ಇಂದೂರು ಗ್ರಾಮ ಪಂಚಾಯತಿಯ ನಿರ್ಲಕ್ಷಕ್ಕೆ ಇಂದೂರಿನ ಅದೊಂದು ಬಡ ಕುಟುಂಬ ಬೀದಿಗೆ ಬಿದ್ದಂತಾಗಿದೆ. ಕಳೆದ ಮೂರು ವರ್ಷಗಳಿಂದ ಜೀವ ಅಂಗೈಯಲ್ಲಿ ಹಿಡಿದು ಬದುಕುತ್ತಿದೆ. ಆಗಲೋ ಈಗಲೋ ಬೀಳುವ ಮನೆಯಲ್ಲಿ ಬದುಕು ನಡೆಸುತ್ತಿದೆ. ನಿನ್ನೆ ರಾತ್ರಿಯೂ ಮಳೆಯಿಂದ ಅರ್ಧಕ್ಕರ್ದ ಗೋಡೆ ಕುಸಿದು ಬಿದ್ದಿದ್ದು ಮತ್ತಷ್ಟು ಆತಂಕದಲ್ಲಿ ಬಾಳುವಂತಾಗಿದೆ. ಹೌದು, ಇಂದೂರಿನ ಪ್ಲಾಟ್ ಏರಿಯಾದಲ್ಲಿ ಕಳೆದ ಮೂರು ವರ್ಷಗಳಿಂದ ಮನೆಯಿಲ್ಲದೇ ಮುರುಕು ಮನೆಯಲ್ಲಿ ವಾಸಿಸುತ್ತಿರೋ ಈ ಕುಟುಂಬ, ಈಗ ಅಕ್ಷರಶಃ ಆತಂಕದಲ್ಲಿದೆ. ಕಲ್ಪನಾ ಕಲಿವೀರ್ ಕಟ್ಟಿಮನಿ ಎಂಬುವ ಬಡ...
Top Stories
ತಟ್ಟಿಹಳ್ಳಿ ಶಿವಾನಂದನ ಹತ್ಯೆ ಯತ್ನ ಕೇಸ್, ಆರೋಪಿಯ ಹೆಡೆಮುರಿ ಕಟ್ಟಿದ ಮುಂಡಗೋಡಿನ ಚಾಣಾಕ್ಷ ಪೊಲೀಸ್ರು..!
ತಟ್ಟಿಹಳ್ಳಿ ಶಿವಾನಂದನ ಹತ್ಯೆಗೆ ಸಜ್ಜಾಗಿದ್ದವನ ಹೆಸರು ಶಿವರಾಜ್.. ಅಷ್ಟಕ್ಕೂ ಆತ 3ನೇ ಹೆಂಡತಿಯ ಮೊದಲನೇ ಗಂಡನ ಮಗ..!
ತಟ್ಟಿಹಳ್ಳಿಯಲ್ಲಿ ಮಗನಿಂದಲೇ ತಂದೆಯ ಭೀಕರ ಹತ್ಯೆಗೆ ಯತ್ನ..? ಕಂದಲಿಯಿಂದ ಕುತ್ತಿಗೆಗೆ ಕೊಯ್ದ ಶಿವರಾಜ್ ಪರಾರಿ..!
ವಿ.ಎಸ್.ಪಾಟೀಲರ “ಬಂದೂಕು” ನಾಪತ್ತೆ, ಹುಡಿಕಿಕೊಡುವಂತೆ ಮುಂಡಗೋಡ ಠಾಣೆಯಲ್ಲಿ ದೂರು..!
ಕಾತೂರು ನಾಗನೂರು ರಸ್ತೆಯಲ್ಲಿ ಬೈಕುಗಳ ನಡುವೆ ಮುಖಾಮುಕಿ ಡಿಕ್ಕಿ, ಇಬ್ಬರಿಗೆ ಗಾಯ
ಹೊನ್ನಾವರದಲ್ಲಿ ಭೀಕರ ಅಗ್ನಿ ದುರಂತ, ಸುಟ್ಟು ಕರಕಲಾದ ಕಾರು, ಕಾರಲ್ಲಿದ್ದ ಇಬ್ಬರು ಸಜೀವ ದಹನ..!
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು..!
