ಮುಂಡಗೋಡ: ರಾಜ್ಯದಲ್ಲಿ ಸದ್ಯ 40% ಪರ್ಸೆಂಟ್ ಸರ್ಕಾರವಿದೆ. ಬಿಜೆಪಿ ಆಡಳಿತಕ್ಕೆ ಬಂದ ನಂತ್ರ ಜಾತಿ ಜಾತಿಗಳ ನಡುವೆ ಗಲಾಟೆ, ವೈರತ್ವ ಬೆಳೆಸಲಾಗ್ತಿದೆ ಹೀಗಾಗಿ, ಬರುವ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರೋದು ನೂರಕ್ಕೆ ನೂರರಷ್ಟು ಸತ್ಯ ಅಂತಾ ಮಾಜಿ ಸಚಿವ, ಕಾಂಗ್ರೆಸ್ ಹಿರಿಯ ಮುಖಂಡ ಆರ್ ವಿ.ದೇಶಪಾಂಡೆ ಭವಿಷ್ಯ ನುಡಿದ್ರು. ಅವ್ರು, ಪಟ್ಟಣದ ಎಲ್ ವಿ ಕೆ ಕೇಂದ್ರದ ಸಭಾಭವನದಲ್ಲಿ ರವಿವಾರ ಸಂಜೆ ”ಆರ್. ವಿ. ದೇಶಪಾಂಡೆ ಹಾಗೂ ಜಿಲ್ಲಾ ನೂತನ ಅಧ್ಯಕ್ಷ ಸಾಯಿನಾಥ ಗಾಂವಕರ್ ರವರಿಗೆ...
Top Stories
ತಟ್ಟಿಹಳ್ಳಿ ಶಿವಾನಂದನ ಹತ್ಯೆ ಯತ್ನ ಕೇಸ್, ಆರೋಪಿಯ ಹೆಡೆಮುರಿ ಕಟ್ಟಿದ ಮುಂಡಗೋಡಿನ ಚಾಣಾಕ್ಷ ಪೊಲೀಸ್ರು..!
ತಟ್ಟಿಹಳ್ಳಿ ಶಿವಾನಂದನ ಹತ್ಯೆಗೆ ಸಜ್ಜಾಗಿದ್ದವನ ಹೆಸರು ಶಿವರಾಜ್.. ಅಷ್ಟಕ್ಕೂ ಆತ 3ನೇ ಹೆಂಡತಿಯ ಮೊದಲನೇ ಗಂಡನ ಮಗ..!
ತಟ್ಟಿಹಳ್ಳಿಯಲ್ಲಿ ಮಗನಿಂದಲೇ ತಂದೆಯ ಭೀಕರ ಹತ್ಯೆಗೆ ಯತ್ನ..? ಕಂದಲಿಯಿಂದ ಕುತ್ತಿಗೆಗೆ ಕೊಯ್ದ ಶಿವರಾಜ್ ಪರಾರಿ..!
ವಿ.ಎಸ್.ಪಾಟೀಲರ “ಬಂದೂಕು” ನಾಪತ್ತೆ, ಹುಡಿಕಿಕೊಡುವಂತೆ ಮುಂಡಗೋಡ ಠಾಣೆಯಲ್ಲಿ ದೂರು..!
ಕಾತೂರು ನಾಗನೂರು ರಸ್ತೆಯಲ್ಲಿ ಬೈಕುಗಳ ನಡುವೆ ಮುಖಾಮುಕಿ ಡಿಕ್ಕಿ, ಇಬ್ಬರಿಗೆ ಗಾಯ
ಹೊನ್ನಾವರದಲ್ಲಿ ಭೀಕರ ಅಗ್ನಿ ದುರಂತ, ಸುಟ್ಟು ಕರಕಲಾದ ಕಾರು, ಕಾರಲ್ಲಿದ್ದ ಇಬ್ಬರು ಸಜೀವ ದಹನ..!
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು..!
