Teacher Missing; ಮುಂಡಗೋಡಿನ ಪ್ರತಿಷ್ಟಿತ ಲೊಯೋಲಾ ವಿದ್ಯಾ ಸಂಸ್ಥೆಯ ಪ್ರೌಢಶಾಲೆಯ ಪ್ರತಿಭಾನ್ವಿತ ಹಿಂದಿ ಶಿಕ್ಷಕ ವಿನಾಯಕ ಶೇಟ್ ನಿನ್ನೆಯಿಂದ ಕಾಣೆಯಾಗಿದ್ದಾರೆ ಅಂತಾ ಅವರ ಪತ್ನಿ ಪದ್ಮಶ್ರೀ ವಿನಾಯಕ್ ಶೇಟ್ ಮುಂಡಗೋಡ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ದಿನಾಂಕ 12.08.2025 ರಂದು ಅಂದ್ರೆ ಮಂಗಳವಾರ ಸಾಯಂಕಾಲ 5 ಗಂಟೆಯಿಂದ ರಾತ್ರಿ 8 ಗಂಟೆಯ ನಡುವಿನ ಅವಧಿಯಲ್ಲಿ, “ನಾನು ಸ್ವಲ್ಪ ಹೊರಗಡೆ ಹೋಗಿ ಬರ್ತಿನಿ” ಅಂತಾ ಹೇಳಿ ಮನೆಯಿಂದ ಹೋದವರು, ಮರಳಿ ಮನೆಗೆ ಬಾರದೆ ಎಲ್ಲಿಯೋ ಹೋಗಿ ಕಾಣೆಯಾಗಿದ್ದು, ಪರಿಚಯಸ್ಥರು...
Top Stories
ಹಳೂರು- ಕ್ಯಾಸನಕೇರಿ ರಸ್ತೆಯಲ್ಲಿ ಟಾಟಾ ಎಸ್ ಹಾಗೂ ಆಟೋ ನಡುವೆ ಅಪಘಾತ, ಐವರಿಗೆ ಸಣ್ಣಪುಟ್ಟ ಗಾಯ..!
ಮನೆಯಲ್ಲಿ ಮಲಗಿದ್ದವನನ್ನು ಕರೆದು ರಾಡ್, ತಲ್ವಾರನಿಂದ ಹಲ್ಲೆ..!
ಶಿರಸಿ ಶೈಕ್ಷಣಿಕ ಜಿಲ್ಲೆಯ 18 ಶಿಕ್ಷಕರಿಗೆ ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ ಘೋಷಣೆ, ಮುಂಡಗೋಡಿನ ಈ ಮೂವರಿಗೂ “ಪ್ರಶಸ್ತಿಯ ಗರಿ”..!
ಭೀಮಾತೀರದಲ್ಲಿ ಮತ್ತೆ ಮೊಳಗಿದ ಗುಂಡಿನ ಸದ್ದು, ಮಹದೇವ ಸಾಹುಕಾರ್ ಪರಮಾಪ್ತನ ಭೀಕರ ಹತ್ಯೆ..!
ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ..! ಅಷ್ಟಕ್ಕೂ, ಪೊಲೀಸ್ ಅಧಿಕಾರಿಯ ಮಗಳಿಗೆ ಏನಾಯ್ತು..?
ಇದು “ಜಬರ್ದಸ್ತ್ ಜಮಖಂಡಿ”ಯ ಮರ್ಡರ್ ಮಿಸ್ಟರಿ..! “ಮಾಯಾಂಗನೆ”ಯ ನೆರಳಲ್ಲಿ ನಡೆದಿತ್ತು ಆ ಭೀಕರ ಹತ್ಯೆ..!
ಇಂದ್ರಾ ನಗರದ ಮೆಹೆಬೂಬ್ ಅಲಿ ಜಮಖಂಡಿ ಮರ್ಡರ್ ಕೇಸ್ ಆರೋಪಿಗಳಿಗೆ ಶಿಕ್ಷೆ ಪ್ರಕಟ..! ಓರ್ವನಿಗೆ ಜೀವಾವಧಿ ಶಿಕ್ಷೆ..!
ಶಿಗ್ಗಾವಿ BEO ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ, ಮುಂಡಗೋಡ ಚಿಗಳ್ಳಿಯ ಪ್ರಸನ್ನ ಜಾಧವ್ ವಿಧಿವಶ, ಹಲವರ ಸಂತಾಪ..!
ಡ್ರಗ್ಸ್ ದಂಧೆ ಮಾಡುತಿದ್ದ 9 ದಂಧೆಕೋರರ ಬಂಧನ, 30 ಲಕ್ಷ ಮೌಲ್ಯದ ಮಾದಕ ವಸ್ತುಗಳು ವಶಕ್ಕೆ..!
