ಮುಂಡಗೋಡ ತಾಲೂಕಿನ ರಾಜಕೀಯ ಈ ಮಟ್ಟಿಗೆ ಹೀನ ಸ್ಥಿತಿಗೆ ತಲುಪಿತಾ..? ಅದ್ರಲ್ಲೂ ಈಗ ಬಂದಿರೋ ಆರೋಪ ನಿಜವೇ ಆಗಿದ್ದರೆ, ಮಾನ್ಯ ಸಚಿವ ಶಿವರಾಮ್ ಹೆಬ್ಬಾರ್ ಸಾಹೇಬ್ರು ಈ ಮಟ್ಟಕ್ಕೆ ರಾಜಕೀಯ ಮಗ್ಗುಲಿಗೆ ಅನಿವಾರ್ಯವಾಗಿ ಹೊರಳಿಕೊಂಡ್ರಾ..? ಹಾಗಾಗಿದ್ದರೆ ನಿಜಕ್ಕೂ ಇದು ಯಲ್ಲಾಪುರ ಕ್ಷೇತ್ರದ ಮಟ್ಟಿಗೆ ಬಹುದೊಡ್ಡ ದುರಂತ. ಅವ್ರು ಮಾತೆ ಬಸವೇಶ್ವರಿ..! ಮುಂಡಗೋಡ ತಾಲೂಕಿನಲ್ಲಿ ಮನೆ ಮನೆಗೂ ಪರಿಚಿತರಾಗಿ, ಗುರು ಸ್ಥಾನ ಪಡೆದುಕೊಂಡಿರೋ ಅತ್ತಿವೇರಿ ಬಸವಧಾಮದ ಶ್ರೀಮಾತೆ ಬಸವೇಶ್ವರಿಗೆ ಸಚಿವ ಶಿವರಾಮ್ ಹೆಬ್ಬಾರ್, ಏಕ ವಚನದಲ್ಲಿ ನಿಂದಿಸಿದ್ದಾರೆ...
Top Stories
ತಟ್ಟಿಹಳ್ಳಿ ಶಿವಾನಂದನ ಹತ್ಯೆ ಯತ್ನ ಕೇಸ್, ಆರೋಪಿಯ ಹೆಡೆಮುರಿ ಕಟ್ಟಿದ ಮುಂಡಗೋಡಿನ ಚಾಣಾಕ್ಷ ಪೊಲೀಸ್ರು..!
ತಟ್ಟಿಹಳ್ಳಿ ಶಿವಾನಂದನ ಹತ್ಯೆಗೆ ಸಜ್ಜಾಗಿದ್ದವನ ಹೆಸರು ಶಿವರಾಜ್.. ಅಷ್ಟಕ್ಕೂ ಆತ 3ನೇ ಹೆಂಡತಿಯ ಮೊದಲನೇ ಗಂಡನ ಮಗ..!
ತಟ್ಟಿಹಳ್ಳಿಯಲ್ಲಿ ಮಗನಿಂದಲೇ ತಂದೆಯ ಭೀಕರ ಹತ್ಯೆಗೆ ಯತ್ನ..? ಕಂದಲಿಯಿಂದ ಕುತ್ತಿಗೆಗೆ ಕೊಯ್ದ ಶಿವರಾಜ್ ಪರಾರಿ..!
ವಿ.ಎಸ್.ಪಾಟೀಲರ “ಬಂದೂಕು” ನಾಪತ್ತೆ, ಹುಡಿಕಿಕೊಡುವಂತೆ ಮುಂಡಗೋಡ ಠಾಣೆಯಲ್ಲಿ ದೂರು..!
ಕಾತೂರು ನಾಗನೂರು ರಸ್ತೆಯಲ್ಲಿ ಬೈಕುಗಳ ನಡುವೆ ಮುಖಾಮುಕಿ ಡಿಕ್ಕಿ, ಇಬ್ಬರಿಗೆ ಗಾಯ
ಹೊನ್ನಾವರದಲ್ಲಿ ಭೀಕರ ಅಗ್ನಿ ದುರಂತ, ಸುಟ್ಟು ಕರಕಲಾದ ಕಾರು, ಕಾರಲ್ಲಿದ್ದ ಇಬ್ಬರು ಸಜೀವ ದಹನ..!
