ಯಲ್ಲಾಪುರ ಕ್ಷೇತ್ರದ ಬಿಜೆಪಿಯಲ್ಲಿ ಯಾಕೋ ಅಸಮಾಧಾನ, ಒಳಗುದಿ, ಮುಸುಕಿನ ಗುದ್ದಾಟಗಳು ಬಗೆಹರಿಯುವ ಲಕ್ಷಣಗಳು ಇಲ್ಲವೇ ಇಲ್ಲ ಅನಿಸ್ತಿದೆ. ಇಲ್ಲಿ ಮೂಲ ಹಾಗೂ ವಲಸಿಗರ ನಡುವಿನ ಆಂತರಿಕ ಕಲಹ ಈಗ ಬಹುತೇಕ ಬಹಿರಂಗವಾಗಿಯೇ ಸಿಡಿದೇಳುವಂತೆ ಮಾಡ್ತಿದೆ. ಈಗ ಇದರ ಭಾಗವಾಗೇ ಮುಂಡಗೋಡಿನ ಬಿಜೆಪಿ ಮುಖಂಡ ಸಂತೋಷ ರಾಯ್ಕರ್ ಮಳಗಿ, ಬಿಜೆಪಿ ತೊರೆದಿದ್ದಾರೆ. ಜೆಡಿಎಸ್ ನಿಂದ ಸ್ಪರ್ಧಿಸುವ ತೀರ್ಮಾನ ಮಾಡಿದ್ದಾರೆ. ಹಾಗಂತ ಅವ್ರೇ ಹೇಳಿಕೊಂಡಿದ್ದಾರೆ. ಜೆಡಿಎಸ್ ಅಭ್ಯರ್ಥಿ ಪಕ್ಕಾ..! ಅಂದಹಾಗೆ, ಯಲ್ಲಾಪುರ ಕ್ಷೇತ್ರದ ಬಿಜೆಪಿಯಲ್ಲಿ ಪಕ್ಷಕ್ಕಾಗಿ ದಶಕಗಳಿಂದಲೂ ಬೆವರು...
Top Stories
ತಟ್ಟಿಹಳ್ಳಿ ಶಿವಾನಂದನ ಹತ್ಯೆ ಯತ್ನ ಕೇಸ್, ಆರೋಪಿಯ ಹೆಡೆಮುರಿ ಕಟ್ಟಿದ ಮುಂಡಗೋಡಿನ ಚಾಣಾಕ್ಷ ಪೊಲೀಸ್ರು..!
ತಟ್ಟಿಹಳ್ಳಿ ಶಿವಾನಂದನ ಹತ್ಯೆಗೆ ಸಜ್ಜಾಗಿದ್ದವನ ಹೆಸರು ಶಿವರಾಜ್.. ಅಷ್ಟಕ್ಕೂ ಆತ 3ನೇ ಹೆಂಡತಿಯ ಮೊದಲನೇ ಗಂಡನ ಮಗ..!
ತಟ್ಟಿಹಳ್ಳಿಯಲ್ಲಿ ಮಗನಿಂದಲೇ ತಂದೆಯ ಭೀಕರ ಹತ್ಯೆಗೆ ಯತ್ನ..? ಕಂದಲಿಯಿಂದ ಕುತ್ತಿಗೆಗೆ ಕೊಯ್ದ ಶಿವರಾಜ್ ಪರಾರಿ..!
ವಿ.ಎಸ್.ಪಾಟೀಲರ “ಬಂದೂಕು” ನಾಪತ್ತೆ, ಹುಡಿಕಿಕೊಡುವಂತೆ ಮುಂಡಗೋಡ ಠಾಣೆಯಲ್ಲಿ ದೂರು..!
ಕಾತೂರು ನಾಗನೂರು ರಸ್ತೆಯಲ್ಲಿ ಬೈಕುಗಳ ನಡುವೆ ಮುಖಾಮುಕಿ ಡಿಕ್ಕಿ, ಇಬ್ಬರಿಗೆ ಗಾಯ
ಹೊನ್ನಾವರದಲ್ಲಿ ಭೀಕರ ಅಗ್ನಿ ದುರಂತ, ಸುಟ್ಟು ಕರಕಲಾದ ಕಾರು, ಕಾರಲ್ಲಿದ್ದ ಇಬ್ಬರು ಸಜೀವ ದಹನ..!