ಮುಂಡಗೋಡ ಪಟ್ಟಣದ ಯಲ್ಲಾಪುರ ರಸ್ತೆಯಲ್ಲಿ ಕಬ್ಬು ತುಂಬಿದ ಟ್ರಾಕ್ಟರ್ ಪಲ್ಟಿ, ತಪ್ಪಿದ ಭಾರೀ ಅನಾಹುತ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಮುಂಡಗೋಡ ತಾಲೂಕಿನ ಪ.ಪಂಗಡದ ಮೀನುಗಾರರಿಗೆ ವಾಹನ ಖರೀದಿಗೆ ಸಹಾಯಧನಕ್ಕೆ ಅರ್ಜಿ ಅಹ್ವಾನ..!
ತಟ್ಟಿಹಳ್ಳಿ ಬಳಿ ಕಾರ್, ಟ್ರಾಕ್ಟರ್ ನಡುವೆ ಮುಖಾಮುಕಿ ಡಿಕ್ಕಿ, ಕಾರ್ ಪಲ್ಟಿ, ಮಗುವಿಗೆ ಗಾಯ..!
ಜಸ್ಟ್ ಅದೊಂದು ವಾಟ್ಸಾಪ್ ಕಾಲ್, ಈ ಟಿಬೇಟಿಗನಿಂದ ಆ ವಂಚಕರು ದೋಚಿದ್ದು ಬರೋಬ್ಬರಿ 1 ಕೋಟಿ 61 ಲಕ್ಷ..!
ಪ.ಜಾತಿ, ಪಂಗಡ ಯೋಜನೆಗಳಲ್ಲಿ 100% ಗುರಿ ಸಾಧಿಸಲು ಅಧಿಕಾರಿಗಳಿಗೆ ಡೀಸಿ ಕಟ್ಟುನಿಟ್ಟಿನ ಸೂಚನೆ..!
ಪೌರಕಾರ್ಮಿಕರಿಗೆ ಆದ್ಯತೆಯಲ್ಲಿ ಮನೆಗಳನ್ನು ಒದಗಿಸಿ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಸೂಚನೆ..!
ಪೊಲೀಸ್ ಇಲಾಖೆ ವತಿಯಿಂದ ಪ್ರತಿ ತಿಂಗಳು ಪ.ಜಾತಿ ಪಂಗಡದವರ ಕುಂದುಕೊರತೆ ಸಭೆ: ಎಸ್ಪಿ ದೀಪನ್
ಖಾಸಗಿ ಆಸ್ಪತ್ರೆ, ಆರೋಗ್ಯ ಸಂಸ್ಥೆಗಳಲ್ಲಿ ನಕಲಿ ವೈದ್ಯರು ಕಂಡುಬಂದಲ್ಲಿ ಕಠಿಣ ಕ್ರಮ: ಡೀಸಿ ಖಡಕ್ ಎಚ್ಚರಿಕೆ..!
ಉತ್ತರ ಕನ್ನಡದಲ್ಲಿ ಹೊಸ ವರ್ಷ ಆಚರಣೆಗೆ ಡೀಸಿ ರೂಲ್ಸ್: ಈ ಸೂಚನೆ ಪಾಲಿಸಲೇಬೇಕು ಅಂದ್ರು ಜಿಲ್ಲಾಧಿಕಾರಿ..!
ಹುಬ್ಬಳ್ಳಿಯ ಅಂಚಟಗೇರಿ ಬಳಿ ಭೀಕರ ಅಪಘಾತ- ತಂದೆ, ಎರಡು ಮಕ್ಕಳು ದುರಂತ ಸಾವು..!
Tag: uttara kannada news
ನಿಗಮ ಮಂಡಳಿ ಅಧ್ಯಕ್ಷರ ನೇಮಕಾತಿ ರದ್ದುಗೊಳಿಸಿದ ಸಿಎಂ, ಆದ್ರೆ, ವಿ.ಎಸ್.ಪಾಟೀಲರ “ಅಧ್ಯಕ್ಷಗಿರಿ” ಸೇಫ್..!