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು..!
ಮುಂಡಗೋಡ ಪಟ್ಟಣದ ಯಲ್ಲಾಪುರ ರಸ್ತೆಯಲ್ಲಿ ಕಬ್ಬು ತುಂಬಿದ ಟ್ರಾಕ್ಟರ್ ಪಲ್ಟಿ, ತಪ್ಪಿದ ಭಾರೀ ಅನಾಹುತ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಮುಂಡಗೋಡ ತಾಲೂಕಿನ ಪ.ಪಂಗಡದ ಮೀನುಗಾರರಿಗೆ ವಾಹನ ಖರೀದಿಗೆ ಸಹಾಯಧನಕ್ಕೆ ಅರ್ಜಿ ಅಹ್ವಾನ..!
ತಟ್ಟಿಹಳ್ಳಿ ಬಳಿ ಕಾರ್, ಟ್ರಾಕ್ಟರ್ ನಡುವೆ ಮುಖಾಮುಕಿ ಡಿಕ್ಕಿ, ಕಾರ್ ಪಲ್ಟಿ, ಮಗುವಿಗೆ ಗಾಯ..!
ಜಸ್ಟ್ ಅದೊಂದು ವಾಟ್ಸಾಪ್ ಕಾಲ್, ಈ ಟಿಬೇಟಿಗನಿಂದ ಆ ವಂಚಕರು ದೋಚಿದ್ದು ಬರೋಬ್ಬರಿ 1 ಕೋಟಿ 61 ಲಕ್ಷ..!
ಪ.ಜಾತಿ, ಪಂಗಡ ಯೋಜನೆಗಳಲ್ಲಿ 100% ಗುರಿ ಸಾಧಿಸಲು ಅಧಿಕಾರಿಗಳಿಗೆ ಡೀಸಿ ಕಟ್ಟುನಿಟ್ಟಿನ ಸೂಚನೆ..!
ಪೌರಕಾರ್ಮಿಕರಿಗೆ ಆದ್ಯತೆಯಲ್ಲಿ ಮನೆಗಳನ್ನು ಒದಗಿಸಿ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಸೂಚನೆ..!
ಪೊಲೀಸ್ ಇಲಾಖೆ ವತಿಯಿಂದ ಪ್ರತಿ ತಿಂಗಳು ಪ.ಜಾತಿ ಪಂಗಡದವರ ಕುಂದುಕೊರತೆ ಸಭೆ: ಎಸ್ಪಿ ದೀಪನ್
ಖಾಸಗಿ ಆಸ್ಪತ್ರೆ, ಆರೋಗ್ಯ ಸಂಸ್ಥೆಗಳಲ್ಲಿ ನಕಲಿ ವೈದ್ಯರು ಕಂಡುಬಂದಲ್ಲಿ ಕಠಿಣ ಕ್ರಮ: ಡೀಸಿ ಖಡಕ್ ಎಚ್ಚರಿಕೆ..!
ಉತ್ತರ ಕನ್ನಡದಲ್ಲಿ ಹೊಸ ವರ್ಷ ಆಚರಣೆಗೆ ಡೀಸಿ ರೂಲ್ಸ್: ಈ ಸೂಚನೆ ಪಾಲಿಸಲೇಬೇಕು ಅಂದ್ರು ಜಿಲ್ಲಾಧಿಕಾರಿ..!
ಹುಬ್ಬಳ್ಳಿಯ ಅಂಚಟಗೇರಿ ಬಳಿ ಭೀಕರ ಅಪಘಾತ- ತಂದೆ, ಎರಡು ಮಕ್ಕಳು ದುರಂತ ಸಾವು..!
Tag: uttara kannada news
ಕತ್ತಲಲ್ಲಿ ಸುಸ್ಸು ಮಾಡೋಕೆ ಹೋಗಿದ್ದ ಪ್ರವಾಸಿಗ ಬಾವಿಯಲ್ಲಿ ಬಿದ್ದ..! ಮುಂದೇನಾಯ್ತು..?
