ಶಿಗ್ಗಾವಿ: ಬೆಳಗಾವಿ ಜಿಲ್ಲೆ ಚಿಕ್ಕೋಡಿಯಲ್ಲಿ ನಡೆದ ಜೈನ ಮುನಿಯ ಭೀಕರ ಹತ್ಯೆ ಖಂಡಿಸಿ ಶಿಗ್ಗಾವಿ ತಾಲೂಕಿನ ಜೈನ ಸಮಾಜದ ಬಾಂಧವರು, ಮಠಾಧೀಶರು ಹಾಗೂ ವಿವಿಧ ಸಮಾಜದ ಮುಖಂಡರು ಶಿಗ್ಗಾವಿಯಲ್ಲಿ ಮೌನ ಪ್ರತಿಭಟನಾ ಮೆರವಣಿಗೆ ನಡೆಸಿದ್ರು. ಪಟ್ಟಣದ ಮಹಾವೀರ ವೃತ್ತದಿಂದ ಹೊರಟ ಮೌನ ಪ್ರತಿಭಟನಾ ಮೆರವಣಿಗೆ, ಕಿತ್ತೂರು ಚೆನ್ನಮ್ಮ ವೃತ್ತದಲ್ಲಿ ಸಾಗಿ ಬಂದಿತು, ನಂತರ ವಿರಕ್ತಮಠದ ಶ್ರೀ ಸಂಗನಬಸವ ಶ್ರೀಗಳು ಜೂನ ಮುನಿಶ್ರೀಯವರ ಭೀಕರ ಹತ್ಯೆಯನ್ನು ಖಂಡಿಸಿ ಮಾತನಾಡಿದ್ರು. ಸಮಾಜದಲ್ಲಿ ಶ್ರೀಗಳಿಗೆ, ಮಠಾಧೀಶರಿಗೆ ಸೂಕ್ತ ರಕ್ಷಣೆ ನೀಡುವಂತೆ...
Top Stories
ತಟ್ಟಿಹಳ್ಳಿ ಶಿವಾನಂದನ ಹತ್ಯೆ ಯತ್ನ ಕೇಸ್, ಆರೋಪಿಯ ಹೆಡೆಮುರಿ ಕಟ್ಟಿದ ಮುಂಡಗೋಡಿನ ಚಾಣಾಕ್ಷ ಪೊಲೀಸ್ರು..!
ತಟ್ಟಿಹಳ್ಳಿ ಶಿವಾನಂದನ ಹತ್ಯೆಗೆ ಸಜ್ಜಾಗಿದ್ದವನ ಹೆಸರು ಶಿವರಾಜ್.. ಅಷ್ಟಕ್ಕೂ ಆತ 3ನೇ ಹೆಂಡತಿಯ ಮೊದಲನೇ ಗಂಡನ ಮಗ..!
ತಟ್ಟಿಹಳ್ಳಿಯಲ್ಲಿ ಮಗನಿಂದಲೇ ತಂದೆಯ ಭೀಕರ ಹತ್ಯೆಗೆ ಯತ್ನ..? ಕಂದಲಿಯಿಂದ ಕುತ್ತಿಗೆಗೆ ಕೊಯ್ದ ಶಿವರಾಜ್ ಪರಾರಿ..!
ವಿ.ಎಸ್.ಪಾಟೀಲರ “ಬಂದೂಕು” ನಾಪತ್ತೆ, ಹುಡಿಕಿಕೊಡುವಂತೆ ಮುಂಡಗೋಡ ಠಾಣೆಯಲ್ಲಿ ದೂರು..!
ಕಾತೂರು ನಾಗನೂರು ರಸ್ತೆಯಲ್ಲಿ ಬೈಕುಗಳ ನಡುವೆ ಮುಖಾಮುಕಿ ಡಿಕ್ಕಿ, ಇಬ್ಬರಿಗೆ ಗಾಯ
ಹೊನ್ನಾವರದಲ್ಲಿ ಭೀಕರ ಅಗ್ನಿ ದುರಂತ, ಸುಟ್ಟು ಕರಕಲಾದ ಕಾರು, ಕಾರಲ್ಲಿದ್ದ ಇಬ್ಬರು ಸಜೀವ ದಹನ..!
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು..!
ಮುಂಡಗೋಡ ಪಟ್ಟಣದ ಯಲ್ಲಾಪುರ ರಸ್ತೆಯಲ್ಲಿ ಕಬ್ಬು ತುಂಬಿದ ಟ್ರಾಕ್ಟರ್ ಪಲ್ಟಿ, ತಪ್ಪಿದ ಭಾರೀ ಅನಾಹುತ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಮುಂಡಗೋಡ ತಾಲೂಕಿನ ಪ.ಪಂಗಡದ ಮೀನುಗಾರರಿಗೆ ವಾಹನ ಖರೀದಿಗೆ ಸಹಾಯಧನಕ್ಕೆ ಅರ್ಜಿ ಅಹ್ವಾನ..!