ಬೆಂಗಳೂರು: ರಾಜ್ಯದಲ್ಲಿನ ಬಹುತೇಕ ನಿಗಮ ಮಂಡಳಿ ಅಧ್ಯಕ್ಷರ ನೇಮಕಾತಿ ರದ್ದುಗೊಂಡಿದೆ. ನೇಮಕಾತಿ ರದ್ದುಗೊಳಿಸಿ ಸಿಎಂ ಬಸವರಾಜ್ ಬೊಮ್ಮಾಯಿ ಆದೇಶ ಹೊರಡಿಸಿದ್ದಾರೆ. ಆದ್ರೆ, ಅಚ್ಚರಿಯೆಂಬಂತೆ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಅಧ್ಯಕ್ಷ ವಿ.ಎಸ್.ಪಾಟೀಲ್ ಸೇಫ್ ಆಗಿದ್ದಾರೆ. 3 ವರ್ಷದಿಂದ..! ಕಳೆದ ಮೂರು ವರ್ಷಗಳಿಂದ ಅಂದ್ರೆ, ಬಿ.ಎಸ್.ಯಡಿಯೂರಪ್ಪನವರು ಸಿಎಂ ಆಗಿದ್ದಾಗಲೇ ಅಧ್ಯಕ್ಷರಾಗಿ ನೇಮಕಗೊಂಡಿದ್ದ, ವಿ.ಎಸ್. ಪಾಟೀಲ್ ರಿಗೆ ಈ ಬಾರಿ ಕೋಕ್ ನೀಡಲಾಗತ್ತೆ ಅನ್ನೊ ಮಾತುಗಳಿದ್ದವು. ಆದ್ರೆ, ಸಿಎಂ ಬಸವರಾಜ್ ಬೊಮ್ಮಾಯಿ ರದ್ದುಗೊಳಿಸಿರೋ ಪಟ್ಟಿಯಲ್ಲಿ ವಿ.ಎಸ್.ಪಾಟೀಲರ ಹೆಸರು ಇಲ್ಲ....
ಮಳೆಯಿಂದ ಗೋಡೆ ಕುಸಿದು ತಾಯಿ ಮಗಳು ಸ್ಥಳದಲ್ಲೇ ಸಾವು, ಹಳಿಯಾಳದ ಮುರ್ಕವಾಡದಲ್ಲಿ ಮನಕಲಕುವ ಘಟನೆ..!
ಹಳಿಯಾಳ: ತಾಲೂಕಿನಲ್ಲಿ ಮಳೆಯಿಂದ ಭಾರೀ ಅನಾಹುತವಾಗಿದೆ. ನಿರಂತರ ಮಳೆಯ ಪರಿಣಾಮ ಮಣ್ಣಿನ ಗೋಡೆ ಕುಸಿದು ತಾಯಿ ಮಗಳು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮುರ್ಕವಾಡ ಗ್ರಾಮದಲ್ಲಿ ಘಟನೆ ನಡೆದಿದೆ. ರುಕ್ಮಿಣಿ ವಿಠ್ಠಲ್ ಮಾಚಕ (37), ಶ್ರೀದೇವಿ ವಿಠ್ಠಲ್ ಮಾಚಕ (13) ಸಾವನ್ನಪ್ಪಿದ ದುರ್ದೈವಿಗಳಾಗಿದ್ದಾರೆ. ಇಂದು ಬೆಳಗಿನ ಜಾವ ಮನೆ ಗೋಡೆ ಕುಸಿದು, ಮನೆ ಗೋಡೆ ಪಕ್ಕದಲ್ಲಿ ಮಲಗಿದ್ದ ತಾಯಿ ಮಗಳ ದುರಂತ ಸಾವು ಕಂಡಿದ್ದಾರೆ. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ನಿರಂತರ ಮಳೆ ನೀರಿಗೆ ಗೋಡೆ ನೆನದು ಕುಸಿತವಾಗಿದರ. ಘಟನಾ...
ಸನವಳ್ಳಿ ಪ್ಲಾಟ್ ಬಳಿ ಅಪಘಾತ, ಬಸನಕಟ್ಟಿಯ ದಂಪತಿಗೆ ಗಾಯ..!
ಮುಂಡಗೋಡ: ತಾಲೂಕಿನ ಸನವಳ್ಳಿ ಬಳಿ ರಸ್ತೆ ಅಪಘಾತವಾಗಿದೆ. ಬೈಕ್ ಮತ್ತು ಕಾರ್ ನಡುವೆ ಡಿಕ್ಕಿಯಾಗಿ ಬೈಕ್ ಮೇಲಿದ್ದ ದಂಪತಿಗೆ ಗಂಭೀರ ಗಾಯವಾಗಿದೆ. ಶಿಗ್ಗಾವಿ ತಾಲೂಕಿನ ಬಸನಕಟ್ಟಿ ಗ್ರಾಮದ ನಾಗರಾಜ್ ಲಕ್ಷ್ಮಣ ಅಂಬಿಗೇರ(42) ಹಾಗೂ ಅವ ನ ಪತ್ನಿಗೆ ಗಂಭೀರ ಗಾಯವಾಗಿದ್ದು, ಸದ್ಯ ಮುಂಡಗೋಡ ತಾಲೂಕಾಸ್ಪತ್ರೆಗೆ ಗಾಯಾಳುವನ್ನು ತರಲಾಗಿತ್ತು, ಆದ್ರೆ, ಗಂಭೀರ ಗಾಯಗೊಂಡಿರೋ ಕಾರಣಕ್ಕೆ ಹುಬ್ಬಳ್ಳಿಯ ಕಿಮ್ಸ್ ಗೆ ರವಾನಿಸಲಾಗಿದೆ ಅನ್ನೋ ಮಾಹಿತಿ ಲಭ್ಯವಾಗಿದೆ. ಇನ್ನು, ಮುಂಡಗೋಡಿನಿಂದ ಸಂತೆ ಮುಗಿಸಿಕೊಂಡು ಬಸನಕಟ್ಟಿಗೆ ಬೈಕ್ ಮೂಲಕ ತೆರಳುತ್ತಿದ್ದಾಗ, ಬಂಕಾಪುರ...
