Home uttara kannada news

Tag: uttara kannada news

Post
ಗೆದ್ದುಬಂದು ಜಿಲ್ಲೆಗೆ ಚಿಕಿತ್ಸೆ ನೀಡಬೇಕು: ಕೈ ಅಭ್ಯರ್ಥಿ ಡಾ.ಅಂಜಲಿಗೆ ರಾಘವೇಶ್ವರ ಶ್ರೀ ಆಶೀರ್ವಾದ

ಗೆದ್ದುಬಂದು ಜಿಲ್ಲೆಗೆ ಚಿಕಿತ್ಸೆ ನೀಡಬೇಕು: ಕೈ ಅಭ್ಯರ್ಥಿ ಡಾ.ಅಂಜಲಿಗೆ ರಾಘವೇಶ್ವರ ಶ್ರೀ ಆಶೀರ್ವಾದ

ಗೋಕರ್ಣ: ‘ಆರಿಸಿ ಬಂದು ಜಿಲ್ಲೆಗೆ ಚಿಕಿತ್ಸೆ ನೀಡಬೇಕು’ ಎಂದು ಉತ್ತರಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಅಂಜಲಿ ನಿಂಬಾಳ್ಕರ್ ಅವರಿಗೆ ಶ್ರೀರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿ ಆಶೀರ್ವಾದ ನೀಡಿದರು. ಗೋಕರ್ಣದ ಅಶೋಕೆಯಲ್ಲಿ ಡಾ.ಅಂಜಲಿ ಅವರು ರಾಘವೇಶ್ವರ ಶ್ರೀಗಳನ್ನ ಭೇಟಿಯಾದರು. ಈ ವೇಳೆ ಫಲಪುಷ್ಪ ನೀಡಿ ಗುರು ಗೌರವ ಸಲ್ಲಿಸಿದರು. ಶ್ರೀಗಳು ಕೆಲ ಹೊತ್ತು ಚುನಾವಣೆ ಹಾಗೂ ಜಿಲ್ಲೆಗೆ ಸಂಬಂಧಿಸಿದಂತೆ ಚರ್ಚೆ ನಡೆಸಿದರು‌. ಕೊನೆಯಲ್ಲಿ ಡಾ.ಅಂಜಲಿ ಅವರಿಗೆ ಮಂತ್ರಾಕ್ಷತೆ ನೀಡಿ ಆಶೀರ್ವದಿಸಿದ ಅವರು, ‘ಮನಃಪೂರ್ವಕವಾಗಿ ಆಶೀರ್ವದಿಸುವೆ....

Post
ಇವತ್ತೇ ಬಿಜೆಪಿಗೆ ಗುಡ್ ಬೈ ಹೇಳ್ತಾರಾ ಶಾಸಕ ಶಿವರಾಮ್ ಹೆಬ್ಬಾರ್..? ಶಾಸಕರ ಚಾಣಾಕ್ಷ ನಡೆ ಇನ್ನೂ ನಿಗೂಢ..!

ಇವತ್ತೇ ಬಿಜೆಪಿಗೆ ಗುಡ್ ಬೈ ಹೇಳ್ತಾರಾ ಶಾಸಕ ಶಿವರಾಮ್ ಹೆಬ್ಬಾರ್..? ಶಾಸಕರ ಚಾಣಾಕ್ಷ ನಡೆ ಇನ್ನೂ ನಿಗೂಢ..!

ಇದು ಯಲ್ಲಾಪುರ ಕ್ಷೇತ್ರದ ಮಟ್ಟಿಗೆ ಬಿಗ್ ಬ್ರೇಕಿಂಗ್ ಸುದ್ದಿ.. ಯಲ್ಲಾಪುರ ಕ್ಷೇತ್ರದ ಬಿಜೆಪಿ ಶಾಸಕ ಶಿವರಾಮ್ ಹೆಬ್ಬಾರ್ ಇಂದು ಸಂಜೆಯೇ ಬಿಜೆಪಿಗೆ ಗುಡ್ ಬೈ ಹೇಳ್ತಾರಾ..? ತಮ್ಮ ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡಲಿದ್ದಾರೆ..? ಅನ್ನೋ ಅನುಮಾನಗಳು ಶುರುವಾಗಿವೆ. ಯಶವಂತಪುರ ಬಿಜೆಪಿ ಶಾಸಕ ಎಸ್.ಟಿ.ಸೋಮಶೇಕರ್ ಹಾಗೂ ಶಿವರಾಮ್ ಹೆಬ್ಬಾರ್ ಇಂದು ಸಂಜೆಯೇ ಶಾಸಕ ಸ್ಥಾನಕ್ಕೆ ಹಾಗೂ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಬೀಸಾಕಿ, ಕಾಂಗ್ರೆಸ್ ಕೈ ಹಿಡಿಯಲಿದ್ದಾರೆ ಅನ್ನೋ ಮಾಹಿತಿಗಳು ಲಭ್ಯವಾಗ್ತಿವೆ. ಇನ್ನು, ಇವತ್ತು ನಡೆಯುತ್ತಿರೋ ರಾಜ್ಯಸಭಾ ಚುನಾವಣೆಯಲ್ಲಿ...

