ಮುಂಡಗೋಡ: ತಾಲೂಕಿನ ಇಂದೂರು ಗ್ರಾಮ ಪಂಚಾಯತಿ ಅಧ್ಯಕ್ಷ ಉಪಾಧ್ಯಕ್ಷರ ರಾಜೀನಾಮೆ ಬಿಕ್ಕಟ್ಟು ಸದ್ಯಕ್ಕೆ ಬಗೆಹರಿಯುವ ಯಾವ ಲಕ್ಷಣಗಳೂ ತೋರುತ್ತಿಲ್ಲ. ಅಧ್ಯಕ್ಷೆ ಅನ್ನಪೂರ್ಣ ಬೆಣ್ಣಿ “ಇನ್ನಷ್ಟು ಪ್ರಮುಖ ಕೆಲಸಗಳಿವೆ ಅವೇಲ್ಲ ಮುಗಿಯೋವರೆಗೆ ರಾಜೀನಾಮೆ ಕೊಡಲ್ಲ” ಅಂತಾ ಕಡ್ಡಿ ಮುರಿದಂತೆ ಹೇಳಿದ್ದಾರೆ. ಪಬ್ಲಿಕ್ ಫಸ್ಟ್ ನ್ಯೂಸ್ ಜೊತೆ ಮಾತನಾಡಿರೋ ಅಧ್ಯಕ್ಷರು ಸ್ಪಷ್ಟವಾಗಿ ಉತ್ತರಿಸಿದ್ದಾರೆ. ನಮ್ಮಲ್ಲಿ ಗೊಂದಲವೇ ಇಲ್ಲ..! ಅಸಲು, ನಮ್ಮಲ್ಲಿ ಯಾವ ಗೊಂದಲವೇ ಇಲ್ಲ. ನಾವೇಲ್ಲರೂ ಒಗ್ಗಟ್ಟಾಗೇ ಇದ್ದಿವಿ. ನಂಗೆ ನಮ್ಮ ಸದಸ್ಯರೇಲ್ಲರೂ ಬೆಂಬಲ ಕೊಟ್ಟಿದ್ದಾರೆ. ಆದ್ರೆ, ಕೋವಿಡ್...
Top Stories
ತಟ್ಟಿಹಳ್ಳಿ ಶಿವಾನಂದನ ಹತ್ಯೆ ಯತ್ನ ಕೇಸ್, ಆರೋಪಿಯ ಹೆಡೆಮುರಿ ಕಟ್ಟಿದ ಮುಂಡಗೋಡಿನ ಚಾಣಾಕ್ಷ ಪೊಲೀಸ್ರು..!
ತಟ್ಟಿಹಳ್ಳಿ ಶಿವಾನಂದನ ಹತ್ಯೆಗೆ ಸಜ್ಜಾಗಿದ್ದವನ ಹೆಸರು ಶಿವರಾಜ್.. ಅಷ್ಟಕ್ಕೂ ಆತ 3ನೇ ಹೆಂಡತಿಯ ಮೊದಲನೇ ಗಂಡನ ಮಗ..!
ತಟ್ಟಿಹಳ್ಳಿಯಲ್ಲಿ ಮಗನಿಂದಲೇ ತಂದೆಯ ಭೀಕರ ಹತ್ಯೆಗೆ ಯತ್ನ..? ಕಂದಲಿಯಿಂದ ಕುತ್ತಿಗೆಗೆ ಕೊಯ್ದ ಶಿವರಾಜ್ ಪರಾರಿ..!
ವಿ.ಎಸ್.ಪಾಟೀಲರ “ಬಂದೂಕು” ನಾಪತ್ತೆ, ಹುಡಿಕಿಕೊಡುವಂತೆ ಮುಂಡಗೋಡ ಠಾಣೆಯಲ್ಲಿ ದೂರು..!
ಕಾತೂರು ನಾಗನೂರು ರಸ್ತೆಯಲ್ಲಿ ಬೈಕುಗಳ ನಡುವೆ ಮುಖಾಮುಕಿ ಡಿಕ್ಕಿ, ಇಬ್ಬರಿಗೆ ಗಾಯ
ಹೊನ್ನಾವರದಲ್ಲಿ ಭೀಕರ ಅಗ್ನಿ ದುರಂತ, ಸುಟ್ಟು ಕರಕಲಾದ ಕಾರು, ಕಾರಲ್ಲಿದ್ದ ಇಬ್ಬರು ಸಜೀವ ದಹನ..!
