ಮುಂಡಗೋಡ: ತಾಲೂಕಿನ ಮಳಗಿ ಬಳಿ ವಿದ್ಯುತ್ ಕಂಬಕ್ಕೆ ಬೈಕ್ ನಿಯಂತ್ರಣ ತಪ್ಪಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಂಡು ಶಿರಸಿ ಆಸ್ಪತ್ರೆಗೆ ಸಾಗಿಸುವ ವೇಳೆ ಮೃತಪಟ್ಟ ಘಟನೆ ನಡೆದಿದೆ. ಈ ಸುದ್ದಿಯ ವಿಡಿಯೊ ನೋಡಲು ಇಲ್ಲಿ ಕ್ಲಿಕ್ ಮಾಡಿ..https://youtu.be/TklQgUwYU58 ನಂದಿಕಟ್ಟಾ ಗ್ರಾಮದ ಅಮ್ಜದ್ ಖಾನ್ ಕಲಘಟಗಿ ಎಂಬುವವನೇ ಮೃತಪಟ್ಟ ದುರ್ದೈವಿಯಾಗಿದ್ದಾನೆ. ಈತ ಬೆಳಿಗ್ಗೆ ನಂದಿಕಟ್ಟಾ ಗ್ರಾಮದಿಂದ ಶಿರಸಿ ಕಡೆಗೆ ತೆರಳುತ್ತಿದ್ದಾಗ ಬೈಕ್ ನಿಯಂತ್ರಣ ತಪ್ಪಿ ರಸ್ತೆ ಪಕ್ಕದಲ್ಲಿದ್ದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದ್ದಾನೆ ಎನ್ನಲಾಗಿದೆ. ತೀವ್ರವಾಗಿ...
Top Stories
ತಟ್ಟಿಹಳ್ಳಿ ಶಿವಾನಂದನ ಹತ್ಯೆ ಯತ್ನ ಕೇಸ್, ಆರೋಪಿಯ ಹೆಡೆಮುರಿ ಕಟ್ಟಿದ ಮುಂಡಗೋಡಿನ ಚಾಣಾಕ್ಷ ಪೊಲೀಸ್ರು..!
ತಟ್ಟಿಹಳ್ಳಿ ಶಿವಾನಂದನ ಹತ್ಯೆಗೆ ಸಜ್ಜಾಗಿದ್ದವನ ಹೆಸರು ಶಿವರಾಜ್.. ಅಷ್ಟಕ್ಕೂ ಆತ 3ನೇ ಹೆಂಡತಿಯ ಮೊದಲನೇ ಗಂಡನ ಮಗ..!
ತಟ್ಟಿಹಳ್ಳಿಯಲ್ಲಿ ಮಗನಿಂದಲೇ ತಂದೆಯ ಭೀಕರ ಹತ್ಯೆಗೆ ಯತ್ನ..? ಕಂದಲಿಯಿಂದ ಕುತ್ತಿಗೆಗೆ ಕೊಯ್ದ ಶಿವರಾಜ್ ಪರಾರಿ..!
ವಿ.ಎಸ್.ಪಾಟೀಲರ “ಬಂದೂಕು” ನಾಪತ್ತೆ, ಹುಡಿಕಿಕೊಡುವಂತೆ ಮುಂಡಗೋಡ ಠಾಣೆಯಲ್ಲಿ ದೂರು..!
ಕಾತೂರು ನಾಗನೂರು ರಸ್ತೆಯಲ್ಲಿ ಬೈಕುಗಳ ನಡುವೆ ಮುಖಾಮುಕಿ ಡಿಕ್ಕಿ, ಇಬ್ಬರಿಗೆ ಗಾಯ
ಹೊನ್ನಾವರದಲ್ಲಿ ಭೀಕರ ಅಗ್ನಿ ದುರಂತ, ಸುಟ್ಟು ಕರಕಲಾದ ಕಾರು, ಕಾರಲ್ಲಿದ್ದ ಇಬ್ಬರು ಸಜೀವ ದಹನ..!
