ಮುಂಡಗೋಡ : ತಾಲೂಕಿನ ಹನುಮಾಪುರ ಕಾಳಿಕಾಮಠದ ಉತ್ತರಾಧಿಕಾರಿ ನೇಮಕ ವಿಚಾರದಲ್ಲಿ ಸದ್ಯ ನಡೆಯುತ್ತಿರೋ ವಿದ್ಯಮಾನಗಳು ಬಹುಶಃ ಇಡೀ ತಾಲೂಕಿನಲ್ಲಿ ಕಿಚ್ಚು ಹೊತ್ತಿಸಿದೆ. ಮಠದ ಅಂಗಳದಲ್ಲಿ ಎರಡು ಗುಂಪುಗಳ ನಡುವೆ ಉತ್ತರಾಧಿಕಾರಿಯ ಕಿಚ್ಚು ನಿಗಿ ನಿಗಿಸುತ್ತಿದೆ. ತಾಲೂಕಾ ಜಂಗಮ ಅರ್ಚಕ ಮತ್ತು ಪುರೋಹಿತರ ಸಂಘದವರು ಸದಸ್ಯರು ಕೂಡ ಈಗ ತಗಾದೆ ತೆಗೆದಿದ್ದಾರೆ. ಏನಿದು ತಗಾದೆ..? ಅಂದಹಾಗೆ, ಈಗಾಗಲೇ, ಕಳೆದ ರಾತ್ರಿ ಒಂದು ಗುಂಪು ಗಂಗಾಧರಯ್ಯ ಹಿರೇಮಠ ಎಂಬುವವರನ್ನು ಹನುಮಾಪುರ ಶ್ರೀಕಾಳಿಕಾಮಠದ ಉತ್ತರಾಧಿಕಾರಿ ಅಂತಾ ಘೋಷಣೆ ಮಾಡಿ, ಪಟ್ಟಾಧಿಕಾರದ ವಿಧಿವಿಧಾನಗಳನ್ನೂ...
Top Stories
ತಟ್ಟಿಹಳ್ಳಿ ಶಿವಾನಂದನ ಹತ್ಯೆಗೆ ಸಜ್ಜಾಗಿದ್ದವನ ಹೆಸರು ಶಿವರಾಜ್.. ಅಷ್ಟಕ್ಕೂ ಆತ 3ನೇ ಹೆಂಡತಿಯ ಮೊದಲನೇ ಗಂಡನ ಮಗ..!
ತಟ್ಟಿಹಳ್ಳಿಯಲ್ಲಿ ಮಗನಿಂದಲೇ ತಂದೆಯ ಭೀಕರ ಹತ್ಯೆಗೆ ಯತ್ನ..? ಕಂದಲಿಯಿಂದ ಕುತ್ತಿಗೆಗೆ ಕೊಯ್ದ ಶಿವರಾಜ್ ಪರಾರಿ..!
ವಿ.ಎಸ್.ಪಾಟೀಲರ “ಬಂದೂಕು” ನಾಪತ್ತೆ, ಹುಡಿಕಿಕೊಡುವಂತೆ ಮುಂಡಗೋಡ ಠಾಣೆಯಲ್ಲಿ ದೂರು..!
ಕಾತೂರು ನಾಗನೂರು ರಸ್ತೆಯಲ್ಲಿ ಬೈಕುಗಳ ನಡುವೆ ಮುಖಾಮುಕಿ ಡಿಕ್ಕಿ, ಇಬ್ಬರಿಗೆ ಗಾಯ
ಹೊನ್ನಾವರದಲ್ಲಿ ಭೀಕರ ಅಗ್ನಿ ದುರಂತ, ಸುಟ್ಟು ಕರಕಲಾದ ಕಾರು, ಕಾರಲ್ಲಿದ್ದ ಇಬ್ಬರು ಸಜೀವ ದಹನ..!
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು..!