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು..!
ಮುಂಡಗೋಡ ಪಟ್ಟಣದ ಯಲ್ಲಾಪುರ ರಸ್ತೆಯಲ್ಲಿ ಕಬ್ಬು ತುಂಬಿದ ಟ್ರಾಕ್ಟರ್ ಪಲ್ಟಿ, ತಪ್ಪಿದ ಭಾರೀ ಅನಾಹುತ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಮುಂಡಗೋಡ ತಾಲೂಕಿನ ಪ.ಪಂಗಡದ ಮೀನುಗಾರರಿಗೆ ವಾಹನ ಖರೀದಿಗೆ ಸಹಾಯಧನಕ್ಕೆ ಅರ್ಜಿ ಅಹ್ವಾನ..!
ತಟ್ಟಿಹಳ್ಳಿ ಬಳಿ ಕಾರ್, ಟ್ರಾಕ್ಟರ್ ನಡುವೆ ಮುಖಾಮುಕಿ ಡಿಕ್ಕಿ, ಕಾರ್ ಪಲ್ಟಿ, ಮಗುವಿಗೆ ಗಾಯ..!
ಜಸ್ಟ್ ಅದೊಂದು ವಾಟ್ಸಾಪ್ ಕಾಲ್, ಈ ಟಿಬೇಟಿಗನಿಂದ ಆ ವಂಚಕರು ದೋಚಿದ್ದು ಬರೋಬ್ಬರಿ 1 ಕೋಟಿ 61 ಲಕ್ಷ..!
ಪ.ಜಾತಿ, ಪಂಗಡ ಯೋಜನೆಗಳಲ್ಲಿ 100% ಗುರಿ ಸಾಧಿಸಲು ಅಧಿಕಾರಿಗಳಿಗೆ ಡೀಸಿ ಕಟ್ಟುನಿಟ್ಟಿನ ಸೂಚನೆ..!
ಪೌರಕಾರ್ಮಿಕರಿಗೆ ಆದ್ಯತೆಯಲ್ಲಿ ಮನೆಗಳನ್ನು ಒದಗಿಸಿ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಸೂಚನೆ..!
ಪೊಲೀಸ್ ಇಲಾಖೆ ವತಿಯಿಂದ ಪ್ರತಿ ತಿಂಗಳು ಪ.ಜಾತಿ ಪಂಗಡದವರ ಕುಂದುಕೊರತೆ ಸಭೆ: ಎಸ್ಪಿ ದೀಪನ್
ಖಾಸಗಿ ಆಸ್ಪತ್ರೆ, ಆರೋಗ್ಯ ಸಂಸ್ಥೆಗಳಲ್ಲಿ ನಕಲಿ ವೈದ್ಯರು ಕಂಡುಬಂದಲ್ಲಿ ಕಠಿಣ ಕ್ರಮ: ಡೀಸಿ ಖಡಕ್ ಎಚ್ಚರಿಕೆ..!
ಉತ್ತರ ಕನ್ನಡದಲ್ಲಿ ಹೊಸ ವರ್ಷ ಆಚರಣೆಗೆ ಡೀಸಿ ರೂಲ್ಸ್: ಈ ಸೂಚನೆ ಪಾಲಿಸಲೇಬೇಕು ಅಂದ್ರು ಜಿಲ್ಲಾಧಿಕಾರಿ..!
ಹುಬ್ಬಳ್ಳಿಯ ಅಂಚಟಗೇರಿ ಬಳಿ ಭೀಕರ ಅಪಘಾತ- ತಂದೆ, ಎರಡು ಮಕ್ಕಳು ದುರಂತ ಸಾವು..!
Tag: uttara kannada news
ಇಂದೂರು ಬಳಿ ಸ್ಕೂಟಿಗೆ ಅಡ್ಡ ಬಂದ ಎಮ್ಮೆ; ಸ್ಕಿಡ್ ಆಗಿ ಬಿದ್ದು ಗಂಭೀರ ಗಾಯಗೊಂಡ ನಂದಿಕಟ್ಟಾ ಯುವಕ..!
