ಉತ್ತರ ಕನ್ನಡ ಜಿಲ್ಲೆಯಲ್ಲಿ ನಾಳೆ ರವಿವಾರ ದಿನಾಂಕ 19ರ ಬೆಳಿಗ್ಗೆ, 8.30 ಗಂಟೆಯಿಂದ, ಜೂನ್ 20 ರ ಸೋಮವಾರ ಬೆಳಿಗ್ಗೆ 8.30 ಗಂಟೆಯವರೆಗೆ ಹವಾಮಾನ ಇಲಾಖೆ, ಭಾರೀ ಮಳೆ ಬೀಳುವ ಮುನ್ಸೂಚನೆ ನೀಡಿದ್ದು ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ. ಹೀಗಾಗಿ, ಜಿಲ್ಲೆಯಲ್ಲಿ ಎಚ್ಚರಿಕೆಯಿಂದ ಇರುವಂತೆ ಸಾರ್ವಜನಿಕರಿಗೆ, ಪ್ರವಾಸಿಗರಿಗೆ ಜಿಲ್ಲಾಡಳಿತ ಸೂಚನೆ ನೀಡಿದೆ. ಇನ್ನು ಮಳೆ ಗಾಳಿ ಬೀಸುವ ಸಂದರ್ಭದಲ್ಲಿ ಮಕ್ಕಳು, ಸಾರ್ವಜನಿಕರು ವಿದ್ಯುತ್ ಕಂಬಗಳು, ಹಳೆಯ ಕಟ್ಟಡಗಳು, ಮರಗಳ ಕೆಳಗೆ ನಿಲ್ಲದೇ ಸುರಕ್ಷಿತ ಸ್ಥಳಗಳಲ್ಲಿ ಆಶ್ರಯ ಪಡೆಯುವಂತೆ...
Top Stories
ತಟ್ಟಿಹಳ್ಳಿ ಶಿವಾನಂದನ ಹತ್ಯೆ ಯತ್ನ ಕೇಸ್, ಆರೋಪಿಯ ಹೆಡೆಮುರಿ ಕಟ್ಟಿದ ಮುಂಡಗೋಡಿನ ಚಾಣಾಕ್ಷ ಪೊಲೀಸ್ರು..!
ತಟ್ಟಿಹಳ್ಳಿ ಶಿವಾನಂದನ ಹತ್ಯೆಗೆ ಸಜ್ಜಾಗಿದ್ದವನ ಹೆಸರು ಶಿವರಾಜ್.. ಅಷ್ಟಕ್ಕೂ ಆತ 3ನೇ ಹೆಂಡತಿಯ ಮೊದಲನೇ ಗಂಡನ ಮಗ..!
ತಟ್ಟಿಹಳ್ಳಿಯಲ್ಲಿ ಮಗನಿಂದಲೇ ತಂದೆಯ ಭೀಕರ ಹತ್ಯೆಗೆ ಯತ್ನ..? ಕಂದಲಿಯಿಂದ ಕುತ್ತಿಗೆಗೆ ಕೊಯ್ದ ಶಿವರಾಜ್ ಪರಾರಿ..!
ವಿ.ಎಸ್.ಪಾಟೀಲರ “ಬಂದೂಕು” ನಾಪತ್ತೆ, ಹುಡಿಕಿಕೊಡುವಂತೆ ಮುಂಡಗೋಡ ಠಾಣೆಯಲ್ಲಿ ದೂರು..!
ಕಾತೂರು ನಾಗನೂರು ರಸ್ತೆಯಲ್ಲಿ ಬೈಕುಗಳ ನಡುವೆ ಮುಖಾಮುಕಿ ಡಿಕ್ಕಿ, ಇಬ್ಬರಿಗೆ ಗಾಯ
ಹೊನ್ನಾವರದಲ್ಲಿ ಭೀಕರ ಅಗ್ನಿ ದುರಂತ, ಸುಟ್ಟು ಕರಕಲಾದ ಕಾರು, ಕಾರಲ್ಲಿದ್ದ ಇಬ್ಬರು ಸಜೀವ ದಹನ..!
