ಮುಂಡಗೋಡ: ಪೊಲೀಸರೆಂದ್ರೆ ಯಾರಿಗೆ ತಾನೆ ಭಯ ಇಲ್ಲ ಹೇಳಿ..? ಪುಟ್ಟ ಹುಡುಗರಿಗೆ “ಹೇ ಪೊಲೀಸು ಮಾಮಾ ಬಂದ” ಅಂತಾ ಒಂದು ಮಾತು ಹೇಳಿದ್ರೆ ಸಾಕು ಮಕ್ಕಳು ಗಡ ಗಡ ನಡುಗಿ ಅಡಗಿಕೊಳ್ತವೆ. ಅಂತಹದ್ದೊಂದು ಭಯ ಖಾಕಿಗಳನ್ನ ಕಂಡ್ರೆ ಬಹುತೇಕ ಮಕ್ಕಳಿಗೆ ಇದ್ದೇ ಇರತ್ತೆ. ಹೀಗಿದ್ದಾಗ, ಖುದ್ದು ಪೊಲೀಸ್ರೇ ಪುಟ್ಟ ಬಾಲಕಿಯೋರ್ವಳಿಗೆ ಧಮ್ಕಿ ಹಾಕಿದ್ರೆ ಹೇಗಾಗಬೇಡ..? ಇಂತದ್ದೇ ಒಂದು ಘಟನೆ ಮುಂಡಗೋಡ ತಾಲೂಕಿನ ಹುಲಿಹೊಂಡ ಗ್ರಾಮದಲ್ಲಿ ನಡೆದಿದೆ. ಆಕೆ 13 ರ ಬಾಲಕಿ..! ಹೌದು, ಆಕೆಯ ವಯಸ್ಸು...
Top Stories
ಜಿ.ಪಂ ಸಿಇಒ ದಿಲೀಷ್ ರಿಂದ ಮುಂಡಗೋಡ ಹಾಗೂ ಶಿರಸಿ ತಾಲೂಕಿನ ಜೆಜೆಎಮ್ ಕಾಮಗಾರಿ ಪರಿಶೀಲನೆ..!
ಬೈಕ್ ಅಪಘಾತ, ರಜೆಗೆ ಬಂದಿದ್ದ ಯೋಧ ಸ್ಥಳದಲ್ಲೇ ಸಾ*ವು..!
ಕಾತೂರು| ಓರಲಗಿ ಗದ್ದೆಯ ಪೈಪಿನಲ್ಲಿ ಸಿಲುಕಿ ಒದ್ದಾಡುತ್ತಿದ್ದ ನಾಗರಹಾವಿನ ರಕ್ಷಣೆ..!
ಸತತ 7 ದಿನ 170 ಗಂಟೆಗಳ ಕಾಲ ಭರತನಾಟ್ಯ ಮಾಡಿ ವಿಶ್ವದಾಖಲೆ ಬರೆದ ರೆಮೋನಾ ಪಿರೇರಾ..!
ಧರ್ಮಸ್ಥಳ ಶವ ಪ್ರಕರಣ; SIT ತನಿಖೆ ಉದ್ದೇಶ ಸತ್ಯ ಹೊರ ಬರಲಿ ಎಂಬುದಷ್ಟೆ, ಕಾರವಾರದಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿಕೆ..!
‘ಶಿವನ ತುರುಬಿಗೆ ಪಂಜರದ ಗಿಳಿ ಹಾರಿತಲೆ ಎಚ್ಚರ..ʼ ; ಹನುಮಂತ ದೇವರ ಕಾರ್ಣಿಕ..!
ಮುಂಡಗೋಡ ತಾಲೂಕಾಸ್ಪತ್ರೆ ಆವರಣದಲ್ಲೇ ಆರೋಗ್ಯ ಅಧಿಕಾರಿಗಳ ದಿಢೀರ್ ದಾಳಿ..! ಕ್ಯಾಂಟೀನ್, ಜನೌಷಧಿ ಕೇಂದ್ರದಲ್ಲಿ ಏನದು ಸಮಸ್ಯೆ..?