ತಟ್ಟಿಹಳ್ಳಿ ಬಳಿ ಕಾರ್, ಟ್ರಾಕ್ಟರ್ ನಡುವೆ ಮುಖಾಮುಕಿ ಡಿಕ್ಕಿ, ಕಾರ್ ಪಲ್ಟಿ, ಮಗುವಿಗೆ ಗಾಯ..!
ಜಸ್ಟ್ ಅದೊಂದು ವಾಟ್ಸಾಪ್ ಕಾಲ್, ಈ ಟಿಬೇಟಿಗನಿಂದ ಆ ವಂಚಕರು ದೋಚಿದ್ದು ಬರೋಬ್ಬರಿ 1 ಕೋಟಿ 61 ಲಕ್ಷ..!
ಪ.ಜಾತಿ, ಪಂಗಡ ಯೋಜನೆಗಳಲ್ಲಿ 100% ಗುರಿ ಸಾಧಿಸಲು ಅಧಿಕಾರಿಗಳಿಗೆ ಡೀಸಿ ಕಟ್ಟುನಿಟ್ಟಿನ ಸೂಚನೆ..!
ಪೌರಕಾರ್ಮಿಕರಿಗೆ ಆದ್ಯತೆಯಲ್ಲಿ ಮನೆಗಳನ್ನು ಒದಗಿಸಿ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಸೂಚನೆ..!
ಪೊಲೀಸ್ ಇಲಾಖೆ ವತಿಯಿಂದ ಪ್ರತಿ ತಿಂಗಳು ಪ.ಜಾತಿ ಪಂಗಡದವರ ಕುಂದುಕೊರತೆ ಸಭೆ: ಎಸ್ಪಿ ದೀಪನ್
ಖಾಸಗಿ ಆಸ್ಪತ್ರೆ, ಆರೋಗ್ಯ ಸಂಸ್ಥೆಗಳಲ್ಲಿ ನಕಲಿ ವೈದ್ಯರು ಕಂಡುಬಂದಲ್ಲಿ ಕಠಿಣ ಕ್ರಮ: ಡೀಸಿ ಖಡಕ್ ಎಚ್ಚರಿಕೆ..!
ಉತ್ತರ ಕನ್ನಡದಲ್ಲಿ ಹೊಸ ವರ್ಷ ಆಚರಣೆಗೆ ಡೀಸಿ ರೂಲ್ಸ್: ಈ ಸೂಚನೆ ಪಾಲಿಸಲೇಬೇಕು ಅಂದ್ರು ಜಿಲ್ಲಾಧಿಕಾರಿ..!
ಹುಬ್ಬಳ್ಳಿಯ ಅಂಚಟಗೇರಿ ಬಳಿ ಭೀಕರ ಅಪಘಾತ- ತಂದೆ, ಎರಡು ಮಕ್ಕಳು ದುರಂತ ಸಾವು..!
Tag: Shiggaon news
ಸಿಎಂ ವಿರುದ್ಧ ನೆಹರು ಓಲೇಕಾರ್ ಅವಾಚ್ಯ ಪದ ಬಳಕೆ ಹಿನ್ನೆಲೆ, ಶಿಗ್ಗಾವಿಯಲ್ಲಿ ಓಲೇಕಾರ ವಿರುದ್ಧ ಪ್ರತಿಭಟನೆ..!
ಶಿಗ್ಗಾವಿ: ಹಾವೇರಿ ಮೀಸಲು ಕ್ಷೇತ್ರದ ಬಿಜೆಪಿ ಶಾಸಕ ನೆಹರು ಓಲೆಕಾರ್, ಸಿಎಂ ಬಸವರಾಜ್ ಬೊನ್ಮಾಯಿಯವರ ವಿರುದ್ಧ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದ ಹೇಳಿಕೆಯನ್ನು ಖಂಡಿಸಿ ಶಿಗ್ಗಾವಿ ಪಟ್ಟಣದಲ್ಲಿ ಬಸವರಾಜ ಬೊಮ್ಮಾಯಿ ಅಭಿಮಾನಿ ಬಳಗದಿಂದ ಪ್ರತಿಭಟನೆ ಮತ್ತು, ನೆಹರು ಓಲೆಕಾರ ಅವರ ಪ್ರತಿಕೃತಿ ದಹನ ಮಾಡಲಾಯಿತು. ಪಟ್ಟಣದ ರಾಣಿಚನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ಆರಂಭಿಸಿದ ಬಸವರಾಜ ಬೊಮ್ಮಾಯಿ ಅಭಿಮಾನಿಗಳು, ಜನತಾ ಬಜಾರ ವೃತ್ತದವರಗೆ ಸಾಗಿ ನೆಹರು ಓಲೆಕಾರ ಅವರ ಪ್ರತಿಕೃತಿಗೆ ಪಟಾಕಿ ಸುತ್ತಿ, ಸುಡುವ ಮೂಲಕ ದಹನ ಮಾಡಿ ಆಕ್ರೋಶ...
