ಮುಂಡಗೋಡ: ಹೊರವಲಯದ ಶಿರಸಿ ರಸ್ತೆಯಲ್ಲಿ ಭೀಕರ ಅಪಘಾತವಾಗಿದೆ. ಓವರ್ ಟೇಕ್ ಮಾಡಲು ಹೋದ ಸ್ಕಾರ್ಪಿಯೊ ಬೈಕ್ ಗೆ ಗುದ್ದಿ ಬೈಕ್ ಸವಾರ ಸ್ಥಳದಲ್ಲೇ ಸಾವು ಕಂಡಿದ್ದಾನೆ. ಶಿರಸಿ ರಸ್ತೆಯ ದೇಶಪಾಂಡೆ ರೂಡಿಸೇಟಿ ಕಚೇರಿ ಬಳಿ ಘಟನೆ ನಡೆದಿದೆ. ಶಿರಸಿ ಕಡೆಯಿಂದ ಮುಂಡಗೋಡು ಕಡೆಗೆ ಬರುತ್ತಿದ್ದ ಬೈಕ್ ಗೆ, ಅದೇ ಮಾರ್ಗವಾಗಿ ಹೊರಟಿದ್ದ ಸ್ಕಾರ್ಪಿಯೊ ಕಾರು ಓವರ್ ಟೇಕ್ ಮಾಡಲು ಹೋಗಿ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಬೈಕ್ ಸವಾರನ ಗುರುತು ಪತ್ತೆಯಾಗಿಲ್ಲ. ಆದ್ರೆ, ಬೈಕ್ ಮಾಲೀಕ ಧಾರವಾಡ ಜಿಲ್ಲೆಯ...
Top Stories
ತಟ್ಟಿಹಳ್ಳಿ ಶಿವಾನಂದನ ಹತ್ಯೆ ಯತ್ನ ಕೇಸ್, ಆರೋಪಿಯ ಹೆಡೆಮುರಿ ಕಟ್ಟಿದ ಮುಂಡಗೋಡಿನ ಚಾಣಾಕ್ಷ ಪೊಲೀಸ್ರು..!
ತಟ್ಟಿಹಳ್ಳಿ ಶಿವಾನಂದನ ಹತ್ಯೆಗೆ ಸಜ್ಜಾಗಿದ್ದವನ ಹೆಸರು ಶಿವರಾಜ್.. ಅಷ್ಟಕ್ಕೂ ಆತ 3ನೇ ಹೆಂಡತಿಯ ಮೊದಲನೇ ಗಂಡನ ಮಗ..!
ತಟ್ಟಿಹಳ್ಳಿಯಲ್ಲಿ ಮಗನಿಂದಲೇ ತಂದೆಯ ಭೀಕರ ಹತ್ಯೆಗೆ ಯತ್ನ..? ಕಂದಲಿಯಿಂದ ಕುತ್ತಿಗೆಗೆ ಕೊಯ್ದ ಶಿವರಾಜ್ ಪರಾರಿ..!
ವಿ.ಎಸ್.ಪಾಟೀಲರ “ಬಂದೂಕು” ನಾಪತ್ತೆ, ಹುಡಿಕಿಕೊಡುವಂತೆ ಮುಂಡಗೋಡ ಠಾಣೆಯಲ್ಲಿ ದೂರು..!
ಕಾತೂರು ನಾಗನೂರು ರಸ್ತೆಯಲ್ಲಿ ಬೈಕುಗಳ ನಡುವೆ ಮುಖಾಮುಕಿ ಡಿಕ್ಕಿ, ಇಬ್ಬರಿಗೆ ಗಾಯ
ಹೊನ್ನಾವರದಲ್ಲಿ ಭೀಕರ ಅಗ್ನಿ ದುರಂತ, ಸುಟ್ಟು ಕರಕಲಾದ ಕಾರು, ಕಾರಲ್ಲಿದ್ದ ಇಬ್ಬರು ಸಜೀವ ದಹನ..!
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು..!
