ಕಲಘಟಗಿ: ಇಲ್ಲಿನ ದಾಸ್ತಿಕೊಪ್ಪ ಬಳಿ ಬೆಳ್ಳಂ ಬೆಳಿಗ್ಗೆ ಭೀಕರ ಸರಣಿ ಅಪಘಾತವಾಗಿದೆ. ಕ್ರೂಸರ್, ಖಾಸಗಿ ಬಸ್ ಹಾಗೂ ಲಾರಿ ನಡುವೆ ಡಿಕ್ಕಿಯಾಗಿದೆ. ಪರಿಣಾಮ ಕ್ರೂಸರ್ ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬೆಳಿಗ್ಗೆ ನಡೆದಿರೊ ಅಪಘಾತದ ಇದಾಗಿದ್ದು ಸೀಬರ್ಡ್ ಬಸ್ ಲಾರಿ ಹಾಗೂ ಕ್ರೂಸರ್ ನಡುವೆ ಭೀಕರ ಅಪಘಾತವಾಗಿದೆ. ಅಪಘಾತದ ಭೀಕರತೆಗೆ ಕ್ರೂಸರ್ ವಾಹನ ಎರಡು ಹೋಳಾಗಿದೆ. ಹೀಗಾಗಿ ಕ್ರೂಸರ್ ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು ಮೃತಪಟ್ಟವರ ಗುರುತು ಇನ್ನೂ ಪತ್ತೆಯಾಗಿಲ್ಲ. ಕಲಘಟಗಿ ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ.
Top Stories
ಬೈಕ್ ಅಪಘಾತ, ರಜೆಗೆ ಬಂದಿದ್ದ ಯೋಧ ಸ್ಥಳದಲ್ಲೇ ಸಾ*ವು..!
ಕಾತೂರು| ಓರಲಗಿ ಗದ್ದೆಯ ಪೈಪಿನಲ್ಲಿ ಸಿಲುಕಿ ಒದ್ದಾಡುತ್ತಿದ್ದ ನಾಗರಹಾವಿನ ರಕ್ಷಣೆ..!
ಸತತ 7 ದಿನ 170 ಗಂಟೆಗಳ ಕಾಲ ಭರತನಾಟ್ಯ ಮಾಡಿ ವಿಶ್ವದಾಖಲೆ ಬರೆದ ರೆಮೋನಾ ಪಿರೇರಾ..!
ಧರ್ಮಸ್ಥಳ ಶವ ಪ್ರಕರಣ; SIT ತನಿಖೆ ಉದ್ದೇಶ ಸತ್ಯ ಹೊರ ಬರಲಿ ಎಂಬುದಷ್ಟೆ, ಕಾರವಾರದಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿಕೆ..!
‘ಶಿವನ ತುರುಬಿಗೆ ಪಂಜರದ ಗಿಳಿ ಹಾರಿತಲೆ ಎಚ್ಚರ..ʼ ; ಹನುಮಂತ ದೇವರ ಕಾರ್ಣಿಕ..!
ಮುಂಡಗೋಡ ತಾಲೂಕಾಸ್ಪತ್ರೆ ಆವರಣದಲ್ಲೇ ಆರೋಗ್ಯ ಅಧಿಕಾರಿಗಳ ದಿಢೀರ್ ದಾಳಿ..! ಕ್ಯಾಂಟೀನ್, ಜನೌಷಧಿ ಕೇಂದ್ರದಲ್ಲಿ ಏನದು ಸಮಸ್ಯೆ..?
ಇಸ್ರೋ-ನಾಸಾ ಜಂಟಿ ಸಹಭಾಗಿತ್ವದ ನಿಸಾರ್ ಉಪಗ್ರಹ ಉಡಾವಣೆ..!
ಆಕಸ್ಮಿಕವಾಗಿ ಕಳೆನಾಶಕ ಸೇವಿಸಿದ್ದ (ಕೊಪ್ಪ) ಇಂದಿರಾನಗರದ ವ್ಯಕ್ತಿ ಸಾವು..!
ಕಾತೂರು ಪ್ರೌಢಶಾಲೆಯಲ್ಲಿ ಆ “ಹುಡುಗ”ನ ಭಯಕ್ಕೆ, ತರಗತಿಯನ್ನೇ ಬಹಿಷ್ಕರಿಸಿದ ವಿದ್ಯಾರ್ಥಿಗಳು..! ದೈರ್ಯ ತುಂಬಿದ ಪಿಐ ರಂಗನಾಥ್..!
