Home uttara kannada news

Tag: uttara kannada news

Post
ಮುಂಡಗೋಡ ಪೊಲೀಸರ ಭರ್ಜರಿ ಕಾರ್ಯಾಚರಣೆ,  NMD ಜಮೀರ್ ದರ್ಗಾವಾಲೆ ಭೀಕರ ಹತ್ಯೆ ಕೇಸ್, ಐವರು ಆರೋಪಿಗಳ ಬಂಧನ..!

ಮುಂಡಗೋಡ ಪೊಲೀಸರ ಭರ್ಜರಿ ಕಾರ್ಯಾಚರಣೆ, NMD ಜಮೀರ್ ದರ್ಗಾವಾಲೆ ಭೀಕರ ಹತ್ಯೆ ಕೇಸ್, ಐವರು ಆರೋಪಿಗಳ ಬಂಧನ..!

ಮುಂಡಗೋಡಿನ NMD ಜಮೀರ್ ಅಹ್ಮದ್ ದರ್ಗಾವಾಲೆಯ ಭೀಕರ ಹತ್ಯೆಯ ಅಸಲೀಯತ್ತನ್ನು ಮುಂಡಗೋಡ ಪೊಲೀಸ್ರು ಬೇಧಿಸಿದ್ದಾರೆ. ಹತ್ಯೆ ನಡೆದ 24 ಗ‌ಂಟೆಯೊಳಗಾಗಿ ಐವರು ಆರೋಪಿಗಳನ್ನು ಬಂಧಿಸಿದ್ದಾರೆ. ಅವತ್ತು “ಕತ್ತಲ ರಾತ್ರಿ” ಮುಂಡಗೋಡ ಪಟ್ಟಣದ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಎದುರಿನ ಅಂಬಿಕಾ ಸಾವಜಿ ಹೊಟೇಲ್‌ನಲ್ಲಿ, ಎಪ್ರಿಲ್ 24 ರ “ಕತ್ತಲ ರಾತ್ರಿ” ಯಲ್ಲಿ, ಊಟಕ್ಕೆ ಕುಳಿತಿದ್ದ NMD ಜಮೀರ್ ದರ್ಗಾವಾಲೆಯನ್ನು ಬರ್ಬರವಾಗಿ ಹತ್ಯೆ ಮಾಡಿದ್ದರು. ಕಣ್ಣಿಗೆ ಖಾರದ ಪುಡಿ ಎರಚಿ ಮಾರಕಾಸ್ತ್ರಗಳಿಂದ ಭಯಾನಕವಾಗಿ ಹತ್ಯೆ ಮಾಡಿದ್ದರು. ಹೀಗಾಗಿ, ತಕ್ಷಣವೇ ಅಲರ್ಟ್...

Post
ಇದು ಮುಂಡಗೋಡ ಅರಣ್ಯ ಇಲಾಖೆ ಅಧಿಕಾರಿಯ “ಬಯಲ ದಂಧೆ?”, ಅಲ್ಲಿ ಬರಗೆಟ್ಟವರ ಭಂಡತನಕ್ಕೆ ಬಲಿಯಾಗಿದ್ದು ಸಾಲು ಸಾಲು ಮರ..!

ಇದು ಮುಂಡಗೋಡ ಅರಣ್ಯ ಇಲಾಖೆ ಅಧಿಕಾರಿಯ “ಬಯಲ ದಂಧೆ?”, ಅಲ್ಲಿ ಬರಗೆಟ್ಟವರ ಭಂಡತನಕ್ಕೆ ಬಲಿಯಾಗಿದ್ದು ಸಾಲು ಸಾಲು ಮರ..!

