ಮುಂಡಗೋಡ: ತಾಲೂಕಿನ ಬಂಜಾರಾ ಸಮುದಾಯದ, ಲಂಬಾಣಿ ತಾಂಡಾಗಳ ಅಮೂಲಾಗ್ರ ಬದಲಾವಣೆಗೆ, ಅಭಿವೃದ್ದಿಗೆ ನಾನು ಕಟಿಬದ್ಧವಾಗಿದ್ದೆನೆ ಅಂತಾ ಸಚಿವ ಶಿವರಾಮ್ ಹೆಬ್ಬಾರ್ ಘೋಷಿಸಿದ್ರು. ಅವ್ರು ಮುಂಡಗೋಡ ತಾಲೂಕಿನ ಅರಶಿಣಗೇರಿ ಗ್ರಾಮದ ಲಂಬಾಣಿ ತಾಂಡಾದಲ್ಲಿ, ಶ್ರೀ ಸಂತ ಸೇವಾಭಾಯಾ ದೇವಸ್ಥಾನದ ಮೂರ್ತಿ ಪ್ರಟಣ ಪ್ರತಿಷ್ಟಾಪನೆ ಹಾಗೂ ನೂತನ ದೇವಾಲಯದ ಕಳಸಾರೋಹಣ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡುತ್ತಿದ್ದರು. ಮುಂಡಗೋಡ ತಾಲೂಕಿನ ಪ್ರತಿಯೊಂದೂ ಲಂಬಾಣಿ ತಾಂಡಾಗಳಲ್ಲೂ ಮೂಲಭೂತ ಸೌಲಭ್ಯಗಳು ಸಮರ್ಪಕವಾಗಿ ಮುಟ್ಟುವಂತಹ ವ್ಯವಸ್ಥೆ ಮಾಡಿದ್ದೇವೆ. ಬಹುತೇಕ ತಾಂಡಾಗಳಲ್ಲೂ ಕಾಂಕ್ರೀಟ್ ರಸ್ತೆಗಳ ನಿರ್ಮಾಣ ಕಾರ್ಯ ನಡೆದಿದೆ....
Top Stories
ಜೋಯಿಡಾ ತಾಲೂಕು ದೇಶದ ಮೊದಲ ಸಾವಯವ ತಾಲ್ಲೂಕಾಗಿ ಪರಿವರ್ತನೆ; ಸಚಿವ ಚೆಲುವರಾಯ ಸ್ವಾಮಿ
ಮುಂಡಗೋಡ ತಾಲೂಕಲ್ಲಿ ಕೇಬಲ್ ಕಳ್ಳರ ಹಾವಳಿ ನಿತ್ಯ ನಿರಂತರ.! ಇಂದೂರು ಕೊಪ್ಪದ ರೈತರ ಗೋಳು ಕೇಳೋರು ಯಾರು..?
ರಾಜ್ಯದಲ್ಲಿ ಮುಂಗಾರು ಬಿರುಸು, ಹಲವೆಡೆ ಭೂಕುಸಿತ; ಹಲವು ಅವಾಂತರ..!
ನಿರಂತರ ಮಳೆ; ಜಿಲ್ಲೆಯ 8 ತಾಲೂಕುಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ನಾಳೆಯೂ ರಜೆ..!
ಸಕ್ಕರೆ ಕಾರ್ಖಾನೆ ಮುಂಭಾಗ ತೂಕದ ಯಂತ್ರ ಅಳವಡಿಕೆ ಬಗ್ಗೆ ಪರಿಶೀಲಿಸಿ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಸೂಚನೆ
ಭಾರತದ ಷೇರುಪೇಟೆ ಸೋಮವಾರ ಭರ್ಜರಿ ಕಂಬ್ಯಾಕ್: ಸೆನ್ಸೆಕ್ಸ್ 677 ಪಾಯಿಂಟ್ಸ್ ಏರಿಕೆ! 5 ಪ್ರಮುಖ ಕಾರಣಗಳು..!
ವಿಶ್ವ ಯೋಗ ದಿನಾಚರಣೆಗೆ ಸಿದ್ದತೆ ಕೈಗೊಳ್ಳಿ: ಅಪರ ಜಿಲ್ಲಾಧಿಕಾರಿ..!
