ಮುಂಡಗೋಡ: ತಾಲೂಕಿನ ಕಾತೂರ ವಲಯದ, ಪಾಳಾ ಶಾಖೆಯ ಒರಲಗಿ ಕಾಡಿನಲ್ಲಿ ಉರುಳಿಗೆ ಸಿಕ್ಕು ಬಿದ್ದಿದ್ದ ಕರಡಿಯನ್ನು ಅರಣ್ಯ ಸಿಬ್ಬಂದಿಗಳು ಜೀವದ ಹಂಗು ತೊರೆದು ರಕ್ಷಿಸಿ ಸಮಯ ಪ್ರಜ್ಞೆ ಮೆರೆದಿದ್ದಾರೆ. ಉರುಳಿಗೆ ಸಿಕ್ಕು ಪ್ರಾಣ ರಕ್ಷಿಸಿಕೊಳ್ಳಲು ಪರದಾಡುತ್ತಿದ್ದ ಕರಡಿಯನ್ನು, ಒರಲಗಿ ಅರಣ್ಯದಲ್ಲಿ ಗಸ್ತಿನಲ್ಲಿದ್ದ ಅರಣ್ಯ ಸಿಬ್ಬಂದಿಗಳು ನೋಡಿದ್ದಾರೆ. ತಕ್ಷಣವೇ ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಹೀಗಾಗಿ, ಪಶುವೈದ್ಯ ಜಯಚಂದ್ರ ಹಾಗೂ ಅರಣ್ಯ ರಕ್ಷಕ ಶ್ರೀಧರ ಭಜoತ್ರಿ ಅವರನ್ನು ಕರೆಸಿ, ಕರಡಿಗೆ ಅರಿವಳಿಕೆ ಮದ್ದು ನೀಡಿ ಕರಡಿಯನ್ನು ಬಚಾವ್ ಮಾಡಲಾಗಿದೆ....
Top Stories
ತಟ್ಟಿಹಳ್ಳಿ ಶಿವಾನಂದನ ಹತ್ಯೆ ಯತ್ನ ಕೇಸ್, ಆರೋಪಿಯ ಹೆಡೆಮುರಿ ಕಟ್ಟಿದ ಮುಂಡಗೋಡಿನ ಚಾಣಾಕ್ಷ ಪೊಲೀಸ್ರು..!
ತಟ್ಟಿಹಳ್ಳಿ ಶಿವಾನಂದನ ಹತ್ಯೆಗೆ ಸಜ್ಜಾಗಿದ್ದವನ ಹೆಸರು ಶಿವರಾಜ್.. ಅಷ್ಟಕ್ಕೂ ಆತ 3ನೇ ಹೆಂಡತಿಯ ಮೊದಲನೇ ಗಂಡನ ಮಗ..!
ತಟ್ಟಿಹಳ್ಳಿಯಲ್ಲಿ ಮಗನಿಂದಲೇ ತಂದೆಯ ಭೀಕರ ಹತ್ಯೆಗೆ ಯತ್ನ..? ಕಂದಲಿಯಿಂದ ಕುತ್ತಿಗೆಗೆ ಕೊಯ್ದ ಶಿವರಾಜ್ ಪರಾರಿ..!
ವಿ.ಎಸ್.ಪಾಟೀಲರ “ಬಂದೂಕು” ನಾಪತ್ತೆ, ಹುಡಿಕಿಕೊಡುವಂತೆ ಮುಂಡಗೋಡ ಠಾಣೆಯಲ್ಲಿ ದೂರು..!
ಕಾತೂರು ನಾಗನೂರು ರಸ್ತೆಯಲ್ಲಿ ಬೈಕುಗಳ ನಡುವೆ ಮುಖಾಮುಕಿ ಡಿಕ್ಕಿ, ಇಬ್ಬರಿಗೆ ಗಾಯ
ಹೊನ್ನಾವರದಲ್ಲಿ ಭೀಕರ ಅಗ್ನಿ ದುರಂತ, ಸುಟ್ಟು ಕರಕಲಾದ ಕಾರು, ಕಾರಲ್ಲಿದ್ದ ಇಬ್ಬರು ಸಜೀವ ದಹನ..!
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು..!
