ಮುಂಡಗೋಡ ಪಟ್ಟಣದ ತಹಶೀಲ್ದಾರ್ ಕಾರ್ಯಾಲಯದ ಸಭಾಭವನದಲ್ಲಿ ಇಂದು, ಸ್ವಾತಂತ್ರ ಭಾರತದ ಅಮೃತ ಮಹೋತ್ಸವ 2022 ರ ಪ್ರಯುಕ್ತ ರಾಷ್ಟ್ರಧ್ವಜ ನಿರ್ವಹಣೆ ತರಬೇತಿ ಕಾರ್ಯಾಗಾರ ನಡೆಯಿತು. ಮುಂಡಗೋಡ ತಹಶೀಲ್ದಾರ್ ಶಂಕರ್ ಗೌಡಿ ದೀಪ ಬೆಳಗಿಸುವ ಮೂಲಕ ಕಾರ್ಯಾಗಾರ ಉದ್ಘಾಟಿಸಿದ್ರು. ತಾಲೂಕಾಡಳಿತ ಮುಂಡಗೋಡ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಹಾಗೂ ಭಾರತ ಸೇವಾದಲದ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡಿರೋ ತರಬೇತಿ ಕಾರ್ಯಾಗಾರದಲ್ಲಿ ರಾಷ್ಟ್ರಧ್ವಜ ನಿರ್ವಹಣೆಯ ಕುರಿತು ತಹಶೀಲ್ದಾರ್ ಶಂಕರ್ ಗೌಡಿ ಮಾಹಿತಿ ನೀಡಿದ್ರು. ಕಾರ್ಯಕ್ರಮದಲ್ಲಿ ಭಾರತ್ ಸೇವಾದಲದ ಅಧ್ಯಕ್ಷ ರಾಮಕೃಷ್ಣ ಮೂಲಿಮನಿ, ಕ್ಷೇತ್ರ...
Top Stories
ಬೈಕ್ ಅಪಘಾತ, ರಜೆಗೆ ಬಂದಿದ್ದ ಯೋಧ ಸ್ಥಳದಲ್ಲೇ ಸಾ*ವು..!
ಕಾತೂರು| ಓರಲಗಿ ಗದ್ದೆಯ ಪೈಪಿನಲ್ಲಿ ಸಿಲುಕಿ ಒದ್ದಾಡುತ್ತಿದ್ದ ನಾಗರಹಾವಿನ ರಕ್ಷಣೆ..!
ಸತತ 7 ದಿನ 170 ಗಂಟೆಗಳ ಕಾಲ ಭರತನಾಟ್ಯ ಮಾಡಿ ವಿಶ್ವದಾಖಲೆ ಬರೆದ ರೆಮೋನಾ ಪಿರೇರಾ..!
ಧರ್ಮಸ್ಥಳ ಶವ ಪ್ರಕರಣ; SIT ತನಿಖೆ ಉದ್ದೇಶ ಸತ್ಯ ಹೊರ ಬರಲಿ ಎಂಬುದಷ್ಟೆ, ಕಾರವಾರದಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿಕೆ..!
‘ಶಿವನ ತುರುಬಿಗೆ ಪಂಜರದ ಗಿಳಿ ಹಾರಿತಲೆ ಎಚ್ಚರ..ʼ ; ಹನುಮಂತ ದೇವರ ಕಾರ್ಣಿಕ..!
ಮುಂಡಗೋಡ ತಾಲೂಕಾಸ್ಪತ್ರೆ ಆವರಣದಲ್ಲೇ ಆರೋಗ್ಯ ಅಧಿಕಾರಿಗಳ ದಿಢೀರ್ ದಾಳಿ..! ಕ್ಯಾಂಟೀನ್, ಜನೌಷಧಿ ಕೇಂದ್ರದಲ್ಲಿ ಏನದು ಸಮಸ್ಯೆ..?
