ಮುಂಡಗೋಡ; ಬಾಚಣಕಿ ಜಲಾಶಯದಲ್ಲಿ ಎರಡು ದಿನದ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿಯ ಶವ ಕೊನೆಗೂ ಪತ್ತೆಯಾಗಿದೆ. ಇಂದೂ ಕೂಡ ಬೆಳಿಗ್ಗೆಯಿಂದ ಶೋಧ ಕಾರ್ಯ ಜಾರಿಯಲ್ಲಿತ್ತು. ಆದ್ರೆ ಈಗಷ್ಟೇ ಶವ ಪತ್ತೆಯಾಗಿದೆ. ಇದ್ರೊಂದಿಗೆ ಮೂರು ವರ್ಷಗಳ ಪ್ರೀತಿ ಬಾಚಣಕಿ ಜಲಾಶಯದಲ್ಲಿ ನೀರು ಪಾಲಾಗಿದೆ. ಸೋಮವಾರ ಇದೇ ಬಾಚಣಕಿ ಡ್ಯಾಂ ಅಂಗಳದಲ್ಲಿ ಮುಂಡಗೋಡ ಜೂನಿಯರ್ ಕಾಲೇಜಿನಲ್ಲಿ ಪಿಯೂ ಎರಡನೇ ವರ್ಷದಲ್ಲಿ ಓದುತ್ತಿದ್ದ ಕಲಕೇರಿ ಗ್ರಾಮದ ತನುಜಾ ಎನ್ನುವ ವಿದ್ಯಾರ್ಥಿನಿಯ ಶವ ಪತ್ತೆಯಾಗಿತ್ತು. ಅಲ್ಲದೇ, ಆಕೆಯ ಜೊತೆಗೆ ಬಂದಿದ್ದ ಅಂತಾ ಹೇಳಲಾಗಿದ್ದ ಮಹೇಶ್...
Top Stories
ಜೋಯಿಡಾ ತಾಲೂಕು ದೇಶದ ಮೊದಲ ಸಾವಯವ ತಾಲ್ಲೂಕಾಗಿ ಪರಿವರ್ತನೆ; ಸಚಿವ ಚೆಲುವರಾಯ ಸ್ವಾಮಿ
ಮುಂಡಗೋಡ ತಾಲೂಕಲ್ಲಿ ಕೇಬಲ್ ಕಳ್ಳರ ಹಾವಳಿ ನಿತ್ಯ ನಿರಂತರ.! ಇಂದೂರು ಕೊಪ್ಪದ ರೈತರ ಗೋಳು ಕೇಳೋರು ಯಾರು..?
ರಾಜ್ಯದಲ್ಲಿ ಮುಂಗಾರು ಬಿರುಸು, ಹಲವೆಡೆ ಭೂಕುಸಿತ; ಹಲವು ಅವಾಂತರ..!
ನಿರಂತರ ಮಳೆ; ಜಿಲ್ಲೆಯ 8 ತಾಲೂಕುಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ನಾಳೆಯೂ ರಜೆ..!
ಸಕ್ಕರೆ ಕಾರ್ಖಾನೆ ಮುಂಭಾಗ ತೂಕದ ಯಂತ್ರ ಅಳವಡಿಕೆ ಬಗ್ಗೆ ಪರಿಶೀಲಿಸಿ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಸೂಚನೆ
ಭಾರತದ ಷೇರುಪೇಟೆ ಸೋಮವಾರ ಭರ್ಜರಿ ಕಂಬ್ಯಾಕ್: ಸೆನ್ಸೆಕ್ಸ್ 677 ಪಾಯಿಂಟ್ಸ್ ಏರಿಕೆ! 5 ಪ್ರಮುಖ ಕಾರಣಗಳು..!
ವಿಶ್ವ ಯೋಗ ದಿನಾಚರಣೆಗೆ ಸಿದ್ದತೆ ಕೈಗೊಳ್ಳಿ: ಅಪರ ಜಿಲ್ಲಾಧಿಕಾರಿ..!
ಭಾರೀ ಏರಿಕೆಯ ನಂತರ ಸ್ವಲ್ಪ ಇಳಿದ ಚಿನ್ನದ ಬೆಲೆ; 10 ಗ್ರಾಂಗೆ ₹170 ಕುಸಿತ, ಈಗ ಎಷ್ಟಿದೆ ಗೋಲ್ಡ್ ರೇಟ್..!
ಕಾಲುವೆಗೆ ಬಿದ್ದು 2 ವರ್ಷದ ಪುಟ್ಟ ಕಂದಮ್ಮ ಸಾವು..!
ಕೇದಾರನಾಥ ಬಳಿ ಹೆಲಿಕಾಪ್ಟರ್ ಪತನ, ಮಗು ಸೇರಿ 7 ಜನರ ದುರ್ಮರಣ..!
ಮನೆವರೆಗೇ ಬಂದು ಯುವಕನ ಮೇಲೆ ದಾಳಿ ಮಾಡಿದ ಚಿರತೆ, ಅಪಾಯದಿಂದ ಪಾರಾದ ಯುವಕ..!
