ಮುಂಡಗೋಡ: ತಾಲೂಕಿನ ಟಿಬೇಟಿಯನ್ ಕಾಲೋನಿಯಲ್ಲಿ ಇಂದು ಟಿಬೇಟಿಯನ್ ಧರ್ಮಗುರು ದಲೈ ಲಾಮಾರವರ 88 ನೇ ಹುಟ್ಟುಹಬ್ಬದ ಸಂಭ್ರಮ ಆಚರಿಸಲಾಯಿತು. ಇಲ್ಲಿನ ಕ್ಯಾಂಪ್ ನಂಬರ್ ಒಂದರ ಬೌದ್ದ ದೇವಾಲಯದಲ್ಲಿ ವಿಶೇಷ ಪೂಜೆ, ಪ್ರಾರ್ಥನೆ ಸಲ್ಲಿಸಲಾಯಿತು. ಅಂದಹಾಗೆ, ಇಲ್ಲಿನ ಟಿಬೇಟಿಯನ್ ಕಾಲೋನಿಯಲ್ಲಿ ಟಿಬೇಟಿಗರು ದಲೈ ಲಾಮಾರ ಹುಟ್ಟುಹಬ್ಬದ ಸಂಭ್ರಮಾಚರಣೆ ಮಾಡುತ್ತಿದ್ದಾರೆ. ಪ್ರತೀ ಮನೆ ಮನೆಗಳಲ್ಲೂ ದಲೈ ಲಾಮಾರವರ ಹುಟ್ಟುಹಬ್ಬದ ವಿಶೇಷ ಸಂಭ್ರಮಗಳು ನಡೆಯುತ್ತಿವೆ. ದೀರ್ಘಾಯುಷ್ಯ ಕೋರಿ ಪ್ರಾರ್ಥನೆಗಳು ನಡೆಯುತ್ತಿವೆ. ಅಲ್ಲದೇ, ಹಲವು ಸಾಮಾಜಿಕ, ಸಾಂಸ್ಕೃತಿಕ, ದಾರ್ಮಿಕ ಕಾರ್ಯಕ್ರಮಗಳು ಆಯೋಜನೆಗೊಂಡಿವೆ.
Top Stories
ಹುನಗುಂದದಲ್ಲಿ ಮಳೆಗಾಳಿಗೆ ಹಾರಿಹೋದ ಮನೆಯ ಮೇಲ್ಚಾವಣಿಗಳು..! ಧರೆಗುರುಳಿದ ಮರಗಳು, ವಿದ್ಯುತ್ ಕಂಬಗಳು..!
ಧರ್ಮಾ ಜಲಾಶಯದ ಕಾಲುವೆಯಲ್ಲಿ ಇಬ್ಬರು ಸಹೋದರ ಬಾಲಕರು ನೀರುಪಾಲು..! ರಜೆಗೆ ಬಂದಿದ್ದವರು ಹೆಣವಾದರು..!
NMD ಹತ್ಯೆ ಕೇಸ್| ಯುಪಿಗೆ ಹೋಗಿ ಪಿಸ್ತೂಲ್ ತಂದಿದ್ದ ಆರೋಪಿಗಳ ಮನೆಗಳ ಮೇಲೆ ಪೊಲೀಸ್ರ ದಾಳಿ..! 7 ತಂಡಗಳಲ್ಲಿ ಪೊಲೀಸ್ರ ಖಡಕ್ ಸರ್ಚಿಂಗ್..!
NMD ಜಮೀರ್ ಹತ್ಯೆ ಕೇಸ್, ಮತ್ತೆ ನಾಲ್ವರು ಆರೋಪಿಗಳು ಅಂದರ್..! 11 ಕ್ಕೆ ಏರಿದ ಆರೋಪಿಗಳ ಸಂಖ್ಯೆ..!
ಮುಂಡಗೋಡಿನ ಯರೈಬೈಲ್ DyRFO, ಉಗ್ನಿಕೇರಿ ಬೀಟ್ ಫಾರೇಸ್ಟ್ ಗಾರ್ಡ್ ವಿರುದ್ಧ ಲೋಕಾಯುಕ್ತ ಕೇಸ್, FIR ದಾಖಲು..! ಅನ್ನದಾತನ ಹತ್ರ ಲಂಚ ಕೇಳಿದ್ನಾ ಆ ಅರಣ್ಯ ಅಧಿಕಾರಿ..?
ಟಿಬೇಟಿಗ ಲಾಮಾನ ಹತ್ಯೆ ಕೇಸ್, ಮೂವರು ಆರೋಪಿಗಳು ಅಂದರ್..! ಕಬ್ಬು ಕಟಾವ್ ಮಾಡೋ ಗ್ಯಾಂಗ್ ಈ ಹತ್ಯೆ ಮಾಡಿದ್ದು ಯಾಕೆ..?