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು..!
ಮುಂಡಗೋಡ ಪಟ್ಟಣದ ಯಲ್ಲಾಪುರ ರಸ್ತೆಯಲ್ಲಿ ಕಬ್ಬು ತುಂಬಿದ ಟ್ರಾಕ್ಟರ್ ಪಲ್ಟಿ, ತಪ್ಪಿದ ಭಾರೀ ಅನಾಹುತ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಮುಂಡಗೋಡ ತಾಲೂಕಿನ ಪ.ಪಂಗಡದ ಮೀನುಗಾರರಿಗೆ ವಾಹನ ಖರೀದಿಗೆ ಸಹಾಯಧನಕ್ಕೆ ಅರ್ಜಿ ಅಹ್ವಾನ..!
ತಟ್ಟಿಹಳ್ಳಿ ಬಳಿ ಕಾರ್, ಟ್ರಾಕ್ಟರ್ ನಡುವೆ ಮುಖಾಮುಕಿ ಡಿಕ್ಕಿ, ಕಾರ್ ಪಲ್ಟಿ, ಮಗುವಿಗೆ ಗಾಯ..!
ಜಸ್ಟ್ ಅದೊಂದು ವಾಟ್ಸಾಪ್ ಕಾಲ್, ಈ ಟಿಬೇಟಿಗನಿಂದ ಆ ವಂಚಕರು ದೋಚಿದ್ದು ಬರೋಬ್ಬರಿ 1 ಕೋಟಿ 61 ಲಕ್ಷ..!
ಪ.ಜಾತಿ, ಪಂಗಡ ಯೋಜನೆಗಳಲ್ಲಿ 100% ಗುರಿ ಸಾಧಿಸಲು ಅಧಿಕಾರಿಗಳಿಗೆ ಡೀಸಿ ಕಟ್ಟುನಿಟ್ಟಿನ ಸೂಚನೆ..!
ಪೌರಕಾರ್ಮಿಕರಿಗೆ ಆದ್ಯತೆಯಲ್ಲಿ ಮನೆಗಳನ್ನು ಒದಗಿಸಿ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಸೂಚನೆ..!
ಪೊಲೀಸ್ ಇಲಾಖೆ ವತಿಯಿಂದ ಪ್ರತಿ ತಿಂಗಳು ಪ.ಜಾತಿ ಪಂಗಡದವರ ಕುಂದುಕೊರತೆ ಸಭೆ: ಎಸ್ಪಿ ದೀಪನ್
ಖಾಸಗಿ ಆಸ್ಪತ್ರೆ, ಆರೋಗ್ಯ ಸಂಸ್ಥೆಗಳಲ್ಲಿ ನಕಲಿ ವೈದ್ಯರು ಕಂಡುಬಂದಲ್ಲಿ ಕಠಿಣ ಕ್ರಮ: ಡೀಸಿ ಖಡಕ್ ಎಚ್ಚರಿಕೆ..!
ಉತ್ತರ ಕನ್ನಡದಲ್ಲಿ ಹೊಸ ವರ್ಷ ಆಚರಣೆಗೆ ಡೀಸಿ ರೂಲ್ಸ್: ಈ ಸೂಚನೆ ಪಾಲಿಸಲೇಬೇಕು ಅಂದ್ರು ಜಿಲ್ಲಾಧಿಕಾರಿ..!
ಹುಬ್ಬಳ್ಳಿಯ ಅಂಚಟಗೇರಿ ಬಳಿ ಭೀಕರ ಅಪಘಾತ- ತಂದೆ, ಎರಡು ಮಕ್ಕಳು ದುರಂತ ಸಾವು..!