ಭಾರೀ ಏರಿಕೆಯ ನಂತರ ಸ್ವಲ್ಪ ಇಳಿದ ಚಿನ್ನದ ಬೆಲೆ; 10 ಗ್ರಾಂಗೆ ₹170 ಕುಸಿತ, ಈಗ ಎಷ್ಟಿದೆ ಗೋಲ್ಡ್ ರೇಟ್..!
ಕಾಲುವೆಗೆ ಬಿದ್ದು 2 ವರ್ಷದ ಪುಟ್ಟ ಕಂದಮ್ಮ ಸಾವು..!
ಕೇದಾರನಾಥ ಬಳಿ ಹೆಲಿಕಾಪ್ಟರ್ ಪತನ, ಮಗು ಸೇರಿ 7 ಜನರ ದುರ್ಮರಣ..!
ಮನೆವರೆಗೇ ಬಂದು ಯುವಕನ ಮೇಲೆ ದಾಳಿ ಮಾಡಿದ ಚಿರತೆ, ಅಪಾಯದಿಂದ ಪಾರಾದ ಯುವಕ..!
ದೇವಿಮನೆ ಘಟ್ಟದಲ್ಲಿ ಮತ್ತೆ ಗುಡ್ಡ ಕುಸಿತ, ರಸ್ತೆ ಮೇಲೆ ಬಿದ್ದ ಮಣ್ಣು, ಕಲ್ಲು, ಶಿರಸಿ-ಕುಮಟಾ ರಸ್ತೆ ಬಂದ್..!
60 ವರ್ಷದ ಅಂಗವಿಕಲ ವೃದ್ಧೆಯ ಮೇಲೆ ಅತ್ಯಾಚಾರ, ಕಾಡಿನಲ್ಲಿ ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿಯ ಕಾಲಿಗೆ ಗುಂಡೇಟು..!
ಜೂನ್ 17ರವರೆಗೂ ಭಾರಿ ಮಳೆ ಮುನ್ಸೂಚನೆ: ಉತ್ತರ ಕನ್ನಡ ಸೇರಿ 9 ಜಿಲ್ಲೆಗಳಲ್ಲಿ ರೆಡ್ ಅಲರ್ಟ್..!
ಸ್ಕೂಟಿಯಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ..!
ಇಸ್ರೇಲ್-ಇರಾನ್ ಉದ್ವಿಗ್ನ, ಚಿನ್ನದ ಬೆಲೆ ₹1 ಲಕ್ಷ ಗಡಿ ದಾಟಿದೆ : ಶುಕ್ರವಾರ 10 ಗ್ರಾಂ ಬಂಗಾರದ ಬೆಲೆ ₹2,120 ಏರಿಕೆ..!
ಪಡಿತರ ಚೀಟಿಯಲ್ಲಿನ ಸದಸ್ಯರ ಇಕೆವೈಸಿ ಪೂರ್ಣಗೊಳಿಸುವ ಅಂತಿಮ ಅವಕಾಶ..!
ಯೋಗೇಶ ಗೌಡ ಕೊಲೆ ಪ್ರಕರಣ : ಕೋರ್ಟಿಗೆ ಹಾಜರಾದ ಕಾಂಗ್ರೆಸ್ ಶಾಸಕ ವಿನಯ ಕುಲಕರ್ಣಿ ವಶಕ್ಕೆ ಪಡೆದ ಸಿಬಿಐ..!
ವಿದ್ಯಾರ್ಥಿ ಬಸ್ ಪಾಸ್ ಬಗ್ಗೆ ವಿಳಂಬದ ಗೊಂದಲ, ಈ ದಾಖಲೆ ತೋರಿಸಿ ವಿದ್ಯಾರ್ಥಿಗಳು ಉಚಿತವಾಗಿ ಪ್ರಯಾಣಿಸಬಹುದು..!
Tag: Shivaram Hebbar
ಸನವಳ್ಳಿ ಬಾಲಕರ ಭವಿಷ್ಯಕ್ಕೆ ಬೆಳಕಾದ ಸಚಿವ್ರು..! ಹೆಬ್ಬಾರ್ ಅಂದ್ರೆ ಇಷ್ಟವಾಗೋದು ಇದೇ ಕಾರಣಕ್ಕೆ ಅಲ್ವಾ..? ಸಲಾಂ ಸಾಹೇಬ್ರೇ..!
