ಯುವಕನಿಗೆ ಗಂಭೀರ ಗಾಯ, ಮಾನವೀಯತೆ ತೋರಿದ ಸನವಳ್ಳಿಯ ಯುವಕರು..!
ಮುಂಡಗೋಡ ತಾಲೂಕಿನ ಕುಂದರಗಿ ಕ್ರಾಸ್ ಬಳಿ ಭೀಕರ ಅಫಘಾತವಾಗಿದೆ. ರಸ್ತೆ ತಿರುವಿನಲ್ಲಿ ಸ್ಕಿಡ್ ಆಗಿ ಬಿದ್ದು ರಸ್ತೆ ಪಕ್ಕದ ಬಂಡೆಗೆ ಡಿಕ್ಕಿ ಹೊಡೆದ ಪರಿಣಾಮ ಯುವಕನೋರ್ವ ಗಂಭೀರವಾಗಿ ಗಾಯಗೊಂಡಿದ್ದಾನೆ. ಗಂಭೀರವಾಗಿ ಗಾಯಗೊಂಡಿರೋ ಯುವಕನನ್ನು ಹಾವೇರಿ ಜಿಲ್ಲೆಯ ಕರ್ಜಗಿ ಸಮೀಪದ ಕಳ್ಳಿಹಾಳ ಗ್ರಾಮದವನು ಅನ್ನೋ ಮಾಹಿತಿ ಲಭ್ಯವಾಗಿದೆ. ಆದ್ರೆ ಯುವಕನ ಹೆಸರು ಇನ್ನೂ ತಿಳಿದು ಬಂದಿಲ್ಲ. ಅಪಘಾತಗೊಂಡು ಗಂಭೀರವಾಗಿ ಗಾಯಗೊಂಡು ರಸ್ತೆ ಮೇಲೆ ಬಿದ್ದಿದ್ದಾಗ, ಸನವಳ್ಳಿ ಗ್ರಾಮದ ಕೃಷ್ಟ ನಾಗಪ್ಪ ಭೋವಿ, ಹಾಗೂ ಗೌರಿಶ್ ಎನ್ನುವ ಯುವಕರು ಮಾನವೀಯತೆ...
ಕೋಣನಕೇರಿ ಕಬ್ಬಿನ ಫ್ಯಾಕ್ಟರಿಯಲ್ಲಿ ದಾರುಣ ಘಟನೆ, ಮಶಿನ್ ಬೆಲ್ಟ್ ಗೆ ಸಿಲುಕಿ ಕಾರ್ಮಿಕನ ಭಯಾನಕ ಸಾವು..!
ಶಿಗ್ಗಾವಿ: ತಾಲೂಕಿನ ಕೋಣನಕೇರಿಯ ವಿಐಎನ್ ಪಿ ಡಿಸ್ಟಿಲರೀಸ್ ಆಂಡ್ ಶುಗರ್ಸ್ ಪ್ರೈವೇಟ್ ಲಿಮಿಟೆಡ್ ನ ಸಕ್ಕರೆ ಕಾರ್ಖಾನೆಯಲ್ಲಿ ದಾರುಣ ಘಟನೆ ನಡೆದಿದೆ. ಕಬ್ಬಿನ ಪುಡಿ ತುಂಬುತ್ತಿದ್ದ 19 ವರ್ಷದ ಕಾರ್ಮಿಕನೊಬ್ಬ ದಾರುಣ ಸಾವು ಕಂಡಿದ್ದಾನೆ. ಹೀಗಾಗಿ, ಸಕ್ಕರೆ ಕಾರ್ಖಾನೆ ಮಾಲೀಕ ಸೇರಿ ಆರು ಜನರ ವಿರುದ್ಧ ಬಂಕಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಿನ್ನೆ ಶನಿವಾರ ಸಂಜೆ..! ಅಂದಹಾಗೆ, ನಿನ್ನೆ ಶನಿವಾರ ಅಂದ್ರೆ ದಿ. 25 ರ ಸಂಜೆ 6.20 ರ ಸುಮಾರಿನಲ್ಲಿ ಹಾವೇರಿ ಜಿಲ್ಲೆ ಶಿಗ್ಗಾವಿ...
