ಮುಂಡಗೋಡ: ತಾಲೂಕಿನ ಹುನಗುಂದ,ಇಂದೂರು ಸೇರಿದಂತೆ ಹಲವು ಕಡೆ ಗಾಳಿ, ಗುಡುಗು, ಮಿಂಚು ಆಲಿಕಲ್ಲು ಸಹಿತ ಭರ್ಜರಿ ಮಳೆಯಾಗಿದೆ. ಸುಮಾರು ಒಂದು ತಾಸಿಗೂ ಹೆಚ್ಚು ಸುರಿದ ಮಳೆಯ ಕಾರಣಕ್ಕೆ ಬಿಸಿಲ ಬೇಗೆಯಿಂದ ಬಸವಳಿದಿದ್ದ ತಾಲೂಕಿನ ಮಂದಿಗೆ ಮಳೆರಾಯ ತಂಪೆರೆದಿದ್ದಾನೆ. ಭಾರೀ ಗಾಳಿ..! ಸಂಜೆ ನಾಲ್ಕೂವರೆ ಅಷ್ಟೊತ್ತಿಗೆ ಶುರುವಾದ ಭರ್ಜರಿ ಮಳೆಗೂ ಮೊದಲು ಭಾರೀ ಗಾಳಿ ಬೀಸಿದೆ. ಪರಿಣಾಮ ಗಿಡ ಮರಗಳ ಟೊಂಗೆಗಳು ಎಲ್ಲೆಲ್ಲೂ ಮುರಿದು ಬಿದ್ದಿದೆ. ಉರುಳಿದ ಮರ..! ಶಿರಸಿ ರಸ್ತೆಯಲ್ಲಿ ಮರಬಿದ್ದು ಕೆಲಹೊತ್ತು ರಸ್ತೆ ಸಂಚಾರ ಸ್ಥಗಿತವಾಗಿತ್ತು....
Top Stories
ತಟ್ಟಿಹಳ್ಳಿ ಶಿವಾನಂದನ ಹತ್ಯೆ ಯತ್ನ ಕೇಸ್, ಆರೋಪಿಯ ಹೆಡೆಮುರಿ ಕಟ್ಟಿದ ಮುಂಡಗೋಡಿನ ಚಾಣಾಕ್ಷ ಪೊಲೀಸ್ರು..!
ತಟ್ಟಿಹಳ್ಳಿ ಶಿವಾನಂದನ ಹತ್ಯೆಗೆ ಸಜ್ಜಾಗಿದ್ದವನ ಹೆಸರು ಶಿವರಾಜ್.. ಅಷ್ಟಕ್ಕೂ ಆತ 3ನೇ ಹೆಂಡತಿಯ ಮೊದಲನೇ ಗಂಡನ ಮಗ..!
ತಟ್ಟಿಹಳ್ಳಿಯಲ್ಲಿ ಮಗನಿಂದಲೇ ತಂದೆಯ ಭೀಕರ ಹತ್ಯೆಗೆ ಯತ್ನ..? ಕಂದಲಿಯಿಂದ ಕುತ್ತಿಗೆಗೆ ಕೊಯ್ದ ಶಿವರಾಜ್ ಪರಾರಿ..!
ವಿ.ಎಸ್.ಪಾಟೀಲರ “ಬಂದೂಕು” ನಾಪತ್ತೆ, ಹುಡಿಕಿಕೊಡುವಂತೆ ಮುಂಡಗೋಡ ಠಾಣೆಯಲ್ಲಿ ದೂರು..!
ಕಾತೂರು ನಾಗನೂರು ರಸ್ತೆಯಲ್ಲಿ ಬೈಕುಗಳ ನಡುವೆ ಮುಖಾಮುಕಿ ಡಿಕ್ಕಿ, ಇಬ್ಬರಿಗೆ ಗಾಯ
ಹೊನ್ನಾವರದಲ್ಲಿ ಭೀಕರ ಅಗ್ನಿ ದುರಂತ, ಸುಟ್ಟು ಕರಕಲಾದ ಕಾರು, ಕಾರಲ್ಲಿದ್ದ ಇಬ್ಬರು ಸಜೀವ ದಹನ..!
