ಮುಂಡಗೋಡ: ತಾಲೂಕಿನ ಟಿಬೇಟಿಯನ್ ಕಾಲೋನಿಯಲ್ಲಿ ಇಂದು ಟಿಬೇಟಿಯನ್ ಧರ್ಮಗುರು ದಲೈ ಲಾಮಾರವರ 88 ನೇ ಹುಟ್ಟುಹಬ್ಬದ ಸಂಭ್ರಮ ಆಚರಿಸಲಾಯಿತು. ಇಲ್ಲಿನ ಕ್ಯಾಂಪ್ ನಂಬರ್ ಒಂದರ ಬೌದ್ದ ದೇವಾಲಯದಲ್ಲಿ ವಿಶೇಷ ಪೂಜೆ, ಪ್ರಾರ್ಥನೆ ಸಲ್ಲಿಸಲಾಯಿತು. ಅಂದಹಾಗೆ, ಇಲ್ಲಿನ ಟಿಬೇಟಿಯನ್ ಕಾಲೋನಿಯಲ್ಲಿ ಟಿಬೇಟಿಗರು ದಲೈ ಲಾಮಾರ ಹುಟ್ಟುಹಬ್ಬದ ಸಂಭ್ರಮಾಚರಣೆ ಮಾಡುತ್ತಿದ್ದಾರೆ. ಪ್ರತೀ ಮನೆ ಮನೆಗಳಲ್ಲೂ ದಲೈ ಲಾಮಾರವರ ಹುಟ್ಟುಹಬ್ಬದ ವಿಶೇಷ ಸಂಭ್ರಮಗಳು ನಡೆಯುತ್ತಿವೆ. ದೀರ್ಘಾಯುಷ್ಯ ಕೋರಿ ಪ್ರಾರ್ಥನೆಗಳು ನಡೆಯುತ್ತಿವೆ. ಅಲ್ಲದೇ, ಹಲವು ಸಾಮಾಜಿಕ, ಸಾಂಸ್ಕೃತಿಕ, ದಾರ್ಮಿಕ ಕಾರ್ಯಕ್ರಮಗಳು ಆಯೋಜನೆಗೊಂಡಿವೆ.
Top Stories
ಹಳೂರು- ಕ್ಯಾಸನಕೇರಿ ರಸ್ತೆಯಲ್ಲಿ ಟಾಟಾ ಎಸ್ ಹಾಗೂ ಆಟೋ ನಡುವೆ ಅಪಘಾತ, ಐವರಿಗೆ ಸಣ್ಣಪುಟ್ಟ ಗಾಯ..!
ಮನೆಯಲ್ಲಿ ಮಲಗಿದ್ದವನನ್ನು ಕರೆದು ರಾಡ್, ತಲ್ವಾರನಿಂದ ಹಲ್ಲೆ..!
ಶಿರಸಿ ಶೈಕ್ಷಣಿಕ ಜಿಲ್ಲೆಯ 18 ಶಿಕ್ಷಕರಿಗೆ ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ ಘೋಷಣೆ, ಮುಂಡಗೋಡಿನ ಈ ಮೂವರಿಗೂ “ಪ್ರಶಸ್ತಿಯ ಗರಿ”..!
ಭೀಮಾತೀರದಲ್ಲಿ ಮತ್ತೆ ಮೊಳಗಿದ ಗುಂಡಿನ ಸದ್ದು, ಮಹದೇವ ಸಾಹುಕಾರ್ ಪರಮಾಪ್ತನ ಭೀಕರ ಹತ್ಯೆ..!
ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ..! ಅಷ್ಟಕ್ಕೂ, ಪೊಲೀಸ್ ಅಧಿಕಾರಿಯ ಮಗಳಿಗೆ ಏನಾಯ್ತು..?
ಇದು “ಜಬರ್ದಸ್ತ್ ಜಮಖಂಡಿ”ಯ ಮರ್ಡರ್ ಮಿಸ್ಟರಿ..! “ಮಾಯಾಂಗನೆ”ಯ ನೆರಳಲ್ಲಿ ನಡೆದಿತ್ತು ಆ ಭೀಕರ ಹತ್ಯೆ..!
ಇಂದ್ರಾ ನಗರದ ಮೆಹೆಬೂಬ್ ಅಲಿ ಜಮಖಂಡಿ ಮರ್ಡರ್ ಕೇಸ್ ಆರೋಪಿಗಳಿಗೆ ಶಿಕ್ಷೆ ಪ್ರಕಟ..! ಓರ್ವನಿಗೆ ಜೀವಾವಧಿ ಶಿಕ್ಷೆ..!