ಮುಂಡಗೋಡ ಪಟ್ಟಣದ ಯಲ್ಲಾಪುರ ರಸ್ತೆಯಲ್ಲಿ ಕಬ್ಬು ತುಂಬಿದ ಟ್ರಾಕ್ಟರ್ ಪಲ್ಟಿ, ತಪ್ಪಿದ ಭಾರೀ ಅನಾಹುತ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಮುಂಡಗೋಡ ತಾಲೂಕಿನ ಪ.ಪಂಗಡದ ಮೀನುಗಾರರಿಗೆ ವಾಹನ ಖರೀದಿಗೆ ಸಹಾಯಧನಕ್ಕೆ ಅರ್ಜಿ ಅಹ್ವಾನ..!
ತಟ್ಟಿಹಳ್ಳಿ ಬಳಿ ಕಾರ್, ಟ್ರಾಕ್ಟರ್ ನಡುವೆ ಮುಖಾಮುಕಿ ಡಿಕ್ಕಿ, ಕಾರ್ ಪಲ್ಟಿ, ಮಗುವಿಗೆ ಗಾಯ..!
ಜಸ್ಟ್ ಅದೊಂದು ವಾಟ್ಸಾಪ್ ಕಾಲ್, ಈ ಟಿಬೇಟಿಗನಿಂದ ಆ ವಂಚಕರು ದೋಚಿದ್ದು ಬರೋಬ್ಬರಿ 1 ಕೋಟಿ 61 ಲಕ್ಷ..!
ಪ.ಜಾತಿ, ಪಂಗಡ ಯೋಜನೆಗಳಲ್ಲಿ 100% ಗುರಿ ಸಾಧಿಸಲು ಅಧಿಕಾರಿಗಳಿಗೆ ಡೀಸಿ ಕಟ್ಟುನಿಟ್ಟಿನ ಸೂಚನೆ..!
ಪೌರಕಾರ್ಮಿಕರಿಗೆ ಆದ್ಯತೆಯಲ್ಲಿ ಮನೆಗಳನ್ನು ಒದಗಿಸಿ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಸೂಚನೆ..!
ಪೊಲೀಸ್ ಇಲಾಖೆ ವತಿಯಿಂದ ಪ್ರತಿ ತಿಂಗಳು ಪ.ಜಾತಿ ಪಂಗಡದವರ ಕುಂದುಕೊರತೆ ಸಭೆ: ಎಸ್ಪಿ ದೀಪನ್
ಖಾಸಗಿ ಆಸ್ಪತ್ರೆ, ಆರೋಗ್ಯ ಸಂಸ್ಥೆಗಳಲ್ಲಿ ನಕಲಿ ವೈದ್ಯರು ಕಂಡುಬಂದಲ್ಲಿ ಕಠಿಣ ಕ್ರಮ: ಡೀಸಿ ಖಡಕ್ ಎಚ್ಚರಿಕೆ..!
ಉತ್ತರ ಕನ್ನಡದಲ್ಲಿ ಹೊಸ ವರ್ಷ ಆಚರಣೆಗೆ ಡೀಸಿ ರೂಲ್ಸ್: ಈ ಸೂಚನೆ ಪಾಲಿಸಲೇಬೇಕು ಅಂದ್ರು ಜಿಲ್ಲಾಧಿಕಾರಿ..!
ಹುಬ್ಬಳ್ಳಿಯ ಅಂಚಟಗೇರಿ ಬಳಿ ಭೀಕರ ಅಪಘಾತ- ತಂದೆ, ಎರಡು ಮಕ್ಕಳು ದುರಂತ ಸಾವು..!
Tag: Shivaram Hebbar
ಬಸವೇಶ್ವರಿ ಮಾತೆಯವರ ಬಗ್ಗೆ ಸಚಿವ್ರು ಹಗುರವಾಗಿ ಮಾತಾಡಿಲ್ಲ- ಪತ್ರಿಕಾಗೋಷ್ಟಿಯಲ್ಲಿ ಸ್ಪಷ್ಟನೆ ನೀಡಿದ ಮುಖಂಡರು..!