ರೈತರ ಜಮೀನಿಗೆ ತೆರಳುವ ರಸ್ತೆ ಅತಿಕ್ರಮಣ, ತೆರವುಗೊಳಿಸದೇ ಇದ್ರೆ ಮತದಾನ ಬಹಿಷ್ಕಾರದ ಎಚ್ಚರಿಕೆ ನೀಡಿದ ಅನ್ನದಾತರು..!
ಶಿಗ್ಗಾವಿಯಲ್ಲಿ ರಾಜಕೀಯ ಪ್ರಭಾವಿಗಳ ಕಾರಸ್ಥಾನದಿಂದ ರೈತರು ಕಂಗಾಲಾಗಿದ್ದಾರೆ. ನೂರಾರು ವರ್ಷಗಳಿಂದಲೂ ಇದ್ದ ಸಾರ್ವಜನಿಕ ರಸ್ತೆಯನ್ನು ಒತ್ತು ವರಿ ಮಾಡಿಕೊಂಡಿರೋ ಪ್ರಭಾವಿಗಳು ರೈತರಿಗೆ ಜೀವ ಹಿಂಡ್ತಿದಾರೆ ಅಂತಾ ರೈತರು ಆಕ್ರೋಶ ಹೊರಹಾಕಿದ್ದಾರೆ. ಈ ಕಾರಣಕ್ಕಾಗೇ ಚುನಾವಣೆ ಬಹಿಷ್ಕಾರ ಮಾಡುವ ತೀರ್ಮಾನ ಕೈಗೊಂಡಿದ್ದಾರೆ. ಈ ಕುರಿತು ಈಗಾಗಲೇ ಸರ್ಕಾರಕ್ಕೆ ಎಚ್ಚರಿಕೆಯ ಮನವಿ ಅರ್ಪಿಸಿದ್ದಾರೆ. ಮನವಿಯಲ್ಲೇನಿದೆ..? ಹಾವೇರಿ ಜಿಲ್ಲೆ ಶಿಗ್ಗಾಂವ ತಾಲೂಕಿನ ಚಾಕಾಪೂರ-ಕುರ್ಷಾಪುರ ಗ್ರಾಮದ ಪೈಕಿ, ಬಿಸನಳ್ಳಿ ಹೊಟ್ಟಾರ ಕಲ್ಯಾಣ ಗ್ರಾಮಗಳಿಂದ ಹೋಗಿ ಬರಲು 1834 ನೇ ರಿಂದಲೂ ಸಾರ್ವಜನಿಕ...
ಸಿಎಂ ತವರಿನಲ್ಲಿ ಬಂಜಾರಾ ಸಮುದಾಯದ ಪ್ರತಿಭಟನೆ, ಆಕ್ರೋಶ..! ಆತ್ಮಹತ್ಯೆಗೆ ಯತ್ನಿಸಿದ್ರಾ ಬಂಜಾರಾ ಪೀಠದ ಶ್ರೀಗಳು..?
ಸಿಎಂ ತವರು ಕ್ಷೇತ್ರ ಶಿಗ್ಗಾವಿಯಲ್ಲಿ ಬಂಜಾರಾ ಸಮುದಾಯದ ಆಕ್ರೋಶ ಮುಗಿಲು ಮುಟ್ಟಿದೆ. ಒಳಮೀಸಲಾತಿಯ ವರ್ಗೀಕರಣದ ವಿರುದ್ಧ ಸಿಡಿದೆದ್ದಿರುವ ಬಂಜಾರಾ ಸಮುದಾಯ ಶಿಗ್ಗಾವಿಯಲ್ಲಿ ಪ್ರತಿಭಟನೆ ನಡೆಸಿತು. ಕೂಡಲೇ ಮೀಸಲಾತಿ ನಿರ್ಧಾರವನ್ನು ಹಿಂಪಡೆಯುವಂತೆ ಆಗ್ರಹಿಸಿದ್ರು. ಶಿಗ್ಗಾವಿಯ ಕಿತ್ತೂರು ಚೆನ್ನಮ್ಮ ಸರ್ಕಲ್ ನಿಂದ ಹೊರಟ ಪ್ರತಿಭಟನಾ ಮೆರವಣಿಗೆ, ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಸಾಗಿ ಬಂದು ಹೊಸ ಬಸ್ ನಿಲ್ದಾಣದವರೆಗೂ ಸಾಗಿತ್ತು. ಆತ್ಮಹತ್ಯೆಗೆ ಯತ್ನಿಸಿದ್ರಾ ಶ್ರೀಗಳು..? ಇನ್ನು, ಬಂಜಾರಾ ಸಮುದಾಯದ ಪ್ರತಿಭಟನೆ ವೇಳೆ, ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ರವರ...