ಚಿಗಳ್ಳಿ ಗ್ರಾಮ ಪಂಚಾಯತಿ ನೂತನ ಅಧ್ಯಕ್ಷೆಯಾಗಿ ರಹೀಮಾಬಿ ಮಕ್ತೇಸರ್, ಉಪಾಧ್ಯಕ್ಷರಾಗಿ ರತ್ನವ್ವ ಅವಿರೋಧ ಆಯ್ಕೆ..!
ಇಸ್ಪೀಟು ಅಡ್ಡೆಯ ಮೇಲೆ ಭರ್ಜರಿ ದಾಳಿ ಕೇಸ್..! ಮುಂಡಗೋಡ ಪೊಲೀಸ್ರಿಗೆ ಬಂದಿತ್ತು ಅದೊಂದು ಪೋನ್ ಕಾಲ್, ಬೆನ್ನತ್ತಿ ಹೋದವರದ್ದೇ ರೋಚ”ಕತೆ”..!
ಶಿರಸಿ ಬಳಿ ಹೋಂ ಸ್ಟೇಯಲ್ಲಿ ಅಂದರ್ ಬಾಹರ್ ಆಡುತ್ತಿದ್ದವರ ಬಂಧನ, ಬಂಧಿತರು ಯಾರ್ಯಾರು ಗೊತ್ತಾ..? ವಿವರ ಇಲ್ಲಿದೆ ನೋಡಿ..!
ವಾಯುಭಾರ ಕುಸಿತ ಹಿನ್ನೆಲೆ; ಜು.29 ರವರೆಗೆ ಅತೀ ಭಾರೀ ಮಳೆ ಮುನ್ಸೂಚನೆ..!
ಶಿರಸಿ ಡಿವೈಎಸ್ಪಿ ನೇತೃತ್ವದಲ್ಲಿ ಭರ್ಜರಿ ದಾಳಿ, ಇಸ್ಪೀಟು ಆಟದಲ್ಲಿ ತೊಡಗಿದ್ದ 19 ಜನರ ಬಂಧನ, ಸಿಕ್ಕ ಹಣವೆಷ್ಟು..? ಹಾವೇರಿ ವೈದ್ಯನ ರೆಸಾರ್ಟಿನಲ್ಲಿ ದಂಧೆ..!?
ವಾಣಿಜ್ಯ ತೆರಿಗೆ ಉಪನಿರ್ದೇಶಕನ ಮನೆಗೆ ಲೋಕಾ ದಾಳಿ – ಅಪಾರ ಪ್ರಮಾಣದ ನಗದು, ಬಂಗಾರ, ಬೆಳ್ಳಿ ಪತ್ತೆ..!
ಅರಣ್ಯದಲ್ಲಿ ದನಕರು, ಮೇಕೆ, ಕುರಿ ಮೇಯಿಸುವುದನ್ನು ನಿಷೇಧಿಸುವಂತೆ ಸಚಿವ ಈಶ್ವರ ಖಂಡ್ರೆ ಸೂಚನೆ..!
School holiday News; ಭಾರಿ ಮಳೆ ಹಿನ್ನೆಲೆ; ಜಿಲ್ಲೆಯ ಕರಾವಳಿ ತಾಲೂಕುಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ಇಂದು ರಜೆ..!
ಕೋರ್ಟ್ ಆವರಣದಲ್ಲೇ ಪತ್ನಿಯ ಮೇಲೆ ಮಚ್ಚಿನಿಂದ ಹಲ್ಲೆ ಮಾಡಿದ ಪಾಪಿ ಪತಿ..!
ಉತ್ತರ ಕನ್ನಡ; ಗುಡ್ಡ ಕುಸಿತ, ಕಡಲುಕೊರೆತ ತಡೆಗೆ 800 ಕೋಟಿ ಅನುದಾನ- ಸಚಿವ ಕೃಷ್ಣ ಬೈರೇಗೌಡ
Tag: ಹುಬ್ಬಳ್ಳಿ
ಹುಬ್ಬಳ್ಳಿ ತಾರಿಹಾಳದಲ್ಲಿ ಭೀಕರ ಅಗ್ನಿ ದುರಂತ, ಮೂರಕ್ಕೇರಿದ ಮೃತರ ಸಂಖ್ಯೆ..!