ಭಟ್ಕಳ ಹಾಡುವಳ್ಳಿಯ ನಾಲ್ವರ ಮರ್ಡರ್ ಕೇಸ್: ಹತ್ಯೆ ಮಾಡಿದ್ದ ಆರೋಪಿ ಯಾರು ಗೊತ್ತಾ..?
ಭಟ್ಕಳ: ತಾಲೂಕಿನ ಹಾಡುವಳ್ಳಿಯ ಓಣಿಬಾಗಿಲು ಗ್ರಾಮದಲ್ಲಿ ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಮಾರಾಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಹತ್ಯೆ ಮಾಡಲಾಗಿದೆ. ಭೀಕರ ಹತ್ಯೆಗೆ ಸಂಬಂಧಿಸಿದಂತೆ ಪ್ರಾಥಮಿಕ ತನಿಖೆಗಿಳಿದ ಭಟ್ಕಳ ಗ್ರಾಮೀಣ ಠಾಣೆ ಪೊಲೀಸರಿಗೆ ಬಹುಮುಖ್ಯ ಸುಳಿವು ಲಭ್ಯವಾಗಿದೆ ಅನ್ನೋ ಮಾಹಿತಿ ಲಭ್ಯವಾಗಿದೆ. ಆಗಂತುಕ ಕೊಲೆಯಾದವರ ಸಂಬಂಧಿಯೇ ಆಗಿದ್ದಾನೆ ಅಂತಿದೆ ಪೊಲೀಸ್ ಮೂಲಗಳು. ಹೌದು, ಭಟ್ಕಳ ತಾಲೂಕಿನ ಹಾಡುವಳ್ಳಿ ಒಣಿಬಾಗಿಲು ನಿವಾಸಿ ಶಂಭು ಭಟ್ (70), ಅವರ ಪತ್ನಿ ಮಾದೇವಿ ಭಟ್(60), ಅವರ ಮಗ ರಾಘು (ರಾಜು ಭಟ್) (40)...
ಸಿಂಗನಳ್ಳಿಯಲ್ಲಿ ಶಾಲಾ ವಿದ್ಯಾರ್ಥಿಗಳಿಂದ ಕುಡಿಯೊ ನೀರಿಗಾಗಿ ರಸ್ತೆ ತಡೆ..! ಅಯ್ಯೋ, ಇದು ನಾಚಿಗ್ಗೇಡಲ್ವಾ ಭಗೀರಥರೇ..?
ಮುಂಡಗೋಡ ತಾಲೂಕಾಡಳಿತ ಅದೇನು ಕಡೆದು ಗುಡ್ಡೆ ಹಾಕ್ತಿದೆಯೋ ಒಂದೂ ಅರ್ಥ ಆಗ್ತಿಲ್ಲ. ಇಲ್ಲಿ ಜನರಿಗೆ ಬವಣೆಗಳೇ ಹಾಸು ಹೊಕ್ಕಾಗಿದೆ. ಕೋಟಿ ಕೋಟಿ ಹಣದ ಹರಿವು ಆಗ್ತಿದೆ. ಸಾಕಷ್ಟು ಅಭಿವೃದ್ಧಿಯ ಪರ್ವವೇ ತಾಲೂಕಿನಲ್ಲಿ ನಡೆದಿದೆ. ಹಾಗೆ ಹೀಗೆ ಅಂತೇಲ್ಲ ಬಡಾಯಿ ಕೊಚ್ಚಿಕೊಳ್ಳುವ ಜನಪ್ರತಿನಿಧಿಗಳಿಗೆ ಇಲ್ಲಿನ ಸಮಸ್ಯೆಗಳೇ ಕಾಣುತ್ತಿಲ್ವಾ..? ಇಂತಹದ್ದೊಂದು ಅನುಮಾನ ಮೂಡುತ್ತಿದೆ. ನಿಜ ಇದು ಅಕ್ಷರಶಃ ನಮ್ಮ ತಾಲೂಕಿನ ವ್ಯವಸ್ಥೆಗೆ ಹಿಡಿದ ಕನ್ನಡಿ.. ನಾಚಿಗ್ಗೇಡು..! ಭಗೀರಥರ ತವರು..! ಯಾಕಂದ್ರೆ, ಸಾಕ್ಷಾತ್ ಭಗೀರಥರ ಅವತಾರ ಮುಂಡಗೋಡ ತಾಲೂಕಿನಲ್ಲಿ ಆಗಿಯೇ...