ಇಸ್ರೋ-ನಾಸಾ ಜಂಟಿ ಸಹಭಾಗಿತ್ವದ ನಿಸಾರ್ ಉಪಗ್ರಹ ಉಡಾವಣೆ..!
ಆಕಸ್ಮಿಕವಾಗಿ ಕಳೆನಾಶಕ ಸೇವಿಸಿದ್ದ (ಕೊಪ್ಪ) ಇಂದಿರಾನಗರದ ವ್ಯಕ್ತಿ ಸಾವು..!
ಕಾತೂರು ಪ್ರೌಢಶಾಲೆಯಲ್ಲಿ ಆ “ಹುಡುಗ”ನ ಭಯಕ್ಕೆ, ತರಗತಿಯನ್ನೇ ಬಹಿಷ್ಕರಿಸಿದ ವಿದ್ಯಾರ್ಥಿಗಳು..! ದೈರ್ಯ ತುಂಬಿದ ಪಿಐ ರಂಗನಾಥ್..!
ಚಿಗಳ್ಳಿ ಗ್ರಾಮ ಪಂಚಾಯತಿ ನೂತನ ಅಧ್ಯಕ್ಷೆಯಾಗಿ ರಹೀಮಾಬಿ ಮಕ್ತೇಸರ್, ಉಪಾಧ್ಯಕ್ಷರಾಗಿ ರತ್ನವ್ವ ಅವಿರೋಧ ಆಯ್ಕೆ..!
ಇಸ್ಪೀಟು ಅಡ್ಡೆಯ ಮೇಲೆ ಭರ್ಜರಿ ದಾಳಿ ಕೇಸ್..! ಮುಂಡಗೋಡ ಪೊಲೀಸ್ರಿಗೆ ಬಂದಿತ್ತು ಅದೊಂದು ಪೋನ್ ಕಾಲ್, ಬೆನ್ನತ್ತಿ ಹೋದವರದ್ದೇ ರೋಚ”ಕತೆ”..!
ಶಿರಸಿ ಬಳಿ ಹೋಂ ಸ್ಟೇಯಲ್ಲಿ ಅಂದರ್ ಬಾಹರ್ ಆಡುತ್ತಿದ್ದವರ ಬಂಧನ, ಬಂಧಿತರು ಯಾರ್ಯಾರು ಗೊತ್ತಾ..? ವಿವರ ಇಲ್ಲಿದೆ ನೋಡಿ..!
ವಾಯುಭಾರ ಕುಸಿತ ಹಿನ್ನೆಲೆ; ಜು.29 ರವರೆಗೆ ಅತೀ ಭಾರೀ ಮಳೆ ಮುನ್ಸೂಚನೆ..!
ಶಿರಸಿ ಡಿವೈಎಸ್ಪಿ ನೇತೃತ್ವದಲ್ಲಿ ಭರ್ಜರಿ ದಾಳಿ, ಇಸ್ಪೀಟು ಆಟದಲ್ಲಿ ತೊಡಗಿದ್ದ 19 ಜನರ ಬಂಧನ, ಸಿಕ್ಕ ಹಣವೆಷ್ಟು..? ಹಾವೇರಿ ವೈದ್ಯನ ರೆಸಾರ್ಟಿನಲ್ಲಿ ದಂಧೆ..!?
ವಾಣಿಜ್ಯ ತೆರಿಗೆ ಉಪನಿರ್ದೇಶಕನ ಮನೆಗೆ ಲೋಕಾ ದಾಳಿ – ಅಪಾರ ಪ್ರಮಾಣದ ನಗದು, ಬಂಗಾರ, ಬೆಳ್ಳಿ ಪತ್ತೆ..!
ಅರಣ್ಯದಲ್ಲಿ ದನಕರು, ಮೇಕೆ, ಕುರಿ ಮೇಯಿಸುವುದನ್ನು ನಿಷೇಧಿಸುವಂತೆ ಸಚಿವ ಈಶ್ವರ ಖಂಡ್ರೆ ಸೂಚನೆ..!