ಗೋಕರ್ಣ: ಮೂತ್ರ ವಿಸರ್ಜನೆಗೆ ಹೋಗಿ ಪ್ರವಾಸಿಗನೊಬ್ಬ ಬಾವಿಗೆ ಬಿದ್ದು ಕೆಲಹೊತ್ತು ಅಲ್ಲೇ ಪರದಾಡಿದ ವಿಚಿತ್ರ ಘಟನೆ ಕುಮಟಾ ತಾಲೂಕಿನ ಗೋಕರ್ಣದ ಮೇಲಿನಕೇರಿಯಲ್ಲಿ ನಡೆದಿದೆ. ದೆಹಲಿ ಮೂಲದ ರಾಮೇಶ್ವರ್ ಬಾವಿಗೆ ಬಿದ್ದ ಪ್ರವಾಸಿಗನಾಗಿದ್ದಾನೆ. ಯುವತಿಯೊಂದಿಗೆ ಗೋಕರ್ಣದ ಪ್ರವಾಸಕ್ಕೆ ಬಂದಿದ್ದ ಯುವಕ, ಮೂತ್ರವಿಸರ್ಜನೆಗೆ ಎಂದು ಕತ್ತಲಲ್ಲಿ ತೆರಳಿದ್ದಾಗ ತೆರದ ಬಾವಿಗೆ ಬಿದ್ದಿದ್ದ, ಹೀಗಾಗಿ, ಬಾವಿಯಲ್ಲಿ ಬಿದ್ದು ಹೊರಬರಲಾರದೇ ಕೆಲಹೊತ್ತು ಅಲ್ಲೇ ಪರದಾಡಿದ್ದ. ನಂತರ ಅಗ್ನಿಶಾಮಕದಳದ ಸಿಬ್ಬಂದಿ ಹಾಗೂ ಪೊಲೀಸರಿಂದ ರಕ್ಷಣೆ ಮಾಡಲಾಗಿದೆ. ಗೋಕರ್ಣ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಮೀನುಗಾರಿಕೆಗೆ ತೆರಳಿದ್ದ ದೋಣಿ ಮುಳುಗಡೆ, ಮೀನುಗಾರ ಸಾವು..!
ಕುಮಟಾ: ತಾಲೂಕಿನ ಅಘನಾಶಿನಿ ನದಿಯಲ್ಲಿ ಮೀನುಗಾರಿಕೆ ಮಾಡುತ್ತಿದ್ದ ವೇಳೆ ದೋಳಿ ಮುಳುಗಡೆಯಾಗಿ ಮೀನುಗಾರ ಸಾವು ಕಂಡಿದ್ದಾನೆ. ಕುಮಟಾದ ಲುಕ್ಕೇರಿ ನಿವಾಸಿಯಾಗಿದ್ದ ವಿಘ್ನೇಶ್ವರ ಅಂಬಿಗ (24) ಮೃತ ದುರ್ದೈವಿಯಾಗಿದ್ದಾನೆ. ಮೀನುಗಾರಿಕೆಗೆ ತೆರಳಿದ್ದ ವೇಳೆ ಒಳನೀರಿನ ಹರಿವಿನಿಂದ ದೋಣಿ ಮುಳುಗಿದೆ. ಹೀಗಾಗಿ, ನೀರಲ್ಲಿ ಮುಳುಗಿ ತೀವ್ರ ಅಸ್ವಸ್ಥನಾಗಿದ್ದ ವಿಘ್ನೇಶ್ವರ ಆಸ್ಪತ್ರೆಗೆ ಸಾಗಿಸುವ ಸಾವು ಕಂಡಿದ್ದಾನೆ. ಕುಮಟಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈ ವರ್ಷ ಉಳವಿ ಜಾತ್ರೆಗೆ ಚಕ್ಕಡಿ, ಎತ್ತಿನ ಗಾಡಿ ಒಯ್ಯಂಗಿಲ್ಲ, ಜಿಲ್ಲಾಡಳಿತದಿಂದ ಎತ್ತಿನ ಬಂಡಿ ನಿಷೇಧ..!