Post
ಮುಂಡಗೋಡ ಶಿಕ್ಷಕಿಯ ಚಿನ್ನ ದರೋಡೆ ಕೇಸ್, ಕೊನೆಗೂ ಸಿಕ್ಕಾಯ್ತಾ ಕಳ್ಳರ ಸುಳಿವು..? ಅಬ್ಬಾ “ಗುಂತಕಲ್” ಗುಮ್ಮಾಗಳು ಇಷ್ಟೊಂದು ಡೇಂಜರ್ರಾ..?

ಮುಂಡಗೋಡ ಶಿಕ್ಷಕಿಯ ಚಿನ್ನ ದರೋಡೆ ಕೇಸ್, ಕೊನೆಗೂ ಸಿಕ್ಕಾಯ್ತಾ ಕಳ್ಳರ ಸುಳಿವು..? ಅಬ್ಬಾ “ಗುಂತಕಲ್” ಗುಮ್ಮಾಗಳು ಇಷ್ಟೊಂದು ಡೇಂಜರ್ರಾ..?

ಮುಂಡಗೋಡ: ಪ್ರಿಯ ಓದುಗರೇ, ತಮಗೆ ನಿನ್ನೆನೇ ಹೇಳಿದ್ವಿ ಅಲ್ವಾ..? ನಮ್ಮ ಮುಂಡಗೋಡ ಪೊಲೀಸ್ ಠಾಣೆಯಲ್ಲಿನ ಯುವ ಪೊಲೀಸರು ಅದೇಷ್ಟು ಸ್ಟ್ರಾಂಗ್ ಇದ್ದಾರೆ ಅಂತಾ.. ಅದು ಮತ್ತೊಮ್ಮೆ ಸಾಬೀತಾಗಿದೆ. ನಿನ್ನೆ ಶನಿವಾರ ಮುಂಡಗೋಡಿನಲ್ಲಿ ನಡೆದಿದ್ದ ಶಿಕ್ಷಕಿಯ ಮಾಂಗಲ್ಯ ಸರ ದೋಚಿದ್ದ ಕೇಸಿಗೆ ಸಂಬಂಧಿಸಿದಂತೆ ಖತರ್ನಾಕ ಖದೀಮರ ಸುಳಿವು ಬಹುತೇಕ ಸಿಕ್ಕಿದೆ. ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ಈ ಬಲಿಷ್ಟ ಟೀಂ ಒಂದು ಹಂತದಲ್ಲಿ ಮಹತ್ವದ ಸುಳಿವು ಹೆಕ್ಕಿ ತೆಗೆದಿದೆ. ಇನ್ನೇನು ಕನ್ಪರ್ಮ್ ಅಂತಾ ಆದರೇ ಆರೋಪಿಗಳನ್ನ ಹೆಡೆಮುರಿ ಕಟ್ಟೋದೊಂದೇ...

Post
ಮುಂಡಗೋಡಿನಲ್ಲಿ ಹಾಡಹಗಲೇ ಶಿಕ್ಷಕಿಯ ಮಾಂಗಲ್ಯ ಸರ ದೋಚಿದ ಖದೀಮರು, ಏನಾಗ್ತಿದೆ ನಮ್ಮೂರಲ್ಲಿ..? ಪೊಲೀಸರ ಭಯವೇ ಹೋಯ್ತಾ..?