Tag: Shivaram Hebbar
ಇಂದಿನಿಂದ ಯಲ್ಲಾಪುರ ಕ್ಷೇತ್ರದಲ್ಲಿ ಪರಿಷತ್ ಪ್ರಚಾರ ಶುರು, ಯಲ್ಲಾಪುರಕ್ಕೆ ಬಂದಿಳಿದ ಅಭ್ಯರ್ಥಿ ಬಸವರಾಜ್ ಹೊರಟ್ಟಿ
ಯಲ್ಲಾಪುರ: ಪಶ್ಚಿಮ ಶಿಕ್ಷಕರ ಕ್ಷೇತ್ರದ ವಿಧಾನಪರಿಷತ್ ಚುನಾವಣಾ ಪ್ರಚಾರ ಶುರುವಾಗಿದೆ. ಈ ಹಿನ್ನೆಲೆಯಲ್ಲಿ ಇಂದು ಯಲ್ಲಾಪುರ ಕ್ಷೇತ್ರದಲ್ಲಿ ಬಿಜೆಪಿ ಪಶ್ಚಿಮ ಶಿಕ್ಷಕರ ಕ್ಷೇತ್ರದ ಪರಿಷತ್ ಅಭ್ಯರ್ಥಿ ಬಸವರಾಜ ಹೊರಟ್ಟಿ ಪ್ರಚಾರ ಕಾರ್ಯ ಪ್ರಾರಂಭಿಸಿದ್ದಾರೆ. ಹೀಗಾಗಿ ಇಂದು ಯಲ್ಲಾಪುರ ಪಟ್ಟಣಕ್ಕೆ ಆಗಮಿಸಿದ ಬಸವರಾಜ್ ಹೊರಟ್ಟಿ ಹಾಗೂ ಮಾಜಿ ಸಿಎಂ ಜಗದೀಶ್ ಶೆಟ್ಟರ್ ರವರನ್ನು ಸಚಿವ ಶಿವರಾಮ್ ಹೆಬ್ಬಾರ್ ಸ್ವಾಗತಿಸಿಕೊಂಡ್ರು. ನಾಯಕರನ್ನು ಶಾಲು ಹೊದಿಸಿ ಸನ್ಮಾನಿಸಿ ಕ್ಷೇತ್ರಕ್ಕೆ ಬರಮಾಡಿಕೊಂಡ್ರು.
ಹುನಗುಂದ ಬಿಜೆಪಿ ಸಭೆಯಲ್ಲಿ ಇದೇನಿದು ವಿಚಿತ್ರ..? ಸಚಿವರೇ ಬಂದ್ರೂ ಬೂತ್ ಅಧ್ಯಕ್ಷರುಗಳೇ ಬರಲಿಲ್ಲ ಯಾಕೆ..?
ಯಲ್ಲಾಪುರ ಕ್ಷೇತ್ರದಲ್ಲಿ ಇವಾಗ ಬಿಜೆಪಿ ಪಕ್ಷ ಸಂಘಟನೆಗಾಗಿ ಸಚಿವ ಶಿವರಾಮ್ ಹೆಬ್ಬಾರ್ ಪ್ರತೀ ಬೂತ್ ಮಟ್ಟದಲ್ಲಿ ಕಾರ್ಯಕರ್ತರ ಮೈದಡವಿ ಮಾತಾಡ್ತಿದಾರೆ. ಈಗಾಗಲೇ ಸಾಕಷ್ಟು ಕಡೆ ಇಂತಹ ಹತ್ತಾರು ಸಭೆ ಆಗಿ ಹೋಗಿದೆ. ಆದ್ರೆ ಅದೇಲ್ಲದರ ಪರಿಣಾಮ ಏನಾಗಿದೆ..? ಎಲ್ಲೇಲ್ಲಿ ಒಳಗುದಿಯ ಹೊಗೆ ಆಡ್ತಿದೆ ಅನ್ನೋದು ಖುದ್ದು ಹೆಬ್ಬಾರ್ ಸಾಹೇಬ್ರಿಗೆ ಅರ್ಥವಾಗಿದೆಯಾ.? ಹುನಗುಂದದ ಕತೆ ಏನು..? ನಿನ್ನೆ ಶುಕ್ರವಾರ ಹುನಗುಂದದ ವಿರಕ್ತ ಮಠದಲ್ಲಿ ಇದೇ ಹೆಬ್ಬಾರ್ ಸಾಹೇಬ್ರು ತಮ್ಮ ಅಜೆಂಡಾದಂತೆ ಬೂತ್ ಮಟ್ಟದ ಕಾರ್ಯಕರ್ತರ ಸಭೆ ಮಾಡಿದ್ರು. ಅಲ್ಲಿ...