ಮುಂಡಗೋಡ ಪಟ್ಟಣದ ಯಲ್ಲಾಪುರ ರಸ್ತೆಯಲ್ಲಿ ಕಬ್ಬು ತುಂಬಿದ ಟ್ರಾಕ್ಟರ್ ಪಲ್ಟಿ, ತಪ್ಪಿದ ಭಾರೀ ಅನಾಹುತ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಮುಂಡಗೋಡ ತಾಲೂಕಿನ ಪ.ಪಂಗಡದ ಮೀನುಗಾರರಿಗೆ ವಾಹನ ಖರೀದಿಗೆ ಸಹಾಯಧನಕ್ಕೆ ಅರ್ಜಿ ಅಹ್ವಾನ..!
ತಟ್ಟಿಹಳ್ಳಿ ಬಳಿ ಕಾರ್, ಟ್ರಾಕ್ಟರ್ ನಡುವೆ ಮುಖಾಮುಕಿ ಡಿಕ್ಕಿ, ಕಾರ್ ಪಲ್ಟಿ, ಮಗುವಿಗೆ ಗಾಯ..!
ಜಸ್ಟ್ ಅದೊಂದು ವಾಟ್ಸಾಪ್ ಕಾಲ್, ಈ ಟಿಬೇಟಿಗನಿಂದ ಆ ವಂಚಕರು ದೋಚಿದ್ದು ಬರೋಬ್ಬರಿ 1 ಕೋಟಿ 61 ಲಕ್ಷ..!
ಪ.ಜಾತಿ, ಪಂಗಡ ಯೋಜನೆಗಳಲ್ಲಿ 100% ಗುರಿ ಸಾಧಿಸಲು ಅಧಿಕಾರಿಗಳಿಗೆ ಡೀಸಿ ಕಟ್ಟುನಿಟ್ಟಿನ ಸೂಚನೆ..!
ಪೌರಕಾರ್ಮಿಕರಿಗೆ ಆದ್ಯತೆಯಲ್ಲಿ ಮನೆಗಳನ್ನು ಒದಗಿಸಿ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಸೂಚನೆ..!
ಪೊಲೀಸ್ ಇಲಾಖೆ ವತಿಯಿಂದ ಪ್ರತಿ ತಿಂಗಳು ಪ.ಜಾತಿ ಪಂಗಡದವರ ಕುಂದುಕೊರತೆ ಸಭೆ: ಎಸ್ಪಿ ದೀಪನ್
ಖಾಸಗಿ ಆಸ್ಪತ್ರೆ, ಆರೋಗ್ಯ ಸಂಸ್ಥೆಗಳಲ್ಲಿ ನಕಲಿ ವೈದ್ಯರು ಕಂಡುಬಂದಲ್ಲಿ ಕಠಿಣ ಕ್ರಮ: ಡೀಸಿ ಖಡಕ್ ಎಚ್ಚರಿಕೆ..!
ಉತ್ತರ ಕನ್ನಡದಲ್ಲಿ ಹೊಸ ವರ್ಷ ಆಚರಣೆಗೆ ಡೀಸಿ ರೂಲ್ಸ್: ಈ ಸೂಚನೆ ಪಾಲಿಸಲೇಬೇಕು ಅಂದ್ರು ಜಿಲ್ಲಾಧಿಕಾರಿ..!
ಹುಬ್ಬಳ್ಳಿಯ ಅಂಚಟಗೇರಿ ಬಳಿ ಭೀಕರ ಅಪಘಾತ- ತಂದೆ, ಎರಡು ಮಕ್ಕಳು ದುರಂತ ಸಾವು..!
Tag: uttara kannada news
ಕಾತೂರು, ಹಿರೇಹಳ್ಳಿ ಬಳಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಲಾರಿ ನುಜ್ಜುಗುಜ್ಜು, ಚಾಲಕನಿಗೆ ಗಂಭೀರ ಗಾಯ..!