ನಿಜ ಹೆಬ್ಬಾರ್ ಅಂದ್ರೆ ಇಷ್ಟವಾಗೋದು ಇದೇ ಕಾರಣಕ್ಕೆ. ರಾಜಕೀಯವಾಗಿ ಅದೇನೋ ನಂಗೆ ಗೊತ್ತಿಲ್ಲ. ಆದ್ರೆ ಮಾನವೀಯ ಮೌಲ್ಯಗಳ ವಿಷಯಕ್ಕೆ ಬಂದ್ರೆ ಬಹುಶಃ ಕ್ಷೇತ್ರದಲ್ಲಿ ಮನೆ ಮನೆಗೂ ಶಿವರಾಂ ಹೆಬ್ಬಾರ್ ರವರ ಆಸರೆಯ ಅರಿವು ಇದೆ. ಮನೆ ಮನೆಯಲ್ಲೂ ಸಾಂತ್ವನದ ಕಿರಿಬೆರಳಿನ ಆಸರೆಗಳಿವೆ. ಇವತ್ತೂ ಕೂಡ ಅದೇ ಶಿವರಾಂ ಹೆಬ್ಬಾರ್ ನೊಂದಿದ್ದ ಒಂದಿಡೀ ಕುಟುಂಬಕ್ಕೆ ಕಿರಿಬೆರಳಿನ ಆಸರೆ ನೀಡಿದ್ದಾರೆ. ಬಡಬಾಲಕರ ಭವಿಷ್ಯತ್ತಿಗೆ ಬೆಳಕಾಗಿದ್ದಾರೆ. ಅಸಲು, ನಿನ್ನೆ ಮಂಗಳವಾರ ಪಬ್ಲಿಕ್ ಫಸ್ಟ್ ನ್ಯೂಸ್ ಬಡ ಬಾಲಕರ ಕುರಿತು ವಿಸ್ತೃತ ವರದಿ...
ಮಾರ್ಕೆಟಿಂಗ್ ಸೊಸೈಟಿ ಅಧ್ಯಕ್ಷ ರವಿಗೌಡರ ಖುರ್ಚಿಗೆ ಕುತ್ತು, ನಾಮಿನೇಟ್ ಮಾಡಿದ್ದೇ ಕಾನೂನು ಬಾಹಿರವಂತೆ, ಹೈಕೋರ್ಟ್ ಮಹತ್ವದ ಆದೇಶ..!
ಇದು ಮುಂಡಗೋಡ ತಾಲೂಕಿನ ಪಾಲಿಗೆ ಅಚ್ಚರಿಯ ಸಂಗತಿ. ಮುಂಡಗೋಡ ಮಾರ್ಕೆಟಿಂಗ್ ಸೊಸೈಟಿಯ ಅಧ್ಯಕ್ಷರ ಖುರ್ಚಿಗೆ ಕುತ್ತು ಬಂದಿದೆಯಾ..? ಮಾರ್ಕೆಟಿಂಗ್ ಸೊಸೈಟಿಗೆ ರವಿಗೌಡ ಪಾಟೀಲರ ನಾಮನಿರ್ದೇಶನವೇ ಕಾನೂನು ಬಾಹಿರಾಗಿದೆ ಅಂತಾ ಹೈಕೋರ್ಟ್ ಧಾರವಾಡ ವಿಭಾಗೀಯ ಪೀಠ ಆದೇಶ ನೀಡಿದೆ. 03.11.2020 ರಂದು ರವಿಗೌಡ ಪಾಟೀಲರನ್ನು ಸರ್ಕಾರದಿಂದಲೇ ನಾಮ ನಿರ್ದೇಶನಗೊಳಿಸಿದ್ದು ಕಾನೂನು ಬಾಹಿರ ಅಂತಾ ಸರ್ಕಾರದ ಆದೇಶವನ್ನು ಮಾನ್ಯ ಹೈಕೋರ್ಟ್ ವಿಭಾಗೀಯ ಪೀಠ ಕಿತ್ತು ಹಾಕಿದೆ. ಹೀಗಾಗಿ, ಸಚಿವ ಶಿವರಾಮ್ ಹೆಬ್ಬಾರ್ ರವರ ಪರಮಾಪ್ತ, ಬಿಜೆಪಿಯ ಪ್ರಭಾವಿ ಮುಖಂಡ...