ಮುಂಡಗೋಡ ಪಟ್ಟಣದ ಯಲ್ಲಾಪುರ ರಸ್ತೆಯಲ್ಲಿ ಕಬ್ಬು ತುಂಬಿದ ಟ್ರಾಕ್ಟರ್ ಪಲ್ಟಿ, ತಪ್ಪಿದ ಭಾರೀ ಅನಾಹುತ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಮುಂಡಗೋಡ ತಾಲೂಕಿನ ಪ.ಪಂಗಡದ ಮೀನುಗಾರರಿಗೆ ವಾಹನ ಖರೀದಿಗೆ ಸಹಾಯಧನಕ್ಕೆ ಅರ್ಜಿ ಅಹ್ವಾನ..!
ತಟ್ಟಿಹಳ್ಳಿ ಬಳಿ ಕಾರ್, ಟ್ರಾಕ್ಟರ್ ನಡುವೆ ಮುಖಾಮುಕಿ ಡಿಕ್ಕಿ, ಕಾರ್ ಪಲ್ಟಿ, ಮಗುವಿಗೆ ಗಾಯ..!
ಜಸ್ಟ್ ಅದೊಂದು ವಾಟ್ಸಾಪ್ ಕಾಲ್, ಈ ಟಿಬೇಟಿಗನಿಂದ ಆ ವಂಚಕರು ದೋಚಿದ್ದು ಬರೋಬ್ಬರಿ 1 ಕೋಟಿ 61 ಲಕ್ಷ..!
ಪ.ಜಾತಿ, ಪಂಗಡ ಯೋಜನೆಗಳಲ್ಲಿ 100% ಗುರಿ ಸಾಧಿಸಲು ಅಧಿಕಾರಿಗಳಿಗೆ ಡೀಸಿ ಕಟ್ಟುನಿಟ್ಟಿನ ಸೂಚನೆ..!
ಪೌರಕಾರ್ಮಿಕರಿಗೆ ಆದ್ಯತೆಯಲ್ಲಿ ಮನೆಗಳನ್ನು ಒದಗಿಸಿ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಸೂಚನೆ..!
ಪೊಲೀಸ್ ಇಲಾಖೆ ವತಿಯಿಂದ ಪ್ರತಿ ತಿಂಗಳು ಪ.ಜಾತಿ ಪಂಗಡದವರ ಕುಂದುಕೊರತೆ ಸಭೆ: ಎಸ್ಪಿ ದೀಪನ್
ಖಾಸಗಿ ಆಸ್ಪತ್ರೆ, ಆರೋಗ್ಯ ಸಂಸ್ಥೆಗಳಲ್ಲಿ ನಕಲಿ ವೈದ್ಯರು ಕಂಡುಬಂದಲ್ಲಿ ಕಠಿಣ ಕ್ರಮ: ಡೀಸಿ ಖಡಕ್ ಎಚ್ಚರಿಕೆ..!
ಉತ್ತರ ಕನ್ನಡದಲ್ಲಿ ಹೊಸ ವರ್ಷ ಆಚರಣೆಗೆ ಡೀಸಿ ರೂಲ್ಸ್: ಈ ಸೂಚನೆ ಪಾಲಿಸಲೇಬೇಕು ಅಂದ್ರು ಜಿಲ್ಲಾಧಿಕಾರಿ..!
ಹುಬ್ಬಳ್ಳಿಯ ಅಂಚಟಗೇರಿ ಬಳಿ ಭೀಕರ ಅಪಘಾತ- ತಂದೆ, ಎರಡು ಮಕ್ಕಳು ದುರಂತ ಸಾವು..!