ಮುಂಡಗೋಡ ತಾಲೂಕಿನ ಕಾತೂರು ಹಾಗೂ ಹಿರೇಹಳ್ಳಿ ಮದ್ಯದ ಬ್ರಿಡ್ಜ್ ಬಳಿ ಪೈಪು ತುಂಬಿದ್ದ ಲಾರಿಯೊಂದು ನಿಯಂತ್ರಣ ತಪ್ಪಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ ಲಾರೀ ಚಾಲಕನಿಗೆ ಗಂಭೀರ ಗಾಯವಾಗಿದ್ದು ತಾಲುಕಾಸ್ಪತ್ರೆಗೆ ದಾಖಲಿಸಲಾಗಿದೆ. ಹುಬ್ಬಳ್ಳಿ ಕಡೆಯಿಂದ ಶಿರಸಿ ಕಡೆಗೆ ಹೊರಟಿದ್ದ ಪೈಪು ತುಂಬಿದ ಲಾರಿ ನಿಯಂತ್ರಣ ತಪ್ಪಿದೆ. ರಸ್ತೆ ಪಕ್ಕದಲ್ಲಿದ್ದ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಲಾರಿ ನುಜ್ಜು ಗುಜ್ಜಾಗಿದೆ. ಅಲ್ದೇ ರಸ್ತೆಯ ಪಕ್ಕದಲ್ಲಿದ್ದ ಮರಕ್ಕೂ ಡಿಕ್ಕಿಯಾಗಿ ಡಿಕ್ಕಿಯ ರಭಸಕ್ಕೆ ಮರ ತುಂಡಾಗಿದೆ. ಸಧ್ಯ ಚಾಲಕ...
ತಹಶೀಲ್ದಾರ್ ಶ್ರೀಧರ್ ಮುಂದಲಮನಿ ವಿರುದ್ಧ ಸಿಡಿದೆದ್ದ ದಲಿತ ಸಂಘಟನೆಗಳು..! ಅಂದಹಾಗೆ, ಕಾರವಾರದಲ್ಲಿ ಏನಾಯ್ತು ಗೊತ್ತಾ..!
ಕಾರವಾರ: ನಕಲಿ ಜಾತಿ ಪ್ರಮಾಣಪತ್ರ ಪಡೆದು ಸರ್ಕಾರಿ ಹುದ್ದೆಯಲ್ಲಿರೋ ಆರೋಪ ಹೊತ್ತಿರೊ, ಮುಂಡಗೋಡ ತಹಶೀಲ್ದಾರ್ ಶ್ರೀಧರ ಮುಂದಲಮನಿ ವಿರುದ್ಧ ತನಿಖೆ ನಡೆಸಿ, ಆರೋಪದಿಂದ ಮುಕ್ತವಾಗುವವರೆಗೆ ಹುದ್ದೆಯಲ್ಲಿ ಮುಂದುವರಿಯದಂತೆ ಆದೇಶಿಸಬೇಕೆಂದು ಕರ್ನಾಟಕ ದಲಿತ ರಕ್ಷಣಾ ವೇದಿಕೆಯ ರಾಜ್ಯ ಸಂಚಾಲಕ ಚಿದಾನಂದ ಹರಿಜನ ಅವರು ಕಾರವಾರದ ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿಗಳು ಮತ್ತು ಪರಿಶಿಷ್ಟ ಪಂಗಡಗಳ ಆಯೋಗಕ್ಕೆ ಪತ್ರ ಬರೆದಿದ್ದಾರೆ. ಜಿಲ್ಲಾಡಳಿತದ ಮೂಲಕ ಪತ್ರ..! ಜಿಲ್ಲಾಡಳಿತದ ಮೂಲಕ ಮನವಿ ರವಾನಿಸಿರುವ ಅವರು, ಮುಂಡಗೋಡ ತಾಲೂಕು ತಹಶೀಲ್ದಾರ ಶ್ರೀಧರ್ ಮುಂದಲಮನಿಯವರು ನಕಲಿ...
ಅಸ್ಪಷ್ಟವಾಯ್ತು ಅಗಡಿ ಮೈಲಾರಲಿಂಗ ಕಾರಣೀಕ..! ಅಷ್ಟಕ್ಕೂ ಏನದು..?