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು..!
ಮುಂಡಗೋಡ ಪಟ್ಟಣದ ಯಲ್ಲಾಪುರ ರಸ್ತೆಯಲ್ಲಿ ಕಬ್ಬು ತುಂಬಿದ ಟ್ರಾಕ್ಟರ್ ಪಲ್ಟಿ, ತಪ್ಪಿದ ಭಾರೀ ಅನಾಹುತ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಮುಂಡಗೋಡ ತಾಲೂಕಿನ ಪ.ಪಂಗಡದ ಮೀನುಗಾರರಿಗೆ ವಾಹನ ಖರೀದಿಗೆ ಸಹಾಯಧನಕ್ಕೆ ಅರ್ಜಿ ಅಹ್ವಾನ..!
ತಟ್ಟಿಹಳ್ಳಿ ಬಳಿ ಕಾರ್, ಟ್ರಾಕ್ಟರ್ ನಡುವೆ ಮುಖಾಮುಕಿ ಡಿಕ್ಕಿ, ಕಾರ್ ಪಲ್ಟಿ, ಮಗುವಿಗೆ ಗಾಯ..!
ಜಸ್ಟ್ ಅದೊಂದು ವಾಟ್ಸಾಪ್ ಕಾಲ್, ಈ ಟಿಬೇಟಿಗನಿಂದ ಆ ವಂಚಕರು ದೋಚಿದ್ದು ಬರೋಬ್ಬರಿ 1 ಕೋಟಿ 61 ಲಕ್ಷ..!
ಪ.ಜಾತಿ, ಪಂಗಡ ಯೋಜನೆಗಳಲ್ಲಿ 100% ಗುರಿ ಸಾಧಿಸಲು ಅಧಿಕಾರಿಗಳಿಗೆ ಡೀಸಿ ಕಟ್ಟುನಿಟ್ಟಿನ ಸೂಚನೆ..!
ಪೌರಕಾರ್ಮಿಕರಿಗೆ ಆದ್ಯತೆಯಲ್ಲಿ ಮನೆಗಳನ್ನು ಒದಗಿಸಿ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಸೂಚನೆ..!
ಪೊಲೀಸ್ ಇಲಾಖೆ ವತಿಯಿಂದ ಪ್ರತಿ ತಿಂಗಳು ಪ.ಜಾತಿ ಪಂಗಡದವರ ಕುಂದುಕೊರತೆ ಸಭೆ: ಎಸ್ಪಿ ದೀಪನ್
ಖಾಸಗಿ ಆಸ್ಪತ್ರೆ, ಆರೋಗ್ಯ ಸಂಸ್ಥೆಗಳಲ್ಲಿ ನಕಲಿ ವೈದ್ಯರು ಕಂಡುಬಂದಲ್ಲಿ ಕಠಿಣ ಕ್ರಮ: ಡೀಸಿ ಖಡಕ್ ಎಚ್ಚರಿಕೆ..!
ಉತ್ತರ ಕನ್ನಡದಲ್ಲಿ ಹೊಸ ವರ್ಷ ಆಚರಣೆಗೆ ಡೀಸಿ ರೂಲ್ಸ್: ಈ ಸೂಚನೆ ಪಾಲಿಸಲೇಬೇಕು ಅಂದ್ರು ಜಿಲ್ಲಾಧಿಕಾರಿ..!
ಹುಬ್ಬಳ್ಳಿಯ ಅಂಚಟಗೇರಿ ಬಳಿ ಭೀಕರ ಅಪಘಾತ- ತಂದೆ, ಎರಡು ಮಕ್ಕಳು ದುರಂತ ಸಾವು..!