ಕೇರಳಂ ಹಾಗೂ ರಾಜ್ಯದ 2 ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಹಿನ್ನೆಲೆ..! ಮುಂಡಗೋಡ ಕೈ ಕಾರ್ಯಕರ್ತರ ಸಂಭ್ರಮ..!
ಪಂಚರಾಜ್ಯ ಚುನಾವಣೆ; 3 ರಾಜ್ಯಗಳಲ್ಲಿ ಬಿಜೆಪಿ ಗೆಲುವು, ಮುಂಡಗೋಡಿನಲ್ಲಿ ಸಂಭ್ರಮಾಚರಣೆ..!
ಹುನಗುಂದದ ಮಹಿಳೆ ಹರಿಹರದಲ್ಲಿ ನಾಪತ್ತೆ, ಇವ್ರು ಕಂಡಲ್ಲಿ ಮಾಹಿತಿ ನೀಡಲು ಮನವಿ..!
ಧಾರವಾಡದಲ್ಲಿ ಮುಂಡಗೋಡ ಟಿಬೇಟಿಗ ಲಾಮಾನ ಭೀಕರ ಹತ್ಯೆ..? ಕಾಲು ಕಟ್ಟಿ ಭೀಕರವಾಗಿ ಕೊಂದು ಬೀಸಾಕಿದ್ರಾ ಹಂತಕರು..?
ಮುಂಡಗೋಡಿನಲ್ಲಿ ಸಿಲಿಂಡರಿಗಾಗಿ ಪ್ರತಿಭಟನೆ, ಬೆಳ್ಳಂ ಬೆಳಿಗ್ಗೆ HP ಗ್ಯಾಸ್ ಗೋಡೌನ ಎದುರು ಸಾರ್ವಜನಿಕರ ಆಕ್ರೋಶ..!
ಕುಡಿಯುವ ನೀರಿನ ಸಮಸ್ಯೆ ಕಂಡುಬಂದಲ್ಲಿ ತಕ್ಷಣ ಸ್ಪಂದಿಸಿ: ಅಧಿಕಾರಿಗಳಿಗೆ ಜಿಪಂ ಸಿಇಓ ಡಾ.ದಿಲೀಷ್ ಶಶಿ
ಮುಂಡಗೋಡ ಪೊಲೀಸರ ಭರ್ಜರಿ ಕಾರ್ಯಾಚರಣೆ, NMD ಜಮೀರ್ ದರ್ಗಾವಾಲೆ ಭೀಕರ ಹತ್ಯೆ ಕೇಸ್, ಐವರು ಆರೋಪಿಗಳ ಬಂಧನ..!
ಮುಂಡಗೋಡಿನಲ್ಲಿ NMD ಜಮೀರನ ಭೀಕರ ಹತ್ಯೆ, ರಕ್ತದ ಮಡುವಿನಲ್ಲಿ ಬಿದ್ದಿದ್ದ ಶವದ ದೃಷ್ಯಗಳಿವು
ಮುಂಡಗೋಡಿನಲ್ಲಿ ಭೀಕರ ಹತ್ಯೆ, NMD ಜಮೀರ್ ಅಹ್ಮದ್ ದರ್ಗಾವಾಲೆಯ ಹತ್ಯೆ..! ಬಸ್ ಸ್ಟಾಂಡ್ ಎದುರಿನ ಹೊಟೆಲ್ ನಲ್ಲೇ ಘಟನೆ..!
SSLC ಫಲಿತಾಂಶ..! ಹುನಗುಂದದ ಭಾಗ್ಯಲಕ್ಷ್ಮೀ ಪ್ರಥಮ, ರಿಷಿಕ್ ದ್ವಿತೀಯ, ಸಿಂಚನಾ ತೃತೀಯ..!
ಇಂದಿನಿಂದ ಜಿಲ್ಲೆಯಲ್ಲಿ ಮನೆಗಳ ಗಣತಿ ಕಾರ್ಯ ಶುರು; ಜಿಲ್ಲಾಧಿಕಾರಿ ಲಕ್ಷ್ಮೀ ಪ್ರಿಯ
ಇಂದೂರಿನಲ್ಲಿ ಘೋರ ಕೃತ್ಯ, ಆಕಳ ಕರುವಿನ ಕರುಳನ್ನೇ ಕತ್ತರಿಸಿ ಹೋದ ದುಷ್ಕರ್ಮಿಗಳು..!