ಮುಂಡಗೋಡ: ತಾಲೂಕಿನ ಅಗಡಿ ಶ್ರೀ ಮೈಲಾರಲಿಂಗ ಸ್ವಾಮಿಯ ಎಂಟನೇ ವರ್ಷದ ಜಾತ್ರಾ ಮಹೋತ್ಸವದಲ್ಲಿ ಕಾರಣೀಕ ಉತ್ಸವ ನಡೆಯಿತು. ಆದ್ರೆ ಈ ವರ್ಷದ ಕಾರಣೀಕ ಅಸ್ಪಷ್ಟವಾಗಿ ಕೇಳಿತು. ಕಾರಣೀಕದ ನುಡಿಗಳು ಯಾರಿಗೂ ಸ್ಪಷ್ಟವಾಗಿ ಕೇಳಲೇ ಇಲ್ಲದಿರುವುದು ಭಕ್ತರಿಗೆ ಅಸಮಾಧಾನಕ್ಕೆ ಕಾರಣವಾಗಿದೆ. ರಾಜ್ಯ ತಂಪಾಯಿತಲೇ ಪರಾಕ್..? “ರಾಜ್ಯ ತಂಪಾಯಿತಲೇ ಪರಾಕ್” ಇದು ಅಗಡಿಯಲ್ಲಿ ಇಂದು ಅಸ್ಪಷ್ಟವಾಗಿ ಕೇಳಿ ಬಂದ ಕಾರಣೀಕ ನುಡಿ. ಒಂದುವೇಳೆ ಇದೇ ಮೈಲಾರಲಿಂಗ ಸ್ವಾಮಿಯ ಕಾರಣೀಕವಾಗಿದ್ದರೆ, ಪ್ರಸಕ್ತ ವರ್ಷ ರಾಜ್ಯದಲ್ಲಿ ಉತ್ತಮ ಮಳೆಯಾಗಲಿದೆ, ಅಲ್ಲದೆ, ರಾಜ್ಯದಲ್ಲಿ ಶಾಂತಿ...
ಮುಂಡಗೋಡ ತಾಲೂಕಾಡಳಿತ, ಅಧಿಕಾರಿಗಳ ವಿರುದ್ಧ ರಿಂಚನ್ ಲಾಮೊ ಭಾರೀ ಆಕ್ರೋಶ..!
ಮುಂಡಗೋಡ: ಟಿಬೇಟಿಯನ್ ಕಾಲೋನಿಗಳ ರಸ್ತೆ ಸೇರಿದಂತೆ ಮೂಲಭೂತ ಸೌಲಭ್ಯಗಳನ್ನು ಪೂರೈಸುವಲ್ಲಿ ಇಲ್ಲಿನ ಜಿಲ್ಲಾಡಳಿತ ಹಾಗೂ ತಾಲೂಕಾಡಳಿತಗಳು ಕಾಳಜಿ ತೋರಿಸಿಲ್ಲ ಅಂತಾ ರಾಷ್ಟ್ರೀಯ ಅಲ್ಪಸಂಖ್ಯಾತರ ಆಯೋಗದ ಸದಸ್ಯೆ ರಿಂಚನ್ ಲಾಮೊ ಅಸಮಾಧಾನ ಹೊರಹಾಕಿದ್ದಾರೆ.. ಮೂರು ದಿನಗಳ ಕಾಲ ಮುಂಡಗೋಡ ಟಿಬೇಟಿಯನ್ ಕಾಲೋನಿಗಳ ಪ್ರವಾಸದಲ್ಲಿರೋ ರಿಂಚನ್ ಲಾಮೊ, ಟಿಬೇಟಿಯನ ಕ್ಯಾಂಪ್ ನಂಬರ್ 6 ರ ಸೈನ್ಸ್ ಭವನದಲ್ಲಿ ನಡೆದ, ಅಲ್ಪಸಂಖ್ಯಾತ ಧಾರ್ಮಿಕ ಮುಖಂಡರ ಸಭೆಯಲ್ಲಿ ಅಸಮಾಧಾನ ಹೊರಹಾಕಿದ್ರು. ಬೌದ್ಧ ಸನ್ಯಾಸಿಗಳು ಅಹಿಂಸಾವಾದಿಗಳು, ಯಾರ ಹತ್ತಿರವೂ ನಿರ್ಭಿಡೆಯಿಂದ ಮಾತನಾಡುವವರಲ್ಲ. ಇವ್ರಿಗೆ ಸಿಗಬೇಕಿದ್ದ...
ಚಿಗಳ್ಳಿ ಗ್ರಾಮ ಪಂಚಾಯತಿಗೆ ಕಾಂಗ್ರೆಸ್ ಬೆಂಬಲಿತ ಭಾರತಿ ನಿಂಬಾಯಿ ನೂತನ ಅಧ್ಯಕ್ಷೆ..!