Tag: uttara kannada news
ಪಬ್ಲಿಕ್ ಫಸ್ಟ್ ನ್ಯೂಸ್ ಮುಂಡಗೋಡಿನ ಇಂದಿನ ಪ್ರಮುಖ ಸುದ್ದಿಗಳು
ಪಬ್ಲಿಕ್ ಫಸ್ಟ್ ನ್ಯೂಸ್ ಇಂದಿನ ಪ್ರಮುಖ ಸುದ್ದಿಗಳನ್ನು ನೋಡಲು ಈ ಕೆಳಗಿನ ಲಿಂಕ್ ಓಪನ್ ಮಾಡಿ ************************************ ನಮ್ಮ ಯೂಟ್ಯೂಬ್ ಚಾನಲ್ Subscribe ಆಗಿ, Like ಮಾಡಿ, Share ಮಾಡಿ.. ಬೆಂಬಲಿಸಿ.. ಈ ಲಿಂಕ್ ಕ್ಲಿಕ್ ಮಾಡಿ.. ಇಂದಿನ ಸುದ್ದಿ ನೋಡಿ.. https://youtu.be/C5ay3WGDUZk
ಮುಂಡಗೋಡಿನಲ್ಲಿ “ಅಪ್ಪು” ಅಭಿಮಾನದ ಮೆರವಣಿಗೆ..!
ಮುಂಡಗೋಡ: ಪಟ್ಟಣದಲ್ಲಿ ಇಂದು ದಿ.ನಟ ಪುನಿತ್ ರಾಜಕುಮಾರ್ ಹುಟ್ಟುಹಬ್ಬದ ಸಂಭ್ರಮ ಜೋರಾಗಿತ್ತು. ಇಲ್ಲಿನ ಹಲವು ಸಂಘಟನೆ ಕಾರ್ಯಕರ್ತರು ಅಭಿಮಾನಿಗಳು ಪುನಿತ್ ಹುಟ್ಟುಹಬ್ಬದ ನಿಮಿತ್ತ ಹಲವು ಕಾರ್ಯಕ್ರಮ ಹಮ್ಮಿಕೊಂಡಿದ್ದರು. ಅದ್ರಂತೆ ಸಂಜೆಯಿಂದ ಇಲ್ಲಿನ ಮಾರಿಕಾಂಬಾ ದೇವಾಲಯದ ಆವರಣದಿಂದ ಪುನಿತ್ ಭಾವಚಿತ್ರದ ಭವ್ಯ ಮೆರವಣಿಗೆ ನಡೆಸಲಾಗಿದೆ. ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚರಿಸಿದ ಮೆರವಣಿಗೆಯಲ್ಲಿ ಪುನಿತ್ ರಾಜಕುಮಾರ್ ಅಭಿಮಾನಿಗಳು ಪುನಿತ್ ಪರವಾಗಿ ಘೋಷಣೆ ಕೂಗಿದ್ರು https://youtu.be/G7KlEBOg4d8
ಪಬ್ಲಿಕ್ ಫಸ್ಟ್ ನ್ಯೂಸ್ ಇಂದಿನ ಪ್ರಮುಖ ಸುದ್ದಿಗಳು
ಪಬ್ಲಿಕ್ ಫಸ್ಟ್ ನ್ಯೂಸ್ ಇಂದಿನ ಪ್ರಮುಖ ಸುದ್ದಿಗಳನ್ನು ನೋಡಲು ಈ ಕೆಳಗಿನ ಲಿಂಕ್ ಓಪನ್ ಮಾಡಿ ************************************ ನಮ್ಮ ಯೂಟ್ಯೂಬ್ ಚಾನಲ್ Subscribe ಆಗಿ, Like ಮಾಡಿ, Share ಮಾಡಿ.. ಬೆಂಬಲಿಸಿ..
ಮುಂಡಗೋಡಿನಲ್ಲಿ “ಅಪ್ಪು” ಜನ್ಮದಿನದ ಸಂಭ್ರಮಕ್ಕೆ ನೇತ್ರದಾನದ ಕೊಡುಗೆ..!