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು..!
ಮುಂಡಗೋಡ ಪಟ್ಟಣದ ಯಲ್ಲಾಪುರ ರಸ್ತೆಯಲ್ಲಿ ಕಬ್ಬು ತುಂಬಿದ ಟ್ರಾಕ್ಟರ್ ಪಲ್ಟಿ, ತಪ್ಪಿದ ಭಾರೀ ಅನಾಹುತ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಮುಂಡಗೋಡ ತಾಲೂಕಿನ ಪ.ಪಂಗಡದ ಮೀನುಗಾರರಿಗೆ ವಾಹನ ಖರೀದಿಗೆ ಸಹಾಯಧನಕ್ಕೆ ಅರ್ಜಿ ಅಹ್ವಾನ..!
ತಟ್ಟಿಹಳ್ಳಿ ಬಳಿ ಕಾರ್, ಟ್ರಾಕ್ಟರ್ ನಡುವೆ ಮುಖಾಮುಕಿ ಡಿಕ್ಕಿ, ಕಾರ್ ಪಲ್ಟಿ, ಮಗುವಿಗೆ ಗಾಯ..!
ಜಸ್ಟ್ ಅದೊಂದು ವಾಟ್ಸಾಪ್ ಕಾಲ್, ಈ ಟಿಬೇಟಿಗನಿಂದ ಆ ವಂಚಕರು ದೋಚಿದ್ದು ಬರೋಬ್ಬರಿ 1 ಕೋಟಿ 61 ಲಕ್ಷ..!
ಪ.ಜಾತಿ, ಪಂಗಡ ಯೋಜನೆಗಳಲ್ಲಿ 100% ಗುರಿ ಸಾಧಿಸಲು ಅಧಿಕಾರಿಗಳಿಗೆ ಡೀಸಿ ಕಟ್ಟುನಿಟ್ಟಿನ ಸೂಚನೆ..!
ಪೌರಕಾರ್ಮಿಕರಿಗೆ ಆದ್ಯತೆಯಲ್ಲಿ ಮನೆಗಳನ್ನು ಒದಗಿಸಿ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಸೂಚನೆ..!
ಪೊಲೀಸ್ ಇಲಾಖೆ ವತಿಯಿಂದ ಪ್ರತಿ ತಿಂಗಳು ಪ.ಜಾತಿ ಪಂಗಡದವರ ಕುಂದುಕೊರತೆ ಸಭೆ: ಎಸ್ಪಿ ದೀಪನ್
ಖಾಸಗಿ ಆಸ್ಪತ್ರೆ, ಆರೋಗ್ಯ ಸಂಸ್ಥೆಗಳಲ್ಲಿ ನಕಲಿ ವೈದ್ಯರು ಕಂಡುಬಂದಲ್ಲಿ ಕಠಿಣ ಕ್ರಮ: ಡೀಸಿ ಖಡಕ್ ಎಚ್ಚರಿಕೆ..!
ಉತ್ತರ ಕನ್ನಡದಲ್ಲಿ ಹೊಸ ವರ್ಷ ಆಚರಣೆಗೆ ಡೀಸಿ ರೂಲ್ಸ್: ಈ ಸೂಚನೆ ಪಾಲಿಸಲೇಬೇಕು ಅಂದ್ರು ಜಿಲ್ಲಾಧಿಕಾರಿ..!
ಹುಬ್ಬಳ್ಳಿಯ ಅಂಚಟಗೇರಿ ಬಳಿ ಭೀಕರ ಅಪಘಾತ- ತಂದೆ, ಎರಡು ಮಕ್ಕಳು ದುರಂತ ಸಾವು..!
Tag: uttara kannada news
ಮುಂಡಗೋಡಿನಲ್ಲಿ ವೀರಶೈವ ಧರ್ಮ ಸಂಸ್ಥಾಪಕ ರೇಣುಕಾಚಾರ್ಯ ಜಯಂತಿ ಆಚರಣೆ..!