ಮುಂಡಗೋಡ: ತಾಲೂಕಿನ ಚಿಗಳ್ಳಿ ಗ್ರಾಮ ಪಂಚಾಯತಿಗೆ ನೂತನ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಭಾರತಿ ನಿಂಬಾಯಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇದ್ರೊಂದಿಗೆ, ಆಂತರಿಕ ಒಪ್ಪಂದದಂತೆ ಅಧ್ಯಕ್ಷರ ಬದಲಾವಣೆ ಆಗಿದೆ. ಕೈ ಬಲ..! ಒಟ್ಟೂ 13 ಸದಸ್ಯ ಬಲದ ಚಿಗಳ್ಳಿ ಗ್ರಾಮ ಪಂಚಾಯತಿಯಲ್ಲಿ ಕಾಂಗ್ರೆಸ್ ಬೆಂಬಲಿತ 8 ಸದಸ್ಯರು ಭರ್ಜರಿ ಜಯಗಳಿಸಿ ಬಿಜೆಪಿ ಬೆಂಬಲಿತರಿಗೆ ಭಾರೀ ನಿರಾಸೆ ಮೂಡಿಸಿದ್ದರು. ಆಡಳಿತಾರೂಢ ಬಿಜೆಪಿ ಬೆಂಬಲಿತರು ಕೇವಲ 2 ಸ್ಥಾನಕ್ಕಷ್ಟೇ ತೃಪ್ತಿ ಪಟ್ಟು ಕೈ ಚೆಲ್ಲಿದ್ದರು. ಮೂವರು ಪಕ್ಷೇತರರು ಗೆದ್ದು ಬಂದಿದ್ದರು. ಹೀಗಾಗಿ, ಕಳೆದ...
ಉದ್ಯಮಿ ಆರ್.ಎನ್. ನಾಯ್ಕ್ ಹತ್ಯೆ ಕೇಸ್, ಭೂಗತ ಪಾತಕಿ ಬನ್ನಂಜೆ ರಾಜಾ ಸೇರಿ 9 ಆರೋಪಿಗಳು ದೋಷಿಗಳು..!
ಅಂಕೋಲಾ: ಉದ್ಯಮಿ ಆರ್.ಎನ್.ನಾಯಕ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಭೂಗತ ಪಾತಕಿ ಬನ್ನಂಜೆ ರಾಜಾ ಸೇರಿ 9 ಆರೋಪಿಗಳು ದೋಷಿ ಅಂತಾ ಸಾಬೀತಾಗಿದೆ. ಬನ್ನಂಜೆ ರಾಜಾ ವಿರುದ್ಧದ ಆರೋಪಗಳೆಲ್ಲವೂ ಸಾಬೀತಾಗಿದ್ಧು, ಬೆಳಗಾವಿ ಕೋಕಾ ನ್ಯಾಯಾಲಯ ನ್ಯಾಯಾಧೀಶ ಸಿ.ಎಂ.ಜೋಶಿ ತೀರ್ಪು ನೀಡಿದ್ದಾರೆ. ಎಪ್ರಿಲ್ 4 ಶಿಕ್ಷೆ ತೀರ್ಪು..! ಇನ್ನು, ಏಪ್ರಿಲ್ 4ರವರೆಗೆ ಶಿಕ್ಷೆಯ ತೀರ್ಪು ಕಾಯ್ದಿರಿಸಿದ ಬೆಳಗಾವಿ ಕೋಕಾ ನ್ಯಾಯಾಲಯದ ನ್ಯಾಯಾಧೀಶ ಸಿ.ಎಂ.ಜೋಶಿ, ಪ್ರಕರಣದ 6, 11 ಹಾಗೂ 16ನೇ ಆರೋಪಿಗಳು ನಿರ್ದೋಷಿ ಎಂದು ತೀರ್ಪು ನೀಡಿದೆ. ಆರನೇ ಆರೋಪಿ...
ಟಿಬೇಟಿಯನ್ ಕಾಲೋನಿಗೆ ರಾಷ್ಟ್ರೀಯ ಅಲ್ಪಸಂಖ್ಯಾತರ ಆಯೋಗದ ಸದಸ್ಯೆ ರಿಂಚನ್ ಲಾಮೊ ಆಗಮನ..!