ಮುಂಡಗೋಡಿನಲ್ಲಿ ಗಾಂಧಿ ಜಯಂತಿಯಂದು ಪುಣ್ಯದ ಕೆಲಸ ಮಾಡುತ್ತಿರೋ ಧನ್ಯತೆಯಿದೆ- ಸಚಿವ ಹೆಬ್ಬಾರ್
ಮುಂಡಗೋಡ: ಗಾಂಧಿ ಜಯಂತಿ ಹಾಗೂ ಶಾಸ್ತ್ರಿಯವರ ಜಯಂತಿಯಂದು ಮುಂಡಗೋಡಿನಲ್ಲಿ ಪುಣ್ಯದ ಕೆಲಸ ಮಾಡುತ್ತಿರುವ ಧನ್ಯತೆ ಇದೆ ಅಂತಾ ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ಮನತುಂಬಿ ಹೇಳಿದ್ರು. ಅವ್ರು ಇಂದು ಪಟ್ಟಣದ ಟೌನ್ ಹಾಲ್ ನಲ್ಲಿ ವಸತಿ ಇಲಾಖೆಯ ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ವತಿಯಿಂದ ಪಟ್ಟಣದ ಗಾಂಧಿನಗರ, ಕಂಬಾರಗಟ್ಟಿ, ಲಂಬಾಣಿ ತಾಂಡಾ, ಅಂಬೇಡ್ಕರ್ ಬಡಾವಣೆಯ 250 ಅರ್ಹ ಫಲಾನುಭವಿಗಳಿಗೆ ಅಧಿಕೃತ ಹಕ್ಕು ಪತ್ರ ವಿತರಿಸಿ ಮಾತನಾಡುತ್ತಿದ್ದರು. ಮುಂಡಗೋಡಿನ ಬಡವರಿಗೆ ಒಳ್ಳೆಯ ದಿನಗಳು ಬಂದಿವೆ. ಕಳೆದ ಮೂವತ್ತು...
ಬಿಜೆಪಿ ಮರಾಠಾ ಮುಖಂಡ ಎಲ್ಟಿ ಪಾಟೀಲ್ ಗೆ ಒಲಿಯತ್ತಾ ಅಧ್ಯಕ್ಷಗಿರಿ..? ಅಸಲು, ಪಾಟೀಲರ ಮನದೊಳಗಿನ ನೋವು ಎಂತಾದ್ದು ಗೊತ್ತಾ..?
ಮುಂಡಗೋಡ ತಾಲೂಕಿನ ಮರಾಠಾ ಮುಖಂಡ, ತಾಲೂಕಿನ ಬಿಜೆಪಿ ನಾಯಕ, ಎಲ್. ಟಿ. ಪಾಟೀಲ್ ಒಳಗೊಳಗೆ ಕಿಚ್ಚು ಹೊತ್ತಿಸಿಕೊಂಡು ಕೂತಿದ್ದಾರೆ. ಯಲ್ಲಾಪುರ ಕ್ಷೇತ್ರದಲ್ಲಿ ಬಿಜೆಪಿಯ ಸದ್ಯದ ಸ್ಥಿತಿಗತಿಗಳ ಬಗ್ಗೆ ಆತಂಕಗೊಂಡಿದ್ದಾರೆ. ಜೊತೆಗೆ ಸದ್ಯ ಖಾಲಿಯಿರೋ NWKSRTC ಅಧ್ಯಕ್ಷಗಿರಿ ದಕ್ಕದೇ ಹೋದ್ರೆ ಬಿಜೆಪಿಗೆ ಠಕ್ಕರ್ ಕೊಡುವ ಸಾತ್ವಿಕ ಎಚ್ಚರಿಕೆ ನೀಡಿದ್ದಾರೆ. ಕ್ಷೇತ್ರದ ಬಿಜೆಪಿ ಸಂಕಷ್ಟದಲ್ಲಿ..! ಅಸಲು, ಬಿಜೆಪಿ ಮುಖಂಡ ಎಲ್.ಟಿ.ಪಾಟೀಲರೇ ನೇರವಾಗಿ ಪಬ್ಲಿಕ್ ಫಸ್ಟ್ ಎದುರು ತಮ್ಮ ಮನದಾಳ ಹಂಚಿಕೊಂಡಿದ್ದಾರೆ. ಶಿವರಾಮ್ ಹೆಬ್ಬಾರ್ ಪಡೆಯೊಳಗೇ ಗುರುತಿಸಿಕೊಂಡಿರೋ ಎಲ್ಟಿ...