ಮುಂಡಗೋಡ ತಾಲೂಕು ಸೇರಿ ಜಿಲ್ಲೆಯ ಹಲವು ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ನಾಳೆ ರಜೆ..!
ನಾಳೆ ಮುಂಡಗೋಡ ತಾಲೂಕಿನಲ್ಲೂ ಶಾಲೆಗಳಿಗೆ ಮಳೆಯ ರಜೆ..!
ಮುಂಡಗೋಡ ಹೊರತುಪಡಿಸಿ ಜಿಲ್ಲೆಯ ಎಲ್ಲಾ ತಾಲೂಕುಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ನಾಳೆ “ಮಳೆಯ” ರಜೆ..!
School holiday News; ಭಾರಿ ಮಳೆ ಹಿನ್ನೆಲೆ; ಜಿಲ್ಲೆಯ 10 ತಾಲೂಕುಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ನಾಳೆ ರಜೆ..!
ಯಲ್ಲಾಪುರ ಬಳಿ ಭೀಕರ ಅಪಘಾತ, ನಿಂತಿದ್ದ ಲಾರಿಗೆ ಬಸ್ ಡಿಕ್ಕಿ, ಮೂವರು ಸ್ಥಳದಲ್ಲೇ ಸಾವು, 7 ಜನರಿಗೆ ಗಂಭೀರ ಗಾಯ..!
ಶಿಗ್ಗಾವಿಯಲ್ಲಿ ಹಾಡಹಗಲೇ ವ್ಯಕ್ತಿಯ ಮೇಲೆ ಮಚ್ಚಿನಿಂದ ಹಲ್ಲೆ, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾದ ವ್ಯಕ್ತಿ..!
ಹೆಂಡತಿಯ ಅಪ್ಪ, ತಮ್ಮನ ಕಾಟ, ವಿಡಿಯೋ ಮಾಡಿ ಆತ್ಮಹತ್ಯೆಗೆ ಯತ್ನಿಸಿದ ಮುಂಡಗೋಡ ಕಾಳಗನಕೊಪ್ಪದ ವ್ಯಕ್ತಿ..!
ಲೊಯೋಲಾ ಪ್ರೌಢಶಾಲೆಯ ಶಿಕ್ಷಕ ವಿನಾಯಕ್ ಶೇಟ್ ನಾಪತ್ತೆ, ಹುಡುಕಿ ಕೊಡುವಂತೆ ಪತ್ನಿಯಿಂದ ಮುಂಡಗೋಡ ಠಾಣೆಯಲ್ಲಿ ದೂರು..!
ಕಾರವಾರ ಶಾಸಕ ಸತೀಶ್ ಶೈಲ್ ಮನೆ ಮೇಲೆ ಇಡಿ ದಾಳಿ, ದಾಖಲೆ ಪರಿಶೀಲನೆ..!
ಮುಂಡಗೋಡ ಪೊಲೀಸರ ಭರ್ಜರಿ ದಾಳಿ, ಪಾಳಾ ಕ್ರಾಸ್ ಬಳಿ ಗಾಂಜಾ ಸಾಗಿಸ್ತಿದ್ದ ಹಾನಗಲ್ಲಿನ ಇಬ್ಬರ ಬಂಧನ..!
Tag: ಶಿಕ್ಷಣ ಇಲಾಖೆ
ಕಾತೂರು ಪ್ರೌಢಶಾಲೆಯಲ್ಲಿ ಆ “ಹುಡುಗ”ನ ಭಯಕ್ಕೆ, ತರಗತಿಯನ್ನೇ ಬಹಿಷ್ಕರಿಸಿದ ವಿದ್ಯಾರ್ಥಿಗಳು..! ದೈರ್ಯ ತುಂಬಿದ ಪಿಐ ರಂಗನಾಥ್..!
Students boycott class; ಮುಂಡಗೋಡ: SSLC ವಿದ್ಯಾರ್ಥಿಯೊಬ್ಬ ಬಸ್ಸಿನಲ್ಲಿ ತಣ್ಣನೆಯ “ರೌಡಿಸಂ” ಮಾಡ್ತಿರೋ ಆರೋಪ ಕೇಳಿ ಬಂದಿದೆ. ಅದೇ ಶಾಲೆಯಲ್ಲಿ ವ್ಯಾಸಂಗ ಮಾಡ್ತಿರೋ ವಿದ್ಯಾರ್ಥಿಗಳಿಗೆ ಅವಾಚ್ಯವಾಗಿ ನಿಂಧಿಸಿ, ಧಮ್ಕಿ ಹಾಕ್ತಿದಾನೆ ಅನ್ನೋ ಕಾರಣಕ್ಕೆ, 25 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪ್ರೌಢಶಾಲೆಯನ್ನೇ ಬಹಿಷ್ಕರಿಸಿದ ಘಟನೆ ತಾಲೂಕಿನ ಕಾತೂರು ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆದಿದೆ. ಆತ ಚಿಪಗೇರಿ ಹುಡುಗ..! ಅಂದಹಾಗೆ, ಮುಂಡಗೋಡ ತಾಲೂಕಿನ ಚಿಪಗೇರಿ ಗ್ರಾಮದಿಂದ ಕಾತೂರು ಪ್ರೌಢಶಾಲೆಗೆ ನಿತ್ಯವೂ ವ್ಯಾಸಂಗಕ್ಕಾಗಿ ಏನಿಲ್ಲವೆಂದರೂ 25 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಬರುತ್ತಾರೆ....