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು..!
ಮುಂಡಗೋಡ ಪಟ್ಟಣದ ಯಲ್ಲಾಪುರ ರಸ್ತೆಯಲ್ಲಿ ಕಬ್ಬು ತುಂಬಿದ ಟ್ರಾಕ್ಟರ್ ಪಲ್ಟಿ, ತಪ್ಪಿದ ಭಾರೀ ಅನಾಹುತ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಮುಂಡಗೋಡ ತಾಲೂಕಿನ ಪ.ಪಂಗಡದ ಮೀನುಗಾರರಿಗೆ ವಾಹನ ಖರೀದಿಗೆ ಸಹಾಯಧನಕ್ಕೆ ಅರ್ಜಿ ಅಹ್ವಾನ..!
ತಟ್ಟಿಹಳ್ಳಿ ಬಳಿ ಕಾರ್, ಟ್ರಾಕ್ಟರ್ ನಡುವೆ ಮುಖಾಮುಕಿ ಡಿಕ್ಕಿ, ಕಾರ್ ಪಲ್ಟಿ, ಮಗುವಿಗೆ ಗಾಯ..!
ಜಸ್ಟ್ ಅದೊಂದು ವಾಟ್ಸಾಪ್ ಕಾಲ್, ಈ ಟಿಬೇಟಿಗನಿಂದ ಆ ವಂಚಕರು ದೋಚಿದ್ದು ಬರೋಬ್ಬರಿ 1 ಕೋಟಿ 61 ಲಕ್ಷ..!
ಪ.ಜಾತಿ, ಪಂಗಡ ಯೋಜನೆಗಳಲ್ಲಿ 100% ಗುರಿ ಸಾಧಿಸಲು ಅಧಿಕಾರಿಗಳಿಗೆ ಡೀಸಿ ಕಟ್ಟುನಿಟ್ಟಿನ ಸೂಚನೆ..!
ಪೌರಕಾರ್ಮಿಕರಿಗೆ ಆದ್ಯತೆಯಲ್ಲಿ ಮನೆಗಳನ್ನು ಒದಗಿಸಿ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಸೂಚನೆ..!
ಪೊಲೀಸ್ ಇಲಾಖೆ ವತಿಯಿಂದ ಪ್ರತಿ ತಿಂಗಳು ಪ.ಜಾತಿ ಪಂಗಡದವರ ಕುಂದುಕೊರತೆ ಸಭೆ: ಎಸ್ಪಿ ದೀಪನ್
ಖಾಸಗಿ ಆಸ್ಪತ್ರೆ, ಆರೋಗ್ಯ ಸಂಸ್ಥೆಗಳಲ್ಲಿ ನಕಲಿ ವೈದ್ಯರು ಕಂಡುಬಂದಲ್ಲಿ ಕಠಿಣ ಕ್ರಮ: ಡೀಸಿ ಖಡಕ್ ಎಚ್ಚರಿಕೆ..!
ಉತ್ತರ ಕನ್ನಡದಲ್ಲಿ ಹೊಸ ವರ್ಷ ಆಚರಣೆಗೆ ಡೀಸಿ ರೂಲ್ಸ್: ಈ ಸೂಚನೆ ಪಾಲಿಸಲೇಬೇಕು ಅಂದ್ರು ಜಿಲ್ಲಾಧಿಕಾರಿ..!
ಹುಬ್ಬಳ್ಳಿಯ ಅಂಚಟಗೇರಿ ಬಳಿ ಭೀಕರ ಅಪಘಾತ- ತಂದೆ, ಎರಡು ಮಕ್ಕಳು ದುರಂತ ಸಾವು..!