ಮುಂಡಗೋಡ : ತಾಲೂಕಿನ ಇಂದೂರು ಬಳಿ ಅಪಘಾತವಾಗಿದೆ. ಎಮ್ಮೆ ಅಡ್ಡ ಬಂದ ಪರಿಣಾಮ ಸ್ಕೂಟಿ ಸ್ಕಿಡ್ ಆಗಿ ಬಿದ್ದು ಯುವಕ ಗಂಭೀರ ಗಾಯಗೊಂಡಿದ್ದಾನೆ. ತಾಲೂಕಿನ ನಂದಿಕಟ್ಟಾ ಗ್ರಾಮದ ಯುವಕ ಗಂಭೀರ ಗಾಯಗೊಂಡಿದ್ದಾನೆ. ಯುವಕನ ಹೆಸರು ಇನ್ನು ತಿಳಿದು ಬಂದಿಲ್ಲ. ಗಂಭೀರ ಗಾಯಗೊಂಡು ರಸ್ತೆ ಬದಿಯಲ್ಲಿ ಬಿದ್ದಿದ್ದ ಯುವಕನನ್ನು ಸ್ಥಳೀಯರು ನೋಡಿದ್ದಾರೆ. ತಕ್ಷಣವೇ ಮುಂಡಗೋಡ ತಾಲೂಕಾಸ್ಪತ್ರೆಗೆ ರವಾನಿಸಿದ್ದಾರೆ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಇಂದೂರು ಗ್ರಾಪಂ ನಲ್ಲಿ 15-15 ರ ಹಾವು ಏಣಿಯಾಟ..! ಅಧ್ಯಕ್ಷ ಪಟ್ಟಕ್ಕಾಗಿ ಒಳಗೊಳಗೇ ಬೇಗುದಿ..?
ಮುಂಡಗೋಡ: ತಾಲೂಕಿನ ಇಂದೂರು ಗ್ರಾಮ ಪಂಚಾಯತಿಯಲ್ಲಿ ಒಳಗೊಳಗೇ ಅಸಮಾಧಾನದ ಹೊಗೆಯಾಡ್ತಿದೆಯಾ..? ಬಹುತೇಕ ಒಗ್ಗಟ್ಟಾಗಿದ್ದ ಬಿಜೆಪಿ ಬೆಂಬಲಿತ ಗ್ರಾಪಂ ಸದಸ್ಯರು ಒಳಗೊಳಗೆ ಕುದಿಯುವಂತಾಗಿದೆಯಾ..? ಒಳ ಒಪ್ಪಂದದಂತೆ ಗ್ರಾಮ ಪಂಚಾಯತಿ ಅಧ್ಯಕ್ಷ ಸ್ಥಾನದ ಬದಲಾವಣೆಗಾಗಿ ಜಾತಕ ಪಕ್ಷಿಯಂತೆ ಕಾದು ಕೂರುವಂತಾಗಿದೆಯಾ..? ಹೌದು ಅಂತಿದೆ ಮೂಲಗಳು. ಬಿಜೆಪಿ ಸಾಮ್ರಾಜ್ಯ..! ಅಸಲು, ಇಂದೂರು ಗ್ರಾಮ ಪಂಚಾಯತಿಯಲ್ಲಿ ಬಿಜೆಪಿ ಬೆಂಬಲಿತರ ಸಾಮ್ರಾಜ್ಯವಿದೆ. ಅದೇನೇ ತಿಪ್ಪರಲಾಗ ಹಾಕಿದ್ರೂ ಇಲ್ಲಿ ಬಿಜೆಪಿ ಬೆಂಬಲಿತರ ಅಧಿಕಾರ ಬಿಲ್ ಕುಲ್ ಬಿಜೆಪಿಗೇ ಇರತ್ತೆ. ಯಾಕಂದ್ರೆ, 16 ಸದಸ್ಯ ಬಲದ ಇಂದೂರು...
ಸಾಲಗಾಂವ್ ಗ್ರಾಮ ಪಂಚಾಯತಿಗೆ ಇಂದು ಆಧ್ಯಕ್ಷರ ಆಯ್ಕೆ ಕಸರತ್ತು, ಪಟ್ಟಕ್ಕೇರ್ತಾರಾ ರೇಣುಕಾ..?