ಮಗಳ ಮದುವೆಗೆ ಮಾಡಿದ್ದ ಸಾಲ ತೀರಿಸಲಾಗದೇ ಒಂದೇ ಕುಟುಂಬದ ಮೂವರು ಆತ್ಮಹತ್ಯೆ..! ಎಲ್ಲಿ ಗೊತ್ತಾ..?
ಸವಣೂರಿನಲ್ಲಿ ಕರುಳು ಹಿಂಡುವ, ಹೃದಯ ವಿದ್ರಾವಕ ಘಟನೆಯೊಂದು ನಡೆದಿದೆ. ಸಾಲಮಾಡಿ ಮಗಳಮದುವೆ ಮಾಡಿದ್ದ ದಂಪತಿಗಳು ಸಾಲ ತೀರಿಸಲಾಗದೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಜೊತೆಗೆ, ತಂದೆ, ತಾಯಿಯ ಸಾವು ಕಂಡ ಮಗಳೂ ಕೂಡ ನೇಣಿಗೆ ಶರಣಾಗಿದ್ದಾಳೆ. ಇದ್ರೊಂದಿಗೆ ಒಂದೇ ಕುಟುಂಬ ಮೂವರು ಸಾವಿನ ಹಾದಿ ಹಿಡಿದಿದ್ದಾರೆ. ಹಾವೇರಿ ಜಿಲ್ಲೆ ಸವಣೂರು ತಾಲೂಕಿನ ತೊಂಡೂರು ಗ್ರಾಮದಲ್ಲಿ ಘಟಮೆ ನಡೆದಿದೆ. ತಂದೆ ಹನುಮಂತಗೌಡ ಪಾಟೀಲ (54) ತಾಯಿ ಲಲಿತಾ ಪಾಟೀಲ(50) ಮತ್ತು ಮಗಳು ನೇತ್ರಾ ಪಾಟೀಲ(22) ಆತ್ಮಹತ್ಯೆಗೆ ಶರಣಾಗಿದ್ದಾರೆ. ಸಾಲ...
ಟಿಬೇಟಿಯನ್ ಕ್ಯಾಂಪ್ ನಂ.6 ರ ಕ್ರಾಸ್ ಸಮೀಪ ಬೈಕ್ ಸ್ಕಿಡ್ ಆಗಿ ಗಾಯಗೊಂಡಿದ್ದ ಅಗಡಿಯ ಯುವಕ ಸಾವು..!
ಮುಂಡಗೋಡ ತಾಲೂಕಿನ ಕಲಘಟಗಿ ರಸ್ತೆಯ ಟಿಬೇಟಿಯನ್ ಕ್ಯಾಂಪ್ ನಂ.6 ರ ಕ್ರಾಸ್ ಸಮೀಪ ಬೈಕ್ ಸ್ಕಿಡ್ ಆಗಿ ಬಿದ್ದು ಗಂಭೀರ ಗಾಯಗೊಂಡಿದ್ದ ಅಗಡಿಯ ಯುವಕ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾನೆ. ಸಂಜು ಸಿದ್ದಪ್ಪ ಗಳಗಿ (23) ಮೃತಪಟ್ಟ ಯುವಕನಾಗಿದ್ದಾನೆ. ಈತ ಮೊನ್ನೆ ಶಿವರಾತ್ರಿಯ ದಿನ ಗದ್ದೆಗೆ ಹೋಗಿ ವಾಪಸ್ ಅಗಡಿ ಕಡೆಗೆ ಬರುತ್ತಿದ್ದಾಗ ಬೈಕ್ ಸ್ಕಿಡ್ ಆಗಿ ಬಿದ್ದಿದ್ದ. ಪರಿಣಾಮ ಯುವಕನ ತಲೆಗೆ ಗಂಭೀರ ಗಾಯವಾಗಿತ್ತು. ತಕ್ಷಣವೇ ಮುಂಡಗೋಡ ತಾಲೂಕಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನಿಡಲಾಗಿತ್ತು. ನಂತರ ಹೆಚ್ಚಿನ ಚಿಕಿತ್ಸೆಗಾಗಿ...
ಮುಂಡಗೋಡ ಪಟ್ಟಣ ಪಂಚಾಯತಿಯಲ್ಲಿ “ಮುಚ್ಚಿ” ಉಂಡವನದ್ದೇ ಕಾರುಬಾರು, ಹಾಗಿದ್ರೆ, ಗಾಂಧಿನಗರ ನಿವಾಸಿಗಳ ಗೋಳು ಕೇಳೋರ್ಯಾರು..?
