Hebbar Birthday: ಮುಂಡಗೋಡ: ಶಾಸಕ ಶಿವರಾಮ್ ಹೆಬ್ಬಾರ್ ರವರ 68 ನೇ ಹುಟ್ಟುಹಬ್ಬದ ಅಂಗವಾಗಿ, ಮುಂಡಗೋಡ ತಾಲೂಕಾಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ಹಂಪಲು ವಿತರಿಸಲಾಯಿತು. ತಾಲೂಕಾ ಕಾಂಗ್ರೆಸ್ ನ ಕಾರ್ಯಕರ್ತರು ಶಾಸಕರ ಹುಟ್ಟುಹಬ್ಬಕ್ಕೆ ಈ ಮೂಲಕ ಶುಭಕೋರಿದರು. ತಾಲೂಕಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣ ಹಿರೇಹಳ್ಳಿ ನೇತೃತ್ವದಲ್ಲಿ, ಹಿರಿಯ ಮುಖಂಡರಾದ ರವಿಗೌಡ ಪಾಟೀಲ್, ದೇವು ಪಾಟೀಲ್, ಧರ್ಮರಾಜ್ ನಡಗೇರಿ, ಪಟ್ಟಣ ಪಂಚಾಯತಿ ಸದಸ್ಯ ಶೇಖರ್ ಲಮಾಣಿ, ಅಹ್ಮದ್ ರಜಾ, ನಂದಿಗಟ್ಟಾ ಗ್ರಾಪಂ ಅಧ್ಯಕ್ಷ ಸಂತೋಷ ಭೋಸಲೆ, ಹುನಗುಂದ ಗ್ರಾಪಂ...
Top Stories
ಮುಂಡಗೋಡ ಪೊಲೀಸರ ಭರ್ಜರಿ ಕಾರ್ಯಾಚರಣೆ, ಹೊರಬೀಡುವಿನಂದು ಕಳ್ಳತನ ಮಾಡಿದ್ದ ಅಂತರ ಜಿಲ್ಲಾ ಮನೆಗಳ್ಳನ ಬಂಧನ..!
ತಟ್ಟಿಹಳ್ಳಿ ಶಿವಾನಂದನ ಹತ್ಯೆ ಯತ್ನ ಕೇಸ್, ಆರೋಪಿಯ ಹೆಡೆಮುರಿ ಕಟ್ಟಿದ ಮುಂಡಗೋಡಿನ ಚಾಣಾಕ್ಷ ಪೊಲೀಸ್ರು..!
ತಟ್ಟಿಹಳ್ಳಿ ಶಿವಾನಂದನ ಹತ್ಯೆಗೆ ಸಜ್ಜಾಗಿದ್ದವನ ಹೆಸರು ಶಿವರಾಜ್.. ಅಷ್ಟಕ್ಕೂ ಆತ 3ನೇ ಹೆಂಡತಿಯ ಮೊದಲನೇ ಗಂಡನ ಮಗ..!
ತಟ್ಟಿಹಳ್ಳಿಯಲ್ಲಿ ಮಗನಿಂದಲೇ ತಂದೆಯ ಭೀಕರ ಹತ್ಯೆಗೆ ಯತ್ನ..? ಕಂದಲಿಯಿಂದ ಕುತ್ತಿಗೆಗೆ ಕೊಯ್ದ ಶಿವರಾಜ್ ಪರಾರಿ..!
ವಿ.ಎಸ್.ಪಾಟೀಲರ “ಬಂದೂಕು” ನಾಪತ್ತೆ, ಹುಡಿಕಿಕೊಡುವಂತೆ ಮುಂಡಗೋಡ ಠಾಣೆಯಲ್ಲಿ ದೂರು..!
ಕಾತೂರು ನಾಗನೂರು ರಸ್ತೆಯಲ್ಲಿ ಬೈಕುಗಳ ನಡುವೆ ಮುಖಾಮುಕಿ ಡಿಕ್ಕಿ, ಇಬ್ಬರಿಗೆ ಗಾಯ
ಹೊನ್ನಾವರದಲ್ಲಿ ಭೀಕರ ಅಗ್ನಿ ದುರಂತ, ಸುಟ್ಟು ಕರಕಲಾದ ಕಾರು, ಕಾರಲ್ಲಿದ್ದ ಇಬ್ಬರು ಸಜೀವ ದಹನ..!