ಉಳವಿ: ಇತಿಹಾಸ ಪ್ರಸಿದ್ಧ ಉಳವಿ ಚನ್ನಬಸವೇಶ್ವರ ಜಾತ್ರೆ ಇನ್ನೇನು ಶುರುವಾಗಲಿದೆ. ಆದ್ರೆ, ಉಳವಿ ಜಾತ್ರೆಯ ಪ್ರಮುಖ ಆಕರ್ಷಣೆಯಾಗಿದ್ದ ಎತ್ತಿನಬಂಡಿಗೆ ಉತ್ತರ ಕನ್ನಡ ಜಿಲ್ಲಾಡಳಿತ ನಿಷೇಧ ಹೇರಿರುವುದು ಭಕ್ತರ ಪಾಲಿಗೆ ನುಂಗಲಾರದ ತುತ್ತಾಗಿದೆ. ಯಾಕಂದ್ರೆ, ಪ್ರತಿ ವರ್ಷ ಉಳವಿ ಜಾತ್ರೆಗೆ ಬೆಳಗಾವಿ, ಧಾರವಾಡ, ಹುಬ್ಬಳ್ಳಿ, ಗದಗ, ಹಾವೇರಿ ಸೇರಿದಂತೆ ಹಲವು ಜಿಲ್ಲೆಗಳಿಂದ ಲಕ್ಷಾಂತರ ಭಕ್ತರು ಸೇರುತ್ತಿದ್ದರು. ಜಾತ್ರೆಗೆಂದು ಎತ್ತಿನಬಂಡಿಗಳನ್ನು ವಿಶೇಷ ರೀತಿಯಲ್ಲಿ ಸಿಂಗರಿಸುವುದು ಒಂದು ಪರಂಪರೆಯಾಗಿಯೇ ಬೆಳೆದುಬಂದಿದೆ. ಆದರೆ ಈ ಬಾರಿ ರಾಜ್ಯದಲ್ಲಿ ಜಾನುವಾರುಗಳಿಗೆ ಸಾಂಕ್ರಾಮಿಕ ಚರ್ಮಗಂಟು ರೋಗ...
ಮುಂಡಗೋಡಿನಲ್ಲೊಂದು ಅಮಾನುಷ ಘಟನೆ..! ಹಸುಗೂಸನ್ನು ರಸ್ತೆಯಲ್ಲಿ ಎಸೆದು ಹೋದ್ಲಾ ಮಾಹಾತಾಯಿ?
ಮುಂಡಗೋಡ ಪಟ್ಟಣದ ಹೊರವಲಯದ ನೂರಾನಿ ಗಲ್ಲಿಯ ಹತ್ತಿರ ನವಜಾತ ಶಿಶುವಿನ ಮೃತದೇಹ ಪತ್ತೆಯಾಗಿದೆ. ಯಾರೋ ಆಗಷ್ಟೇ ಹೆರಿಗೆ ಮಾಡಿಸಿ, ಅಥವಾ ಗರ್ಭಪಾತ ಮಾಡಿಸಿ ಬಾಕ್ಸ್ ನಲ್ಲಿ ಶಿಶುವನ್ನು ಎಸೆದು ಹೋಗಿದ್ದಾರೆ. ರಕ್ತಸಿಕ್ತವಾಗಿದ್ದ ಶಿಶುವನ್ನು ನಾಯಿಗಳು ಎಳೆದಾಡಿ ಕಚ್ಚಿ ಹಾಕಿವೆ. ಹೀಗಾಗಿ, ಶಿಶು ಮರಣಹೊಂದಿದ್ದು ರಸ್ತೆಯಲ್ಲಿ ಅನಾಥವಾಗಿ ಬಿದ್ದಿದೆ. ಅಬಾರ್ಷನ್ ಮಾಡಿದ್ರಾ..? ಅಸಲು, ರಸ್ತೆಯ ಮೇಲೆ ರಕ್ತಸಿಕ್ತವಾಗಿ ಬಿದ್ದಿದ್ದ ಶಿಶುವನ್ನು ನೋಡಿದ್ರೆ, ಅಬಾರ್ಷನ್ ಮಾಡಿಸಿರಬಹುದಾ ಅನ್ನೋ ಅನುಮಾನವಿದೆ. ಅಲ್ಲದೆ, ಅನೈತಿಕತೆಗೆ ಹುಟ್ಟಿದ ಬೇಡವಾದ ಕಂದಮ್ಮನನ್ನು ಹೀಗೆ ಅಮಾನುಷವಾಗಿ...