ಮುಂಡಗೋಡ: ಪಟ್ಟಣದ ಶಿವಾಜಿ ಸರ್ಕಲ್ ನಲ್ಲಿ ಇಂದು ದಿ. ನಟ ಪುನಿತ್ ರಾಜಕುಮಾರ್ ಹುಟ್ಟು ಹಬ್ಬದ ಅಂಗವಾಗಿ, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗ, ರೇಣುಕಾ ಮೆಮೊರೆಬಲ್ ಟ್ರಸ್ಟ್, ಹಾಗೂ ಆಟೋ ಚಾಲಕರ ಸಂಘ ಒಕ್ಕೂಟ ಹಾಗೂ ಪುನೀತ್ ರಾಜಕುಮಾರ್ ಅಭಿಮಾನಿ ಬಳಗ ಮುಂಡಗೋಡ ಇವರ ಸಂಯುಕ್ತ ಆಶ್ರಯದಲ್ಲಿ ನೇತ್ರದಾನ ಶಿಬಿರ ನಡೆಯುತ್ತಿದೆ. ಪುನಿತ್ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಈ ವೇಳೆ ಅಯ್ಯಪ್ಪ ಬಜಂತ್ರಿ, ಪಣಿರಾಜ್ ಹದಳಗಿ, ಡಾ. ಎಚ್.ಎಫ್. ಇಂಗಳೆ,...
ಟಿಬೇಟಿಯನ್ ಕ್ಯಾಂಪ್ ನಂ.6 ರ ಕ್ರಾಸ್ ಬಳಿ ಸ್ಕೂಟಿ ಸ್ಕಿಡ್ ಆಗಿ ಬಿದ್ದ ಯುವಕನಿಗೆ ಗಂಭೀರ ಗಾಯ..!
ಮುಂಡಗೋಡ: ತಾಲೂಕಿನ ಕ್ಯಾಂಪ್ ನಂಬರ್ 6 ರ ಕ್ರಾಸ್ ಬಳಿ ಬೈಕ್ ಅಪಘಾತವಾಗಿದೆ. ಸ್ಕೂಟಿ ಮೇಲಿಂದ ಸ್ಕಿಡ್ ಆಗಿ ಬಿದ್ದ ಪರಿಣಾಮ ಗಂಭೀರ ಗಾಯಗೊಂಡ ಘಟನೆ ನಡೆದಿದೆ. ಇಂದೂರು ಗ್ರಾಮದ ರಾಹುಲ್ ಎಂಬುವವನೇ ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆ ಸೇರಿದ್ದಾನೆ. ಸ್ಕೂಟಿಯಿಂದ ಬರುವಾಗ ಏಕಾಏಕಿ ಸ್ಕೂಟಿ ಸ್ಕಿಡ್ ಆಗಿ ಬಿದ್ದು ಘಟನೆ ನಡೆದಿದೆ. ಸದ್ಯ ಗಾಯಾಳುವನ್ನು ಮುಂಡಗೋಡ ತಾಲೂಕಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಮುಂಡಗೋಡ ತಹಶೀಲ್ದಾರ್ ಬಂಧನವಾಗ್ತಾರಾ..? ಅಷ್ಟಕ್ಕೂ ಪೊಲೀಸ್ರು ತಹಶೀಲ್ದಾರ್ ಮನೆ ಮುಂದೆ ಠಿಕಾಣಿ ಹೂಡಿದ್ಯಾಕೆ..?