ಮುಂಡಗೋಡ ಪಟ್ಟಣ ಪಂಚಾಯತಿ ಅಧಿಕಾರಿಗಳಿಗೆ ಅದೇನಾಗಿದೆಯೊ ಒಂದೂ ಅರ್ಥ ಆಗ್ತಿಲ್ಲ. ಇಡೀ ಪಟ್ಟಣದ ಜನ ಒಂದರ್ಥದಲ್ಲಿ ಇಲ್ಲಿನ ಬ್ರಷ್ಟಾಚಾರ ಕಂಡು ಎಲೆ ಎಡಿಕೆ ಸೇವೆ ಮಾಡೋದಷ್ಟೇ ಬಾಕಿ ಉಳಿದಿದೆ. ಯಾಕಂದ್ರೆ, ಈ ಕಚೇರಿಯಲ್ಲಿನ ಕೆಲವು ನುಂಗಣ್ಣರುಗಳ ಕರಾಮತ್ತು ಹಲವರ ಬದುಕಿನ ಜೊತೆ ಚೆಲ್ಲಾಟಕ್ಕಿಳಿದಂತಾಗಿದೆ. ಬ್ರಷ್ಟರ ಬಂಡವಾಳವಾಯ್ತಾ..? ಫಾರ್ಮ್ ನಂ.3 ಅನ್ನೋ “ಬಂಡವಾಳ” ಇಟ್ಕೊಂಡು ಅಕ್ಷರಶಃ ವ್ಯವಹಾರಕ್ಕಿಳಿದಿರೋ ಪಟ್ಟಣ ಪಂಚಾಯತಿಯ ಕೆಲವು ನುಂಗಣ್ಣರುಗಳಿಗೆ ಇದೊಂದು ರೊಕ್ಕ ಗಳಿಸುವ ಅಡ್ಡ ದಂಧೆಯಾಯ್ತಾ ಅನ್ನೋ ಅನುಮಾನ ಶುರುವಾಗಿದೆ. ಈ...
“ಅಂಬಲಿ ಹಳಸಿತು, ಕಂಬಳಿ ಬೀಸಿತಲೇ ಪರಾಕ್” ಇದು ಕ್ಷೇತ್ರ ಮೈಲಾರ ಕಾರ್ಣೀಕ..!
ಮೈಲಾರ: “ಅಂಬಲಿ ಹಳಸಿತು ಕಂಬಳಿ ಬಿಸಿತಲೆ ಪರಾಕ್” ಇದು ಪ್ರಸಕ್ತ ವರ್ಷದ ಐತಿಹಾಸಿಕ ಮೈಲಾರಲಿಂಗೇಶ್ವರ ಕಾರ್ಣಿಕ ನುಡಿ. ವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಾಲೂಕಿನ ಮೈಲಾರ ಗ್ರಾಮದಲ್ಲಿ ನಡೆದ ಕಾರ್ಣಿಕೋತ್ಸವದಲ್ಲಿ, ವೃತಾದಾರಿ ಗೊರವಯ್ಯ ನುಡಿದ ಕಾರ್ಣಿಕ ನುಡಿ. ಗೊರವಯ್ಯ ರಾಮಪ್ಪ ಎಂಬುವವರು 14 ಅಡಿ ಎತ್ತರದ ಬಿಲ್ಲನ್ನೇರಿ ಪ್ರಸಕ್ತ ವರ್ಷದ ಕಾರ್ಣಿಕ ಭವಿಷ್ಯ ನುಡಿದಿದ್ದಾರೆ. ಅಂಬಲಿ ಹಳಸಿತು ಕಂಬಳಿ ಬಿಸಿತಲೆ ಎಂಬ ಕಾರ್ಣಿಕ ವಿಶ್ಲೇಷಣೆ ಮಾಡಲಾಗಿದೆ. ಡೆಂಕಣಮರಡಿಯಲ್ಲಿ ದೇವಸ್ಥಾನದ ಧರ್ಮದರ್ಶಿ ವೆಂಕಪ್ಪಯ್ಯ ಒಡೆಯರ್ ಕಾರ್ಣಿಕ ವಿಶ್ಲೇಷಣೆ...