Tag: uttara kannada news
ಟಿಬೇಟಿಯನ್ ಕಾಲೋನಿಯಲ್ಲಿ ಎರಡನೇ ಇಂಡೋ-ಟಿಬೆಟಿಯನ್ ವಿದ್ವಾಂಸರ ಸಮ್ಮೇಳನ ಉದ್ಘಾಟನೆ..!
ಮುಂಡಗೋಡ: ತಾಲೂಕಿನ ಟಿಬೇಟಿಯನ್ ಕ್ಯಾಂಪ್ ನಂಬರ್ 1 ರ ಗಾಂದೇನ್ ಬೌದ್ಧ ಮಠದಲ್ಲಿ ಇಂದಿನಿಂದ ನಾಲ್ಕು ದಿನಗಳ ಕಾಲ ಎರಡನೇ ಇಂಡೋ-ಟಿಬೆಟಿಯನ್ ವಿದ್ವಾಂಸರ ಸಮ್ಮೇಳನವನ್ನು ಆಯೋಜಿಸಲಾಗಿದೆ. ಹೀಗಾಗಿ ಇಂದು ಸಮ್ಮೇಲನ ಕಾರ್ಯಕ್ರಮ ಉದ್ಘಾಟನೆಗೊಂಡಿದೆ. ಸೈಕಾಲಜಿ ಮತ್ತು ಚಿಂತನಶೀಲ ಅಭ್ಯಾಸಗಳ ಕುರಿತು ಎರಡನೇ ಇಂಡೋ-ಟಿಬೆಟಿಯನ್ ವಿದ್ವಾಂಸರ ಸಮ್ಮೇಳನವನ್ನು ಆಯೋಜಿಸಲಾಗಿದ್ದು, ಸಮ್ಮೇಳನದಲ್ಲಿ ಅನೇಕ ಗಣ್ಯ ಭಾಷಣಕಾರರು ಮತ್ತು ವಿದ್ವಾಂಸರು ಭಾಗಿಯಾಗಲಿದ್ದಾರೆ. ಭಾರತದ 15 ರಾಜ್ಯಗಳಿಂದ ಬಂದಿರೋ ಬೌದ್ಧ ಬಿಕ್ಕುಗಳು, ಮಠಾಧೀಶರು, ಧಾರ್ಮಿಕ ಮುಖಂಡರು ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ....
ಕಾರವಾರದಲ್ಲಿ ಬೆಳ್ಳಂ ಬೆಳಿಗ್ಗೆ ಎಸಿಬಿ ದಾಳಿ, ಇಬ್ಬರು ಅಧಿಕಾರಿಗಳ ಮನೆ ತಲಾಶ್..!
ಕಾರವಾರದಲ್ಲಿ ಬೆಳ್ಳಂ ಬೆಳಗ್ಗೆ ಅಧಿಕಾರಿಗಳ ಮನೆಯ ಮೇಲೆ ಎಸಿಬಿ ದಾಳಿ ನಡೆಸಿ ಶಾಕ್ ನೀಡಿದೆ. ಕಾರವಾರದ ಎಸಿಬಿ ಡಿವೈ ಎಸ್ ಪಿ ಪ್ರಕಾಶ್ ನೇತ್ರತ್ವದ ತಂಡ ಹಾಗೂ ಹುಬ್ಬಳ್ಳಿಯ ಎಸಿಬಿ ಅಧಿಕಾರಿಗಳು ಪ್ರತ್ಯೇಕವಾಗಿ ಎರಡು ತಂಡಗಳ ಮೂಲಕ ದಾಳಿ ನಡೆಸಿದೆ. ಕುಮಟಾ ಮೂಲದ ಪಿ.ಡಬ್ಲು ಡಿ ಇಂಜಿನಿಯರ್ ರಾಜೀವ್ ನಾಯ್ಕ ಹಾಗೂ ಜಿಲ್ಲಾ ನೋಂದಣಾಧಿಕಾರಿ ಶ್ರೀಧರ್ ಎಸಿಬಿ ದಾಳಿಗೆ ಒಳಗಾದ ಅಧಿಕಾರಿಗಳಾಗಿದ್ದಾರೆ. ಕಾರವಾರ ನಗರದ ಎಂ.ಜಿ ರಸ್ತೆಯಲ್ಲಿರುವ ಬೃಂದಾವನ ಅಪಾರ್ಟ ಮೆಂಟ್, ಹಬ್ಬುವಾಡದ ಮನೆಯ ಮೇಲೆ ಎರಡು...