ಇಸ್ರೋ-ನಾಸಾ ಜಂಟಿ ಸಹಭಾಗಿತ್ವದ ನಿಸಾರ್ ಉಪಗ್ರಹ ಉಡಾವಣೆ..!
ಆಕಸ್ಮಿಕವಾಗಿ ಕಳೆನಾಶಕ ಸೇವಿಸಿದ್ದ (ಕೊಪ್ಪ) ಇಂದಿರಾನಗರದ ವ್ಯಕ್ತಿ ಸಾವು..!
ಕಾತೂರು ಪ್ರೌಢಶಾಲೆಯಲ್ಲಿ ಆ “ಹುಡುಗ”ನ ಭಯಕ್ಕೆ, ತರಗತಿಯನ್ನೇ ಬಹಿಷ್ಕರಿಸಿದ ವಿದ್ಯಾರ್ಥಿಗಳು..! ದೈರ್ಯ ತುಂಬಿದ ಪಿಐ ರಂಗನಾಥ್..!
ಚಿಗಳ್ಳಿ ಗ್ರಾಮ ಪಂಚಾಯತಿ ನೂತನ ಅಧ್ಯಕ್ಷೆಯಾಗಿ ರಹೀಮಾಬಿ ಮಕ್ತೇಸರ್, ಉಪಾಧ್ಯಕ್ಷರಾಗಿ ರತ್ನವ್ವ ಅವಿರೋಧ ಆಯ್ಕೆ..!
ಇಸ್ಪೀಟು ಅಡ್ಡೆಯ ಮೇಲೆ ಭರ್ಜರಿ ದಾಳಿ ಕೇಸ್..! ಮುಂಡಗೋಡ ಪೊಲೀಸ್ರಿಗೆ ಬಂದಿತ್ತು ಅದೊಂದು ಪೋನ್ ಕಾಲ್, ಬೆನ್ನತ್ತಿ ಹೋದವರದ್ದೇ ರೋಚ”ಕತೆ”..!
ಶಿರಸಿ ಬಳಿ ಹೋಂ ಸ್ಟೇಯಲ್ಲಿ ಅಂದರ್ ಬಾಹರ್ ಆಡುತ್ತಿದ್ದವರ ಬಂಧನ, ಬಂಧಿತರು ಯಾರ್ಯಾರು ಗೊತ್ತಾ..? ವಿವರ ಇಲ್ಲಿದೆ ನೋಡಿ..!
ವಾಯುಭಾರ ಕುಸಿತ ಹಿನ್ನೆಲೆ; ಜು.29 ರವರೆಗೆ ಅತೀ ಭಾರೀ ಮಳೆ ಮುನ್ಸೂಚನೆ..!
ಶಿರಸಿ ಡಿವೈಎಸ್ಪಿ ನೇತೃತ್ವದಲ್ಲಿ ಭರ್ಜರಿ ದಾಳಿ, ಇಸ್ಪೀಟು ಆಟದಲ್ಲಿ ತೊಡಗಿದ್ದ 19 ಜನರ ಬಂಧನ, ಸಿಕ್ಕ ಹಣವೆಷ್ಟು..? ಹಾವೇರಿ ವೈದ್ಯನ ರೆಸಾರ್ಟಿನಲ್ಲಿ ದಂಧೆ..!?
ವಾಣಿಜ್ಯ ತೆರಿಗೆ ಉಪನಿರ್ದೇಶಕನ ಮನೆಗೆ ಲೋಕಾ ದಾಳಿ – ಅಪಾರ ಪ್ರಮಾಣದ ನಗದು, ಬಂಗಾರ, ಬೆಳ್ಳಿ ಪತ್ತೆ..!
ಅರಣ್ಯದಲ್ಲಿ ದನಕರು, ಮೇಕೆ, ಕುರಿ ಮೇಯಿಸುವುದನ್ನು ನಿಷೇಧಿಸುವಂತೆ ಸಚಿವ ಈಶ್ವರ ಖಂಡ್ರೆ ಸೂಚನೆ..!