Tag: uttara kannada news
ಮುಂಡಗೋಡ ಪಿಎಸ್ಐ ಬಸವರಾಜ್ ಮಬನೂರು ರಾಮನಗರಕ್ಕೆ ವರ್ಗ, ಯಲ್ಲಾಲಿಂಗ ಮುಂಡಗೋಡಿಗೆ ನೂತನ ಪಿಎಸ್ಐ
ಮುಂಡಗೋಡ ಪಿಎಸ್ಐ ಬಸವರಾಜ್ ಮಬನೂರು ವರ್ಗಾವಣೆಯಾಗಿದ್ದಾರೆ. ಕಳೆದ ಮೂರು ವರ್ಷದಿಂದ ಮುಂಡಗೋಡ ಠಾಣೆಯಲ್ಲಿ ಕಾರ್ಯನಿರ್ವಹಿಸಿದ್ದ ಬಸವರಾಜ್, ರಾಮನಗರ ಪೊಲೀಸ್ ಠಾಣೆಗೆ ವರ್ಗಾವಣೆಗೊಂಡಿದ್ದಾರೆ. ಅಂದಹಾಗೆ, ಮುಂಡಗೋಡ ಠಾಣೆಗೆ ನೂತನ ಪಿಎಸ್ಐ ಆಗಿ ಎಲ್ಲಾಲಿಂಗ ಸಾಹೆಬ್ರು ಜಾಯಿನ್ ಆಗಿದ್ದಾರೆ. ಅಸಲು ಬಸವರಾಜ್ ಮಬನೂರು, ಮುಂಡಗೋಡ ತಾಲೂಕಿನಲ್ಲಿ ಕಳೆದ ಮೂರು ವರ್ಷಗಳಿಂದ ನಿಷ್ಟೆಯ ಕಾರ್ಯ ನಿರ್ವಹಿಸಿದ್ದರು. ಕೊರೋನಾ ಲಾಕಡೌನ್ ಸಂದರ್ಭದಲ್ಲಿ ತಾಲೂಕಿನಲ್ಲಿ ಯುವ ಪಡೆಯೊಂದಿಗೆ ಕೈ ಜೋಡಿಸಿ, ಹಲವು ಸಾಮಾಜಿಕ ಕಳಕಳಿಯ ಕಾರ್ಯ ನಿರ್ವಹಿಸಿದ್ದರು.
ಯಲ್ಲಾಪುರ ಕ್ಷೇತ್ರದಲ್ಲಿ ಪ್ರಜಾಪ್ರಭುತ್ವದ ಕಗ್ಗೊಲೆಯಾಗಿದೆ, ಇಲ್ಲಿ ತಾಡಪತ್ರಿ ಹಂಚಲೂ ಸಚಿವರೇ ಬೇಕು: ವಿ.ಎಸ್.ಪಾಟೀಲ್ ವ್ಯಂಗ್ಯ
ಮುಂಡಗೋಡ: ಬಿಜೆಪಿಯ ಮಾಜಿ ಶಾಸಕ ವಿ.ಎಸ್.ಪಾಟೀಲ್ ಕಾಂಗ್ರೆಸ್ ಸೇರ್ಪಡೆಗೊಂಡ ನಂತರ ಮುಂಡಗೋಡಿನಲ್ಲಿ ಮೊದಲ ಮಾತು ಆಡಿದ್ದಾರೆ. ಯಲ್ಲಾಪುರ ಕ್ಷೇತ್ರದಲ್ಲಿ ಸಚಿವರು ಬಂದ ನಂತ್ರ ಪ್ರಜಾಪ್ರಭುತ್ವವನ್ನು ಕಳೆದುಕೊಂಡಿದ್ದೇವೆ ಅಂತಾ ಆರೋಪಿಸಿದ್ದಾರೆ. ತಮ್ಮಮಾತಿನುದ್ದಕ್ಕೂ ಸಚಿವರ ವಿರುದ್ಧ ಪರೋಕ್ಷವಾಗೇ ವಾಗ್ದಾಳಿ ನಡೆಸಿದ್ದಾರೆ. ಮನೆ ಹಂಚಲೂ ಸಚಿವರೇ ಬೇಕು..! ಕ್ಷೇತ್ರದಲ್ಲಿ ಈ ಮೊದಲು ಕಾರ್ಯಕರ್ತರೇ ನಾಯಕರಾಗಿರುತ್ತಿದ್ದರು. ಆದ್ರೆ ಈಗ ಗ್ರಾಮ ಪಂಚಾಯತಿ ಸದಸ್ಯರ ಹಕ್ಕನ್ನೇ ಕಸಿದುಕೊಳ್ಳಲಾಗಿದೆ. ತಮ್ಮ ವಾರ್ಡಿನಲ್ಲಿನ ಅರ್ಹ ಫಲಾನುಭವಿಗಳನ್ನು ಹುಡುಕಿ ಮನೆ ಹಂಚುವ ಹಕ್ಕೂ ಗ್ರಾಪಂ ಸದಸ್ಯರಿಗೆ ಉಳಿದಿಲ್ಲ....