ಮುಂಡಗೋಡ: ತಾಲೂಕಿನ ಸಾಲಗಾಂವ್ ಗ್ರಾಮ ಪಂಚಾಯತಿಗೆ ಇಂದು ನೂತನ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಈ ಹಿಂದೆ ಅಧ್ಯಕ್ಷರಾಗಿದ್ದ ನೇತ್ರಾ ಹನುಮಂತ್ ಜಾಡರ್ ರಾಜೀನಾಮೆಯಿಂದ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯಲಿದೆ. ಒಟ್ಟೂ 13 ಸದಸ್ಯ ಬಲದ ಸಾಲಗಾಂವ್ ಗ್ರಾಮ ಪಂಚಾಯತಿಯಲ್ಲಿ ಬಹುತೇಕ ಬಿಜೆಪಿ ಬೆಂಬಲಿತರದ್ದೇ ಪಾರುಪತ್ಯ. ಹೀಗಾಗಿ, 15 ತಿಂಗಳ ಅಧಿಕಾರ ನಡೆಸಿರೋ ನೇತ್ರಾ ಹನುಮಂತ್ ಜಾಡರ್ ಅಧಿಕಾರ ಬಿಟ್ಟು ಕೊಟ್ಟಿದ್ದಾರೆ. ಈ ಮೂಲಕ ಮತ್ತೊಂದು 15 ತಿಂಗಳ ಅವಧಿಗೆ ನೂತನ ಅಧ್ಯಕ್ಷರ ಆಯ್ಕೆಗೆ ಅನುವು...
ಬಾಚಣಕಿ ಗ್ರಾಪಂ ಅಧ್ಯಕ್ಷ ಚುನಾವಣೆ, ಸಂತೋಷ ಸಣ್ಣಮನಿಗೆ ಒಲಿಯತ್ತಾ ಖುರ್ಚಿ..?
ಮುಂಡಗೋಡ: ತಾಲೂಕಿನ ಬಾಚಣಕಿ ಗ್ರಾಮ ಪಂಚಾಯತಿಗೆ ನೂತನ ಅಧ್ಯಕ್ಷರ ಆಯ್ಕೆ ನಡೆಯುತ್ತಿದೆ. ಇಂದು ಮದ್ಯಾನ 1 ಗಂಟೆಯ ನಂತರ ನಡೆಯಲಿರೋ ಚುನಾವಣೆಯಲ್ಲಿ ಯಾರ ಕೈಗೆ ಅಧಿಕಾರದ ಚುಕ್ಕಾಣಿ..? ಅನ್ನೋ ಕುತೂಹಲಕ್ಕೆ ಉತ್ತರ ಸಿಗಲಿದೆ. 13 ಸದಸ್ಯ ಬಲ..! ಅಂದಹಾಗೆ, 13 ಸದಸ್ಯ ಬಲದ ಬಾಚಣಕಿ ಗ್ರಾಮ ಪಂಚಾಯತಿಯಲ್ಲಿ, ಈಗಾಗಲೇ ಕಾಂಗ್ರೆಸ್ ಬೆಂಬಲಿತ 8 ಸದಸ್ಯರು, ಬಿಜೆಪಿ ಬೆಂಬಲಿತ 5 ಸದಸ್ಯರು ಇದ್ರು. ಹೀಗಾಗಿನೇ ಕಾಂಗ್ರೆಸ್ ಬೆಂಬಲಿತ ನಾಗರಾಜ್ ಉಪಾದ್ಯೆ ಅಧ್ಯಕ್ಷರಾಗಿ ಅಧಿಕಾರದಲ್ಲಿದ್ರು. ಅದ್ರಂತೆ, ಅರಶಿಣಗೇರಿಯ ತಿಪ್ಪವ್ವ ಢಾಕಪ್ಪ...
ಮುಂಡಗೋಡ ಪಟ್ಟಣ ಪಂಚಾಯತಿಯಲ್ಲಿ ಅವಿಶ್ವಾಸಕ್ಕೆ ಅರ್ಜಿ, ಹೆಬ್ಬಾರ್ ಸಾಹೇಬ್ರ ನಿರ್ಲಕ್ಷಕ್ಕೆ ಸಿಡಿದೆದ್ರಾ ಸದಸ್ಯರು..!