School holiday News; ಭಾರಿ ಮಳೆ ಹಿನ್ನೆಲೆ; ಜಿಲ್ಲೆಯ ಕರಾವಳಿ ತಾಲೂಕುಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ಇಂದು ರಜೆ..!
ಕೋರ್ಟ್ ಆವರಣದಲ್ಲೇ ಪತ್ನಿಯ ಮೇಲೆ ಮಚ್ಚಿನಿಂದ ಹಲ್ಲೆ ಮಾಡಿದ ಪಾಪಿ ಪತಿ..!
Tag: uttara kannada news
ಸಚಿವ ಹೆಬ್ಬಾರ್ ಮೂಲ ಬಿಜೆಪಿಗರನ್ನು ಮೂಲೆಗುಂಪು ಮಾಡಿದ್ದಾರೆ-ಸಂತೋಷ ರಾಯ್ಕರ್ ಆರೋಪ
ಯಲ್ಲಾಪುರ ಕ್ಷೇತ್ರದ ಬಿಜೆಪಿಯಲ್ಲಿ ಯಾಕೋ ಅಸಮಾಧಾನ, ಒಳಗುದಿ, ಮುಸುಕಿನ ಗುದ್ದಾಟಗಳು ಬಗೆಹರಿಯುವ ಲಕ್ಷಣಗಳು ಇಲ್ಲವೇ ಇಲ್ಲ ಅನಿಸ್ತಿದೆ. ಇಲ್ಲಿ ಮೂಲ ಹಾಗೂ ವಲಸಿಗರ ನಡುವಿನ ಆಂತರಿಕ ಕಲಹ ಈಗ ಬಹುತೇಕ ಬಹಿರಂಗವಾಗಿಯೇ ಸಿಡಿದೇಳುವಂತೆ ಮಾಡ್ತಿದೆ. ಈಗ ಇದರ ಭಾಗವಾಗೇ ಮುಂಡಗೋಡಿನ ಬಿಜೆಪಿ ಮುಖಂಡ ಸಂತೋಷ ರಾಯ್ಕರ್ ಮಳಗಿ, ಬಿಜೆಪಿ ತೊರೆದಿದ್ದಾರೆ. ಜೆಡಿಎಸ್ ನಿಂದ ಸ್ಪರ್ಧಿಸುವ ತೀರ್ಮಾನ ಮಾಡಿದ್ದಾರೆ. ಹಾಗಂತ ಅವ್ರೇ ಹೇಳಿಕೊಂಡಿದ್ದಾರೆ. ಜೆಡಿಎಸ್ ಅಭ್ಯರ್ಥಿ ಪಕ್ಕಾ..! ಅಂದಹಾಗೆ, ಯಲ್ಲಾಪುರ ಕ್ಷೇತ್ರದ ಬಿಜೆಪಿಯಲ್ಲಿ ಪಕ್ಷಕ್ಕಾಗಿ ದಶಕಗಳಿಂದಲೂ ಬೆವರು...
ಕಾರವಾರ ರೈಲ್ವೆ ಪೊಲೀಸರ ಕಾರ್ಯಾಚರಣೆ, 2 ಕೋಟಿ ಹವಾಲ ಹಣ ಸಾಗಿಸುತ್ತಿದ್ದ ವ್ಯಕ್ತಿಯ ಬಂಧನ..!