ಮುಂಡಗೋಡ ಪಟ್ಟಣದ ಯಲ್ಲಾಪುರ ರಸ್ತೆಯಲ್ಲಿ ಕಬ್ಬು ತುಂಬಿದ ಟ್ರಾಕ್ಟರ್ ಪಲ್ಟಿ, ತಪ್ಪಿದ ಭಾರೀ ಅನಾಹುತ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಮುಂಡಗೋಡ ತಾಲೂಕಿನ ಪ.ಪಂಗಡದ ಮೀನುಗಾರರಿಗೆ ವಾಹನ ಖರೀದಿಗೆ ಸಹಾಯಧನಕ್ಕೆ ಅರ್ಜಿ ಅಹ್ವಾನ..!
ತಟ್ಟಿಹಳ್ಳಿ ಬಳಿ ಕಾರ್, ಟ್ರಾಕ್ಟರ್ ನಡುವೆ ಮುಖಾಮುಕಿ ಡಿಕ್ಕಿ, ಕಾರ್ ಪಲ್ಟಿ, ಮಗುವಿಗೆ ಗಾಯ..!
ಜಸ್ಟ್ ಅದೊಂದು ವಾಟ್ಸಾಪ್ ಕಾಲ್, ಈ ಟಿಬೇಟಿಗನಿಂದ ಆ ವಂಚಕರು ದೋಚಿದ್ದು ಬರೋಬ್ಬರಿ 1 ಕೋಟಿ 61 ಲಕ್ಷ..!
ಪ.ಜಾತಿ, ಪಂಗಡ ಯೋಜನೆಗಳಲ್ಲಿ 100% ಗುರಿ ಸಾಧಿಸಲು ಅಧಿಕಾರಿಗಳಿಗೆ ಡೀಸಿ ಕಟ್ಟುನಿಟ್ಟಿನ ಸೂಚನೆ..!
ಪೌರಕಾರ್ಮಿಕರಿಗೆ ಆದ್ಯತೆಯಲ್ಲಿ ಮನೆಗಳನ್ನು ಒದಗಿಸಿ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಸೂಚನೆ..!
ಪೊಲೀಸ್ ಇಲಾಖೆ ವತಿಯಿಂದ ಪ್ರತಿ ತಿಂಗಳು ಪ.ಜಾತಿ ಪಂಗಡದವರ ಕುಂದುಕೊರತೆ ಸಭೆ: ಎಸ್ಪಿ ದೀಪನ್
ಖಾಸಗಿ ಆಸ್ಪತ್ರೆ, ಆರೋಗ್ಯ ಸಂಸ್ಥೆಗಳಲ್ಲಿ ನಕಲಿ ವೈದ್ಯರು ಕಂಡುಬಂದಲ್ಲಿ ಕಠಿಣ ಕ್ರಮ: ಡೀಸಿ ಖಡಕ್ ಎಚ್ಚರಿಕೆ..!
ಉತ್ತರ ಕನ್ನಡದಲ್ಲಿ ಹೊಸ ವರ್ಷ ಆಚರಣೆಗೆ ಡೀಸಿ ರೂಲ್ಸ್: ಈ ಸೂಚನೆ ಪಾಲಿಸಲೇಬೇಕು ಅಂದ್ರು ಜಿಲ್ಲಾಧಿಕಾರಿ..!
ಹುಬ್ಬಳ್ಳಿಯ ಅಂಚಟಗೇರಿ ಬಳಿ ಭೀಕರ ಅಪಘಾತ- ತಂದೆ, ಎರಡು ಮಕ್ಕಳು ದುರಂತ ಸಾವು..!
ಹುನಗುಂದದಲ್ಲಿ ಬೆಂಕಿ ಅವಘಡ, ಸಿಲಿಂಡರ ಸ್ಪೋಟಗೊಂಡು ಹೊತ್ತಿಉರಿದ ಆಟೋ ರಿಕ್ಷಾ, ಮನೆಗೂ ಹಾನಿ..!
Tag: uttara kannada news
ಮುಂಡಗೋಡಿನ ಕೊಪ್ಪ ಬಳಿ ಭೀಕರ ಅಪಘಾತ, ಓರ್ವ ಸ್ಥಳದಲ್ಲೇ ಸಾವು, ಮತ್ತೋರ್ವ ಗಂಭೀರ..!