ಇಂದೂರು ಕೊಪ್ಪದ ಈ ರಸ್ತೆಯಲ್ಲಿ ಸಂಚರಿಸಲು “ಗುಂಡಿ”ಗೆ ಗಟ್ಟಿ ಇರಬೇಕು..! ಅಧಿಕಾರಿಗಳೇ ಏನಿದು ಅವ್ಯವಸ್ಥೆ..?
ಮುಂಡಗೋಡ: ತಾಲೂಕಿನ ಇಂದೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಕೊಪ್ಪ ಗ್ರಾಮದ ಅದೊಂದು ರಸ್ತೆ ಹದಗೆಟ್ಟು ಹಳ್ಳ ಹಿಡಿದಿದೆ. ಹಾಗಂತ, ಸ್ಥಳೀಯರು ಅಧಿಕಾರಿಗಳ ವಿರುದ್ಧ ಹಿಡಿಶಾಪ ಹಾಕ್ತಿದಾರೆ. ಕೊಪ್ಪ ಗ್ರಾಮದಿಂದ ಟಿಬೇಟಿಯನ್ ಕ್ಯಾಂಪ್ ನಂಬರ್ 3 ಕ್ಕೆ ಮಾರ್ಗ ಕಲ್ಪಿಸುವ ರಸ್ತೆ ನಡೆದಾಡಲೂ ಆಗದ ಸ್ಥಿತಿಗೆ ತಲುಪಿದೆ. ಅಧಿಕಾರಿಗಳ ನಿರ್ಲಕ್ಷ ಅನ್ನೋದು ಜನರ ಜೀವ ಹಿಂಡುತ್ತಿದೆ. ದಶಕಗಳ ಸಮಸ್ಯೆ..! ಸುಮಾರು 2 ಕೀಮಿ ಇರೋ ರಸ್ತೆ ದಶಕಗಳಿಂದಲೂ ಯಥಾಸ್ಥಿತಿಯಲ್ಲಿದೆ. ನಿತ್ಯವೂ ಇಲ್ಲಿ ಸಂಚರಿಸುವ ಜನ ಅಧಿಕಾರಿಗಳು, ಜನಪ್ರತಿನಿಧಿಗಳ...
ತ್ರಿವಳೀ ಮಕ್ಕಳಿಗೆ ಜನ್ಮ ನೀಡಿದ ಮಹಾತಾಯಿ, ಎರಡು ಗಂಡು, ಒಂದು ಹೆಣ್ಣು ಮಗು ಜನನ..!
ಕುಮಟಾ: ಮಹಾತಾಯಿಯೊಬ್ರು ಮೂರು ಮಕ್ಕಳಿಗೆ ಜನ್ಮ ನೀಡಿದ್ದಾರೆ. ಕುಮಟಾದ ಖಾಸಗಿ ಆಸ್ಪತ್ರೆಯಲ್ಲಿ ತ್ರಿವಳಿ ಮಕ್ಕಳಿಗೆ ಜನ್ಮ ನೀಡಿದ್ದಾಳೆ. ಗೀತಾ ಪಟಗಾರ ಎಂಬುವ ಮಹಿಳೆಯೇ ತ್ರಿವಳಿ ಮಕ್ಕಳಿಗೆ ಜನ್ಮ ನೀಡಿದವಳಾಗಿದ್ದು, ಮದುವೆಯಾಗಿ 11ವರ್ಷದ ಬಳಿಕ ಎರಡು ಗಂಡು ಒಂದು ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ. ಸದ್ಯ ಮೂರು ಮಕ್ಕಳು ಆರೋಗ್ಯವಾಗಿವೆ.