ಕಾರವಾರ: ಅಕ್ರಮವಾಗಿ ಕೋಟ್ಯಾಂತರ ರೂಪಾಯಿ ಹವಾಲ ಹಣ ಸಾಗಟ ಮಾಡುತ್ತಿದ್ದ ಆರೋಪಿಯನ್ನು ಕಾರವಾರ ರೈಲ್ವೆ ಪೊಲೀಸರು ದಾಳಿ ಮಾಡಿ ಬಂಧಿಸಿದ್ದಾರೆ. ಕಾರವಾರ ತಾಲೂಕಿನ ಶಿರವಾಡ ರೈಲ್ವೆ ನಿಲ್ದಾಣದಲ್ಲಿ ಮಂಗಳೂರು ಎಕ್ಸ್ಪ್ರೆಸ್ ರೈಲಿನಲ್ಲಿ ದಾಳಿ ನಡೆಸಿರೋ ಪೊಲೀಸರು, ಮುಂಬೈನಿಂದ ಮಂಗಳೂರಿಗೆ ಹವಾಲ ಹಣ ಸಾಗಾಟ ಮಾಡುತ್ತಿದ್ದ ರಾಜಸ್ಥಾನ ಮೂಲದ ಮನೋಹರ್ ಸಿಂಗ್ ಅಲಿಯಾಸ ಚೇನ್ ಸಿಂಗ್ ಎಂಬ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಆತನಿಂದ ಎರಡು ಕೋಟಿ ಹಣ ವಶಕ್ಕೆ ಪಡೆದಿದ್ದಾರೆ. ಕಾರವಾರ ಗ್ರಾಮೀಣ ಠಾಣೆಗೆ ಆರೋಪಿಯನ್ನು ರೈಲ್ವೇ ಪೊಲೀಸರು...
ಪಡಿತರ ಅಕ್ಕಿಯಲ್ಲಿ ಪ್ಲಾಸ್ಟಿಕ್ ಅಕ್ಕಿ ಕಲಬೆರಕೆನಾ..? ಇಂದೂರು ಕೊಪ್ಪದಲ್ಲಿ ಸಿಕ್ಕ ಪಡಿತರ ಅಕ್ಕಿಯಲ್ಲಿ ಇರೋದಾದ್ರೂ ಏನು..?
ಮುಂಡಗೋಡ: ತಾಲೂಕಿನ ಕೆಲವು ಕಡೆ ಬಡವರಿಗೆ ಪೂರೈಸುವ ಪಡಿತರ ಅಕ್ಕಿಗಳಲ್ಲಿ ಪ್ಲಾಸ್ಟಿಕ್ ಅಕ್ಕಿ ಬೆರೆಸಲಾಗಿದೆಯಾ..? ಇಂತಹದ್ದೊಂದು ಆತಂಕ ಹಾಗೂ ಅನುಮಾನ ಸದ್ಯದ ಪಡಿತರ ಅಕ್ಕಿ ಪಡೆದಿರೋ ಬಡವರಿಗೆ ಶುರುವಾಗಿದೆ. ಥೇಟು ಪ್ಲಾಸ್ಟಿಕ್ ಅಥವಾ ಬೇರೆ ಯಾವುದೋ ಪದಾರ್ಥದಿಂದ ರೆಡಿ ಮಾಡಲಾಗಿರೋ ಅಕ್ಕಿ ಪಡಿತರ ಅಕ್ಕಿಯಲ್ಲಿ ಅರ್ದಕ್ಕರ್ದ ತುಂಬಿಕೊಂಡಿದ್ದು ಆತಂಕ ತಂದಿಟ್ಟಿದೆ. ಎಲ್ಲೇಲ್ಲಿ ಪತ್ತೆ..? ತಾಲೂಕಿನ ಕೊಪ್ಪ ಇಂದೂರು ಹಾಗೂ ಬಾಚಣಕಿ ಭಾಗದಲ್ಲಿ ಬಡವರಿಗೆ ನೀಡಲಾಗಿರೋ ಪಡಿತರ ಅಕ್ಕಿಯಲ್ಲಿ ಇಂತಹ ಅಕ್ಕಿಗಳು ಸಿಗುತ್ತಿವೆ. ಪ್ಲಾಸ್ಟಿಕ್ ಅಕ್ಕಿಯ ಹಾಗೆ ಇರೋ...