ಮುಂಡಗೋಡಿನಲ್ಲಿ ವೀರಶೈವ ಧರ್ಮ ಸಂಸ್ಥಾಪಕ ರೇಣುಕಾಚಾರ್ಯ ಜಯಂತಿ ಆಚರಣೆ..! ಮುಂಡಗೋಡ: ಪಟ್ಟಣದ ಬಸವಣ್ಣ ದೇವಸ್ಥಾನದಲ್ಲಿ ವೀರಶೈವ ಲಿಂಗಾಯತ ಸಂಘಟನಾ ವೇದಿಕೆ, ಪುರೋಹಿತ ಘಟಕ ವತಿಯಿಂದ ಶ್ರೀಮದ್ ವೀರಶೈವ ಧರ್ಮದ ಸಂಸ್ಥಾಪಕ ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿ ಆಚರಣೆ ಮಾಡಲಾಯಿತು.. ವೀರಶೈವ ಲಿಂಗಾಯತ ಸಂಘಟನಾ ವೇದಿಕೆ ಪುರೋಹಿತ ಘಟಕದ ಅಧ್ಯಕ್ಷ, ವೇ. ಪವನ್ ಕುಮಾರ್ ಶಾಸ್ತ್ರಿಗಳು ಕೋರಿಮಠ, ಸಾಕಿನ ಮಳವಳ್ಳಿ, ಉಪಾಧ್ಯಕ್ಷರಾದ ವೇ. ಬಸಯ್ಯ ಶಾಸ್ತ್ರಿಗಳು ತೋಟಯ್ಯನವರು ಸಾ, ಹುನುಗುಂದ, ಮೃತ್ಯುಂಜಯ ಶಾಸ್ತ್ರಿಗಳು ಹಿರೇಮಠ್, ಸನವಳ್ಳಿ, ವೇ. ರೇಣುಕಯ್ಯ...
ಯಲ್ಲಾಪುರ ಕ್ಷೇತ್ರದ ಕೇಸರಿ ಪಡೆಯಲ್ಲಿ ಇದೇನಿದು “ಆಲೆಮನೆ” ಮೀಟಿಂಗು..? ಅಷ್ಟಕ್ಕೂ, ಬಂಡೇದ್ದ ಬಳಗದ ಲೀಡರ್ ಯಾರು..?
ಯಲ್ಲಾಪುರ ಬಿಜೆಪಿಗೆ ಅದೇನಾಗಿದೆಯೋ ಗೊತ್ತಿಲ್ಲ. ಪಂಚರಾಜ್ಯಗಳ ಚುನಾವಣೆಲಿ ಅಭೂತಪೂರ್ವ ಯಶಸ್ಸು ಪಡೆದ ಸಂಭ್ರಮದ ಮದ್ಯೆಯೂ, ಒಳಗೊಳಗೇ ಯಾರೂ ನಿರೀಕ್ಷಿಸದ ಲೋಕಲ್ ಬೆಳವಣಿಗೆಗಳು ನಡೆಯುತ್ತಿವೆ. ಸದ್ಯದ ಪರಿಸ್ಥಿತಿಗಳು ಹಾಗೂ ಒಳಗೊಳಗಿನ ಚಟುವಟಿಕೆಗಳು ಬಲಿಷ್ಟವಾಗುತ್ತ ಹೋದರೆ ಇನ್ನೇನು ಚುನಾವಣೆ ಹೊತ್ತಿಗೇಲ್ಲ ಭರ್ಜರಿ ಬದಲಾವಣೆಗಳು ಆಗಲಿವೆ ಅನ್ನೋದು ಅದೇ ಪಕ್ಷದ ದೊಡ್ಡ ಮಂದಿಯೇ ಹೇಳುತ್ತಿರೋ ಬಹುದೊಡ್ಡ ಮಾತುಗಳು. ಆ ಆರು ತಿಂಗಳು..! ನಿಜ ಕಳೆದ ಆರು ತಿಂಗಳಿಂದ ಯಲ್ಲಾಪುರ, ಮುಂಡಗೋಡ ಬಿಜೆಪಿಯಲ್ಲಿ ಅದೊಂದು ಬಣ ಇನ್ನಿಲ್ಲದಂತೆ ಆ್ಯಕ್ಟಿವ್ ಆಗಿದೆಯಂತೆ. ಮೇಲಿಂದ ಮೇಲೆ...