ಮುಂಡಗೋಡಿನ ತಹಶೀಲ್ದಾರ್ ಶ್ರೀಧರ್ ಮುಂದಲಮನಿ ಸಂಕಷ್ಟಕ್ಕೆ ಸಿಲುಕಿದ್ರಾ..? ನಕಲಿ ಜಾತಿ ಪ್ರಮಾಣ ಪತ್ರ ನೀಡಿ ತಹಸೀಲ್ದಾರ್ ಪದವಿ ಗಿಟ್ಟಿಸಿಕೊಂಡಿರೋ ಆರೋಪಕ್ಕೆ ಸಂಬಂಧಿಸಿದಂತೆ ತಹಶೀಲ್ದಾರ್ ಶ್ರೀಧರ್ ಮುಂದಲಮನಿ ಬಂಧನಕ್ಕೆ..? ಕಲಬುರ್ಗಿಯಿಂದ ಪೊಲೀಸ್ ಅಧಿಕಾರಿಗಳು ಮದ್ಯರಾತ್ರಿಯೇ ಮುಂಡಗೋಡಿಗೆ ಬಂದಿಳಿದಿದ್ದಾರೆ ಅನ್ನೋ ಮಾಹಿತಿ ಲಭ್ಯವಾಗಿದೆ. ಆದ್ರೆ, ಪೊಲೀಸ್ ಅಧಿಕಾರಿಗಳು ಬಂದು ಬಾಗಿಲು ಬಡಿದ್ರೂ ತಹಶೀಲ್ದಾರ್ ಸಾಹೇಬ್ರು ಮಾತ್ರ ಬಾಗಿಲು ತೆರೆಯುತ್ತಿಲ್ಲವಂತೆ. ಹೀಗಾಗಿ, ಪೊಲೀಸ್ ಅಧಿಕಾರಿಗಳು ಬೆಳಗಿನ ಮೂರು ಗಂಟೆಯಿಂದ ತಹಶೀಲ್ದಾರ್ ಶ್ರೀಧರ್ ಮುಂದಲಮನಿಯವರ ಸರ್ಕಾರಿ ನಿವಾಸದ ಎದುರು ಬೀಡು ಬಿಟ್ಟಿದ್ದಾರೆ. ಏನದು...
ನಂದಿಕಟ್ಟಾ ಗ್ರಾಪಂ ಗೆ ಕೆಂದಲಗೇರಿ ಗ್ರಾಮಸ್ಥರ ಮುತ್ತಿಗೆ, ಯಾಕೆ ಗೊತ್ತಾ..?
ಮುಂಡಗೋಡ: ತಾಲೂಕಿನ ನಂದಿಕಟ್ಟಾ ಗ್ರಾಮ ಪಂಚಾಯತಿಗೆ ಇಂದು ಕೆಂದಲಗೇರಿ ಗ್ರಾಮಸ್ಥರು ಮುತ್ತಿಗೆ ಹಾಕಿದ್ರು. ಕೆಂದಲೆಗೇರಿ ಗ್ರಾಮದ ಅಂಗನವಾಡಿ ಕಟ್ಟಡದ ಜಾಗದಲ್ಲಿ ಓರ್ವರು ಮನೆ ಕಟ್ಟಿಕೊಂಡು ಅಂಗನವಾಡಿ ಜಾಗವನ್ನು ಅಕ್ರಮವಾಗಿ ಅತಿಕ್ರಮಿಸಿಕೊಂಡಿದ್ದಾರೆ. ಹೀಗಾಗಿ, ಅವ್ರನ್ನು ಆ ಜಾಗದಿಂದ ತೆರವುಗೊಳಿಸಲು ಗ್ರಾಮಸ್ಥರು ಆಗ್ರಹಿಸಿದ್ರು. ಘಟನೆ ಏನು..? ನಂದಿಕಟ್ಟಾ ಗ್ರಾಮ ಪಂಚಾಯತಿ ವ್ಯಾಪ್ತಿಯ ಕೆಂದಲಗೇರಿ ಗ್ರಾಮದಲ್ಲಿ ಸರ್ಕಾರಿ ಅಂಗನವಾಡಿ ಇದೆ. ಅಲ್ಲಿ ನಿತ್ಯವೂ ನೂರಾರು ಪುಟ್ಟ ಪುಟ್ಟ ಮಕ್ಕಳು ಬರುತ್ತಾರೆ. ಅದ್ರೆ, ಅಂಗನವಾಡಿ ಪಕ್ಕದಲ್ಲೇ ವಾಸವಾಗಿರುವ ನೀಲವ್ವ ಸುಣಗಾರ ಎಂಬುವ ಮಹಿಳೆ...
ವಿ.ಎಸ್.ಪಾಟೀಲರಿಂದ ಹಡಪದ ಅಪ್ಪಣ್ಣ ಸಮಾಜದ ನೂತನ ರಾಜ್ಯಾಧ್ಯಕ್ಷ ಸಿದ್ದು ಹಡಪದಗೆ ಸನ್ಮಾನ..!