ಬಸವರಾಜ್ ಹೊರಟ್ಟಿ ಪರ ಮತಯಾಚಿಸಿದ ಮುಂಡಗೋಡ ಬಿಜೆಪಿಗರು..!
ಮುಂಡಗೋಡ: ತಾಲೂಕಿನಲ್ಲೂ ವಿಧಾನ ಪರಿಷತ್ ಚುನಾವಣೆಯ ಕಾವು ಜೋರಾಗಿದೆ. ಪಶ್ಚಿಮ ಶಿಕ್ಷಕರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ್ ಹೊರಟ್ಟಿ ಪರ ಬಿಜೆಪಿ ಕಾರ್ಯಕರ್ತರು ವಿವಿಧ ಕಾಲೇಜುಗಳಿಗೆ ತೆರಳಿ ಮತಯಾಚನೆ ಮಾಡಿದ್ರು. ಇಲ್ಲಿನ ಜೂನಿಯರ್ ಕಾಲೇಜು, ಪ್ರಥಮ ದರ್ಜೆ ಕಾಲೇಜು ಸೇರಿದಂತೆ ಹಲವು ಕಡೆ ತೆರಳಿದ ಬಿಜೆಪಿಯ ವಿವಿಧ ಪಧಾದಿಕಾರಿಗಳು ಹಾಗೂ ಕಾರ್ಯಕರ್ತರು ಬಿಜೆಪಿ ಅಭ್ಯರ್ಥಿಗೆ ಮತ ನೀಡುವಂತೆ ಮನವಿ ಮಾಡಿದ್ರು. ಈ ವೇಳೆ ಬಿಜೆಪಿ ಮಂಡಲದ ಅಧ್ಯಕ್ಷ ನಾಗಭೂಷಣ ಹಾವಣಗಿ, ಬಿಜೆಪಿ ಪಕ್ಷದ ಜಿಲ್ಲಾ ಉಪಾಧ್ಯಕ್ಷ ಅಶೋಕ...
ನೊಂದವರ ಕಣ್ಣೀರು ಒರೆಸಲು “ಭವತಿ ಭಿಕ್ಷಾಂದೇಹಿ” ಅಂದ್ರು ಆ ಯುವಕರು, ಇದೇ ಅಲ್ವಾ ಮಾನವೀಯತೆ..? ಹ್ಯಾಟ್ಸ್ ಅಪ್ ಗೆಳೆಯರೇ..!
ಮುಂಡಗೋಡಿನ ಯುವ ಪಡೆಯೊಂದು ನೊಂದವರ ಕಣ್ಣೀರು ಒರೆಸುವ ಪ್ರಾಮಾಣಿಕ ಪ್ರಯತ್ನ ಮಾಡಿದೆ. ತಾಲೂಕಿನಲ್ಲಿ ರೋಗಗಳಿಂದ ಬಳಲಿ, ಆರ್ಥಿಕವಾಗಿಯೂ ಜರ್ಜಿತವಾಗಿರೋ ಕುಟುಂಬಗಳಿಗೆ ಆಸರೆಯ ಕಿರಿಬೆರಳು ನೀಡುವ ಮಹತ್ಕಾರ್ಯ ಮಾಡುತ್ತಿದೆ. ಹೀಗಾಗಿ, ಮೊಟ್ಟ ಮೊದಲು, ಆ ಎಲ್ಲಾ ಯುವಕರಿಗೂ ಪಬ್ಲಿಕ್ ಫಸ್ಟ್ ನ್ಯೂಸ್ ವತಿಯಿಂದ, ಬಿಗ್ ಸೆಲ್ಯೂಟ್..! “ಭವತಿ ಭಿಕ್ಷಾಂದೇಹಿ” ಅಂದಹಾಗೆ, ಮುಂಡಗೋಡಿನ ಅಯ್ಯಪ್ಪ ಭಜಂತ್ರಿ ಮತ್ತು ಅವರ ತಂಡ ಇಂತಹದ್ದೊಂದು ಮಾನವೀಯ ಕಾರ್ಯಕ್ಕೆ ಕೈ ಹಾಕಿ ಯಶಸ್ವಿಯೂ ಆಗಿದೆ. ಅಷ್ಟಕ್ಕೂ ಇಲ್ಲಿ ನೊಂದವರ ಕಣ್ಣೀರ ಹನಿ ಒರೆಸುವ ಜೊತೆಗೆ,...