ಕೊಪ್ಪದಲ್ಲಿ ಗ್ರಾಮಸ್ಥರು, ವಿದ್ಯಾರ್ಥಿಗಳ ಪ್ರತಿಭಟನೆ, ಬಸ್ ತಂಗುದಾಣಕ್ಕಾಗಿ ರಸ್ತೆ ತಡೆ..!
ಮುಂಡಗೋಡ ತಾಲೂಕಿನ ಕೊಪ್ಪ (ಇಂದೂರು) ಗ್ರಾಮದಲ್ಲಿ ರಸ್ತೆ ತಡೆದು ಪ್ರತಿಭಟನೆ ನಡೆದಿದೆ. ಗ್ರಾಮಕ್ಕೆ ಬಸ್ ತಂಗುದಾಣ ನಿರ್ಮಿಸಿ ಕೊಡುವಂತೆ ಆಗ್ರಹಿಸಿ ಗ್ರಾಮಸ್ಥರು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿ, ಸರ್ಕಾರಕ್ಕೆ ಹಿಡಿಶಾಪ ಹಾಕಿದ್ದಾರೆ. ಅರ್ಧ ಗಂಟೆಗೂ ಹೆಚ್ಚು ಕಾಲ ಬಸ್ ತಡೆದಿದ್ದಾರೆ. ಅಂದಹಾಗೆ, ಇಂದೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಕೊಪ್ಪ ಗ್ರಾಮಸ್ಥರು, ವಿದ್ಯಾರ್ಥಿಗಳು ಗ್ರಾಮಕ್ಕೆ ಒಂದು ಬಸ್ ತಂಗುದಾಣದ ಕನಸು ಹೊತ್ತಿದ್ದಾರೆ. ಇದುವರೆಗೂ ಗ್ರಾಮಕ್ಕೆ ಒಂದು ಬಸ್ ತಂಗುದಾಣ ನಿರ್ಮಿಸಿಕೊಟ್ಟಿಲ್ಲ ಇಲ್ಲಿನ ಅಧಿಕಾರಿಗಳು. ದುರಂತ ಅಂದ್ರೆ ಜನಪ್ರತಿನಿಧಿಗಳಿಗೂ ಈ...
ಸಿಂಗನಳ್ಳಿಯಲ್ಲಿ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ್ನಾ SSLC ವಿದ್ಯಾರ್ಥಿ..?
ಮುಂಡಗೋಡ; ತಾಲೂಕಿನ ಸಿಂಗನಳ್ಳಿಯಲ್ಲಿ SSLC ವಿದ್ಯಾರ್ಥಿಯೊಬ್ಬ ನೇಣಿಗೆ ಶರಣಾಗಿದ್ದಾನೆ ಅನ್ನೊ ಮಾಹಿತಿ ಲಭ್ಯವಾಗಿದೆ. ತಮ್ಮದೇ ಗದ್ದೆಯಲ್ಲಿನ ಮಾವಿನ ಮರಕ್ಕೆ ನೇಣು ಬಿಗಿದುಕೊಂಡು ದುರಂತ ಅಂತ್ಯ ಕಂಡಿದ್ದಾನೆ ಅಂತಾ ಹೇಳಲಾಗಿದೆ. ಹೀಗಾಗಿ, ಪೋಷಕರ ಆಕ್ರಂಧನ ಮುಗಿಲು ಮುಟ್ಟಿದೆ. ಸಿಂಗನಳ್ಳಿ ಗ್ರಾಮದ ಸುಪ್ರೀತ್ ಫಕ್ಕಿರಪ್ಪ ತಲ್ಲಳ್ಳಿ(16) ಎಂಬುವ ವಿದ್ಯಾರ್ಥಿಯೇ ನೇಣಿಗೆ ಶರಣಾಗಿದ್ದಾನೆ. ಈತ ನಿನ್ನೆ ರಾತ್ರಿಯೋ ಅಥವಾ ಇಂದು ಬೆಳಗಿನ ಜಾವದಲ್ಲೋ, ತಮ್ಮದೇ ಜಮೀನಿನಲ್ಲಿ ಇರುವ ಮಾವಿನ ಮರಕ್ಕೆ ನೇಣು ಬಿಗಿದು ಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ ಅನ್ನೋ ಮಾಹಿತಿ ಲಭ್ಯವಾಗಿದೆ....