“ಮಳೆ ಬಂದು ಭೂಮಿತಾಯಿ ಉಡಿ ತುಂಬಿತಲೇ ಪರಾಕ್” ಚೌಡಳ್ಳಿ ಮೈಲಾರಲಿಂಗನ ಕಾರಣೀಕ..!
ಮುಂಡಗೋಡ: ತಾಲೂಕಿನ ಚೌಡಳ್ಳಿ ಶ್ರೀ ಮೈಲಾರಲಿಂಗೇಶ್ವರ ಜಾತ್ರಾ ಮಹೋತ್ಸವ ವಿಜೃಂಭಣೆಯಿಂದ ನಡೆಯುತ್ತಿದೆ. ಪ್ರತೀ ವರ್ಷದಂತೆ ಈ ವರ್ಷವೂ ಮೈಲಾರಲಿಂಗೇಶ್ವರ ಕಾರಣೀಕ ನುಡಿ ಹೊರಬಿದ್ದಿದೆ. ವೃತಾಧಾರಿ ಜಗಧೀಶ್ ಮಡ್ಲಿ ಬಿಲ್ಲನ್ನೇರಿ, ಆಕಾಶದತ್ತ ಶೂನ್ಯ ದೃಷ್ಟಿಸುತ್ತ ಮತ್ತೆ ಕಾರಣೀಕ ನುಡಿದಿದ್ದಾರೆ. ತಾತ್ಪರ್ಯವೇನು..? “ಮಳೆ ಬಂದು ಭೂಮಿತಾಯಿ ಉಡಿ ತುಂಬಿತಲೇ ಪರಾಕ್” ಪ್ರಸಕ್ತ ವರ್ಷದ ಚೌಡಳ್ಳಿ ಮೈಲಾರಲಿಂಗನ ಕಾರಣೀಕವಿದು. ಅಂದಹಾಗೆ, ಪ್ರಸಕ್ತ ವರ್ಷದ ಕಾರಣೀಕದ ತಾತ್ಪರ್ಯ ಬಹುತೇಕ ರೈತರ ಕೃಷಿಗೆ ಸಂಬಂಧಿಸಿದಂತೆ ಹೊರಬಿದ್ದಿದೆ. ಮಳೆ, ಬೆಳೆಯ ಭವಿಷ್ಯ ನುಡಿಯಲಾಗಿದೆ. ಕಾರಣೀಕ ನುಡಿಯ...
ಟಿಬೇಟಿಯನ್ ಕ್ಯಾಂಪ್ ನಂ.6 ರ ಕ್ರಾಸ್ ಬಳಿ ಅಪಘಾತ, ಸ್ಕೂಟಿ ಸವಾರನಿಗೆ ಗಂಭೀರ ಗಾಯ.!