ಮುಂಡಗೋಡ ಬಿಜೆಪಿಯಲ್ಲೀಗ “ರಾಜೀ”ನಾಮೆ ಪರ್ವ; ಅಷ್ಟಕ್ಕೂ, ಬದಲಾವಣೆಯ ಆಟದಲ್ಲಿ ಗೆಲ್ಲೋರು ಯಾರು..?
ಮುಂಡಗೋಡ: ಬಿಜೆಪಿಯಲ್ಲಿ ಬದಲಾವಣೆ ಪರ್ವ ಶುರುವಾಗಿದೆಯಾ..? ಒಳ ಒಪ್ಪಂದಗಳನ್ನು ಮೀರಿ, ಬಹುತೇಕ ಪಕ್ಷದ ಆಂತರಿಕ ಕಚ್ಚಾಟಕ್ಕೆ ಕಾರಣವಾಗಿದ್ದ ಅಧ್ಯಕ್ಷರು, ಉಪಾಧ್ಯಕ್ಷರ ರಾಜೀನಾಮೆ ಮಸಲತ್ತುಗಳಿಗೆ ಬಿಜೆಪಿ ಪಕ್ಷದ ಕೋರ್ ಕಮೀಟಿ ಮೂಗುದಾಣ ಹಾಕಲು ಸನ್ನದ್ಧವಾಗಿದೆ ಅನ್ನೊ ಖಚಿತ ಮಾಹಿತಿ ಲಭ್ಯವಾಗಿದೆ. 15-15 ರ ಒಪ್ಪಂದ..! ಅಂದಹಾಗೆ, ಕಳೆದ ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತರು ಹಲವು ಕಡೆ ಭರ್ಜರಿ ಜಯ ದಾಖಲಿಸಿದ್ದರು. ಹೀಗಾಗಿ, ಬಿಜೆಪಿ ಬೆಂಬಲಿತರಿಗೆ ಅಧಿಕಾರದ ಚುಕ್ಕಾಣಿ ಸಿಕ್ಕಿದ್ದ ಹಲವು ಗ್ರಾಪಂ ಗಳಲ್ಲಿ ಅವತ್ತು, ಅಧಿಕಾರದ ಹಂಚಿಕೆಯಲ್ಲಿ...
ಇಂದೂರು ಗ್ರಾಪಂ ಅಧ್ಯಕ್ಷರ ಬದಲಾವಣೆ ಪೀಕಲಾಟ, ಸಚಿವ ಹೆಬ್ಬಾರ್ ಭೇಟಿಗೆ ಹೋದ್ರು ಅಸಮಾಧಾನಿತರು..!