ಬಸವೇಶ್ವರಿ ಮಾತೆಯವರಿಗೆ, ಸಚಿವ ಶಿವರಾಮ್ ಹೆಬ್ಬಾರ್ ನಿಂದನೆ ಮಾಡಿದ್ದಾರೆ ಅನ್ನೋ ಆರೋಪಕ್ಕೆ ಸಂಬಂಧಿಸಿದಂತೆ, ಇವತ್ತು ಮುಂಡಗೋಡಿನಲ್ಲಿ ಮತ್ತೊಂದು ಪತ್ರಿಕಾಗೋಷ್ಟಿ ನಡೆದಿದೆ. ಬಿಜೆಪಿ ಮುಖಂಡರು ಹಾಗೂ ಉಗ್ನಿಕೇರಿ ಗ್ರಾಮದ ಹಲವರು ಪತ್ರಿಕಾಗೋಷ್ಟಿ ನಡೆಸಿದ್ದಾರೆ. ಮಾತೆ ಬಸವೇಶ್ವರಿಯವರಿಗೆ ಸಚಿವ್ರು ಏನಂದ್ರೆ ಏನೂ ಅಂದಿಲ್ಲ, ಯಾವುದೇ ರೀತಿ ಹಗುರವಾಗಿ ಮಾತನಾಡಿಲ್ಲ ಅಂತಾ ಈ ಮೂಲಕ ಸ್ಪಷ್ಟನೆ ನೀಡಿದ್ದಾರೆ. ಇನ್ನು, ಪತ್ರಿಕಾಗೋಷ್ಟಿಯಲ್ಲಿ ಭಾಗವಸಿದ್ದ ಬಿಜೆಪಿ ಮಂಡಲಾಧ್ಯಕ್ಷ ನಾಗಭೂಷಣ ಹಾವಣಗಿ, ಮಾಜಿ ಜಿಪಂ ಸದಸ್ಯ ರವಿಗೌಡ ಪಾಟೀಲ್, ಗುಡ್ಡಪ್ಪ ಕಾತೂರ್, ಉಮೇಶ್...
ಅಯ್ಯೋ ದೇವ್ರೆ, ಅತ್ತಿವೇರಿ ಬಸವೇಶ್ವರಿ ಮಾತೆಗೆ ಏಕವಚನದಲ್ಲೇ ನಿಂದಿಸಿದ್ರಾ ಸಚಿವ್ರು..? ಅಷ್ಟಕ್ಕೂ, ಪತ್ರಿಕಾಗೋಷ್ಟಿಯಲ್ಲಿ ಮಾತೆಯ ಭಕ್ತರ ಆಕ್ರೋಶ ಎಂತಾದ್ದು..?
ಮುಂಡಗೋಡ ತಾಲೂಕಿನ ರಾಜಕೀಯ ಈ ಮಟ್ಟಿಗೆ ಹೀನ ಸ್ಥಿತಿಗೆ ತಲುಪಿತಾ..? ಅದ್ರಲ್ಲೂ ಈಗ ಬಂದಿರೋ ಆರೋಪ ನಿಜವೇ ಆಗಿದ್ದರೆ, ಮಾನ್ಯ ಸಚಿವ ಶಿವರಾಮ್ ಹೆಬ್ಬಾರ್ ಸಾಹೇಬ್ರು ಈ ಮಟ್ಟಕ್ಕೆ ರಾಜಕೀಯ ಮಗ್ಗುಲಿಗೆ ಅನಿವಾರ್ಯವಾಗಿ ಹೊರಳಿಕೊಂಡ್ರಾ..? ಹಾಗಾಗಿದ್ದರೆ ನಿಜಕ್ಕೂ ಇದು ಯಲ್ಲಾಪುರ ಕ್ಷೇತ್ರದ ಮಟ್ಟಿಗೆ ಬಹುದೊಡ್ಡ ದುರಂತ. ಅವ್ರು ಮಾತೆ ಬಸವೇಶ್ವರಿ..! ಮುಂಡಗೋಡ ತಾಲೂಕಿನಲ್ಲಿ ಮನೆ ಮನೆಗೂ ಪರಿಚಿತರಾಗಿ, ಗುರು ಸ್ಥಾನ ಪಡೆದುಕೊಂಡಿರೋ ಅತ್ತಿವೇರಿ ಬಸವಧಾಮದ ಶ್ರೀಮಾತೆ ಬಸವೇಶ್ವರಿಗೆ ಸಚಿವ ಶಿವರಾಮ್ ಹೆಬ್ಬಾರ್, ಏಕ ವಚನದಲ್ಲಿ ನಿಂದಿಸಿದ್ದಾರೆ...