ಮುಂಡಗೋಡಿನಲ್ಲಿ ಹಾಡಹಗಲೇ ಶಿಕ್ಷಕಿಯ ಮಾಂಗಲ್ಯ ಸರ ದೋಚಿದ ಖದೀಮರು, ಏನಾಗ್ತಿದೆ ನಮ್ಮೂರಲ್ಲಿ..? ಪೊಲೀಸರ ಭಯವೇ ಹೋಯ್ತಾ..?

ಮುಂಡಗೋಡ ಪಟ್ಟಣದ ಸರ್ಕಾರಿ ಮಾದರಿ ಶಾಲೆಯ ಶಿಕ್ಷಕಿಯೋರ್ವರ ಬಂಗಾರದ ಚೈನ್ ಎಗರಿಸಿದ್ದಾರೆ ಕಳ್ಳರು. ಬೈಕ್ ಮೇಲೆ ಬಂದಿದ್ದ ಇಬ್ಬರು ಏಕಾಏಕಿ ಶಿಕ್ಷಕಿಯ ಕೊರಳಲ್ಲಿದ್ದ ಮಾಂಗಲ್ಯದ ಸರ ಕಿತ್ತುಕೊಂಡು ಪರಾರಿಯಾಗಿದ್ದಾರೆ. ಕೆಲವೇ ಕ್ಷಣಗಳಲ್ಲಿ ನಡೆದು ಹೋದ ಘಟನೆಯಲ್ಲಿ, ಶಿಕ್ಷಕಿಯ ಮೂಕ ರೋಧನವಷ್ಟೇ ಬಾಕಿ ಉಳಿದಿದೆ. ಮಟ ಮಟ ಮದ್ಯಾಹ್ನವೇ..! ಅಂದಹಾಗೆ, ಶನಿವಾರ ಮದ್ಯಾಹ್ನ ಸರಿಸುಮಾರು 12- 40 ಗಂಟೆಯ ಹೊತ್ತಲ್ಲಿ, ಮಾದರಿ ಶಾಲೆಯ ದೈಹಿಕ ಶಿಕ್ಷಕಿ ಸರೋಜಾ ಮಹೇಶ್ ಬೈಂದೂರ್ ಶಾಲೆಯಿಂದ ಬಸ್ ನಿಲ್ದಾಣಕ್ಕೆ ಕಾಲ್ನಡಿಯಲ್ಲೇ ಹೊರಟಿದ್ದರು. ಈ...

Post
ಸನವಳ್ಳಿಯಲ್ಲಿ ವಿದ್ಯುತ್ ಸ್ಪರ್ಶಿಸಿ ಒದ್ದಾಡಿ ಪ್ರಾಣ ಬಿಟ್ಟ ಎತ್ತು, ರಕ್ಷಿಸಲು ಹೋದ ರೈತನ ದುರಂತ ಸಾವು..!

ಸನವಳ್ಳಿಯಲ್ಲಿ ವಿದ್ಯುತ್ ಸ್ಪರ್ಶಿಸಿ ಒದ್ದಾಡಿ ಪ್ರಾಣ ಬಿಟ್ಟ ಎತ್ತು, ರಕ್ಷಿಸಲು ಹೋದ ರೈತನ ದುರಂತ ಸಾವು..!

ಮುಂಡಗೋಡ ತಾಲೂಕಿನ ಸನವಳ್ಳಿಯಲ್ಲಿ ರೈತನೋರ್ವ ತನ್ನ ಎತ್ತು ಬದುಕಿಸಲು ಹೋಗಿ ಆತನೂ ವಿದ್ಯುತ್ ಗೆ ಬಲಿಯಾಗಿದ್ದಾನೆ. ಗದ್ದೆಯಲ್ಲಿ ಕೆಲಸ ಮಾಡುವ ವೇಳೆ ವಿದ್ಯುತ್ ತಂತಿ ಸ್ಪರ್ಶಿಸಿ ಎರಡು ಜೀವಗಳು ದುರಂತ ಸಾವು ಕಂಡಿವೆ. ಸನವಳ್ಳಿ ಗ್ರಾಮದ ಈರಪ್ಪ ಯಲ್ಲಪ್ಪ ಕೆರೆಹೊಲದವರ (65) ಎಂಬುವವರೇ ವಿದ್ಯುತ್ ಆಘಾತಕ್ಕೆ ಬಲಿಯಾದವರು. ಹೊಲದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ವಿದ್ಯುತ್ ತಂತಿಗೆ ಸ್ಪರ್ಶಿಸಿ ಎತ್ತು ಒದ್ದಾಡುತ್ತಿತ್ತು. ಈ ವೇಳೆ ಇದನ್ನು ಕಂಡ ರೈತ ತನ್ನ ಎತ್ತು ರಕ್ಷಣೆ ಮಾಡಲು ದುಮುಕಿದ್ದಾನೆ. ಈ ವೇಳೆ...