ಕಾಂಗ್ರೆಸ್ ಸೇರಿ ನಂತರ ಮೊದಲ ಬಾರಿಗೆ ಮುಂಡಗೋಡಿಗೆ ಬಂದ ವಿ.ಎಸ್.ಪಾಟೀಲ್, ಕಾಂಗ್ರೆಸ್ಸಿಗರು, ಅಭಿಮಾನಿಗಳ ಸಂಭ್ರಮ..!
ಯಲ್ಲಾಪುರ ಕ್ಷೇತ್ರದ ಕಾಂಗ್ರೆಸ್ ಗೆ ಮತ್ತೆ ಜೀವ ಬಂದಂತಾಗಿದೆ. ಬಿಜೆಪಿಯ ಎರಡೇರಡು ಪ್ರಭಾವಿಗಳು ಕಾಂಗ್ರೆಸ್ ಸೇರ್ಪಡೆಗೊಂಡಿದ್ದಾರೆ. ಮಾಜಿ ಶಾಸಕ ವಿ.ಎಸ್.ಪಾಟೀಲ್ ಬಿಜೆಪಿ ತೊರೆದು ಕೈ ಹಿಡಿದಿದ್ದಾರೆ. ನಿನ್ನೆಯಷ್ಟೇ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ರಾಜ್ಯ ಮುಖಂಡರ ಸಮ್ಮುಖದಲ್ಲೇ ಕಾಂಗ್ರೆಸ್ ಸೇರ್ಪಡೆಗೊಂಡಿದ್ದರು. ಹೀಗಾಗಿ, ಕಾಂಗ್ರೆಸ್ ಸೇರ್ಪಡೆಗೊಂಡು ಇವತ್ತು ಮೊದಲ ಬಾರಿಗೆ ಮುಂಡಗೋಡಿಗೆ ಬಂದಿಳಿದಿದ್ದಾರೆ. ಹೀಗಾಗಿ, ಮುಂಡಗೋಡಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಂಭ್ರಮ ಜೋರಾಗಿದೆ. ಕೇಸರಿ ಧ್ವಜ, ಕೇಸರಿ ಶಾಲು..! ಅಂದಹಾಗೆ, ಪಟ್ಟಣದ ಶಿವಾಜಿ ಸರ್ಕಲ್ ಗೆ ವಿ.ಎಸ್.ಪಾಟೀಲ್ ಬಂದಿಳಿದರು. ಈ...
ಬಾಚಣಕಿ ಡ್ಯಾಂನಲ್ಲಿ ಪತ್ತೆಯಾಗಿದ್ದ ಮಹಿಳೆಯ ಶವ ಯಾರದ್ದು ಗೊತ್ತಾ..? ಸಾವಿನ ಸುತ್ತ ಮತ್ತದೇ ಅನುಮಾನದ ಹುತ್ತ..?
ಮುಂಡಗೋಡ ತಾಲೂಕಿನ ಬಾಚಣಕಿ ಜಲಾಶಯದಲ್ಲಿ ಪತ್ತೆಯಾಗಿದ್ದ ಮಹಿಳೆಯ ಶವದ ಗುರುತು ಪತ್ತೆಯಾಗಿದೆ. ಪಬ್ಲಿಕ್ ಫಸ್ಟ್ ನ್ಯೂಸ್ ನಲ್ಲಿ ಸುದ್ದಿ ಪ್ರಸಾರ ಆಗ್ತಿದ್ದಂತೆ ಮುಂಡಗೋಡ ಪೊಲೀಸರಿಗೆ ಮಹಿಳೆಯ ಡೀಟೇಲ್ಸ್ ಲಭ್ಯವಾಗಿದೆ. ಅಂದಹಾಗೆ, ಮೃತ ಮಹಿಳೆಯ ಹೆಸ್ರು ಸುರೇಖಾ ದೇವೇಂದ್ರ ಕಲಾಲ್, ವಯಸ್ಸು ಅಜಮಾಸು 50 ವರ್ಷವಂತೆ, ಹುಬ್ಬಳ್ಳಿಯ ಆನಂದ ನಗರ ನಿವಾಸಿಯಂತೆ. ಇದು ಫಸ್ಟ್ ಇನ್ಫರ್ಮೇಶನ್ ರಿಪೋರ್ಟ್..! ಐದು ದಿನದ ಹಿಂದೆ..! ಅಸಲು, ಡಿಸೆಂಬರ್ 2 ನೇ ತಾರೀಖಿನ ದಿನವೇ ಈ ಮಹಿಳೆ ನಾಪತ್ತೆಯಾಗಿದ್ದಾಳೆ. ಹೀಗಾಗಿ, ಹುಬ್ಬಳ್ಳಿಯಲ್ಲಿ ಮಿಸ್ಸಿಂಗ್...