ಮುಂಡಗೋಡ: ತಾಲೂಕಿನ ಕೊಪ್ಪ ಬಳಿ ಬೀಕರ ಅಪಘಾತ ಸಂಭವಿಸಿದೆ. ಲಾರಿ ಓವರ್ ಟೇಕ್ ಮಾಡಲು ಹೋಗಿ ಬೈಕ್ ಸ್ಕಿಡ್ ಆಗಿ ಲಾರಿಯಡಿ ಬಿದ್ದು ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವು ಕಂಡಿದ್ದಾನೆ. ನಂದಿಕಟ್ಟಾ ಗ್ರಾಮದ ಷರೀಫ್ ಎಂಬುವ ಬೈಕ್ ಸವಾರ ಸ್ಥಳದಲ್ಲೇ ಸಾವು ಕಂಡಿದ್ದಾನೆ. ಇನ್ನು ಮತ್ತೋರ್ವ ಸವಾರ ವಿಶ್ವನಾಥ್ ಸವಣೂರ್ ಗಂಭೀರ ಗಾಯಗೊಂಡು ಆಸ್ಪತ್ರೆ ಪಾಲಾಗಿದ್ದಾನೆ. ಇಬ್ಬರೂ ಯುವಕರು ನಂದಿಕಟ್ಟಾ ಗ್ರಾಮದಿಂದ ಮುಂಡಗೋಡಿಗೆ ಹೋಗುವ ವೇಳೆ, ಮುಂಡಗೋಡ ಕಡೆಗೆ ಹೋಗುತ್ತಿದ್ದ ಲಾರಿ ಓವರ್ ಟೇಕ್ ಮಾಡಲು...
ಇಂದಿರಾನಗರ ಬಳಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಬೈಕ್ ಸವಾರರು, ಇಬ್ಬರು ಗಂಭೀರ..!
ಮುಂಡಗೋಡ: ತಾಲೂಕಿನ ಇಂದಿರಾನಗರ ಬಳಿ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದಿದೆ. ಪರಿಣಾಮ ಬೈಕ್ ಸವಾರರು ಗಂಭೀರ ಗಾಯಗೊಂಡಿದ್ದಾರೆ. ಮುಂಡಗೋಡ ಗಾಂಧಿ ನಗರದ ದುರ್ಗಪ್ಪ ಕೊರವರ್(25) ಎಂದು ಗುರುತಿಸಲಾಗಿದೆ. ಮತ್ತೋರ್ವ ಓಣಿಕೇರಿ ಗ್ರಾಮದವನು ಅಂತಾ ಮಾಹಿತಿ ಲಭ್ಯವಾಗಿದೆ. ಅಪಘಾತ ನಡೆದ ಕೆಲವೇ ಹೊತ್ತಲ್ಲಿ ಸ್ಥಳೀಯರು ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ. ಸದ್ಯ ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಗೆ ರವಾನಿಸಲಾಗಿದೆ. ಮುಂಡಗೋಡ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.
108 ಅಂಬ್ಯುಲೆನ್ಸ್ ನಲ್ಲೆ ಹೆಣ್ಣು ಮಗುವಿಗೆ ಜನ್ಮ ನೀಡಿದ ಬಡ್ಡಿಗೇರಿ ಮಹಿಳೆ..!
ಮುಂಡಗೋಡ: ತಾಲೂಕಿನ ಬಡ್ಡಿಗೇರಿ ಕ್ರಾಸ್ ಬಳಿ ಮಹಿಳೆಯೋರ್ವಳು 108 ಅಂಬ್ಯುಲೆನ್ಸ್ ನಲ್ಲೇ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ. ಬಡ್ಡಿಗೇರಿಯ ಸೋನುಬಾಯಿ ಜುಮ್ಮು ತೋರವತ್ ಎಂಬ ಮಹಿಳೆಯೇ ಅಂಬ್ಯುಲೆನ್ಸ್ ನಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ. ಹೆರಿಗೆಗೆ ಅಂತಾ ಸೋಮವಾರ ರಾತ್ರಿ ಮುಂಡಗೋಡ ತಾಲೂಕಾಸ್ಪತ್ರೆಗೆ 108 ಅಂಬ್ಯಲೆನ್ಸ್ ನಲ್ಲಿ ಕರೆದೊಯ್ಯುತ್ತಿದ್ದಾಗ ದಾರಿಮದ್ಯೆ ಹೆರಿಗೆ ನೋವು ತೀವ್ರವಾಗಿದೆ. ಹೀಗಾಗಿ ಅಂಬ್ಯುಲೆನ್ಸ್ ನಲ್ಲೆ ಸುರಕ್ಷಿತವಾಗಿ ಹೆರಿಗೆ ಮಾಡಿಸಿಕೊಳ್ಳಲಾಗಿದೆ. 108 ತುರ್ತು ವೈದ್ಯಕೀಯ ತಂತ್ರಜ್ಞ ಧನರಾಜ, ಚಾಲಕ ಪ್ರಕಾಶ್ ಬಾಗೇವಾಡಿ, ಆಶಾ ಕಾರ್ಯಕರ್ತೆ...