ಶಿಗ್ಗಾವಿ BEO ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ, ಮುಂಡಗೋಡ ಚಿಗಳ್ಳಿಯ ಪ್ರಸನ್ನ ಜಾಧವ್ ವಿಧಿವಶ, ಹಲವರ ಸಂತಾಪ..!
ಡ್ರಗ್ಸ್ ದಂಧೆ ಮಾಡುತಿದ್ದ 9 ದಂಧೆಕೋರರ ಬಂಧನ, 30 ಲಕ್ಷ ಮೌಲ್ಯದ ಮಾದಕ ವಸ್ತುಗಳು ವಶಕ್ಕೆ..!
ಮುಂಡಗೋಡ ತಾಲೂಕು ಸೇರಿ ಜಿಲ್ಲೆಯ ಹಲವು ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ನಾಳೆ ರಜೆ..!
ನಾಳೆ ಮುಂಡಗೋಡ ತಾಲೂಕಿನಲ್ಲೂ ಶಾಲೆಗಳಿಗೆ ಮಳೆಯ ರಜೆ..!
ಮುಂಡಗೋಡ ಹೊರತುಪಡಿಸಿ ಜಿಲ್ಲೆಯ ಎಲ್ಲಾ ತಾಲೂಕುಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ನಾಳೆ “ಮಳೆಯ” ರಜೆ..!
School holiday News; ಭಾರಿ ಮಳೆ ಹಿನ್ನೆಲೆ; ಜಿಲ್ಲೆಯ 10 ತಾಲೂಕುಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ನಾಳೆ ರಜೆ..!
ಯಲ್ಲಾಪುರ ಬಳಿ ಭೀಕರ ಅಪಘಾತ, ನಿಂತಿದ್ದ ಲಾರಿಗೆ ಬಸ್ ಡಿಕ್ಕಿ, ಮೂವರು ಸ್ಥಳದಲ್ಲೇ ಸಾವು, 7 ಜನರಿಗೆ ಗಂಭೀರ ಗಾಯ..!
ಶಿಗ್ಗಾವಿಯಲ್ಲಿ ಹಾಡಹಗಲೇ ವ್ಯಕ್ತಿಯ ಮೇಲೆ ಮಚ್ಚಿನಿಂದ ಹಲ್ಲೆ, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾದ ವ್ಯಕ್ತಿ..!
ಹೆಂಡತಿಯ ಅಪ್ಪ, ತಮ್ಮನ ಕಾಟ, ವಿಡಿಯೋ ಮಾಡಿ ಆತ್ಮಹತ್ಯೆಗೆ ಯತ್ನಿಸಿದ ಮುಂಡಗೋಡ ಕಾಳಗನಕೊಪ್ಪದ ವ್ಯಕ್ತಿ..!
ಲೊಯೋಲಾ ಪ್ರೌಢಶಾಲೆಯ ಶಿಕ್ಷಕ ವಿನಾಯಕ್ ಶೇಟ್ ನಾಪತ್ತೆ, ಹುಡುಕಿ ಕೊಡುವಂತೆ ಪತ್ನಿಯಿಂದ ಮುಂಡಗೋಡ ಠಾಣೆಯಲ್ಲಿ ದೂರು..!
ಕಾರವಾರ ಶಾಸಕ ಸತೀಶ್ ಶೈಲ್ ಮನೆ ಮೇಲೆ ಇಡಿ ದಾಳಿ, ದಾಖಲೆ ಪರಿಶೀಲನೆ..!
ಮುಂಡಗೋಡ ಪೊಲೀಸರ ಭರ್ಜರಿ ದಾಳಿ, ಪಾಳಾ ಕ್ರಾಸ್ ಬಳಿ ಗಾಂಜಾ ಸಾಗಿಸ್ತಿದ್ದ ಹಾನಗಲ್ಲಿನ ಇಬ್ಬರ ಬಂಧನ..!
Tag: Tibetan calony
ಬಾಚಣಕಿ ಡ್ಯಾಂ ನಲ್ಲಿ ಭಾರೀ ದುರಂತ, ನೀರಲ್ಲಿ ಮುಳುಗಿ ಇಬ್ಬರು ಲಾಮಾಗಳ ದಾರುಣ ಸಾವು..!