ಕಬ್ಬು ಬೆಳೆಗಾರರಿಗೆ ವಿಶೇಷ ಪ್ರೋತ್ಸಾಹ ಧನ, ಜಮೆಯಾದ ಬಗ್ಗೆ ಖಚಿತಪಡಿಸಿಕೊಳ್ಳಿ : ಡಿಸಿ ಲಕ್ಷ್ಮೀಪ್ರಿಯ
Tag: Tibetan calony
ಬಾಚಣಕಿ ಡ್ಯಾಂ ನಲ್ಲಿ ಭಾರೀ ದುರಂತ, ನೀರಲ್ಲಿ ಮುಳುಗಿ ಇಬ್ಬರು ಲಾಮಾಗಳ ದಾರುಣ ಸಾವು..!
ಮುಂಡಗೋಡ ತಾಲೂಕಿನ ಬಾಚಣಕಿ ಜಲಾಶಯದಲ್ಲಿ ಭಾರೀ ದುರಂತ ಸಂಭವಿಸಿದೆ. ಈಸಲು ತೆರಳಿದ್ದ ಇಬ್ಬರು ಟಿಬೇಟಿಯನ್ ಬೌದ್ದ ಸನ್ಯಾಸಿಗಳು ನೀರು ಪಾಲಾಗಿದ್ದಾರೆ. ಇಬ್ಬರೂ ಬಾಚಣಕಿ ಜಲಾಶಯದಲ್ಲಿ ಮುಳುಗಿ ಸಾವು ಕಂಡಿದ್ದಾರೆ. ಬೆಳಿಗ್ಗೆಯಿಂದಲೇ ಬಾಚಣಕಿ ಜಲಾಶಯಕ್ಕೆ ಈಸಲು ಬಂದಿದ್ದ ಬೌದ್ದ ಸನ್ಯಾಸಿಗಳು ಜಲಾಶಯದಲ್ಲಿ ಮುಳುಗಿ ಸಾವು ಕಂಡಿದ್ದಾರೆ. ಈ ವೇಳೆ ಟಿಬೇಟಿಯನ್ ಲಾಮಾಗಳು ಶವಗಳನ್ನು ಪೊಲೀಸರಿಗೆ ಗೊತ್ತಾಗದಂತೆ ಎಸ್ಕೇಪ್ ಮಾಡಲು ಮುಂದಾಗಿದ್ದರು ಎನ್ನಲಾಗಿದೆ. ಆದ್ರೆ ಸ್ಥಳೀಯರು ಗಮನಿಸಿ ಮುಂಡಗೋಡ ಪೋಲಿಸರ ಗಮನಕ್ಕೆ ತಂದಿದ್ದಾರೆ. ಹೀಗಾಗಿ, ಸದ್ಯ ಒಂದು ಶವ ಬಾಚಣಕಿ...
ಟಿಬೇಟಿಯನ್ ಕಾಲೋನಿಯಲ್ಲಿ ದಲೈ ಲಾಮಾರ 87 ನೇ ವರ್ಷದ ಹುಟ್ಟು ಹಬ್ಬದ ಸಂಭ್ರಮ..!
ಮುಂಡಗೋಡ: ತಾಲೂಕಿನ ಟಿಬೇಟಿಯನ್ ಕಾಲೋನಿಯಲ್ಲಿ ಇಂದು ನೊಬೆಲ್ ಪ್ರಶಸ್ತಿ ಪುರಸ್ಕೃತ, ಟಿಬೇಟಿಗರ ಧರ್ಮಗುರು ದಲೈ ಲಾಮಾರವರ 87 ನೇ ಜನ್ಮ ದಿನದ ಸಂಭ್ರಮ ಕಳೆ ಕಟ್ಟಿದೆ. ಟಿಬೇಟಿಯನ್ ಕಾಲೋನಿಯ ಕ್ಯಾಂಪ್ ನಂ.3 ರ ಕಮ್ಯುನಿಟಿ ಹಾಲ್ ನಲ್ಲಿ ಕಾರ್ಯಕ್ರಮ ಆಯೋಜನೆಗೊಂಡಿತ್ತು. ದಲೈ ಲಾಮಾರವರ ಹುಟ್ಟು ಹಬ್ಬದ ನಿಮಿತ್ತ ಕೇಕ್ ಕತ್ತರಿಸಿ ಸಂಭ್ರಮಿಸಲಾಯಿತು. ಅಪರ ಜಿಲ್ಲಾಧಿಕಾರಿ ರಾಜೂ ಮೊಗವೀರ್ ಸೇರಿದಂತೆ ಹಲವು ಅಧಿಕಾರಿಗಳು ಭಾಗಿಯಾಗಿದ್ರು. ಇನ್ನು, ಸಾವಿರಾರು ಸಂಖ್ಯೆಯಲ್ಲಿ ಭಾಗಿಯಾಗಿದ್ದ ಟಿಬೇಟಿಗರು, ಸಾಂಪ್ರದಾಯಿಕ ಉಡುಗೆ ತೊಟ್ಟು ಸಂಭ್ರಮಿಸಿದ್ರು....