ಯಲ್ಲಾಪುರ ಪೊಲೀಸರ ಭರ್ಜರಿ ಕಾರ್ಯಾಚರಣೆ, ಅಕ್ರಮವಾಗಿ ಸಾಗಿಸುತ್ತಿದ್ದ 6 ಒಂಟೆಗಳ ರಕ್ಷಣೆ..?
ಯಲ್ಲಾಪುರ ಪೊಲೀಸರು ನಿನ್ನೆ ತಡರಾತ್ರಿ ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ ಅನ್ನೊ ಮಾಹಿತಿ ಲಭ್ಯವಾಗಿದೆ. ಅಕ್ರಮವಾಗಿ ಸಾಗಿಸುತ್ತಿದ್ದ ಬರೋಬ್ಬರಿ 6 ಒಂಟೆಗಳನ್ನು ರಕ್ಷಿಸಿದ್ದಾರೆ ಅನ್ನೋ ಮಾಹಿತಿ ಲಭ್ಯವಾಗಿದೆ. ಈಚರ್ ವಾಹನದಲ್ಲಿ, ಹುಬ್ಬಳ್ಳಿ ಕಡೆಯಿಂದ ಭಟ್ಕಳ ಕಡೆಗೆ ಅಕ್ರಮವಾಗಿ, ಹಿಂಸಾತ್ಮಕವಾಗಿ ಸಾಗಿಸಲಾಗುತ್ತಿದ್ದ ಒಂಟೆಗಳನ್ನು ಯಲ್ಲಾಪುರ ಪಟ್ಟಣದ ಜೋಡಕೆರೆ ಚೆಕ್ ಪೋಸ್ಟ್ ಬಳಿ ಪೊಲೀಸರು ವಶ ಪಡಿಸಿಕೊಂಡಿದ್ದಾರೆ ಎನ್ನಲಾಗಿದೆ. ಬಕ್ರೀದ್ ಹಬ್ಗಕ್ಕಾಗಿ ಬಲಿ ಕೊಡುವ ಸಂಬಂಧ ಒಂಟೆಗಳನ್ನ ಸಾಗಿಸಲಾಗುತ್ತಿತ್ತಾ..? ಅಥವಾ ಬೇರೆ ಯಾವುದೋ ಕಾರಣಕ್ಕೆ ಒಂಟೆಗಳನ್ನು ಸಾಗಿಸಲಾಗುತ್ತಿತ್ತಾ..? ಮಾಹಿತಿ ಇನ್ನಷ್ಟೇ ತಿಳಿದು...
ಕೊಪ್ಪದಲ್ಲಿ ರಾತ್ರಿಯೇ ಅರಳಿ ನಿಂತ ಆ ಸುಂದರಿ ಯಾರು ಗೊತ್ತಾ..? ನೀವೂ ಒಮ್ಮೆ ಕಣ್ತುಂಬಿಕೊಳ್ಳಿ..!
ಅದು ನಟ್ಟ ನಡುರಾತ್ರಿ, ಸುರಿಯುತ್ತಿರೋ ಮಹಾಮಳೆ, ಆ ಮಳೆಯ ರಪ ರಪ ಸಪ್ಪಳದ ನಡುವೆ ಅಲ್ಲೊಬ್ಬಳು ಸುಂದರಿ ತನ್ನೊಳಗಿನ ಸುಂದರ ರೂಪ ಹೊರಸೂಸಿದ್ದಳು. ಪವಾಡವೆಂಬಂತೆ ಮೆಲ್ಲನೆ ಅರಳಿ ನಿಂತಿದ್ದ ಚೆಲುವೆಯ ಸುತ್ತ ಮಧುರ, ಸುಮಧುರ ಘಮಲು. ನಿಜಕ್ಕೂ ಅದೊಂದು ಅದ್ಭುತ ಕ್ಷಣ.. ಆ ಅದ್ಬುತ ಕ್ಷಣಗಳಿಗೆ ಸಾಕ್ಷಿಯಾಗಿದ್ದು ತಾಲೂಕಿನ ಕೊಪ್ಪ ಗ್ರಾಮದ ಮೋಹನ್ ಪಾಣತ್ರಿಯಲ್ ಕುಟುಂಬ.. ಹೌದು, ತಾಲೂಕಿನ ಕೊಪ್ಪ ಗ್ರಾಮ ಮೋಹನ್ ಪಾಣತ್ರಿಯಲ್ ಮನೆಯಲ್ಲಿ ನಿನ್ನೆ ರಾತ್ರಿ ಮಹಾ ಸುಂದರಿ ಜನ್ಮ ತಾಳಿದ್ದಾಳೆ. ಅಪ್ಪಟ...