ಮುಂದಿನ 4 ದಿನಗಳ ಕಾಲ ಬಾರೀ ಮಳೆ ಮುನ್ಸೂಚನೆ..!
ಬೆಂಗಳೂರು: ಕರಾವಳಿ ಹಾಗೂ ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ 4 ದಿನಗಳ ಕಾಲ ಗುಡುಗು ಮಿಂಚು ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಹೆ ಎಚ್ಚರಿಕೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಜೂನ್ 7ರಿಂದ 9ರವರೆಗೆ ಯಲ್ಲೋ ಅಲರ್ಟ್ ಘೋಷಿಸಲಾಗಿದೆ. ಜೂನ್ 9ರವವರೆಗೆ ಈ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ತಿಳಿಸಿದೆ. ಬೆಂಗಳೂರು, ರಾಮನಗರ, ಚಿಕ್ಕಮಗಳೂರು ಹಾಗೂ ಚಿತ್ರದುರ್ಗದಲ್ಲಿ ಇಂದು ಯಲ್ಲೋ ಅಲರ್ಟ್ ಘೋಷಿಸಲಾಗಿದೆ.
ಮುಂಡಗೋಡ ಪೊಲೀಸರ ಕಾರ್ಯಾಚರಣೆ: ಮಳಗಿಯಲ್ಲಿ ಕಳ್ಳತನ ಮಾಡಿದ್ದ ಮೂವರು ಆರೋಪಿಗಳು ಅಂದರ್..!
ಮುಂಡಗೋಡ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ತಾಲೂಕಿನ ಮಳಗಿಯ ಪಂಚವಟಿಯಲ್ಲಿ ಮೇ. 20 ರಂದು ನಡೆದಿದ್ದ ಅಂಗಡಿ ಕಳ್ಳತನ ಪ್ರಕರಣ ಬೇಧಿಸಿ, ಮೂವರು ಆರೋಪಿಗಳ ಹೆಡೆಮುರಿ ಕಟ್ಟಿದ್ದಾರೆ. ಇದ್ರೊಂದಿಗೆ ನಿಟ್ಟುಸಿರು ಬಿಟ್ಟಿದ್ದಾರೆ ಖಾಕಿಗಳು. ಶಿರಸಿಯ ನಿವಾಸಿಗಳಾದ ಸಲೀಂ(25) ಅಬ್ದುಲ್ ಸತ್ತಾರ ಅಬ್ದುಲ್ ಗಫಾರ್ ಮುಲ್ಲಾ(28) ಹಾಗೂ ಇರ್ಫಾನ್ ಮಕಬೂಲ್ ಶೇಖ್ (21) ಎಂಬುವ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಅಂದಹಾಗೆ, ಮೇ 20 ರ ರಾತ್ರಿ ಮಳಗಿ ಸಮೀಪದ ಪಂಚವಟಿಯಲ್ಲಿರುವ ಹಜರತ ಅಲಿ ಯಲಿವಾಳ್ ಎಂಬುವವರ ಅಂಗಡಿಯ ಮೇಲ್ಚಾವಣಿ ತೆಗೆದು...
ಯಲ್ಲಾಪುರ-ಶಿರಸಿ ಅರಣ್ಯ ಪ್ರದೇಶದಲ್ಲಿ ನಿಷೇಧಿತ ಸ್ಯಾಟಲೈಟ್ ಪೋನ್ ಮತ್ತೆ ಆ್ಯಕ್ಟಿವ್..!