ಲಂಬಾಣಿ ತಾಂಡಾಗಳ ಅಭಿವೃದ್ಧಿಗೆ ಕಟಿಬದ್ಧ: ಅರಶಿಣಗೇರಿಯಲ್ಲಿ ಸಚಿವ ಹೆಬ್ಬಾರ್ ಭರವಸೆ..!
ಮುಂಡಗೋಡ: ತಾಲೂಕಿನ ಬಂಜಾರಾ ಸಮುದಾಯದ, ಲಂಬಾಣಿ ತಾಂಡಾಗಳ ಅಮೂಲಾಗ್ರ ಬದಲಾವಣೆಗೆ, ಅಭಿವೃದ್ದಿಗೆ ನಾನು ಕಟಿಬದ್ಧವಾಗಿದ್ದೆನೆ ಅಂತಾ ಸಚಿವ ಶಿವರಾಮ್ ಹೆಬ್ಬಾರ್ ಘೋಷಿಸಿದ್ರು. ಅವ್ರು ಮುಂಡಗೋಡ ತಾಲೂಕಿನ ಅರಶಿಣಗೇರಿ ಗ್ರಾಮದ ಲಂಬಾಣಿ ತಾಂಡಾದಲ್ಲಿ, ಶ್ರೀ ಸಂತ ಸೇವಾಭಾಯಾ ದೇವಸ್ಥಾನದ ಮೂರ್ತಿ ಪ್ರಟಣ ಪ್ರತಿಷ್ಟಾಪನೆ ಹಾಗೂ ನೂತನ ದೇವಾಲಯದ ಕಳಸಾರೋಹಣ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡುತ್ತಿದ್ದರು. ಮುಂಡಗೋಡ ತಾಲೂಕಿನ ಪ್ರತಿಯೊಂದೂ ಲಂಬಾಣಿ ತಾಂಡಾಗಳಲ್ಲೂ ಮೂಲಭೂತ ಸೌಲಭ್ಯಗಳು ಸಮರ್ಪಕವಾಗಿ ಮುಟ್ಟುವಂತಹ ವ್ಯವಸ್ಥೆ ಮಾಡಿದ್ದೇವೆ. ಬಹುತೇಕ ತಾಂಡಾಗಳಲ್ಲೂ ಕಾಂಕ್ರೀಟ್ ರಸ್ತೆಗಳ ನಿರ್ಮಾಣ ಕಾರ್ಯ ನಡೆದಿದೆ....
ಸನವಳ್ಳಿ ಬಾಲಕರ ಭವಿಷ್ಯಕ್ಕೆ ಬೆಳಕಾದ ಸಚಿವ್ರು..! ಹೆಬ್ಬಾರ್ ಅಂದ್ರೆ ಇಷ್ಟವಾಗೋದು ಇದೇ ಕಾರಣಕ್ಕೆ ಅಲ್ವಾ..? ಸಲಾಂ ಸಾಹೇಬ್ರೇ..!
ನಿಜ ಹೆಬ್ಬಾರ್ ಅಂದ್ರೆ ಇಷ್ಟವಾಗೋದು ಇದೇ ಕಾರಣಕ್ಕೆ. ರಾಜಕೀಯವಾಗಿ ಅದೇನೋ ನಂಗೆ ಗೊತ್ತಿಲ್ಲ. ಆದ್ರೆ ಮಾನವೀಯ ಮೌಲ್ಯಗಳ ವಿಷಯಕ್ಕೆ ಬಂದ್ರೆ ಬಹುಶಃ ಕ್ಷೇತ್ರದಲ್ಲಿ ಮನೆ ಮನೆಗೂ ಶಿವರಾಂ ಹೆಬ್ಬಾರ್ ರವರ ಆಸರೆಯ ಅರಿವು ಇದೆ. ಮನೆ ಮನೆಯಲ್ಲೂ ಸಾಂತ್ವನದ ಕಿರಿಬೆರಳಿನ ಆಸರೆಗಳಿವೆ. ಇವತ್ತೂ ಕೂಡ ಅದೇ ಶಿವರಾಂ ಹೆಬ್ಬಾರ್ ನೊಂದಿದ್ದ ಒಂದಿಡೀ ಕುಟುಂಬಕ್ಕೆ ಕಿರಿಬೆರಳಿನ ಆಸರೆ ನೀಡಿದ್ದಾರೆ. ಬಡಬಾಲಕರ ಭವಿಷ್ಯತ್ತಿಗೆ ಬೆಳಕಾಗಿದ್ದಾರೆ. ಅಸಲು, ನಿನ್ನೆ ಮಂಗಳವಾರ ಪಬ್ಲಿಕ್ ಫಸ್ಟ್ ನ್ಯೂಸ್ ಬಡ ಬಾಲಕರ ಕುರಿತು ವಿಸ್ತೃತ ವರದಿ...