ಮೈನಳ್ಳಿ ಬಳಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಬೈಕ್, ಕೆಂದಲಗೇರಿಯ ವ್ಯಕ್ತಿಗೆ ಗಂಭೀರ ಗಾಯ..!
ಮುಂಡಗೋಡ: ತಾಲೂಕಿನ ಮೈನಳ್ಳಿ ಸಮೀಪದಲ್ಲಿ ಬೈಕ್ ಅಪಘಾತವಾಗಿದೆ. ಬೈಕ್ ಸವಾರನೊಬ್ಬ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡು ಆಸ್ಪತ್ರೆ ಸೇರಿದ್ದಾನೆ. ಕೆಂದಲೆಗೇರಿ ಗ್ರಾಮದ ನೂರ್ ಅಹ್ಮದ್ (30) ಎಂಬುವವನೇ ಗಂಭೀರ ಗಾಯಗೊಂಡ ವ್ಯಕ್ತಿಯಾಗಿದ್ದಾನೆ. ಈತ ಕೆಂದಲಗೇರಿ ಗ್ರಾಮದಿಂದ ಯಲ್ಲಾಪುರ ರಸ್ತೆ ಕಡೆಗೆ ಬೈಕ್ ನಲ್ಲಿ ತೆರಳುತ್ತಿದ್ದ, ಈ ವೇಳೆ ಬೈಕ್ ನಿಯಂತ್ರಣ ತಪ್ಪಿದೆ. ಪರಿಣಾಮ ರಸ್ತೆ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ವಿದ್ಯುತ್ ಕಂಬವೂ ಮುರಿದಿದೆ. ಸದ್ಯ ಬೈಕ್ ಸವಾರನ...
ಹೆದರಿಕೊಂಡಿದ್ದ ಹುಲಿಹೊಂಡದ ಹುಡುಗಿಗೆ ಹುರುಪು ತುಂಬಿದ ಪೊಲೀಸ್ ಇನ್ಸಪೆಕ್ಟರ್..! ಸುಖಾಂತ್ಯಗೊಂಡ ಕೇಸ್..!
ಮುಂಡಗೋಡ ಪಿಐ ಗದರಿಸಿದ್ರು ಅಂತಾ ಶಾಲೆ ಬಿಟ್ಟು ಮನೆಯಲ್ಲೇ ಕುಳಿತ ಹುಲಿಹೊಂಡದ ವಿದ್ಯಾರ್ಥಿನಿಯ ಮನೆಗೆ, ಖುದ್ದು ಮುಂಡಗೋಡ ಪಿಐ ಸಿದ್ದಪ್ಪ ಸಿಮಾನಿ ಭೇಟಿ ನೀಡಿ ಬಾಲಕಿಗೆ ದೈರ್ಯ ತುಂಬಿದ್ದಾರೆ. ಈ ಮೂಲಕ ಅದೇನೋ ಕೆಲಸದ ಟೆನ್ಶೆನ್ ನಲ್ಲಿ ಆಗಿ ಹೋಗಿದ್ದ ಘಟನೆಗೆ ಮಮ್ಮಲ ಮರುಗಿದ್ದಾರೆ. ಸದ್ಯ ಬಾಲಕಿ ಚೇತರಿಸಿಕೊಂಡು ಶಾಲೆಗೆ ಹೋಗಲು ರೆಡಿಯಾಗಿದ್ದಾಳೆ. ಹಾಗಂತ ಬಾಲಕಿಯ ಕುಟುಂಬಸ್ಥರು ತಿಳಿಸಿದ್ದಾರೆ. ಈ ಕುರಿತು ಪಬ್ಲಿಕ್ ಫಸ್ಟ್ ನ್ಯೂಸ್ ವರದಿ ಪ್ರಸಾರ ಮಾಡಿತ್ತು. ಹೀಗಾಗಿ, ವರದಿ ಪ್ರಸಾರವಾದ ಬೆನ್ನಲ್ಲೇ...