ಇಂದೂರಿನಲ್ಲಿ ಆಕಸ್ಮಿಕ ಅಗ್ನಿ ಅವಘಡ, ಸುಟ್ಟು ಕರಕಲಾದ ಭತ್ತದ ಬಣವಿ..!
ಮುಂಡಗೋಡ: ತಾಲೂಕಿನ ಇಂದೂರಿನಲ್ಲಿ ಆಕಸ್ಮಿಕವಾಗಿ ಭತ್ತದ ಬಣ್ಣವಿಗೆ ಬೆಂಕಿ ತಗುಲಿ ಸಾವಿರಾರು ರೂಪಾಯಿ ಮೌಲ್ಯದ ಭತ್ತ ಸುಟ್ಟು ಕರಕಲಾದ ಘಟನೆ ನಡೆದಿದೆ. ಚಂದ್ರಶೇಖರ್ ಅರ್ಕಸಾಲಿ ಎಂಬುವ ರೈತರಿಗೆ ಸೇರಿದ ಒಂದೂವರೇ ಎಕರೆ ಪ್ರದೇಶದಲ್ಲಿ ಬೆಳೆಯಲಾಗಿದ್ದ ಭತ್ತದ ಬಣವಿಗೆ ರಾತ್ರಿ ಆಕಸ್ಮಿಕವಾಗಿ ಬೆಂಕಿ ತಗಲಿದ್ದು ಧಗ ಧಗನೆ ಹೊತ್ತಿ ಉರಿದಿದೆ. ಆಗ ವಿಷಯ ತಿಳಿದ ಗ್ರಾಮಸ್ಥರು ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಿದ್ದು, ಆಗಬಹುದಾದ ಮತ್ತಷ್ಟು ಹಾನಿಯನ್ನು ತಪ್ಪಿಸಿದ್ದಾರೆ. ಈ ಘಟನೆಯಲ್ಲಿ ಸುಮಾರು 50 ಸಾವಿರ ರೂ. ಮೌಲ್ಯದ ಭತ್ತ...
ಹುನಗುಂದ ರೈತರ ಜಮೀನುಗಳಿಗೆ ರಸ್ತೆಯ ಸಮಸ್ಯೆ, ಅಧಿಕಾರಿಗಳ ಭೇಟಿ..!
ಹುನಗುಂದ ರೈತರ ಜಮೀನುಗಳಿಗೆ ರಸ್ತೆಯ ಸಮಸ್ಯೆ, ಅಧಿಕಾರಿಗಳ ಭೇಟಿ..! ಮುಂಡಗೋಡ: ತಾಲೂಕಿನ ಹುನಗುಂದ ಗ್ರಾಮದ ರೈತರ ಜಮೀನುಗಳಿಗೆ ಹೋಗಲು ಶಾಶ್ವತ ರಸ್ತೆಯ ಸಮಸ್ಯೆ ಎದುರಾಗಿದೆ. ಹೀಗಾಗಿ ತಹಶೀಲ್ದಾರ ಕಾರ್ಯಾಲಯಕ್ಕೆ ಗ್ರಾಮದ ರೈತರು ಮನವಿ ಸಲ್ಲಿಸಿರೊ ಹಿನ್ನೆಲೆಯಲ್ಲಿ, ಇಂದು ಹುನಗುಂದ ಗ್ರಾಮದ ರೈತರ ಜಮೀನುಗಳಿಗೆ ಭೇಟಿ ನೀಡಿ ರಸ್ತೆಯ ಸಮಸ್ಯೆ ಬಗೆಹರಿಸಲು ಪ್ರಯತ್ನಿಸಿದ್ರು. ಕಂದಾಯ ನಿರೀಕ್ಷಕ ಹಾಗೂ ಗ್ರಾಮ ಲೆಕ್ಕಾಧಿಕಾರಿ ಸ್ಥಳ ಪರಿಶೀಲನೆ ಮಾಡಿ ರೈತರೊಂದಿಗೆ ಚರ್ಚಿಸಿದ್ರು. ಸದ್ಯ ಕಬ್ಬಿನ ಕಟಾವು ಮಾಡಿ ಕಬ್ಬು ಸಾಗಿಸಲು ರಸ್ತೆಯ ಸಮಸ್ಯೆ...