ಮುಂಡಗೋಡ: ತಾಲೂಕಿನ ಟಿಬೇಟಿಯನ್ ಕ್ಯಾಂಪ್ ನಂಬರ್ 6 ರ ಕ್ರಾಸ್ ಬಳಿ ಕಲಘಟಗಿ ರಸ್ತೆಯಲ್ಲಿ ಅಪಘಾತವಾಗಿದೆ. ಟಾಟಾ ಎಸ್ ವಾಹನ ಮತ್ತು ಸ್ಕೂಟಿ ಮುಖಾಮುಕಿ ಡಿಕ್ಕಿಯಾದ ಪರಿಣಾಮ ಸ್ಕೂಟಿ ಸವಾರನಿಗೆ ಗಂಭೀರ ಗಾಯವಾದ ಘಟನೆ ನಡೆದಿದೆ. ಗಾಯಗೊಂಡವನು ಮುಂಡಗೋಡ ತಾಲೂಕಿನ ಕಾತೂರು ಗ್ರಾಮದವನು ಅಂತಾ ತಿಳಿದು ಬಂದಿದೆ. ಕಲಘಟಗಿ ಕಡೆಯಿಂದ ಮುಂಡಗೋಡ ಕಡೆಗೆ ಹೊರಟಿದ್ದ ಟಾಟಾ ಎಸ್ ವಾಹನಕ್ಕೆ, ಮುಂಡಗೋಡ ಕಡೆಯಿಂದ ಕಲಘಟಗಿ ಕಡೆಗೆ ಹೊರಟಿದ್ದ ಸ್ಕೂಟಿ ಡಿಕ್ಕಿಯಾಗಿದೆ. ಸದ್ಯ ಸ್ಕೂಟಿ ಸವಾರನಿಗೆ ಗಂಭೀರ ಗಾಯವಾಗಿದ್ದು ಆಸ್ಪತ್ರೆಗೆ...
ವಿದ್ಯಾರ್ಥಿಗಳ ಮೇಲೆ ಬಿದ್ದ ಶಾಲಾ ಕೊಠಡಿ ಸ್ಲಾಬ್, ಐವರು ವಿದ್ಯಾರ್ಥಿಗಳಿಗೆ ಗಾಯ
ಅಂಕೋಲಾ: ನಿರ್ಮಲಾ ಕಾನ್ವೆಂಟ್ ಶಾಲೆಯ ತರಗತಿ ಕೊಠಡಿಯಲ್ಲಿ ವಿದ್ಯಾರ್ಥಿಗಳು ಕುಳಿತಿದ್ದ ವೇಳೆ ಸ್ಲಾಬ್ ನ ಸಿಮೆಂಟ್ ಕುಸಿದು ಮಕ್ಕಳು ಗಾಯಗೊಂಡ ಘಟನೆ ಅಂಕೋಲಾದಲ್ಲಿ ನಡೆದಿದೆ. ಗಾಯಗೊಂಡ ಮಕ್ಕಳನ್ನು ತಾಲೂಕಾ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ. ನಾಲ್ಕನೇ ತರಗತಿಯ ಐವರು ವಿದ್ಯಾರ್ಥಿಗಳು ಗಾಯಗೊಂಡಿದ್ದು, ಮಕ್ಕಳ ಊಟದ ಸಮಯದಲ್ಲಿ ಸ್ಲಾಬ್ ನಿಂದ ಸಿಮೆಂಟ್ ತುಂಡುಗಳು ಒಂದೇ ಸಮನೆ ಕುಸಿದು, ಅಡಿಯಲ್ಲಿ ಕುಳಿತಿದ್ದ ಮಕ್ಕಳ ಮೈಮೇಲೆ ಬಿದ್ದಿವೆ. ಹೀಗಾಗಿ, ನಾಲ್ಕನೇ ತರಗತಿಯ ಮಕ್ಕಳಿಗೆ ಗಾಯವಾಗಿದೆ. ಅಲ್ಲದೇ ಮಕ್ಕಳು ಗಾಬರಿಗೊಂಡಿವೆ. ಘಟನಾ ಸ್ಥಳಕ್ಕೆ ಶಿಕ್ಷಣ...
ಹಡಪದ ಅಪ್ಪಣ್ಣ ಸಮಾಜದ ನೂತನ ರಾಜ್ಯಾಧ್ಯಕ್ಷರಾಗಿ ಸಿದ್ದಪ್ಪ ಹಡಪದ ಪದಗ್ರಹಣ..!
