Home ಕಂದಾಯ ಸಚಿವ

Tag: ಕಂದಾಯ ಸಚಿವ

Post
ಉತ್ತರ ಕನ್ನಡ; ಗುಡ್ಡ ಕುಸಿತ, ಕಡಲುಕೊರೆತ ತಡೆಗೆ 800 ಕೋಟಿ ಅನುದಾನ- ಸಚಿವ ಕೃಷ್ಣ ಬೈರೇಗೌಡ

ಉತ್ತರ ಕನ್ನಡ; ಗುಡ್ಡ ಕುಸಿತ, ಕಡಲುಕೊರೆತ ತಡೆಗೆ 800 ಕೋಟಿ ಅನುದಾನ- ಸಚಿವ ಕೃಷ್ಣ ಬೈರೇಗೌಡ

Krishna Byre Gowda; ಉತ್ತರ ಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದಲ್ಲಿ ಭೂಕುಸಿತ, ಕಡಲ ಕೊರೆತ ಸಮಸ್ಯೆ ಎದುರಿಸುತ್ತಿರುವ ಜಿಲ್ಲೆಗಳಲ್ಲಿ ತುರ್ತು ಕಾಮಗಾರಿ ಕೈಗೊಳ್ಳಲು ₹800 ಕೋಟಿ ಅನುದಾನಕ್ಕೆ ಶೀಘ್ರವೇ ಅನುಮೋದನೆ ನೀಡಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ತಿಳಿಸಿದರು. ಅವರು ಮಂಗಳವಾರ ಉತ್ತರ ಕನ್ನಡ ಜಿಲ್ಲೆಯ ಭೂ ಕುಸಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಕುಮಟಾದಲ್ಲಿ ಮಾತನಾಡಿದರು. ರಾಜ್ಯದ 6 ಜಿಲ್ಲೆಗಳಲ್ಲಿ ಭೂಕುಸಿತ ಸಮಸ್ಯೆ ತೀವ್ರವಾಗಿದ್ದು, ಈ ಭಾಗದಲ್ಲಿ ತಡೆಗೋಡೆ ನಿರ್ಮಿಸುವ ಕಾಮಗಾರಿಗಾಗಿ 500...

error: Content is protected !!