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು..!
ಮುಂಡಗೋಡ ಪಟ್ಟಣದ ಯಲ್ಲಾಪುರ ರಸ್ತೆಯಲ್ಲಿ ಕಬ್ಬು ತುಂಬಿದ ಟ್ರಾಕ್ಟರ್ ಪಲ್ಟಿ, ತಪ್ಪಿದ ಭಾರೀ ಅನಾಹುತ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಮುಂಡಗೋಡ ತಾಲೂಕಿನ ಪ.ಪಂಗಡದ ಮೀನುಗಾರರಿಗೆ ವಾಹನ ಖರೀದಿಗೆ ಸಹಾಯಧನಕ್ಕೆ ಅರ್ಜಿ ಅಹ್ವಾನ..!
ತಟ್ಟಿಹಳ್ಳಿ ಬಳಿ ಕಾರ್, ಟ್ರಾಕ್ಟರ್ ನಡುವೆ ಮುಖಾಮುಕಿ ಡಿಕ್ಕಿ, ಕಾರ್ ಪಲ್ಟಿ, ಮಗುವಿಗೆ ಗಾಯ..!
ಜಸ್ಟ್ ಅದೊಂದು ವಾಟ್ಸಾಪ್ ಕಾಲ್, ಈ ಟಿಬೇಟಿಗನಿಂದ ಆ ವಂಚಕರು ದೋಚಿದ್ದು ಬರೋಬ್ಬರಿ 1 ಕೋಟಿ 61 ಲಕ್ಷ..!
ಪ.ಜಾತಿ, ಪಂಗಡ ಯೋಜನೆಗಳಲ್ಲಿ 100% ಗುರಿ ಸಾಧಿಸಲು ಅಧಿಕಾರಿಗಳಿಗೆ ಡೀಸಿ ಕಟ್ಟುನಿಟ್ಟಿನ ಸೂಚನೆ..!
ಪೌರಕಾರ್ಮಿಕರಿಗೆ ಆದ್ಯತೆಯಲ್ಲಿ ಮನೆಗಳನ್ನು ಒದಗಿಸಿ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಸೂಚನೆ..!
ಪೊಲೀಸ್ ಇಲಾಖೆ ವತಿಯಿಂದ ಪ್ರತಿ ತಿಂಗಳು ಪ.ಜಾತಿ ಪಂಗಡದವರ ಕುಂದುಕೊರತೆ ಸಭೆ: ಎಸ್ಪಿ ದೀಪನ್
ಖಾಸಗಿ ಆಸ್ಪತ್ರೆ, ಆರೋಗ್ಯ ಸಂಸ್ಥೆಗಳಲ್ಲಿ ನಕಲಿ ವೈದ್ಯರು ಕಂಡುಬಂದಲ್ಲಿ ಕಠಿಣ ಕ್ರಮ: ಡೀಸಿ ಖಡಕ್ ಎಚ್ಚರಿಕೆ..!
ಉತ್ತರ ಕನ್ನಡದಲ್ಲಿ ಹೊಸ ವರ್ಷ ಆಚರಣೆಗೆ ಡೀಸಿ ರೂಲ್ಸ್: ಈ ಸೂಚನೆ ಪಾಲಿಸಲೇಬೇಕು ಅಂದ್ರು ಜಿಲ್ಲಾಧಿಕಾರಿ..!
Tag: ShivaramHebbar
ವಿ.ಎಸ್.ಪಾಟೀಲ್ “ಕೈ”ವಶ ಆಗ್ತಿದ್ದಂತೆ, ತಲೆ ಕೆಳಗಾಯ್ತಾ ಲೆಕ್ಕಾಚಾರ..? ಬೆವರುತ್ತಿದೆಯಾ ಬಿಜೆಪಿ..?