ಹುಬ್ಬಳ್ಳಿ: ತಾರಿಹಾಳ ಕಾರ್ಖಾನೆಯಲ್ಲಿ ನಿನ್ನೆ ನಡೆದಿದ್ದ ಅಗ್ನಿ ದುರಂತದಲ್ಲಿ ಸಾವಿನ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ. ಅಗ್ನಿ ಅವಘಡದಲ್ಲಿ ಗಾಯಗೊಂಡವರನ್ನು ಕಿಮ್ಸ್ ಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇಂದು ಕಿಮ್ಸ್ ನಲ್ಲಿ ಚಿಕಿತ್ಸೆ ಫಲಿಸದೆ ಮತ್ತಿಬ್ಬರು ಸಾವು ಕಂಡಿದ್ದಾರೆ. ಗೌರಮ್ಮ ಹಾಗೂ ಮಾಲೇಶ್ ಮೃತ ದುರ್ದೈವಿಗಳಾಗಿದ್ದು, ನಿನ್ನೆ ರಾತ್ರಿ ಚಿಕಿತ್ಸೆ ಫಲಿಸದೆ ವಿಜಯಲಕ್ಷ್ಮಿ ಸಾವನ್ನಪ್ಪಿದ್ದಳು. ಚಿಕಿತ್ಸೆ ಫಲಕಾರಿಯಾಗದೆ ಒಟ್ಟು ಮೂವರು ಸಾವನ್ನಪ್ಪಿರೋದಾಗಿ ಕಿಮ್ಸ್ ನಿರ್ದೇಶಕ ಡಾ.ರಾಮಲಿಂಗಪ್ಪ ಮಾಹಿತಿ ನೀಡಿದ್ದಾರೆ. ಇನ್ನುಳಿದ ಐವರು ಗಾಯಾಳುಗಳಿಗೆ ಕಿಮ್ಸ್ ನಲ್ಲಿ ಚಿಕಿತ್ಸೆ...
ಹುಬ್ಬಳ್ಳಿಯಲ್ಲಿ ಫ್ಯಾಕ್ಟರಿಗೆ ಬೆಂಕಿ, 8 ಜನರಿಗೆ ಗಂಭೀರ ಗಾಯ, ನಾಲ್ವರು ಸಜೀವ ದಹನವಾದ್ರಾ..?
ಹುಬ್ಬಳ್ಳಿಯಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದೆ. ತಾರಿಹಾಳದ ಕೈಗಾರಿಕಾ ಪ್ರದೇಶದಲ್ಲಿರೋ ಸ್ಪಾರ್ಕಲ್ ಕ್ಯಾಂಡಲ್ ತಯಾರಿಸುವ ಫ್ಯಾಕ್ಟರಿಗೆ ಬೆಂಕಿ ಬಿದ್ದಿದ್ದು ಬರೋಬ್ಬರಿ 8 ಜನರಿಗೆ ಗಂಭೀರ ಗಾಯವಾಗಿದೆ. ಇನ್ನೂ ನಾಲ್ವರು ಫ್ಯಾಕ್ಟರಿ ಒಳಗಡೆ ಸಿಲುಕಿ ಸಜೀವ ದಹನವಾಗಿರೋ ಅನುಮಾನವಿದೆ. ಬರ್ಥ ಡೇ ಪಾರ್ಟಿಯಲ್ಲಿ ಬಳಸುವ ಸ್ಪಾರ್ಕಲ್ ಕ್ಯಾಂಡಲ್ ತಯಾರಿಸುವ ಫ್ಯಾಕ್ಟರಿಯಲ್ಲಿ ಘಟನೆ ನಡೆದಿದೆ. ಕಳೆದ ಒಂದು ಗಂಟೆಯ ಹಿಂದೆ ಘಟನೆ ನಡೆದಿದ್ದು, ಪ್ರತೀಕ್ಷಣವೂ ಸ್ಪೋಟದ ಶಬ್ದ ಕೇಳಿಸುತ್ತಿದೆ. ಬೆಂಕಿಯ ಕಡಿಮೆ ನ್ನಾಲಿಗೆ ಹರಡುತ್ತಿದೆ. ಹೀಗಾಗಿ, ಅಗ್ನಿಶಾಮಕ...