ಇಂದೂರು ಗ್ರಾಮ ಪಂಚಾಯತಿ ಅಧ್ಯಕ್ಷರ “ರಾಜೀ”ನಾಮೆ ಕೊಡಿಸುವ ವಿಚಾರ, ಲೊಕಲ್ ಬಿಜೆಪಿಗರಿಗೆ ಭಾರೀ ಪೀಕಲಾಟ ತಂದಿಟ್ಟಿದೆ. ನಾನು ರಾಜೀನಾಮೆ ಕೊಡಲ್ಲ ಅಂತಾ ಕಡ್ಡಿಮುರಿದಂತೆ ಹೇಳಿರೋ ಅಧ್ಯಕ್ಷೆ ಅನ್ನಪೂರ್ಣಾ ಬೆಣ್ಣಿ ಮೇಡಂ, ಇಂದೂರಿನ ಬಿಜೆಪಿಗರಿಗೆ ಬಿಸಿ ತುಪ್ಪವಾಗಿದ್ದಾರಾ..? ಹೇಗಾದ್ರೂ ಸರಿ ಮಾತು ಕೊಟ್ಟಂತೆ ನಡೆದುಕೊಳ್ಳಲೇ ಬೇಕು ಅಂತಾ ಜಿದ್ದಿಗೆ ಬಿದ್ದಿರೋ ಅಸಮಾಧಾನಿತ ಇಂದೂರಿನ ಸದಸ್ಯರಿಗೆ, ಅದ್ಯಾಕೋ ಏನೋ ಅಂದುಕೊಂಡಂತೆ ಆಗುತ್ತಲೇ ಇಲ್ಲ. ಮಾತು ಬದಲಿಸಿದ್ರಾ ಉಪಾಧ್ಯಕ್ಷ..? ಅಂದಹಾಗೆ, ಅಧ್ಯಕ್ಷರ ಬದಲಾವಣೆಗೆ ಪಣತೊಟ್ಟು ನಿಂತಿರೊ ಇಂದೂರಿನ ಬಿಜೆಪಿ ಬಳಗ, ಈಗಾಗಲೇ...
ಸಚಿವ ಹೆಬ್ಬಾರ್ ಮೂಲ ಬಿಜೆಪಿಗರನ್ನು ಮೂಲೆಗುಂಪು ಮಾಡಿದ್ದಾರೆ-ಸಂತೋಷ ರಾಯ್ಕರ್ ಆರೋಪ
ಯಲ್ಲಾಪುರ ಕ್ಷೇತ್ರದ ಬಿಜೆಪಿಯಲ್ಲಿ ಯಾಕೋ ಅಸಮಾಧಾನ, ಒಳಗುದಿ, ಮುಸುಕಿನ ಗುದ್ದಾಟಗಳು ಬಗೆಹರಿಯುವ ಲಕ್ಷಣಗಳು ಇಲ್ಲವೇ ಇಲ್ಲ ಅನಿಸ್ತಿದೆ. ಇಲ್ಲಿ ಮೂಲ ಹಾಗೂ ವಲಸಿಗರ ನಡುವಿನ ಆಂತರಿಕ ಕಲಹ ಈಗ ಬಹುತೇಕ ಬಹಿರಂಗವಾಗಿಯೇ ಸಿಡಿದೇಳುವಂತೆ ಮಾಡ್ತಿದೆ. ಈಗ ಇದರ ಭಾಗವಾಗೇ ಮುಂಡಗೋಡಿನ ಬಿಜೆಪಿ ಮುಖಂಡ ಸಂತೋಷ ರಾಯ್ಕರ್ ಮಳಗಿ, ಬಿಜೆಪಿ ತೊರೆದಿದ್ದಾರೆ. ಜೆಡಿಎಸ್ ನಿಂದ ಸ್ಪರ್ಧಿಸುವ ತೀರ್ಮಾನ ಮಾಡಿದ್ದಾರೆ. ಹಾಗಂತ ಅವ್ರೇ ಹೇಳಿಕೊಂಡಿದ್ದಾರೆ. ಜೆಡಿಎಸ್ ಅಭ್ಯರ್ಥಿ ಪಕ್ಕಾ..! ಅಂದಹಾಗೆ, ಯಲ್ಲಾಪುರ ಕ್ಷೇತ್ರದ ಬಿಜೆಪಿಯಲ್ಲಿ ಪಕ್ಷಕ್ಕಾಗಿ ದಶಕಗಳಿಂದಲೂ ಬೆವರು...