ಅಧಿಕಾರಿಗಳು ನಿರ್ಲಜ್ಯರಾದ್ರೆ ಇಲಾಖೆಗಳು ಹೇಗೇಲ್ಲ ಬೆತ್ತಲಾಗ್ತವೆ ಅನ್ನೋದಕ್ಕೆ ಇಲ್ಲೊಂದು ತಾಜಾ ನಿದರ್ಶನ ಸಿಕ್ಕಂತಾಗಿದೆ. ಇದು ಮುಂಡಗೋಡ ಅರಣ್ಯ ಇಲಾಖೆಯ ಸನ್ಮಾನ್ಯ ಅಧಿಕಾರಿಯೊಬ್ಬರ ಆಸೆಬುರುಕತನವೋ..? ಅಧಿಕಾರದ ಅಹಂಕಾರವೋ..? ನಮಗಂತೂ ಗೊತ್ತಿಲ್ಲ, ಬಹುತೇಕ ಚಕ್ಕಂಬಕ್ಕಳ ಹಾಕೊಂಡು ಅಮೇದ್ಯಕ್ಕಾಗಿ ವನದೇವಿಯನ್ನೇ ಬಲಿಕೊಟ್ಟುಬಿಟ್ರಾ ಅನ್ನೊ ಪ್ರಶ್ನೆ ಏಳುವಂತಾಗಿದೆ. ಅಸಲು, ಅಲ್ಲಿ ಸಿಪ್ಪೆ ಸುಲಿಸಿಕೊಂಡು ಬಿದ್ದಿರೊ ವನದೇವಿಯ ಕರುಳ ಬಳ್ಳಿಗಳನ್ನು ನೋಡಿಬಿಟ್ರೆ ಪರಿಸರ ಪ್ರಿಯರಿಗೆ ಕಣ್ಣಲ್ಲಿ ನೀರು ಬರದೇ ಇರಲ್ಲ..! ಅವು ಬರೋಬ್ಬರಿ 17 ತುಂಡುಗಳು..! ಅಂದಹಾಗೆ, ಮುಂಡಗೋಡ ತಾಲೂಕಿನ ಅದೊಂದು ಹಳ್ಳಿಯ ಮಾಲ್ಕಿ...

Post
ಶಿವಶಕ್ತಿ ತಂಡಕ್ಕೆ ‘ಗಜಾನನ ಟ್ರೋಫಿ-2026’ ಮಕುಟ; ಗಣೇಶ್ ನಗರದ ದ್ವಿತೀಯ ವರ್ಷದ ಕ್ರಿಕೆಟ್ ಪಂದ್ಯಾವಳಿ ಸಂಪನ್ನ

ಶಿವಶಕ್ತಿ ತಂಡಕ್ಕೆ ‘ಗಜಾನನ ಟ್ರೋಫಿ-2026’ ಮಕುಟ; ಗಣೇಶ್ ನಗರದ ದ್ವಿತೀಯ ವರ್ಷದ ಕ್ರಿಕೆಟ್ ಪಂದ್ಯಾವಳಿ ಸಂಪನ್ನ

ಶಿರಸಿ : ನಗರದ ಗಣೇಶ ನಗರ ಗೆಳೆಯರ ಬಳಗ ಹಮ್ಮಿಕೊಂಡಿದ್ದ ದ್ವಿತೀಯ ವರ್ಷದ ಅದ್ದೂರಿ ಕ್ರಿಕೆಟ್ ಪಂದ್ಯಾವಳಿಯಲ್ಲಿ ‘ಶಿವಶಕ್ತಿ ತಂಡ’ ವು ಅಮೋಘ ಪ್ರದರ್ಶನ ನೀಡಿ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಅತ್ಯಂತ ರೋಚಕವಾಗಿ ನಡೆದ ಫೈನಲ್ ಪಂದ್ಯದಲ್ಲಿ ಶಿವಂ ತಂಡವನ್ನು ಪರಾಭವಗೊಳಿಸುವ ಮೂಲಕ ಶಿವಶಕ್ತಿ ತಂಡವು ಈ ವರ್ಷದ ಪ್ರತಿಷ್ಠಿತ ಗಜಾನನ ಟ್ರೋಫಿ-2026 ಅನ್ನು ತನ್ನದಾಗಿಸಿಕೊಂಡಿತು. ಭಾನುವಾರ ಗಣೇಶ ನಗರ ಕ್ರೀಡಾಂಗಣದಲ್ಲಿ ನಡೆದ ಜಿದ್ದಾಜಿದ್ದಿನ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಶಿವಂ ತಂಡವು...

Post
ಮುಂಡಗೋಡಿನಲ್ಲಿ ಬೆಳ್ಳಂ ಬೆಳಿಗ್ಗೆ ಭಾರೀ ಬೆಂಕಿ ಅನಾಹುತ, ಸುಟ್ಟು ಕರಕಲಾಯ್ತು ಪರ್ನಿಚರ್ ಅಡ್ಡೆ..! ಲಕ್ಷಾಂತರ ಬೆಲೆಯ ಪರ್ನಿಚರ್ ಗಳು ಬೆಂಕಿಗಾಹುತಿ..!