ದೇವಿಮನೆ ಘಟ್ಟದಲ್ಲಿ ಮತ್ತೆ ಗುಡ್ಡ ಕುಸಿತ, ರಸ್ತೆ ಮೇಲೆ ಬಿದ್ದ ಮಣ್ಣು, ಕಲ್ಲು, ಶಿರಸಿ-ಕುಮಟಾ ರಸ್ತೆ ಬಂದ್..!
60 ವರ್ಷದ ಅಂಗವಿಕಲ ವೃದ್ಧೆಯ ಮೇಲೆ ಅತ್ಯಾಚಾರ, ಕಾಡಿನಲ್ಲಿ ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿಯ ಕಾಲಿಗೆ ಗುಂಡೇಟು..!
ಜೂನ್ 17ರವರೆಗೂ ಭಾರಿ ಮಳೆ ಮುನ್ಸೂಚನೆ: ಉತ್ತರ ಕನ್ನಡ ಸೇರಿ 9 ಜಿಲ್ಲೆಗಳಲ್ಲಿ ರೆಡ್ ಅಲರ್ಟ್..!
ಸ್ಕೂಟಿಯಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ..!
ಇಸ್ರೇಲ್-ಇರಾನ್ ಉದ್ವಿಗ್ನ, ಚಿನ್ನದ ಬೆಲೆ ₹1 ಲಕ್ಷ ಗಡಿ ದಾಟಿದೆ : ಶುಕ್ರವಾರ 10 ಗ್ರಾಂ ಬಂಗಾರದ ಬೆಲೆ ₹2,120 ಏರಿಕೆ..!
ಪಡಿತರ ಚೀಟಿಯಲ್ಲಿನ ಸದಸ್ಯರ ಇಕೆವೈಸಿ ಪೂರ್ಣಗೊಳಿಸುವ ಅಂತಿಮ ಅವಕಾಶ..!
ಯೋಗೇಶ ಗೌಡ ಕೊಲೆ ಪ್ರಕರಣ : ಕೋರ್ಟಿಗೆ ಹಾಜರಾದ ಕಾಂಗ್ರೆಸ್ ಶಾಸಕ ವಿನಯ ಕುಲಕರ್ಣಿ ವಶಕ್ಕೆ ಪಡೆದ ಸಿಬಿಐ..!
ವಿದ್ಯಾರ್ಥಿ ಬಸ್ ಪಾಸ್ ಬಗ್ಗೆ ವಿಳಂಬದ ಗೊಂದಲ, ಈ ದಾಖಲೆ ತೋರಿಸಿ ವಿದ್ಯಾರ್ಥಿಗಳು ಉಚಿತವಾಗಿ ಪ್ರಯಾಣಿಸಬಹುದು..!
Tag: ಪ್ರೇಮಿಗಳ ಆತ್ಮಹತ್ಯೆ
ಬಾಚಣಕಿ ಡ್ಯಾಂ ನಲ್ಲಿ ನಾಪತ್ತೆಯಾಗಿರೋ ವಿದ್ಯಾರ್ಥಿಗಾಗಿ ಶೋಧ..! ಹಾಗಾದ್ರೆ ಆತ ಏನಾದ..?
ಮುಂಡಗೋಡ; ಬಾಚಣಕಿ ಜಲಾಶಯದಲ್ಲಿ ನಿನ್ನೆ ನಾಪತ್ತೆಯಾಗಿರೋ ವಿದ್ಯಾರ್ಥಿಗಾಗಿ ಇಂದೂ ಕೂಡ ಶೋಧ ಕಾರ್ಯ ಜಾರಿಯಲ್ಲಿತ್ತು. ಆದ್ರೆ ಇದುವರೆಗೂ ವಿದ್ಯಾರ್ಥಿ ಪತ್ತೆಯಾಗಿಲ್ಲ. ನಿನ್ನೆ ಇದೇ ಬಾಚಣಕಿ ಡ್ಯಾಂ ಅಂಗಳದಲ್ಲಿ ಮುಂಡಗೋಡ ಜೂನಿಯರ್ ಕಾಲೇಜಿನಲ್ಲಿ ಪಿಯೂ ಓದುತ್ತಿದ್ದ ಕಲಕೇರಿ ಗ್ರಾಮದ ತನುಜಾ ಎನ್ನುವ ವಿದ್ಯಾರ್ಥಿನಿಯ ಶವ ಪತ್ತೆಯಾಗಿತ್ತು. ಅಲ್ಲದೇ, ಆಕೆಯ ಜೊತೆಗೆ ಬಂದಿದ್ದ ಅಂತಾ ಹೇಳಲಾಗಿರೊ ವಿದ್ಯಾರ್ಥಿಯ ಪಾದರಕ್ಷೆಗಳು ಜಲಾಶಯದ ದಡದಲ್ಲಿ ದೊರೆತಿದ್ದವು. ಹೀಗಾಗಿ, ವಿದ್ಯಾರ್ಥಿ ಕೂಡ ಆತ್ಮಹತ್ಯೆ ಮಾಡಿಕೊಂಡಿರೋ ಶಂಕೆ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಜಲಾಶಯದಲ್ಲಿ ವಿದ್ಯಾರ್ಥಿಯ ಶವಕ್ಕಾಗಿ...