ಯಲ್ಲಾಪುರ ಕ್ಷೇತ್ರಕ್ಕೆ ಜೆಡಿಎಸ್ ಅಭ್ಯರ್ಥಿ ಬಹುತೇಕ ಫಿಕ್ಸ್..?
ಯಲ್ಲಾಪುರ ಕ್ಷೇತ್ರದಲ್ಲಿ ಅಕ್ಷರಶಃ ಮಕಾಡೆ ಮಲಗಿದ್ದ ಜೆಡಿಎಸ್ ನ ತೆನೆ ಹೊತ್ತ ಮಹಿಳೆ, ಮತ್ತೆ ಮೈ ಕೊಡವಿ ಎದ್ದು ನಿಲ್ಲುವ ಸೂಚನೆಗಳು ಸಿಕ್ಕಿವೆ. ಆಟಕ್ಕುಂಟು ಲೆಕ್ಕಕ್ಕೇ ಇಲ್ಲದ ಹಾಗಿದ್ದ ಪಕ್ಷಕ್ಕೆ ಹುರುಪಿನಿಂದಲೇ ಯುವ ಪಡೆಯೊಂದು ದಾಂಗುಡಿ ಇಟ್ಟಿದೆ. ಇನ್ನೇನು ಕುಮಾರಣ್ಣನ ಇಶಾರೆಗಾಗಿ ಕಾದು ಕುಳಿತಿರೊ ಅದೊಂದು ಟೀಂ ಯಲ್ಲಾಪುರ ಕ್ಷೇತ್ರದಲ್ಲಿ ಆ್ಯಕ್ಟಿವ್ ಆಗುತ್ತಿದೆ. ಅವ್ರು ಸಂತೋಷ್..! ಅವ್ರ ಹೆಸ್ರು ಸಂತೋಷ ರಾಯ್ಕರ್, ಮಳಗಿ ಗ್ರಾಮದವರು. ನಿಮಗೆ ನೆನಪಿರಬಹುದು, ಅದು 2014 ರ ಲೋಕಸಭಾ ಚುನಾವಣೆ. ಬೆಳಗಾವಿ ಲೋಕಸಭಾ...
ಪೊಲೀಸ್ ಇಲಾಖೆ ಯಾವ ಸರ್ಕಾರದ ಅಡಿಯಲ್ಲಿದೆ..? ಹೆಚ್ಡಿಕೆ ಆರೋಪಕ್ಕೆ ಸಚಿವ ಹೆಬ್ಬಾರ್ ತಿರುಗೇಟು..!
ಮುಂಡಗೋಡ: ಪೊಲೀಸ್ ಇಲಾಖೆ ಯಾವ ಸರ್ಕಾರದ ಅಡಿಯಲ್ಲಿ ಕೆಲಸ ಮಾಡ್ತಿದೆ..? ಕಮಲ್ ಪಂಥ್ ಯಾವ ಸರ್ಕಾರದಲ್ಲಿ ನೌಕರರಾಗಿದ್ದಾರೆ..? ಯಾರ ಸೂಚನೆಯ ಮೇರೆಗೆ ಕೆಲಸ ನಿರ್ವಹಿಸ್ತಾರೆ..? ಅದು ಕುಮಾರಸ್ವಾಮಿಯವರಿಗೆ ಅರ್ಥವಾಗಲಿ ಅಂತಾ ಶಿವರಾಮ್ ಹೆಬ್ಬಾರ್ ತಿರುಗೇಟು ನೀಡಿದ್ರು. ಪಿಎಸ್ಐ ಅಕ್ರಮ ಪ್ರಕರಣ ಬೆಳಕಿಗೆ ತಂದಿದ್ದು ಪೊಲೀಸ್ ಇಲಾಖೆ, ಹೊರತು ಬಿಜೆಪಿ ಸರ್ಕಾರವಲ್ಲ ಅಂತಾ ಮಾಜಿ ಸಿಎಂ ಕುಮಾರಸ್ವಾಮಿ ಆರೋಪಕ್ಕೆ ಮುಂಡಗೋಡಿನಲ್ಲಿ ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ಪಬ್ಲಿಕ್ ಫಸ್ಟ್ ನ್ಯೂಸ್ ಗೆ ಪ್ರತಿಕ್ರಿಯಿಸುತ್ತ ಮಾತನಾಡಿದ್ರು.. ಪಿಎಸ್ಐ ಅಕ್ರಮ ಪ್ರಕರಣ...