ಮುಂಡಗೋಡ ತಾಲೂಕಿನ ಬಾಚಣಕಿ ಜಲಾಶಯದಲ್ಲಿ ಭಾರೀ ದುರಂತ ಸಂಭವಿಸಿದೆ. ಈಸಲು ತೆರಳಿದ್ದ ಇಬ್ಬರು ಟಿಬೇಟಿಯನ್ ಬೌದ್ದ ಸನ್ಯಾಸಿಗಳು ನೀರು ಪಾಲಾಗಿದ್ದಾರೆ. ಇಬ್ಬರೂ ಬಾಚಣಕಿ ಜಲಾಶಯದಲ್ಲಿ ಮುಳುಗಿ ಸಾವು ಕಂಡಿದ್ದಾರೆ. ಬೆಳಿಗ್ಗೆಯಿಂದಲೇ ಬಾಚಣಕಿ ಜಲಾಶಯಕ್ಕೆ ಈಸಲು ಬಂದಿದ್ದ ಬೌದ್ದ ಸನ್ಯಾಸಿಗಳು ಜಲಾಶಯದಲ್ಲಿ ಮುಳುಗಿ ಸಾವು ಕಂಡಿದ್ದಾರೆ. ಈ ವೇಳೆ ಟಿಬೇಟಿಯನ್ ಲಾಮಾಗಳು ಶವಗಳನ್ನು ಪೊಲೀಸರಿಗೆ ಗೊತ್ತಾಗದಂತೆ ಎಸ್ಕೇಪ್ ಮಾಡಲು ಮುಂದಾಗಿದ್ದರು ಎನ್ನಲಾಗಿದೆ. ಆದ್ರೆ ಸ್ಥಳೀಯರು ಗಮನಿಸಿ ಮುಂಡಗೋಡ ಪೋಲಿಸರ ಗಮನಕ್ಕೆ ತಂದಿದ್ದಾರೆ. ಹೀಗಾಗಿ, ಸದ್ಯ ಒಂದು ಶವ ಬಾಚಣಕಿ...
ಟಿಬೇಟಿಯನ್ ಕಾಲೋನಿಯಲ್ಲಿ ದಲೈ ಲಾಮಾರ 87 ನೇ ವರ್ಷದ ಹುಟ್ಟು ಹಬ್ಬದ ಸಂಭ್ರಮ..!
ಮುಂಡಗೋಡ: ತಾಲೂಕಿನ ಟಿಬೇಟಿಯನ್ ಕಾಲೋನಿಯಲ್ಲಿ ಇಂದು ನೊಬೆಲ್ ಪ್ರಶಸ್ತಿ ಪುರಸ್ಕೃತ, ಟಿಬೇಟಿಗರ ಧರ್ಮಗುರು ದಲೈ ಲಾಮಾರವರ 87 ನೇ ಜನ್ಮ ದಿನದ ಸಂಭ್ರಮ ಕಳೆ ಕಟ್ಟಿದೆ. ಟಿಬೇಟಿಯನ್ ಕಾಲೋನಿಯ ಕ್ಯಾಂಪ್ ನಂ.3 ರ ಕಮ್ಯುನಿಟಿ ಹಾಲ್ ನಲ್ಲಿ ಕಾರ್ಯಕ್ರಮ ಆಯೋಜನೆಗೊಂಡಿತ್ತು. ದಲೈ ಲಾಮಾರವರ ಹುಟ್ಟು ಹಬ್ಬದ ನಿಮಿತ್ತ ಕೇಕ್ ಕತ್ತರಿಸಿ ಸಂಭ್ರಮಿಸಲಾಯಿತು. ಅಪರ ಜಿಲ್ಲಾಧಿಕಾರಿ ರಾಜೂ ಮೊಗವೀರ್ ಸೇರಿದಂತೆ ಹಲವು ಅಧಿಕಾರಿಗಳು ಭಾಗಿಯಾಗಿದ್ರು. ಇನ್ನು, ಸಾವಿರಾರು ಸಂಖ್ಯೆಯಲ್ಲಿ ಭಾಗಿಯಾಗಿದ್ದ ಟಿಬೇಟಿಗರು, ಸಾಂಪ್ರದಾಯಿಕ ಉಡುಗೆ ತೊಟ್ಟು ಸಂಭ್ರಮಿಸಿದ್ರು....