ಮುಂಡಗೋಡಿನಲ್ಲಿ ಬೆಳ್ಳಂ ಬೆಳಿಗ್ಗೆ ಭಾರೀ ಬೆಂಕಿ ಅನಾಹುತ, ಸುಟ್ಟು ಕರಕಲಾಯ್ತು ಪರ್ನಿಚರ್ ಅಡ್ಡೆ..! ಲಕ್ಷಾಂತರ ಬೆಲೆಯ ಪರ್ನಿಚರ್ ಗಳು ಬೆಂಕಿಗಾಹುತಿ..!

 FIRE ACCIDENT; ಮುಂಡಗೋಡ ಪಟ್ಟಣದ ಕಿಲ್ಲೆ ಓಣಿಯ ಖಾದರಲಿಂಗ ದೇವಸ್ಥಾನದ ಸಮೀಪ ಪರ್ನಿಚರ್ ತಯಾರಿಸುವ ಅಡ್ಡೆಗೆ ಬೆಂಕಿ ತಗುಲಿ‌ ಭಾರೀ ಅನಾಹುತವಾಗಿದೆ. ಬೆಳಿಗ್ಗೆ ಸುಮಾರು 4 ಗಂಟೆಯಷ್ಟೊತ್ತಿಗೆ ಬೆಂಕಿ ತಗುಲಿದ್ದು ಇಡೀ ಕಟ್ಟಿಗೆಯ ಅಡ್ಡೆಯೇ ಸುಟ್ಟು ಕರಕಲಾಗಿದೆ. ಮಹ್ಮದ್ ಯೂನುಸ್ ಹೊಸಕೊಪ್ಪ ಎಂಬುವವರಿಗೆ ಸೇರಿದ ಪರ್ನಿಚರ್ ಅಡ್ಡೆ ಇದಾಗಿದ್ದು, ಬೆಂಕಿ ಅನಾಹುತದಲ್ಲಿ ಏನಿಲ್ಲವೆಂದರೂ ಅಂದಾಜು 50 ಲಕ್ಷ ಮೌಲ್ಯದ ಬೆಲೆಬಾಳುವ ಪರ್ನಿಚರಗಳು, ಕಟ್ಟಿಗೆಗಳು, ಮಷಿನ್ ಗಳು ಸುಟ್ಟು ಕರಕಲಾಗಿವೆ ಎನ್ನಲಾಗಿದೆ. ಬೆಂಕಿ ಹೇಗೆ ತಗುಲಿದೆ ಅನ್ನೋದು...

Post
ಚಿಗಳ್ಳಿ ಪ್ರೌಢಶಾಲೆಯ ಶಿಕ್ಷಕ ದಾಸಪ್ಪ, ಸಸ್ಪೆಂಡ್..! ಹಲವು ದಿನಗಳ ಗುದುಮುರುಗಿ ಬಳಿಕ ಶಿರಸಿ ಡಿಡಿಪಿಐ ಖಡಕ್ ಆದೇಶ..!

ಚಿಗಳ್ಳಿ ಪ್ರೌಢಶಾಲೆಯ ಶಿಕ್ಷಕ ದಾಸಪ್ಪ, ಸಸ್ಪೆಂಡ್..! ಹಲವು ದಿನಗಳ ಗುದುಮುರುಗಿ ಬಳಿಕ ಶಿರಸಿ ಡಿಡಿಪಿಐ ಖಡಕ್ ಆದೇಶ..!

Teacher Suspended; ಮುಂಡಗೋಡ ತಾಲೂಕಿನ ಚಿಗಳ್ಳಿ ಪ್ರೌಢಶಾಲೆಯ ಶಿಕ್ಷಕ ದಾಸಪ್ಪ ಎ. ಅಮಾನತ್ತುಗೊಂಡಿದ್ದಾರೆ. ಶಿರಸಿ ಡಿಡಿಪಿಐ ಅಮಾನತ್ತು ಆದೇಶ ಹೊರಡಿಸಿದ್ದು, ಈ‌ ಶಿಕ್ಷಕನ ವಿರುದ್ಧ ಕರ್ತವ್ಯ ಲೋಪ ಆರೋಪದಡಿ ಅಮಾನತ್ತು ಮಾಡಲಾಗಿದೆ ಅಂತಾ ಮಾಹಿತಿ ತಿಳಿದು ಬಂದಿದೆ. ಅಂದಹಾಗೆ, ಚಿಗಳ್ಳಿಯ ಶ್ರೀಮತಿ ದೇವಕ್ಕ ಛಾಯಪ್ಪ ಕಲಾಲ್ ಸರ್ಕಾರಿ ಪ್ರೌಢಶಾಲೆಯ ಸಹಶಿಕ್ಷಕರಾಗಿದ್ದ ದಾಸಪ್ಪ ವಿರುದ್ಧ ಇಲ್ಲಿನ ಮಹಿಳಾ ಶಿಕ್ಷಕಿಯರು ಮಹಿಳಾ ದೌರ್ಜನ್ಯದ ಕೇಸ್ ದಾಖಲಿಸಿದ್ದರು. ಹಾಗೂ SDMC ಅಧ್ಯಕ್ಷ ಸಂತೋಷ ಆಲದಕಟ್ಟಿ ಎಂಬುವವರು ಕೊಲೆ ಬೆದರಿಕೆಯ ಕೇಸು ದಾಖಲಿಸಿದ್ದರು‌....