ಸಚಿವ ಶಿವರಾಂ ಹೆಬ್ಬಾರ್ ಅದ್ಯಾಕೋ ಏನೋ ಕಾರ್ಯಕರ್ತರ ಮನಸಿನಾಳ ಅರ್ಥೈಸಿಕೊಳ್ಳುವಲ್ಲಿ ವಿಫಲರಾಗ್ತಿದಾರಾ..? ಇಂತಹದ್ದೊಂದು ಅನುಮಾನ, ಕ್ಷೇತ್ರದ ಸದ್ಯದ ಸ್ಥಿತಿ ನೋಡಿದ್ರೆ ಎಂಥವರಿಗೂ ಅರ್ಥವಾಗ್ತಿದೆ. ಅಸಲು, ಸಚಿವರು ಮಾಡಿರೋ ಸಣ್ಣದೊಂದು ನಿರ್ಲಕ್ಷಕ್ಕೆ ಮುಂಡಗೋಡ ಪಟ್ಟಣ ಪಂಚಾಯತಿ ಸದ್ಯ ಕೊತ ಕೊತ ಕುದಿಯುತ್ತಿದೆ. ಬಿಜೆಪಿಯೊಳಗಿನ ಆಂತರಿಕ ಬೇಗುದಿ ಸ್ಫೋಟಗೊಂಡಿದೆ. ಅವಿಶ್ವಾಸ ಮಂಡನೆಗೆ ಅರ್ಜಿ..! ಮುಂಡಗೋಡ ಪಟ್ಟಣ ಪಂಚಾಯತ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ವಿರುದ್ಧ ಅವಿಶ್ವಾಸ ನಿರ್ಣಯಿಸಲು ಅರ್ಜಿ ಸಲ್ಲಿಕೆಯಾಗಿದೆ. ಅದ್ಯಕ್ಷೆ ರೇಣುಕಾ ರವಿ ಹಾವೇರಿ ಹಾಗೂ ಉಪಾಧ್ಯಕ್ಷ ಮಂಜುನಾಥ್ ಹರ್ಮಲಕರ್...
ಅಗಡಿಯಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಗೂಡಂಗಡಿಯ ಮೇಲೆ ಪೊಲೀಸರ ದಾಳಿ, ಕೇಸು ದಾಖಲು..!
ಮುಂಡಗೋಡ: ತಾಲೂಕಿನ ಅಗಡಿಯಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಅಂಗಡಿಯ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಪಿಐ ಸಿದ್ದಪ್ಪ ಸಿಮಾನಿ ನೇತೃತ್ವದಲ್ಲಿ ನಡೆದ ದಾಳಿಯಲ್ಲಿ, ಓರ್ವನ ಮೇಲೆ ಕೇಸು ದಾಖಲಿಸಲಾಗಿದೆ. ಅಗಡಿಯ ನಾಗರಾಜ್ ರೇಖಪ್ಪ ಲಮಾಣಿ ಎಂಬುವವನ ಮೇಲೆ ಕೇಸು ದಾಖಲಿಸಲಾಗಿದ್ದು, ರಸ್ತೆ ಪಕ್ಕದ ಗೂಡಂಗಡಿಯಲ್ಲಿ ಅಕ್ರಮವಾಗಿ ಯಾವುದೇ ಪರ್ಮಿಟ್ ಇಲ್ಲದೇ ಮದ್ಯ ಮಾರಾಟ ಮಾಡುತ್ತಿದ್ದ ಆರೋಪದಲ್ಲಿ ಮುಂಡಗೋಡ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಭಾರೀ ಮಳೆ ಗಾಳಿಗೆ, ಚಲಿಸುತ್ತಿದ್ದ ಓಮಿನಿ ಮೇಲೆ ಬಿದ್ದ ಮರ, ವಾಹನ ಜಖಂ..!
ಸಿದ್ದಾಪುರ: ಉತ್ತರ ಕನ್ನಡ ಜಿಲ್ಲೆಯ ಹಲವು ತಾಲೂಕುಗಳಲ್ಲಿ ಗಾಳಿ ಸಮೇತ ಭಾರೀ ಮಳೆಯಾಗುತ್ತಿದೆ. ಪರಿಣಾಮ ಸಿದ್ದಾಪುರ ಪಟ್ಟಣದ ಬಳಿ ಚಲಿಸುತ್ತಿದ್ದ ಓಮಿನಿ ವಾಹನದ ಮೇಲೆ ಮರ ಉರುಳಿ ಬಿದ್ದಿದೆ. ಸಿದ್ದಾಪುರ ಹೊರವಲಯದಲ್ಲಿ ಚಲಿಸುತ್ತಿದ್ದ ಓಮಿನಿ ವಾಹನದ ಮೇಲೆ ಮರ ಬಿದ್ದಿದೆ. ವಿದ್ಯುತ್ ಕಂಬ ಇರೋ ಕಾರಣಕ್ಕೆ ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಾಗಿಲ್ಲ. ಓಮಿನಿ ವಾಹನ ನುಜ್ಜುಗುಜ್ಜಾಗಿದ್ದು, ಓಮಿನಿಯಲ್ಲಿದ್ದವರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸಿದ್ದಾಪುರ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ..