ಯಲ್ಲಾಪುರದ ಅರಬೈಲು ಘಾಟಿನಲ್ಲಿ ನಡೆದಿದ್ದ ಭಯಾನಕ “ರಾಬರಿ” ಹಿಂದೆ ಕೇರಳದ ಕ್ರಿಮಿಗಳು, ಅಷ್ಟಕ್ಕೂ, ಸವಾಲಾಗಿದ್ದ ಕೇಸು ಬೇಧಿಸಿದ್ದು ಹೇಗೆ ಗೊತ್ತಾ..?
ಯಲ್ಲಾಪುರ ಪೊಲೀಸರು ಕಡೆಗೂ ತಮ್ಮ ಜಿದ್ದು ಸಾಧಿಸಿದ್ದಾರೆ. ಅರಬೈಲು ಘಟ್ಟದಲ್ಲಿ ಕೋಟಿ ಕೋಟಿ ಹಣ ರಾಬರಿ ಮಾಡಿದ್ದ ಖತರ್ನಾಕ ನಟೋರಿಯಸ್ ಗ್ಯಾಂಗ್ ಪತ್ತೆ ಹಚ್ಚಿದ್ದಾರೆ. ಇದಕ್ಕಾಗಿ ಬರೋಬ್ಬರಿ ಒಂದು ತಿಂಗಳು,ಇಪ್ಪತ್ತು ದಿನಗಳ ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಥೇಟು ಸಿನಿಮಾ ಸ್ಟೈಲಿನಲ್ಲೇ ನಡೆದಿದ್ಧ ಭಯಾನಕ ರಾಬರಿಯನ್ನು ಅಂತದ್ದೇ ಸಿನಿಮಿಯ ರೀತಿಯಲ್ಲೇ ಟ್ರೇಸ್ ಮಾಡಿದ್ದಾರೆ ನಮ್ಮ ಪೊಲೀಸ್ರು.. ಅಂದಹಾಗೆ, ದರೋಡೆ ನಡೆದ ದಿನವೇ ಪಬ್ಲಿಕ್ ಫಸ್ಟ್ ನ್ಯೂಸ್ ಘಟನೆಯ ಸಂಪೂರ್ಣ ಹಕೀಕತ್ತು ತಮ್ಮಮುಂದೆ ಇಟ್ಟಿತ್ತು. ಅವತ್ತು ಅಕ್ಟೋಬರ್ 1… ನಿಮಗೆ...