ಮಜ್ಜಿಗೇರಿ ಬಳಿ ಚಿರತೆ ಪ್ರತ್ಯಕ್ಷ..? ಅನಾಮತ್ತಾಗಿ 12 ಕುರಿಗಳನ್ನು ತಿಂದು ಹಾಕ್ತಾ ಚಿರತೆ..? ಗ್ರಾಮಸ್ಥರಲ್ಲಿ ಆತಂಕ..!
ಮುಂಡಗೋಡ: ತಾಲೂಕಿನ ಮಜ್ಜಿಗೇರಿ ಬಳಿಯ ಕಾಡಿನಲ್ಲಿ ಚಿರತೆ ಪ್ರತ್ಯಕ್ಷವಾಗಿರೋ ಅನುಮಾನ ದಟ್ಟವಾಗಿದೆ. ಕಾಡಿನಲ್ಲಿ ಮೇಯಲು ಹೋಗಿದ್ದ ಬರೋಬ್ಬರಿ 12 ಕುರಿಗಳನ್ನು ಚಿರತೆ ಕೊಂದು ಹಾಕಿದೆ ಅಂತಾ ಹೇಳಲಾಗ್ತಿದೆ. ಮಜ್ಜಿಗೇರಿ ಗ್ರಾಮದ ಬರಮಣ್ಣ ಉಗ್ರಾಣಿ ಎಂಬುವವರಿಗೆ ಸೇರಿದ 10 ಕುರಿಗಳು ಚಿರತೆ ದಾಳಿಗೆ ಬಲಿಯಾಗಿವೆ. ನಿನ್ನೆ ಸಂಜೆ 4 ಗಂಟೆಯ ಹೊತ್ತಿನಲ್ಲಿ ಚಿರತೆಯನ್ನು ಬರಮಣ್ಣ ನೋಡಿದ್ದಾರೆ ಎನ್ನಲಾಗಿದೆ. ಆದ್ರೆ, ಹಾಗೆ ಚಿರತೆ ಕಂಡ ತಕ್ಷಣವೇ ಭಯದಿಂದ ಕಾಲ್ಕಿತ್ತಿರೊ ಬರಮಣ್ಣ ಉಗ್ರಾಣಿಯವರ 10 ಕುರಿಗಳು ಹಾಗೆ ಬೇರೆಯವರ 2...
ಬೇಡ ಜಂಗಮರಿಗೆ ಜಾತಿ ಪ್ರಮಾಣ ಪತ್ರ ನೀಡುವಂತೆ ಆಗ್ರಹಿಸಿ ಮನವಿ..!
ಮುಂಡಗೋಡ: ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಇಂದು, ಬೇಡ ಜಂಗಮ ಜಾತಿ ಪ್ರಮಾಣ ಪತ್ರ ವಿತರಿಸುವಂತೆ ಆಗ್ರಹಿಸಿ ತಹಶೀಲ್ದಾರ್ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಅರ್ಪಿಸಲಾಯಿತು. ಬೆಂಗಳೂರಿನಲ್ಲಿ ನಡೆದ ಸತ್ಯಾಗ್ರಹಕ್ಕೆ ಬೆಂಬಲಿಸಿ ಹಾಗೂ ಬೇಡ ಜಂಗಮ, ಬುಡ್ಗ ಜಂಗಮ, ಮಾಲ ಜಂಗಮದವರಾದ ನಮಗೆ ಸಂವಿಧಾನಾತ್ಮಕವಾಗಿ ಸಿಗುವ ಬೇಡ ಜಂಗಮ ಜಾತಿ ಪ್ರಮಾಣ ಪತ್ರವನ್ನು ವಿತರಿಸುವಂತೆ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಜಂಗಮ ಸಮುದಾಯದಿಂದ ಮನವಿ ನೀಡಲಾಯಿತು. ಬೇಡ ಜಂಗಮರಿಗೆ ಸಂವಿಧಾನಾತ್ಮಕವಾಗಿ ಸಿಗುವ ಪರಿಶಿಷ್ಟ ಜಾತಿ ಪ್ರಮಾಣ ಪತ್ರವನ್ನು ನೀಡಬೇಕೆಂದು...