Post
ಮುಂಡಗೋಡ ಪೊಲೀಸರ ತಡರಾತ್ರಿ ಕಾರ್ಯಾಚರಣೆ..! “ಚರಸ್” ದಂಧೆಯಲ್ಲಿ ತೊಡಗಿದ್ದ ಇಂಜಿನೀಯರ್ ಅಂದರ್..!

ಮುಂಡಗೋಡ ಪೊಲೀಸರ ತಡರಾತ್ರಿ ಕಾರ್ಯಾಚರಣೆ..! “ಚರಸ್” ದಂಧೆಯಲ್ಲಿ ತೊಡಗಿದ್ದ ಇಂಜಿನೀಯರ್ ಅಂದರ್..!

Police Operation; ಮುಂಡಗೋಡಿನ ಪಿಐ ರಂಗನಾಥ್ ನೀಲಮ್ಮನವರ್ ಹಾಗೂ ಪಿಎಸ್ಐ ಯಲ್ಲಾಲಿಂಗ ಕುನ್ನೂರು ನೇತೃತ್ವದಲ್ಲಿ ಯುವ ಕ್ರೈಂ ಟೀಂ ಭರ್ಜರಿ ಕಾರ್ಯ ಮಾಡಿದೆ. ಬಹುಶಃ ಮುಂಡಗೋಡಿನ ಇತಿಹಾಸದಲ್ಲೇ ಮೊದಲ ಬಾರಿ ಅನಿಸತ್ತೆ. “ಚರಸ್” ಅನ್ನೋ ಮಾದಕ ವಸ್ತುವನ್ನು ಬಿಕರಿ ಮಾಡುತ್ತ ಅಕ್ರಮ ದಂಧೆ ಮಾಡುತ್ತಿದ್ದವನನ್ನು ಎಳೆದು ತರಲಾಗಿದೆ. ಇದ್ರೊಂದಿಗೆ ರಾತ್ರಿ ನಡೆದ ಭರ್ಜರಿ ಕಾರ್ಯಾಚರಣೆಯಲ್ಲಿ ಬರೋಬ್ಬರಿ 8 ಲಕ್ಷ ಮೌಲ್ಯದ 781 ಗ್ರಾಂ ತೂಕದ ಮಾದಕ ವಸ್ತುವನ್ನು ವಶಕ್ಕೆ ಪಡೆಯಲಾಗಿದೆ. ಅಂದಹಾಗೆ, ಮುಂಡಗೋಡಿನ ಸುಭಾಷ ನಗರದ ಇಂಜಿನೀಯರ್...

Post
ಸನವಳ್ಳಿ ಬಳಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರ್, ತುಂಡಾಗಿ ಬಿದ್ದ ವಿದ್ಯುತ್ ಕಂಬ..!

ಸನವಳ್ಳಿ ಬಳಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರ್, ತುಂಡಾಗಿ ಬಿದ್ದ ವಿದ್ಯುತ್ ಕಂಬ..!