Post
ಜೈನ ಮುನಿಯ ಬರ್ಬರ ಹತ್ಯೆಗೆ ಖಂಡನೆ, ಮುಂಡಗೋಡಿನಲ್ಲಿ ಮಾತೆ ಬಸವೇಶ್ವರಿ ನೇತೃತ್ವದಲ್ಲಿ ಪ್ರತಿಭಟನಾ ಮೆರವಣಿಗೆ..!

ಜೈನ ಮುನಿಯ ಬರ್ಬರ ಹತ್ಯೆಗೆ ಖಂಡನೆ, ಮುಂಡಗೋಡಿನಲ್ಲಿ ಮಾತೆ ಬಸವೇಶ್ವರಿ ನೇತೃತ್ವದಲ್ಲಿ ಪ್ರತಿಭಟನಾ ಮೆರವಣಿಗೆ..!

  ಮುಂಡಗೋಡ: ಬೆಳಗಾವಿ ಜಿಲ್ಲೆ ಚಿಕ್ಕೋಡಿಯಲ್ಲಿ ನಡೆದ ಜೈನ ಮುನಿಯ ಭೀಕರ ಹತ್ಯೆ ಖಂಡಿಸಿ ಮುಂಡಗೋಡಿನಲ್ಲಿ ಶುಕ್ರವಾರ ಅತ್ತಿವೇರಿ ಬಸವಧಾಮದ ಮಾತೆ ಬಸವೇಶ್ವರಿ ನೇತೃತ್ವದಲ್ಲಿ ವಿವಿಧ ಸಂಘಟನೆ ಮುಖಂಡರು ಪ್ರತಿಭಟನಾ ಮೆರವಣಿಗೆ ನಡೆಸಿದ್ರು. ಪಟ್ಟಣದ ನಿರೀಕ್ಷಣಾ ಮಂದಿರದಿಂದ ಹೊರಟ ಸಾತ್ವಿಕ ಪ್ರತಿಭಟನಾ ಮೆರವಣಿಗೆ, ಶಿವಾಜಿ ವೃತ್ತದಲ್ಲಿ ಸಾಗಿ ಬಂದಿತು, ನಂತರ ತಹಶೀಲ್ದಾರ ಕಚೇರಿಗೆ ತೆರಳಿ ತಹಶೀಲ್ದಾರ್ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಅರ್ಪಿಸಿದ್ರು. ಮುನಿಗಳ‌ ಮೇಲಿನ ಭೀಕರ ಹತ್ಯೆ ಪ್ರಕರಣವನ್ನು ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥ...

Post
ಮುಂಡಗೋಡಿನ ಹುಬ್ಬಳ್ಳಿ ರಸ್ತೆ ತುಂಬ ಯಮರೂಪಿ ಗುಂಡಿಗಳು, ಇನ್ನೇಷ್ಟು ಬಲಿ ಬೇಕು ಅಧಿಕಾರಿಗಳೇ..?

ಮುಂಡಗೋಡಿನ ಹುಬ್ಬಳ್ಳಿ ರಸ್ತೆ ತುಂಬ ಯಮರೂಪಿ ಗುಂಡಿಗಳು, ಇನ್ನೇಷ್ಟು ಬಲಿ ಬೇಕು ಅಧಿಕಾರಿಗಳೇ..?