ಮೂಡಸಾಲಿಯಲ್ಲಿ ಕುಸಿದು ಬಿದ್ದ ಶಾಲಾ ಕಟ್ಟಡ, ಅದೃಷ್ಟವಶಾತ್ ತಪ್ಪಿದ ಭಾರೀ ದುರಂತ, ಛೇ..ಬಿಇಓ ಸಾಹೇಬನ ನಿರ್ಲಕ್ಷಕ್ಕೆ ಏನೇನ್ನಬೇಕು..?
ಮುಂಡಗೋಡ: ತಾಲೂಕಿನ ಮೂಡಸಾಲಿಯಲ್ಲಿ ಭಾರೀ ಅನಾಹುತವೊಂದು ಜಸ್ಟ್ ಮಿಸ್ ಆಗಿದೆ. ನಿರಂತರ ಮಳೆಯಿಂದ ನೆನೆದಿದ್ದ ಶಾಲಾ ಕೊಠಡಿ ಕುಸಿದು ಬಿದ್ದಿದೆ. ನಿನ್ನೆ ತಡರಾತ್ರಿ ಘಟನೆ ನಡೆದಿದ್ದು, ಹೀಗಾಗಿನೇ ಅದೃಷ್ಟವಶಾತ್ ಪ್ರಾಣಾಪಾಯವಾಗಿಲ್ಲ. ಮೊದಲೇ ಸಂಶಯವಿತ್ತು..! ಅಂದಹಾಗೆ, ಮೂಡಸಾಲಿಯ ಸರ್ಕಾರಿ ಶಾಲೆಯ ಕಟ್ಟಡದ ದುಸ್ಥಿತಿ ಮೊದಲೇ ಅರಿವಿತ್ತು, ಸಂಶಯವಿತ್ತು. ಯಾಕಂದ್ರೆ ಕೊಠಡಿ ಸಂಪೂರ್ಣ ಶಿಥಿಲಾವಸ್ಥೆಗೆ ತಲುಪಿತ್ತು. ಈ ಬಗ್ಗೆ ಶಿಕ್ಷಣ ಇಲಾಖೆ ಅಧಿಕಾರಿಗಳ ಗಮನಕ್ಕೂ ತರಲಾಗಿತ್ತು. ಆದ್ರೆ, ಅಂತಹ ಆತಂಕದ ನಡುವೆಯೇ ಅದೇ ಕೊಠಡಿಯಲ್ಲೇ ವಿದ್ಯಾರ್ಥಿಗಳು ನಿತ್ಯ ಪಾಠ...
ಆ ಶಿಕ್ಷಕನ ಯಡವಟ್ಟಿಗೆ, ಇಂದೂರಿನ ಓರ್ವ ವಿದ್ಯಾರ್ಥಿಯ ಬದುಕೇ ಬರ್ಬಾದು, ಬಿಇಓ ಸಾಹೇಬ್ರೇ ಏನಿದೇಲ್ಲ..?
ಮುಂಡಗೋಡ: ತಾಲೂಕಿನ ಇಂದೂರಿನ ಅದೊಬ್ಬ ಬಡ ವಿದ್ಯಾರ್ಥಿ ಸಂಕಟಕ್ಕೆ ಸಿಲುಕಿದ್ದಾನೆ. ಅವನ ಜೊತೆ ಆತನ ಪೋಷಕರೂ ನಿತ್ಯವೂ ಮುಂದೇನು ಅಂತಾ ಪರದಾಡುವ ಸ್ಥಿತಿಯಲ್ಲಿದ್ದಾರೆ. ಯಾಕಂದ್ರೆ, ಅವನೊಬ್ಬ ಮಾಸ್ತರು ಅದೇಂಥಾ ನಿದ್ದೆಗುಂಗಿನಲ್ಲಿ ಮಾಡಿದ್ನೋ ಗೊತ್ತಿಲ್ಲ, ಆತ ಮಾಡಿದ ಯಡವಟ್ಟಿಗೆ ಆ ವಿದ್ಯಾರ್ಥಿ ಈಗ ವಿಲ ವಿಲ ಅಂತಿದಾನೆ. ಆತನ ಹೆಸ್ರು ಮಾಂತೇಶ್..! ಅಂದಹಾಗೆ, ಇಂದೂರಿನ ಆ ವಿದ್ಯಾರ್ಥಿಯ ಹೆಸ್ರು ಮಾಂತೇಶ್ ಫಕ್ಕೀರಪ್ಪ ನಾಣಪೂರ್, ಈತ ಇಂದೂರು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಏಳನೇ ತರಗತಿ ಪಾಸ್ ಆಗಿ, ಅದೇ...