ಟಿಬೇಟಿಯನ್ ಕಾಲೋನಿಯಲ್ಲಿ ಎರಡನೇ ಇಂಡೋ-ಟಿಬೆಟಿಯನ್ ವಿದ್ವಾಂಸರ ಸಮ್ಮೇಳನ ಉದ್ಘಾಟನೆ..!
ಮುಂಡಗೋಡ: ತಾಲೂಕಿನ ಟಿಬೇಟಿಯನ್ ಕ್ಯಾಂಪ್ ನಂಬರ್ 1 ರ ಗಾಂದೇನ್ ಬೌದ್ಧ ಮಠದಲ್ಲಿ ಇಂದಿನಿಂದ ನಾಲ್ಕು ದಿನಗಳ ಕಾಲ ಎರಡನೇ ಇಂಡೋ-ಟಿಬೆಟಿಯನ್ ವಿದ್ವಾಂಸರ ಸಮ್ಮೇಳನವನ್ನು ಆಯೋಜಿಸಲಾಗಿದೆ. ಹೀಗಾಗಿ ಇಂದು ಸಮ್ಮೇಲನ ಕಾರ್ಯಕ್ರಮ ಉದ್ಘಾಟನೆಗೊಂಡಿದೆ. ಸೈಕಾಲಜಿ ಮತ್ತು ಚಿಂತನಶೀಲ ಅಭ್ಯಾಸಗಳ ಕುರಿತು ಎರಡನೇ ಇಂಡೋ-ಟಿಬೆಟಿಯನ್ ವಿದ್ವಾಂಸರ ಸಮ್ಮೇಳನವನ್ನು ಆಯೋಜಿಸಲಾಗಿದ್ದು, ಸಮ್ಮೇಳನದಲ್ಲಿ ಅನೇಕ ಗಣ್ಯ ಭಾಷಣಕಾರರು ಮತ್ತು ವಿದ್ವಾಂಸರು ಭಾಗಿಯಾಗಲಿದ್ದಾರೆ. ಭಾರತದ 15 ರಾಜ್ಯಗಳಿಂದ ಬಂದಿರೋ ಬೌದ್ಧ ಬಿಕ್ಕುಗಳು, ಮಠಾಧೀಶರು, ಧಾರ್ಮಿಕ ಮುಖಂಡರು ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ....
ಟಿಬೇಟಿಯನ್ ಕಾಲೋನಿಯಲ್ಲಿ ಕೋವಿಡ್ ಭೀತಿ, ಬಿಕೋ ಅಂತಿವೆ ರಸ್ತೆಗಳು..!
ಮುಂಡಗೋಡ: ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣವಾಗಿ ಗುರುತಿಸಿಕೊಂಡಿರೋ ಟಿಬೇಟಿಯನ್ ಕಾಲೋನಿಗಳಲ್ಲಿ ಕೋವಿಡ್ ಸದ್ಯ ಮತ್ತೆ ತನ್ನ ಅಟ್ಟಹಾಸ ಶುರು ಮಾಡಿದೆ.. ಹೀಗಾಗಿ, ಸದ್ಯ ಕಾಲೋನಿಯಲ್ಲಿ ಬಹುತೇಕ ಸ್ತಬ್ದ ವಾತಾವರಣ ನಿರ್ಮಾಣವಾಗಿದೆ. ಕಳೆದ ಕೆಲ ವಾರದ ಹಿಂದೆ ಮೊದಲೇಲ್ಲ ವಾರಕ್ಕೆ ಕಡಿಮೆ ಪ್ರಮಾಣದಲ್ಲಿ ಪಾಸಿಟಿವ್ ಪ್ರಕರಣಗಳು ದಾಖಲಾಗುತ್ತಿದ್ದವು. ಆದ್ರೆ ಸದ್ಯ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಜಾಸ್ತಿಯಾಗಿದೆ. ಇಲ್ಲಿ ಈಗ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಅರ್ಧಶತಕ ದಾಟಿದೆ. ಅದ್ರಲ್ಲೂ ಟಿಬೇಟಿಯನ್ ಕಾಲೋನಿಯ STS ಶಾಲೆಯಲ್ಲಿ 16 ವಿದ್ಯಾರ್ಥಿಗಳಿಗೆ ಪಾಸಿಟಿವ್ ದೃಢಪಟ್ಟಿರೋದು...