 ಮುಂಡಗೋಡ; ಪಟ್ಟಣದ ಹುಬ್ಬಳ್ಳಿ ಶಿರಸಿ ರಸ್ತೆಯ ಅದ್ವಾನಗಳಿಂದಾಗಿ ಜನ ರೋಶಿ ಹೋಗಿದ್ದಾರೆ. ಅದ್ರಲ್ಲೂ ಹುಬ್ಬಳ್ಳಿ ರಸ್ತೆಯಲ್ಲಿ ಬಿದ್ದಿರೋ ಯಮರೂಪಿ ರಸ್ತೆ ಗುಂಡಿಗಳಿಂದ ಅದೇಷ್ಟೋ ಬಡಪಾಯಿಗಳ ಪ್ರಾಣಗಳೇ ಹಾರಿಹೋಗುತ್ತಿವೆ. ಹೀಗಿದ್ದಾಗಲೂ ಆ್ಯಟಲಿಸ್ಟ್ ಇಂತಹ ಯಮರೂಪಿ ಗುಂಡಿಗಳಿಗೆ ಮಣ್ಣು ಹಾಕಿ ಸಾರಿಸುವ ಕನಿಷ್ಟ ಖಬರ್ರೂ ಇಲ್ಲಿನ PWD ಇಲಾಖೆಯ ಅಧಿಕಾರಿಗಳಿಗೆ ಬಂದಂತಿಲ್ಲ. ಹೀಗಾಗಿ, ಈ ರಸ್ತೆಯಲ್ಲಿ ಓಡಾಡೋ ಜನ ನಿತ್ಯವೂ ಹಿಡಿಶಾಪ ಹಾಕ್ತಿದಾರೆ ಅಧಿಕಾರಿಗಳಿಗೆ. ಕುರುಡಾದ್ರಾ ಅಧಿಕಾರಿಗಳು..? ಅಸಲು, ಮುಂಡಗೋಡ ಪಟ್ಟಣದಿಂದ ಹುಬ್ಬಳ್ಳಿ ಕಡೆಗೆ ನೀವು ಹೊರಟ್ರೆ, ಜಸ್ಟ್...

Post
ಉತ್ತರ ಕನ್ನಡ ಜಿಲ್ಲೆ ಸೇರಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಭಾರೀ ಮಳೆಯ ಮುನ್ಸೂಚನೆ..!

ಉತ್ತರ ಕನ್ನಡ ಜಿಲ್ಲೆ ಸೇರಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಭಾರೀ ಮಳೆಯ ಮುನ್ಸೂಚನೆ..!

ಬೆಂಗಳೂರು: ಉತ್ತರ ಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದ ಕರಾವಳಿ (Coastal Karnataka) ಹಾಗೂ ದಕ್ಷಿಣ ಒಳನಾಡಿನಲ್ಲಿ ಜುಲೈ 16ರವರೆಗೂ ಭಾರಿ ಮಳೆಯಾಗುವ (Heay Rain) ಸಾಧ್ಯತೆಯಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಕೊಡಗು, ಚಿಕ್ಕಮಗಳೂರು ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಅಧಿಕ ಮಳೆಯಾಗಲಿದ್ದು ಭಾರತೀಯ ಹವಾಮಾನ ಇಲಾಖೆ (IMD) ಯೆಲ್ಲೋ ಅಲರ್ಟ್‌ ಜಾರಿ ಮಾಡಿದೆ. ಕರಾವಳಿ ಹಾಗೂ ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು ನಗರದಲ್ಲಿ ಮೋಡಕವಿದ ವಾತಾವರಣವಿದ್ದು, ಮಳೆಯಾಗುವ ಸಂಭವವಿದೆ....

Post
ಚಿಕ್ಕೋಡಿಯಲ್ಲಿ ಜೈನ ಮುನಿಯ ಬರ್ಬರ ಹತ್ಯೆಗೆ ಖಂಡನೆ, ಮುಂಡಗೋಡ ತಾಲೂಕಾ ಜೈನ ಸಮಾಜದಿಂದ ಪ್ರತಿಭಟನಾ ಮೆರವಣಿಗೆ..!

ಚಿಕ್ಕೋಡಿಯಲ್ಲಿ ಜೈನ ಮುನಿಯ ಬರ್ಬರ ಹತ್ಯೆಗೆ ಖಂಡನೆ, ಮುಂಡಗೋಡ ತಾಲೂಕಾ ಜೈನ ಸಮಾಜದಿಂದ ಪ್ರತಿಭಟನಾ ಮೆರವಣಿಗೆ..!