ಮುಂಡಗೋಡ: ತಾಲೂಕಿನ ಟಿಬೇಟಿಯನ್ ಕಾಲೋನಿಗೆ ಇಂದು ಭಾರತ ಸರ್ಕಾರದ ರಾಷ್ಟ್ರೀಯ ಅಲ್ಪಸಂಖ್ಯಾತ ರ ಆಯೋಗದ ಸದಸ್ಯೆ, ಶ್ರೀಮತಿ ರಿಂಚನ್ ಲಾಮೊ ಭೇಟಿ ನೀಡಿದ್ಧಾರೆ. ಎರಡು ವಾರಗಳ ಕಾಲ ಕರ್ನಾಟಕದ ಪ್ರವಾಸದಲ್ಲಿರೋ ರಿಂಚನ್ ಲಾಮೊ ಮುಂಡಗೋಡ ಟಿಬೇಟಿಯನ್ ಕಾಲೋನಿಯಲ್ಲಿ ಮೂರು ದಿನಗಳ ಕಾಲ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ. ಅಂದಹಾಗೆ, ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಿಂದ ರಸ್ತೆ ಮೂಲಕವಾಗಿ ಆಗಮಿಸಿದ ರಿಂಚನ್ ಲಾಮೊರನ್ನು ಮುಂಡಗೋಡ ತಾಲೂಕಾಡಳಿತದಿಂದ ತಾಲೂಕಿನ ಗಡಿ ಭಾಗ ವಡಗಟ್ಟಾದ ಚೆಕ್ ಪೊಸ್ಟ್ ಬಳಿ ಸ್ವಾಗತಿಸಲಾಯಿತು. ಈ ವೇಳೆ...
ಪಬ್ಲಿಕ್ ಫಸ್ಟ್ ನ್ಯೂಸ್ ಮುಂಡಗೋಡಿನ ಈ ದಿನದ ಪ್ರಮುಖ ಸುದ್ದಿಗಳು
ಪಬ್ಲಿಕ್ ಫಸ್ಟ್ ನ್ಯೂಸ್ ************************************ ನಮ್ಮ ಯೂಟ್ಯೂಬ್ ಚಾನಲ್ Subscribe ಆಗಿ, Like ಮಾಡಿ, Share ಮಾಡಿ.. ಬೆಂಬಲಿಸಿ.. ಇಂದಿನ ಪ್ರಮುಖ ಸುದ್ದಿಗಳನ್ನು ನೋಡಲು ಈ ಕೆಳಗಿನ ಲಿಂಕ್ ಓಪನ್ ಮಾಡಿ👇 https://youtu.be/b-rV2wH9Cwc
ಮುಂಡಗೋಡಿನಲ್ಲಿ ಕಾರ್ಮಿಕ ಸಂಘಟನೆಗಳಿಂದ ಪ್ರತಿಭಟನೆ..!
ಮುಂಡಗೋಡ: ಪಟ್ಟಣದಲ್ಲಿ ಇಂದು ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕಾರ್ಮಿಕ ಸಂಘಟನೆ ಕಾರ್ಯಕರ್ತರು ಪ್ರತಿಭಟನೆ ಕೈಗೊಂಡಿದ್ರು. ಪ್ರತಿಭಟನೆಯ ವಿಡಿಯೊ ಸುದ್ದಿ ನೋಡಲು ಇಲ್ಲಿ ಕ್ಲಿಕ್ ಮಾಡಿ.https://youtu.be/_9sHGn2Dwnk ಇಲ್ಲಿನ ಪ್ರವಾಸಿ ಮಂದಿರದಿಂದ ಪ್ರಾರಂಭವಾಗಿದ್ದ ಪ್ರತಿಭಟನಾ ಮೆರವಣಿಗೆ, ಪಟ್ಟಣದ ಶಿವಾಜಿ ಸರ್ಕಲ್ ನಲ್ಲಿ ಬಂದು, ಮಾನವ ಸರಪಳಿ ನಿರ್ಮಿಸಿ ರಸ್ತೆ ತಡೆ ನಡೆಸಿದ್ರು. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತ ಪಡಿಸಿದ್ರು. ನಂತರ ತಹಶೀಲ್ದಾರ್ ಕಾರ್ಯಾಲಯಕ್ಕೆ ತೆರಳಿ ಮನವಿ ಅರ್ಪಿಸಿದ್ರು. ಇನ್ನು ಪ್ರತಿಭಟನಾ ನಿರತರು...