“ಚರ್ಮ ಸುಲಿದು ಬಿಡ್ತಿನಿ” ಅಂದ್ರಂತೆ ಮುಂಡಗೋಡ ಪಿಐ ಸಾಹೇಬ್ರು, ಅಷ್ಟಕ್ಕೇ, ಶಾಲೆ ಬಿಟ್ಟು ಮನೆಯಲ್ಲೇ ಕುಳಿತ್ಲು ಹುಲಿಹೊಂಡದ ಬಾಲಕಿ..!
ಮುಂಡಗೋಡ: ಪೊಲೀಸರೆಂದ್ರೆ ಯಾರಿಗೆ ತಾನೆ ಭಯ ಇಲ್ಲ ಹೇಳಿ..? ಪುಟ್ಟ ಹುಡುಗರಿಗೆ “ಹೇ ಪೊಲೀಸು ಮಾಮಾ ಬಂದ” ಅಂತಾ ಒಂದು ಮಾತು ಹೇಳಿದ್ರೆ ಸಾಕು ಮಕ್ಕಳು ಗಡ ಗಡ ನಡುಗಿ ಅಡಗಿಕೊಳ್ತವೆ. ಅಂತಹದ್ದೊಂದು ಭಯ ಖಾಕಿಗಳನ್ನ ಕಂಡ್ರೆ ಬಹುತೇಕ ಮಕ್ಕಳಿಗೆ ಇದ್ದೇ ಇರತ್ತೆ. ಹೀಗಿದ್ದಾಗ, ಖುದ್ದು ಪೊಲೀಸ್ರೇ ಪುಟ್ಟ ಬಾಲಕಿಯೋರ್ವಳಿಗೆ ಧಮ್ಕಿ ಹಾಕಿದ್ರೆ ಹೇಗಾಗಬೇಡ..? ಇಂತದ್ದೇ ಒಂದು ಘಟನೆ ಮುಂಡಗೋಡ ತಾಲೂಕಿನ ಹುಲಿಹೊಂಡ ಗ್ರಾಮದಲ್ಲಿ ನಡೆದಿದೆ. ಆಕೆ 13 ರ ಬಾಲಕಿ..! ಹೌದು, ಆಕೆಯ ವಯಸ್ಸು...
ಸಚಿವ ಹೆಬ್ಬಾರ್ ಮೂಲ ಬಿಜೆಪಿಗರನ್ನು ಮೂಲೆಗುಂಪು ಮಾಡಿದ್ದಾರೆ-ಸಂತೋಷ ರಾಯ್ಕರ್ ಆರೋಪ
ಯಲ್ಲಾಪುರ ಕ್ಷೇತ್ರದ ಬಿಜೆಪಿಯಲ್ಲಿ ಯಾಕೋ ಅಸಮಾಧಾನ, ಒಳಗುದಿ, ಮುಸುಕಿನ ಗುದ್ದಾಟಗಳು ಬಗೆಹರಿಯುವ ಲಕ್ಷಣಗಳು ಇಲ್ಲವೇ ಇಲ್ಲ ಅನಿಸ್ತಿದೆ. ಇಲ್ಲಿ ಮೂಲ ಹಾಗೂ ವಲಸಿಗರ ನಡುವಿನ ಆಂತರಿಕ ಕಲಹ ಈಗ ಬಹುತೇಕ ಬಹಿರಂಗವಾಗಿಯೇ ಸಿಡಿದೇಳುವಂತೆ ಮಾಡ್ತಿದೆ. ಈಗ ಇದರ ಭಾಗವಾಗೇ ಮುಂಡಗೋಡಿನ ಬಿಜೆಪಿ ಮುಖಂಡ ಸಂತೋಷ ರಾಯ್ಕರ್ ಮಳಗಿ, ಬಿಜೆಪಿ ತೊರೆದಿದ್ದಾರೆ. ಜೆಡಿಎಸ್ ನಿಂದ ಸ್ಪರ್ಧಿಸುವ ತೀರ್ಮಾನ ಮಾಡಿದ್ದಾರೆ. ಹಾಗಂತ ಅವ್ರೇ ಹೇಳಿಕೊಂಡಿದ್ದಾರೆ. ಜೆಡಿಎಸ್ ಅಭ್ಯರ್ಥಿ ಪಕ್ಕಾ..! ಅಂದಹಾಗೆ, ಯಲ್ಲಾಪುರ ಕ್ಷೇತ್ರದ ಬಿಜೆಪಿಯಲ್ಲಿ ಪಕ್ಷಕ್ಕಾಗಿ ದಶಕಗಳಿಂದಲೂ ಬೆವರು...