ಇಂದಿನಿಂದ ಯಲ್ಲಾಪುರ ಕ್ಷೇತ್ರದಲ್ಲಿ ಪರಿಷತ್ ಪ್ರಚಾರ ಶುರು, ಯಲ್ಲಾಪುರಕ್ಕೆ ಬಂದಿಳಿದ ಅಭ್ಯರ್ಥಿ ಬಸವರಾಜ್ ಹೊರಟ್ಟಿ
ಯಲ್ಲಾಪುರ: ಪಶ್ಚಿಮ ಶಿಕ್ಷಕರ ಕ್ಷೇತ್ರದ ವಿಧಾನಪರಿಷತ್ ಚುನಾವಣಾ ಪ್ರಚಾರ ಶುರುವಾಗಿದೆ. ಈ ಹಿನ್ನೆಲೆಯಲ್ಲಿ ಇಂದು ಯಲ್ಲಾಪುರ ಕ್ಷೇತ್ರದಲ್ಲಿ ಬಿಜೆಪಿ ಪಶ್ಚಿಮ ಶಿಕ್ಷಕರ ಕ್ಷೇತ್ರದ ಪರಿಷತ್ ಅಭ್ಯರ್ಥಿ ಬಸವರಾಜ ಹೊರಟ್ಟಿ ಪ್ರಚಾರ ಕಾರ್ಯ ಪ್ರಾರಂಭಿಸಿದ್ದಾರೆ. ಹೀಗಾಗಿ ಇಂದು ಯಲ್ಲಾಪುರ ಪಟ್ಟಣಕ್ಕೆ ಆಗಮಿಸಿದ ಬಸವರಾಜ್ ಹೊರಟ್ಟಿ ಹಾಗೂ ಮಾಜಿ ಸಿಎಂ ಜಗದೀಶ್ ಶೆಟ್ಟರ್ ರವರನ್ನು ಸಚಿವ ಶಿವರಾಮ್ ಹೆಬ್ಬಾರ್ ಸ್ವಾಗತಿಸಿಕೊಂಡ್ರು. ನಾಯಕರನ್ನು ಶಾಲು ಹೊದಿಸಿ ಸನ್ಮಾನಿಸಿ ಕ್ಷೇತ್ರಕ್ಕೆ ಬರಮಾಡಿಕೊಂಡ್ರು.
ಹುನಗುಂದ ಬಿಜೆಪಿ ಸಭೆಯಲ್ಲಿ ಇದೇನಿದು ವಿಚಿತ್ರ..? ಸಚಿವರೇ ಬಂದ್ರೂ ಬೂತ್ ಅಧ್ಯಕ್ಷರುಗಳೇ ಬರಲಿಲ್ಲ ಯಾಕೆ..?
ಯಲ್ಲಾಪುರ ಕ್ಷೇತ್ರದಲ್ಲಿ ಇವಾಗ ಬಿಜೆಪಿ ಪಕ್ಷ ಸಂಘಟನೆಗಾಗಿ ಸಚಿವ ಶಿವರಾಮ್ ಹೆಬ್ಬಾರ್ ಪ್ರತೀ ಬೂತ್ ಮಟ್ಟದಲ್ಲಿ ಕಾರ್ಯಕರ್ತರ ಮೈದಡವಿ ಮಾತಾಡ್ತಿದಾರೆ. ಈಗಾಗಲೇ ಸಾಕಷ್ಟು ಕಡೆ ಇಂತಹ ಹತ್ತಾರು ಸಭೆ ಆಗಿ ಹೋಗಿದೆ. ಆದ್ರೆ ಅದೇಲ್ಲದರ ಪರಿಣಾಮ ಏನಾಗಿದೆ..? ಎಲ್ಲೇಲ್ಲಿ ಒಳಗುದಿಯ ಹೊಗೆ ಆಡ್ತಿದೆ ಅನ್ನೋದು ಖುದ್ದು ಹೆಬ್ಬಾರ್ ಸಾಹೇಬ್ರಿಗೆ ಅರ್ಥವಾಗಿದೆಯಾ.? ಹುನಗುಂದದ ಕತೆ ಏನು..? ನಿನ್ನೆ ಶುಕ್ರವಾರ ಹುನಗುಂದದ ವಿರಕ್ತ ಮಠದಲ್ಲಿ ಇದೇ ಹೆಬ್ಬಾರ್ ಸಾಹೇಬ್ರು ತಮ್ಮ ಅಜೆಂಡಾದಂತೆ ಬೂತ್ ಮಟ್ಟದ ಕಾರ್ಯಕರ್ತರ ಸಭೆ ಮಾಡಿದ್ರು. ಅಲ್ಲಿ...