ಮುಂಡಗೋಡ: ತಾಲೂಕಿನ ಹುನಗುಂದದಲ್ಲಿ ಇಂದು ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷ ವಿ.ಎಸ್. ಪಾಟೀಲ್, ಹಡಪದ ಅಪ್ಪಣ್ಣ ಸಮಾಜದ ನೂತನ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾಗಿರೋ ಸಿದ್ದಪ್ಪ ಹಡಪದರಿಗೆ ಸನ್ಮಾನಿಸಿದ್ರು. ಹುನಗುಂದದ ಸಿದ್ದಪ್ಪ ಹಡಪದ ನಿವಾಸಕ್ಕೆ ತೆರಳಿ, ಶಾಲು ಹೊದಿಸಿ, ಹಾರ ಹಾಕಿ ಸನ್ಮಾನಿಸಿ ಶುಭಾಶಯ ಕೋರಿದ್ರು. ಈ ವೇಳೆ ಮಾತನಾಡಿದ ಅವ್ರು, ಸಮಾಜದ ಉನ್ನತಿಗಾಗಿ ಶ್ರಮಿಸುವಂತೆ ಕರೆ ನೀಡಿದ್ರು. ಅಲ್ಲದೆ, ಒಂದು ಸಮಾಜದ ರಾಜ್ಯಾಧ್ಯಕ್ಷರಾಗುವುದು ಸಾಧನೆ ಆಗಿದೆ. ಶ್ರಮಕ್ಕೆ ಸಂದ ಪ್ರತಿಫಲ ಇದು ಅಂತ ಹಡಪದ್ ರವರಿಗೆ...
ಡಿಸೇಲ್ ದರ ಹೆಚ್ಚಳವಾದ್ರೂ ಬಸ್ ದರ ಹೆಚ್ಚಳವಿಲ್ಲ- ಖಾಸಗಿ ಬಂಕ್ ಗಳಲ್ಲಿ ಡಿಸೇಲ್ ಖರೀದಿಗೆ ಚಿಂತನೆ- ವಿ.ಎಸ್.ಪಾಟೀಲ್
ಮುಂಡಗೋಡ: ಡಿಸೇಲ್ ದರ ಸಗಟು ಖರೀದಿದಾರರಿಗೆ ಪ್ರತೀ ಲೀಟರ್ ಗೆ 25 ರೂ. ಏರಿಕೆಯಾಗಿದೆ, ಇದ್ರಿಂದ ನಿಗಮಗಳಿಗೆ ಸಾಕಷ್ಟು ಹೊರೆಯಾಗಿದೆ ಆದ್ರೂ ಸಾರಿಗೆ ಬಸ್ ಟಿಕೇಟ್ ದರ ಹೆಚ್ಚಳ ಮಾಡಲ್ಲ, ಅಂತಾ ಮುಂಡಗೋಡ ತಾಲೂಕಿನ ಹುನಗುಂದದಲ್ಲಿ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಅಧ್ಯಕ್ಷ ವಿ.ಎಸ್.ಪಾಟೀಲ್ ತಿಳಿಸಿದ್ರು. ಪಬ್ಲಿಕ್ ಫಸ್ಟ್ ನ್ಯೂಸ್ ಜೊತೆ ಮಾತನಾಡಿದ ಅವ್ರು, ಕೊರೋನಾ ಸಂದರ್ಭದಲ್ಲಿನ ಹಾನಿಯಿಂದ ಅದೇಷ್ಟೋ ನಿಗಮಗಳು ತೀವ್ರ ಸಂಕಷ್ಟದಲ್ಲಿವೆ. ಈ ಮದ್ಯೆ ಮತ್ತೆ ಸದ್ಯ ಡಿಸೆಲ್ ದರ ಹೆಚ್ಚಳವಾಗಿದ್ದು ಅದನ್ನ...