ನಾಯಿ ದಾಳಿಗೆ ತುತ್ತಾಗಿದ್ದ ಸನವಳ್ಳಿ ಬಾಲಕನ ಬೇಟಿಯಾಗಿ, ದೈರ್ಯ ತುಂಬಿದ ಪಿಐ ಸಿದ್ದಪ್ಪ ಸಿಮಾನಿ
ಮುಂಡಗೋಡ ತಾಲೂಕಿನ ಸನವಳ್ಳಿ ಗ್ರಾಮದಲ್ಲಿ ನಾಯಿ ದಾಳಿಗೆ ತುತ್ತಾದ ಬಾಲಕನನ್ನು ಪಿಐ ಸಿದ್ದಪ್ಪ ಸಿಮಾನಿ ಭೇಟಿ ಮಾಡಿ ದೈರ್ಯ ತುಂಬಿದ್ರು. ತಾಲೂಕಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಾಲಕನಿಗೆ ಹಣ್ಣು ಹಂಪಲು ನೀಡಿ ಸಂತೈಸಿದರು. ಅಂದಹಾಗೆ, ಕಳೆದ ವರ್ಷವಷ್ಟೇ ತಾಯಿ ಕಳೆದುಕೊಂಡು ಅನಾಥರಾಗಿರೋ ಮೂವರು ಬಾಲಕರಿಗೆ, ತಂದೆಯ ನಿರ್ಲಕ್ಷವೂ ಇನ್ನಿಲ್ಲದಂತೆ ಕಾಡುತ್ತಿದೆ. ಅದ್ರ ಜೊತೆ ನಿನ್ನೆ ಸನವಳ್ಳಿ ಗ್ರಾಮದಲ್ಲಿ 7 ವರ್ಷದ ಬಾಲಕನಿಗೆ ನಾಯಿಗಳು ದಾಳಿ ಮಾಡಿ ಗಾಯಗೊಳಿಸಿದ್ದವು. ಈ ಕಾರಣಕ್ಕಾಗಿ, ನಾಯಿಗಳ ದಾಳಿಗೆ ತುತ್ತಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲೂ...
ಸನವಳ್ಳಿ ಬಾಲಕರ ಭವಿಷ್ಯಕ್ಕೆ ಬೆಳಕಾದ ಸಚಿವ್ರು..! ಹೆಬ್ಬಾರ್ ಅಂದ್ರೆ ಇಷ್ಟವಾಗೋದು ಇದೇ ಕಾರಣಕ್ಕೆ ಅಲ್ವಾ..? ಸಲಾಂ ಸಾಹೇಬ್ರೇ..!
ನಿಜ ಹೆಬ್ಬಾರ್ ಅಂದ್ರೆ ಇಷ್ಟವಾಗೋದು ಇದೇ ಕಾರಣಕ್ಕೆ. ರಾಜಕೀಯವಾಗಿ ಅದೇನೋ ನಂಗೆ ಗೊತ್ತಿಲ್ಲ. ಆದ್ರೆ ಮಾನವೀಯ ಮೌಲ್ಯಗಳ ವಿಷಯಕ್ಕೆ ಬಂದ್ರೆ ಬಹುಶಃ ಕ್ಷೇತ್ರದಲ್ಲಿ ಮನೆ ಮನೆಗೂ ಶಿವರಾಂ ಹೆಬ್ಬಾರ್ ರವರ ಆಸರೆಯ ಅರಿವು ಇದೆ. ಮನೆ ಮನೆಯಲ್ಲೂ ಸಾಂತ್ವನದ ಕಿರಿಬೆರಳಿನ ಆಸರೆಗಳಿವೆ. ಇವತ್ತೂ ಕೂಡ ಅದೇ ಶಿವರಾಂ ಹೆಬ್ಬಾರ್ ನೊಂದಿದ್ದ ಒಂದಿಡೀ ಕುಟುಂಬಕ್ಕೆ ಕಿರಿಬೆರಳಿನ ಆಸರೆ ನೀಡಿದ್ದಾರೆ. ಬಡಬಾಲಕರ ಭವಿಷ್ಯತ್ತಿಗೆ ಬೆಳಕಾಗಿದ್ದಾರೆ. ಅಸಲು, ನಿನ್ನೆ ಮಂಗಳವಾರ ಪಬ್ಲಿಕ್ ಫಸ್ಟ್ ನ್ಯೂಸ್ ಬಡ ಬಾಲಕರ ಕುರಿತು ವಿಸ್ತೃತ ವರದಿ...
ನೌಕರರ ವರ್ಗಾವಣೆಯಲ್ಲಿ ಪತಿ, ಪತ್ನಿಯರಿಗಷ್ಟೇ ಅಲ್ಲ ಪೊಲೀಸರಿಗೂ ವಿನಾಯಿತಿ ನೀಡಿ, 16A ತಿದ್ದುಪಡಿ ವಿರುದ್ಧ ಪೊಲೀಸ್ ಪೇದೆಗಳ ಮೂಕರೋಧನ..!