Car Accident; ಮುಂಡಗೋಡ ತಾಲೂಕಿನ ಸನವಳ್ಳಿ ಬಳಿ ಕಾರ್ ಅಪಘಾತವಾಗಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರ್ ರಸ್ತೆ ಪಕ್ಕದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ನಂತರ ಪಲ್ಟಿಯಾಗಿದೆ. ಪರಿಣಾಮ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದ್ದು,ಡಿಕ್ಕಿಯ ರಭಸಕ್ಕೆ ವಿದ್ಯುತ್ ಕಂಬವೇ ತುಂಡಾಗಿ ಬಿದ್ದಿದೆ. ಬಂಕಾಪುರ ರಸ್ತೆಯ ಸನವಳ್ಳಿ ಬಳಿ ಘಟನೆ ನಡೆದಿದ್ದು, ಸೋಮವಾರ ರಾತ್ರಿ ಘಟನೆ ಸಂಭವಿಸಿರಬಹುದು ಎನ್ನಲಾಗಿದೆ. ಆದ್ರೆ, ಕಾರು ಯಾರದ್ದು,.? ಅದ್ರಲ್ಲಿ ಎಷ್ಟು ಜನ ಪ್ರಯಾಣಿಸುತ್ತಿದ್ರು..? ಘಟನೆಯಲ್ಲಿ ಯಾರಿಗಾದ್ರೂ ಅನಾಹುತವಾಗಿದೆಯಾ..? ಅನ್ನೋ ಮಾಹಿತಿ ಲಭ್ಯವಾಗಿಲ್ಲ. ಮುಂಡಗೋಡ ಪೊಲೀಸರು...

Post
ಯಲ್ಲಾಪುರ ಪೊಲೀಸ್ರ ಸಿನಿಮಿಯ ರೀತಿ ದಾಳಿ..!! ಉಮ್ಮಚಗಿ ಬ್ಯಾಂಕ್ ದರೋಡೆಗೆ ಯತ್ನಿಸಿದ್ದ ನಟೋರಿಯಸ್ ಕಳ್ಳನ ಗ್ಯಾಂಗ್ ಅಂದರ್..!

ಯಲ್ಲಾಪುರ ಪೊಲೀಸ್ರ ಸಿನಿಮಿಯ ರೀತಿ ದಾಳಿ..!! ಉಮ್ಮಚಗಿ ಬ್ಯಾಂಕ್ ದರೋಡೆಗೆ ಯತ್ನಿಸಿದ್ದ ನಟೋರಿಯಸ್ ಕಳ್ಳನ ಗ್ಯಾಂಗ್ ಅಂದರ್..!

Yellapur police News; ಯಲ್ಲಾಪುರ ಪೊಲೀಸ್ರು ಭರ್ಜರಿ ಕಾರ್ಯ ಮಾಡಿದ್ದಾರೆ. ಕಳೆದ ಬುಧವಾರ ಅಂದ್ರೆ ನವೆಂಬರ್ 12 ರಂದು ಉಮ್ಮಚಗಿಯಲ್ಲಿ ನಡೆದಿದ್ದ ದರೋಡೆ ಯತ್ನ ಕೇಸನ್ನು ರೋಚಕವಾಗಿ, ಅಷ್ಟೇ ಭಯಂಕರವಾಗಿ ಬೇಧಿಸಿದ್ದಾರೆ. ಥೇಟು ಸಿನಿಮಾ ಸ್ಟೈಲಿನಲ್ಲೇ ಕಾರ್ಯಾಚರಣೆ ನಡೆಸಿರೋ ಯಲ್ಲಾಪುರ ಪೊಲೀಸ್ರಿಗೆ, ಬೆಳಗಾವಿ ಶಹಾಪುರದ ಖಾಸಭಾಗದಲ್ಲಿ ಭಯಾನಕ ದರೋಡೆಕೋರ ಬಲೆಗೆ ಬಿದ್ದಿದ್ದಾನೆ. ಅದ್ರೊಂದಿಗೆ ಇಡೀ ಕರ್ನಾಟಕದ ಪೊಲೀಸ್ರಿಗೆ ಕಳೆದ ಒಂದೂವರೇ ವರ್ಷದಿಂದ ಮೋಸ್ಟ್ ವಾಂಟೇಡ್ ಲಿಸ್ಟ್ ನಲ್ಲಿ ಇದ್ದವನು ಕೊನೆಗೂ ಅಂದರ್ ಆಗಿದ್ದಾನೆ. ಉಮ್ಮಚಗಿಯಲ್ಲಿ..! ಯಲ್ಲಾಪುರದ ಉಮ್ಮಚಗಿಯಲ್ಲಿ...

Post
ಹನುಮಾಪುರದಲ್ಲಿ ಭೀಕರ ಬೆಂಕಿ ಅವಘಡ..! ಬೆಂಕಿಯಲ್ಲಿ ಮನೆಯ ಸಮೇತ ಬೆಂದು ಹೋದ ವೃದ್ದೆ..!