ಗೌರವಧನ ಹೆಚ್ಚಳ ಸೇರಿ, ವಿವಿಧ ಬೇಡಿಕೆ ಈಡೇರಿಸುವಂತೆ ಅತಿಥಿ ಶಿಕ್ಷಕರಿಂದ ಸರ್ಕಾರಕ್ಕೆ ಮನವಿ..!
ಮುಂಡಗೋಡ: ಪಟ್ಟಣದ ತಹಶೀಲ್ದಾರ್ ಕಾರ್ಯಾಲಯದಲ್ಲಿ ಇಂದು ಅತಿಥಿ ಶಿಕ್ಷಕರು, ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ತಹಶೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ಅರ್ಪಿಸಿದ್ರು. ಶಿಕ್ಷಣ ಇಲಾಖೆಯ ಗುರಿ ಸಾಧನೆಗಾಗಿ ಹಾಗೂ ಮಕ್ಕಳ ಕಲಿಕಾ ಹಿತ ದೃಷ್ಠಿಯಿಂದ ಅತಿಥಿ ಶಿಕ್ಷಕರನ್ನು ನೇಮಿಸಿಕೊಂಡಿದೆ. ಸದ್ಯ, ಸರ್ಕಾರವು ನಿಗಧಿಪಡಿಸಿದ ಗೌರವಧನದಿಂದ ದೈನಂದಿನ ಜೀವನ ನಿರ್ವಹಣೆ ಕಷ್ಟಕರವಾಗಿದೆ. ಹೀಗಾಗಿ, ಕನಿಷ್ಠ 25 ಸಾವಿರ ರೂ. ಗೌರವಧನ ನಿಗಧಿ ಮಾಡಬೇಕು. ಅಲ್ಲದೆ, ಸರ್ಕಾರ ನೀಡುತ್ತಿರೋ ಗೌರವಧನ, ನೇಮಕಗೊಂಡು 2 ತಿಂಗಳು ಕಳೆಯುತ್ತಿದ್ದರೂ ಇದುವರೆಗೂ ಕೈ ಸೇರಿಲ್ಲ....
ಅಗಡಿ ಶಾಲೆಯಲ್ಲಿ ವಿದ್ಯಾರ್ಥಿಗಳ ಜೀವದ ಜೊತೆ ಚೆಲ್ಲಾಟವಾಡಿದ್ರಾ ಅಧಿಕಾರಿಗಳು..?
ಮುಂಡಗೋಡ: ತಾಲೂಕಿನ ಅಗಡಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಇಂದು ಸಚಿವ ಶಿವರಾಮ್ ಹೆಬ್ಬಾರ್ ಬಂದಿದ್ರು.. ಆದ್ರೆ ಈ ಕಾರ್ಯಕ್ರಮದ ಸಲುವಾಗಿ ಬರೋಬ್ಬರಿ 24 ವಿದ್ಯಾರ್ಥಿಗಳ ಜೀವ ಒತ್ತೆ ಇಡಲಾಗಿತ್ತಾ ಅನ್ನೊ ಆತಂಕ ಇತ್ತು. ಯಾಕಂದ್ರೆ ಆ ವಿದ್ಯಾರ್ಥಿಗಳ ಕಾಲಡಿಯೇ ಯಮರೂಪಿ ವಿದ್ಯುತ್ ತಂತಿ ಹಾದು ಹೋಗಿತ್ತು. ಇಲಾಖಾ ಅಧಿಕಾರಿಗಳ ಎದುರೇ..! ಅಸಲು, ಹಾಗೆ ವಿದ್ಯುತ್ ತಂತಿ ಹಾದು ಹೋಗಿತ್ತು ಅನ್ನೊದಕ್ಕಿಂತ ಆ ಕಾರ್ಯಕ್ರಮದ ಆಯೋಜಕರೇ ಹಾಗೆ ಬೇಜಾವಾಬ್ದಾರಿ ತೋರಿಸಿದ್ರು. ಇದು ಖುದ್ದು ಆ...