ಮಳಗಿ ಟ್ರಾಕ್ಟರ್ ಪಲ್ಟಿ, ಕಾಲೇಜಿನ ಅತಿಥಿ ಉಪನ್ಯಾಸಕನ ಮೇಲೆ ಕೇಸು, ಹಾಗಿದ್ರೆ ಯಾರು ಈತ ಗೊತ್ತಾ..?
ಮುಂಡಗೋಡ: ತಾಲೂಕಿನ ಮಳಗಿಯಲ್ಲಿ ಟ್ರಾಕ್ಟರ್ ಪಲ್ಟಿಯಾದ ಘಟನೆಗೆ ಸಂಬಂಧಿಸಿದಂತೆ ಟ್ರಾಕ್ಟರ್ ಚಾಲಕನ ಮೇಲೆ ಕೇಸು ದಾಖಲಾಗಿದೆ. ಮಳಗಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಅತಿಥಿ ಉಪನ್ಯಾಸಕನ ಮೇಲೆ ಕೇಸು ಜಡಿಯಲಾಗಿದೆ. ಮಹೇಂದ್ರ ಫಕ್ಕೀರಪ್ಪ ಬನವಾಸಿ ಎಂಬುವ ಶಿಕ್ಷಕನೇ ಈ ಘಟನೆಯ ಪ್ರಮುಖ ಆರೋಪಿಯಾಗಿದ್ದಾನೆ. ಅಂದಹಾಗೆ, ನಿನ್ನೆ ಮಳಗಿ ಸರ್ಕಾರಿ ಪದವಿ ಪೂರ್ವ ಕಾಲೇಜಿನಿಂದ ಪಿಕ್ನಿಕ್ ಗೆ ಅಂತಾ ಹೊರಟಿದ್ದ ವಿದ್ಯಾರ್ಥಿಗಳು ಅಪಘಾತಕ್ಕೀಡಾಗಿ ಆಸ್ಪತ್ರೆ ಪಾಲಾಗಿದ್ರು. ಅದ್ರಲ್ಲಿ ಗಂಭೀರ ಗಾಯಗೊಂಡಿದ್ದ ವಿದ್ಯಾರ್ಥಿನಿ ಕಾವ್ಯ ಬರಮಪ್ಪ ಬ್ಯಾಡಗಿ(17) ಚಿಕಿತ್ಸೆ ಫಲಿಸದೇ...
ಮಳಗಿ ಟ್ರಾಕ್ಟರ್ ಪಲ್ಟಿ, ಗಾಯಗೊಂಡಿದ್ದ ವಿದ್ಯಾರ್ಥಿನಿ ಸಾವು, ಅಷ್ಟಕ್ಕೂ ಈ ಸಾವಿಗೆ ಯಾರು ಹೊಣೆ..? ಪ್ರಿನ್ಸಿಪಾಲಾ..? ಅಥವಾ ಅತಿಥಿ ಶಿಕ್ಷಕನಾ..?