ನೀರಿಗೆ ಜಿಗಿಯೋಕೂ ಮುನ್ನ ವಿಷ ಕುಡಿದಿತ್ತಾ ಜೋಡಿ..? ಅಷ್ಟಕ್ಕೂ ಬಾಚಣಕಿ ಡ್ಯಾಂ ಅಂಗಳದಲ್ಲಿ ನಡೆದದ್ದಾದ್ರೂ ಏನು..?
ಮುಂಡಗೋಡ: ಏನಾಗ್ತಿದೆ ನಮ್ಮ ಮುಂಡಗೋಡ ತಾಲೂಕಿನ ಯುವಕ ಯುವತಿಯರಿಗೆ..? ನಿಜಕ್ಕೂ ಮಮ್ಮಲ ಮರಗುತ್ತಿದೆ ಇಡೀ ತಾಲೂಕು. ಯಾಕಂದ್ರೆ ಇನ್ನೂ ಮೀಸೆ ಚಿಗುರದ, ವಯಸ್ಸಲ್ಲದ ವಯಸ್ಸಲ್ಲಿ ಪ್ರೀತಿ ಪ್ರೇಮ ಅಂತೇಲ್ಲ ಇಡೀ ಬದುಕನ್ನೇ ಹಾಳು ಮಾಡಿಕೊಳ್ತಿದಾರಾ ಯುವ ಪಡೆ..? ಹಾಗಂತ ಆತಂಕಗೊಂಡಿದ್ದಾರೆ ತಂದೆ ತಾಯಂದಿರು. ಪ್ರೀತಿಗೆ ಬಲಿ..? ಯಸ್, ಮುಂಡಗೋಡ ತಾಲೂಕಿನಲ್ಲಿ ಇತ್ತೀಚೆಗೆ ಪ್ರೇಮ ಪ್ರಕರಣಗಳಲ್ಲಿ ನಾಪತ್ತೆಯಾದ ಯುವಕ ಯುವತಿಯರ ಸಂಖ್ಯೆ ಇನ್ನಿಲ್ಲದ ಹಾಗೆ ಏರಿಕೆಯಾಗಿದೆ. ಅದ್ರೊಟ್ಟಿಗೆ, ಇವತ್ತಿನ ಈ ಪ್ರಕರಣ ಬಹುಶಃ ಇಡೀ ತಾಲೂಕಿನ ಮಂದಿಗೆ ಬೆಚ್ಚಿ...
ಅಯ್ಯೋ ದೇವ್ರೇ, ಬಾಚಣಕಿ ಡ್ಯಾಂನಲ್ಲಿ ಹೆಣವಾದ್ರಾ ಪ್ರೇಮಿಗಳು..? ಆತ್ಮಹತ್ಯೆನಾ..?
ಮುಂಡಗೋಡ: ಬಾಚಣಕಿ ಜಲಾಶಯದಲ್ಲಿ ಪ್ರೇಮಿಗಳಿಬ್ಬರು ಆತ್ಮಹತ್ಯೆ ಮಾಡಿಕೊಂಡ್ರಾ..? ಸಧ್ಯದ ಮಾಹಿತಿ ಪ್ರಕಾರ ಹೌದು ಅಂತಿವೆ ಮೂಲಗಳು. ಕಾಲೇಜು ಯೂನಿಫಾರ್ಮಿನಲ್ಲೇ ಯುವಕ ಹಾಗೂ ಯುವತಿ ಬಾಚಣಕಿ ಜಲಾಶಯದಲ್ಲಿ ದಾರುಣ ಸಾವು ಕಂಡಿರೋ ಘಟನೆ ನಡೆದಿದೆ. ಕಾಲೇಜಿನಿಂದ ನೇರವಾಗಿ ಬಾಚಣಕಿ ಜಲಾಶಯಕ್ಕೆ ಬಂದಿರೋ ಯುವಕ ಯುವತಿ ಜಲಾಶಯದಲ್ಲಿ ನೀರು ಪಾಲಾಗಿದ್ದಾರೆ ಎನ್ನಲಾಗ್ತಿದೆ. ಯುವತಿ ಶವ ಹೊರ ತೆಗೆಯಲಾಗಿದ್ದು, ಮೃತ ಯುವತಿ ಮುಂಡಗೋಡ ತಾಲೂಕಿನ ಕಲಕೇರಿ ಗ್ರಾಮದ ತನುಜಾ ಅಂತಾ ತಿಳಿದು ಬಂದಿದೆ. ಆದ್ರೆ ಯುವಕನ ಶವಕ್ಕಾಗಿ ಶೋಧ ಕಾರ್ಯ ನಡೆದಿದೆ....