ಮಾರ್ಕೆಟಿಂಗ್ ಸೊಸೈಟಿ ಅಧ್ಯಕ್ಷ ರವಿಗೌಡರ ಖುರ್ಚಿಗೆ ಕುತ್ತು, ನಾಮಿನೇಟ್ ಮಾಡಿದ್ದೇ ಕಾನೂನು ಬಾಹಿರವಂತೆ, ಹೈಕೋರ್ಟ್ ಮಹತ್ವದ ಆದೇಶ..!
ಇದು ಮುಂಡಗೋಡ ತಾಲೂಕಿನ ಪಾಲಿಗೆ ಅಚ್ಚರಿಯ ಸಂಗತಿ. ಮುಂಡಗೋಡ ಮಾರ್ಕೆಟಿಂಗ್ ಸೊಸೈಟಿಯ ಅಧ್ಯಕ್ಷರ ಖುರ್ಚಿಗೆ ಕುತ್ತು ಬಂದಿದೆಯಾ..? ಮಾರ್ಕೆಟಿಂಗ್ ಸೊಸೈಟಿಗೆ ರವಿಗೌಡ ಪಾಟೀಲರ ನಾಮನಿರ್ದೇಶನವೇ ಕಾನೂನು ಬಾಹಿರಾಗಿದೆ ಅಂತಾ ಹೈಕೋರ್ಟ್ ಧಾರವಾಡ ವಿಭಾಗೀಯ ಪೀಠ ಆದೇಶ ನೀಡಿದೆ. 03.11.2020 ರಂದು ರವಿಗೌಡ ಪಾಟೀಲರನ್ನು ಸರ್ಕಾರದಿಂದಲೇ ನಾಮ ನಿರ್ದೇಶನಗೊಳಿಸಿದ್ದು ಕಾನೂನು ಬಾಹಿರ ಅಂತಾ ಸರ್ಕಾರದ ಆದೇಶವನ್ನು ಮಾನ್ಯ ಹೈಕೋರ್ಟ್ ವಿಭಾಗೀಯ ಪೀಠ ಕಿತ್ತು ಹಾಕಿದೆ. ಹೀಗಾಗಿ, ಸಚಿವ ಶಿವರಾಮ್ ಹೆಬ್ಬಾರ್ ರವರ ಪರಮಾಪ್ತ, ಬಿಜೆಪಿಯ ಪ್ರಭಾವಿ ಮುಖಂಡ...