ಮುಂಡಗೋಡಿನಲ್ಲಿ ಅನಾರೋಗ್ಯಕ್ಕೀಡಾಗಿ ಬಳಲುತ್ತಿದ್ದ ಕರು ರಕ್ಷಿಸಿದ ಯುವಕರು..!
ಮುಂಡಗೋಡಿನಲ್ಲಿ ಅನಾರೋಗ್ಯಕ್ಕೀಡಾಗಿ ಬಳಲುತ್ತಿದ್ದ ಕರು ರಕ್ಷಿಸಿದ ಯುವಕರು..! ಮುಂಡಗೋಡ: ಪಟ್ಟಣದ ಶಿವಾಜಿ ವೃತ್ತದಲ್ಲಿ ತೀವ್ರ ಅನಾರೋಗ್ಯಕ್ಕೀಡಾಗಿ ಅಸ್ವಸ್ಥಗೊಂಡು ಬಿದ್ದು ಒದ್ದಾಡುತ್ತಿದ್ದ ಆಕಳ ಕರುವನ್ನು ಯುವಕರು ಆರೈಕೆ ಮಾಡಿದ್ದಾರೆ. ಬಿಸಿಲಿನ ತಾಪಕ್ಕೆ ಬಸವಳಿದಿದ್ದ ಕರುವಿಗೆ ಪಶುವೈದ್ಯರನ್ನು ಕರೆಯಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಈ ವೇಳೆ ತನ್ನ ಕಂದನಿಗೆ ತೀವ್ರ ಅನಾರೋಗ್ಯವಾಗಿದೆ ಅಂದು ಅರಿತ ಆಕಳು ಕರುವಿಗಾಗಿ ಗೋಳಾಡುತ್ತಿದ್ದ ದೃಷ್ಯ ಕಂಡು ಬಂತು.. ಈ ವೇಳೆ ಯುವಕರ ಮಾನವೀಯ ಕಾರ್ಯ ಸಾರ್ವಜನಿಕರ ಶ್ಲಾಘನೆಗೆ ಕಾರಣವಾಗಿದೆ.
ಮತ್ತೆ ಕೊರೋನಾ ಅಟ್ಟಹಾಸ, ತಾಲೂಕಿನಲ್ಲಿ ಇಂದಿನ ಪಾಸಿಟಿವ್ ಕೇಸ್ ಎಷ್ಟು..? ವಿದ್ಯಾರ್ಥಿಗಳ ಪಾಲು ಎಷ್ಟು..!