ಬೆಂಗಳೂರು: ಉತ್ತರ ಕನ್ನಡ ಜಿಲ್ಲೆ ಸೇರಿ, ಕರಾವಳಿ ಜಿಲ್ಲೆಯ ನಾಲ್ಕು ಪ್ರದೇಶಗಳಲ್ಲಿ ಮತ್ತೆ ನಿಷೇಧಿತ ಸ್ಯಾಟಲೈಟ್ ಫೋನ್ ಆಕ್ಟಿವ್ ಗೊಂಡಿರುವುದು ಬಾರೀ ಆತಂಕ ತಂದಿಟ್ಟಿದೆ.. ಬೇಹುಗಾರಿಕಾ ಏಜೆನ್ಸಿ ಸ್ಯಾಟಲೈಟ್ ಫೋನ್ ಲೊಕೇಷನ್ ಗಳನ್ನು ಪತ್ತೆ ಮಾಡಿದೆ., ಹೀಗಾಗಿ, ನಾಲ್ಕು ಅರಣ್ಯ ಪ್ರದೇಶಗಳಿಂದ ವ್ಯಕ್ತಿಗಳು ಸ್ಯಾಟಲೈಟ್ ಫೋನ್ ಮೂಲಕ ಸಂಪರ್ಕ ಸಾಧಿಸಿದ್ದಾರೆ ಅಂತಾ ಮಾಹಿತಿ ಲಭ್ಯವಾಗಿದೆ. ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ-ಶಿರಸಿ ಮಧ್ಯೆ ಇರುವ ಅರಣ್ಯ, ಮಂಗಳೂರು ಹೊರ ಭಾಗದಲ್ಲಿರುವ ನಾಟಿಕಲ್, ಕುಳಾಯಿ, ಚಿಕ್ಕಮಗಳೂರು ಜಿಲ್ಲೆಯ ಕಡೂರು, ಬೀರೂರು...
ಬಸಾಪುರದಲ್ಲಿ ರಾಣಾ ಪ್ರತಾಪ ಸಿಂಹರ ಜಯಂತಿ ಉತ್ಸವ, ಭವ್ಯ ಮೆರವಣಿಗೆ..!
ಮುಂಡಗೋಡ: ತಾಲೂಕಿನ ಬಸಾಪುರ ಗ್ರಾಮದಲ್ಲಿ ರಾತ್ರಿಯಿಡಿ ರಾಣಾ ಪ್ರತಾಪ್ ಸಿಂಗ್ ರವರ ಜಯಂತಿ ಭವ್ಯ ಮೆರವಣಿಗೆ ನಡೆಯಿತು. ಸಮಾಜ ಬಾಂದವರು ರಾಣಾ ಪ್ರತಾಪ ಸಿಂಹರ ಭಾವಚಿತ್ರಕ್ಕೆ ವಿಶೇಷ ಪೂಜೆ ಸಲ್ಲಿಸಿ, ಇಡೀ ಗ್ರಾಮದ ಗಲ್ಲಿ ಗಲ್ಲಿಗಳಲ್ಲಿ ಮೆರವಣಿಗೆ ನಡೆಸಿದ್ರು. ಭಕ್ತಿಗೀತೆಗಳನ್ನು ಹಾಕಿ ಮೆರವಣಿಗೆಯುದ್ದಕ್ಕೂ ಕುಣಿದು ಕುಪ್ಪಳಿಸಿದ ಯುವಕರು, ರಾಣಾ ಪ್ರತಾಪ ಪರವಾಗಿ ಘೋಷಣೆ ಕೂಗಿ ಸಂಭ್ರಮಿಸಿದ್ರು. ಇನ್ನು ನಿನ್ನೆ ಸಂಜೆಯಿಂದಲೇ ಬಸಾಪುರ ಗ್ರಾಮದಲ್ಲಿ ” ರಾಣಾ” ಜಯಂತಿ ಆಚರಣೆ ಸಂಭ್ರಮ ಜೋರಾಗಿತ್ತು. ವಿವಿಧ ಧಾರ್ಮಿಕ ಕಾರ್ಯಕ್ರಮ...