ಮುಂಡಗೋಡ ತಾಲೂಕಿನಲ್ಲಿ ಜಿಪಂ, ತಾಪಂ ಕ್ಷೇತ್ರಗಳ ಮರುವಿಂಗಡನೆ, 4 ಜಿಪಂ ಕ್ಷೇತ್ರಗಳು ಚಾಲ್ತಿಗೆ..?
ಮುಂಡಗೋಡ; ತಾಲೂಕಿನಲ್ಲಿ ಈಗ ಬದಲಾವಣೆ ಗಾಳಿ ಬೀಸಿದೆ. ಬಹುತೇಕ ಕೋರ್ಟ್ ಆದೇಶದಂತೆ ಇನ್ನೇರಡು ತಿಂಗಳಲ್ಲಿ ಜಿಪಂ, ತಾಪಂ ಚುನಾವಣೆ ನಡಿಯೋದು ಬಹುತೇಕ ಫಿಕ್ಸ್ ಆದಂತಾಗಿದೆ. ಈ ಕಾರಣಕ್ಕಾಗೇ ಮುಂಡಗೋಡ ತಾಲೂಕಿನಲ್ಲಿ ಮೂರು ಇದ್ದ ಜಿಪಂ ಕ್ಷೇತ್ರಗಳನ್ನ ಮರು ವಿಂಗಡನೆ ಮಾಡಲಾಗಿದೆ. ಮತ್ತೊಂದು ಕ್ಷೇತ್ರವನ್ನು ಹುಟ್ಟು ಹಾಕುವ ಕಾರ್ಯ ಚಾಲ್ತಿ ಪಡೆದುಕೊಂಡಿದೆ. ಹಾಗಂತ, ಬಲ್ಲ ಮೂಲಗಳಿಂದ ಪಬ್ಲಿಕ್ ಫಸ್ಟ್ ಗೆ ಮಾಹಿತಿ ಸಿಕ್ಕಿದೆ. ಮುಂಡಗೋಡ ತಾಲೂಕಿನಲ್ಲಿ ಒಟ್ಟೂ 16 ಗ್ರಾಮ ಪಂಚಾಯತಿಗಳಿವೆ. ಇದುವರೆಗೂ ಚಿಗಳ್ಳಿ, ಪಾಳಾ ಹಾಗೂ ಇಂದೂರು,...
ಶಂಕರ್ ಗೌಡಿ ಮುಂಡಗೋಡಿನ ನೂತನ ತಹಶೀಲ್ದಾರ್ ಆಗಿ ವರ್ಗಾವಣೆ..!
ಮುಂಡಗೋಡಿಗೆ ನೂತನ ತಹಶೀಲ್ದಾರ್ ಆಗಿ ಶಂಕರ ಗೌಡಿ ವರ್ಗಾವಣೆಯಾಗಿದ್ದಾರೆ. ಸದ್ಯ ಬಾಗಲಕೋಟೆ ಜಿಲ್ಲೆ ಬೀಳಗಿ ತಹಶೀಲ್ದಾರ್ ಆಗಿ ಸೇವೆ ಸಲ್ಲಿಸುತ್ತಿದ್ದ ಶಂಕರ್ ಗೌಡಿಯವರನ್ನು ಮುಂಡಗೋಡಿಗೆ ವರ್ಗಾವಣೆಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ. ಶ್ರೀಧರ್ ಮುಂದಲಮನಿಯವರನ್ನು ಶಿರಸಿಗೆ ವರ್ಗಾವಣೆಗೊಳಿಸಿದ್ದರಿಂದ ಮುಂಡಗೋಡ ತಹಶೀಲ್ದಾರ್ ಹುದ್ದೆ ಖಾಲಿಯಾಗಿತ್ತು. ನಿನ್ನೆಯಷ್ಟೇ ಶ್ರೀಧರ್ ಮುಂದಲಮನಿ ಮುಂಡಗೋಡಿನಿಂದ ಬಿಡುಗಡೆಗೊಂಡು ಶಿರಸಿಗೆ ವರ್ಗಾವಣೆಯಾಗಿದ್ದರು. ಹೀಗಾಗಿ, ಇಂದು ನೂತನ ತಹಶಿಲ್ದಾರ್ ಶಂಕರ್ ಗೌಡಿಯವರನ್ನು ಸರ್ಕಾರ ಮುಂಡಗೋಡಿಗೆ ವರ್ಗಾವಣೆಗೊಳಿಸಿ ಆದೇಶಿಸಿದೆ.