ಮುಂಡಗೋಡಿನಲ್ಲಿ ಗಾಂಧಿ ಜಯಂತಿಯಂದು ಪುಣ್ಯದ ಕೆಲಸ ಮಾಡುತ್ತಿರೋ ಧನ್ಯತೆಯಿದೆ- ಸಚಿವ ಹೆಬ್ಬಾರ್
ಮುಂಡಗೋಡ: ಗಾಂಧಿ ಜಯಂತಿ ಹಾಗೂ ಶಾಸ್ತ್ರಿಯವರ ಜಯಂತಿಯಂದು ಮುಂಡಗೋಡಿನಲ್ಲಿ ಪುಣ್ಯದ ಕೆಲಸ ಮಾಡುತ್ತಿರುವ ಧನ್ಯತೆ ಇದೆ ಅಂತಾ ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ಮನತುಂಬಿ ಹೇಳಿದ್ರು. ಅವ್ರು ಇಂದು ಪಟ್ಟಣದ ಟೌನ್ ಹಾಲ್ ನಲ್ಲಿ ವಸತಿ ಇಲಾಖೆಯ ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ವತಿಯಿಂದ ಪಟ್ಟಣದ ಗಾಂಧಿನಗರ, ಕಂಬಾರಗಟ್ಟಿ, ಲಂಬಾಣಿ ತಾಂಡಾ, ಅಂಬೇಡ್ಕರ್ ಬಡಾವಣೆಯ 250 ಅರ್ಹ ಫಲಾನುಭವಿಗಳಿಗೆ ಅಧಿಕೃತ ಹಕ್ಕು ಪತ್ರ ವಿತರಿಸಿ ಮಾತನಾಡುತ್ತಿದ್ದರು. ಮುಂಡಗೋಡಿನ ಬಡವರಿಗೆ ಒಳ್ಳೆಯ ದಿನಗಳು ಬಂದಿವೆ. ಕಳೆದ ಮೂವತ್ತು...
ಬಿಜೆಪಿ ಮರಾಠಾ ಮುಖಂಡ ಎಲ್ಟಿ ಪಾಟೀಲ್ ಗೆ ಒಲಿಯತ್ತಾ ಅಧ್ಯಕ್ಷಗಿರಿ..? ಅಸಲು, ಪಾಟೀಲರ ಮನದೊಳಗಿನ ನೋವು ಎಂತಾದ್ದು ಗೊತ್ತಾ..?
ಮುಂಡಗೋಡ ತಾಲೂಕಿನ ಮರಾಠಾ ಮುಖಂಡ, ತಾಲೂಕಿನ ಬಿಜೆಪಿ ನಾಯಕ, ಎಲ್. ಟಿ. ಪಾಟೀಲ್ ಒಳಗೊಳಗೆ ಕಿಚ್ಚು ಹೊತ್ತಿಸಿಕೊಂಡು ಕೂತಿದ್ದಾರೆ. ಯಲ್ಲಾಪುರ ಕ್ಷೇತ್ರದಲ್ಲಿ ಬಿಜೆಪಿಯ ಸದ್ಯದ ಸ್ಥಿತಿಗತಿಗಳ ಬಗ್ಗೆ ಆತಂಕಗೊಂಡಿದ್ದಾರೆ. ಜೊತೆಗೆ ಸದ್ಯ ಖಾಲಿಯಿರೋ NWKSRTC ಅಧ್ಯಕ್ಷಗಿರಿ ದಕ್ಕದೇ ಹೋದ್ರೆ ಬಿಜೆಪಿಗೆ ಠಕ್ಕರ್ ಕೊಡುವ ಸಾತ್ವಿಕ ಎಚ್ಚರಿಕೆ ನೀಡಿದ್ದಾರೆ. ಕ್ಷೇತ್ರದ ಬಿಜೆಪಿ ಸಂಕಷ್ಟದಲ್ಲಿ..! ಅಸಲು, ಬಿಜೆಪಿ ಮುಖಂಡ ಎಲ್.ಟಿ.ಪಾಟೀಲರೇ ನೇರವಾಗಿ ಪಬ್ಲಿಕ್ ಫಸ್ಟ್ ಎದುರು ತಮ್ಮ ಮನದಾಳ ಹಂಚಿಕೊಂಡಿದ್ದಾರೆ. ಶಿವರಾಮ್ ಹೆಬ್ಬಾರ್ ಪಡೆಯೊಳಗೇ ಗುರುತಿಸಿಕೊಂಡಿರೋ ಎಲ್ಟಿ...
ಮುಂಡಗೋಡ ಬಿಜೆಪಿಯಲ್ಲೀಗ “ರಾಜೀ”ನಾಮೆ ಪರ್ವ; ಅಷ್ಟಕ್ಕೂ, ಬದಲಾವಣೆಯ ಆಟದಲ್ಲಿ ಗೆಲ್ಲೋರು ಯಾರು..?