School holiday News; ಭಾರಿ ಮಳೆ ಹಿನ್ನೆಲೆ; ಜಿಲ್ಲೆಯ ಕರಾವಳಿ ತಾಲೂಕುಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ಇಂದು ರಜೆ..!
ಕೋರ್ಟ್ ಆವರಣದಲ್ಲೇ ಪತ್ನಿಯ ಮೇಲೆ ಮಚ್ಚಿನಿಂದ ಹಲ್ಲೆ ಮಾಡಿದ ಪಾಪಿ ಪತಿ..!
ಉತ್ತರ ಕನ್ನಡ; ಗುಡ್ಡ ಕುಸಿತ, ಕಡಲುಕೊರೆತ ತಡೆಗೆ 800 ಕೋಟಿ ಅನುದಾನ- ಸಚಿವ ಕೃಷ್ಣ ಬೈರೇಗೌಡ
Home
ಮುಂಡಗೋಡ ನ್ಯೂಸ್
Tag: ಮುಂಡಗೋಡ ನ್ಯೂಸ್
ಬಿಜೆಪಿ ಪಕ್ಷದ ನೆರಳಲ್ಲೇ ನಡಿತಿದೆಯಾ ಮುಂಡಗೋಡ ಕಸಾಪ..? ಅಷ್ಟಕ್ಕೂ ಕಸಾಪ ಅಧ್ಯಕ್ಷ ನಡಗೇರಿಯವರದ್ದು ಯಾವ ಸಿದ್ಧಾಂತ..?
ಮುಂಡಗೋಡ : ತಾಲೂಕಾ ಕನ್ನಡ ಸಾಹಿತ್ಯ ಪರಿಷತ್ತು ಯಾವ ರಾಜಕೀಯದ ಪಕ್ಷದ ಅಡಿ ಕೆಲಸ ಮಾಡ್ತಿದೆ..? ಅಷ್ಟಕ್ಕೂ ಇಲ್ಲಿನ ಸಾಹಿತ್ಯ ಪರಿಷತ್ತಿಗೆ ಯಾವುದಾದ್ರೂ ಪಕ್ಷದ ಸಿದ್ದಾಂತಗಳನ್ನ ಹೇರಲಾಗ್ತಿದೆಯಾ..? ಅಥವಾ ಇಡೀ ಪರಿಷತ್ತನ್ನೇ ರಾಜಕೀಯ ಪಕ್ಷದ ಜೊತೆ ವಿಲೀನಗೊಳಿಸಲಾಗಿದೆಯಾ..? ನಿಜಕ್ಕೂ ಅರ್ಥವೇ ಆಗ್ತಿಲ್ಲ. ಯಾಕಂದ್ರೆ, ತಾಲೂಕಿನಲ್ಲಿ ಸಾಹಿತ್ಯಿಕ ಕೃಷಿ ಮಾಡಬೇಕಿದ್ದ ಕನ್ನಡ ಸಾಹಿತ್ಯ ಪರಿಷತ್ತಿನ ತಾಲೂಕಾಧ್ಯಕ್ಷರು ಪಕ್ಷವೊಂದರ ಬಲವರ್ಧನೆಯಲ್ಲೇ ಬ್ಯುಸಿಯಾಗಿದ್ದಾರೆ. ಅರಿಕೆಯಿರಲಿ..! ನಾವಿಲ್ಲಿ ಯಾವುದೇ ಪಕ್ಷದ ಸಿದ್ಧಾಂತಗಳ ಬಗ್ಗೆ ಖಂಡಿತ ಮಾತನಾಡಲ್ಲ. ವಿರೋಧಿಸುವುದೂ ಇಲ್ಲ. ಆಯಾ ಪಕ್ಷಗಳಿಗೆ...