ಟಿಬೇಟಿಯನ್ ಕಾಲೋನಿಯಲ್ಲಿ ಎರಡನೇ ಇಂಡೋ-ಟಿಬೆಟಿಯನ್ ವಿದ್ವಾಂಸರ ಸಮ್ಮೇಳನ ಉದ್ಘಾಟನೆ..!
ಮುಂಡಗೋಡ: ತಾಲೂಕಿನ ಟಿಬೇಟಿಯನ್ ಕ್ಯಾಂಪ್ ನಂಬರ್ 1 ರ ಗಾಂದೇನ್ ಬೌದ್ಧ ಮಠದಲ್ಲಿ ಇಂದಿನಿಂದ ನಾಲ್ಕು ದಿನಗಳ ಕಾಲ ಎರಡನೇ ಇಂಡೋ-ಟಿಬೆಟಿಯನ್ ವಿದ್ವಾಂಸರ ಸಮ್ಮೇಳನವನ್ನು ಆಯೋಜಿಸಲಾಗಿದೆ. ಹೀಗಾಗಿ ಇಂದು ಸಮ್ಮೇಲನ ಕಾರ್ಯಕ್ರಮ ಉದ್ಘಾಟನೆಗೊಂಡಿದೆ. ಸೈಕಾಲಜಿ ಮತ್ತು ಚಿಂತನಶೀಲ ಅಭ್ಯಾಸಗಳ ಕುರಿತು ಎರಡನೇ ಇಂಡೋ-ಟಿಬೆಟಿಯನ್ ವಿದ್ವಾಂಸರ ಸಮ್ಮೇಳನವನ್ನು ಆಯೋಜಿಸಲಾಗಿದ್ದು, ಸಮ್ಮೇಳನದಲ್ಲಿ ಅನೇಕ ಗಣ್ಯ ಭಾಷಣಕಾರರು ಮತ್ತು ವಿದ್ವಾಂಸರು ಭಾಗಿಯಾಗಲಿದ್ದಾರೆ. ಭಾರತದ 15 ರಾಜ್ಯಗಳಿಂದ ಬಂದಿರೋ ಬೌದ್ಧ ಬಿಕ್ಕುಗಳು, ಮಠಾಧೀಶರು, ಧಾರ್ಮಿಕ ಮುಖಂಡರು ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ....
ಟಿಬೇಟಿಯನ್ ಕಾಲೋನಿಯಲ್ಲಿ ಕೋವಿಡ್ ಭೀತಿ, ಬಿಕೋ ಅಂತಿವೆ ರಸ್ತೆಗಳು..!
ಮುಂಡಗೋಡ: ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣವಾಗಿ ಗುರುತಿಸಿಕೊಂಡಿರೋ ಟಿಬೇಟಿಯನ್ ಕಾಲೋನಿಗಳಲ್ಲಿ ಕೋವಿಡ್ ಸದ್ಯ ಮತ್ತೆ ತನ್ನ ಅಟ್ಟಹಾಸ ಶುರು ಮಾಡಿದೆ.. ಹೀಗಾಗಿ, ಸದ್ಯ ಕಾಲೋನಿಯಲ್ಲಿ ಬಹುತೇಕ ಸ್ತಬ್ದ ವಾತಾವರಣ ನಿರ್ಮಾಣವಾಗಿದೆ. ಕಳೆದ ಕೆಲ ವಾರದ ಹಿಂದೆ ಮೊದಲೇಲ್ಲ ವಾರಕ್ಕೆ ಕಡಿಮೆ ಪ್ರಮಾಣದಲ್ಲಿ ಪಾಸಿಟಿವ್ ಪ್ರಕರಣಗಳು ದಾಖಲಾಗುತ್ತಿದ್ದವು. ಆದ್ರೆ ಸದ್ಯ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಜಾಸ್ತಿಯಾಗಿದೆ. ಇಲ್ಲಿ ಈಗ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಅರ್ಧಶತಕ ದಾಟಿದೆ. ಅದ್ರಲ್ಲೂ ಟಿಬೇಟಿಯನ್ ಕಾಲೋನಿಯ STS ಶಾಲೆಯಲ್ಲಿ 16 ವಿದ್ಯಾರ್ಥಿಗಳಿಗೆ ಪಾಸಿಟಿವ್ ದೃಢಪಟ್ಟಿರೋದು...