ಇದು ಸರ್ಕಾರಿ ನೌಕರರಿಗೆ ಬಹುದೊಡ್ಡ ಆಘಾತ ಅಂತಲೇ ಹೇಳಲಾಗ್ತಿದೆ. ಅದ್ರಲ್ಲೂ ನಮ್ಮ ರಕ್ಷಣೆಗಾಗಿ ಹಗಲಿರುಳು ರಜೆಯಿಲ್ಲದೇ ದುಡಿಯೋ ಪೊಲೀಸರಿಗೆ ಸರ್ಕಾರದ ಅದೊಂದು ಕಾನೂನು ಇಡಿ ಇಡಿಯಾಗಿ ನೋವು ಮತ್ತು ಆತಂಕಕ್ಕೆ ದೂಡಿದೆ ಅಂತಾ ಖುದ್ದು ಪೊಲೀಸ್ ಇಲಾಖೆಯ ಅಸಂಖ್ಯ ಪೇದೆಗಳು ಅಲವತ್ತುಕೊಂಡಿದ್ದಾರೆ. ರಾಜ್ಯ ಸರ್ಕಾರ ಸದ್ಯ 16 A ಕಾಲಂ ನ್ನು ತಿದ್ದುಪಡಿ ಮಾಡಿರೋದು ಸಾಕಷ್ಟು ಪೊಲೀಸರ ಆಕ್ರೋಶಕ್ಕೆ ಕಾರಣವಾಗಿದೆ. ಏನದು ತಿದ್ದುಪಡಿ..? ಈ ಹಿಂದೆ 16A ಕಾಲಂ ಅಡಿಯಲ್ಲಿ ಅಂತರ್ ಜಿಲ್ಲಾ ವರ್ಗಾವಣೆಗೆ ಬಲಿಷ್ಟ ಕಾನೂನು...
ಬಡ ಮಕ್ಕಳ ಗೋಳಿಗೆ ಸ್ಪಂಧಿಸಿದ್ರು ಸಿಡಿಪಿಓ ದೀಪಕ್ಕ, ಕಾರ್ಮಿಕರ ಮಕ್ಕಳಿಗೆ ದೊರೆಯಿತು ಆಸರೆ..!
ಮುಂಡಗೋಡ ತಾಲೂಕಿನ ಹುನಗುಂದ ಭಾಗದಲ್ಲಿ ಕಬ್ಬು ಕಟಾವಿಗೆ ಬಂದಿದ್ದ ಬಡ ಕಾರ್ಮಿಕರ ಮಕ್ಕಳಿಗೆ ಅಂತೂ ಇಂತೂ ಆಸರೆ ಸಿಕ್ಕಿದೆ. ಪಬ್ಲಿಕ್ ಫಸ್ಟ್ ನ್ಯೂಸ್ ನಲ್ಲಿ ವರದಿ ಪ್ರಸಾರ ಆಗ್ತಿದ್ದಂತೆ ಸಿಡಿಪಿಓ ದೀಪಾ ಬಂಗೇರ್ ಮೇಡಮ್ಮು ಹುನಗುಂದಕ್ಕೆ ಧಾವಿಸಿ ಬಂದಿದ್ದಾರೆ. ಬಡಮಕ್ಕಳ ಗೋಳು ಕಣ್ಣಾರೆ ಕಂಡಿದ್ದಾರೆ. ಮಮ್ಮಲ ಮರುಗಿದ್ದಾರೆ. ಇಲಾಖೆಯಿಂದ ಅದೇನೇನು ಸೌಲಭ್ಯ ಇದೆಯೋ ಅದನ್ನೇಲ್ಲ ಯಥಾವತ್ತಾಗಿ ಪೂರೈಸಲು ಕ್ರಮ ಕೈಗೊಂಡಿದ್ದಾರೆ. ಹೀಗಾಗಿ, ಪುಟ್ಟ ಕಂದಮ್ಮಗಳ ಮುಖದಲ್ಲಿ ಈಗ ಮಂದಹಾಸ ಮೂಡಿದೆ. ಹೀಗಾಗಿ, ದೀಪಕ್ಕನ ಕರ್ತವ್ಯಪರತೆಗೆ ಧನ್ಯವಾದ ಹೇಳಲೇಬೇಕಿದೆ....