ಯಲ್ಲಾಪುರ ಕ್ಷೇತ್ರದ ಕೇಸರಿ ಪಡೆಯಲ್ಲಿ ಇದೇನಿದು “ಆಲೆಮನೆ” ಮೀಟಿಂಗು..? ಅಷ್ಟಕ್ಕೂ, ಬಂಡೇದ್ದ ಬಳಗದ ಲೀಡರ್ ಯಾರು..?
ಯಲ್ಲಾಪುರ ಬಿಜೆಪಿಗೆ ಅದೇನಾಗಿದೆಯೋ ಗೊತ್ತಿಲ್ಲ. ಪಂಚರಾಜ್ಯಗಳ ಚುನಾವಣೆಲಿ ಅಭೂತಪೂರ್ವ ಯಶಸ್ಸು ಪಡೆದ ಸಂಭ್ರಮದ ಮದ್ಯೆಯೂ, ಒಳಗೊಳಗೇ ಯಾರೂ ನಿರೀಕ್ಷಿಸದ ಲೋಕಲ್ ಬೆಳವಣಿಗೆಗಳು ನಡೆಯುತ್ತಿವೆ. ಸದ್ಯದ ಪರಿಸ್ಥಿತಿಗಳು ಹಾಗೂ ಒಳಗೊಳಗಿನ ಚಟುವಟಿಕೆಗಳು ಬಲಿಷ್ಟವಾಗುತ್ತ ಹೋದರೆ ಇನ್ನೇನು ಚುನಾವಣೆ ಹೊತ್ತಿಗೇಲ್ಲ ಭರ್ಜರಿ ಬದಲಾವಣೆಗಳು ಆಗಲಿವೆ ಅನ್ನೋದು ಅದೇ ಪಕ್ಷದ ದೊಡ್ಡ ಮಂದಿಯೇ ಹೇಳುತ್ತಿರೋ ಬಹುದೊಡ್ಡ ಮಾತುಗಳು. ಆ ಆರು ತಿಂಗಳು..! ನಿಜ ಕಳೆದ ಆರು ತಿಂಗಳಿಂದ ಯಲ್ಲಾಪುರ, ಮುಂಡಗೋಡ ಬಿಜೆಪಿಯಲ್ಲಿ ಅದೊಂದು ಬಣ ಇನ್ನಿಲ್ಲದಂತೆ ಆ್ಯಕ್ಟಿವ್ ಆಗಿದೆಯಂತೆ. ಮೇಲಿಂದ ಮೇಲೆ...
ಉತ್ತರ ಕನ್ನಡಕ್ಕೆ ನೂತನ ಉಸ್ತುವಾರಿ ಸಚಿವರ ನೇಮಕ, ಹೆಬ್ಬಾರ್ ಸಾಹೇಬ್ರಿಗೆ ಹಾವೇರಿ ಹೊಣೆ..!!
ಬೆಂಗಳೂರು: ಉತ್ತರ ಕನ್ನಡ ಜಿಲ್ಲೆಗೆ ಉಸ್ತುವಾರಿ ಸಚಿವರ ಬದಲಾವಣೆಯಾಗಿದೆ. ಈ ಮೊದಲು ಉಸ್ತುವಾರಿಯಾಗಿದ್ದ ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ಗೆ ಕೋಕ್ ನೀಡಿ, ಕೋಟಾ ಶ್ರೀನಿವಾಸ್ ಪೂಜಾರಿಯವರನ್ನ ಉತ್ತರ ಕನ್ನಡಕ್ಕೆ ಉಸ್ತುವಾರಿ ಸಚಿವರನ್ನಾಗಿಸಿದ್ದಾರೆ. ಹಾಗೇ, ಶಿವರಾಮ್ ಹೆಬ್ಬಾರ್ ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವರಾಗಿ ನೇಮಕವಾಗಿದ್ದಾರೆ.