ಕಾರವಾರ ರೈಲ್ವೆ ಪೊಲೀಸರ ಕಾರ್ಯಾಚರಣೆ, 2 ಕೋಟಿ ಹವಾಲ ಹಣ ಸಾಗಿಸುತ್ತಿದ್ದ ವ್ಯಕ್ತಿಯ ಬಂಧನ..!
ಕಾರವಾರ: ಅಕ್ರಮವಾಗಿ ಕೋಟ್ಯಾಂತರ ರೂಪಾಯಿ ಹವಾಲ ಹಣ ಸಾಗಟ ಮಾಡುತ್ತಿದ್ದ ಆರೋಪಿಯನ್ನು ಕಾರವಾರ ರೈಲ್ವೆ ಪೊಲೀಸರು ದಾಳಿ ಮಾಡಿ ಬಂಧಿಸಿದ್ದಾರೆ. ಕಾರವಾರ ತಾಲೂಕಿನ ಶಿರವಾಡ ರೈಲ್ವೆ ನಿಲ್ದಾಣದಲ್ಲಿ ಮಂಗಳೂರು ಎಕ್ಸ್ಪ್ರೆಸ್ ರೈಲಿನಲ್ಲಿ ದಾಳಿ ನಡೆಸಿರೋ ಪೊಲೀಸರು, ಮುಂಬೈನಿಂದ ಮಂಗಳೂರಿಗೆ ಹವಾಲ ಹಣ ಸಾಗಾಟ ಮಾಡುತ್ತಿದ್ದ ರಾಜಸ್ಥಾನ ಮೂಲದ ಮನೋಹರ್ ಸಿಂಗ್ ಅಲಿಯಾಸ ಚೇನ್ ಸಿಂಗ್ ಎಂಬ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಆತನಿಂದ ಎರಡು ಕೋಟಿ ಹಣ ವಶಕ್ಕೆ ಪಡೆದಿದ್ದಾರೆ. ಕಾರವಾರ ಗ್ರಾಮೀಣ ಠಾಣೆಗೆ ಆರೋಪಿಯನ್ನು ರೈಲ್ವೇ ಪೊಲೀಸರು...
ಪಡಿತರ ಅಕ್ಕಿಯಲ್ಲಿ ಪ್ಲಾಸ್ಟಿಕ್ ಅಕ್ಕಿ ಕಲಬೆರಕೆನಾ..? ಇಂದೂರು ಕೊಪ್ಪದಲ್ಲಿ ಸಿಕ್ಕ ಪಡಿತರ ಅಕ್ಕಿಯಲ್ಲಿ ಇರೋದಾದ್ರೂ ಏನು..?