ಮುಂಡಗೋಡ: ತಾಲೂಕಿನಲ್ಲಿ ಶುಕ್ರವಾರ ಕೊರೋನಾ ಮತ್ತೆ ಅಟ್ಟಹಾಸ ಮೆರೆದಿದೆ. ಇಂದು ಬರೋಬ್ಬರಿ 138 ಪಾಸಿಟಿವ್ ದೃಢ ಪಟ್ಟಿದೆ. ಅಚ್ಚರಿಯ ಸಂಗತಿಯೆಂದ್ರೆ, ಇಂದಿನ ಪ್ರಕರಣಗಳ ಸಂಖ್ಯೆಯಲ್ಲಿ ಬಹುಪಾಲು ವಿದ್ಯಾರ್ಥಿಗಳದ್ದೇ ಆಗಿದೆ. ಇಂದು ಪಟ್ಟಣದ ಜೂನಿಯರ್ ಕಾಲೇಜಿನಲ್ಲಿ ಅತಿಹೆಚ್ಚು ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಇದೊಂದೇ ಕಾಲೇಜಿನಲ್ಲಿ ಬರೋಬ್ಬರಿ 27 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು ಆತಂಕಕ್ಕೆ ಕಾರಣವಾಗಿದೆ. ಅದ್ರಂತೆ ಇನ್ನು ಹಲವು ಶಾಲೆಗಳು, ಕಾಲೇಜುಗಳಲ್ಲಿ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು ಪಾಲಕರಿಗೆ ಆತಂಕ ತಂದಿಟ್ಟಿದೆ. ಇನ್ನು, ತಾಲೂಕಿನ ಬಹುತೇಕ ಶಾಲೆಗಳಲ್ಲಿ ಕೋವಿಡ್ ಪರೀಕ್ಷೆ...
ಮುಂಡಗೋಡಿನಲ್ಲಿ ಸಿ.ಎಸ್.ಸಿ ಸೆಂಟರ್ ಓಪನ್..!
ಮುಂಡಗೋಡಿನಲ್ಲಿ ಸಿ.ಎಸ್.ಸಿ ಸೆಂಟರ್ ಓಪನ್..! ಮುಂಡಗೋಡ: ಪಟ್ಟಣದ ನೆಹರು ನಗರದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಮುಂಡಗೋಡದ ಕಾರ್ಯಕ್ಷೇತ್ರದಲ್ಲಿ ಗುರುವಾರ ಸಿ.ಎಸ್.ಸಿ ಸೆಂಟರ್ ಉದ್ಘಾಟಿಸಲಾಯಿತು.
ಹನುಮಾಪುರ ಕಾಳಿಕಾಮಠದ ಉತ್ತರಾಧಿಕಾರಿ ನೇಮಕಕ್ಕೆ ವಿರೋಧ, ತಹಶೀಲ್ದಾರರಿಗೆ ಮನವಿ..!
ಹನುಮಾಪುರ ಕಾಳಿಕಾಮಠದ ಉತ್ತರಾಧಿಕಾರಿ ನೇಮಕಕ್ಕೆ ವಿರೋಧ, ತಹಶೀಲ್ದಾರರಿಗೆ ಮನವಿ..! ಮುಂಡಗೋಡ: ತಾಲೂಕಿನ ಹನುಮಾಪುರ ಕಾಳಿಕಾದೇವಿ ಮಠದ ಉತ್ತರಾಧಿಕಾರಿ ನೇಮಕ ವಿಚಾರದಲ್ಲಿ ವಿರೋಧ ವ್ಯಕ್ತ ಪಡಿಸಿ ಭಕ್ತರು ತಹಶೀಲ್ದಾರರಿಗೆ ಮನವಿ ಸಲ್ಲಿಸಿದ್ರು. ಮಠದಲ್ಲಿ ಭಾರೀ ಅವ್ಯವಹಾರದ ವಾಸನೆ ಬರ್ತಿದೆ. ಮಠದ ಆಸ್ತಿ ಕಬಳಿಸಲು ಹುನ್ನಾರ ನಡೀತಿದೆ. ಉತ್ತರಾಧಿಕಾರಿ ಮಠದ ಹಣ, ಒಡವೆ ಕದ್ದುಕೊಂಡು ರಾತ್ರೊ ರಾತ್ರಿ ನಾಪತ್ತೆಯಾಗಿದ್ದಾರೆ. ಅವರ ಕುರಿತು ಈಗಾಗಲೇ ಮುಂಡಗೋಡ ಠಾಣೆಯಲ್ಲಿ ಪ್ರಕರಣ ದಾಖಲಿಸಲು ಮುಂದಾದಾಗ ರಾಜಕೀಯ ಒತ್ತಡದಿಂದ ಕೇಸು ದಾಖಲಾಗದಂತೆ ನೋಡಿಕೊಂಡಿದ್ದಾರೆ. ಹಿಗಾಗಿ, ಇದ್ರಲ್ಲಿ...