ಹಾವೇರಿ: ಅಖಿಲ ಕರ್ನಾಟಕ ಹಡಪದ ಅಪ್ಪಣ್ಣ ಸಮಾಜ ಸೇವಾ ಸಂಘ(ರಿ) ಬೆಂಗಳೂರು, ಇದರ ಮೂರು ವರ್ಷದ ಅವಧಿಗಾಗಿ ಸಿದ್ದಪ್ಪ ಹಡಪದ ನೂತನ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಮುಂಡಗೋಡ ತಾಲೂಕಿನ ಹುನಗುಂದ ಗ್ರಾಮದ ಸಿದ್ದಪ್ಪ ಹಡಪದ ಸಮಾಜದ ಅಭಿವೃದ್ಧಿಗಾಗಿ ಶ್ರಮಿಸಿದ್ದ ಯುವ ನಾಯಕರಾಗಿದ್ದಾರೆ. ಹೀಗಾಗಿ, ಹಾವೇರಿಯ ಗುರುಭವನದಲ್ಲಿ ಇಂದು ನಡೆದ ಚಿನಾವಣೆಯಲ್ಲಿ ಈ ನೂತನ ಅಧ್ಯಕ್ಷರು ಹಾಗೂ ಇನ್ನುಳಿದ ಪದಾಧಿಕಾರಿಗಳ ಆಯ್ಕೆಯಾಗಿದೆ. ಇನ್ನುಳಿದಂತೆ, ರಾಜ್ಯ ಉಪಾಧ್ಯಕ್ಷರಾಗಿ ಬೆಳಗಾವಿ ಜಿಲ್ಲೆ ಬೈಲಹೊಂಗಲದ, ಸಂತೋಷ ಹಡಪದ. ಪ್ರಧಾನ ಕಾರ್ಯದರ್ಶಿಯಾಗಿ ಬೆಂಗಳೂರು ಬಸರಕೋಡದ, ಚಿದಾನಂದ...
ವಡಗಟ್ಟಾ ಚೆಕ್ ಪೊಸ್ಟ್ ನಲ್ಲಿ ಎತ್ತುವಳಿ ದಂಧೆ..? ಅರಣ್ಯ ಸಿಬ್ಬಂದಿಗಳೇ ಇಲ್ಲಿ ದಂಧೆಗೆ ಇಳಿದು ಬಿಟ್ರಾ..?
ಮುಂಡಗೋಡ: ತಾಲೂಕಿನ ಗಡಿಭಾಗದ ವಡಗಟ್ಟಾ ಚೆಕ್ ಪೊಸ್ಟ್ ಅಂದ್ರೆ ಅರಣ್ಯ ಉತ್ಪನ್ನ ತನಿಖಾ ಠಾಣೆ ಅನ್ನೋದು ನಾಮಕೆವಾಸ್ತೆ ಅನ್ನುವಂತಾಗಿದೆ. ಉತ್ತರ ಕನ್ನಡದ ಅದ್ರಲ್ಲೂ ಮುಂಡಗೋಡ ತಾಲೂಕಿನ ಅಮೂಲ್ಯ ಅರಣ್ಯ ಸಂಪತ್ತಿನ ರಕ್ಷಣೆಗಾಗಿ ಪ್ರತಿಷ್ಟಾಪಿಸಲ್ಪಟ್ಟಿರೋ ವಡಗಟ್ಟಾ ಅರಣ್ಯ ಉತ್ಪನ್ನಗಳ ತನಿಖಾ ಠಾಣೆ ಚೆಕ್ ಪೊಸ್ಟ್ ನಲ್ಲಿ ಕೆಲವು ಅರಣ್ಯ ಇಲಾಖೆ ಸಿಬ್ಬಂದಿಗಳೇ ಎತ್ತುವಳಿಗೆ ನಿಂತಿದ್ದಾರಾ..? ಈ ದೃಷ್ಯ ನೋಡಿದ್ರೆ ಹಾಗೆ ಅನ್ನಿಸತ್ತೆ. ದೃಷ್ಯ ನಂಬರ್ 1. ದಂಧೆ ಮಾಡಿಕೊಂಡ್ರಾ..? ಇದು ವಡಗಟ್ಟಾ ಅರಣ್ಯ ಚೆಕ್ಪೋಸ್ಟ್ ನಲ್ಲಿ ನಿತ್ಯವೂ ನಡೆಯುವ...