ಮುಂಡಗೋಡ: ತಾಲೂಕಿನ ಕೆಲವು ಕಡೆ ಬಡವರಿಗೆ ಪೂರೈಸುವ ಪಡಿತರ ಅಕ್ಕಿಗಳಲ್ಲಿ ಪ್ಲಾಸ್ಟಿಕ್ ಅಕ್ಕಿ ಬೆರೆಸಲಾಗಿದೆಯಾ..? ಇಂತಹದ್ದೊಂದು ಆತಂಕ ಹಾಗೂ ಅನುಮಾನ ಸದ್ಯದ ಪಡಿತರ ಅಕ್ಕಿ ಪಡೆದಿರೋ ಬಡವರಿಗೆ ಶುರುವಾಗಿದೆ. ಥೇಟು ಪ್ಲಾಸ್ಟಿಕ್ ಅಥವಾ ಬೇರೆ ಯಾವುದೋ ಪದಾರ್ಥದಿಂದ ರೆಡಿ ಮಾಡಲಾಗಿರೋ ಅಕ್ಕಿ ಪಡಿತರ ಅಕ್ಕಿಯಲ್ಲಿ ಅರ್ದಕ್ಕರ್ದ ತುಂಬಿಕೊಂಡಿದ್ದು ಆತಂಕ ತಂದಿಟ್ಟಿದೆ. ಎಲ್ಲೇಲ್ಲಿ ಪತ್ತೆ..? ತಾಲೂಕಿನ ಕೊಪ್ಪ ಇಂದೂರು ಹಾಗೂ ಬಾಚಣಕಿ ಭಾಗದಲ್ಲಿ ಬಡವರಿಗೆ ನೀಡಲಾಗಿರೋ ಪಡಿತರ ಅಕ್ಕಿಯಲ್ಲಿ ಇಂತಹ ಅಕ್ಕಿಗಳು ಸಿಗುತ್ತಿವೆ. ಪ್ಲಾಸ್ಟಿಕ್ ಅಕ್ಕಿಯ ಹಾಗೆ ಇರೋ...
ಬಸವರಾಜ್ ಹೊರಟ್ಟಿ ಪರ ಮತಯಾಚಿಸಿದ ಮುಂಡಗೋಡ ಬಿಜೆಪಿಗರು..!
ಮುಂಡಗೋಡ: ತಾಲೂಕಿನಲ್ಲೂ ವಿಧಾನ ಪರಿಷತ್ ಚುನಾವಣೆಯ ಕಾವು ಜೋರಾಗಿದೆ. ಪಶ್ಚಿಮ ಶಿಕ್ಷಕರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ್ ಹೊರಟ್ಟಿ ಪರ ಬಿಜೆಪಿ ಕಾರ್ಯಕರ್ತರು ವಿವಿಧ ಕಾಲೇಜುಗಳಿಗೆ ತೆರಳಿ ಮತಯಾಚನೆ ಮಾಡಿದ್ರು. ಇಲ್ಲಿನ ಜೂನಿಯರ್ ಕಾಲೇಜು, ಪ್ರಥಮ ದರ್ಜೆ ಕಾಲೇಜು ಸೇರಿದಂತೆ ಹಲವು ಕಡೆ ತೆರಳಿದ ಬಿಜೆಪಿಯ ವಿವಿಧ ಪಧಾದಿಕಾರಿಗಳು ಹಾಗೂ ಕಾರ್ಯಕರ್ತರು ಬಿಜೆಪಿ ಅಭ್ಯರ್ಥಿಗೆ ಮತ ನೀಡುವಂತೆ ಮನವಿ ಮಾಡಿದ್ರು. ಈ ವೇಳೆ ಬಿಜೆಪಿ ಮಂಡಲದ ಅಧ್ಯಕ್ಷ ನಾಗಭೂಷಣ ಹಾವಣಗಿ, ಬಿಜೆಪಿ ಪಕ್ಷದ ಜಿಲ್ಲಾ ಉಪಾಧ್ಯಕ್ಷ ಅಶೋಕ...