ಮುಂಡಗೋಡ ತಾಲೂಕಿನ ಮಳಗಿಯಲ್ಲಿ ವಿದ್ಯಾರ್ಥಿಗಳನ್ನು ಪಿಕ್ ನಿಕ್ ಗೆ ಕರೆದೊಯ್ಯುತ್ತಿದ್ದ ಟ್ರಾಕ್ಟರ್ ಪಲ್ಟಿಯಾದ ಘಟನೆಯಲ್ಲಿ ಗಂಭೀರ ಗಾಯಗೊಂಡಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೇ ಶಿರಸಿ TSS ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾಳೆ ಅನ್ನೊ ಮಾಹಿತಿ ಲಭ್ಯವಾಗಿದೆ. ಮಳಗಿ ಸಮೀಪದ ಕಲ್ಲಹಕ್ಕಲ ಗ್ರಾಮದ ಕಾವ್ಯ ಬರಮಪ್ಪ ಬ್ಯಾಡಗಿ(17) ಮೃತಪಟ್ಟ ವಿದ್ಯಾರ್ಥಿನಿಯಾಗಿದ್ದಾಳೆ. ಟ್ರಾಕ್ಟರ್ ಪಲ್ಟಿಯಾದ ಹಿನ್ನೆಲೆಯಲ್ಲಿ ಕಾವ್ಯಾಗೆ ಗಂಭೀರ ಗಾಯವಾಗಿತ್ತು. ಹೀಗಾಗಿ, ಶಿರಸಿಯ TSS ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿತ್ತು. ಆದ್ರೆ ಚಿಕಿತ್ಸೆ ಫಲಕಾರಿಯಾಗದೇ ಕಾವ್ಯಾ ಮೃತಪಟ್ಟಿದ್ದಾಳೆ ಅಂತಾ ಮಾಹಿತಿ ಲಭ್ಯವಾಗಿದೆ. ಇನ್ನು ಮೃತ ವಿದ್ಯಾರ್ಥಿನಿಯ...
ಮಳಗಿಯಲ್ಲಿ ಪಿಕ್ ನಿಕ್ ಗೆ ಹೊರಟಿದ್ದ ಟ್ರಾಕ್ಟರ್ ಪಲ್ಟಿ, 40ಕ್ಕೂ ಹೆಚ್ಚು ವಿದ್ಯಾರ್ಥಿನಿಯರಿಗೆ ಗಾಯ..!
ಮುಂಡಗೋಡ ತಾಲೂಕಿನ ಮಳಗಿಯಲ್ಲಿ ವಿದ್ಯಾರ್ಥಿಗಳನ್ನು ಪಿಕ್ ನಿಕ್ ಗೆ ಕರೆದೊಯ್ಯುತ್ತಿದ್ದ ಟ್ರಾಕ್ಟರ್ ಪಲ್ಟಿಯಾಗಿದೆ. ಪರಿಣಾಮ ಟ್ರಾಕ್ಟರಿನಲ್ಲಿದ್ದ ಸುಮಾರು 40-45 ವಿದ್ಯಾರ್ಥಿನಿಯರಿಗೆ ಗಾಯವಾಗಿದೆ. ಅದ್ರಲ್ಲಿ, ಹಲವರ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ. ಪಿಕ್ ನಿಕ್ ಗೆ ಹೊರಟಿದ್ದರು..! ಇಂದು ಮಳಗಿಯ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳನ್ನು ಟ್ರಾಕ್ಟರ್ ಮೂಲಕ ಪಿಕ್ ನಿಕ್ ಗೆ ಅಂತಾ ಮಳಗಿಯಿಂದ ಕೊಳಗಿಗೆ ಕರೆದೊಯ್ಯಲಾಗಿತ್ತು. ಈ ವೇಳೆ ಪಿಕ್ ನಿಕ್ ಮುಗಿಸಿಕೊಂಡು ವಾಪಸ್ ಬರುವ ವೇಳೆ ಚಾಲಕನ ನಿಯಂತ್ರಣ ತಪ್ಪಿ ಟ್ರಾಕ್ಟರ್ ಪಲ್ಟಿಯಾಗಿದೆ ಎನ್ನಲಾಗಿದೆ....