ವಕೀಲರ ಸಂರಕ್ಷಣಾ ಕಾಯ್ದೆ ಜಾರಿಗಾಗಿ ಒತ್ತಾಯ, ಶಿಗ್ಗಾವಿ ವಕೀಲರಿಂದ ಕೋರ್ಟ್ ಕಲಾಪ ಬಹಿಷ್ಕರಿಸಿ ಆಕ್ರೋಶ..!
ಶಿಗ್ಗಾವಿ: ವಕೀಲರ ಸಂರಕ್ಷಣಾ ಕಾಯ್ದೆ ಜಾರಿಗಾಗಿ ಇಂದು ಶಿಗ್ಗಾವಿ ತಹಶೀಲ್ದಾರ ಕಛೇರಿಯಲ್ಲಿ ಶಿಗ್ಗಾವಿ ವಕೀಲರ ಸಂಘದಿಂದ ಒಂದು ದಿನ ಕೋರ್ಟ್ ಕಲಾಪದಿಂದ ದೂರ ಉಳಿದು ತಹಶೀಲ್ದಾರರಿಗೆ ಮನವಿ ನೀಡಿ ಸರಕಾರಕ್ಕೆ ಒತ್ತಾಯಿಸಿದರು. ಕೋರ್ಟ್ ನಿಂದ ಘೋಷಣೆ ಕೂಗುತ್ತ ಆಗಮಿಸಿದ ವಕೀಲರು ತಹಶಿಲ್ದಾರ ಸಂತೋಷ ಹಿರೇಮಠ ಅವರಿಗೆ ಮನವಿ ಅರ್ಪಿಸಿದರು. ಈ ಸಂದರ್ಭದಲ್ಲಿ ವಕೀಲರಾದ ಜಿ.ಎಸ್. ಅಂಕಲಕೋಟಿ, ಕೃಷ್ಣ ಎಸ್. ಜೋಷಿ, ಕೆ. ಎನ್. ಹುತ್ತನಗೌಡ್ರ, ಕೆ.ಎಸ್. ಪಾಟೀಲ, ಎಂ. ಎಚ್. ಬೆಂಡಿಗೇರಿ, ವಿ. ಕೆ. ಕೊಣಪ್ಪನವರ, ಬಿ....
ಶಿಗ್ಗಾವಿಯ ಹುಲಗೂರಿನಲ್ಲಿ ಮಹಿಳೆ ಮೇಲೆ ಗುಂಡಿನ ದಾಳಿ, ಬೈಕ್ ಮೇಲೆ ಬಂದಿದ್ದವರು ಹಾರಿಸಿದ್ರು ಗುಂಡು..!
ಶಿಗ್ಗಾವಿ ತಾಲೂಕಿನಲ್ಲಿ ಮತ್ತೊಂದು ಪೈರಿಂಗ್ ನಡೆದಿದೆ. ಹುಲಗೂರಿನಲ್ಲಿ ಮನೆಯ ಹೊರಗಡೆ ಜಗುಲಿಯ ಮೇಲೆ ಕುಳಿತ ಮಹಿಳೆ ಮೇಲೆ ಬೈಕ್ ಮೇಲೆ ಬಂದಿದ್ದ ಅಪರಿಚಿತರಿಂದ ಕತ್ತಲಿನಲ್ಲೇ ಗುಂಡಿನ ದಾಳಿ ನಡೆದಿದೆ. ಅದೃಷ್ಟವಶಾತ್ ಗುಂಡಿನ ದಾಳಿಯಲ್ಲಿ ಮಹಿಳೆ ಬಚಾವ್ ಆಗಿದ್ದಾಳೆ. ಹುಲಗೂರಿನಲ್ಲಿ ತಡರಾತ್ರಿ ಮನೆಯ ಎದುರು ಕುಳಿತಿದ್ದ ಸಲ್ಮಾ ಎಂಬುವವಳ ಮೇಲೆ ಬೈಕ್ ನಲ್ಲಿ ಬಂದ ಮುಸುಕುಧಾರಿಗಳಿಂದ ಕತ್ತಲಿನಲ್ಲೇ ಒಂದು ಸುತ್ತು ಗುಂಡಿನ ದಾಳಿ ನಡೆದಿದೆ. ಗುಂಡಿನ ದಾಳಿ ನಡೆಯುತ್ತಲೇ ಮಹಿಳೆ ಮನೆಯ ಒಳಗೆ ಓಡಿದ್ದಾಳೆ. ಹೀಗಾಗಿ, ಹಾರಿ...