ಹನುಮಾಪುರದಲ್ಲಿ ಭೀಕರ ಬೆಂಕಿ ಅವಘಡ..! ಬೆಂಕಿಯಲ್ಲಿ ಮನೆಯ ಸಮೇತ ಬೆಂದು ಹೋದ ವೃದ್ದೆ..!

Terrible Fire Accident; ಮುಂಡಗೋಡ ತಾಲೂಕಿನ ಹನಮಾಪುರದಲ್ಲಿ ಭಯಾನಕ ಘಟನೆ ನಡೆದಿದೆ. ಒಬ್ಬಂಟಿಯಾಗಿ ಬದುಕುತ್ತಿದ್ದ 70 ವರ್ಷದ ವೃದ್ದೆಯೊಬ್ಬರ ಮನೆ ಬೆಂಕಿಗೆ ಆಹುತಿಯಾಗಿದ್ದು, ಆ ಮನೆಯ ಕಿಚ್ಚಿನಲ್ಲೇ ಮನೆಯ ಯಜಮಾನಿ ಬೆಂಕಿಯಲ್ಲಿ ಬೆಂದು ಹೋಗಿದ್ದಾರೆ‌. ಪಕೀರವ್ವ ರಾಮಣ್ಣ ಆಲೂರು(70), ಬೆಂಕಿಯಲ್ಲಿ ಬೆಂದವರಾಗಿದ್ದು, ಭಾರೀ ಸುಟ್ಟ ಗಾಯಗಳೊಂದಿಗೆ 108 ಅಂಬ್ಯುಲೆನ್ಸ್ ಮೂಲಕ ತಾಲೂಕಾಸ್ಪತ್ರೆಗೆ ರವಾನಿಸಲಾಗಿತ್ತು. ತಾಲೂಕಾಸ್ಪತ್ರೆಯಲ್ಲಿ ಚಿಕಿತ್ಸೆಯ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಗೆ ರವಾನಿಸಲಾಗಿತ್ತು. ಆದ್ರೆ, ಚಿಕಿತ್ಸೆ ಫಲಕಾರಿಯಾಗದೇ ವೃದ್ದೆ ಸಾವನ್ನಪ್ಪಿದ್ದಾರೆ ಅಂತಾ ಮಾಹಿತಿ ಬಂದಿದೆ....

Post
ಸಾಲಬಾಧೆ, ಬಾಚಣಕಿಯಲ್ಲಿ ನೇಣಿಗೆ ಶರಣಾದ ಅನ್ನದಾತ..! ತನ್ನ ದನದ ಕೊಟ್ಟಿಗೆಯಲ್ಲೇ ಆತ್ಮಹತ್ಯೆ..!

ಸಾಲಬಾಧೆ, ಬಾಚಣಕಿಯಲ್ಲಿ ನೇಣಿಗೆ ಶರಣಾದ ಅನ್ನದಾತ..! ತನ್ನ ದನದ ಕೊಟ್ಟಿಗೆಯಲ್ಲೇ ಆತ್ಮಹತ್ಯೆ..!

Farmer death News; ಮುಂಡಗೋಡ ತಾಲೂಕಿನ ಬಾಚಣಕಿಯಲ್ಲಿ ರೈತನೋರ್ವ ಸಾಲಬಾಧೆಯಿಂದ ಮನನೊಂದು ನೇಣಿಗೆ ಶರಣಾಗಿದ್ದಾನೆ. ಮಂಗಳವಾರ ಬೆಳಗಿನ ಜಾವ ತನ್ನ ಮನೆಯ ಪಕ್ಕದ ದನದ ಕೊಟ್ಟಿಗೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಶಂಕ್ರಪ್ಪ ಶಿವಪ್ಪ ಗುಡಗೇರಿ(50) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ರೈತನಾಗಿದ್ದು, ಈತ ಮುಂಡಗೋಡಿನ ಸಹಕಾರಿ ಬ್ಯಾಂಕಿನಲ್ಲಿ ಬೆಳೆಸಾಲವಾಗಿ 2,99,900 ರೂ. ಪಡೆದಿದ್ದ. ಆದ್ರೆ, ಪ್ರಸಕ್ತ ವರ್ಷ ಅತಿವೃಷ್ಟಿಯಿಂದ ಬೆಳೆ ಹಾಳಾಗಿ ಸಾಲ ಮರುಪಾವತಿ ಮಾಡಲಾಗದೇ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಅಂತಾ ಮೃತನ ಪುತ್ರ ಮುಂಡಗೋಡ...