ಮುಂಡಗೋಡ: ಬಿಜೆಪಿಯಲ್ಲಿ ಬದಲಾವಣೆ ಪರ್ವ ಶುರುವಾಗಿದೆಯಾ..? ಒಳ ಒಪ್ಪಂದಗಳನ್ನು ಮೀರಿ, ಬಹುತೇಕ ಪಕ್ಷದ ಆಂತರಿಕ ಕಚ್ಚಾಟಕ್ಕೆ ಕಾರಣವಾಗಿದ್ದ ಅಧ್ಯಕ್ಷರು, ಉಪಾಧ್ಯಕ್ಷರ ರಾಜೀನಾಮೆ ಮಸಲತ್ತುಗಳಿಗೆ ಬಿಜೆಪಿ ಪಕ್ಷದ ಕೋರ್ ಕಮೀಟಿ ಮೂಗುದಾಣ ಹಾಕಲು ಸನ್ನದ್ಧವಾಗಿದೆ ಅನ್ನೊ ಖಚಿತ ಮಾಹಿತಿ ಲಭ್ಯವಾಗಿದೆ. 15-15 ರ ಒಪ್ಪಂದ..! ಅಂದಹಾಗೆ, ಕಳೆದ ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತರು ಹಲವು ಕಡೆ ಭರ್ಜರಿ ಜಯ ದಾಖಲಿಸಿದ್ದರು. ಹೀಗಾಗಿ, ಬಿಜೆಪಿ ಬೆಂಬಲಿತರಿಗೆ ಅಧಿಕಾರದ ಚುಕ್ಕಾಣಿ ಸಿಕ್ಕಿದ್ದ ಹಲವು ಗ್ರಾಪಂ ಗಳಲ್ಲಿ ಅವತ್ತು, ಅಧಿಕಾರದ ಹಂಚಿಕೆಯಲ್ಲಿ...
ಇಂದೂರು ಗ್ರಾಪಂ ಅಧ್ಯಕ್ಷರ ಬದಲಾವಣೆ ಪೀಕಲಾಟ, ಸಚಿವ ಹೆಬ್ಬಾರ್ ಭೇಟಿಗೆ ಹೋದ್ರು ಅಸಮಾಧಾನಿತರು..!
ಇಂದೂರು ಗ್ರಾಮ ಪಂಚಾಯತಿ ಅಧ್ಯಕ್ಷರ “ರಾಜೀ”ನಾಮೆ ಕೊಡಿಸುವ ವಿಚಾರ, ಲೊಕಲ್ ಬಿಜೆಪಿಗರಿಗೆ ಭಾರೀ ಪೀಕಲಾಟ ತಂದಿಟ್ಟಿದೆ. ನಾನು ರಾಜೀನಾಮೆ ಕೊಡಲ್ಲ ಅಂತಾ ಕಡ್ಡಿಮುರಿದಂತೆ ಹೇಳಿರೋ ಅಧ್ಯಕ್ಷೆ ಅನ್ನಪೂರ್ಣಾ ಬೆಣ್ಣಿ ಮೇಡಂ, ಇಂದೂರಿನ ಬಿಜೆಪಿಗರಿಗೆ ಬಿಸಿ ತುಪ್ಪವಾಗಿದ್ದಾರಾ..? ಹೇಗಾದ್ರೂ ಸರಿ ಮಾತು ಕೊಟ್ಟಂತೆ ನಡೆದುಕೊಳ್ಳಲೇ ಬೇಕು ಅಂತಾ ಜಿದ್ದಿಗೆ ಬಿದ್ದಿರೋ ಅಸಮಾಧಾನಿತ ಇಂದೂರಿನ ಸದಸ್ಯರಿಗೆ, ಅದ್ಯಾಕೋ ಏನೋ ಅಂದುಕೊಂಡಂತೆ ಆಗುತ್ತಲೇ ಇಲ್ಲ. ಮಾತು ಬದಲಿಸಿದ್ರಾ ಉಪಾಧ್ಯಕ್ಷ..? ಅಂದಹಾಗೆ, ಅಧ್ಯಕ್ಷರ ಬದಲಾವಣೆಗೆ ಪಣತೊಟ್ಟು ನಿಂತಿರೊ ಇಂದೂರಿನ ಬಿಜೆಪಿ ಬಳಗ, ಈಗಾಗಲೇ...