 ಮುಂಡಗೋಡ: ಚಿಕ್ಕೋಡಿಯಲ್ಲಿ ಜೈನ ಮುನಿಯ ಭೀಕರ ಹತ್ಯೆ ಖಂಡಿಸಿ ಮುಂಡಗೋಡ ತಾಲೂಕಿನ ಜೈನ ಸಮಾಜದ ಬಾಂಧವರು ಪ್ರತಿಭಟನಾ ಮೆರವಣಿಗೆ ನಡೆಸಿದ್ರು. ಪಟ್ಟಣದ ಶಿರಸಿ ರಸ್ತೆಯಲ್ಲಿರೋ ಜಿನಮಂದಿರದಿಂದ ಹೊರಟ ಪ್ರತಿಭಟನಾ ಮೆರವಣಿಗೆ, ಶಿವಾಜಿ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಘಟನೆಯನ್ನು ಉಗ್ರವಾಗಿ ಖಂಡಿಸಿದ್ರು‌. ಮುನಿಗಳಿಗೆ ರಕ್ಷಣೆ ನೀಡುವಂತೆ ಆಗ್ರಹಿಸಿದ್ರು. ನಂತರ ತಹಶೀಲ್ದಾರ ಕಚೇರಿಗೆ ತೆರಳಿ ತಹಶೀಲ್ದಾರ್ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಅರ್ಪಿಸಿದ್ರು. ಮುನಿಗಳ‌ ಮೇಲಿನ ಭೀಕರ ಹತ್ಯೆ ಪ್ರಕರಣವನ್ನು ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥ ಆರೋಪಿಗಳಿಗೆ...

Post
ಮುಂಡಗೋಡಿನ ಪತ್ರಕರ್ತ ಶಾಂತೇಶಕುಮಾರ್, ಜಿ.ಎಸ್. ಹೆಗಡೆ ಅಜ್ಜೀಬಳ ದತ್ತಿ ನಿಧಿ ಪುರಸ್ಕಾರಕ್ಕೆ ಆಯ್ಕೆ..!

ಮುಂಡಗೋಡಿನ ಪತ್ರಕರ್ತ ಶಾಂತೇಶಕುಮಾರ್, ಜಿ.ಎಸ್. ಹೆಗಡೆ ಅಜ್ಜೀಬಳ ದತ್ತಿ ನಿಧಿ ಪುರಸ್ಕಾರಕ್ಕೆ ಆಯ್ಕೆ..!

ಮುಂಡಗೋಡಿನ ಪತ್ರಕರ್ತ ಮಿತ್ರ ಶಾಂತೇಶಕುಮಾರ್ ಬೆನಕನಕೊಪ್ಪ, ಉತ್ತರ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ‌ ನೀಡುವ ಜಿ.ಎಸ್. ಹೆಗಡೆ ಅಜ್ಜೀಬಳ ದತ್ತಿನಿಧಿ ಪುರಸ್ಕಾರಕ್ಕೆ‌ ಆಯ್ಕೆಯಾಗಿದ್ದಾರೆ. ಪ್ರಜಾವಾಣಿ ಪತ್ರಿಕೆಯ ತಾಲೂಕಾ ವರದಿಗಾರರಾಗಿರೋ ಶಾಂತೇಶಕುಮಾರ್ ಪುರಸ್ಕಾರಕ್ಕೆ ಆಯ್ಕೆಯಾಗಿದ್ದು ಪತ್ರಿಕಾ ಮಿತ್ರರಿಗೆ ಹರ್ಷ ತಂದಿದೆ. ಅಂದಹಾಗೆ, ಉತ್ತರ ಕನ್ನಡ ಜಿಲ್ಲೆಯ ಐವರು ಪತ್ರಕರ್ತರು ಇಂತಹದ್ದೊಂದು ಪುರಸ್ಕಾರಕ್ಕೆ ಆಯ್ಕೆಯಾಗಿದ್ದಾರೆ. ಇತ್ತೀಚೆಗೆ ಶಿರಸಿಯ ಜಿಲ್ಲಾ ಪತ್ರಿಕಾ ಭವನದಲ್ಲಿ ಜಿಲ್ಲಾಧ್ಯಕ್ಷ ಜಿ.ಸುಬ್ರಾಯ ಭಟ್ ಬಕ್ಕಳ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕಾರಿ ಸಮಿತಿ‌ ಸಭೆಯಲ್ಲಿ ಜಿಲ್ಲಾ ಸಂಘದ...

error: Content is protected !!