ಯಲ್ಲಾಪುರ ಕ್ಷೇತ್ರದ ಬಿಜೆಪಿಗೆ ಮರ್ಮಾಘಾತವಾಗಿದೆ. ಮಾಜಿ ಶಾಸಕ ವಿ.ಎಸ್.ಪಾಟೀಲ್ ಪಕ್ಷ ತೊರೆಯೋದು ಕನ್ಫರ್ಮ್ ಆಗಿದೆ. ಬಿಜೆಪಿ ತೊರೆದು ಇನ್ನೇನು ಕಾಂಗ್ರೆಸ್ ಸೇರಲು ಪಾಟೀಲರು ತುದಿಗಾಲಲ್ಲಿ ನಿಂತಾಗಿದೆ. ಹೀಗಾಗಿ, ಇಡೀ ಯಲ್ಲಾಪುರ ಕ್ಷೇತ್ರದಲ್ಲಿ ಅದೊಂದು ರೀತಿಯ ಸಂಚಲನಕ್ಕೆ ಕಾರಣವಾಗಿದೆ. ವಲಸಿಗರು ಹಾಗೂ ಮೂಲ ಬಿಜೆಪಿಗರ ನಡುವಿನ ಕಾಳಗಕ್ಕೆ ರಣಾಂಗಣ ಸಿದ್ದವಾಗ್ತಿದೆ. ಇದ್ರೊಂದಿಗೆ ಕಳೆದ ನಾಲ್ಕು ತಿಂಗಳ ಹಿಂದೆಯೇ “ಪಬ್ಲಿಕ್ ಫಸ್ಟ್” ನುಡಿದಿದ್ದ ಭವಿಷ್ಯ ನಿಜವಾಗಿದೆ. ಸಂಭಾವಿತ ರಾಜಕಾರಣಿ..! ಅಸಲು, ವಿ.ಎಸ್.ಪಾಟೀಲ್ ಉತ್ತರ ಕನ್ನಡ ಕಂಡ ಸಂಭಾವಿತ...
ಚುನಾವಣೆಗೆ “ಕಣಕಹಳೆ” ಮೊಳಗಿಸಿದ್ರಾ ಹೆಬ್ಬಾರ್..? “ಸಾಂತ್ವನ”ದ ಸಚಿವ ಮತದಾರನ ಮನೆ ಮಾತಾಗಿದ್ದಾದ್ರೂ ಹೇಗೆ..?
ಸಚಿವ ಶಿವರಾಮ್ ಹೆಬ್ಬಾರ್ ಮತ್ತೆ ಮೈ ಕೊಡವಿ ಎದ್ದಿದ್ದಾರೆ. ಚುನಾವಣೆ ವರ್ಷದಲ್ಲಿ ಬಿಜೆಪಿ ಜಯಭೇರಿ ಬಾರಿಸಲು ನಿನ್ನೆಯಿಂದಲೇ “ಪವರ್ ಫುಲ್” ರಣಕಹಳೆ ಮೊಳಗಿಸಿದ್ದಾರೆ. ಕ್ಷೇತ್ರದ ಪ್ರತೀ ಭಾಗದಲ್ಲಿ ಖುದ್ದು ಬೂತ್ ಮಟ್ಟದ ಕಾರ್ಯಕರ್ತರ ಮೈದಡವಿ ಮಾತಾಡಿಸುತ್ತಿದ್ದಾರೆ. ಈ ಮೂಲಕ ಕ್ಷೇತ್ರದ ತುಂಬ ಮತ್ತೊಮ್ಮೆ ತಮ್ಮದೇ ಆದ ಕಾರ್ಯಪಡೆ ರಚಿಸಿ ಹುರುಪು ತುಂಬಿಸುತ್ತಿದ್ದಾರೆ. ಮಳಗಿ ಭಾಗ..! ನಿನ್ನೆ ಮಂಗಳವಾರದಿಂದಲೇ ಸಚಿವ ಹೆಬ್ಬಾರ್, ಮಳಗಿ ಭಾಗದಿಂದ ತಮ್ಮ ಗೆಲುವಿನ ಕೇಕೆ ಹಾಕಲು ಬೇಕಾದ ರಹದಾರಿಗೆ ಹಸಿರು ನಿಶಾನೆ ತೋರಿದ್ದಾರೆ. ಅಂದಹಾಗೆ...