ವಾಯುಭಾರ ಕುಸಿತ, ರಾಜ್ಯದಲ್ಲಿ ಮತ್ತೆ ಮಳೆಯ ಸಂಭವ..!
ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ಸೃಷ್ಟಿಯಾಗಿರೋ ಭಾರೀ ವಾಯುಭಾರ ಕುಸಿತದ ಕಾರಣ, ಮತ್ತೆ ರಾಜ್ಯದಲ್ಲಿ ಮಳೆಯಾಗುವ ಸಾಧ್ಯತೆ ದಟ್ಟವಾಗಿದೆ. ವಾಯುಭಾರ ಕುಸಿತದ ಕಾರಣ ಒಳನಾಡು ಮತ್ತು ಕರಾವಳಿಯ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಅಂತಾ ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಮಾರ್ಚ್ 7ರಿಂದ ರಾಜ್ಯದ ವಿವಿಧ ಭಾಗಗಳಲ್ಲಿ ಮುಂಗಾರು ಪೂರ್ವ ಮಳೆಯಾಗುವ ಸಂಭವ ಇದೆ. ಮಾರ್ಚ್ 7ರಂದು ದಕ್ಷಿಣ ಒಳನಾಡಿನ ಕೋಲಾರ, ಚಿಕ್ಕಬಳ್ಳಾಪುರದಲ್ಲಿ ಮತ್ತು ಪಶ್ಚಿಮ ಘಟ್ಟದ ತಪ್ಪಲಿನ ಚಿಕ್ಕಮಗಳೂರು, ಕೊಡಗು ಮತ್ತು ಹಾಸನದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ....
ಟಿಬೇಟಿಗರ ಲೋಸಾರ್ ಸಂಭ್ರಮಕ್ಕೆ ಬಗೆ ಬಗೆಯ ಖಾದ್ಯ..!
ಟಿಬೇಟಿಗರ ಲೋಸಾರ್ ಸಂಭ್ರಮಕ್ಕೆ ಬಗೆ ಬಗೆಯ ಖಾದ್ಯ..! ಮುಂಡಗೋಡ: ತಾಲೂಕಿನ ಟಿಬೇಟಿಯನ್ ಕಾಲೋನಿಯಲ್ಲಿ ಲೋಸಾರ್ ಸಂಭ್ರಮ ಜೋರಾಗಿದೆ. ಇಡೀ ಟಿಬೇಟಿಯನ್ ಕಾಲೋನಿಗಳಲ್ಲಿ ಈಗ ಲೋಸಾರ್ ಹಿನ್ನೆಲೆ ಬಗೆ ಬಗೆಯ ತಿಂಡಿ ತಿನಿಸುಗಳದ್ದೇ ಹಬ್ಬ. ಅದ್ರಲ್ಲೂ ಟಿಬೇಟಿಯನ್ ಬೌದ್ದ ಸನ್ಯಾಸಿಗಳು ಸಾಮೂಹಿಕವಾಗಿ ಮಾಡುವ ವಿವಿಧ ಖಾದ್ಯಗಳ ಘಮ ಘಮ ಇಡೀ ಕಾಲೋನಿಗಳಲ್ಲಿ ಪಸರಿಸಿದೆ. ಸಾಮೂಹಿಕವಾಗಿ ಬಗೆ ಬಗೆಯ ತಿನಿಸುಗಳನ್ನು ತಯಾರಿಸೋ ಸನ್ಯಾಸಿಗಳು ಸಂಭ್ರಮಿಸುತ್ತಾರೆ. ಬಗೆ ಬಗೆ ಖಾದ್ಯಗಳನ್ನು ತಯಾರಿಸಲು ಜೊತೆ ಜೊತೆಯಾಗೇ ಸಾಂಘಿಕವಾಗಿ ಸೇರುವ ಸನ್ಯಾಸಿಗಳು ಖುಶಿಯಿಂದಲೇ ಬಂದು...









